ರಾಮಮಂದಿರದ ಬಳಿ ವಾಲ್ಮೀಕಿ ದೇವಸ್ಥಾನ ನಿರ್ಮಿಸಿ : ಶ್ರೀ ಪ್ರಸನ್ನಾಂದ ಸ್ವಾಮೀಜಿ ಆಗ್ರಹ…

ದಾವಣಗೆರೆ, ಸೆಪ್ಟೆಂಬರ್, 06, 2020(www.justkannada.in) : ರಾಮನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರಿಗೆ ರಾಮಾಯಣ ಬರೆದ ವಾಲ್ಮೀಕಿಯ ಬಗ್ಗೆಯೂ ಗೌರವವಿರಬೇಕು. ರಾಮಮಂದಿರದ ಬಳಿ ವಾಲ್ಮೀಕಿ ದೇವಸ್ಥಾನವನ್ನು ನಿರ್ಮಿಸಬೇಕು ಎಂದು  ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾಂದ ಸ್ವಾಮೀಜಿ ಒತ್ತಾಯಿಸಿದ್ದಾರೆ.

jk-logo-justkannada-logo

ದಾವಣಗೆರೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ನಡೆದ ವಾಲ್ಮೀಕಿ ನಾಯಕ ಸಮುದಾಯಕ್ಕೆ ಸಂವಿಧಾನಾತ್ಮಕ ಸಿಗಬೇಕಾದ  ಶೇ 7.5%ರಷ್ಟು ಮೀಸಲಾತಿಯ ವಿಷಯ ಕುರಿತ ರಾಜ್ಯ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.

buildvalmikitemplenearram-mandirsri-prasananda-swamijimaharishivalmikigurupith

ದೆಶದಲ್ಲಿ ಶ್ರೀರಾಮನ ಹೆಸರಿನಲ್ಲಿ ರಾಜಕೀಯ ಮಾಡುತ್ತಾರೆ. ರಾಮನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು. ರಾಮಾಯಣ ಬರೆದ ವಾಲ್ಮೀಕಿಯನ್ನು ಗೌರವಿಸಬೇಕು. ಹೀಗಾಗಿ ರಾಮಮಂದಿರದ ಬಳಿ ವಾಲ್ಮೀಕಿ ದೇವಸ್ಥಾನವನ್ನು ನಿರ್ಮಿಸಬೇಕು ಎಂದು ಆಗ್ರಹಿಸಿದರು.

Key words :Build-Valmiki-Temple-near- Ram Mandir-Sri Prasananda Swamiji-Maharishi-Valmiki-Gurupith