<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>6.3 lakh -hectares – crop- destroyed- floods Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/6-3-lakh-hectares-crop-destroyed-floods/feed/" rel="self" type="application/rss+xml" />
	<link>https://www.justkannada.in/tag/6-3-lakh-hectares-crop-destroyed-floods/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 22 Oct 2020 10:08:42 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>6.3 lakh -hectares – crop- destroyed- floods Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/6-3-lakh-hectares-crop-destroyed-floods/</link>
	<width>32</width>
	<height>32</height>
</image> 
	<item>
		<title>ಪ್ರವಾಹದಿಂದ 6.3 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ನಾಶ-ನೆರೆ ಹಾನಿ ಬಗ್ಗೆ ಪ್ರಾಥಮಿಕ ವರದಿ ನೀಡಿದ ಸಚಿವ ಆರ್.ಅಶೋಕ್</title>
		<link>https://www.justkannada.in/6-3-lakh-hectares-crop-destroyed-floods-minister-r-ashok-who-i-preliminary-report/</link>
		
		<dc:creator><![CDATA[JK Desk]]></dc:creator>
		<pubDate>Thu, 22 Oct 2020 10:08:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[6.3 lakh -hectares – crop- destroyed- floods]]></category>
		<category><![CDATA[minister]]></category>
		<category><![CDATA[R.ashok]]></category>
		<category><![CDATA[reliminary report]]></category>
		<guid isPermaLink="false">https://www.justkannada.in/?p=42394</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,22,2020(www.justkannada.in):  ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯಿಂದಾಗಿ  ಅಪಾರ ನಷ್ಟ ಉಂಟಾಗಿದ್ದು ರಾಜ್ಯದ ನೆರೆ ಹಾನಿ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್, ನೆರೆಯಿಂದಾಗಿ ಪ್ರವಾಹದಿಂದ 6.3 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ನಾಶವಾಗಿದೆ. ಸುಮಾರು 12,700 ಮನೆಗಳಿಗೆ ಹಾನಿಯಾಗಿದ್ದು ಅಕ್ಟೋಬರ್ ನಲ್ಲಿ ಪ್ರವಾಹಕ್ಕೆಸಿಲುಕಿ 10 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 993 ಜಾನುವಾರುಗಳಿ ಮೃತಪಟ್ಟಿವೆ. ಈ ವರೆಗೆ 136 ಗ್ರಾಮಗಳ 4358 ಜನರನ್ನ [&#8230;]</p>
<p>The post <a href="https://www.justkannada.in/6-3-lakh-hectares-crop-destroyed-floods-minister-r-ashok-who-i-preliminary-report/">ಪ್ರವಾಹದಿಂದ 6.3 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ನಾಶ-ನೆರೆ ಹಾನಿ ಬಗ್ಗೆ ಪ್ರಾಥಮಿಕ ವರದಿ ನೀಡಿದ ಸಚಿವ ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,22,2020(<a href="https://www.justkannada.in">www.justkannada.in</a>): </strong> ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯಿಂದಾಗಿ  ಅಪಾರ ನಷ್ಟ ಉಂಟಾಗಿದ್ದು ರಾಜ್ಯದ ನೆರೆ ಹಾನಿ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ.<img decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್, ನೆರೆಯಿಂದಾಗಿ ಪ್ರವಾಹದಿಂದ 6.3 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ನಾಶವಾಗಿದೆ. ಸುಮಾರು 12,700 ಮನೆಗಳಿಗೆ ಹಾನಿಯಾಗಿದ್ದು ಅಕ್ಟೋಬರ್ ನಲ್ಲಿ ಪ್ರವಾಹಕ್ಕೆಸಿಲುಕಿ 10 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 993 ಜಾನುವಾರುಗಳಿ ಮೃತಪಟ್ಟಿವೆ. ಈ ವರೆಗೆ 136 ಗ್ರಾಮಗಳ 4358 ಜನರನ್ನ ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. 5016 ಸಂತ್ರಸ್ತರನ್ನ ರಕ್ಷಣೆ ಮಾಡಲಾಗಿದೆ ಎಂದು ತಿಳಿಸಿದರು.<img fetchpriority="high" decoding="async" class="aligncenter size-medium wp-image-42395" src="https://www.justkannada.in/wp-content/uploads/2020/10/r-as-300x300.jpg" alt="6-3-lakh-hectares-crop-destroyed-floods-minister-r-ashok-who-i-preliminary-report" width="300" height="300" /></p>
<p>ರಾಜ್ಯದಲ್ಲಿ 25 ಜಿಲ್ಲೆಗಳ 173 ತಾಲ್ಲೂಕುಗಳನ್ನ ನೆರೆಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಲಾಗಿದೆ. ಈ ಪೈಕಿ 14 ತಾಲ್ಲೂಕುಗಳ 247 ಗ್ರಾಮಗಳನ್ನು ನೆರೆಪೀಡಿತ ಗ್ರಾಮಗಳು ಎಂದು ಘೋಷಣೆ ಮಾಡಲಾಗಿದೆ.  ಸಂತ್ರಸ್ತರಿಗೆ ಆಶ್ರಯ ನೀಡಲು 230 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು ಅಲ್ಲಿ ಪೌಷ್ಟಿಕಯುಕ್ತ ಆಹಾರವನ್ನ ನೀಡಲಾಗುತ್ತಿದೆ. ಕಾಳಜಿ ಕೇಂದ್ರದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.</p>
<p>Key words: 6.3 lakh -hectares – crop- destroyed- floods-Minister- R. Ashok,preliminary report</p>
<p>The post <a href="https://www.justkannada.in/6-3-lakh-hectares-crop-destroyed-floods-minister-r-ashok-who-i-preliminary-report/">ಪ್ರವಾಹದಿಂದ 6.3 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ನಾಶ-ನೆರೆ ಹಾನಿ ಬಗ್ಗೆ ಪ್ರಾಥಮಿಕ ವರದಿ ನೀಡಿದ ಸಚಿವ ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
