“ಈಗ ನಮ್ಮ ರಾಜ್ಯದಲ್ಲಿ ಸಿಬಿಎಸ್ ಇ  ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ : ಸಚಿವ ಎಸ್.ಸುರೇಶ್ ಕುಮಾರ್”

ಬೆಂಗಳೂರು,ಏಪ್ರಿಲ್,14,2021(www.justkannada.in) : ನಮ್ಮ ರಾಜ್ಯದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು ಜೂನ್ 21 ರಿಂದ. ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ ಸಿಬಿಎಸ್ ಇ  ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು. Now-our state-C B S E-Like-Any-Conclusion-Not taken-Minister-S.Suresh Kumar

ಸಿ ಬಿ ಎಸ್ ಇ ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ  ಟ್ವೀಟ್ ಮಾಡಿರುವ ಅವರು, ನಮ್ಮ ರಾಜ್ಯದ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ ಎಂದಿದ್ದಾರೆ. Now-our state-C B S E-Like-Any-Conclusion-Not taken-Minister-S.Suresh Kumarಆದರೆ, ನಮ್ಮ ರಾಜ್ಯದಲ್ಲಿ ಸಿ ಬಿ ಎಸ್ ಇ  ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

key words : Now-our state-C B S E-Like-Any-Conclusion-Not taken-Minister-S.Suresh Kumar