ವಿದ್ಯಾರ್ಥಿಗಳಿಗೆ ಅಗತ್ಯ ಕೌಶಲ್ಯ ತರಬೇತಿ ನೀಡಿ, ಉದ್ಯೋಗಾವಕಾಶ ಸೃಷ್ಟಿಸಲು ಕ್ರಮ : ಸಿಎಂ ಬಿ.ಎಸ್.ವೈ ಭರವಸೆ

ಬೆಂಗಳೂರು,ನವೆಂಬರ್,06,2020(www.justkannada.in) :  ಕೈಗಾರಿಕಾ ವಲಯದ ಬದಲಾವಣೆ, ಬೇಡಿಕೆಗಳಿಗೆ ತಕ್ಕಂತೆ ಐಟಿಐ ವಿದ್ಯಾರ್ಥಿಗಳಿಗೆ ಅಗತ್ಯ ಕೌಶಲ್ಯ ತರಬೇತಿ ನೀಡಿ, ಉತ್ತಮ ಉದ್ಯೋಗಾವಕಾಶ ಸೃಷ್ಟಿಸಲು ರಾಜ್ಯಸರ್ಕಾರ ಸೂಕ್ತಕ್ರಮಕೈಗೊಳ್ಳಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.Students-need-Provide-skills-training-Measures-create-mployment-CM BSY-promiseಮತ್ತಿತರ ಉದ್ಯಮಗಳ ಸಹಭಾಗಿತ್ವದಲ್ಲಿ ರಾಜ್ಯದ 150 ಐಟಿಐ ಗಳ ಉನ್ನತೀಕರಣಕ್ಕೆ, ಮಹತ್ವಪೂರ್ಣ ಒಪ್ಪಂದ ಮಾಡಿಕೊಳ್ಳುವುದಾಗಿ ಟ್ವಿಟರ್ ನಲ್ಲಿ ಬಿ.ಎಸ್.ವೈ ಮಾಹಿತಿ ನೀಡಿದ್ದಾರೆ.Students-need-Provide-skills-training-Measures-create-mployment-CM BSY-promise

key words : Students-need-Provide-skills-training-Measures-create-mployment-CM BSY-promise