ಚುನಾವಣೆ ಘೋಷಣೆ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಮಾಜಿ ಸಿಎಂ ಜಗದೀಶ್ ಶೆಟ್ಟರ್.

ಧಾರವಾಡ,ಮಾರ್ಚ್,28,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಢಿರುವ ಅವರು,  ಚುನಾವಣೆ ಘೋಷಣೆ ಬಳಿಕ  ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ.  ಚುನಾವಣೆ ಘೋಷಣೆಗೂ ಮುನ್ನ ಟಿಕೆಟ್ ಘೋಷಿಸಲ್ಲ ಕೆಲ ಕಾರಣದಿಂದ ಟಿಕೆಟ್ ತಪ್ಪಬಹುದು ಗೆಲ್ಲುವ ಮಾನದಂದಡ ಮೇಲೆ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

Key words:  list – BJP -candidates – released -after – announcement – elections -Jagdish Shettar.