<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>50% discount Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/50-discount/feed/" rel="self" type="application/rss+xml" />
	<link>https://www.justkannada.in/tag/50-discount/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 05 Jun 2026 08:51:55 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>50% discount Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/50-discount/</link>
	<width>32</width>
	<height>32</height>
</image> 
	<item>
		<title>ವಾಹನ ಸವಾರರಿಗೆ ಗುಡ್ ನ್ಯೂಸ್: ಮತ್ತೆ ಟ್ರಾಫಿಕ್ ಫೈನ್ ಗೆ ಶೇ 50ರಷ್ಟು ಡಿಸ್ಕೌಂಟ್</title>
		<link>https://www.justkannada.in/mysore-discount-traffic-fines/</link>
		
		<dc:creator><![CDATA[prashanth]]></dc:creator>
		<pubDate>Fri, 05 Jun 2026 08:51:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[50% discount]]></category>
		<category><![CDATA[good news]]></category>
		<category><![CDATA[motorists]]></category>
		<category><![CDATA[Mysore.]]></category>
		<category><![CDATA[traffic fines]]></category>
		<guid isPermaLink="false">https://www.justkannada.in/?p=155683</guid>

					<description><![CDATA[<p>ಮೈಸೂರು,ಜೂನ್.5,2026 (www.justkannada.in):  ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಸಿಹಿಸುದ್ದಿ ನೀಡಿದ್ದು,  ಶೇ 50 ರಿಯಾಯಿತಿಯಲ್ಲಿ ದಂಡವನ್ನು ಪಾವತಿಸಲು ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ  ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರುಗಳಿಗೆ ಸಂಚಾರ ನಿಯಮ ಉಲ್ಲಂಘನೆ ಮಾಡಿ ಇ- ಚಲನ್‌ ನಲ್ಲಿ ಮೇ -2026 ರ ಮೊದಲು ದಾಖಲಾಗಿ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿಯಲ್ಲಿ ದಂಡದ ಮೊತ್ತವನ್ನು ಪಾವತಿ ಮಾಡುವಂತೆ ಮೈಸೂರು ಪೊಲೀಸ್ ಅಧೀಕ್ಷಕರು [&#8230;]</p>
<p>The post <a href="https://www.justkannada.in/mysore-discount-traffic-fines/">ವಾಹನ ಸವಾರರಿಗೆ ಗುಡ್ ನ್ಯೂಸ್: ಮತ್ತೆ ಟ್ರಾಫಿಕ್ ಫೈನ್ ಗೆ ಶೇ 50ರಷ್ಟು ಡಿಸ್ಕೌಂಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್.5,2026 (<a href="http://www.justkannada.in">www.justkannada.in</a>):</strong>  ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಸಿಹಿಸುದ್ದಿ ನೀಡಿದ್ದು,  ಶೇ 50 ರಿಯಾಯಿತಿಯಲ್ಲಿ ದಂಡವನ್ನು ಪಾವತಿಸಲು ಆದೇಶ ಹೊರಡಿಸಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ  ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರುಗಳಿಗೆ ಸಂಚಾರ ನಿಯಮ ಉಲ್ಲಂಘನೆ ಮಾಡಿ ಇ- ಚಲನ್‌ ನಲ್ಲಿ ಮೇ -2026 ರ ಮೊದಲು ದಾಖಲಾಗಿ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿಯಲ್ಲಿ ದಂಡದ ಮೊತ್ತವನ್ನು ಪಾವತಿ ಮಾಡುವಂತೆ ಮೈಸೂರು ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಸರ್ಕಾರದ ಆದೇಶದಂತೆ ಸಂಚಾರಿ ನಿಯಮಗಳ ಉಲ್ಲಂಘನೆ ಬಗ್ಗೆ ಇ- ಚಲನ್‌ ನಲ್ಲಿ ಮೇ -2026 ರ ಮೊದಲು ದಾಖಲಾಗಿ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ದಂಡದ ಮೊತ್ತವನ್ನು ದಿನಾಂಕ 21.06.2026 ರಿಂದ 10.07.2026 (ಒಟ್ಟು 20 ದಿನಗಳು) ರವರೆಗೆ ಪಾವತಿಸಲು ಮೇಲ್ಕಂಡ ಉಲ್ಲೇಖದಂತೆ ಸರ್ಕಾರವು ಆದೇಶವನ್ನು ಹೊರಡಿಸಿದೆ.<img decoding="async" class="aligncenter size-full wp-image-104403" src="https://www.justkannada.in/wp-content/uploads/2023/03/traffice.jpg" alt="" width="500" height="333" srcset="https://www.justkannada.in/wp-content/uploads/2023/03/traffice.jpg 500w, https://www.justkannada.in/wp-content/uploads/2023/03/traffice-300x200.jpg 300w" sizes="(max-width: 500px) 100vw, 500px" /></p>
<p>ಆದ್ದರಿಂದ ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಸಾರ್ವಜನಿಕರು ಹಾಗೂ ವಾಹನ ಚಾಲಕರುಗಳಿಗೆ ಇ- ಚಲನ್‌ ನಲ್ಲಿ ಮೇ -2026 ರ ಮೊದಲು ದಾಖಲಾಗಿ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿಲಾಗಿದೆ.<img loading="lazy" decoding="async" class="aligncenter size-full wp-image-155684" src="https://www.justkannada.in/wp-content/uploads/2026/06/traffic-fine-mysore.jpg" alt="" width="500" height="280" srcset="https://www.justkannada.in/wp-content/uploads/2026/06/traffic-fine-mysore.jpg 500w, https://www.justkannada.in/wp-content/uploads/2026/06/traffic-fine-mysore-300x168.jpg 300w, https://www.justkannada.in/wp-content/uploads/2026/06/traffic-fine-mysore-150x84.jpg 150w" sizes="auto, (max-width: 500px) 100vw, 500px" /></p>
<p>ಈ ದಂಡದ ಮೊತ್ತವನ್ನು ದಿನಾಂಕ 21.06.2026 ರಿಂದ 10.07.2026 ರವರೆಗೆ ಹಾಗೂ ಮೈಸೂರು ಜಿಲ್ಲೆಯ ಯಾವುದೇ ಹತ್ತಿರದ ಪೊಲೀಸ್ ಠಾಣೆಗೆ ಹೋಗಿ ದಂಡ ಪಾವತಿ ಮಾಡಿಕೊಳ್ಳುವಂತೆ ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಕೋರಿಕೊಳ್ಳುತ್ತೇವೆ ಎಂದು ಮೈಸೂರು ಪೊಲೀಸ್ ಅಧೀಕ್ಷಕರು ಆದೇಶಿಸಿದ್ದಾರೆ.<img loading="lazy" decoding="async" class="aligncenter size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="auto, (max-width: 1600px) 100vw, 1600px" /></p>
<p>Key words: Mysore, Good news, motorists, 50% discount, traffic fines</p>
<p>The post <a href="https://www.justkannada.in/mysore-discount-traffic-fines/">ವಾಹನ ಸವಾರರಿಗೆ ಗುಡ್ ನ್ಯೂಸ್: ಮತ್ತೆ ಟ್ರಾಫಿಕ್ ಫೈನ್ ಗೆ ಶೇ 50ರಷ್ಟು ಡಿಸ್ಕೌಂಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಾಹನ ಸವಾರರಿಗೆ ಗುಡ್ ನ್ಯೂಸ್: ಶೇ 50 ರಷ್ಟು ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಅವಕಾಶ</title>
		<link>https://www.justkannada.in/traffic-fines-50-discount/</link>
		
		<dc:creator><![CDATA[prashanth]]></dc:creator>
		<pubDate>Thu, 20 Nov 2025 12:15:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[50% discount]]></category>
		<category><![CDATA[again]]></category>
		<category><![CDATA[government]]></category>
		<category><![CDATA[traffic fines]]></category>
		<guid isPermaLink="false">https://www.justkannada.in/?p=148044</guid>

					<description><![CDATA[<p>ಬೆಂಗಳೂರು, ನವೆಂಬರ್, 20,2025 (www.justkannada.in): ವಾಹನ ಸವಾರರಿಗೆ ಸಿಹಿಸುದ್ದಿ ಸಿಕ್ಕಿದ್ದು ಸಂಚಾರ ನಿಯಮ ಉಲ್ಲಂಘನೆ ದಂಡವನ್ನ ಶೇ 50ರಷ್ಟು ರಿಯಾಯಿತಿಯಲ್ಲಿ ಪಾವತಿಸಲು ಮತ್ತೆ ರಾಜ್ಯ ಸರ್ಕಾರ ಅವಕಾಶ ನೀಡಿದೆ. ಹೌದು  ವಾಹನ ಸವಾರರಿಗೆ ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡದ  ಮೇಲೆ 50% ರಿಯಾಯಿತಿ ಘೋಷಿಸಲಾಗಿದ್ದು,  ಈ ಸಂಬಂಧ ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ಇಂದು (ನವೆಂಬರ್ 20) ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಸೌಲಭ್ಯವು ನವೆಂಬರ್ 21 ರಿಂದ [&#8230;]</p>
<p>The post <a href="https://www.justkannada.in/traffic-fines-50-discount/">ವಾಹನ ಸವಾರರಿಗೆ ಗುಡ್ ನ್ಯೂಸ್: ಶೇ 50 ರಷ್ಟು ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಅವಕಾಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ನವೆಂಬರ್, 20,2025 (<a href="http://www.justkannada.in">www.justkannada.in</a>):</strong> ವಾಹನ ಸವಾರರಿಗೆ ಸಿಹಿಸುದ್ದಿ ಸಿಕ್ಕಿದ್ದು ಸಂಚಾರ ನಿಯಮ ಉಲ್ಲಂಘನೆ ದಂಡವನ್ನ ಶೇ 50ರಷ್ಟು ರಿಯಾಯಿತಿಯಲ್ಲಿ ಪಾವತಿಸಲು ಮತ್ತೆ ರಾಜ್ಯ ಸರ್ಕಾರ ಅವಕಾಶ ನೀಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೌದು  ವಾಹನ ಸವಾರರಿಗೆ ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡದ  ಮೇಲೆ 50% ರಿಯಾಯಿತಿ ಘೋಷಿಸಲಾಗಿದ್ದು,  ಈ ಸಂಬಂಧ ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ಇಂದು (ನವೆಂಬರ್ 20) ಅಧಿಕೃತ ಆದೇಶ ಹೊರಡಿಸಿದ್ದಾರೆ.</p>
<p>ಈ ಸೌಲಭ್ಯವು ನವೆಂಬರ್ 21 ರಿಂದ ಡಿಸೆಂಬರ್ 12 ರವರೆಗೆ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ  ವಾಹನ ಸವಾರರು ತಮ್ಮ ಬಾಕಿ ಟ್ರಾಫಿಕ್ ದಂಡದಲ್ಲಿ ಅರ್ಧ ಮೊತ್ತವನ್ನು ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.</p>
<p>ಸಂಚಾರ ದಂಡ ರಿಯಾಯಿತಿ ಕುರಿತಂತೆ ಸಾರಿಗೆ ಇಲಾಖೆ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಶೀಲಿಸಿದ ಬಳಿಕ, ಸರ್ಕಾರವು ಅದನ್ನು ಅಂಗೀಕರಿಸಿ ತಕ್ಷಣ ಜಾರಿಗೆ ತರಲು ಆದೇಶ ಹೊರಡಿಸಿದೆ.</p>
<p>ಇತ್ತೀಚೆಗೆ ರಾಜ್ಯ ಸರ್ಕಾರ ಸಂಚಾರ ನಿಯಮ ಉಲ್ಲಂಘನೆ ದಂಡದ  ಮೇಲೆ 50% ರಿಯಾಯಿತಿ ಘೋಷಿಸಿತ್ತು. ಇದರಿಂದ ಸರ್ಕಾರಕ್ಕೆ ಆದಾಯ ಹರಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮತ್ತೊಮ್ಮೆ ಈ ಆಫರ್ ನೀಡಲಾಗಿದೆ.</p>
<p>Key words: Traffic fines, again, 50% discount, Government</p>
<p>The post <a href="https://www.justkannada.in/traffic-fines-50-discount/">ವಾಹನ ಸವಾರರಿಗೆ ಗುಡ್ ನ್ಯೂಸ್: ಶೇ 50 ರಷ್ಟು ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಅವಕಾಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>50% Discount on Pending Traffic Fines:  78 ಪ್ರಕರಣ, ಬರೋಬ್ಬರಿ 36 ಸಾವಿರ  ರೂ. ಪಾವತಿಸಿದ ಸ್ಕೂಟಿ ಮಾಲೀಕ..!</title>
		<link>https://www.justkannada.in/traffic-fines/</link>
		
		<dc:creator><![CDATA[mahesh]]></dc:creator>
		<pubDate>Sat, 23 Aug 2025 12:10:36 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[50% discount]]></category>
		<category><![CDATA[78 cases]]></category>
		<category><![CDATA[Mysore.]]></category>
		<category><![CDATA[N.R.Traffic police station]]></category>
		<category><![CDATA[Pending Traffic Fines]]></category>
		<guid isPermaLink="false">https://www.justkannada.in/?p=144438</guid>

					<description><![CDATA[<p> ಮೈಸೂರು, ಆ.೨೩,೨೦೨೫:  ರಾಜ್ಯ ಸರ್ಕಾರ ಸಂಚಾರ ಉಲ್ಲಂಘನೆ ದಂಡದ ಮೇಲೆ 50% ರಿಯಾಯಿತಿ ಘೋಷಿಸಿದ ಬೆನ್ನಲ್ಲೇ ವಾಹನ ಸವಾರರು ದಂಡ ಪಾವತಿಗೆ ಮುಗಿ ಬೀಳುತ್ತಿದ್ದಾರೆ. ನಗರದ ಎನ್. ಆರ್.‌ ಸಂಚಾರಿ ಠಾಣೆ ಪೊಲೀಸ್‌ ವ್ಯಾಪ್ತಿಯಲ್ಲಿ ವಾಹನವೊಂದರ ಮಾಲೀಕರು ಬರೋಬ್ಬರಿ ೩೬ ಸಾವಿರ  ರೂ. ಪಾವತಿಸಿದ್ದಾರೆ. ದ್ವಿಚಕ್ರವಾಹನ (ಸ್ಕೂಟಿ)ದ ಮೇಲೆ ಒಟ್ಟು ೭೮ ಪ್ರಕರಣಗಳು ದಾಖಲಾಗಿದ್ದವು. ಈ ಎಲ್ಲಾ ಪ್ರಕರಣಗಳ ಪೈಕಿ ಬಹುತೇಕ ದೂರು ಹೆಲ್ಮೆಟ್‌ ರಹಿತ ಚಾಲನೆಯದ್ದೆ ಆಗಿತ್ತು. ೭೮  ಉಲ್ಲಂಘನೆ ಪ್ರಕರಣಗಳಿಂದ ಒಟ್ಟು ದಂಡದ ರೂಪದಲ್ಲಿ [&#8230;]</p>
<p>The post <a href="https://www.justkannada.in/traffic-fines/">50% Discount on Pending Traffic Fines:  78 ಪ್ರಕರಣ, ಬರೋಬ್ಬರಿ 36 ಸಾವಿರ  ರೂ. ಪಾವತಿಸಿದ ಸ್ಕೂಟಿ ಮಾಲೀಕ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong> </strong>ಮೈಸೂರು, ಆ.೨೩,೨೦೨೫:  ರಾಜ್ಯ ಸರ್ಕಾರ ಸಂಚಾರ ಉಲ್ಲಂಘನೆ ದಂಡದ ಮೇಲೆ 50% ರಿಯಾಯಿತಿ ಘೋಷಿಸಿದ ಬೆನ್ನಲ್ಲೇ ವಾಹನ ಸವಾರರು ದಂಡ ಪಾವತಿಗೆ ಮುಗಿ ಬೀಳುತ್ತಿದ್ದಾರೆ. ನಗರದ ಎನ್. ಆರ್.‌ ಸಂಚಾರಿ ಠಾಣೆ ಪೊಲೀಸ್‌ ವ್ಯಾಪ್ತಿಯಲ್ಲಿ ವಾಹನವೊಂದರ ಮಾಲೀಕರು ಬರೋಬ್ಬರಿ ೩೬ ಸಾವಿರ  ರೂ. ಪಾವತಿಸಿದ್ದಾರೆ.</p>
<p>ದ್ವಿಚಕ್ರವಾಹನ (ಸ್ಕೂಟಿ)ದ ಮೇಲೆ ಒಟ್ಟು ೭೮ ಪ್ರಕರಣಗಳು ದಾಖಲಾಗಿದ್ದವು. ಈ ಎಲ್ಲಾ ಪ್ರಕರಣಗಳ ಪೈಕಿ ಬಹುತೇಕ ದೂರು ಹೆಲ್ಮೆಟ್‌ ರಹಿತ ಚಾಲನೆಯದ್ದೆ ಆಗಿತ್ತು. ೭೮  ಉಲ್ಲಂಘನೆ ಪ್ರಕರಣಗಳಿಂದ ಒಟ್ಟು ದಂಡದ ರೂಪದಲ್ಲಿ ೭೨ ಸಾವಿರ ರೂ.ಗಳನ್ನು ಪಾವತಿಸಬೇಕಾಗಿತ್ತು. ಆದರೆ ಈಗ ರಾಜ್ಯ ಸರಕಾರದ ಹೊಸ ಆಫರ್‌ ಹಿನ್ನೆಲೆಯಲ್ಲಿ ದಂಡದ ಶೇ.೫೦ ರಷ್ಟು ಮೊತ್ತವನ್ನು ಮಾತ್ರ ಪಾವತಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ವಾಹನದ ಮಾಲೀಕರು ೩೬ ಸಾವಿರ ರೂ. ಮೊತ್ತ ಪಾವತಿಸಿ ಒನ್‌ ಟೈಮ್‌ ಸೆಟಲ್ಮೆಂಟ್‌ ಮಾಡಿಕೊಂಡಿದ್ದಾರೆ.</p>
<p><strong>ಸವಾರರ ಸ್ಪಂಧನೆ:</strong></p>
<p><img loading="lazy" decoding="async" class="alignnone size-full wp-image-129993" src="https://www.justkannada.in/wp-content/uploads/2024/09/seema-latkar.jpg" alt="" width="500" height="500" srcset="https://www.justkannada.in/wp-content/uploads/2024/09/seema-latkar.jpg 500w, https://www.justkannada.in/wp-content/uploads/2024/09/seema-latkar-300x300.jpg 300w, https://www.justkannada.in/wp-content/uploads/2024/09/seema-latkar-100x100.jpg 100w, https://www.justkannada.in/wp-content/uploads/2024/09/seema-latkar-150x150.jpg 150w, https://www.justkannada.in/wp-content/uploads/2024/09/seema-latkar-420x420.jpg 420w" sizes="auto, (max-width: 500px) 100vw, 500px" /></p>
<p>ರಾಜ್ಯ ಸರಕಾರದ ಒನ್‌ ಟೈಮ್‌ ಸೆಟಲ್ಮೆಂಟ್‌ ಗೆ ವಾಹನ ಸವಾರರು ಸ್ಪಂಧಿಸುತ್ತಿದ್ದಾರೆ. ಖುದ್ದು ದಂಡ ಪಾವತಿಗೆ ಆಸಕ್ತಿ ತೋರಿಸುತ್ತಿದ್ದಾರೆ. ಸದ್ಯದಲ್ಲೇ ಈ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಿ ಒಟ್ಟು ದಂಡದ ಮೊತ್ತ ಎಷ್ಟು ಸಂಗ್ರಹಗೊಂಡಿದೆ ಎಂಬ ವಿವರಗಳನ್ನು ಮಾಧ್ಯಮಗಳಿಗೆ ನೀಡುವುದಾಗಿ ನಗರ ಪೊಲೀಸ್‌ ಆಯುಕ್ತರಾದ ಸೀಮಾ ಲಟ್ಕರ್‌ “ಜಸ್ಟ್‌ ಕನ್ನಡ” ಗೆ ಮಾಹಿತಿ ನೀಡಿದರು.</p>
<p><img loading="lazy" decoding="async" class="alignnone size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p><strong>ಒನ್‌ ಟೈಮ್‌ ಸೆಟಲ್ಮೆಂಟ್‌:</strong></p>
<p>ನಾಗರಿಕರು ತಮ್ಮ ಬಾಕಿ ಹಣವನ್ನು ಅರ್ಧದಷ್ಟು ಪಾವತಿಸಲು ರಾಜ್ಯ ಸರಕಾರ ಅವಕಾಶ ನೀಡಿದೆ. ಈ ವಿಶೇಷ ಕೊಡುಗೆ ಆಗಸ್ಟ್ 23 ರಿಂದ ಸೆಪ್ಟೆಂಬರ್ 12, 2025 ರವರೆಗೆ ಮಾನ್ಯವಾಗಿರುತ್ತದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಈ ಕ್ರಮ ಬಾಕಿ ಇರುವ ದಂಡವನ್ನು ಹೊಂದಿರುವ ಲಕ್ಷಾಂತರ ವಾಹನ ಚಾಲಕರಿಗೆ ಪ್ರಯೋಜನ ನೀಡುತ್ತದೆ ಮತ್ತು ಸಂಚಾರ ನಿಯಮಗಳನ್ನು ಸಕಾಲಿಕವಾಗಿ ಪಾಲಿಸಲು ಪ್ರೋತ್ಸಾಹಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.</p>
<p><strong>ರಿಯಾಯಿತಿಗೆ ಯಾರು ಅರ್ಹರು?</strong></p>
<p>ಅಧಿಕೃತ ಆದೇಶದ ಪ್ರಕಾರ, ಫೆಬ್ರವರಿ 11, 2023 ರವರೆಗೆ ದಾಖಲಾದ ಸಂಚಾರ ಉಲ್ಲಂಘನೆ ಪ್ರಕರಣಗಳಿಗೆ ಮಾತ್ರ ರಿಯಾಯಿತಿ ಅನ್ವಯಿಸುತ್ತದೆ. ಈ ದಿನಾಂಕದ ನಂತರ ದಾಖಲಾದ ಪ್ರಕರಣಗಳು ಅರ್ಹವಾಗಿರುವುದಿಲ್ಲ. ಬಾಕಿ ಇರುವ ದಂಡದ ಹೊರೆಯನ್ನು ಕಡಿಮೆ ಮಾಡಲು ಮತ್ತು ರಾಜ್ಯಾದ್ಯಂತ ಹೆಚ್ಚುತ್ತಿರುವ ಸಂಚಾರ ಉಲ್ಲಂಘನೆಗಳನ್ನು ತಡೆಯಲು ಸರ್ಕಾರ ಈ ಯೋಜನೆಯನ್ನು ನಿರ್ಧರಿಸಿದೆ.</p>
<p><strong>ಹಿಂದಿನ ಯೋಜನೆಯಿಂದ ಲಕ್ಷಾಂತರ ಜನರಿಗೆ ಪ್ರಯೋಜನವಾಯಿತು</strong></p>
<p>ಹಿಂದೆ ಇದೇ ರೀತಿಯ ರಿಯಾಯಿತಿ ಉಪಕ್ರಮವು ಲಕ್ಷಾಂತರ ವಾಹನ ಮಾಲೀಕರು ತಮ್ಮ ಬಾಕಿಗಳನ್ನು ಪಾವತಿಸಲು ಸಹಾಯ ಮಾಡಿತ್ತು. ಈ ಹೊಸ ಯೋಜನೆಯೊಂದಿಗೆ, ಸಾರಿಗೆ ಇಲಾಖೆಯು ಗಡುವಿನ ಮೊದಲು ಅವಕಾಶವನ್ನು ಬಳಸಿಕೊಳ್ಳುವಂತೆ ಜನರಿಗೆ ಮನವಿ ಮಾಡಿದೆ. ದಂಡವನ್ನು ಆನ್‌ಲೈನ್‌ ಮೂಲಕ ಅಥವಾ ಸಂಚಾರ ಪೊಲೀಸ್ ಠಾಣೆಗಳಲ್ಲಿ ಪಾವತಿಸಬಹುದು.</p>
<p><strong>ಪೊಲೀಸರಿಗೆ ಸಿಕ್ಕಿಬಿದ್ದರೆ ಪೂರ್ಣ ದಂಡ</strong></p>
<p>ರಿಯಾಯಿತಿ ಅವಧಿಯ ನಂತರವೂ ಪೊಲೀಸರಿಂದ ಸಿಕ್ಕಿಬಿದ್ದವರು, ತಮ್ಮ ಬಾಕಿ ಇರುವ ದಂಡವನ್ನು ಪಾವತಿಸದೆ, ಪೂರ್ಣ ದಂಡದ ಮೊತ್ತವನ್ನು ಪಾವತಿಸಬೇಕಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಪಾವತಿ ಮಾಡದಿರುವುದು ವಾಹನ ವಶಪಡಿಸಿಕೊಳ್ಳಲು ಕಾರಣವಾಗಬಹುದು, ನ್ಯಾಯಾಲಯದ ವಿಚಾರಣೆಗಳು ಮತ್ತು ಬಿಡುಗಡೆಗಾಗಿ ಸಂಪೂರ್ಣ ಪಾವತಿಯನ್ನು ಮಾಡಬೇಕಾಗುತ್ತದೆ.</p>
<p>key words: 50% Discount, Pending Traffic Fines, 78 cases, N.R.Traffic police station, Mysore.</p>
<p><img loading="lazy" decoding="async" class="alignnone size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p><strong>SUMMARY: </strong></p>
<p>50% Discount on Pending Traffic Fines: 78 cases, a total of Rs. 36 thousand. Scooty owner paid!</p>
<p>After the state government announced a 50% discount on traffic violation fines, motorists are rushing to pay fines. The owner of a vehicle in the city&#8217;s N. R. Traffic police station has paid a whopping Rs. 36 thousand.</p>
<p><img loading="lazy" decoding="async" class="alignnone size-full wp-image-144440" src="https://www.justkannada.in/wp-content/uploads/2025/08/traffic-fine.jpg" alt="" width="500" height="281" srcset="https://www.justkannada.in/wp-content/uploads/2025/08/traffic-fine.jpg 500w, https://www.justkannada.in/wp-content/uploads/2025/08/traffic-fine-300x169.jpg 300w, https://www.justkannada.in/wp-content/uploads/2025/08/traffic-fine-150x84.jpg 150w" sizes="auto, (max-width: 500px) 100vw, 500px" /></p>
<p>A total of 78 cases were registered against two-wheelers (scooty). Out of all these cases, most of the complaints were for riding without a helmet. A total of Rs. 72 thousand had to be paid as fines for 78 violation cases. But now, in the wake of the state government&#8217;s new offer, only 50 percent of the fine can be paid. In this context, the vehicle owner has paid an amount of Rs. 36 thousand and made a one-time settlement.</p>
<p>The post <a href="https://www.justkannada.in/traffic-fines/">50% Discount on Pending Traffic Fines:  78 ಪ್ರಕರಣ, ಬರೋಬ್ಬರಿ 36 ಸಾವಿರ  ರೂ. ಪಾವತಿಸಿದ ಸ್ಕೂಟಿ ಮಾಲೀಕ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪುಸ್ತಕ ಪ್ರಿಯರಿಗೆ ಸಿಹಿಸುದ್ದಿ: ಪುಸ್ತಕಗಳಿಗೆ ಶೇ.50% ರಿಯಾಯಿತಿ</title>
		<link>https://www.justkannada.in/kannada-book-authority/</link>
		
		<dc:creator><![CDATA[prashanth]]></dc:creator>
		<pubDate>Wed, 30 Jul 2025 12:37:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[50% discount]]></category>
		<category><![CDATA[books]]></category>
		<category><![CDATA[Kannada Book Authority]]></category>
		<guid isPermaLink="false">https://www.justkannada.in/?p=143403</guid>

					<description><![CDATA[<p>ಬೆಂಗಳೂರು,ಜುಲೈ,30,2025 (www.justkannada.in): ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ 2025ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲು ಮುಂದಾಗಿದ್ದು,  ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳುವಂತೆ ಮನವಿ ಮಾಡಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ  ಈ [&#8230;]</p>
<p>The post <a href="https://www.justkannada.in/kannada-book-authority/">ಪುಸ್ತಕ ಪ್ರಿಯರಿಗೆ ಸಿಹಿಸುದ್ದಿ: ಪುಸ್ತಕಗಳಿಗೆ ಶೇ.50% ರಿಯಾಯಿತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,30,2025 (<a href="http://www.justkannada.in">www.justkannada.in</a>):</strong> ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ 2025ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲು ಮುಂದಾಗಿದ್ದು,  ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳುವಂತೆ ಮನವಿ ಮಾಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ  ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in (ಆನ್ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ) ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ.</p>
<p>ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: 50% discount, books, Kannada Book Authority</p>
<p>The post <a href="https://www.justkannada.in/kannada-book-authority/">ಪುಸ್ತಕ ಪ್ರಿಯರಿಗೆ ಸಿಹಿಸುದ್ದಿ: ಪುಸ್ತಕಗಳಿಗೆ ಶೇ.50% ರಿಯಾಯಿತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50ರಷ್ಟು ರಿಯಾಯಿತಿ.</title>
		<link>https://www.justkannada.in/republic-day-50-discount-publications-kannada-book-authority/</link>
		
		<dc:creator><![CDATA[prashanth]]></dc:creator>
		<pubDate>Sat, 30 Dec 2023 10:20:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[50% discount]]></category>
		<category><![CDATA[Kannada Book Authority]]></category>
		<category><![CDATA[publications]]></category>
		<category><![CDATA[republic day]]></category>
		<guid isPermaLink="false">https://www.justkannada.in/?p=117360</guid>

					<description><![CDATA[<p>ಬೆಂಗಳೂರು,ಡಿಸೆಂಬರ್,30,2023(www.justkannada.in): ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2024ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ  ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ [&#8230;]</p>
<p>The post <a href="https://www.justkannada.in/republic-day-50-discount-publications-kannada-book-authority/">ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50ರಷ್ಟು ರಿಯಾಯಿತಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,30,2023(<a href="http://www.justkannada.in">www.justkannada.in</a>):</strong> ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2024ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ  ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ  ಕನ್ನಡ  ಪುಸ್ತಕ  ಪ್ರಾಧಿಕಾರದ ಆನ್ ಲೈನ್ www.kannadapustakapradhikara.com (ನಮ್ಮ ಪ್ರಕಟಣೆಗಳು ವಿಭಾಗ) ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ.<img loading="lazy" decoding="async" class="aligncenter size-full wp-image-110349" src="https://www.justkannada.in/wp-content/uploads/2023/07/kannada-book-autharity.jpg" alt="" width="500" height="375" srcset="https://www.justkannada.in/wp-content/uploads/2023/07/kannada-book-autharity.jpg 500w, https://www.justkannada.in/wp-content/uploads/2023/07/kannada-book-autharity-300x225.jpg 300w, https://www.justkannada.in/wp-content/uploads/2023/07/kannada-book-autharity-265x198.jpg 265w" sizes="auto, (max-width: 500px) 100vw, 500px" /></p>
<p>ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ  ಕ್ಷೇತ್ರಕ್ಕೆ  ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದು ಎಂದು ಪ್ರಕಟಣೆಯಲ್ಲಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.</p>
<p>Key words: Republic day-50% discount &#8211; publications &#8211; Kannada Book Authority.</p>
<p>The post <a href="https://www.justkannada.in/republic-day-50-discount-publications-kannada-book-authority/">ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50ರಷ್ಟು ರಿಯಾಯಿತಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
