<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>2nd Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/2nd/feed/" rel="self" type="application/rss+xml" />
	<link>https://www.justkannada.in/tag/2nd/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 28 Dec 2022 05:13:42 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>2nd Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/2nd/</link>
	<width>32</width>
	<height>32</height>
</image> 
	<item>
		<title>ಕೊರೋನಾ ವಾರಿಯರ್ಸ್ ಗೆ 2ನೇ ಬೂಸ್ಟರ್ ಡೋಸ್ ನೀಡಲು ಚಿಂತನೆ.</title>
		<link>https://www.justkannada.in/giving-2nd-booster-dose-corona-warriors/</link>
		
		<dc:creator><![CDATA[JK Desk]]></dc:creator>
		<pubDate>Wed, 28 Dec 2022 05:13:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[2nd]]></category>
		<category><![CDATA[booster dose]]></category>
		<category><![CDATA[Corona]]></category>
		<category><![CDATA[giving]]></category>
		<category><![CDATA[Warriors]]></category>
		<guid isPermaLink="false">https://www.justkannada.in/?p=101686</guid>

					<description><![CDATA[<p>ಬೆಂಗಳೂರು,ಡಿಸೆಂಬರ್,28,2022(www.justkannada.in): ದೇಶದಲ್ಲಿ ಕೋವಿಡ್ ಭೀತಿ ಮತ್ತೆ ಶುರುವಾಗಿದ್ದು ಈ ಹಿನ್ನೆಲೆಯಲ್ಲಿ ಬೂಸ್ಟರ್ ಡೋಸ್ ಲಸಿಕೆ ಪಡೆಯುವಂತೆ ಸರ್ಕಾರ ಜನರಲ್ಲಿ ಮನವಿ ಮಾಡುತ್ತಿದೆ. ಈ ಮಧ್ಯೆ ಕೊರೋನಾ ವಾರಿಯರ್ಸ್ ಗೆ 2ನೇ ಬೂಸ್ಟರ್ ಡೋಸ್ ನೀಡಲು ಚಿಂತನೆ ನಡೆದಿದೆ. ಕೊರೊನಾ ವಾರಿಯರ್ಸ್ ಗೆ 2ನೇ ಬೂಸ್ಟರ್ ನೀಡಲು ಕೇಂದ್ರ ಸರ್ಕಾರಕ್ಕೆ ಐಎಂಎ ಶಿಫಾರಸ್ಸು ಮಾಡಿದೆ. 2ನೇ ಬೂಸ್ಟರ್ ಡೋಸ್ ಬಗ್ಗೆ ಕೊರೋನಾ ನಿರ್ವಹಣಾ ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಕೊನೆಯ ಡೋಸ್ ಲಸಿಕೆ ಸ್ವೀಕರಿಸಿ ಒಂದು ವರ್ಷವಾಗಿದೆ. ಹೀಗಾಗಿ ಕೋವಿಡ್ [&#8230;]</p>
<p>The post <a href="https://www.justkannada.in/giving-2nd-booster-dose-corona-warriors/">ಕೊರೋನಾ ವಾರಿಯರ್ಸ್ ಗೆ 2ನೇ ಬೂಸ್ಟರ್ ಡೋಸ್ ನೀಡಲು ಚಿಂತನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,28,2022(<a href="http://www.justkannada.in">www.justkannada.in</a>):</strong> ದೇಶದಲ್ಲಿ ಕೋವಿಡ್ ಭೀತಿ ಮತ್ತೆ ಶುರುವಾಗಿದ್ದು ಈ ಹಿನ್ನೆಲೆಯಲ್ಲಿ ಬೂಸ್ಟರ್ ಡೋಸ್ ಲಸಿಕೆ ಪಡೆಯುವಂತೆ ಸರ್ಕಾರ ಜನರಲ್ಲಿ ಮನವಿ ಮಾಡುತ್ತಿದೆ. ಈ ಮಧ್ಯೆ ಕೊರೋನಾ ವಾರಿಯರ್ಸ್ ಗೆ 2ನೇ ಬೂಸ್ಟರ್ ಡೋಸ್ ನೀಡಲು ಚಿಂತನೆ ನಡೆದಿದೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಕೊರೊನಾ ವಾರಿಯರ್ಸ್ ಗೆ 2ನೇ ಬೂಸ್ಟರ್ ನೀಡಲು ಕೇಂದ್ರ ಸರ್ಕಾರಕ್ಕೆ ಐಎಂಎ ಶಿಫಾರಸ್ಸು ಮಾಡಿದೆ. 2ನೇ ಬೂಸ್ಟರ್ ಡೋಸ್ ಬಗ್ಗೆ ಕೊರೋನಾ ನಿರ್ವಹಣಾ ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ.<img decoding="async" class="aligncenter size-full wp-image-101479" src="https://www.justkannada.in/wp-content/uploads/2022/12/vaccine.jpg" alt="" width="500" height="280" srcset="https://www.justkannada.in/wp-content/uploads/2022/12/vaccine.jpg 500w, https://www.justkannada.in/wp-content/uploads/2022/12/vaccine-300x168.jpg 300w" sizes="(max-width: 500px) 100vw, 500px" /></p>
<p>ಕೊನೆಯ ಡೋಸ್ ಲಸಿಕೆ ಸ್ವೀಕರಿಸಿ ಒಂದು ವರ್ಷವಾಗಿದೆ. ಹೀಗಾಗಿ ಕೋವಿಡ್  4ನೇ ಅಲೆ ಎದುರಿಸಲು 4ನೇ ಡೋಸ್ ಅಗತ್ಯವಿದೆ ಎಂದು ಕೇಂದ್ರ ಸರ್ಕಾರಕ್ಕೆ ಐಎಂಎ ಶಿಫಾರಸ್ಸು ಮಾಡಿದೆ ಎನ್ನಲಾಗಿದೆ.</p>
<p>Key words: giving -2nd -booster dose &#8211; Corona -Warriors.</p>
<p>The post <a href="https://www.justkannada.in/giving-2nd-booster-dose-corona-warriors/">ಕೊರೋನಾ ವಾರಿಯರ್ಸ್ ಗೆ 2ನೇ ಬೂಸ್ಟರ್ ಡೋಸ್ ನೀಡಲು ಚಿಂತನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>2ನೇ ಹಂತದ ಗ್ರಾಪಂ ಚುನಾವಣೆ, ಮತದಾನ ಕೇಂದ್ರಗಳಿಗೆ ಎಸ್ಪಿ ಸಿ.ಬಿ.ರಿಷ್ಯಂತ್ ಭೇಟಿ&#8230;!</title>
		<link>https://www.justkannada.in/2ndphaseelectionpollingstationsmeetsp-cb-rishyant/</link>
		
		<dc:creator><![CDATA[JK Desk]]></dc:creator>
		<pubDate>Sun, 27 Dec 2020 06:52:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[2nd]]></category>
		<category><![CDATA[election]]></category>
		<category><![CDATA[meet]]></category>
		<category><![CDATA[phase]]></category>
		<category><![CDATA[Polling]]></category>
		<category><![CDATA[SP CB Rishyant]]></category>
		<category><![CDATA[stations]]></category>
		<guid isPermaLink="false">https://www.justkannada.in/?p=50478</guid>

					<description><![CDATA[<p>ಮೈಸೂರು,ಡಿಸೆಂಬರ್,27,2020(www.justkannada.in) :  ಗ್ರಾಮ ಪಂಚಾಯತಿ ಚುನಾವಣೆ ಅಂಗವಾಗಿ ಎರಡನೇ ಹಂತದ ಮತದಾನ ನಡೆಯುತ್ತಿರುವ ಸ್ಥಳಗಳಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಭೇಟಿನೀಡಿ ಪರಿಶೀಲನೆ. ಭಾನುವಾರ 2ನೇ ಹಂತದ ಚುನಾವಣೆ ನಡೆಯುತ್ತಿರುವ ವರುಣಾ,ಗುಂಗ್ರಾಲ್ ಛತ್ರ, ಸಿದ್ದರಾಮನಹುಂಡಿ, ಕುಪ್ಪೆಗಾಲ ಗ್ರಾಮಗಳ ಮತದಾನ ಕೇಂದ್ರಗಳಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. key words : 2nd-phase-election-polling-stations-Meet-SP CB Rishyant &#8230;!</p>
<p>The post <a href="https://www.justkannada.in/2ndphaseelectionpollingstationsmeetsp-cb-rishyant/">2ನೇ ಹಂತದ ಗ್ರಾಪಂ ಚುನಾವಣೆ, ಮತದಾನ ಕೇಂದ್ರಗಳಿಗೆ ಎಸ್ಪಿ ಸಿ.ಬಿ.ರಿಷ್ಯಂತ್ ಭೇಟಿ&#8230;!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,27,2020(www.justkannada.in) :</strong>  ಗ್ರಾಮ ಪಂಚಾಯತಿ ಚುನಾವಣೆ ಅಂಗವಾಗಿ ಎರಡನೇ ಹಂತದ ಮತದಾನ ನಡೆಯುತ್ತಿರುವ ಸ್ಥಳಗಳಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಭೇಟಿನೀಡಿ ಪರಿಶೀಲನೆ.<img decoding="async" class="aligncenter wp-image-50480" src="https://www.justkannada.in/wp-content/uploads/2020/12/08-18.jpg" alt="2nd-phase-election-polling-stations-Meet-SP CB Rishyant ...!" width="462" height="339" /></p>
<p>ಭಾನುವಾರ 2ನೇ ಹಂತದ ಚುನಾವಣೆ ನಡೆಯುತ್ತಿರುವ ವರುಣಾ,ಗುಂಗ್ರಾಲ್ ಛತ್ರ, ಸಿದ್ದರಾಮನಹುಂಡಿ, ಕುಪ್ಪೆಗಾಲ ಗ್ರಾಮಗಳ ಮತದಾನ ಕೇಂದ್ರಗಳಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>
<p>key words : 2nd-phase-election-polling-stations-Meet-SP CB Rishyant &#8230;!</p>
<p>The post <a href="https://www.justkannada.in/2ndphaseelectionpollingstationsmeetsp-cb-rishyant/">2ನೇ ಹಂತದ ಗ್ರಾಪಂ ಚುನಾವಣೆ, ಮತದಾನ ಕೇಂದ್ರಗಳಿಗೆ ಎಸ್ಪಿ ಸಿ.ಬಿ.ರಿಷ್ಯಂತ್ ಭೇಟಿ&#8230;!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊರೋನಾ: ಬ್ರೆಜಿಲ್ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಭಾರತ&#8230;</title>
		<link>https://www.justkannada.in/corona-india-2nd-ranked-world/</link>
		
		<dc:creator><![CDATA[JK Desk]]></dc:creator>
		<pubDate>Mon, 07 Sep 2020 06:14:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[2nd]]></category>
		<category><![CDATA[Corona]]></category>
		<category><![CDATA[India]]></category>
		<category><![CDATA[ranked]]></category>
		<guid isPermaLink="false">https://www.justkannada.in/?p=37209</guid>

					<description><![CDATA[<p>ನವದೆಹಲಿ, ಸೆಪ್ಟೆಂಬರ್,2020(www.justkannada.in):  ದೇಶದಲ್ಲಿ ಕೊರೋನಾ ಮಹಾಮಾರಿ ದಿನೇ ದಿನೇ ಅಬ್ಬರಿಸುತ್ತಿದ್ದು ಇದೀಗ ವಿಶ್ವದಲ್ಲಿ ಕೋವಿಡ್ ಸೋಂಕಿತರ ಪಟ್ಟಿಯಲ್ಲಿ ಬ್ರೆಜಿಲ್ ಅನ್ನ ಹಿಂದಿಕ್ಕಿ ಭಾರತ 2ನೇ ಸ್ಥಾನಕ್ಕೇರಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 90,802 ಮಂದಿಗೆ ಕೊರೋನಾ ಸೋಂಕು ತಗುಲಿದ್ದು  ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 42,04,614ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಕೊರೋನಾ ಸೋಂಕಿಗೆ 1016 ಜನರು ಮೃತಪಟ್ಟಿದ್ದಾರೆ. ದೇಶದಲ್ಲಿ ಇದುವರೆಗೂ 71,642 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದ ಒಟ್ಟು 42,04,614 ಸೋಂಕಿತರ ಪೈಕಿ [&#8230;]</p>
<p>The post <a href="https://www.justkannada.in/corona-india-2nd-ranked-world/">ಕೊರೋನಾ: ಬ್ರೆಜಿಲ್ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಭಾರತ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ನವದೆಹಲಿ, ಸೆಪ್ಟೆಂಬರ್,2020(<a href="https://www.justkannada.in">www.justkannada.in</a>):  ದೇಶದಲ್ಲಿ ಕೊರೋನಾ ಮಹಾಮಾರಿ ದಿನೇ ದಿನೇ ಅಬ್ಬರಿಸುತ್ತಿದ್ದು ಇದೀಗ ವಿಶ್ವದಲ್ಲಿ ಕೋವಿಡ್ ಸೋಂಕಿತರ ಪಟ್ಟಿಯಲ್ಲಿ ಬ್ರೆಜಿಲ್ ಅನ್ನ ಹಿಂದಿಕ್ಕಿ ಭಾರತ 2ನೇ ಸ್ಥಾನಕ್ಕೇರಿದೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ದೇಶದಲ್ಲಿ ಕಳೆದ 24 ಗಂಟೆಯಲ್ಲಿ 90,802 ಮಂದಿಗೆ ಕೊರೋನಾ ಸೋಂಕು ತಗುಲಿದ್ದು  ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 42,04,614ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಕೊರೋನಾ ಸೋಂಕಿಗೆ 1016 ಜನರು ಮೃತಪಟ್ಟಿದ್ದಾರೆ. ದೇಶದಲ್ಲಿ ಇದುವರೆಗೂ 71,642 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.<img loading="lazy" decoding="async" class="aligncenter size-medium wp-image-37210" src="https://www.justkannada.in/wp-content/uploads/2020/09/inds-300x200.jpg" alt="corona-india-2nd-ranked-world" width="300" height="200" /></p>
<p>ದೇಶದ ಒಟ್ಟು 42,04,614 ಸೋಂಕಿತರ ಪೈಕಿ  8,82,542 ಸಕ್ರಿಯ ಪ್ರಕರಣಗಳಿದ್ದು ಇದುವರೆಗೂ 32,50,429  ಮಂದಿ ಕೊರೋನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ಸೋಂಕಿತರ ಪಟ್ಟಯಲ್ಲಿ ಭಾರತವು ಬ್ರೆಜಿಲ್‌ ಅನ್ನೂ ಹಿಂದಿಕ್ಕಿ, ಜಗತ್ತಿನ ಹಾಟ್‌ ಸ್ಪಾಟ್‌ ದೇಶಗಳ ಪೈಕಿ ಎರಡನೇ ಸ್ಥಾನಕ್ಕೇರಿದೆ. ಅಮೇರಿಕಾ 64,60,250 ಮಂದಿ ಕೊರೋನಾ ಸೋಂಕಿತರಿದ್ದು ಮೊದಲ ಸ್ಥಾನದಲ್ಲಿದೆ.</p>
<p>Key words: Corona- India-2nd  &#8211; ranked-world</p>
<p>&nbsp;</p>
<p>The post <a href="https://www.justkannada.in/corona-india-2nd-ranked-world/">ಕೊರೋನಾ: ಬ್ರೆಜಿಲ್ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಭಾರತ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಆಯಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ರಾಜ್ಯದಲ್ಲೇ 2ನೇ ಸ್ಥಾನ ಪಡೆದ ಮೈಸೂರಿನ ಕೆ.ಆರ್.ಆಸ್ಪತ್ರೆ&#8230;.</title>
		<link>https://www.justkannada.in/kr-hospital-mysore-ranked-2nd-state-ayushman-bharat-health-karnataka/</link>
		
		<dc:creator><![CDATA[JK Desk]]></dc:creator>
		<pubDate>Thu, 02 Jan 2020 04:39:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[2nd]]></category>
		<category><![CDATA[Ayushman Bharat Health Karnataka]]></category>
		<category><![CDATA[KR Hospital – Mysore- ranked]]></category>
		<category><![CDATA[State]]></category>
		<guid isPermaLink="false">https://www.justkannada.in/?p=20076</guid>

					<description><![CDATA[<p>ಮೈಸೂರು,ಜ,2,2020(www.justkannada.in):  ಆಯಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ  ಮೈಸೂರಿನ ಕೆ.ಆರ್.ಆಸ್ಪತ್ರೆ ರಾಜ್ಯದಲ್ಲೇ 2ನೇ ಸ್ಥಾನ ಪಡೆದಿದ್ದು, ಈ ಮೂಲಕ ಕೆ.ಆರ್ ಆಸ್ಪತ್ರೆಯ ವೈದ್ಯರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಯಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಅಡಿ ಕಳೆದ ತಿಂಗಳಿನಲ್ಲಿ 1281 ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಡಿಸೆಂಬರ್ 2019 ರಲ್ಲಿ 1281ರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಕೃಷ್ಣರಾಜೇಂದ್ರ  ಆಸ್ಪತ್ರೆ ಎರಡನೇ ಸ್ಥಾನ ಪಡೆದಿದೆ. ಕೆ. ಆರ್  ಆಸ್ಪತ್ರೆಯು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಗುಣಮಟ್ಟದ [&#8230;]</p>
<p>The post <a href="https://www.justkannada.in/kr-hospital-mysore-ranked-2nd-state-ayushman-bharat-health-karnataka/">ಆಯಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ರಾಜ್ಯದಲ್ಲೇ 2ನೇ ಸ್ಥಾನ ಪಡೆದ ಮೈಸೂರಿನ ಕೆ.ಆರ್.ಆಸ್ಪತ್ರೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಜ,2,2020(<a href="https://www.justkannada.in">www.justkannada.in</a>):  ಆಯಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ  ಮೈಸೂರಿನ ಕೆ.ಆರ್.ಆಸ್ಪತ್ರೆ ರಾಜ್ಯದಲ್ಲೇ 2ನೇ ಸ್ಥಾನ ಪಡೆದಿದ್ದು, ಈ ಮೂಲಕ ಕೆ.ಆರ್ ಆಸ್ಪತ್ರೆಯ ವೈದ್ಯರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>
<p>ಆಯಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಅಡಿ ಕಳೆದ ತಿಂಗಳಿನಲ್ಲಿ 1281 ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಡಿಸೆಂಬರ್ 2019 ರಲ್ಲಿ 1281ರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಕೃಷ್ಣರಾಜೇಂದ್ರ  ಆಸ್ಪತ್ರೆ ಎರಡನೇ ಸ್ಥಾನ ಪಡೆದಿದೆ.</p>
<p>ಕೆ. ಆರ್  ಆಸ್ಪತ್ರೆಯು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವುದರಲ್ಲಿ ಮುಂದಿದ್ದು, ಸ್ವಚ್ಛತೆಯೊಂದಿಗೆ ಗುಣಮಟ್ಟದ ಹಾಗೂ ಸೋಂಕು ರಹಿತ ಆರೋಗ್ಯ ಸೇವೆ ನೀಡುವ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇನ್ನು ಆಯಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ  ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಮೊದಲ ಸ್ಥಾನ ಪಡೆದಿದೆ. 1308 ರೋಗಿಗಳಿಗೆ ಚಿಕಿತ್ಸೆ ನೀಡಿ ಕಿದ್ವಾಯಿ ಆಸ್ಪತ್ರೆ ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿದೆ.</p>
<p>Key words: KR Hospital – Mysore- ranked -2nd &#8211; state &#8211; Ayushman Bharat Health Karnataka</p>
<p>The post <a href="https://www.justkannada.in/kr-hospital-mysore-ranked-2nd-state-ayushman-bharat-health-karnataka/">ಆಯಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ರಾಜ್ಯದಲ್ಲೇ 2ನೇ ಸ್ಥಾನ ಪಡೆದ ಮೈಸೂರಿನ ಕೆ.ಆರ್.ಆಸ್ಪತ್ರೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
