ಇಸ್ರೋದಿಂದ ಮತ್ತೊಂದು ಮೈಲಿಗಲ್ಲು: `ಬ್ಲೂಬರ್ಡ್ ಬ್ಲಾಕ್-2′ ಉಪಗ್ರಹ ಉಡಾವಣೆ ಯಶಸ್ವಿ
ಶ್ರೀಹರಿಕೋಟ,ಡಿಸೆಂಬರ್,24,2025 (www.justkannada.in): ಭಾರತೀಯ ಬಾಹ್ಯಾಕಾಶ ಸಂಶೋದನಾ ಸಂಸ್ಥೆ(ISRO) ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, `ಬ್ಲೂಬರ್ಡ್ ಬ್ಲಾಕ್-2' ವಿದೇಶಿ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಹೊಸ ತಲೆಮಾರಿನ ಅಮೆರಿಕದ ಸಂವಹನ ಉಪಗ್ರಹ 'ಬ್ಲೂಬರ್ಡ್ ಬ್ಲಾಕ್-2' ಅನ್ನು...
ಬಳಕೆಯಾಗದ ಮದ್ಯದ ಪರವಾನಗಿಗಳ ಇ- ಹರಾಜು: 1,000 ಕೋಟಿ ರೂ. ಆದಾಯದ ನಿರೀಕ್ಷೆಯಲ್ಲಿ ರಾಜ್ಯ ಸರಕಾರ.
ಬೆಂಗಳೂರು, ಡಿ.೨೩,೨೦೨೫: 1965 ರಲ್ಲಿ ಕರ್ನಾಟಕ ರಾಜ್ಯ ಅಬಕಾರಿ ಇಲಾಖೆ ಸ್ಥಾಪನೆಯಾದ ನಂತರ ಮೊದಲ ಬಾರಿಗೆ, ರಾಜ್ಯ ಸರ್ಕಾರವು ಪಾರದರ್ಶಕ ಎಲೆಕ್ಟ್ರಾನಿಕ್ ಬಿಡ್ಡಿಂಗ್ ವ್ಯವಸ್ಥೆಯ ಮೂಲಕ ಬಳಕೆಯಾಗದ ಮತ್ತು ಹಂಚಿಕೆಯಾಗದ ಚಿಲ್ಲರೆ ಮದ್ಯದ...
ಕುರ್ಚಿ ಕಿತ್ತಾಟ: ಸರ್ಕಾರ ಸಂಪೂರ್ಣ ನಿಷ್ಕ್ರಿಯ, ರಾಜ್ಯದ ಅಭಿವೃದ್ದಿ ಕುಂಠಿತ- ಮಾಜಿ ಸಿಎಂ ಬೊಮ್ಮಾಯಿ ಟೀಕೆ
ಕಲಬುರಗಿ,ಡಿಸೆಂಬರ್,23,2025 (www.justkannada.in): ರಾಜ್ಯದಲ್ಲಿ , 24 ಗಂಟೆಯೂ ಸಿಎಂ ಸ್ಥಾನದ ಬಗ್ಗೆ ಕಿತ್ತಾಟ ನಡೆಯುತ್ತಿದ್ದು ಕಾಂಗ್ರೆಸ್ ಸರ್ಕಾರ ಸಂಪೂರ್ಣ ನಿಷ್ಕ್ರಿಯಗೊಂಡಿದೆ. ರಾಜ್ಯದ ಅಭಿವೃದ್ದಿ ಕುಂಠಿತವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.
ಇಂದು...
ಶಾಸಕ ಭೈರತಿ ಬಸವರಾಜು ಜಾಮೀನು ಅರ್ಜಿ ವಜಾ: ಬಂಧನ ಭೀತಿ
ಬೆಂಗಳೂರು,ಡಿಸೆಂಬರ್,23,2025 (www.justkannada.in): ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಅವರ ಜಾಮೀನು ಅರ್ಜಿಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಬಂಧನ ಭೀತಿಯಲ್ಲಿದ್ದ ಶಾಸಕ ಭೈರತಿ ಬಸವರಾಜು ನಿರೀಕ್ಷಣಾ...
ಕ್ರೈಸ್ತ ಸಮುದಾಯದವರಿಗೆ 2 ಎಕರೆ ಜಮೀನು; ಶಾಸಕ ಭರವಸೆ.
ಮೈಸೂರು,ಡಿಸೆಂಬರ್,23,2025 (www.justkannada.in): ಕ್ರೈಸ್ತ ಸಮುದಾಯದವರು 2 ಎಕರೆ ಭೂಮಿಯನ್ನು ಕೇಳಿದ್ದಾರೆ. ನಾನು ಅಧಿಕಾರಿಗಳಿಗೆ ಹೇಳಿ ಸರ್ಕಾರಿ ಜಾಗವನ್ನು ಗುರುತಿಸಲು ಸೂಚನೆ ನೀಡುತ್ತೇನೆ ಎಂದು ಹೆಚ್ ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.
ಹೆಚ್.ಡಿ...
ಡಿ.25 ರಂದು ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಸಕಲ ಸಿದ್ಧತೆ
ಬೆಂಗಳೂರು ಗ್ರಾಮಾಂತರ, ಡಿಸೆಂಬರ್,23,2025 (www.justkannada.in): ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಡಿಸೆಂಬರ್ 25 ರಂದು ಬ್ರಹ್ಮರಥೋತ್ಸವ ನಡೆಯಲಿದ್ದು ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ...
ಮಹಾತ್ಮ ಗಾಂಧಿಯನ್ನು ಬಿಜೆಪಿ ಯಾವತ್ತು ಒಪ್ಪಿಲ್ಲ: ಸುಮ್ನೆ ಶೋ ಕೊಡ್ತಾರೆ- ಸಚಿವ ಸಂತೋಷ್ ಲಾಡ್
ಚಿತ್ರದುರ್ಗ,ಡಿಸೆಂಬರ್,23,2025 (www.justkannada.in): ಮಹಾತ್ಮ ಗಾಂಧೀಜಿಯನ್ನು ಬಿಜೆಪಿಯವರು ಯಾವತ್ತು ಒಪ್ಪಿಲ್ಲ. ಸುಮ್ಮನೆ ಶೋ ಕೊಡುತ್ತಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿಕಾರಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ಪ್ರಧಾನಿ ಮೋದಿ...
ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿಯ ನೂತನ ಸ್ನಾತಕೋತ್ತರ ಕೇಂದ್ರ ಉದ್ಘಾಟನೆ
ಬೆಂಗಳೂರು,ಡಿಸೆಂಬರ್,23,2025 (www.justkannada.in): ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಾಗಲೂರಿನಲ್ಲಿ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ನೂತನ ಸ್ನಾತಕೋತ್ತರ ಕೇಂದ್ರವನ್ನು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಇಂದು ವಿಧ್ಯುಕ್ತವಾಗಿ ಉದ್ಘಾಟಿಸಿದರು.
ಸರ್ಕಾರಿ...
ಹಿಯರಿಂಗ್ ಹಾರಿಜಾನ್ಸ್ 2025: ನೈತಿಕತೆ , ಸಾಕ್ಷ್ಯಾಧಾರಿತ ಚಿಕಿತ್ಸಾ ಪದ್ಧತಿ ಅನುಸರಣೆ ಅಗತ್ಯ- ಡಾ. ಕಲ್ಯಾಣಿ ಮಾಂಡ್ಕೆ
ಮೈಸೂರು, ಡಿಸೆಂಬರ್,23,2025 (www.justkannada.in): ನೈತಿಕತೆ ಹಾಗೂ ಸಾಕ್ಷ್ಯಾಧಾರಿತ ಚಿಕಿತ್ಸಾ ಪದ್ಧತಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಅಗತ್ಯವಿದೆ ಎಂದು ಖಾಸಗಿ ಆಡಿಯಾಲಜಿ ತಜ್ಞರಾದ ಡಾ. ಕಲ್ಯಾಣಿ ಮಾಂಡ್ಕೆ ತಿಳಿಸಿದರು.
ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (AIISH), ಮೈಸೂರು, ಇಂಡಿಯನ್ ಸ್ಪೀಚ್ ಲ್ಯಾಂಗ್ವೇಜ್ ಅಂಡ್ ಹಿಯರಿಂಗ್ ಅಸೋಸಿಯೇಷನ್ ನ ಮೈಸೂರು ಶಾಖೆ (MyISHA) ಸಹಯೋಗದಲ್ಲಿ ಆಯಿಷ್ ಆವರಣದಲ್ಲಿ “ಹಿಯರಿಂಗ್ ಹಾರಿಜಾನ್ಸ್ 2025” ಎಂಬ ಎರಡು ದಿನಗಳ ಆರ್ಸಿಐ ಅನುಮೋದಿತ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿತ್ತು.
ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಸುಮಾರು 200 ಅನುಭವಿ ವೃತ್ತಿಪರರು ಮತ್ತು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಯುವ ಆಡಿಯಾಲಜಿಸ್ಟ್ ಗಳು ಈ ಸಮ್ಮೇಳನದಲ್ಲಿ ಭಾಗವಹಿಸಿ, ಶ್ರವಣ ಆರೋಗ್ಯ ರಕ್ಷಣೆಯಲ್ಲಿನ ಇತ್ತೀಚಿನ ಬೆಳವಣಿಗೆಗಳು, ಸವಾಲುಗಳು ಮತ್ತು ಭವಿಷ್ಯದ ದಿಕ್ಕುಗಳ ಕುರಿತು ಚರ್ಚೆ ನಡೆಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ...













