ಜಾತಿಗಣತಿ ವರದಿ ಮರು ಪರಿಶೀಲನೆ ಮಾಡಬೇಕು ಎಂಬುದು ನಮ್ಮ ಅಭಿಪ್ರಾಯ- ವಿಪಕ್ಷ ನಾಯಕ ಆರ್.ಅಶೋಕ್.

ಬೀದರ್,ನವೆಂಬರ್,22,2023(www.justkannada.in):  ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಬಗ್ಗೆ ಭಾರಿ ಚರ್ಚೆಯಾಗುತ್ತಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಜಾತಿಗಣತಿ ವರದಿ ಮರು ಪರಿಶೀಲನೆ ಮಾಡಬೇಕು ಎಂಬುದು ನಮ್ಮ ಅಭಿಪ್ರಾಯ ಎಂದಿದ್ದಾರೆ.

ಈ ಕುರಿತು ಬೀದರ್ ನಲ್ಲಿ ಮಾತನಾಡಿದ ಆರ್.ಅಶೋಕ್, ಒಕ್ಕಲಿಗ ಸಮುದಾಯದ ಶ್ರೀಗಳು, ಮುಖಂಡರು ಸಹಿ ಮಾಡಿದ್ದಾರೆ. ಆ ಪತ್ರದಲ್ಲಿ ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್ ಸಹಿ ಇತ್ತು. ಸಚಿವ ಸುಧಾಕರ್​ ಕೂಡ ಸಹಿ ಮಾಡಿದ್ದಾರೆ ಎಂದು ತಿಳಿಸಿದರು.

Key words: Our opinion – caste census- report – Opposition leader -R. Ashok.