<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>2 Months Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/2-months/feed/" rel="self" type="application/rss+xml" />
	<link>https://www.justkannada.in/tag/2-months/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 03 Apr 2021 11:31:37 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>2 Months Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/2-months/</link>
	<width>32</width>
	<height>32</height>
</image> 
	<item>
		<title>&#8220;ಕಳೆದ 2 ತಿಂಗಳಿನಲ್ಲಿ ರಾಜ್ಯದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಪಟ್ಟು ಹೆಚ್ಚಳ&#8221; : ಸಚಿವ ಡಾ.ಕೆ.ಸುಧಾಕರ್</title>
		<link>https://www.justkannada.in/last2-monthsactivecasesstatenumber6-timesincreaseministerdr-k-sudhakar/</link>
		
		<dc:creator><![CDATA[JK Desk]]></dc:creator>
		<pubDate>Sat, 03 Apr 2021 11:31:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[2 Months]]></category>
		<category><![CDATA[6 times]]></category>
		<category><![CDATA[active]]></category>
		<category><![CDATA[cases]]></category>
		<category><![CDATA[Dr K Sudhakar]]></category>
		<category><![CDATA[Increase...]]></category>
		<category><![CDATA[last]]></category>
		<category><![CDATA[minister]]></category>
		<category><![CDATA[number]]></category>
		<category><![CDATA[State]]></category>
		<guid isPermaLink="false">https://www.justkannada.in/?p=61246</guid>

					<description><![CDATA[<p>ಬೆಂಗಳೂರು,ಏಪ್ರಿಲ್,03,2021(www.justkannada.in) : ಕಳೆದ 2 ತಿಂಗಳಿನಲ್ಲಿ ರಾಜ್ಯದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಪಟ್ಟು ಹೆಚ್ಚಾಗಿದೆ. ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 50% ಪ್ರಕರಣಗಳು ಕೇವಲ 10 ಜಿಲ್ಲೆಗಳಲ್ಲಿದ್ದು, ಬೆಂಗಳೂರು ನಗರ ಜಿಲ್ಲೆ ಈ ಪೈಕಿ ಒಂದಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 77% ಪ್ರಕರಣಗಳು 5 ರಾಜ್ಯಗಳಲ್ಲಿದ್ದು ಈ ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ. ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅತ್ಯಂತ ನಿರ್ಣಾಯಕ. ಶಿಸ್ತು [&#8230;]</p>
<p>The post <a href="https://www.justkannada.in/last2-monthsactivecasesstatenumber6-timesincreaseministerdr-k-sudhakar/">&#8220;ಕಳೆದ 2 ತಿಂಗಳಿನಲ್ಲಿ ರಾಜ್ಯದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಪಟ್ಟು ಹೆಚ್ಚಳ&#8221; : ಸಚಿವ ಡಾ.ಕೆ.ಸುಧಾಕರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,03,2021(www.justkannada.in) :</strong> ಕಳೆದ 2 ತಿಂಗಳಿನಲ್ಲಿ ರಾಜ್ಯದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಪಟ್ಟು ಹೆಚ್ಚಾಗಿದೆ. ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 50% ಪ್ರಕರಣಗಳು ಕೇವಲ 10 ಜಿಲ್ಲೆಗಳಲ್ಲಿದ್ದು, ಬೆಂಗಳೂರು ನಗರ ಜಿಲ್ಲೆ ಈ ಪೈಕಿ ಒಂದಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.</p>
<p><img fetchpriority="high" decoding="async" class="aligncenter  wp-image-61247" src="https://www.justkannada.in/wp-content/uploads/2021/04/17-300x156.jpg" alt="last,2 months,active,cases,state,Number,6 times,increase,Minister,Dr.K.Sudhakar" width="433" height="225" /></p>
<p>ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 77% ಪ್ರಕರಣಗಳು 5 ರಾಜ್ಯಗಳಲ್ಲಿದ್ದು ಈ ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ. ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅತ್ಯಂತ ನಿರ್ಣಾಯಕ.</p>
<p><img decoding="async" class="aligncenter size-medium wp-image-55873" src="https://www.justkannada.in/wp-content/uploads/2021/02/minister-sudhakar-debut-in-a-movie-300x167.jpeg" alt="last,2 months,active,cases,state,Number,6 times,increase,Minister,Dr.K.Sudhakar" width="300" height="167" />ಶಿಸ್ತು ಮತ್ತು ಸಂಯಮದಿಂದ ನಾವೆಲ್ಲರೊ ಒಗ್ಗಟ್ಟಿನಿಂದ ಕೊರೊನಾ ಮಹಾಮಾರಿಯನ್ನು ಹಿಮ್ಮೆಟ್ಟಿಸೋಣ ಎಂದು ತಿಳಿಸಿದ್ದಾರೆ.</p>
<p>key words : last-2 months-active-cases-state-Number-6 times-increase-Minister-Dr.K.Sudhakar</p>
<p>The post <a href="https://www.justkannada.in/last2-monthsactivecasesstatenumber6-timesincreaseministerdr-k-sudhakar/">&#8220;ಕಳೆದ 2 ತಿಂಗಳಿನಲ್ಲಿ ರಾಜ್ಯದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಪಟ್ಟು ಹೆಚ್ಚಳ&#8221; : ಸಚಿವ ಡಾ.ಕೆ.ಸುಧಾಕರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆ ಪರಿಹಾರವಿಲ್ಲ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬೇಸರ</title>
		<link>https://www.justkannada.in/strikeworkers2-monthsno-solutionformer-cmh-d-kumaraswamybored/</link>
		
		<dc:creator><![CDATA[JK Desk]]></dc:creator>
		<pubDate>Sun, 20 Dec 2020 07:10:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[2 Months]]></category>
		<category><![CDATA[bored]]></category>
		<category><![CDATA[Former CM]]></category>
		<category><![CDATA[H.D kumaraswamy]]></category>
		<category><![CDATA[no solution]]></category>
		<category><![CDATA[strike]]></category>
		<category><![CDATA[workers]]></category>
		<guid isPermaLink="false">https://www.justkannada.in/?p=49555</guid>

					<description><![CDATA[<p>ಬೆಂಗಳೂರು,ಡಿಸೆಂಬರ್,20,2020(www.justkannada.in)  : ಬಿಡದಿ ಟೊಯೋಟಾ ಕಿರ್ಲೋಸ್ಕರ್‌ ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆ. ಹೀಗಿದ್ದರೂ, ಪರಿಹಾರ ಕಾಣಿಸುತ್ತಿಲ್ಲ. ರಾಜ್ಯದ ಔದ್ಯಮಿಕ ಪ್ರಗತಿ ದೃಷ್ಟಿಯಿಂದ ಈ ಸಮಸ್ಯೆಗೆ ಅಂತ್ಯ ಹಾಡುವುದು ಅಗತ್ಯ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.ಟೊಯೋಟಾ ಕಿರ್ಲೋಸ್ಕರ್‌ ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವಿನ ಭಿನ್ನಾಭಿಪ್ರಾಯಗಳು, ಪ್ರತಿಷ್ಠೆ, ಸರ್ಕಾರದ ನಿರ್ಲಕ್ಷ್ಯವೂ ಇದಕ್ಕೆ ಕಾರಣವಾಗಿರಬಹುದು. ಈ ಎಲ್ಲ ಕಾರಣಗಳಿಂದಾಗಿ ಸರ್ಕಾರವೂ ಕೂಡಲೇ ಮಧ್ಯಪ್ರವೇಶ ಮಾಡಬೇಕು ಒತ್ತಾಯಿಸುತ್ತೇನೆ ಎಂದಿದ್ದಾರೆ. ಸಂಸ್ಥೆಯ ಪ್ರತಿಭಟನಾ ನಿರತ ಕಾರ್ಮಿಕರು, ಸಂಸ್ಥೆಯ ಮುಖ್ಯಸ್ಥರನ್ನು ನೇರಾನೇರವಾಗಿ ಸಂಧಾನಕ್ಕೆ ಕೂರಿಸಬೇಕು. ಈ [&#8230;]</p>
<p>The post <a href="https://www.justkannada.in/strikeworkers2-monthsno-solutionformer-cmh-d-kumaraswamybored/">ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆ ಪರಿಹಾರವಿಲ್ಲ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬೇಸರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,20,2020(www.justkannada.in)  :</strong> ಬಿಡದಿ ಟೊಯೋಟಾ ಕಿರ್ಲೋಸ್ಕರ್‌ ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆ. ಹೀಗಿದ್ದರೂ, ಪರಿಹಾರ ಕಾಣಿಸುತ್ತಿಲ್ಲ. ರಾಜ್ಯದ ಔದ್ಯಮಿಕ ಪ್ರಗತಿ ದೃಷ್ಟಿಯಿಂದ ಈ ಸಮಸ್ಯೆಗೆ ಅಂತ್ಯ ಹಾಡುವುದು ಅಗತ್ಯ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.<img decoding="async" class="aligncenter  wp-image-46356" src="https://www.justkannada.in/wp-content/uploads/2020/11/jk.jpg" alt="Teachers,solve,problems,Government,bound,Minister,R.Ashok" width="280" height="280" />ಟೊಯೋಟಾ ಕಿರ್ಲೋಸ್ಕರ್‌ ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವಿನ ಭಿನ್ನಾಭಿಪ್ರಾಯಗಳು, ಪ್ರತಿಷ್ಠೆ, ಸರ್ಕಾರದ ನಿರ್ಲಕ್ಷ್ಯವೂ ಇದಕ್ಕೆ ಕಾರಣವಾಗಿರಬಹುದು. ಈ ಎಲ್ಲ ಕಾರಣಗಳಿಂದಾಗಿ ಸರ್ಕಾರವೂ ಕೂಡಲೇ ಮಧ್ಯಪ್ರವೇಶ ಮಾಡಬೇಕು ಒತ್ತಾಯಿಸುತ್ತೇನೆ ಎಂದಿದ್ದಾರೆ.</p>
<p>ಸಂಸ್ಥೆಯ ಪ್ರತಿಭಟನಾ ನಿರತ ಕಾರ್ಮಿಕರು, ಸಂಸ್ಥೆಯ ಮುಖ್ಯಸ್ಥರನ್ನು ನೇರಾನೇರವಾಗಿ ಸಂಧಾನಕ್ಕೆ ಕೂರಿಸಬೇಕು. ಈ ವಿಚಾರದಲ್ಲಿ ಸರ್ಕಾರ ಸಂಪರ್ಕ ಸೇತುವಾಗಿ ನಡೆದುಕೊಳ್ಳಬೇಕು. ರಾಜ್ಯದ ಔದ್ಯಮಿಕ ಭವಿಷ್ಯದ ದೃಷ್ಟಿಯಿಂದ ಇದು ಅನಿವಾರ್ಯ ಕೂಡ ಎಂದು ಹೇಳಿದ್ದಾರೆ.</p>
<p><img loading="lazy" decoding="async" class="aligncenter size-full wp-image-49557" src="https://www.justkannada.in/wp-content/uploads/2020/12/14-12.jpg" alt="" width="1296" height="740" /></p>
<p>ಸಮಸ್ಯೆಯನ್ನು ಸರ್ಕಾರವೂ ಆದ್ಯತೆ ಮೇಲೆ ಬಗೆಹರಿಸಲು ಮುಂದಾಗಬೇಕು. ಅದರಿಂದ ರಾಜ್ಯಕ್ಕೂ ಲಾಭವಿದೆ ಎಂಬುದನ್ನು ಸರ್ಕಾರ ಗಮನಿಸಬೇಕು.<img loading="lazy" decoding="async" class="aligncenter  wp-image-49382" src="https://www.justkannada.in/wp-content/uploads/2020/12/kumarswamy-212x300.jpg" alt="strike-workers-2 Months-No Solution-Former CM-H.D.Kumaraswamy-Bored" width="160" height="226" /></p>
<p>ಕಾರ್ಮಿಕರ ಪ್ರತಿಭಟನೆ, ದಾಂಧಲೆ, ಮುಷ್ಕರಗಳಂಥ ಘಟನೆಗಳು ಹೂಡಿಕೆದಾರರಲ್ಲಿ ಅಪನಂಬಿಕೆ ಹುಟ್ಟು ಹಾಕಲು ಕಾರಣವಾಗುತ್ತದೆ. ರಾಜ್ಯದಲ್ಲಿ ಸುಲಲಿತ ಉದ್ದಿಮೆ ನಡೆಸಲು ಅವಕಾಶಗಳಿಲ್ಲ ಎಂಬ ಭಾವನೆ ಮೂಡಿಸುತ್ತವೆ ಎಂದು ಟ್ವಿಟರ್ ನಲ್ಲಿ ಸಲಹೆ ನೀಡಿದ್ದಾರೆ.</p>
<p>key words : strike-workers-2 Months-No Solution-Former CM-H.D.Kumaraswamy-Bored</p>
<p>The post <a href="https://www.justkannada.in/strikeworkers2-monthsno-solutionformer-cmh-d-kumaraswamybored/">ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆ ಪರಿಹಾರವಿಲ್ಲ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬೇಸರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
