<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>56 Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/56/feed/" rel="self" type="application/rss+xml" />
	<link>https://www.justkannada.in/tag/56/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 24 Apr 2026 12:15:10 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>56 Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/56/</link>
	<width>32</width>
	<height>32</height>
</image> 
	<item>
		<title>ಒಳಮೀಸಲಾತಿ ಹಂಚಿಕೆಗೆ ಸರ್ವಾನುಮತದಿಂದ ಒಪ್ಪಿಗೆ: 56,432 ಹುದ್ದೆಗಳ ಭರ್ತಿಗೆ ಇದೇ ಅನುಪಾತ ಅನ್ವಯ- ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/internal-reservation-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Fri, 24 Apr 2026 12:15:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[432 posts]]></category>
		<category><![CDATA[56]]></category>
		<category><![CDATA[CM Siddaramaiah]]></category>
		<category><![CDATA[filling]]></category>
		<category><![CDATA[internal reservation]]></category>
		<category><![CDATA[ratio.]]></category>
		<guid isPermaLink="false">https://www.justkannada.in/?p=154107</guid>

					<description><![CDATA[<p>ಬೆಂಗಳೂರು,ಏಪ್ರಿಲ್,24,2026 (www.justkannada.in):  ಒಳಮೀಸಲಾತಿ ಹಂಚಿಕೆಗೆ ಸಂಬಂಧ ಇಂದು ಅಂತಿಮ ನಿರ್ಧಾರ ಕೈಗೊಳ್ಳಲಾಗಿದ್ದು ಸಭೆಯಲ್ಲಿ ಎಲ್ಲರೂ ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಒಳಮೀಸಲಾತಿ ಸಂಬಂದ ವಿಶೇಷ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪ್ರವರ್ಗ ಎ 5.25, ಪ್ರವರ್ಗ ಬಿ5.25 ಮತ್ತು ಪ್ರವರ್ಗ ಸಿ 4.5 ರೀತಿಯಾಗಿ ಒಳಮೀಲಾತಿ ವರ್ಗೀಕರಣ ಮಾಡಲಾಗಿದೆ. ಈ ನಿರ್ಧಾರಕ್ಕೆ ಸರ್ವಾನುಮತದುಂದ ಒಪ್ಪಿಕೊಳ್ಳಲಾಗಿದೆ. ಯಾವುದೇ [&#8230;]</p>
<p>The post <a href="https://www.justkannada.in/internal-reservation-cm-siddaramaiah/">ಒಳಮೀಸಲಾತಿ ಹಂಚಿಕೆಗೆ ಸರ್ವಾನುಮತದಿಂದ ಒಪ್ಪಿಗೆ: 56,432 ಹುದ್ದೆಗಳ ಭರ್ತಿಗೆ ಇದೇ ಅನುಪಾತ ಅನ್ವಯ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,24,2026 (<a href="http://www.justkannada.in">www.justkannada.in</a>):</strong>  ಒಳಮೀಸಲಾತಿ ಹಂಚಿಕೆಗೆ ಸಂಬಂಧ ಇಂದು ಅಂತಿಮ ನಿರ್ಧಾರ ಕೈಗೊಳ್ಳಲಾಗಿದ್ದು ಸಭೆಯಲ್ಲಿ ಎಲ್ಲರೂ ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಒಳಮೀಸಲಾತಿ ಸಂಬಂದ ವಿಶೇಷ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪ್ರವರ್ಗ ಎ 5.25, ಪ್ರವರ್ಗ ಬಿ5.25 ಮತ್ತು ಪ್ರವರ್ಗ ಸಿ 4.5 ರೀತಿಯಾಗಿ ಒಳಮೀಲಾತಿ ವರ್ಗೀಕರಣ ಮಾಡಲಾಗಿದೆ. ಈ ನಿರ್ಧಾರಕ್ಕೆ ಸರ್ವಾನುಮತದುಂದ ಒಪ್ಪಿಕೊಳ್ಳಲಾಗಿದೆ. ಯಾವುದೇ ಅಪಸ್ವರ ಇಲ್ಲದೆಯೇ ಸಂಪುಟದಲ್ಲಿ ಒಪ್ಪಿಕೊಳ್ಳಲಾಗಿದೆ ಎಂದರು.</p>
<p><strong>56 432 ಹುದ್ದೆಗಳ ಭರ್ತಿಗೆ ಇದೇ ಅನುಪಾತ ಅನ್ವಯ..</strong></p>
<p>ನ್ಯಾಯಾಲಯದ ಮುಂದಿನ ಆದೇಶದವರೆಗೆ ಇದೇ ಅನುಪಾತ ಅನ್ವಯವಾಗಲಿದೆ. ನೇಮಕಾತಿ ವೇಳೆ ಇದೇ ಅನುಪಾತವನ್ನ ಅನುಸರಿಸುತ್ತೇವೆ. ಬಜೆಟ್ ನಲ್ಲಿ 56,432 ಹುದ್ದೆಗಳನ್ನ ಭರ್ತಿ ಮಾಡುವುದಾಗಿ ಘೋಷಣೆ ಮಾಡಿದ್ದವು.  ನೇಮಕಾತಿ ಅಧಿಸೂಚನೆ ಮತ್ತೊಮ್ಮೆ ಪ್ರಕಟ ಮಾಡುತ್ತೇವೆ. ಈ ಹುದ್ದೆಗಳ ಭರ್ತಿ ವೇಳೆ  ಇದೇ ಅನುಪಾತ ಅನ್ವಯ ಮಾಡುತ್ತೇವೆ ಎಂದರು.</p>
<p>Key words: Internal reservation, ratio, filling, 56,432 posts, CM Siddaramaiah</p>
<p>&nbsp;</p>
<p>The post <a href="https://www.justkannada.in/internal-reservation-cm-siddaramaiah/">ಒಳಮೀಸಲಾತಿ ಹಂಚಿಕೆಗೆ ಸರ್ವಾನುಮತದಿಂದ ಒಪ್ಪಿಗೆ: 56,432 ಹುದ್ದೆಗಳ ಭರ್ತಿಗೆ ಇದೇ ಅನುಪಾತ ಅನ್ವಯ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಈ ವರ್ಷ 56,432 ಉದ್ಯೋಗ ಭರ್ತಿಗೆ ಚಾಲನೆ-ಸಿಎಂ ಸಿದ್ದರಾಮಯ್ಯ ಘೋಷಣೆ</title>
		<link>https://www.justkannada.in/cm-siddaramaiah-budget-3/</link>
		
		<dc:creator><![CDATA[prashanth]]></dc:creator>
		<pubDate>Fri, 06 Mar 2026 05:44:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[432 job]]></category>
		<category><![CDATA[56]]></category>
		<category><![CDATA[announces]]></category>
		<category><![CDATA[budget]]></category>
		<category><![CDATA[CM Siddaramaiah]]></category>
		<category><![CDATA[filling]]></category>
		<guid isPermaLink="false">https://www.justkannada.in/?p=152180</guid>

					<description><![CDATA[<p>ಬೆಂಗಳೂರು,ಮಾರ್ಚ್,6,2026 (www.justkannada.in): ಈ ವರ್ಷ 56,432 ಉದ್ಯೋಗ ಭರ್ತಿಗೆ ಚಾಲನೆ ನೀಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು 2026-27ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, ನೇಮಕಾತಿಗೆ ವಯೋಮಿತಿ 5 ವರ್ಷಗಳ ಸಡಿಲಿಕೆ ನೀಡಿದ್ದೇವೆ . ಕರ್ನಾಟಕ 45 ಉತ್ಪನ್ನಗಳಿಗೆ GI ಮಾನ್ಯತೆ ದೊರೆತಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯ 259 ಕಲ್ಯಾಣಿಗಳ ಪುನರುಜ್ಜೀವನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಕಾರ್ಮಿಕರ ಮಕ್ಕಳಿಗಾಗಿ ನೂತನ 62 ವಸತಿ ಶ್ರಮಿಕ ಶಾಲೆ ಆರಂಭಿಸಲಾಗುತ್ತದೆ. ಒಟ್ಟು 104 ಶಾಲೆಗಳ ಆರಂಭಕ್ಕೆ [&#8230;]</p>
<p>The post <a href="https://www.justkannada.in/cm-siddaramaiah-budget-3/">ಈ ವರ್ಷ 56,432 ಉದ್ಯೋಗ ಭರ್ತಿಗೆ ಚಾಲನೆ-ಸಿಎಂ ಸಿದ್ದರಾಮಯ್ಯ ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,6,2026 (<a href="http://www.justkannada.in">www.justkannada.in</a>):</strong> ಈ ವರ್ಷ 56,432 ಉದ್ಯೋಗ ಭರ್ತಿಗೆ ಚಾಲನೆ ನೀಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು 2026-27ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, ನೇಮಕಾತಿಗೆ ವಯೋಮಿತಿ 5 ವರ್ಷಗಳ ಸಡಿಲಿಕೆ ನೀಡಿದ್ದೇವೆ . ಕರ್ನಾಟಕ 45 ಉತ್ಪನ್ನಗಳಿಗೆ GI ಮಾನ್ಯತೆ ದೊರೆತಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯ 259 ಕಲ್ಯಾಣಿಗಳ ಪುನರುಜ್ಜೀವನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.</p>
<p>ಕಾರ್ಮಿಕರ ಮಕ್ಕಳಿಗಾಗಿ ನೂತನ 62 ವಸತಿ ಶ್ರಮಿಕ ಶಾಲೆ ಆರಂಭಿಸಲಾಗುತ್ತದೆ. ಒಟ್ಟು 104 ಶಾಲೆಗಳ ಆರಂಭಕ್ಕೆ ಆದ್ಯತೆ ನೀಡಲಾಗುತ್ತದೆ. ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಕೌಶಲ್ಯ ತರಬೇತಿ ಅಕಾಡೆಮಿ ತೆರೆಯಲಾಗುತ್ತದೆ. 200 ಕೋಟಿ ರೂಪಾಯಿ ವೆಚ್ಚದಲ್ಲಿ ಅಕಾಡೆಮಿ ಸ್ಥಾಪನೆ ಮಾಡಲಾಗುತ್ತದೆ. ಕಾರ್ಮಿಕರ ವಿಮಾ ಸೊಸೈಟಿಯಿಂದ ಹುಬ್ಬಳ್ಳಿ, ಇಂದಿರಾನಗರ , ಮೈಸೂರು, ದೊಡ್ಡ ಬಳ್ಳಾಪುರದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಆರಂಭಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಿಸಿದ್ದಾರೆ.</p>
<p>60 ಕೋಟಿ ರೂ. ವೆಚ್ಚದಲ್ಲಿ ನೂತನ 10 GTTC ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತದೆ ಎಂದು ತಿಳಿಸಿದ ಸಿಎಂ ಸಿದ್ದರಾಮಯ್ಯ ಈ ವರ್ಷ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಹಣ ಮೀಸಲಿಡಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಿಸಿದ್ದಾರೆ.</p>
<p>Key words: CM Siddaramaiah, announces, 56,432 job, filling, Budget</p>
<p>The post <a href="https://www.justkannada.in/cm-siddaramaiah-budget-3/">ಈ ವರ್ಷ 56,432 ಉದ್ಯೋಗ ಭರ್ತಿಗೆ ಚಾಲನೆ-ಸಿಎಂ ಸಿದ್ದರಾಮಯ್ಯ ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
