‘ಎಂ. ಲಕ್ಷ್ಮಣ್ ಗೆದ್ದರೆ ನಾನೇ ಗೆದ್ದ ಹಾಗೆ’ – ಸಿಎಂ ಸಿದ್ದರಾಮಯ್ಯ.

ಮೈಸೂರು,ಮಾರ್ಚ್,27,2024 (www.justkannada.in): ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ.ಲಕ್ಷ್ಮಣ್ ಸ್ಪರ್ಧಿಸಿದ್ದಾರೆ.  ಲಕ್ಷ್ಮಣ್ ಗೆದ್ದರೆ ನಾನೇ ಗೆದ್ದ ಹಾಗೆ. ಅದಕ್ಕೋಸ್ಕರ ಲಕ್ಷ್ಮಣ್ ಅವರಿಗೆ ಹಸ್ತದ ಗುರುತಿಗೆ ಮತಹಾಕಿ ಗೆಲ್ಲಿಸಿ  ಎಂದು ಸಿಎಂ ಸಿದ್ದರಾಮಯ್ಯ ಮತಯಾಚನೆ ಮಾಡಿದರು. ಮೈಸೂರಿನಲ್ಲಿ ಬಿಜೆಪಿ, ಜೆಡಿಎಸ್ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಲಕ್ಷ್ಮಣ್ ಒಬ್ಬ ಸಭ್ಯ , ವಿದ್ಯಾವಂತ,  ನಿಮ್ಮ ಧ್ವನಿಯಾಗಿ ಕೆಲಸ ಮಾಡುವ ವ್ಯಕ್ತಿ. ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುವಂತ ವ್ಯಕ್ತಿಗೆ ಮತ ಹಾಕಬೇಕು. ಹೀಗಾಗಿ ಎಂ.ಲಕ್ಷ್ಮಣ್ ಗೆ … Continue reading ‘ಎಂ. ಲಕ್ಷ್ಮಣ್ ಗೆದ್ದರೆ ನಾನೇ ಗೆದ್ದ ಹಾಗೆ’ – ಸಿಎಂ ಸಿದ್ದರಾಮಯ್ಯ.