15 ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ.

ಬೆಂಗಳೂರು,ಜೂನ್,20,2023(www.justkannada.in):   ಅಧಿಕಾರಿಗಳ ವರ್ಗಾವಣೆ ಪರ್ವ  ಮುಂದುವರೆದಿದ್ದು ಇಂದು 15 ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ವರ್ಗಾವಣೆಗೊಂಡ 15 ಐಪಿಎಸ್ ಅಧಿಕಾರಿಗಳ  ಪಟ್ಟಿ ಹೀಗಿದೆ ನೋಡಿ..

ರಾಮಚಂದ್ರ ರಾವ್- ಎಡಿಜಿಪಿ, ಪೊಲೀಸ್​ ಗೃಹ ನಿರ್ಮಾಣ ನಿಗಮ

ಮಾಲಿನಿ ಕೃಷ್ಣಮೂರ್ತಿ- ಎಡಿಜಿಪಿ, ಬಂದಿಖಾನೆ

ಅರುಣ್ ಚಕ್ರವರ್ತಿ- ಎಡಿಜಿಪಿ, ಡಿಸಿಆರ್​ಇ

ಮನೀಷ್ ಕರ್ಬಿಕರ್- ಎಡಿಜಿಪಿ, ಸಿಐಡಿ

ಚಂದ್ರಶೇಖರ್- ಐಎಸ್ ಡಿ, ಎಡಿಜಿಪಿ

ವಿಪುಲ್ ಕುಮಾರ್- ಹೆಚ್ಚುವರಿ ಪೊಲೀಸ್ ಆಯುಕ್ತ ಪೂರ್ವ ವಲಯ

ಪ್ರವೀಣ್ ಮಧುಕರ್ ಪವಾರ್- ಐಜಿಪಿ ಸಿಐಡಿ

ಸತೀಶ್ ಕುಮಾರ್- ಹೆಚ್ಚುವರಿ ಪೊಲೀಸ್ ಆಯುಕ್ತ ಪಶ್ಚಿಮ ವಲಯ

ಸಂದೀಪ್ ಪಾಟಿಲ್- ಕೆಎಸ್‌ಆರ್ ಪಿ ಐಜಿಪಿ

ವಿಕಾಸ್ ಕುಮಾರ್ ವಿಕಾಸ್- ಐಜಿಪಿ ಐಎಸ್ ಡಿ

ರಮಣ್ ಗುಪ್ತಾ-ಬೆಳಗಾವಿ ವಲಯ ಐಜಿಪಿ

ಸಿದ್ದರಾಮಪ್ಪ- ಕೇಂದ್ರ ಕಚೇರಿ ಐಜಿಪಿ

ಬೋರಲಿಂಗಯ್ಯ- ಮೈಸೂರು ವಲಯ ಡಿಐಜಿ

ವಂಶಿಕೃಷ್ಣ- ಡಿಐಜಿ ಸಿಐಡಿ

ರಿಷ್ಯಂತ್ – ದಕ್ಷಿಣ ಕನ್ನಡ ಎಸ್ ಪಿ

Key words: state government – ordered – transfer – 15 IPS officers.