ಕನ್ನಡಿಗರ ಕ್ಷಮೆಯಾಚಿಸಿದ ಸಾಹಿತಿ ದೊಡ್ಡರಂಗೇಗೌಡ…

ಬೆಂಗಳೂರು,ಜನವರಿ,27,2021(www.justkannada.in): ಹಿಂದಿ ಭಾಷೆಯ ತಿರಸ್ಕಾರವೇಕೆ..? ಹಿಂದಿ ನಮ್ಮ ರಾಷ್ಟ್ರಭಾಷೆ ಎಂದು ಹೇಳಿಕೆ ನೀಡಿದ್ಧಕ್ಕೆ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಸಾಹಿತಿ ದೊಡ್ಡರಂಗೇಗೌಡರು ತಮ್ಮ ಹೇಳಿಕೆ ಬಗ್ಗೆ  ಕ್ಷಮೆಯಾಚಿಸಿದ್ದಾರೆ.kannada-apologizes-writer-doddarangegowda-hindi-language-kannada-language

ನಾನೇನೂ ಯಾವುದೇ ಭಾಷೆಯನ್ನು ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತಿಲ್ಲ. ನಾನು ಭಕ್ತಿ ಪೂರ್ವಕವಾಗಿ ನನ್ನ ಅಂತರಾಳದಿಂದ ಕನ್ನಡವನ್ನು ಆರಾಧಿಸುತ್ತೇನೆ. ಕನ್ನಡವನ್ನೇ ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತೇನೆ.

kannada-apologizes-writer-doddarangegowda-hindi-language-kannada-language
ಕೃಪೆ-internet

ಕನ್ನಡಿಗರ ಮೇಲೆ ಹಿಂದಿ ಭಾಷೆಯ ಹಾಗೂ ಇಂಗ್ಲಿಷ್ ಹೇರಿಕೆಯ ರೀತಿ-ನೀತಿಯನ್ನು ನಾನು ಸಹಿಸುವುದಿಲ್ಲ. ನನ್ನ ಮಾತುಗಳು ಕನ್ನಡ ಜನರ ಮನಸ್ಸನ್ನು ನೋಯಿಸಿದ್ದರೇ, ನಾನು ಕ್ಷಮೆಯಾಚಿಸುತ್ತೇನೆ ಎಂದು ಸಾಹಿತಿ ದೊಡ್ಡರಂಗೇಗೌಡರು ಕನ್ನಡಿಗರ ಕ್ಷಮೆಯನ್ನು ಕೇಳಿದ್ದಾರೆ.

Key words: Kannada -apologizes –writer- doddarangegowda- Hindi language-Kannada language