KSOU : ರ್ಯಾಂಕ್‌ ನೀಡುವಲ್ಲೂ ಅಕ್ರಮ ಆರೋಪ. ಪಟ್ಟಿ ರದ್ಧತಿಗೆ ಆಗ್ರಹಿಸಿ ಕುಲಪತಿಗೆ ಪತ್ರ.

  ಮೈಸೂರು , ಮಾ.೦೧, ೨೦೨೪ : (justkannada ̤ in news) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ರ್ಯಾಂಕ್‌ ನಲ್ಲೂ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಕೆಎಸ್‌ ಒಯು (Karnataka State Open University – KSOU) ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಡಾ.ಆರ್.ಹೇಮಲತಾ ವಿರುದ್ಧ ಈ ಬಗ್ಗೆ  ಗಂಭೀರ ಆರೋಪ ಮಾಡಿ ಪ್ರಾಧ್ಯಾಪಕ ಪ್ರೊ.ತೇಜಸ್ವಿ ನವಿಲೂರು ಪತ್ರ ಬರೆದಿದದ್ದಾರೆ. ಮುಕ್ತ ವಿವಿಯ ಕುಲಪತಿ, ಕುಲಸಚಿವ, ಡೀನ್‌ಗೆ , ಪ್ರಾಧ್ಯಾಪಕ ಪ್ರೊ.ತೇಜಸ್ವಿ ನವಿಲೂರು … Continue reading KSOU : ರ್ಯಾಂಕ್‌ ನೀಡುವಲ್ಲೂ ಅಕ್ರಮ ಆರೋಪ. ಪಟ್ಟಿ ರದ್ಧತಿಗೆ ಆಗ್ರಹಿಸಿ ಕುಲಪತಿಗೆ ಪತ್ರ.