ಪ್ರೊ. ಕೆ. ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣ: ವಕೀಲೆ ವಿರುದ್ಧ ಕ್ರಮಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹ…

ಬೆಂಗಳೂರು,ಫೆಬ್ರವರಿ,5,2021(www.justkannada.in):  ಸಾಹಿತಿ ಪ್ರೊ. ಕೆ. ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ಘಟನೆಗೆ ಸಂಬಂಧಿಸಿದಂತೆ ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.Pro. K. S bhagavan-black ink-Former CM-Siddaramaiah- demands -action -against -lawyer

ಸಾಹಿತಿ ಪ್ರೊ. ಕೆ. ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ಘಟನೆ ಖಂಡಿಸಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಪ್ರಕರಣ ದಾಖಲಿಸಿ ವಕೀಲೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Rastrapitha-Mahatma Gandhi- Remembrance- Former CM- Siddaramaiah
siddaramaih#profile..

ಪ್ರೊ. ಕೆ. ಎಸ್. ಭಗವಾನ್ ರ ಮುಖಕ್ಕೆ ಮಸಿ ಬಳಿದ ದುಷ್ಕೃತ್ಯ ಖಂಡನೀಯ. ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು ಚರ್ಚೆ-ಸಂವಾದದ ಮೂಲಕ ಬಗೆಹರಿಸಿಕೊಳ್ಳಬೇಕೆ ವಿನಃ ಈ ರೀತಿಯ ಅಸಭ್ಯ ನಡವಳಿಕೆ ಮೂಲಕ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

key words: Pro. K. S bhagavan-black ink-Former CM-Siddaramaiah- demands -action -against -lawyer