Saturday, August 8, 2026

BDA Apartments

Home Crime ಕೊಡಲಿಯಿಂದ ಕೊಚ್ಚಿ ಪತ್ನಿ ಮತ್ತು ಮಗುವನ್ನ ಕೊಡಲಿಯಿಂದ ಹತ್ಯೆ ಮಾಡಿ ಆರೋಪಿ ಪತಿ ಪೊಲೀಸರಿಗೆ ಶರಣು

ಕೊಡಲಿಯಿಂದ ಕೊಚ್ಚಿ ಪತ್ನಿ ಮತ್ತು ಮಗುವನ್ನ ಕೊಡಲಿಯಿಂದ ಹತ್ಯೆ ಮಾಡಿ ಆರೋಪಿ ಪತಿ ಪೊಲೀಸರಿಗೆ ಶರಣು

ಗದಗ,ಮೇ,9,2019(www.justkannada.in):  ಪತಿಯೋರ್ವ ಕೊಡಲಿಯಿಂದ ಕೊಚ್ಚಿ ತನ್ನ ಪತ್ನಿ ಮಗುವನ್ನ ಹತ್ಯೆಗೈದಿರುವ ಘಟನೆ ಗದಗದಲ್ಲಿ ನಡೆದಿದೆ.

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕಿನ ಗೋನಾಳದಲ್ಲಿ ಈ ಘಟನೆ ನಡೆದಿದೆ. ಪತ್ನಿ ನಿರ್ಮಲಾ(25), ಮಗು ನಂದೀಶ್(6) ಹತ್ಯೆಯಾದವರು . ಆರೋಪಿ ಪತಿ ರಮೇಶ್  ರಮೇಶ್ ಎಂಬಾತನೇ ತನ್ನ ಪತ್ನಿ ಮಗುವನ್ನ ಕೊಂದು ಪೊಲೀಸರಿಗೆ ಶರಣಾಗಿರುವ ಪತಿರಾಯ.

ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Murder – wife –son- husbend-ax – surrenders – police