<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>125 crores- Incentive Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/125-crores-incentive/feed/" rel="self" type="application/rss+xml" />
	<link>https://www.justkannada.in/tag/125-crores-incentive/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 18 Sep 2020 10:39:20 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>125 crores- Incentive Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/125-crores-incentive/</link>
	<width>32</width>
	<height>32</height>
</image> 
	<item>
		<title>125 ಕೋಟಿ ರೂ. ಇನ್ಸೆಂಟಿವ್ ಹೆಚ್ಚುವರಿ ಹಣ ಬಿಡುಗಡೆಗೆ ಒಪ್ಪಿಗೆ: ವೈದ್ಯರ ಪ್ರತಿಭಟನೆ ಅಂತ್ಯ- ಆರೋಗ್ಯ ಸಚಿವ ಶ್ರೀರಾಮುಲು ..</title>
		<link>https://www.justkannada.in/125-crores-incentive-agreed-release-minister-sriramulu/</link>
		
		<dc:creator><![CDATA[JK Desk]]></dc:creator>
		<pubDate>Fri, 18 Sep 2020 10:38:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[125 crores- Incentive]]></category>
		<category><![CDATA[agreed]]></category>
		<category><![CDATA[minister]]></category>
		<category><![CDATA[release]]></category>
		<category><![CDATA[Sriramulu]]></category>
		<guid isPermaLink="false">https://www.justkannada.in/?p=38493</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,18,2020(www.justkannada.in):  125 ಕೋಟಿ ರೂ. ಇನ್ಸೆಂಟಿವ್ ಹೆಚ್ಚುವರಿ ಹಣ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ. ಹೀಗಾಗಿ ವೈದ್ಯರ ಪ್ರತಿಭಟನೆ ಅಂತ್ಯವಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಸರಕಾರಿ ವೈದ್ಯಾಧಿಕಾರಿಗಳ ವೇತನ ಪರಿಷ್ಕರಣೆ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ವೈದ್ಯಾಧಿಕಾರಿಗಳ ಸಂಘ ವತಿಯಿಂದ  ಪ್ರತಿಭಟನೆ ನಡೆಸಲಾಗುತ್ತಿದ್ದು, ಈ ಸಂಬಂಧ ವೈದ್ಯಾಧಿಕಾರಿಗಳ ಸಂಘದ ಜತೆ ಆರೋಗ್ಯ ಸಚಿವ ಶ್ರೀರಾಮುಲು ಇಂದು ಸಭೆ ನಡೆಸಿ ಚರ್ಚಿಸಿದರು. ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯರ ಪ್ರತಿಭಟನೆ ಅಂತ್ಯವಾಗಿದೆ. [&#8230;]</p>
<p>The post <a href="https://www.justkannada.in/125-crores-incentive-agreed-release-minister-sriramulu/">125 ಕೋಟಿ ರೂ. ಇನ್ಸೆಂಟಿವ್ ಹೆಚ್ಚುವರಿ ಹಣ ಬಿಡುಗಡೆಗೆ ಒಪ್ಪಿಗೆ: ವೈದ್ಯರ ಪ್ರತಿಭಟನೆ ಅಂತ್ಯ- ಆರೋಗ್ಯ ಸಚಿವ ಶ್ರೀರಾಮುಲು ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,18,2020(<a href="https://www.justkannada.in">www.justkannada.in</a>):</strong>  125 ಕೋಟಿ ರೂ. ಇನ್ಸೆಂಟಿವ್ ಹೆಚ್ಚುವರಿ ಹಣ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ. ಹೀಗಾಗಿ ವೈದ್ಯರ ಪ್ರತಿಭಟನೆ ಅಂತ್ಯವಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.<img decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಸರಕಾರಿ ವೈದ್ಯಾಧಿಕಾರಿಗಳ ವೇತನ ಪರಿಷ್ಕರಣೆ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ವೈದ್ಯಾಧಿಕಾರಿಗಳ ಸಂಘ ವತಿಯಿಂದ  ಪ್ರತಿಭಟನೆ ನಡೆಸಲಾಗುತ್ತಿದ್ದು, ಈ ಸಂಬಂಧ ವೈದ್ಯಾಧಿಕಾರಿಗಳ ಸಂಘದ ಜತೆ ಆರೋಗ್ಯ ಸಚಿವ ಶ್ರೀರಾಮುಲು ಇಂದು ಸಭೆ ನಡೆಸಿ ಚರ್ಚಿಸಿದರು.<img fetchpriority="high" decoding="async" class="aligncenter size-medium wp-image-38494" src="https://www.justkannada.in/wp-content/uploads/2020/09/minister-3-300x193.jpg" alt="125-crores-incentive-agreed-release-minister-sriramulu" width="300" height="193" /></p>
<p>ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯರ ಪ್ರತಿಭಟನೆ ಅಂತ್ಯವಾಗಿದೆ. 125 ಕೋಟಿ ರೂ. ಇನ್ಸೆಂಟಿವ್ ಹೆಚ್ಚುವರಿ ಹಣ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ. ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಯಿಂದಲೇ ಹಣ ಬಿಡುಗಡೆಗೆ ಹಣಕಾಸು ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ಚಿಕಿತ್ಸೆಗೆ ಇನ್ನು ಯಾವುದೇ ಅಡಚಣೆ ಇರುವುದಿಲ್ಲ. ಇಂದಿನಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.</p>
<p>Key words: 125 crores- Incentive- agreed -release -Minister -Sriramulu.</p>
<p>The post <a href="https://www.justkannada.in/125-crores-incentive-agreed-release-minister-sriramulu/">125 ಕೋಟಿ ರೂ. ಇನ್ಸೆಂಟಿವ್ ಹೆಚ್ಚುವರಿ ಹಣ ಬಿಡುಗಡೆಗೆ ಒಪ್ಪಿಗೆ: ವೈದ್ಯರ ಪ್ರತಿಭಟನೆ ಅಂತ್ಯ- ಆರೋಗ್ಯ ಸಚಿವ ಶ್ರೀರಾಮುಲು ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
