<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>₹500 crore Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/%e2%82%b9500-crore/feed/" rel="self" type="application/rss+xml" />
	<link>https://www.justkannada.in/tag/₹500-crore/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 05 Nov 2024 09:33:49 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>₹500 crore Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/₹500-crore/</link>
	<width>32</width>
	<height>32</height>
</image> 
	<item>
		<title>ಅಬಕಾರಿ ಇಲಾಖೆಯಲ್ಲಿ 500 ಕೋಟಿ ರೂ. ಲೂಟಿ: ಸಚಿವ ತಿಮ್ಮಾಪುರ ವಜಾಗೊಳಿಸಿ- ಆರ್ ಅಶೋಕ್ ಆ‍ಗ್ರಹ</title>
		<link>https://www.justkannada.in/looting-%e2%82%b9500-crore-excise-department-r-ashok/</link>
		
		<dc:creator><![CDATA[prashanth]]></dc:creator>
		<pubDate>Tue, 05 Nov 2024 09:33:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Excise Department]]></category>
		<category><![CDATA[looting]]></category>
		<category><![CDATA[R.ashok]]></category>
		<category><![CDATA[₹500 crore]]></category>
		<guid isPermaLink="false">https://www.justkannada.in/?p=131614</guid>

					<description><![CDATA[<p>ಬೆಂಗಳೂರು,ನವೆಂಬರ್,5,2024 (www.justkannada.in): ಅಬಕಾರಿ ಇಲಾಖೆಯಲ್ಲಿ ₹500 ಕೋಟಿ ಲೂಟಿ ಮಾಡಲಾಗಿದೆ. ಈ ಕೂಡಲೇ ಸಚಿವ ಸ್ಥಾನದಿಂದ ಆರ್.ಬಿ ತಿಮ್ಮಾಪುರ ವಜಾಗೊಳಿಸಿ ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್  ಆಗ್ರಹಿಸಿದರು. ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, ಅಬಕಾರಿ ಇಲಾಖೆಯಲ್ಲಿ ₹500 ಕೋಟಿ ಲೂಟಿ! ಕಾಂಗ್ರೆಸ್ ಸರ್ಕಾರದ ಲಂಚಾವತಾರದ ಮತ್ತೂಂದು ಕರಾಳ ಅಧ್ಯಾಯ ಬಹಿರಂಗಗೊಂಡಿದ್ದು, ರಾಜ್ಯ ಮದ್ಯ ಮಾರಾಟಗಾರರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಅಬಕಾರಿ ಸಚಿವರು &#8216;ಮಂಥ್ಲಿ ಮನಿ&#8217; ಹೆಸರಿನಲ್ಲಿ [&#8230;]</p>
<p>The post <a href="https://www.justkannada.in/looting-%e2%82%b9500-crore-excise-department-r-ashok/">ಅಬಕಾರಿ ಇಲಾಖೆಯಲ್ಲಿ 500 ಕೋಟಿ ರೂ. ಲೂಟಿ: ಸಚಿವ ತಿಮ್ಮಾಪುರ ವಜಾಗೊಳಿಸಿ- ಆರ್ ಅಶೋಕ್ ಆ‍ಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,5,2024 (<a href="http://www.justkannada.in">www.justkannada.in</a>):</strong> ಅಬಕಾರಿ ಇಲಾಖೆಯಲ್ಲಿ ₹500 ಕೋಟಿ ಲೂಟಿ ಮಾಡಲಾಗಿದೆ. ಈ ಕೂಡಲೇ ಸಚಿವ ಸ್ಥಾನದಿಂದ ಆರ್.ಬಿ ತಿಮ್ಮಾಪುರ ವಜಾಗೊಳಿಸಿ ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್  ಆಗ್ರಹಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, ಅಬಕಾರಿ ಇಲಾಖೆಯಲ್ಲಿ ₹500 ಕೋಟಿ ಲೂಟಿ! ಕಾಂಗ್ರೆಸ್ ಸರ್ಕಾರದ ಲಂಚಾವತಾರದ ಮತ್ತೂಂದು ಕರಾಳ ಅಧ್ಯಾಯ ಬಹಿರಂಗಗೊಂಡಿದ್ದು, ರಾಜ್ಯ ಮದ್ಯ ಮಾರಾಟಗಾರರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಅಬಕಾರಿ ಸಚಿವರು &#8216;ಮಂಥ್ಲಿ ಮನಿ&#8217; ಹೆಸರಿನಲ್ಲಿ ಮದ್ಯದ ಅಂಗಡಿಗಳಿಂದ ಪ್ರತಿ ತಿಂಗಳಿಗೆ ₹15 ಕೋಟಿ ರೂಪಾಯಿಯಂತೆ ವರ್ಷಕ್ಕೆ ₹180 ಕೋಟಿ ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಅಬಕಾರಿ ಸಚಿವರನ್ನು ಬದಲಾಯಿಸಲು ಕೋರಿದ್ದಾರೆ.</p>
<p>ವರ್ಗಾವಣೆ ದಂಧೆ, ಲೈಸೆನ್ಸ್ ಮಂಜೂರಾತಿ, ಮದ್ಯದ ಅಂಗಡಿಗಳಿಂದ &#8216;ಮಂಥ್ಲಿ ಮನಿ&#8217; ಸೇರಿದಂತೆ ಅಬಕಾರಿ ಸಚಿವರು ವರ್ಷಕ್ಕೆ ಸುಮಾರು 500 ಕೋಟಿ ರೂಪಾಯಿ ಭ್ರಷ್ಟಾಚಾರ ಎಸಗುತ್ತಿದ್ದಾರೆ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘ ಮಾಡಿರುವ ಆರೋಪ ಅತ್ಯಂತ ಗಂಭೀರವಾಗಿದ್ದು, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ಈ ಕೂಡಲೇ ಸಚಿವ ಸ್ಥಾನದಿಂದ ವಜಾ ಮಾಡಿ ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಅಗ್ರಹಿಸುತ್ತೇನೆ ಎಂದು ಟ್ವೀಟ್ ಮೂಲಕ ಆರ್.ಆಶೋಕ್ ಒತ್ತಾಯಿಸಿದ್ದಾರೆ.</p>
<p>Key words: Looting, ₹500 crore,  Excise Department, R Ashok</p>
<p>The post <a href="https://www.justkannada.in/looting-%e2%82%b9500-crore-excise-department-r-ashok/">ಅಬಕಾರಿ ಇಲಾಖೆಯಲ್ಲಿ 500 ಕೋಟಿ ರೂ. ಲೂಟಿ: ಸಚಿವ ತಿಮ್ಮಾಪುರ ವಜಾಗೊಳಿಸಿ- ಆರ್ ಅಶೋಕ್ ಆ‍ಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
