<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>2A Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/2a/feed/" rel="self" type="application/rss+xml" />
	<link>https://www.justkannada.in/tag/2a/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 29 Dec 2022 05:17:53 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>2A Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/2a/</link>
	<width>32</width>
	<height>32</height>
</image> 
	<item>
		<title>ಇಂದು ರಾಜ್ಯ ಸಚಿವ ಸಂಪುಟ ಸಭೆ : ಪಂಚಮಸಾಲಿಗೆ 2ಎ ಮೀಸಲಾತಿ ಬಗ್ಗೆ ಅಂತಿಮ ತೀರ್ಮಾನ.</title>
		<link>https://www.justkannada.in/cabinet-meeting-today-final-decision-reservation-2a-panchmasali/</link>
		
		<dc:creator><![CDATA[JK Desk]]></dc:creator>
		<pubDate>Thu, 29 Dec 2022 05:17:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[2A]]></category>
		<category><![CDATA[Cabinet-meeting –today-Final decision]]></category>
		<category><![CDATA[Panchmasali]]></category>
		<category><![CDATA[Reservation]]></category>
		<guid isPermaLink="false">https://www.justkannada.in/?p=101729</guid>

					<description><![CDATA[<p>ಬೆಳಗಾವಿ,ಡಿಸೆಂಬರ್,29,2022(www.justkannada.in): ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವಂತೆ ಸಮುದಾಯದ ರಾಜಕೀಯ ಮುಖಂಡರು ಜಯಮೃತ್ಯುಂಜಯ ಸ್ವಾಮೀಜಿ ಪಟ್ಟು ಹಿಡಿದಿದ್ದು ಈ ಬಗ್ಗೆ ಇಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವಾಗಲಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ಸಂಜೆ 5 ಗಂಟೆಗೆ ಸಚಿವ ಸಂಪುಟ ಸಭೆ  ನಡೆಯಲಿದ್ದು ಸಭೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಸೇರಿದಂತೆ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಇಂದು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ [&#8230;]</p>
<p>The post <a href="https://www.justkannada.in/cabinet-meeting-today-final-decision-reservation-2a-panchmasali/">ಇಂದು ರಾಜ್ಯ ಸಚಿವ ಸಂಪುಟ ಸಭೆ : ಪಂಚಮಸಾಲಿಗೆ 2ಎ ಮೀಸಲಾತಿ ಬಗ್ಗೆ ಅಂತಿಮ ತೀರ್ಮಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಡಿಸೆಂಬರ್,29,2022(<a href="http://www.justkannada.in">www.justkannada.in</a>): </strong>ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವಂತೆ ಸಮುದಾಯದ ರಾಜಕೀಯ ಮುಖಂಡರು ಜಯಮೃತ್ಯುಂಜಯ ಸ್ವಾಮೀಜಿ ಪಟ್ಟು ಹಿಡಿದಿದ್ದು ಈ ಬಗ್ಗೆ ಇಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವಾಗಲಿದೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ಸಂಜೆ 5 ಗಂಟೆಗೆ ಸಚಿವ ಸಂಪುಟ ಸಭೆ  ನಡೆಯಲಿದ್ದು ಸಭೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಸೇರಿದಂತೆ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.<img decoding="async" class="aligncenter size-full wp-image-101730" src="https://www.justkannada.in/wp-content/uploads/2022/12/suvarna.jpg" alt="" width="500" height="332" srcset="https://www.justkannada.in/wp-content/uploads/2022/12/suvarna.jpg 500w, https://www.justkannada.in/wp-content/uploads/2022/12/suvarna-300x199.jpg 300w" sizes="(max-width: 500px) 100vw, 500px" /></p>
<p>ಇಂದು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದರು. ಚಳಿಗಾಲದ ಅಧಿವೇಶನ ಇಂದೇ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ನಿಗದಿತ ಅವಧಿಗಿಂತ ಒಂದು ದಿನ ಮೊದಲೇ ಅಧಿವೇಶನ ಅಂತ್ಯಗೊಳ್ಳುವ ಸಾಧ್ಯತೆ ಇದೆ.</p>
<p>Key words: Cabinet-meeting –today-Final decision &#8211; reservation &#8211; 2A &#8211; Panchmasali</p>
<p>The post <a href="https://www.justkannada.in/cabinet-meeting-today-final-decision-reservation-2a-panchmasali/">ಇಂದು ರಾಜ್ಯ ಸಚಿವ ಸಂಪುಟ ಸಭೆ : ಪಂಚಮಸಾಲಿಗೆ 2ಎ ಮೀಸಲಾತಿ ಬಗ್ಗೆ ಅಂತಿಮ ತೀರ್ಮಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಂಚಮಸಾಲಿ 2ಎಗೆ ಸೇರ್ಪಡೆಯಾದ್ರೆ ಶೋಷಿತ ಸಮುದಾಯಕ್ಕೆ ಅನ್ಯಾಯ: ಪ್ರಸ್ತಾವನೆ ತಿರಸ್ಕರಿಸುವಂತೆ ಆಗ್ರಹಿಸಿ ಪ್ರತಿಭಟನೆ.</title>
		<link>https://www.justkannada.in/oppressed-panchamasali-2a-protest-mysore/</link>
		
		<dc:creator><![CDATA[JK Desk]]></dc:creator>
		<pubDate>Thu, 22 Dec 2022 10:40:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[2A]]></category>
		<category><![CDATA[Mysore.]]></category>
		<category><![CDATA[oppressed -Panchamasali]]></category>
		<category><![CDATA[protest]]></category>
		<guid isPermaLink="false">https://www.justkannada.in/?p=101443</guid>

					<description><![CDATA[<p>ಮೈಸೂರು,ಡಿಸೆಂಬರ್,22,2022(www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಿದರೇ ಹಲವು ಶೋಷಿತ ಸಮುದಾಯಗಳು ಅವಕಾಶ ವಂಚಿತರಾಗುತ್ತಾರೆ. ಹೀಗಾಗಿ ಪಂಚಮಸಾಲಿ ಸಮುದಾಯದ ಪ್ರಸ್ತಾವನೆ ತಿರಸ್ಕರಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು. ನಗರದ ಕೋರ್ಟ್ ಮುಂಭಾಗದ ಗಾಂಧಿ ಪ್ರತಿಮೆ ಮುಂಭಾಗ ಹಿಂದುಳಿದ ವರ್ಗ ಹಾಗೂ ಕಾಯಕ ಸಮುದಾಯಗಳು  ಪ್ರತಿಭಟನೆ ನಡೆಸಿ ಸರ್ಕಾರ ಮತ್ತು ಮೀಸಲಾತಿಗೆ ಹೋರಾಟಕ್ಕಿಳಿದಿರುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಂಚಮಸಾಲಿ ಸಮುದಾಯ 2A ಗೆ ಸೇರ್ಪಡೆಯಾದರೆ . ಹಲವು ಶೋಷಿತ ಸಮುದಾಯಗಳು ಅವಕಾಶ ವಂಚಿತರಾಗುತ್ತಾರೆ. ಸಮಾಜದಲ್ಲಿ, ಸಾಮಾಜಿಕ ಅಸಮಾನತೆ ಉಂಟಾಗುತ್ತದೆ. [&#8230;]</p>
<p>The post <a href="https://www.justkannada.in/oppressed-panchamasali-2a-protest-mysore/">ಪಂಚಮಸಾಲಿ 2ಎಗೆ ಸೇರ್ಪಡೆಯಾದ್ರೆ ಶೋಷಿತ ಸಮುದಾಯಕ್ಕೆ ಅನ್ಯಾಯ: ಪ್ರಸ್ತಾವನೆ ತಿರಸ್ಕರಿಸುವಂತೆ ಆಗ್ರಹಿಸಿ ಪ್ರತಿಭಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,22,2022(<a href="http://www.justkannada.in">www.justkannada.in</a>):</strong> ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಿದರೇ ಹಲವು ಶೋಷಿತ ಸಮುದಾಯಗಳು ಅವಕಾಶ ವಂಚಿತರಾಗುತ್ತಾರೆ. ಹೀಗಾಗಿ ಪಂಚಮಸಾಲಿ ಸಮುದಾಯದ ಪ್ರಸ್ತಾವನೆ ತಿರಸ್ಕರಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.<img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ನಗರದ ಕೋರ್ಟ್ ಮುಂಭಾಗದ ಗಾಂಧಿ ಪ್ರತಿಮೆ ಮುಂಭಾಗ ಹಿಂದುಳಿದ ವರ್ಗ ಹಾಗೂ ಕಾಯಕ ಸಮುದಾಯಗಳು  ಪ್ರತಿಭಟನೆ ನಡೆಸಿ ಸರ್ಕಾರ ಮತ್ತು ಮೀಸಲಾತಿಗೆ ಹೋರಾಟಕ್ಕಿಳಿದಿರುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-101444" src="https://www.justkannada.in/wp-content/uploads/2022/12/protest-2.jpg" alt="" width="500" height="333" srcset="https://www.justkannada.in/wp-content/uploads/2022/12/protest-2.jpg 500w, https://www.justkannada.in/wp-content/uploads/2022/12/protest-2-300x200.jpg 300w" sizes="auto, (max-width: 500px) 100vw, 500px" /></p>
<p>ಪಂಚಮಸಾಲಿ ಸಮುದಾಯ 2A ಗೆ ಸೇರ್ಪಡೆಯಾದರೆ . ಹಲವು ಶೋಷಿತ ಸಮುದಾಯಗಳು ಅವಕಾಶ ವಂಚಿತರಾಗುತ್ತಾರೆ. ಸಮಾಜದಲ್ಲಿ, ಸಾಮಾಜಿಕ ಅಸಮಾನತೆ ಉಂಟಾಗುತ್ತದೆ. ಸರ್ಕಾರ ಪಂಚಮಸಾಲಿ ಸಮುದಾಯದ ಪ್ರಸ್ತಾವನೆ ತಿರಸ್ಕರಿಸಬೇಕು.ಇಲ್ಲವಾದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಸರ್ಕಾರಕ್ಕೆ ಪ್ರತಿಭಟನಾಕಾರರು ಖಡಕ್ ಎಚ್ಚರಿಕೆ ನೀಡಿದರು.</p>
<p>Key words: oppressed -Panchamasali -2A &#8211; Protest -mysore</p>
<p>The post <a href="https://www.justkannada.in/oppressed-panchamasali-2a-protest-mysore/">ಪಂಚಮಸಾಲಿ 2ಎಗೆ ಸೇರ್ಪಡೆಯಾದ್ರೆ ಶೋಷಿತ ಸಮುದಾಯಕ್ಕೆ ಅನ್ಯಾಯ: ಪ್ರಸ್ತಾವನೆ ತಿರಸ್ಕರಿಸುವಂತೆ ಆಗ್ರಹಿಸಿ ಪ್ರತಿಭಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಿಂದುಳಿದ  ವರ್ಗ 2A ಮತ್ತು ಪ್ರವರ್ಗ-1ರ  ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಕೆ.ಎಸ್.ಶಿವರಾಂ ನೇತೃತ್ವದಲ್ಲಿ ಪ್ರತಿಭಟನೆ.</title>
		<link>https://www.justkannada.in/mysore-protest-demanding-increase-reservation-backward-class-2a-class-1/</link>
		
		<dc:creator><![CDATA[JK Desk]]></dc:creator>
		<pubDate>Thu, 15 Dec 2022 08:04:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[2A]]></category>
		<category><![CDATA[backward class]]></category>
		<category><![CDATA[Class 1]]></category>
		<category><![CDATA[mysore- Protest – demanding- increase - reservation]]></category>
		<guid isPermaLink="false">https://www.justkannada.in/?p=101137</guid>

					<description><![CDATA[<p>ಮೈಸೂರು,ಡಿಸೆಂಬರ್,15,2022(www.justkannada.in): ಹಿಂದುಳಿದ ವರ್ಗ 2ಎ ಮತ್ತು ಪ್ರವರ್ಗ-1ರ ಮೀಸಲಾತಿಯನ್ನು ಹೆಚ್ಚಿಸಲು ಆಗ್ರಹಿಸಿ ಹಾಗೂ ಎಸ್.ಸಿ., ಎಸ್.ಟಿ. ಮತ್ತು ಹಿಂದುಳಿದವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆ ಮಾಡಲು ಒತ್ತಾಯಿಸಿ ಕರ್ನಾಟಕ ರಾಜ್ಯ  ಹಿಂದುಳಿದ ಮತ್ತು ಅತಿ ಹಿಂದುಳಿದ ವರ್ಗಗಳ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಎದುರು ಹಿಂದುಳಿದ ವರ್ಗಗಳ ವೇದಿಕೆ ಸಂಚಾಲಕ ಕೆ.ಎಸ್.ಶಿವರಾಂ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಜನಸಂಖ್ಯೆಗೆ ಅನುಗಣವಾಗಿ [&#8230;]</p>
<p>The post <a href="https://www.justkannada.in/mysore-protest-demanding-increase-reservation-backward-class-2a-class-1/">ಹಿಂದುಳಿದ  ವರ್ಗ 2A ಮತ್ತು ಪ್ರವರ್ಗ-1ರ  ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಕೆ.ಎಸ್.ಶಿವರಾಂ ನೇತೃತ್ವದಲ್ಲಿ ಪ್ರತಿಭಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,15,2022(<a href="http://www.justkannada.in">www.justkannada.in</a>):</strong> ಹಿಂದುಳಿದ ವರ್ಗ 2ಎ ಮತ್ತು ಪ್ರವರ್ಗ-1ರ ಮೀಸಲಾತಿಯನ್ನು ಹೆಚ್ಚಿಸಲು ಆಗ್ರಹಿಸಿ ಹಾಗೂ ಎಸ್.ಸಿ., ಎಸ್.ಟಿ. ಮತ್ತು ಹಿಂದುಳಿದವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆ ಮಾಡಲು ಒತ್ತಾಯಿಸಿ ಕರ್ನಾಟಕ ರಾಜ್ಯ  ಹಿಂದುಳಿದ ಮತ್ತು ಅತಿ ಹಿಂದುಳಿದ ವರ್ಗಗಳ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜಿಲ್ಲಾಧಿಕಾರಿ ಕಚೇರಿ ಎದುರು ಹಿಂದುಳಿದ ವರ್ಗಗಳ ವೇದಿಕೆ ಸಂಚಾಲಕ ಕೆ.ಎಸ್.ಶಿವರಾಂ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-101138" src="https://www.justkannada.in/wp-content/uploads/2022/12/ks-shivaram.jpg" alt="" width="500" height="333" srcset="https://www.justkannada.in/wp-content/uploads/2022/12/ks-shivaram.jpg 500w, https://www.justkannada.in/wp-content/uploads/2022/12/ks-shivaram-300x200.jpg 300w" sizes="auto, (max-width: 500px) 100vw, 500px" /></p>
<p>ಜನಸಂಖ್ಯೆಗೆ ಅನುಗಣವಾಗಿ ಮೀಸಲಾತಿ ಹೆಚ್ಚಳ ಮಾಡಬೇಕು. ಆರ್ಥಿಕವಾಗಿ ಹಿಂದುಳಿದ ಶೇ. 4ರಷ್ಟಿರುವ  ಮೇಲ್ವರ್ಗದ ಸಮುದಾಯಗಳಿಗೆ ಶೇ.10 ರಷ್ಟು ಮೀಸಲಾತಿ ಕೊಟ್ಟಿದೆ. ಆದರೆ ಶೇ.62 ರಷ್ಟು ಹಿಂದುಳಿದ ವರ್ಗಗಳಿಗೆ ಕೇವಲ 19 ರಷ್ಟು ಮೀಸಲಾತಿ ಕೊಟ್ಟಿದ್ದೀರಿ. ಹೀಗಾಗಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.</p>
<p>Key words: mysore- Protest – demanding- increase &#8211; reservation &#8211; Backward Class- 2A &#8211; Class 1</p>
<p>The post <a href="https://www.justkannada.in/mysore-protest-demanding-increase-reservation-backward-class-2a-class-1/">ಹಿಂದುಳಿದ  ವರ್ಗ 2A ಮತ್ತು ಪ್ರವರ್ಗ-1ರ  ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಕೆ.ಎಸ್.ಶಿವರಾಂ ನೇತೃತ್ವದಲ್ಲಿ ಪ್ರತಿಭಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ  ಶ್ರೀಗಳು  ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ – ಯತ್ನಾಳ್.</title>
		<link>https://www.justkannada.in/reservation-2a-panchmasali-community-basanagowada-patil-yatnal/</link>
		
		<dc:creator><![CDATA[JK Desk]]></dc:creator>
		<pubDate>Wed, 16 Nov 2022 10:26:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[2A]]></category>
		<category><![CDATA[Basanagowada patil Yatnal.]]></category>
		<category><![CDATA[Panchmasali community]]></category>
		<category><![CDATA[Reservation]]></category>
		<guid isPermaLink="false">https://www.justkannada.in/?p=99778</guid>

					<description><![CDATA[<p>ವಿಜಯಪುರ,ನವೆಂಬರ್,16,2022(www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಡಿಸಲು ಬಸವಜಯಮೃತ್ಯುಂಜಯ ಸ್ವಾಮೀಜಿಗಳು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ವಿಜಯಪುರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಸವ ಜಯಮೃತ್ಯುಂಜಯ ಶ್ರೀಗಳು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಹೋರಾಟ ಮಾಡುತ್ತಿದ್ದಾರೆ.  ಪಂಚಮಸಾಲಿ ಸಮುದಾಯದ ಇತರೇ ಸ್ವಾಮಿಗಳು ಬುಕ್ಕಿಂಗ್ ಸ್ವಾಮೀಜಿಗಳು.  ಉಳಿದವರು ಫೈವ್ ಸ್ಟಾರ್ ಹೋಟೆಲ್ ನಂತೆ ಮಠ ಕಟ್ಟಿಕೊಂಡಿದ್ದಾರೆ. ಈಗ ಪಂಚಮಸಾಲಿಗೆ ಮೀಸಲಾತಿ ಸಿಗುತ್ತೆ ಎಂದು ಗೊತ್ತಾಗಿದೆ.  [&#8230;]</p>
<p>The post <a href="https://www.justkannada.in/reservation-2a-panchmasali-community-basanagowada-patil-yatnal/">ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ  ಶ್ರೀಗಳು  ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ – ಯತ್ನಾಳ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ,ನವೆಂಬರ್,16,2022(<a href="http://www.justkannada.in">www.justkannada.in</a>):</strong> ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಡಿಸಲು ಬಸವಜಯಮೃತ್ಯುಂಜಯ ಸ್ವಾಮೀಜಿಗಳು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.<a href="https://www.justkannada.in/wp-content/uploads/2022/09/jk-logo.jpg"><img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></a></p>
<p>ವಿಜಯಪುರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಸವ ಜಯಮೃತ್ಯುಂಜಯ ಶ್ರೀಗಳು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಹೋರಾಟ ಮಾಡುತ್ತಿದ್ದಾರೆ.  ಪಂಚಮಸಾಲಿ ಸಮುದಾಯದ ಇತರೇ ಸ್ವಾಮಿಗಳು ಬುಕ್ಕಿಂಗ್ ಸ್ವಾಮೀಜಿಗಳು.  ಉಳಿದವರು ಫೈವ್ ಸ್ಟಾರ್ ಹೋಟೆಲ್ ನಂತೆ ಮಠ ಕಟ್ಟಿಕೊಂಡಿದ್ದಾರೆ.<a href="https://www.justkannada.in/wp-content/uploads/2022/10/basanagowda-patil-yatnal.jpg"><img loading="lazy" decoding="async" class="aligncenter size-full wp-image-97903" src="https://www.justkannada.in/wp-content/uploads/2022/10/basanagowda-patil-yatnal.jpg" alt="" width="500" height="312" srcset="https://www.justkannada.in/wp-content/uploads/2022/10/basanagowda-patil-yatnal.jpg 500w, https://www.justkannada.in/wp-content/uploads/2022/10/basanagowda-patil-yatnal-300x187.jpg 300w" sizes="auto, (max-width: 500px) 100vw, 500px" /></a></p>
<p>ಈಗ ಪಂಚಮಸಾಲಿಗೆ ಮೀಸಲಾತಿ ಸಿಗುತ್ತೆ ಎಂದು ಗೊತ್ತಾಗಿದೆ.  ಇದನ್ನಯ ತಿಳಿದು ನಮಗಿನ್ನು  ಉಳಿಗಾಲವಿಲ್ಲ ಎಂದು ಈಗ ಸಮಾಜದ ಬಗ್ಗೆ ಮಾತನಾಡುತ್ತಿದ್ದಾರೆ. ಓಡಾಡುತ್ತಿದ್ದಾರೆ. ದಾವಣಗೆರೆಯಲ್ಲಿ ಸಭೆ ನಡೆಸಲು ಮುಂದಾಗಿದ್ದಾರೆ.  ನಿಮ್ಮೊಳಗೆ ನರನಾಡಿ ಎಷ್ಟಿದೆ ಎಂದು ನಮ್ಮ ಹುಡುಗರಿಗೆ ಗೊತ್ತಿದೆ ಎಂದು ಯತ್ನಾಳ್ ತಿಳಿಸಿದರು.</p>
<p>Key words:  reservation &#8211; 2A &#8211; Panchmasali community-Basanagowada patil Yatnal.</p>
<p>The post <a href="https://www.justkannada.in/reservation-2a-panchmasali-community-basanagowada-patil-yatnal/">ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ  ಶ್ರೀಗಳು  ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ – ಯತ್ನಾಳ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಂಚಮಸಾಲಿಗೆ  2ಎ ಮೀಸಲಾತಿ ನೀಡಿದ್ರೆ ಸಿಎಂ ಬೊಮ್ಮಾಯಿಗೆ ಕಲ್ಲುಸಕ್ಕೆರೆಯಿಂದ ತುಲಭಾರ- ಬಸವ ಜಯಮೃತ್ಯುಂಜಯ ಸ್ವಾಮೀಜಿ.</title>
		<link>https://www.justkannada.in/cm-bommayi-2a-reservation-panchamasali-basava-jayamritunjaya-swamiji/</link>
		
		<dc:creator><![CDATA[JK Desk]]></dc:creator>
		<pubDate>Sat, 25 Sep 2021 10:25:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[2A]]></category>
		<category><![CDATA[CM Bommayi]]></category>
		<category><![CDATA[panchamasali- Basava Jayamritunjaya Swamiji.]]></category>
		<category><![CDATA[Reservation]]></category>
		<guid isPermaLink="false">https://www.justkannada.in/?p=76511</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,25,2021(www.justkannada.in): ಪಂಚಮಸಾಲಿಗೆ  2ಎ ಮೀಸಲಾತಿ ನೀಡಿದ್ರೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕಲ್ಲುಸಕ್ಕೆರೆಯಲ್ಲಿ ತುಲಭಾರ ಮಾಡುತ್ತೇವೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿಗೆ 2ಎ ಮೀಸಲಾತಿ ಬಗ್ಗೆ ಸದನದಲ್ಲಿ ಸರಿಯಾದ ಉತ್ತರ ನೀಡಿಲ್ಲ. ಮೀಸಲಾತಿ ನೀಡದಿದ್ದರೇ ಉಗ್ರ ಹೋರಾಟ ಮಾಡುತ್ತೇವೆ. ಸಿಎಂ ಜತೆ ನಾನು ಮಾತನಾಡಿದ್ದೇನೆ. ವರದಿ ತರಿಸಿಕೊಂಡು ಮೀಸಲಾತಿ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು. ಅಕ್ಟೋಬರ್ 1 ರೊಳಗೆ ಮೀಸಲಾತಿ ನೀಡಬೇಕು. ಮೀಸಲಾತಿ ನೀಡಿದರೇ ಮುಖ್ಯಮಂತ್ರಿ ಬಸವರಾಜ [&#8230;]</p>
<p>The post <a href="https://www.justkannada.in/cm-bommayi-2a-reservation-panchamasali-basava-jayamritunjaya-swamiji/">ಪಂಚಮಸಾಲಿಗೆ  2ಎ ಮೀಸಲಾತಿ ನೀಡಿದ್ರೆ ಸಿಎಂ ಬೊಮ್ಮಾಯಿಗೆ ಕಲ್ಲುಸಕ್ಕೆರೆಯಿಂದ ತುಲಭಾರ- ಬಸವ ಜಯಮೃತ್ಯುಂಜಯ ಸ್ವಾಮೀಜಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,25,2021(<a href="https://www.justkannada.in">www.justkannada.in</a>):</strong> ಪಂಚಮಸಾಲಿಗೆ  2ಎ ಮೀಸಲಾತಿ ನೀಡಿದ್ರೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕಲ್ಲುಸಕ್ಕೆರೆಯಲ್ಲಿ ತುಲಭಾರ ಮಾಡುತ್ತೇವೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಮಾತನಾಡಿರುವ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿಗೆ 2ಎ ಮೀಸಲಾತಿ ಬಗ್ಗೆ ಸದನದಲ್ಲಿ ಸರಿಯಾದ ಉತ್ತರ ನೀಡಿಲ್ಲ. ಮೀಸಲಾತಿ ನೀಡದಿದ್ದರೇ ಉಗ್ರ ಹೋರಾಟ ಮಾಡುತ್ತೇವೆ. ಸಿಎಂ ಜತೆ ನಾನು ಮಾತನಾಡಿದ್ದೇನೆ. ವರದಿ ತರಿಸಿಕೊಂಡು ಮೀಸಲಾತಿ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.<img loading="lazy" decoding="async" class="aligncenter size-full wp-image-68132" src="https://www.justkannada.in/wp-content/uploads/2021/06/basa.jpg" alt="" width="301" height="167" /></p>
<p>ಅಕ್ಟೋಬರ್ 1 ರೊಳಗೆ ಮೀಸಲಾತಿ ನೀಡಬೇಕು. ಮೀಸಲಾತಿ ನೀಡಿದರೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕಲ್ಲುಸಕ್ಕೆರೆಯಲ್ಲಿ ತುಲಭಾರ ಮಾಡುತ್ತೇವೆ ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: CM Bommayi &#8211; 2A –reservation-panchamasali- Basava Jayamritunjaya Swamiji.</p>
<p>The post <a href="https://www.justkannada.in/cm-bommayi-2a-reservation-panchamasali-basava-jayamritunjaya-swamiji/">ಪಂಚಮಸಾಲಿಗೆ  2ಎ ಮೀಸಲಾತಿ ನೀಡಿದ್ರೆ ಸಿಎಂ ಬೊಮ್ಮಾಯಿಗೆ ಕಲ್ಲುಸಕ್ಕೆರೆಯಿಂದ ತುಲಭಾರ- ಬಸವ ಜಯಮೃತ್ಯುಂಜಯ ಸ್ವಾಮೀಜಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಂಚಮಸಾಲಿ ಸಮುದಾಯಕ್ಕೆ 2ಎ ಅಡಿ  ಮೀಸಲಾತಿ ನೀಡಬಾರದು- ಕರ್ನಾಟಕ ರಾಜ್ಯ ಕಾಯಕ ಸಮಾಜಗಳ ಒಕ್ಕೂಟದ ಸಭೆಯಲ್ಲಿ ನಿರ್ಣಯ.</title>
		<link>https://www.justkannada.in/2a-reservation-not-panchamasalis-decision-mysore/</link>
		
		<dc:creator><![CDATA[JK Desk]]></dc:creator>
		<pubDate>Sun, 12 Sep 2021 09:43:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[2A]]></category>
		<category><![CDATA[Decision]]></category>
		<category><![CDATA[Mysore.]]></category>
		<category><![CDATA[not Panchamasalis]]></category>
		<category><![CDATA[Reservation]]></category>
		<guid isPermaLink="false">https://www.justkannada.in/?p=75477</guid>

					<description><![CDATA[<p>ಮೈಸೂರು,ಸೆಪ್ಟಂಬರ್,12,2021(www.justkannada.in):  ಯಾವುದೇ ಜಾತಿಗೂ 2ಎ ಮೀಸಲಾತಿಯನ್ನ ವಿಸ್ತರಿಸಲು ಅವಕಾಶ ನೀಡಬಾರದು, ಕಾಂತಾರಾಜು ನೇತೃತ್ವದ ಸಮಿತಿ ಸಲ್ಲಿಸಿರುವ ಜಾತಿ ಗಣತಿ ವರದಿಯನ್ನ ಸರ್ಕಾರ ಜಾರಿ ಮಾಡಬೇಕು ಎಂಬ ನಿರ್ಣಯಗಳನ್ನು ನಗರದಲ್ಲಿ ನಡೆದ ಕರ್ನಾಟಕ ರಾಜ್ಯ ಕಾಯಕ ಸಮಾಜಗಳ ಒಕ್ಕೂಟದ ಸಭೆಯಲ್ಲಿ ತೆಗೆದುಕೊಳ್ಳಲಾಯಿತು. 21 ಜಾತಿಗಳನ್ನು ಒಳಗೊಂಡ ಒಕ್ಕೂಟದ ಸಭೆಯಲ್ಲಿ ಪಂಚಮಸಾಲಿ ಸಮುದಾಯ ಒಳಗೊಂಡಂತೆ ಯಾವುದೇ ಜಾತಿಯನ್ನು 2ಎ ಮೀಸಲಾತಿಯಡಿ ಸೇರಿಸಿದರೇ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು. ಒಕ್ಕೂಟದ ಅಧ್ಯಕ್ಷ ಪುಟ್ಟಸಿದ್ಧಶೆಟ್ಟಿ ಮಾತನಾಡಿ ಸಂವಿಧಾನವು ನಮಗೆ ಮೀಸಲಾತಿ ನೀಡಿದ್ದು,  [&#8230;]</p>
<p>The post <a href="https://www.justkannada.in/2a-reservation-not-panchamasalis-decision-mysore/">ಪಂಚಮಸಾಲಿ ಸಮುದಾಯಕ್ಕೆ 2ಎ ಅಡಿ  ಮೀಸಲಾತಿ ನೀಡಬಾರದು- ಕರ್ನಾಟಕ ರಾಜ್ಯ ಕಾಯಕ ಸಮಾಜಗಳ ಒಕ್ಕೂಟದ ಸಭೆಯಲ್ಲಿ ನಿರ್ಣಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಸೆಪ್ಟಂಬರ್,12,2021(<a href="https://www.justkannada.in">www.justkannada.in</a>):  ಯಾವುದೇ ಜಾತಿಗೂ 2ಎ ಮೀಸಲಾತಿಯನ್ನ ವಿಸ್ತರಿಸಲು ಅವಕಾಶ ನೀಡಬಾರದು, ಕಾಂತಾರಾಜು ನೇತೃತ್ವದ ಸಮಿತಿ ಸಲ್ಲಿಸಿರುವ ಜಾತಿ ಗಣತಿ ವರದಿಯನ್ನ ಸರ್ಕಾರ ಜಾರಿ ಮಾಡಬೇಕು ಎಂಬ ನಿರ್ಣಯಗಳನ್ನು ನಗರದಲ್ಲಿ ನಡೆದ ಕರ್ನಾಟಕ ರಾಜ್ಯ ಕಾಯಕ ಸಮಾಜಗಳ ಒಕ್ಕೂಟದ ಸಭೆಯಲ್ಲಿ ತೆಗೆದುಕೊಳ್ಳಲಾಯಿತು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>21 ಜಾತಿಗಳನ್ನು ಒಳಗೊಂಡ ಒಕ್ಕೂಟದ ಸಭೆಯಲ್ಲಿ ಪಂಚಮಸಾಲಿ ಸಮುದಾಯ ಒಳಗೊಂಡಂತೆ ಯಾವುದೇ ಜಾತಿಯನ್ನು 2ಎ ಮೀಸಲಾತಿಯಡಿ ಸೇರಿಸಿದರೇ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು.</p>
<p>ಒಕ್ಕೂಟದ ಅಧ್ಯಕ್ಷ ಪುಟ್ಟಸಿದ್ಧಶೆಟ್ಟಿ ಮಾತನಾಡಿ ಸಂವಿಧಾನವು ನಮಗೆ ಮೀಸಲಾತಿ ನೀಡಿದ್ದು,  ಕಾಯಕ ಸಮುದಾಯಗಳು 2ಎ ಅಡಿ ಸೌಲಭ್ಯ ಪಡೆಯುತ್ತಿವೆ. ಅದು ಮುಂದುವರೆದ ಜಾತಿಗಳಿಗೆ ಹೊಟ್ಟೆಕಿಚ್ಚು ಉಂಟು ಮಾಡಿದೆ. ನಮ್ಮ ಮಕ್ಕಳ ಶಿಕ್ಷಣ ಯುವಜನರ ಉದ್ಯೋಗ ಕಿತ್ತುಕೊಳ್ಳಲು ಮುಂದಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-75478" src="https://www.justkannada.in/wp-content/uploads/2021/09/reservation.jpg" alt="" width="696" height="391" /></p>
<p>ಸಮಾಜದಲ್ಲಿ ಮುಂದುವರೆದಿರುವ ಪಂಚಮಸಾಲಿ ಸಮುದಾಯ 2ಎ ಮೀಸಲಾತಿ ಬೇಕೆಂದು ಕೇಲುತ್ತಿದೆ. ಸಮುದಾಯ ಈಗಾಗಲೇ ಶೇ.5 ಮೀಸಲಾತಿ ನಡೆಯುತ್ತಿದೆ. ಪಂಚಮಸಾಲಿಗಳಿಗೆ 2ಎ ಅಡಿ  ಮೀಸಲಾತಿ ನೀಡಬಾರದು ಎಂಬುದೇ ನಮ್ಮ ಆಗ್ರಹ ಎಂದರು.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: 2A –reservation-  not Panchamasalis-Decision -mysore</p>
<p>The post <a href="https://www.justkannada.in/2a-reservation-not-panchamasalis-decision-mysore/">ಪಂಚಮಸಾಲಿ ಸಮುದಾಯಕ್ಕೆ 2ಎ ಅಡಿ  ಮೀಸಲಾತಿ ನೀಡಬಾರದು- ಕರ್ನಾಟಕ ರಾಜ್ಯ ಕಾಯಕ ಸಮಾಜಗಳ ಒಕ್ಕೂಟದ ಸಭೆಯಲ್ಲಿ ನಿರ್ಣಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಂಚಮಸಾಲಿಗೆ 2ಎ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿದ್ದ ಧರಣಿ ತಾತ್ಕಾಲಿಕವಾಗಿ ಅಂತ್ಯ&#8230;</title>
		<link>https://www.justkannada.in/request-reservation-2a-panchamasali-end-temporarily-fight/</link>
		
		<dc:creator><![CDATA[JK Desk]]></dc:creator>
		<pubDate>Mon, 15 Mar 2021 08:18:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[2A]]></category>
		<category><![CDATA[end]]></category>
		<category><![CDATA[Fight]]></category>
		<category><![CDATA[panchamasali]]></category>
		<category><![CDATA[request]]></category>
		<category><![CDATA[Reservation]]></category>
		<category><![CDATA[temporarily]]></category>
		<guid isPermaLink="false">https://www.justkannada.in/?p=59223</guid>

					<description><![CDATA[<p>ಬೆಂಗಳೂರು,ಮಾರ್ಚ್,15,2021(www.justkannada.in):  ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದ ಸಮುದಾಯದ ಮುಖಂಡರು ಮತ್ತು ಸ್ವಾಮೀಜಿಗಳು ಧರಣಿಯನ್ನ ತಾತ್ಕಾಲಿಕವಾಗಿ ಅಂತ್ಯಗೊಳಿಸಿದ್ದಾರೆ. ಮೀಸಲಾತಿ ಬಗ್ಗೆ ಆರು ತಿಂಗಳಲ್ಲಿ ವರದಿ ಪಡೆಯುವ ಬಗ್ಗೆ ಸಿಎಂ ಯಡಿಯೂರಪ್ಪ ಭರವಸೆ ನೀಡಿದ ಹಿನ್ನೆಲೆಯಲ್ಲಿ ಧರಣಿಯನ್ನ ತಾತ್ಕಾಲಿಕವಾಗಿ ಹಿಂಪಡೆದಿರುವುದಾಗಿ ಜಯ ಮೃತ್ಯುಂಜಯ ಸ್ವಾಮೀಜಿ  ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಜಯಮೃತ್ಯುಂಜಯ ಸ್ವಾಮೀಜಿಗಳು, ಸಿಎಂ ಭರವಸೆ ಹಿನ್ನೆಲೆಯಲ್ಲಿ 6 ತಿಂಗಳವರೆಗೆ ಧರಣಿಯನ್ನ ಅಂತ್ಯಗೊಳಿಸಿದ್ದೇವೆ. ಮೀಸಲಾತಿ ಹೋರಾಟಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆನ್ನೆಲುಬಾಗಿದ್ದರು. ಅವರ [&#8230;]</p>
<p>The post <a href="https://www.justkannada.in/request-reservation-2a-panchamasali-end-temporarily-fight/">ಪಂಚಮಸಾಲಿಗೆ 2ಎ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿದ್ದ ಧರಣಿ ತಾತ್ಕಾಲಿಕವಾಗಿ ಅಂತ್ಯ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,15,2021(<a href="https://www.justkannada.in">www.justkannada.in</a>): </strong> ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದ ಸಮುದಾಯದ ಮುಖಂಡರು ಮತ್ತು ಸ್ವಾಮೀಜಿಗಳು ಧರಣಿಯನ್ನ ತಾತ್ಕಾಲಿಕವಾಗಿ ಅಂತ್ಯಗೊಳಿಸಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಮೀಸಲಾತಿ ಬಗ್ಗೆ ಆರು ತಿಂಗಳಲ್ಲಿ ವರದಿ ಪಡೆಯುವ ಬಗ್ಗೆ ಸಿಎಂ ಯಡಿಯೂರಪ್ಪ ಭರವಸೆ ನೀಡಿದ ಹಿನ್ನೆಲೆಯಲ್ಲಿ ಧರಣಿಯನ್ನ ತಾತ್ಕಾಲಿಕವಾಗಿ ಹಿಂಪಡೆದಿರುವುದಾಗಿ ಜಯ ಮೃತ್ಯುಂಜಯ ಸ್ವಾಮೀಜಿ  ಹೇಳಿದ್ದಾರೆ.</p>
<p>ಈ ಕುರಿತು ಮಾತನಾಡಿರುವ ಜಯಮೃತ್ಯುಂಜಯ ಸ್ವಾಮೀಜಿಗಳು, ಸಿಎಂ ಭರವಸೆ ಹಿನ್ನೆಲೆಯಲ್ಲಿ 6 ತಿಂಗಳವರೆಗೆ ಧರಣಿಯನ್ನ ಅಂತ್ಯಗೊಳಿಸಿದ್ದೇವೆ. ಮೀಸಲಾತಿ ಹೋರಾಟಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆನ್ನೆಲುಬಾಗಿದ್ದರು. ಅವರ ಸಲಹೆ ಮೇರೆಗೆ ಸಮುದಾಯದ ಎಲ್ಲರ ಒಪ್ಪಿಗೆ ಮೇರೆಗೆ ಧರಣಿ ಅಂತ್ಯಗೊಳಿಸಿದ್ದೇವೆ. 6 ತಿಂಗಳೊಳಗೆ ಮೀಸಲಾತಿ ಬಗ್ಗೆ ನಿರ್ಧಾರವಾಗಬೇಕು. ಇನ್ನು ನಾವು ತಪ್ಪು ಮಾತನಾಡಿದ್ರೆ ಅದನ್ನ ಹೊಟ್ಟೆಗೆ ಹಾಕಿಕೊಳ್ಳಿ ಎಂದು ಹೇಳಿದರು.</p>
<p>ಈ ಬಗ್ಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಮಗ್ರ ಮೀಸಲಾತಿ ನೀಡುವಂತೆ ಸಿಎಂ ಗೆ ಮನವಿ ಮಾಡಿದ್ದೆವು. ಎಲ್ಲಾ ಉಪಜಾತಿಗಳನ್ನೂ ಮೀಸಲಾತಿಗೆ ಸೇರಿಸುವಂತೆ ಮನವಿ ಮಾಡಿದ್ದೇವೆ. ಈಗ ಆರು ತಿಂಗಳ ಒಳಗಾಗಿ ವರದಿ ಸಿದ್ದಪಡಿಸುವಂತೆ ಸೂಚಿಸಲಾಗಿದೆ. ಆರು ತಿಂಗಳಲ್ಲಿ ಸ್ಪಷ್ಟನೆ ದೊರೆಯಲಿದೆ. ಹೀಗಾಗಿ ಸಿಎಂಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದರು.</p>
<p>ENGLISH SUMARRY&#8230;.</p>
<p>Protest demanding inclusion of Panchamasalis under 2A reservation ended temporarily<br />
Bengaluru, Mar.15, 2021 (www.justkannada.in): Leaders of the Panchamasali community along with Swamijis of the community who were on a protest from the last few days demanding inclusion of their community under 2A for reservation have ended the protest temporarily.<br />
Minister C.C. Patil, MLA Basanagouda Patil Yatnal appealed to the Swamiji&#8217;s to withdraw the protest following the assurance from Chief Minister B.S. Yedyurappa&#8217;s. According to Mrutyunjayaswamiji the protest demonstration has been called off temporarily following Yedyurappa&#8217;s assurance of getting the report on reservations in the next six months.<br />
&#8220;We have decided to withdraw the protest till the next six months. MLA Basanagouda Patil Yatnal was standing behind us throughout our efforts. We have ended the protest as per his advice. The State Government should decide about the reservation within the next six months.<img loading="lazy" decoding="async" class="aligncenter size-medium wp-image-59224" src="https://www.justkannada.in/wp-content/uploads/2021/03/dserd-300x165.jpg" alt="Request - reservation -2A-panchamasali- End - temporarily –fight" width="300" height="165" /><br />
Meanwhile, MLA Basavanagouda Patil Yatnal said, &#8221; We had appealed the Chief Minister to provide comprehensive reservation for all the sub castes too. However, he has given instructions to prepare a report within the next six months and we are sure to get a clear picture within that time. Hence, I wish to appreciate the Chief Minister.&#8221;<br />
Keywords: Basvanagouda Patil Yantal/ Chief Minister B.S. Yedyurappa/ Panchamasali/ reservation/ 2A</p>
<p>Key words: Request &#8211; reservation -2A-panchamasali- End &#8211; temporarily –fight</p>
<p>The post <a href="https://www.justkannada.in/request-reservation-2a-panchamasali-end-temporarily-fight/">ಪಂಚಮಸಾಲಿಗೆ 2ಎ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿದ್ದ ಧರಣಿ ತಾತ್ಕಾಲಿಕವಾಗಿ ಅಂತ್ಯ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
