<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಬೆಂಗಳೂರು Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b3%81/feed/" rel="self" type="application/rss+xml" />
	<link>https://www.justkannada.in/tag/ಬೆಂಗಳೂರು/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 26 Feb 2023 06:50:46 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>ಬೆಂಗಳೂರು Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/ಬೆಂಗಳೂರು/</link>
	<width>32</width>
	<height>32</height>
</image> 
	<item>
		<title>ಈ ಬಾರಿಯೂ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಕೃಪಾಂಕ</title>
		<link>https://www.justkannada.in/students-of-sslc-puc-will-get-bonus-marks-this-time-too/</link>
		
		<dc:creator><![CDATA[JK Desk]]></dc:creator>
		<pubDate>Sun, 26 Feb 2023 06:50:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[2023 (www.justkannada.in):]]></category>
		<category><![CDATA[ಫೆಬ್ರವರಿ 26]]></category>
		<category><![CDATA[ಬೆಂಗಳೂರು]]></category>
		<guid isPermaLink="false">https://www.justkannada.in/?p=104164</guid>

					<description><![CDATA[<p>ಬೆಂಗಳೂರು, ಫೆಬ್ರವರಿ 26, 2023 (www.justkannada.in): ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಈ ವರ್ಷವೂ ಕೃಪಾಂಕ ಸಿಗಲಿದೆ. ಒಟ್ಟಾರೆ ಕನಿಷ್ಠ ಅಂಕ ಗಳಿಸುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶೇ.5ರಷ್ಟು ಕೃಪಾಂಕವನ್ನು ನೀಡಲಾಗುತ್ತದೆ. ಈ ಕೃಪಾಂಕವನ್ನು ಕೋವಿಡ್ ಕಾರಣದಿಂದ ಕಲಿಕೆ ಮೇಲೆ ಉಂಟಾಗಿರುವ ಪರಿಣಾಮದಿಂದ ಮಕ್ಕಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಹೊರಬಂದಿಲ್ಲ. ಚೇತರಿಕೆಯನ್ನು ಕಂಡಿರದ ಕಾರಣ ನೀಡಲಾಗುತ್ತಿದೆ. ಕೃಪಾಂಕದ ಅನುಸಾರ ಎಸ್ ಎಸ್ ಎಲ್ [&#8230;]</p>
<p>The post <a href="https://www.justkannada.in/students-of-sslc-puc-will-get-bonus-marks-this-time-too/">ಈ ಬಾರಿಯೂ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಕೃಪಾಂಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು</strong><strong>, ಫೆಬ್ರವರಿ 26, 2023 (www.justkannada.in)</strong>: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಈ ವರ್ಷವೂ ಕೃಪಾಂಕ ಸಿಗಲಿದೆ.</p>
<p>ಒಟ್ಟಾರೆ ಕನಿಷ್ಠ ಅಂಕ ಗಳಿಸುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶೇ.5ರಷ್ಟು ಕೃಪಾಂಕವನ್ನು ನೀಡಲಾಗುತ್ತದೆ.</p>
<p>ಈ ಕೃಪಾಂಕವನ್ನು ಕೋವಿಡ್ ಕಾರಣದಿಂದ ಕಲಿಕೆ ಮೇಲೆ ಉಂಟಾಗಿರುವ ಪರಿಣಾಮದಿಂದ ಮಕ್ಕಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಹೊರಬಂದಿಲ್ಲ. ಚೇತರಿಕೆಯನ್ನು ಕಂಡಿರದ ಕಾರಣ ನೀಡಲಾಗುತ್ತಿದೆ.</p>
<p>ಕೃಪಾಂಕದ ಅನುಸಾರ ಎಸ್ ಎಸ್ ಎಲ್ ಸಿಯ 6 ವಿಷಯಗಳ ಪೈಕಿ 3 ವಿಷಯಗಳಲ್ಲಿ ಉತ್ತೀರ್ಣರಾಗಿ, ಉಳಿದ 3 ವಿಷಯಗಳಲ್ಲಿ ಗರಿಷ್ಠ 26 ಅಂಕಗಳು ದೊರೆಯಲಿವೆ.</p>
<p>ಪಿಯುಸಿಯಲ್ಲಿ ಕನಿಷ್ಠ 210 ಅಂಕ ಪಡೆದವರಿಗೆ 2 ವಿಷಯಗಳಲ್ಲಿ ಶೇ.5ರಂತೆ ಅಂದರೇ ತಲಾ 5 ಅಂಕಗಳು ಸೇರಿ ಗರಿಷ್ಠ 10 ಅಂಕ ಪಡೆಯಬಹುದಾಗಿದೆ.</p>
<p>The post <a href="https://www.justkannada.in/students-of-sslc-puc-will-get-bonus-marks-this-time-too/">ಈ ಬಾರಿಯೂ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಕೃಪಾಂಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಟಿ-20 ವಿಶ್ವಕಪ್ ಕ್ರಿಕೆಟ್: ಇಂದು ದಕ್ಷಿಣ ಆಫ್ರಿ್ಕಾ-ಟೀಂ ಇಂಡಿಯಾ ಬಿಗ್ ಫೈಟ್</title>
		<link>https://www.justkannada.in/t-20-world-cup-cricket-big-fight-between-south-africa-and-team-india-today/</link>
		
		<dc:creator><![CDATA[JK Desk]]></dc:creator>
		<pubDate>Sun, 30 Oct 2022 05:50:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Sports]]></category>
		<category><![CDATA[2022 (www.justkannada.in):]]></category>
		<category><![CDATA[ಅಕ್ಟೋಬರ್ 30]]></category>
		<category><![CDATA[ಬೆಂಗಳೂರು]]></category>
		<guid isPermaLink="false">https://www.justkannada.in/?p=98904</guid>

					<description><![CDATA[<p>ಬೆಂಗಳೂರು, ಅಕ್ಟೋಬರ್ 30, 2022 (www.justkannada.in): ಟೆಂಬಾ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ತಂಡ ಇಂದು ರೋಹಿತ್ ಪಡೆಗೆ ಮುಖಾಮುಖಿಯಾಗಿತ್ತಿದೆ. ಬ್ಯಾಟಿಂಗ್ ಬೌಲಿಂಗ್ ಹಾಗೂ ಫಿಲ್ಡಿಂಗ್‌ನಲ್ಲಿ ಅದ್ಭುತ ತಂಡವಾಗಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಟೀಮ್ ಇಂಡಿಯಾ ಸರಿಯಾದ ಯೋಜನೆಗಳೊಂದಿಗೆ ಕಣಕ್ಕಿಳಿದರೆ ಗೆಲುವು ಕಟ್ಟಿಟ್ಟ ಬುತ್ತಿಯಾಗಿದೆ. ಇಂದು ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಈ ಮೂರು ವಿಚಾರಗಳಲ್ಲಿ ಯಶಸ್ಸು ಸಾಧಿಸಿದರೆ ಟೀಮ್ ಇಂಡಿಯಾವನ್ನು ಕಟ್ಟಿಹಾಕುವುದು ದಕ್ಷಿಣ ಆಫ್ರಿಕಾ ಪಾಲಿಗೆ ಸಾವಾಲಾಗಲಿದೆ. ಅಂದಹಾಗೆ ಟಿ20 ವಿಶ್ವಕಪ್‌ನಲ್ಲಿ ಭಾರತ ಅದ್ಭುತ [&#8230;]</p>
<p>The post <a href="https://www.justkannada.in/t-20-world-cup-cricket-big-fight-between-south-africa-and-team-india-today/">ಟಿ-20 ವಿಶ್ವಕಪ್ ಕ್ರಿಕೆಟ್: ಇಂದು ದಕ್ಷಿಣ ಆಫ್ರಿ್ಕಾ-ಟೀಂ ಇಂಡಿಯಾ ಬಿಗ್ ಫೈಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಅಕ್ಟೋಬರ್ 30, 2022 (www.justkannada.in):</strong> ಟೆಂಬಾ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ತಂಡ ಇಂದು ರೋಹಿತ್ ಪಡೆಗೆ ಮುಖಾಮುಖಿಯಾಗಿತ್ತಿದೆ.</p>
<p>ಬ್ಯಾಟಿಂಗ್ ಬೌಲಿಂಗ್ ಹಾಗೂ ಫಿಲ್ಡಿಂಗ್‌ನಲ್ಲಿ ಅದ್ಭುತ ತಂಡವಾಗಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಟೀಮ್ ಇಂಡಿಯಾ ಸರಿಯಾದ ಯೋಜನೆಗಳೊಂದಿಗೆ ಕಣಕ್ಕಿಳಿದರೆ ಗೆಲುವು ಕಟ್ಟಿಟ್ಟ ಬುತ್ತಿಯಾಗಿದೆ.</p>
<p>ಇಂದು ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಈ ಮೂರು ವಿಚಾರಗಳಲ್ಲಿ ಯಶಸ್ಸು ಸಾಧಿಸಿದರೆ ಟೀಮ್ ಇಂಡಿಯಾವನ್ನು ಕಟ್ಟಿಹಾಕುವುದು ದಕ್ಷಿಣ ಆಫ್ರಿಕಾ ಪಾಲಿಗೆ ಸಾವಾಲಾಗಲಿದೆ.</p>
<p>ಅಂದಹಾಗೆ ಟಿ20 ವಿಶ್ವಕಪ್‌ನಲ್ಲಿ ಭಾರತ ಅದ್ಭುತ ಆರಂಭವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು ಈ ಆರಂಭವನ್ನು ಮುಂದುವರಿಸಿಕೊಂಡು ಹೋಗುವ ವಿಶ್ವಾಸದಲ್ಲಿದೆ.</p>
<p><strong>ಟೀಮ್</strong> <strong>ಇಂಡಿಯಾ</strong> <strong>ಸಂಪೂರ್ಣ</strong> <strong>ಸ್ಕ್ವಾಡ್</strong></p>
<p>ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್</p>
<p><strong> </strong></p>
<p>The post <a href="https://www.justkannada.in/t-20-world-cup-cricket-big-fight-between-south-africa-and-team-india-today/">ಟಿ-20 ವಿಶ್ವಕಪ್ ಕ್ರಿಕೆಟ್: ಇಂದು ದಕ್ಷಿಣ ಆಫ್ರಿ್ಕಾ-ಟೀಂ ಇಂಡಿಯಾ ಬಿಗ್ ಫೈಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟ ಜೈಜಗದೀಶ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು</title>
		<link>https://www.justkannada.in/a-complaint-has-been-lodged-against-the-actor-jaijagadeesh-at-the-nagamangala-taluk-at-bellur-police-station/</link>
		
		<dc:creator><![CDATA[JK Desk]]></dc:creator>
		<pubDate>Thu, 09 Jun 2022 10:57:14 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[A complaint has been lodged against the actor Jaijagadeesh at the Nagamangala taluk at Bellur police station]]></category>
		<category><![CDATA[ಬೆಂಗಳೂರು]]></category>
		<guid isPermaLink="false">https://www.justkannada.in/?p=91138</guid>

					<description><![CDATA[<p>ಬೆಂಗಳೂರು, ಜೂನ್ 09, 2022 (www.justkannada.in): ನಟ ಜೈಜಗದೀಶ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಜಯರಾಮೇಗೌಡ ಅನ್ನುವವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ. ಜಯರಾಮೇಗೌಡ ಅವರು ಬಸ್ಸಿನಿಂದ ಕೆಳಕ್ಕೆ ಇಳಿಯುತ್ತಿರುವ ಸಂದರ್ಭದಲ್ಲಿ ಬಸ್ ನ ಹಿಂದೆಯೇ ಕಾರಿನಲ್ಲಿ ಬರುತ್ತಿದ್ದ ಜೈಜಗದೀಶ್ ಅವರು ಕಾರು ನಿಲ್ಲಿಸಿ, ಬಸ್ ನಿಂದ ಬಾಟಲಿ ಎಸೆಯುತ್ತೀಯಾ [&#8230;]</p>
<p>The post <a href="https://www.justkannada.in/a-complaint-has-been-lodged-against-the-actor-jaijagadeesh-at-the-nagamangala-taluk-at-bellur-police-station/">ನಟ ಜೈಜಗದೀಶ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜೂನ್ 09, 2022 (www.justkannada.in):</strong> ನಟ ಜೈಜಗದೀಶ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>
<p>ಬಸ್ ನಲ್ಲಿ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಜಯರಾಮೇಗೌಡ ಅನ್ನುವವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.</p>
<p>ಜಯರಾಮೇಗೌಡ ಅವರು ಬಸ್ಸಿನಿಂದ ಕೆಳಕ್ಕೆ ಇಳಿಯುತ್ತಿರುವ ಸಂದರ್ಭದಲ್ಲಿ ಬಸ್ ನ ಹಿಂದೆಯೇ ಕಾರಿನಲ್ಲಿ ಬರುತ್ತಿದ್ದ ಜೈಜಗದೀಶ್ ಅವರು ಕಾರು ನಿಲ್ಲಿಸಿ, ಬಸ್ ನಿಂದ ಬಾಟಲಿ ಎಸೆಯುತ್ತೀಯಾ ಎಂದು ಕೆಟ್ಟದಾಗಿ ನಿಂದಿಸಿದರು. ಜತೆಗೆ ಹಲ್ಲೆ ನಡೆಸಿದರು ಎಂದು ಆರೋಪಿಸಿದ್ದಾರೆ.</p>
<p>&nbsp;</p>
<p>The post <a href="https://www.justkannada.in/a-complaint-has-been-lodged-against-the-actor-jaijagadeesh-at-the-nagamangala-taluk-at-bellur-police-station/">ನಟ ಜೈಜಗದೀಶ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಂತಾರಾಷ್ಟ್ರೀಯ ಕೊಡವ ಭಾಷಾ ಪೈಪೋಟಿಯಲ್ಲಿ ಕೊಡಗು ತಂಡ ಚಾಂಪಿಯನ್</title>
		<link>https://www.justkannada.in/international-kodava-language-competition-kodagu-team-champion/</link>
		
		<dc:creator><![CDATA[JK Desk]]></dc:creator>
		<pubDate>Sun, 26 Sep 2021 05:47:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[2021 (www.justkannada.in):]]></category>
		<category><![CDATA[International Kodava Language Competition: Kodagu team champion]]></category>
		<category><![CDATA[ಬೆಂಗಳೂರು]]></category>
		<category><![CDATA[ಸೆಪ್ಟೆಂಬರ್ 26]]></category>
		<guid isPermaLink="false">https://www.justkannada.in/?p=76551</guid>

					<description><![CDATA[<p>ಬೆಂಗಳೂರು, ಸೆಪ್ಟೆಂಬರ್ 26, 2021 (www.justkannada.in): ಅಂತಾರಾಷ್ಟ್ರೀಯ ಕೊಡವ ಭಾಷಾ ಪೈಪೋಟಿಯಲ್ಲಿ ಕೊಡಗು ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಅಮೆರಿಕದ ಬಲ್ಲಚಂಡ ನಯನ ಹಾಗೂ ತಂಡದವರು ಮರ್ಕಾರ ಹೋಮ್ ಆಫೀಸ್ ಸಹಯೋಗದಲ್ಲಿ ನಡೆಸಿದ ಗ್ಲೋಬಲ್ ಕೊಡವ ತಕ್ಕ್ ಆಫ್ 2021 ಸ್ಪರ್ಧೆಯ ಅಂತಿಮ ಪಂದ್ಯದಲ್ಲಿ ಕೊಡಗು ತಂಡ ಹೆಚ್ಚು ಅಂಕ ಗಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ವೆಬಿನಾರ್ ಮೂಲಕ ನಡೆದ ಸ್ಪರ್ಧೆಯನ್ನು ಹಲವು ದೇಶಗಳ ಕೊಡವಾಭಿಮಾನಿಗಳು ವೀಕ್ಷಿಸಿ ಓಟ್ ಮಾಡಿದರು. ಕೊಡಗು ತಂಡದೊಂದಿಗೆ ಅಮೆರಿಕ, middle-east ಹಾಗೂ ಬೆಂಗಳೂರು [&#8230;]</p>
<p>The post <a href="https://www.justkannada.in/international-kodava-language-competition-kodagu-team-champion/">ಅಂತಾರಾಷ್ಟ್ರೀಯ ಕೊಡವ ಭಾಷಾ ಪೈಪೋಟಿಯಲ್ಲಿ ಕೊಡಗು ತಂಡ ಚಾಂಪಿಯನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಸೆಪ್ಟೆಂಬರ್ 26, 2021 (www.justkannada.in):</strong> ಅಂತಾರಾಷ್ಟ್ರೀಯ ಕೊಡವ ಭಾಷಾ ಪೈಪೋಟಿಯಲ್ಲಿ ಕೊಡಗು ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.</p>
<p>ಅಮೆರಿಕದ ಬಲ್ಲಚಂಡ ನಯನ ಹಾಗೂ ತಂಡದವರು ಮರ್ಕಾರ ಹೋಮ್ ಆಫೀಸ್ ಸಹಯೋಗದಲ್ಲಿ ನಡೆಸಿದ ಗ್ಲೋಬಲ್ ಕೊಡವ ತಕ್ಕ್ ಆಫ್ 2021 ಸ್ಪರ್ಧೆಯ ಅಂತಿಮ ಪಂದ್ಯದಲ್ಲಿ ಕೊಡಗು ತಂಡ ಹೆಚ್ಚು ಅಂಕ ಗಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.</p>
<p>ವೆಬಿನಾರ್ ಮೂಲಕ ನಡೆದ ಸ್ಪರ್ಧೆಯನ್ನು ಹಲವು ದೇಶಗಳ ಕೊಡವಾಭಿಮಾನಿಗಳು ವೀಕ್ಷಿಸಿ ಓಟ್ ಮಾಡಿದರು.<br />
ಕೊಡಗು ತಂಡದೊಂದಿಗೆ ಅಮೆರಿಕ, middle-east ಹಾಗೂ ಬೆಂಗಳೂರು ತಂಡಗಳು ಭಾಗವಹಿಸಿದ್ದವು.</p>
<p>ಕೊಡವ ಭಾಷೆಯ ಹಿಡಿತ, ಪ್ರಸ್ತುತಪಡಿಸುವ ಶೈಲಿ, ವಿಷಯದ ಅಧ್ಯಯನ ಸೇರಿದಂತೆ ಹಲವು ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. ಇದಲ್ಲದೆ ರಸಪ್ರಶ್ನೆ ಕಾರ್ಯಕ್ರಮವು ನಡೆಯಿತು. ಇದರಲ್ಲಿ ಕೊಡಗು ತಂಡದ ಚೇಂದಂಡ ಶಮಿ ಮಾದಯ್ಯ ಮೊದಲ ಸ್ಥಾನ ಗಳಿಸಿದರು.</p>
<p>ಕೊಡಗು ತಂಡದ ಪರವಾಗಿ ಡಾ. ತಿತೀರ ರೇಖಾ ವಸಂತ್, ಐತಿಚಂಡ ರಮೇಶ್ ಉತ್ತಪ್ಪ, ಚೆಯ್ಯಂಡ ಸತ್ಯ ಗಣಪತಿ, ಚೇಂದಂಡ ಶಮಿ ಮಾದಯ್ಯ, ಚೋಕಿರ ಅನಿತಾ ದೇವಯ್ಯ,‌ ಕ್ಯಾಲೇಟಿರ ಪವಿತ್ ಪೂವಯ್ಯ, ಬಾಳೆಯಡ ದಿವ್ಯ ಮಂದಪ್ಪ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಕಾರ , ಬೆಂಬಲ ನೀಡಿ ಓಟ್ ಮಾಡಿದ ಎಲ್ಲ ಅಭಿಮಾನಿಗಳಿಗೂ ಕೊಡಗು ತಂಡ ಧನ್ಯವಾದ ಅರ್ಪಿಸಿದೆ.</p>
<p><img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>key words: International Kodava Language Competition: Kodagu team champion</p>
<p>The post <a href="https://www.justkannada.in/international-kodava-language-competition-kodagu-team-champion/">ಅಂತಾರಾಷ್ಟ್ರೀಯ ಕೊಡವ ಭಾಷಾ ಪೈಪೋಟಿಯಲ್ಲಿ ಕೊಡಗು ತಂಡ ಚಾಂಪಿಯನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈಟ್</title>
		<link>https://www.justkannada.in/chennai-super-kings-vs-royal-challengers-bangalore-match-today/</link>
		
		<dc:creator><![CDATA[JK Desk]]></dc:creator>
		<pubDate>Fri, 24 Sep 2021 04:20:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Sports]]></category>
		<category><![CDATA[2021 (www.justkannada.in):]]></category>
		<category><![CDATA[chennai super kings vs royal challengers bangalore match today]]></category>
		<category><![CDATA[ಬೆಂಗಳೂರು]]></category>
		<category><![CDATA[ಸೆಪ್ಟೆಂಬರ್ 24]]></category>
		<guid isPermaLink="false">https://www.justkannada.in/?p=76387</guid>

					<description><![CDATA[<p>ಬೆಂಗಳೂರು, ಸೆಪ್ಟೆಂಬರ್ 24, 2021 (www.justkannada.in): ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಇಂದು ಕಾದಾಟ ನಡೆಸಲಿದೆ. 14ನೇ ಆವೃತ್ತಿಯ ಐಪಿಎಲ್ ನ ಮೊದಲ ಚರಣದಲ್ಲಿ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿತ್ತು. ಆದರೆ ಎರಡನೇ ಚರಣದ ಮೊದಲ ಪಂದ್ಯದಲ್ಲಿ ನಿರಾಸೆ ಅನುಭವಿಸಿತ್ತು. ಮೊದಲ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿ ಹಾಲಿ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಚೆನ್ನೈ ಅಬ್ಬರಿಸಿತ್ತು. ಈ ಪಂದ್ಯದಲ್ಲಿ ಗೆದ್ದು ಚೆನ್ನೈ ಅಗ್ರ ಸ್ಥಾನಕ್ಕೆ ಏರುವ ಕನಸು [&#8230;]</p>
<p>The post <a href="https://www.justkannada.in/chennai-super-kings-vs-royal-challengers-bangalore-match-today/">ಇಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಸೆಪ್ಟೆಂಬರ್ 24, 2021 (www.justkannada.in):</strong> ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಇಂದು ಕಾದಾಟ ನಡೆಸಲಿದೆ.</p>
<p>14ನೇ ಆವೃತ್ತಿಯ ಐಪಿಎಲ್ ನ ಮೊದಲ ಚರಣದಲ್ಲಿ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿತ್ತು. ಆದರೆ ಎರಡನೇ ಚರಣದ ಮೊದಲ ಪಂದ್ಯದಲ್ಲಿ ನಿರಾಸೆ ಅನುಭವಿಸಿತ್ತು.</p>
<p>ಮೊದಲ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿ ಹಾಲಿ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಚೆನ್ನೈ ಅಬ್ಬರಿಸಿತ್ತು. ಈ ಪಂದ್ಯದಲ್ಲಿ ಗೆದ್ದು ಚೆನ್ನೈ ಅಗ್ರ ಸ್ಥಾನಕ್ಕೆ ಏರುವ ಕನಸು ಕಾಣುತ್ತಿದೆ.</p>
<p>ಇನ್ನು ಚೆನ್ನೈ ಆಡಿರುವ 8 ಪಂದ್ಯಗಳಿಂದ 6 ಜಯ, 2 ಸೋಲು ಕಂಡಿದ್ದು 12 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಆರ್ ಸಿಬಿ ಸಹ ಇಷ್ಟೇ ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು 10 ಅಂಕ ಸೇರಿಸಿ, ಮೂರನೇ ಸ್ಥಾನದಲ್ಲಿದೆ.</p>
<p><img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>key words: chennai super kings vs royal challengers bangalore match today</p>
<p>The post <a href="https://www.justkannada.in/chennai-super-kings-vs-royal-challengers-bangalore-match-today/">ಇಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>&#8216;ವಿಂಡೋಸೀಟ್&#8217; ಟೀಸರ್ ರಿಲೀಸ್ ಗೆ ಶೀತಲ್ ಆ್ಯಡ್ ಟೀಂ ತಯಾರಿ</title>
		<link>https://www.justkannada.in/window-seat-movie-team-ready-to-launch-teaser/</link>
		
		<dc:creator><![CDATA[JK Desk]]></dc:creator>
		<pubDate>Tue, 03 Nov 2020 07:53:20 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[2020 (www.justkannada.in):]]></category>
		<category><![CDATA[window seat movie team ready to launch teaser]]></category>
		<category><![CDATA[ನವೆಂಬರ್ 03]]></category>
		<category><![CDATA[ಬೆಂಗಳೂರು]]></category>
		<guid isPermaLink="false">https://www.justkannada.in/?p=43693</guid>

					<description><![CDATA[<p>ಬೆಂಗಳೂರು, ನವೆಂಬರ್ 03, 2020 (www.justkannada.in): ವಿಂಡೋಸೀಟ್ ಸಿನಿಮಾ ಟೀಸರ್ ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ. ಶೀತಲ್ ಶೆಟ್ಟಿ ನಿರ್ದೇಶನದ ವಿಂಡೋಸೀಟ್ ಗೆ ನಿರ್ಮಾಪಕ ಜಾಕ್ ಮಂಜು ಬಂಡವಾಳ ಹೂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ರೊಮ್ಯಾಂಟಿಕ್, ಥ್ರಿಲ್ಲರ್ ಕಥೆ ಹೊಂದಿರುವ ವಿಂಡೋಸೀಟ್ ನಲ್ಲಿ ರಂಗಿತರಂಗ ಖ್ಯಾತಿಯ ನಿರೂಪ್ ಬಂಡಾರಿ ನಾಯಕರಾಗಿದ್ದಾರೆ. ನಿರೂಪ್ ಗೆ ನಾಯಕಿಯರಾಗಿ ಅಮೃತಾ ಅಯ್ಯಂಗಾರ್ ಮತ್ತು ಸಂಜನಾ ಆನಂದ್ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರವಿಶಂಕರ್, ಮಧುಸೂದನ್ ರಾವ್, ಲೇಖಾ ನಾಯ್ಡು, ಸೂರಜ್ ಚಿತ್ರದ ತಾರಾಬಳಗದಲ್ಲಿದ್ದಾರೆ.</p>
<p>The post <a href="https://www.justkannada.in/window-seat-movie-team-ready-to-launch-teaser/">&#8216;ವಿಂಡೋಸೀಟ್&#8217; ಟೀಸರ್ ರಿಲೀಸ್ ಗೆ ಶೀತಲ್ ಆ್ಯಡ್ ಟೀಂ ತಯಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ನವೆಂಬರ್ 03, 2020 (www.justkannada.in):</strong> ವಿಂಡೋಸೀಟ್ ಸಿನಿಮಾ ಟೀಸರ್ ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ.</p>
<p>ಶೀತಲ್ ಶೆಟ್ಟಿ ನಿರ್ದೇಶನದ ವಿಂಡೋಸೀಟ್ ಗೆ ನಿರ್ಮಾಪಕ ಜಾಕ್ ಮಂಜು ಬಂಡವಾಳ ಹೂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ರೊಮ್ಯಾಂಟಿಕ್, ಥ್ರಿಲ್ಲರ್ ಕಥೆ ಹೊಂದಿರುವ ವಿಂಡೋಸೀಟ್ ನಲ್ಲಿ ರಂಗಿತರಂಗ ಖ್ಯಾತಿಯ ನಿರೂಪ್ ಬಂಡಾರಿ ನಾಯಕರಾಗಿದ್ದಾರೆ.</p>
<p>ನಿರೂಪ್ ಗೆ ನಾಯಕಿಯರಾಗಿ ಅಮೃತಾ ಅಯ್ಯಂಗಾರ್ ಮತ್ತು ಸಂಜನಾ ಆನಂದ್ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರವಿಶಂಕರ್, ಮಧುಸೂದನ್ ರಾವ್, ಲೇಖಾ ನಾಯ್ಡು, ಸೂರಜ್ ಚಿತ್ರದ ತಾರಾಬಳಗದಲ್ಲಿದ್ದಾರೆ.<img decoding="async" class="aligncenter size-medium wp-image-43694" src="https://www.justkannada.in/wp-content/uploads/2020/11/vijaya-karnataka-300x225.jpg" alt="" width="300" height="225" /></p>
<p>The post <a href="https://www.justkannada.in/window-seat-movie-team-ready-to-launch-teaser/">&#8216;ವಿಂಡೋಸೀಟ್&#8217; ಟೀಸರ್ ರಿಲೀಸ್ ಗೆ ಶೀತಲ್ ಆ್ಯಡ್ ಟೀಂ ತಯಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೋವಿಡ್ ಆತಂಕ ಕಡಿಮೆಯಾದ ಬಳಿಕ ಬಹುಕೋಟಿ ವೆಚ್ಚದ ಚಿತ್ರದ ರಿಲೀಸ್ ಪ್ರಭಾಸ್ ರೆಡಿ !</title>
		<link>https://www.justkannada.in/prabhas-ready-for-one-more-big-budget-movie/</link>
		
		<dc:creator><![CDATA[JK Desk]]></dc:creator>
		<pubDate>Fri, 16 Oct 2020 08:15:25 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[2020 (www.justkannada.in):]]></category>
		<category><![CDATA[prabhas ready for one more big budget movie]]></category>
		<category><![CDATA[ಅಕ್ಟೋಬರ್ 16]]></category>
		<category><![CDATA[ಬೆಂಗಳೂರು]]></category>
		<guid isPermaLink="false">https://www.justkannada.in/?p=41734</guid>

					<description><![CDATA[<p>ಬೆಂಗಳೂರು, ಅಕ್ಟೋಬರ್ 16, 2020 (www.justkannada.in): 400 ಕೋಟಿ ಬಜೆಟ್​ನಲ್ಲಿ ನಿರ್ಮಾಣವಾಗುತ್ತಿರುವ ಪ್ರಭಾಸ್ ಅವರ ಹೊಸ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹಾಗೂ ವಿಎಫ್‌ಎಕ್ಸ್ ವಿನ್ಯಾಸವೂ ಬಿಡುಗಡೆಯಾಗಿದೆ. ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಈ ಚಿತ್ರದಲ್ಲಿ ಖಳ ನಾಯಕನ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಮೂಲಕ ನಿರ್ಮಾಪಕ ಓಂ ರೌತ್ ತಮ್ಮ ಮುಂದಿನ ಚಲನಚಿತ್ರವನ್ನು ಘೋಷಿಸಿದ್ದು ಈಗಾಗಲೇ ಆದಿಪುರುಶ್ ಎಂದು ಹೆಸರಿಡಲಾಗಿದೆ. ದೇಶದಲ್ಲಿ ಎಲ್ಲಾ ಚಿತ್ರಮಂದಿರಗಳೂ ತೆರೆದ ನಂತರ ಈ ಚಿತ್ರ ಬಿಡುಗಡೆಯಾಗಲಿದ್ದು, ಈ ಚಿತ್ರದ ಬಿಡುಗಡೆ ಅತಿದೊಡ್ಡ [&#8230;]</p>
<p>The post <a href="https://www.justkannada.in/prabhas-ready-for-one-more-big-budget-movie/">ಕೋವಿಡ್ ಆತಂಕ ಕಡಿಮೆಯಾದ ಬಳಿಕ ಬಹುಕೋಟಿ ವೆಚ್ಚದ ಚಿತ್ರದ ರಿಲೀಸ್ ಪ್ರಭಾಸ್ ರೆಡಿ !</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಅಕ್ಟೋಬರ್ 16, 2020 (www.justkannada.in):</strong> 400 ಕೋಟಿ ಬಜೆಟ್​ನಲ್ಲಿ ನಿರ್ಮಾಣವಾಗುತ್ತಿರುವ ಪ್ರಭಾಸ್ ಅವರ ಹೊಸ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹಾಗೂ ವಿಎಫ್‌ಎಕ್ಸ್ ವಿನ್ಯಾಸವೂ ಬಿಡುಗಡೆಯಾಗಿದೆ.</p>
<p>ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಈ ಚಿತ್ರದಲ್ಲಿ ಖಳ ನಾಯಕನ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಮೂಲಕ ನಿರ್ಮಾಪಕ ಓಂ ರೌತ್ ತಮ್ಮ ಮುಂದಿನ ಚಲನಚಿತ್ರವನ್ನು ಘೋಷಿಸಿದ್ದು ಈಗಾಗಲೇ ಆದಿಪುರುಶ್ ಎಂದು ಹೆಸರಿಡಲಾಗಿದೆ.</p>
<p>ದೇಶದಲ್ಲಿ ಎಲ್ಲಾ ಚಿತ್ರಮಂದಿರಗಳೂ ತೆರೆದ ನಂತರ ಈ ಚಿತ್ರ ಬಿಡುಗಡೆಯಾಗಲಿದ್ದು, ಈ ಚಿತ್ರದ ಬಿಡುಗಡೆ ಅತಿದೊಡ್ಡ ಮಟ್ಟದಲ್ಲಿ ಇರಲಿದೆ. ಕೋವಿಡ್ -19 ರ ನಂತರದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ಅತಿದೊಡ್ಡ ಭಾರತೀಯ ಚಿತ್ರ ಇದಾಗಲಿದೆ ಎನ್ನಲಾಗುತ್ತಿದೆ.</p>
<p>ದೇಶದಲ್ಲಿ ಎಲ್ಲಾ ಚಿತ್ರಮಂದಿರಗಳೂ ತೆರೆದ ನಂತರ ಈ ಚಿತ್ರ ಬಿಡುಗಡೆಯಾಗಲಿದ್ದು, ಈ ಚಿತ್ರದ ಬಿಡುಗಡೆ ಅತಿದೊಡ್ಡ ಮಟ್ಟದಲ್ಲಿ ಇರಲಿದೆ. ಕೋವಿಡ್ -19 ರ ನಂತರದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ಅತಿದೊಡ್ಡ ಭಾರತೀಯ ಚಿತ್ರ ಇದಾಗಲಿದೆ ಎಂದು ಚಿತ್ರದ ನಿರ್ಮಾಪಕರು ಸುಳಿವು ಬಿಟ್ಟುಕೊಟ್ಟಿದ್ದಾರೆ.<img loading="lazy" decoding="async" class="aligncenter size-medium wp-image-41735" src="https://www.justkannada.in/wp-content/uploads/2020/10/Prabhas-Saaho-Trailer-300x200.jpg" alt="" width="300" height="200" /></p>
<p>The post <a href="https://www.justkannada.in/prabhas-ready-for-one-more-big-budget-movie/">ಕೋವಿಡ್ ಆತಂಕ ಕಡಿಮೆಯಾದ ಬಳಿಕ ಬಹುಕೋಟಿ ವೆಚ್ಚದ ಚಿತ್ರದ ರಿಲೀಸ್ ಪ್ರಭಾಸ್ ರೆಡಿ !</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜಾಮೀನು ರಹಿತ ವಾರೆಂಟ್: ಕೊರಿಯೋಗ್ರಾಫರ್ ರೆಮೊ ಡಿಸೋಜಾಗೆ ಸಂಕಷ್ಟ</title>
		<link>https://www.justkannada.in/bail-warrant-on-strangle-for-choreographer-remo-dsouza/</link>
		
		<dc:creator><![CDATA[JK Desk]]></dc:creator>
		<pubDate>Fri, 25 Oct 2019 05:19:00 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[2019 (www.justkannada.in):]]></category>
		<category><![CDATA[ಅಕ್ಟೋಬರ್ 25]]></category>
		<category><![CDATA[ಬೆಂಗಳೂರು]]></category>
		<guid isPermaLink="false">https://www.justkannada.in/?p=15201</guid>

					<description><![CDATA[<p>ಬೆಂಗಳೂರು, ಅಕ್ಟೋಬರ್ 25, 2019 (www.justkannada.in): ವಂಚನೆ ಆರೋಪ ಎದುರಿಸುತ್ತಿರುವ ಕೊರಿಯೋಗ್ರಾಫರ್ ರೆಮೊ ಡಿಸೋಜಾಗೆ ಗಾಜಿಯಾಬಾದ್ ಹೈಕೋರ್ಟ್‌ನಿಂದ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ. ಹೊರರಾಜ್ಯದ ಪ್ರಕರಣವಾದ್ದರಿಂದ ಮುಂಬೈ ಪೊಲೀಸರ ಅನುಮತಿ ಸಿಕ್ಕ ಬಳಿಕ ವಾರಂಟ್ ನೀಡಲಾಗುತ್ತದೆ. &#8216;ಅಮರ್ ಮಸ್ಟ್ ಡೈ&#8217; ಸಿನಿಮಾಗಾಗಿ 5 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂದು ರೆಮೊ ವಿರುದ್ಧ ಗಾಜಿಯಾಬಾದ್‌ನ ಸತ್ಯೇಂದ್ರ ತ್ಯಾಗಿ 2016ರಲ್ಲಿ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ವಾರಂಟ್ ಜಾರಿ ಆಗಿದೆ.</p>
<p>The post <a href="https://www.justkannada.in/bail-warrant-on-strangle-for-choreographer-remo-dsouza/">ಜಾಮೀನು ರಹಿತ ವಾರೆಂಟ್: ಕೊರಿಯೋಗ್ರಾಫರ್ ರೆಮೊ ಡಿಸೋಜಾಗೆ ಸಂಕಷ್ಟ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಅಕ್ಟೋಬರ್ 25, 2019 (www.justkannada.in)</strong>: ವಂಚನೆ ಆರೋಪ ಎದುರಿಸುತ್ತಿರುವ ಕೊರಿಯೋಗ್ರಾಫರ್ ರೆಮೊ ಡಿಸೋಜಾಗೆ ಗಾಜಿಯಾಬಾದ್ ಹೈಕೋರ್ಟ್‌ನಿಂದ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.</p>
<p>ಹೊರರಾಜ್ಯದ ಪ್ರಕರಣವಾದ್ದರಿಂದ ಮುಂಬೈ ಪೊಲೀಸರ ಅನುಮತಿ ಸಿಕ್ಕ ಬಳಿಕ ವಾರಂಟ್ ನೀಡಲಾಗುತ್ತದೆ.</p>
<p>&#8216;ಅಮರ್ ಮಸ್ಟ್ ಡೈ&#8217; ಸಿನಿಮಾಗಾಗಿ 5 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂದು ರೆಮೊ ವಿರುದ್ಧ ಗಾಜಿಯಾಬಾದ್‌ನ ಸತ್ಯೇಂದ್ರ ತ್ಯಾಗಿ 2016ರಲ್ಲಿ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ವಾರಂಟ್ ಜಾರಿ ಆಗಿದೆ.</p>
<p>The post <a href="https://www.justkannada.in/bail-warrant-on-strangle-for-choreographer-remo-dsouza/">ಜಾಮೀನು ರಹಿತ ವಾರೆಂಟ್: ಕೊರಿಯೋಗ್ರಾಫರ್ ರೆಮೊ ಡಿಸೋಜಾಗೆ ಸಂಕಷ್ಟ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
