ಸಚಿವ ಸಂಪುಟ ವಿಸ್ತರಣೆ ವಿಚಾರ: ನೂರಕ್ಕೆ ನೂರರಷ್ಟು ಸಿಎಂಗೆ ಫ್ರಿ ಹ್ಯಾಂಡ್ ನೀಡಿದ್ದೇವೆ- ಸಚಿವ ಕೆ.ಎಸ್ ಈಶ್ವರಪ್ಪ…

ಬೆಂಗಳೂರು,ನವೆಂಬರ್,13,2020(www.justkannada.in): ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ವಿಚಾರ. ನೂರಕ್ಕೆ ನೂರರಷ್ಟು ಸಿಎಂಗೆ ಫ್ರಿ ಹ್ಯಾಂಡ್ ನೀಡಿದ್ದೇವೆ. ಯಾರಿಗೆ ಯಾವ ಖಾತೆ ನೀಡಬೇಕು ಎಂಬುದನ್ನ ಅವರೇ ತೀರ್ಮಾನ ಮಾಡುತ್ತಾರೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.kannada-journalist-media-fourth-estate-under-loss

ಸಚಿವ ಸಂಪುಟ ವಿಸ್ತರಣೆ ಕುರಿತು ಇಂದು ಪ್ರತಿಕ್ರಿಯಿಸಿದ ಸಚಿವ ಕೆ.ಎಸ್ ಈಶ್ವರಪ್ಪ, ಈ ಬಗ್ಗೆ ನೂರಕ್ಕೆ ನೂರರಷ್ಟು ಸಿಎಂಗೆ ಫ್ರಿ ಹ್ಯಾಂಡ್ ನೀಡಿದ್ದೇವೆ. ಅವರು  ಕೇಂದ್ರದ ವರಿಷ್ಠರ ಜತೆ ಮಾತನಾಡಿ ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಿರುತ್ತೇವೆ ಎಂದು ನುಡಿದರು.Cabinet expansion- issue-ree hand - CM -Minister -KS Eshwarappa.

Key words: Cabinet expansion- issue-ree hand – CM -Minister -KS Eshwarappa.