ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ, ಎಸ್ ಐ ಟಿ ಬದಲಿಗೆ, ಸಿಬಿಐ ತನಿಖೆಗೆ ಒಪ್ಪಿಸಿ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು,ಮಾರ್ಚ್,14,2021(www.justkannada.in) : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ತನಿಖೆ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಅನುಮಾನವ್ಯಕ್ತಪಡಿಸಿದ್ದು, ಸಿಬಿಐ ತನಿಖೆಗೆ ಒಪ್ಪಿಸುವಂತೆ ಒತ್ತಾಯಿಸಿದ್ದಾರೆ.

jkಎಸ್ ಐ ಟಿ ತನಿಖೆ ನಡೆಸುತ್ತಿರುವವರಲ್ಲಿ ಓರ್ವ ಅಧಿಕಾರಿ ವಿಜಯೇಂದ್ರ ಹೇಳಿದಂತೆ ಕೇಳುತ್ತಾರೆ. ಹೀಗಾಗಿ, ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ಪಕ್ಷಗಳ ಒಬ್ಬೊಬ್ಬ ನಾಯಕರು ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

Ramesh Zaraki Holly-CD case-Instead-SIT-Submit-CBI-investigation-MLA-Basanagowda Patil Yatnal
ಕೃಪೆ-internet

ರಮೇಶ್ ಜಾರಕಿಹೊಳಿಯನ್ನು ಮುಗಿಸುವುದಕ್ಕೆ ವ್ಯವಸ್ಥಿತವಾಗಿ ತಂತ್ರ ರೂಪಿಸಿದ್ದು, ನೆನ್ನೆ ಯುವತಿಯ ವಿಡಿಯೋ ಬಿಡುಗಡೆ ಮಾಡಲಾಗಿದೆ. ಹೀಗಾಗಿ, ಎಸ್ ಐ ಟಿ ತನಿಖೆ ಬದಲಿಗೆ, ಸಿಬಿಐ ಗೆ ವಹಿಸುವುದು ಸೂಕ್ತ ಎಂದು ತಿಳಿಸಿದ್ದಾರೆ.

key words : Ramesh Zaraki Holly-CD case-Instead-SIT-Submit-CBI-investigation-MLA-Basanagowda Patil Yatnal