ಮೈಸೂರಿನ ಐಶ್(AIISH)  ಉದ್ಯೋಗಿ ಅನುಮಾನಸ್ಪದವಾಗಿ ಸಾವು.

ಮೈಸೂರು,ಏಪ್ರಿಲ್,7,2023(www.justkannada.in): ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಉದ್ಯೋಗಿ ಹಾಸ್ಟೆಲ್ ನ ರೂಮ್ ನಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಐಶ್(AIISH)ನಲ್ಲಿ ಟೆಕ್ನಿಷಿಯನ್ ಆಗಿದ್ದ ಪ್ರಾಣೇಶ್(26) ಎಂಬುವವರೇ ಮೃತಪಟ್ಟವರು.  ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ  ಮೂಲದ ಪ್ರಾಣೇಶ್ ವಿಶೇಷಚೇತನರಾಗಿದ್ದರು. ಇವರು ವಿಜಯಶ್ರೀಪುರದ ವೆಂಕಟೇಶ್ವರ ವಿದ್ಯಾರ್ಥಿನಿಲಯದಲ್ಲಿ ತಂಗಿದ್ದರು. ರೂಮ್ ನಲ್ಲಿ ಒಬ್ಬರೇ ಇದ್ದ ಅವರು ಅಲ್ಲಿಯೇ ಮೃತಪಟ್ಟಿದ್ದಾರೆ. ಸಾಕಷ್ಟು ಸಮಯ ಕಳೆದರೂ ಹೊರಗೆ ಬಾರದಿರುವುದನ್ನು ಗಮನಿಸಿದ ಹಾಸ್ಟೆಲ್ ನ ಇತರೇ ವಿದ್ಯಾರ್ಥಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು … Continue reading ಮೈಸೂರಿನ ಐಶ್(AIISH)  ಉದ್ಯೋಗಿ ಅನುಮಾನಸ್ಪದವಾಗಿ ಸಾವು.