ಕುತೂಹಲ ಕೆರಳಿಸಿದ ಸಿಎಂ ಬೊಮ್ಮಾಯಿ ಮತ್ತು ಸಚಿವರಿಂದ ಮಾಜಿ ಸಿಎಂ ಬಿಎಸ್ ವೈ ಭೇಟಿ.

ಬೆಂಗಳೂರು,ಆಗಸ್ಟ್,12,2022(www.justkannada.in):  ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಚಿವರು ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದರು.

ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಬಿಎಸ್ ವೈ ಅವರನ್ನ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಕಂದಾಯ ಸಚಿವ ಆರ್.ಅಶೋಕ್ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಸಾಥ್ ನೀಡಿದರು.

ಬಿಎಸ್ ವೈರೊಂದಿಗೆ  ಸುಮಾರು 20 ನಿಮಿಷಗಳ ಕಾಲ ಚರ್ಚೆ ಮಾಡಿ ದ ಸಿಎಂ ಬೊಮ್ಮಾಯಿ  ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ ರು.

Key words:  visit – former CM- BSY -CM Bommayi –ministers