“ಭಾರತೀಯ ವಾಯುಪಡೆಯ ಅಸಾಧಾರಣ ಧೈರ್ಯ ಮತ್ತು ಶ್ರದ್ಧೆಗೆ ನನ್ನ ನಮನ” : ಸಚಿವ ರಾಜನಾಥ್‌ ಸಿಂಗ್

ಬೆಂಗಳೂರು,ಫೆಬ್ರವರಿ,26,2021(www.justkannada.in) : ಬಾಲಾಕೋಟ್ ವೈಮಾನಿಕದಾಳಿಗೆ 2ವರ್ಷ ತುಂಬಿದ ಈ ದಿನದಂದು, ಭಾರತೀಯ ವಾಯುಪಡೆಯ ಅಸಾಧಾರಣ ಧೈರ್ಯ ಮತ್ತು ಶ್ರದ್ಧೆಗೆ ನನ್ನ ನಮನ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಟ್ವೀಟ್ ಮಾಡಿದ್ದಾರೆ.

Indian,Air Force,Exceptional,Courage,diligence,Pranama,Minister Rajanath Singh

ಬಾಲಾಕೋಟ್ ದಾಳಿಯ ಯಶಸ್ಸು ಭಯೋತ್ಪಾದನೆ ವಿರುದ್ಧದ ಭಾರತದ ಬಲವಾದ ಇಚ್ಚಾಶಕ್ತಿಯನ್ನು ತೋರಿಸುತ್ತದೆ.

Indian,Air Force,Exceptional,Courage,diligence,Pranama,Minister Rajanath Singh
ಕೃಪೆ -internet

ಭಾರತವನ್ನು ಸುರಕ್ಷಿತವಾಗಿರಿಸಿರುವ ಸಶಸ್ತ್ರಪಡೆಗಳ ಬಗ್ಗೆ ಹೆಮ್ಮೆಯಾಗುತ್ತದೆ ಎಂದು ಮೆಚ್ಚುಗೆವ್ಯಕ್ತಪಡಿಸಿದ್ದಾರೆ.

key words : Indian-Air Force-Exceptional-Courage-diligence-Pranama-Minister Rajanath Singh