“ಅಕಾಲಿಕ ಮಳೆಯಿಂದ ಕಡಲೆ ಬೆಳೆ ನಾಶ” : ಸಚಿವ ಆರ್.ಅಶೋಕ್ ಸ್ಥಳಕ್ಕೆ ಭೇಟಿ

kannada t-shirts

ಚಿತ್ರದುರ್ಗ,ಜನವರಿ,11,2021(www.justkannada.in) : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಭಾಗದಲ್ಲಿ ಅಕಾಲಿಕ ಮಳೆಯಿಂದ ಕಡಲೆ ಬೆಳೆ ನಾಶವಾಗಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲಿಸಿದರು.Premature-rain-Chickpea-Crops-Destruction-Minister R.Ashok-Visit 

ಹಿರಿಯೂರು ತಾಲೂಕಿನ ಬಬ್ಬೂರು ಮತ್ತು ಐಮಂಗಲ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ತೆರಳಿದ ಸಚಿವರು ನಾಶವಾಗಿರುವ ಕಡಲೆ ಬೆಳೆಯ ಸ್ಥಳವನ್ನು ಪರಿಶೀಲಿಸಿದರು. ಈ ಸಂದರ್ಭ ಶಾಸಕಿ ಪೂರ್ಣೀಮಾಶ್ರೀನಿವಾಸ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

key words : Premature-rain-Chickpea-Crops-Destruction-Minister R.Ashok-
Visit

website developers in mysore