<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>10 accused Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/10-accused/feed/" rel="self" type="application/rss+xml" />
	<link>https://www.justkannada.in/tag/10-accused/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 27 Apr 2026 05:01:48 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>10 accused Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/10-accused/</link>
	<width>32</width>
	<height>32</height>
</image> 
	<item>
		<title>ಕಾಳಸಂತೆಯಲ್ಲಿ IPL ಟಿಕೆಟ್ ಮಾರಾಟ: 10 ಆರೋಪಿಗಳ ಬಂಧನ</title>
		<link>https://www.justkannada.in/ipl-ticket10-accused-arrested/</link>
		
		<dc:creator><![CDATA[prashanth]]></dc:creator>
		<pubDate>Mon, 27 Apr 2026 05:01:48 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[10 accused]]></category>
		<category><![CDATA[arrested]]></category>
		<category><![CDATA[block]]></category>
		<category><![CDATA[IPL ticket]]></category>
		<category><![CDATA[sale]]></category>
		<guid isPermaLink="false">https://www.justkannada.in/?p=154156</guid>

					<description><![CDATA[<p>ಬೆಂಗಳೂರು, ಏಪ್ರಿಲ್,26,2026 (www.justkannada.in):  ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ ಮಾಡುತ್ತಿದ್ದ 10 ಆರೋಪಿಗಳನ್ನು ಬೆಂಗಳೂರಿನ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪ್ರದೀಪ್, ಸಾಗರ್, ಕಿರಣ್, ಜೀವನ್, ಭರತೇಶ್, ಶಶಿಕುಮಾರ್, ಸೋನು, ಕುಮಾರ್, ಶ್ರೀಕಾಂತ್ ಹಾಗೂ ಕಿರಣ್ ಬಂಧಿತ ಆರೋಪಿಗಳು. ಶುಕ್ರವಾರ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆದ ಆರ್ ಸಿಬಿ, ಜಿಟಿ ಪಂದ್ಯದ ಒಂದೇ ಮ್ಯಾಚ್ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ 7 ಎಫ್ ಐ ಆರ್ ದಾಖಲಾಗಿತ್ತು.  ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ ಮಾಡಿದ್ದ 10 ಆರೋಪಿಗಳನ್ನ ಕಬ್ಬನ್ [&#8230;]</p>
<p>The post <a href="https://www.justkannada.in/ipl-ticket10-accused-arrested/">ಕಾಳಸಂತೆಯಲ್ಲಿ IPL ಟಿಕೆಟ್ ಮಾರಾಟ: 10 ಆರೋಪಿಗಳ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಏಪ್ರಿಲ್,26,2026 (<a href="http://www.justkannada.in">www.justkannada.in</a>):</strong>  ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ ಮಾಡುತ್ತಿದ್ದ 10 ಆರೋಪಿಗಳನ್ನು ಬೆಂಗಳೂರಿನ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಪ್ರದೀಪ್, ಸಾಗರ್, ಕಿರಣ್, ಜೀವನ್, ಭರತೇಶ್, ಶಶಿಕುಮಾರ್, ಸೋನು, ಕುಮಾರ್, ಶ್ರೀಕಾಂತ್ ಹಾಗೂ ಕಿರಣ್ ಬಂಧಿತ ಆರೋಪಿಗಳು. ಶುಕ್ರವಾರ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆದ ಆರ್ ಸಿಬಿ, ಜಿಟಿ ಪಂದ್ಯದ ಒಂದೇ ಮ್ಯಾಚ್ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ 7 ಎಫ್ ಐ ಆರ್ ದಾಖಲಾಗಿತ್ತು.  ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ ಮಾಡಿದ್ದ 10 ಆರೋಪಿಗಳನ್ನ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಬಳಿ ಇದ್ದ 19 ಐಪಿಎಲ್ ಟಿಕೆಟ್ ಗಳನ್ನು ವಶಕ್ಕೆ ಪಡೆಯಲಾಗಿದೆ.</p>
<p>ಕೆ ಎಸ್ ಸಿ ಎ ಸದಸ್ಯರಿಗೆ ನೀಡಿದ್ದ ಕಾಂಪ್ಲಿಮೆಂಟರಿ ಟಿಕೆಟ್ ಗಳೇ ಮಾರಾಟವಾಗಿದ್ದವು. ಕಾಂಪ್ಲಿಮೆಂಟರಿ ಟಿಕೆಟ್ ಮೇಲೆ ಹಣ ನಮೂದು ಅಥವಾ ಸೊನ್ನೆ ಎಂದು ಬರೆದಿರುತ್ತದೆ. ತಮ್ಮಲ್ಲಿರುವ ಟಿಕೆಟ್ ಮೌಲ್ಯದ ಅರಿವಿಲ್ಲದೇ ಆರೋಪಿಗಳು ಈ ಟೆಕೆಟ್ ಗಳನ್ನು ಮಾರಾಟ ಮಾಡಿದ್ದರು.</p>
<p>ಮಫ್ತಿಯಲ್ಲಿ ಟಿಕೆಟ್ ಖರೀದಿಸುವವರ ಸೋಗಿನಲ್ಲಿ ಬಂದ ಪೊಲೀಸರು ಕಾರ್ಯಾಚರಣೆ ನಡೆಸಿ 10 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಗೆ ಟಿಕೆಟ್ ನೀಡಿದವರ ಬಗ್ಗೆ ಪೊಲೀಸರಿಂದ ತನಿಖೆ ಮುಂದುವರೆದಿದೆ.</p>
<p>Key words: IPL ticket, sale, block, 10 accused, arrested</p>
<p>The post <a href="https://www.justkannada.in/ipl-ticket10-accused-arrested/">ಕಾಳಸಂತೆಯಲ್ಲಿ IPL ಟಿಕೆಟ್ ಮಾರಾಟ: 10 ಆರೋಪಿಗಳ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>&#8216;KEA&#8217; ಸೀಟುಗಳ ಬ್ಲಾಕಿಂಗ್ ಹಗರಣ ; 10 ಮಂದಿ ಆರೋಪಿಗಳ ಬಂಧನ</title>
		<link>https://www.justkannada.in/kea-seat-blocking-scam/</link>
		
		<dc:creator><![CDATA[prashanth]]></dc:creator>
		<pubDate>Tue, 03 Dec 2024 05:40:27 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[10 accused]]></category>
		<category><![CDATA[arrested]]></category>
		<category><![CDATA[KEA]]></category>
		<category><![CDATA[scam]]></category>
		<category><![CDATA[seat blocking]]></category>
		<guid isPermaLink="false">https://www.justkannada.in/?p=132891</guid>

					<description><![CDATA[<p>ಬೆಂಗಳೂರು,ಡಿಸೆಂಬರ್,3,2024 (www.justkannada.in):  ಕೆಇಎ ಸೀಟ್ ಗಳ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು ಬೆಂಗಳೂರಿನ ಮಲ್ಲೇಶ್ವರಂ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹಗರಣದ ಕಿಂಗ್ ಪಿನ್ ಹರ್ಷ,  ರವಿಶಂಕರ್,  ಪುನೀತ್,  ಶಶಿಕುಮಾರ್,  ಪುರುಷೋತ್ತಮ್,  ಪ್ರಕಾಶ್ ಅವಿನಾಶ್ ಸೇರಿ 10 ಆರೋಪಿಗಳನ್ನು ಬಂಧಿಸಲಾಗಿದೆ. ಕೆಇಎ ಆಡಳಿತಾಧಿಕಾರಿಗಳು ನೀಡಿದ ದೂರಿನ ಮೇರೆಗೆ ಕೆಇಎ ನೌಕರ ಅವಿನಾಶ್ ಸೇರಿ 10 ಮಂದಿ ಆರೋಪಿಗಳನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಇಎ ನೌಕರ ಅವಿನಾಶ್ ಸಹಾಯದಿಂದ ಲಕ್ಷಾಂತರ ರೂ ಹಣಕ್ಕೆ ಸೀಟುಗಳನ್ನು ಅಕ್ರಮವಾಗಿ [&#8230;]</p>
<p>The post <a href="https://www.justkannada.in/kea-seat-blocking-scam/">&#8216;KEA&#8217; ಸೀಟುಗಳ ಬ್ಲಾಕಿಂಗ್ ಹಗರಣ ; 10 ಮಂದಿ ಆರೋಪಿಗಳ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img decoding="async" class="aligncenter size-full wp-image-132671" src="https://www.justkannada.in/wp-content/uploads/2024/11/puli.jpg" alt="" width="730" height="89" srcset="https://www.justkannada.in/wp-content/uploads/2024/11/puli.jpg 730w, https://www.justkannada.in/wp-content/uploads/2024/11/puli-600x73.jpg 600w, https://www.justkannada.in/wp-content/uploads/2024/11/puli-300x37.jpg 300w, https://www.justkannada.in/wp-content/uploads/2024/11/puli-150x18.jpg 150w, https://www.justkannada.in/wp-content/uploads/2024/11/puli-696x85.jpg 696w" sizes="(max-width: 730px) 100vw, 730px" /></p>
<p><strong>ಬೆಂಗಳೂರು,ಡಿಸೆಂಬರ್,3,2024 (<a href="http://www.justkannada.in">www.justkannada.in</a>):</strong>  ಕೆಇಎ ಸೀಟ್ ಗಳ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು ಬೆಂಗಳೂರಿನ ಮಲ್ಲೇಶ್ವರಂ ಠಾಣಾ ಪೊಲೀಸರು ಬಂಧಿಸಿದ್ದಾರೆ.</p>
<p>ಹಗರಣದ ಕಿಂಗ್ ಪಿನ್ ಹರ್ಷ,  ರವಿಶಂಕರ್,  ಪುನೀತ್,  ಶಶಿಕುಮಾರ್,  ಪುರುಷೋತ್ತಮ್,  ಪ್ರಕಾಶ್ ಅವಿನಾಶ್ ಸೇರಿ 10 ಆರೋಪಿಗಳನ್ನು ಬಂಧಿಸಲಾಗಿದೆ.</p>
<p>ಕೆಇಎ ಆಡಳಿತಾಧಿಕಾರಿಗಳು ನೀಡಿದ ದೂರಿನ ಮೇರೆಗೆ ಕೆಇಎ ನೌಕರ ಅವಿನಾಶ್ ಸೇರಿ 10 ಮಂದಿ ಆರೋಪಿಗಳನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಇಎ ನೌಕರ ಅವಿನಾಶ್ ಸಹಾಯದಿಂದ ಲಕ್ಷಾಂತರ ರೂ ಹಣಕ್ಕೆ ಸೀಟುಗಳನ್ನು ಅಕ್ರಮವಾಗಿ ಡೀಲ್ ಮಾಡುತ್ತಿದ್ದರು ಎನ್ನಲಾಗಿದೆ.</p>
<p>ಸೀಟ್ ಬ್ಲಾಕ್ ಮಾಡಿ ಕೋಟಿ ಕೋಟಿ ಹಣಕ್ಕೆ  ಮಾರಾಟ ಮಾಡುತ್ತಿದ್ದರು ಎನ್ನಲಾಗಿದ್ದು, ಹಗರಣದಲ್ಲಿ ಪ್ರತಿಷ್ಟಿತ ಕಾಲೇಜುಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು ಮಲ್ಲೇಶ್ವರಂ ಠಾಣಾ ಪೊಲೀಸರು ಸದ್ಯ ಪ್ರಕರಣ ತನಿಖೆ ಮುಂದುವರೆಸಿದ್ದಾರೆ.</p>
<p><img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>Key words: KEA, seat blocking, scam, 10 accused, arrested</p>
<p>The post <a href="https://www.justkannada.in/kea-seat-blocking-scam/">&#8216;KEA&#8217; ಸೀಟುಗಳ ಬ್ಲಾಕಿಂಗ್ ಹಗರಣ ; 10 ಮಂದಿ ಆರೋಪಿಗಳ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರಿನಲ್ಲಿ ತಂದೆ, ಮಗನ ಕಿಡ್ನಾಪ್ ಪ್ರಕರಣ: 10 ಆರೋಪಿಗಳ ಬಂಧನ, 21 ಲಕ್ಷ ರೂ. ನಗದು ವಶ.</title>
		<link>https://www.justkannada.in/father-son-kidnapping-case-mysore-10-accused-arrested/</link>
		
		<dc:creator><![CDATA[JK Desk]]></dc:creator>
		<pubDate>Mon, 13 Feb 2023 10:09:00 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[10 accused]]></category>
		<category><![CDATA[arrested]]></category>
		<category><![CDATA[Father- son- kidnapping- case]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=103647</guid>

					<description><![CDATA[<p>ಮೈಸೂರು,ಫೆಬ್ರವರಿ,13,2023(www.justkannada.in): ಫೆ.6 ರಂದು ಮೈಸೂರು ಜಿಲ್ಲೆ ನಂಜನಗೂಡಿನ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದ್ದ ತಂದೆ ಮಗನ ಕಿಡ್ನಾಪ್  ಪ್ರಕರಣವನ್ನ ಪೊಲೀಸರು ಭೇದಿಸಿದ್ದು 10 ಆರೋಪಿಗಳನ್ನ ಬಂಧಿಸಿ 21 ಲಕ್ಷ ರೂ. ನಗದು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮೈಸೂರು ಎಸ್ಪಿ ಸೀಮಾ ಲಾಟ್ಕರ್, ತಂದೆ, ಮಗನ ಕಿಡ್ನಾಪ್ ಪ್ರಕರಣ ಭೇದಿಸಲಾಗಿದ್ದು, 10 ಆರೋಪಿಗಳನ್ನ ಬಂಧಿಸಿ 21 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ. ಹರ್ಷ ಇಂಪೆಕ್ಸ್ ಫ್ಯಾಕ್ಟರಿ ಮಾಲೀಕ ದೀಪಕ್ ಮತ್ತು [&#8230;]</p>
<p>The post <a href="https://www.justkannada.in/father-son-kidnapping-case-mysore-10-accused-arrested/">ಮೈಸೂರಿನಲ್ಲಿ ತಂದೆ, ಮಗನ ಕಿಡ್ನಾಪ್ ಪ್ರಕರಣ: 10 ಆರೋಪಿಗಳ ಬಂಧನ, 21 ಲಕ್ಷ ರೂ. ನಗದು ವಶ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,13,2023(<a href="http://www.justkannada.in">www.justkannada.in</a>):</strong> ಫೆ.6 ರಂದು ಮೈಸೂರು ಜಿಲ್ಲೆ ನಂಜನಗೂಡಿನ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದ್ದ ತಂದೆ ಮಗನ ಕಿಡ್ನಾಪ್  ಪ್ರಕರಣವನ್ನ ಪೊಲೀಸರು ಭೇದಿಸಿದ್ದು 10 ಆರೋಪಿಗಳನ್ನ ಬಂಧಿಸಿ 21 ಲಕ್ಷ ರೂ. ನಗದು ವಶಕ್ಕೆ ಪಡೆದಿದ್ದಾರೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಈ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮೈಸೂರು ಎಸ್ಪಿ ಸೀಮಾ ಲಾಟ್ಕರ್, ತಂದೆ, ಮಗನ ಕಿಡ್ನಾಪ್ ಪ್ರಕರಣ ಭೇದಿಸಲಾಗಿದ್ದು, 10 ಆರೋಪಿಗಳನ್ನ ಬಂಧಿಸಿ 21 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ. ಹರ್ಷ ಇಂಪೆಕ್ಸ್ ಫ್ಯಾಕ್ಟರಿ ಮಾಲೀಕ ದೀಪಕ್ ಮತ್ತು ಅವರ ಪುತ್ರ ಹರ್ಷ ಎಂಬ ಇಬ್ಬರ ಅಪಹರಣ ನಡೆದಿತ್ತು. ಉದ್ಯಮಿ ಮೊಬೈಲ್ ಫೋನ್‌ನಿಂದಲೇ  ಆರೋಪಿಗಳು ಕುಟುಂಬಸ್ಥರಿಗೆ ಕಾಲ್ ಮಾಡಿ 1 ಕೋಟಿ ರೂ. ನೀಡುವಂತೆ ಡಿಮಾಂಡ್ ಮಾಡಿದ್ದರು. ಈ ನಡುವೆ 35 ಲಕ್ಷ ರೂ. ಅನ್ನು ಆರೋಪಿಗಳು ವಸೂಲಿ ಮಾಡಿದ್ದರು. ಈ ಕುರಿತು ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.<img loading="lazy" decoding="async" class="aligncenter size-medium wp-image-103648" src="https://www.justkannada.in/wp-content/uploads/2023/02/seema-latkar-300x266.jpg" alt="" width="300" height="266" srcset="https://www.justkannada.in/wp-content/uploads/2023/02/seema-latkar-300x266.jpg 300w, https://www.justkannada.in/wp-content/uploads/2023/02/seema-latkar.jpg 500w" sizes="auto, (max-width: 300px) 100vw, 300px" /></p>
<p>ಮೂರು ತಂಡ ರಚಿಸಿ ಮೈಸೂರು ಪೊಲೀಸರು ಪ್ರಕರಣ ಭೇದಿಸಿದ್ದು, 10 ಆರೋಪಿಗಳನ್ನ ಬಂಧಿಸಲಾಗಿದೆ. ಮಂಡ್ಯ ಮೂಲದ ಎ1 ಕೊಲೆ ಪ್ರಕರಣದಲ್ಲಿ 11 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ. ಸ್ನೇಹಿತರ ಟೀಮ್ ಮಾಡಿಕೊಂಡು ಕಿಡ್ನಾಪ್ ಮಾಡಿ ಮತ್ತೆ ಜೈಲು ಪಾಲಾಗಿದ್ದಾನೆ. ಪ್ರಕರಣಕ್ಕೆ ಬಳಸಿದ್ದ ಕಾರು, ಮೂರು ದ್ವಿಚಕ್ರ ವಾಹನ, 5 ಡ್ರಾಗರ್, 3 ಲಾಂಗ್, 11 ಮೊಬೈಲ್ ಫೋಮ್ ವಶಕ್ಕೆ ಪಡೆಯಲಾಗಿದೆ ಎಂದು ಮೈಸೂರು ಎಸ್ಪಿ ಸೀಮಾ ಲಾಟ್ಕರ್ ತಿಳಿಸಿದರು.</p>
<p>ಇನ್ನು ಆರೋಪಿಗಳು ಕಿಡ್ನಾಪ್ ಮಾಡಿ ಪೀಕಿದ ಹಣದಲ್ಲಿ ದೇವರಿಗೂ ಪಾಲು ನೀಡಿದ್ದರು ಎನ್ನಲಾಗಿದೆ.</p>
<p>Key words: Father- son- kidnapping- case –Mysore-10 accused-arrested,</p>
<p>The post <a href="https://www.justkannada.in/father-son-kidnapping-case-mysore-10-accused-arrested/">ಮೈಸೂರಿನಲ್ಲಿ ತಂದೆ, ಮಗನ ಕಿಡ್ನಾಪ್ ಪ್ರಕರಣ: 10 ಆರೋಪಿಗಳ ಬಂಧನ, 21 ಲಕ್ಷ ರೂ. ನಗದು ವಶ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
