ಸಚಿವ ಸಂಪುಟ ವಿಸ್ತರಣೆಯಲ್ಲಿ ಸಮಾನತೆ ಕಾಣುತ್ತಿಲ್ಲ : ಶಾಸಕ ತಿಪ್ಪಾರೆಡ್ಡಿ ಅಸಮಾಧಾನ…

ಬೆಂಗಳೂರು,ಜನವರಿ,13,2021(www.justkannada.in) : ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಮಾನತೆ ಕಾಣುತ್ತಿಲ್ಲ. ನಾನು 50 ವರ್ಷ ರಾಜಕಾರಣ ಮಾಡಿದ್ದು ವೇಸ್ಟ್, ಒಂದು ಜನರೇಷನ್ ವೇಸ್ಟ್ ಆಗಿದೆ ಎಂದು ಶಾಸಕ ತಿಪ್ಪಾರೆಡ್ಡಿ ಬೇಸರವ್ಯಕ್ತಪಡಿಸಿದ್ದಾರೆ.jk-logo-justkannada-mysoreಸೋತ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುತ್ತಿದ್ದಾರೆ. ಸರ್ಕಾರ ರಚನೆಗೆ ಸಹಕರಿಸಿದ್ದಾರೆ ಎಂದು ಹೇಳುತ್ತಾರೆ. ಅದೇನು ಸಹಾಯ ಮಾಡಿದ್ದಾರೊ ನನಗೆ ಅರ್ಥವಾಗುತ್ತಿಲ್ಲ.  

50 ವರ್ಷ ರಾಜಕೀಯದಲ್ಲಿ ಕಳೆದಿದ್ದೇನೆ. ಜಿಲ್ಲೆ, ರಾಜ್ಯಮಟ್ಟದಲ್ಲಿ ಅವಕಾಶ ಸಿಗಲಿಲ್ಲ ಎಂದು ಅಸಮಾಧಾನವ್ಯಕ್ತಪಡಿಸಿದ್ದಾರೆ.

key words : Minister-Volume-Extension-Equality-not-look-like-Legislator- Thippareddy