<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>6 people Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/6-people/feed/" rel="self" type="application/rss+xml" />
	<link>https://www.justkannada.in/tag/6-people/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 17 Apr 2026 06:21:07 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>6 people Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/6-people/</link>
	<width>32</width>
	<height>32</height>
</image> 
	<item>
		<title>ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ: 6 ಮಂದಿ ಸಜೀವ ದಹನ</title>
		<link>https://www.justkannada.in/accident-car-private-bus/</link>
		
		<dc:creator><![CDATA[prashanth]]></dc:creator>
		<pubDate>Fri, 17 Apr 2026 06:21:07 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[6 people]]></category>
		<category><![CDATA[burnt alive]]></category>
		<category><![CDATA[car]]></category>
		<category><![CDATA[fatal accident]]></category>
		<category><![CDATA[private bus]]></category>
		<guid isPermaLink="false">https://www.justkannada.in/?p=153829</guid>

					<description><![CDATA[<p>ಯಾದಗಿರಿ,ಏಪ್ರಿಲ್,17,2026 (www.justkannada.in): ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ  6 ಮಂದಿ ಸಜೀವ ದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಸುರಪುರ ತಾಲ್ಲೂಕಿನ ದೇವಾಪುರ ಬಳಿ ಈ ದುರ್ಘಟನೆ ನಡೆದಿದೆ. ಯಾದಗಿರಿಯಿಂದ ರಾಯಚೂರು ಕಡೆ ಹೊರಿಟದ್ದ ಕಾರು ಹಾಗೂ ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು,  ಅಫಘಾತದ ರಭಸಕ್ಕೆ ಕಾರು ಹೊತ್ತಿ ಉರಿದಿದೆ. ಕಾರಿನಲ್ಲಿದ್ದ 6 ಮಂದಿ ಸಜೀವದಹನವಾಗಿದ್ದಾರೆ ಎನ್ನಲಾಗಿದೆ.  ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು [&#8230;]</p>
<p>The post <a href="https://www.justkannada.in/accident-car-private-bus/">ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ: 6 ಮಂದಿ ಸಜೀವ ದಹನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಯಾದಗಿರಿ,ಏಪ್ರಿಲ್,17,2026 (<a href="http://www.justkannada.in">www.justkannada.in</a>):</strong> ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ  6 ಮಂದಿ ಸಜೀವ ದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಸುರಪುರ ತಾಲ್ಲೂಕಿನ ದೇವಾಪುರ ಬಳಿ ಈ ದುರ್ಘಟನೆ ನಡೆದಿದೆ. ಯಾದಗಿರಿಯಿಂದ ರಾಯಚೂರು ಕಡೆ ಹೊರಿಟದ್ದ ಕಾರು ಹಾಗೂ ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು,  ಅಫಘಾತದ ರಭಸಕ್ಕೆ ಕಾರು ಹೊತ್ತಿ ಉರಿದಿದೆ.</p>
<p>ಕಾರಿನಲ್ಲಿದ್ದ 6 ಮಂದಿ ಸಜೀವದಹನವಾಗಿದ್ದಾರೆ ಎನ್ನಲಾಗಿದೆ.  ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಮೃತರ ಬಗ್ಗೆ ಗುರುತು ಪತ್ತೆಯಾಗಿಲ್ಲ ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.</p>
<p>Key words: Fatal accident, car, private bus, 6 people, burnt alive</p>
<p>The post <a href="https://www.justkannada.in/accident-car-private-bus/">ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ: 6 ಮಂದಿ ಸಜೀವ ದಹನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸೇರಿ 6 ಮಂದಿ ಸಾವು</title>
		<link>https://www.justkannada.in/accident-17/</link>
		
		<dc:creator><![CDATA[prashanth]]></dc:creator>
		<pubDate>Wed, 21 May 2025 04:57:45 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[6 people]]></category>
		<category><![CDATA[die]]></category>
		<category><![CDATA[fatal accident]]></category>
		<category><![CDATA[vijayapur]]></category>
		<guid isPermaLink="false">https://www.justkannada.in/?p=140483</guid>

					<description><![CDATA[<p>ವಿಜಯಪುರ,ಮೇ,21,2025 (www.justkannada.in): ಮಹೀಂದ್ರಾ ಸ್ಕಾರ್ಪಿಯೋ ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸೇರಿ ಆರು ಮಂದಿ  ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ನಡೆದಿದೆ. ಸ್ಕಾರ್ಪಿಯೋ ಚಾಲಕ, ಕಾರಿನಲ್ಲಿದ್ದ ನಾಲ್ವರು ಹಾಗೂ ಬಸ್ ಚಾಲಕ ಮೃತಪಟ್ಟಿದ್ದಾರೆ. ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಮಲಕಂಠನ್, ಪತ್ನಿ ಪವಿತ್ರಾ, ಮಗ ಅಭಿರಾಮ ಮತ್ತು ಮಗಳು ಜ್ಯೋಸ್ನಾ ಮೃತರೆಂದು ಗುರುತಿಸಲಾಗಿದೆ. ಮತ್ತೊಬ್ಬ ಮಗ ಪ್ರವೀಣ ತೇಜ್ ಗಾಯಗೊಂಡಿದ್ದು ಪ್ರಾಣಾಪಾಯದಿಂದ [&#8230;]</p>
<p>The post <a href="https://www.justkannada.in/accident-17/">ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸೇರಿ 6 ಮಂದಿ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ,ಮೇ,21,2025 (<a href="http://www.justkannada.in">www.justkannada.in</a>):</strong> ಮಹೀಂದ್ರಾ ಸ್ಕಾರ್ಪಿಯೋ ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸೇರಿ ಆರು ಮಂದಿ  ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ನಡೆದಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಸ್ಕಾರ್ಪಿಯೋ ಚಾಲಕ, ಕಾರಿನಲ್ಲಿದ್ದ ನಾಲ್ವರು ಹಾಗೂ ಬಸ್ ಚಾಲಕ ಮೃತಪಟ್ಟಿದ್ದಾರೆ. ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಮಲಕಂಠನ್, ಪತ್ನಿ ಪವಿತ್ರಾ, ಮಗ ಅಭಿರಾಮ ಮತ್ತು ಮಗಳು ಜ್ಯೋಸ್ನಾ ಮೃತರೆಂದು ಗುರುತಿಸಲಾಗಿದೆ. ಮತ್ತೊಬ್ಬ ಮಗ ಪ್ರವೀಣ ತೇಜ್ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.  ಇವೆಲ್ಲರೂ ತೆಲಂಗಾಣ ಮೂಲದವರು ಎಂದು ಎಸ್ ಪಿ ತಿಳಿಸಿದ್ದಾರೆ.</p>
<p>ಕಾರಿನ ಚಾಲಕ, ಹೋರ್ತಿ ಗ್ರಾಮದ ವಿಕಾಸ ಮಕನಿ ಹಾಗೂ ಬಸ್ ಚಾಲಕ, ಕಲಗುಟಗಿ ಗ್ರಾಮದ ಬಸವರಾಜ ರಾಠೋಡ್ ಸಹ ಈ ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  ಮಹೀಂದ್ರ ಎಕ್ಸ್​ಯುವಿ 300 ಕಾರು, ಕಂಟೇನರ್​, ಖಾಸಗಿ ಬಸ್​ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.</p>
<p>ವಿಜಯಪುರದತ್ತ ಪ್ರಯಾಣ ಮಾಡುತ್ತಿದ್ದ ಮಹಿಂದ್ರಾ ಕಾರು ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್ ​ಗೆ ಡಿಕ್ಕಿಯಾಗಿದೆ. ಇದರ ಪರಿಣಾಮವಾಗಿ ನಿಯಂತ್ರಣ ತಪ್ಪಿದ ಬಸ್, ರಸ್ತೆ ಬದಿಗೆ ನಿಂತಿದ್ದ ಕಂಟೇನರ್ ​ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಸ್ ಚಾಲಕ ಬಸವರಾಜ ರಾಠೋಡ್ ಗಂಭೀರ ಗಾಯಗೊಂಡಿದ್ದರು. ಅವರು ನಂತರ ಚಿಕಿತ್ಸೆ ಫಲಕಾರಿಯಾಗದೇ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬಸ್​​ನಲ್ಲಿದ್ದ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>
<p>Key words: Fatal accident, 6 people, die, Vijayapur</p>
<p>&nbsp;</p>
<p>The post <a href="https://www.justkannada.in/accident-17/">ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸೇರಿ 6 ಮಂದಿ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕುಂಭಮೇಳಕ್ಕೆ ತೆರಳುತ್ತಿದ್ದಾಗ ಅಪಘಾತ: ಕರ್ನಾಟಕದ 6 ಮಂದಿ ಸಾವು</title>
		<link>https://www.justkannada.in/accident-kumbh-mela/</link>
		
		<dc:creator><![CDATA[prashanth]]></dc:creator>
		<pubDate>Mon, 24 Feb 2025 05:38:42 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[6 people]]></category>
		<category><![CDATA[accident]]></category>
		<category><![CDATA[die]]></category>
		<category><![CDATA[karnataka]]></category>
		<category><![CDATA[Kumbh Mela]]></category>
		<guid isPermaLink="false">https://www.justkannada.in/?p=136796</guid>

					<description><![CDATA[<p>ಬೆಳಗಾವಿ, ಫೆಬ್ರವರಿ 24,2025 (www.justkannada.in): ಪ್ರಯಾಗ್‌ ರಾಜ್ ​ನ ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ 6 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಜಬಲಪೂರ ಪೆಹರಾ‌ ಟೋಲ್ ನಾಕಾ ಬಳಿ ನಡೆದಿದೆ. ಅಪಘಾತದಲ್ಲಿ  ಬೆಳಗಾವಿ ಜಿಲ್ಲೆ ಗೋಕಾಕ್ ನಗರದ ಆರು ಮಂದಿ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ‌ ಗೌಡರ (50), ಸುನೀಲ್ ಶೇಡಶ್ಯಾಳೆ (45), ಬಸವರಾಜ್ ಕುರ್ತಿ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಕಟ್ಟಿ (27), ವಿರೂಪಾಕ್ಷ [&#8230;]</p>
<p>The post <a href="https://www.justkannada.in/accident-kumbh-mela/">ಕುಂಭಮೇಳಕ್ಕೆ ತೆರಳುತ್ತಿದ್ದಾಗ ಅಪಘಾತ: ಕರ್ನಾಟಕದ 6 ಮಂದಿ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ, ಫೆಬ್ರವರಿ 24,2025 (<a href="http://www.justkannada.in">www.justkannada.in</a>):</strong> ಪ್ರಯಾಗ್‌ ರಾಜ್ ​ನ ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ 6 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಜಬಲಪೂರ ಪೆಹರಾ‌ ಟೋಲ್ ನಾಕಾ ಬಳಿ ನಡೆದಿದೆ.<img decoding="async" class="aligncenter size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="(max-width: 500px) 100vw, 500px" /></p>
<p>ಅಪಘಾತದಲ್ಲಿ  ಬೆಳಗಾವಿ ಜಿಲ್ಲೆ ಗೋಕಾಕ್ ನಗರದ ಆರು ಮಂದಿ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ‌ ಗೌಡರ (50), ಸುನೀಲ್ ಶೇಡಶ್ಯಾಳೆ (45), ಬಸವರಾಜ್ ಕುರ್ತಿ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಕಟ್ಟಿ (27), ವಿರೂಪಾಕ್ಷ ಗುಮತಿ (61) ಮೃತಪಟ್ಟವರು. ಘಟನೆಯಲ್ಲಿ ಗಾಯಗೊಂಡ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>
<p>ಎರಡು ದಿನಗಳ ಹಿಂದೆ ಗೋಕಾಕ್​ನಿಂದ ಕ್ರೂಸರ್ ವಾಹನದಲ್ಲಿ ಭಕ್ತರು ಪ್ರಯಾಗ್‌ ರಾಜ್​ನ ಕುಂಭಮೇಳಕ್ಕೆ ತೆರಳುತ್ತಿದ್ದರು. ಈ ಮಧ್ಯೆ ಇಂದು ಬೆಳಗಿನ ಜಾವ ಕ್ರೂಸರ್​ ವಾಹನ ಚಾಲಕನ ನಿಯಂತ್ರಣ ತಪ್ಪಿ ಬಸ್ ​ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: 6 people, Karnataka, die, accident, Kumbh Mela</p>
<p>The post <a href="https://www.justkannada.in/accident-kumbh-mela/">ಕುಂಭಮೇಳಕ್ಕೆ ತೆರಳುತ್ತಿದ್ದಾಗ ಅಪಘಾತ: ಕರ್ನಾಟಕದ 6 ಮಂದಿ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರಣಿ ಅಪಘಾತ: ಕಾರಿನ ಮೇಲೆ ಲಾರಿ ಬಿದ್ದು 6 ಮಂದಿ ದುರ್ಮರಣ</title>
		<link>https://www.justkannada.in/accident-6-people-death/</link>
		
		<dc:creator><![CDATA[prashanth]]></dc:creator>
		<pubDate>Sat, 21 Dec 2024 07:37:56 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[6 people]]></category>
		<category><![CDATA[accidents.]]></category>
		<category><![CDATA[car]]></category>
		<category><![CDATA[death]]></category>
		<category><![CDATA[lorry]]></category>
		<guid isPermaLink="false">https://www.justkannada.in/?p=133722</guid>

					<description><![CDATA[<p>ಬೆಂಗಳೂರು,ಡಿಸೆಂಬರ್,21,2024 (www.justkannada.in) : ಲಾರಿಗಳ ನಡುವೆ  ಸರಣಿ ಅಪಘಾತ ಸಂಭವಿಸಿ  ಲಾರಿ ಕಾರಿನ ಮೇಲೆ ಬಿದ್ದು ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಟಿ.ಬೇಗೂರು ಬಳಿ  ಸಂಭವಿಸಿದೆ. ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಲಾರಿಗಳ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ [&#8230;]</p>
<p>The post <a href="https://www.justkannada.in/accident-6-people-death/">ಸರಣಿ ಅಪಘಾತ: ಕಾರಿನ ಮೇಲೆ ಲಾರಿ ಬಿದ್ದು 6 ಮಂದಿ ದುರ್ಮರಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,21,2024 (<a href="http://www.justkannada.in">www.justkannada.in</a>) :</strong> ಲಾರಿಗಳ ನಡುವೆ  ಸರಣಿ ಅಪಘಾತ ಸಂಭವಿಸಿ  ಲಾರಿ ಕಾರಿನ ಮೇಲೆ ಬಿದ್ದು ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಟಿ.ಬೇಗೂರು ಬಳಿ  ಸಂಭವಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಲಾರಿಗಳ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.</p>
<p>ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು ತುಮಕೂರು ಬೆಂಗಳೂರು ರಸ್ತೆಯಲ್ಲಿ ಬಾರಿ  ಟ್ರಾಫಿಕ್ ಜಾಮ್  ಉಂಟಾಗಿದೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ದೌಡಾಯಿಸಿದ್ದು, ಪೊಲೀಸರು ಹರಸಾಹಸ ಪಟ್ಟು ಮೃತದೇಹಗಳನ್ನ ಹೊರತೆಗೆದಿದ್ದಾರೆ. ಪೊಲೀಸರಿಗೆ ಸಾರ್ವಜನಿಕರು ಸಾಥ್ ಕೊಟ್ಟಿದ್ದಾರೆ.  ಕಾರಿನಲ್ಲಿದ್ದವರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.</p>
<p>ಸ್ಥಳಕ್ಕೆ SP ಸಿಕೆ ಬಾಬಾ ಅವರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ವೋಲ್ವೋ ಕಾರು ಬೆಂಗಳೂರಿನಿಂದ ತುಮಕೂರಿನ ಮಾರ್ಗವಾಗಿ ಚಲಿಸುತ್ತಿತ್ತು ಎನ್ನಲಾಗಿದೆ.</p>
<p>Key words: accidents, 6 people, death, lorry, car</p>
<p>The post <a href="https://www.justkannada.in/accident-6-people-death/">ಸರಣಿ ಅಪಘಾತ: ಕಾರಿನ ಮೇಲೆ ಲಾರಿ ಬಿದ್ದು 6 ಮಂದಿ ದುರ್ಮರಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಾನಮತ್ತ ವ್ಯಕ್ತಿಯಿಂದ ಮನೆಗೆ ಬೆಂಕಿ: 6 ಮಂದಿ ಸಜೀವ ದಹನ&#8230;</title>
		<link>https://www.justkannada.in/kodagu-home-fire-drunken-man-6-people-burned/</link>
		
		<dc:creator><![CDATA[JK Desk]]></dc:creator>
		<pubDate>Sat, 03 Apr 2021 05:49:38 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[6 people]]></category>
		<category><![CDATA[burned.]]></category>
		<category><![CDATA[drunken man]]></category>
		<category><![CDATA[fire]]></category>
		<category><![CDATA[home]]></category>
		<category><![CDATA[Kodagu]]></category>
		<guid isPermaLink="false">https://www.justkannada.in/?p=61192</guid>

					<description><![CDATA[<p>ಕೊಡಗು,ಏಪ್ರಿಲ್ ,3,2021(www.justkannada.in):  ಪಾನಮತ್ತ ವ್ಯಕ್ತಿಯೊಬ್ಬ ಮನೆಯ ಬಾಗಿಲು ಹಾಕಿ ಬೆಂಕಿ ಹಚ್ಚಿದ ಪರಿಣಾಮ ಆರು ಮಂದಿ ಸಜೀವದಹನವಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕಾನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸೀತೆ (46), ಬೇಬಿ (40) ಹಾಗೂ ಪ್ರಾರ್ಥನಾ (6) ಸಜೀವ ದಹನವಾದವರು. ಇನ್ನು ವಿಶ್ವಾಸ್,  ಪ್ರಕಾಶ್, ವಿಶ್ವಾಸ್ ಮೂವರು ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಎರವರ ಬೋಜ ಎಂಬಾತನೇ ಈ ಕೃತ್ಯವೆಸಗಿರುವುದು. ಕುಡಿದ ಮತ್ತಿನಲ್ಲಿ ಮನೆಯ ಬಾಗಿಲು ಹಾಕಿ  ಪೆಟ್ರೋಲ್ [&#8230;]</p>
<p>The post <a href="https://www.justkannada.in/kodagu-home-fire-drunken-man-6-people-burned/">ಪಾನಮತ್ತ ವ್ಯಕ್ತಿಯಿಂದ ಮನೆಗೆ ಬೆಂಕಿ: 6 ಮಂದಿ ಸಜೀವ ದಹನ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೊಡಗು,ಏಪ್ರಿಲ್ ,3,2021(<a href="https://www.justkannada.in">www.justkannada.in</a>):</strong>  ಪಾನಮತ್ತ ವ್ಯಕ್ತಿಯೊಬ್ಬ ಮನೆಯ ಬಾಗಿಲು ಹಾಕಿ ಬೆಂಕಿ ಹಚ್ಚಿದ ಪರಿಣಾಮ ಆರು ಮಂದಿ ಸಜೀವದಹನವಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="Illegally,Sand,carrying,Truck,Seized,arrest,driver" width="640" height="640" /></p>
<p>ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕಾನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸೀತೆ (46), ಬೇಬಿ (40) ಹಾಗೂ ಪ್ರಾರ್ಥನಾ (6) ಸಜೀವ ದಹನವಾದವರು. ಇನ್ನು ವಿಶ್ವಾಸ್,  ಪ್ರಕಾಶ್, ವಿಶ್ವಾಸ್ ಮೂವರು ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.<img loading="lazy" decoding="async" class="aligncenter size-medium wp-image-61193" src="https://www.justkannada.in/wp-content/uploads/2021/04/fired-300x200.jpg" alt="kodagu-home-fire-drunken-man-6-people-burned" width="300" height="200" /></p>
<p>ಎರವರ ಬೋಜ ಎಂಬಾತನೇ ಈ ಕೃತ್ಯವೆಸಗಿರುವುದು. ಕುಡಿದ ಮತ್ತಿನಲ್ಲಿ ಮನೆಯ ಬಾಗಿಲು ಹಾಕಿ  ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: kodagu- Home- fire -drunken man- 6 people -burned</p>
<p>The post <a href="https://www.justkannada.in/kodagu-home-fire-drunken-man-6-people-burned/">ಪಾನಮತ್ತ ವ್ಯಕ್ತಿಯಿಂದ ಮನೆಗೆ ಬೆಂಕಿ: 6 ಮಂದಿ ಸಜೀವ ದಹನ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಾಮರಸ್ಯ, ಹೊಂದಾಣಿಕೆ, ಆರೋಗ್ಯದ ಹಿತ : ಗ್ರಾಪಂ ಚುನಾವಣೆ 6 ಮಂದಿ ಅವಿರೋಧ ಆಯ್ಕೆ&#8230;!</title>
		<link>https://www.justkannada.in/harmonycompatibilitythoughthealthgrampolls6-peopleunanimouschoice/</link>
		
		<dc:creator><![CDATA[JK Desk]]></dc:creator>
		<pubDate>Fri, 25 Dec 2020 05:57:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[6 people]]></category>
		<category><![CDATA[choice]]></category>
		<category><![CDATA[compatibility]]></category>
		<category><![CDATA[Gram]]></category>
		<category><![CDATA[Harmony]]></category>
		<category><![CDATA[Health]]></category>
		<category><![CDATA[Polls]]></category>
		<category><![CDATA[Thought]]></category>
		<category><![CDATA[unanimous]]></category>
		<guid isPermaLink="false">https://www.justkannada.in/?p=50214</guid>

					<description><![CDATA[<p>ಮೈಸೂರು,ಡಿಸೆಂಬರ್,25,2020(www.justkannada.in) : ಗ್ರಾಮದಲ್ಲಿ ಸಾಮರಸ್ಯ, ಹೊಂದಾಣಿಕೆ ಹಾಗೂ ಜನರ ಆರೋಗ್ಯದ ದೃಷ್ಟಿಯಿಂದ ಗ್ರಾಪಂ ಚುನಾವಣೆಯಲ್ಲಿ 6 ಮಂದಿ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.ಟಿ.ನರಸೀಪುರ ತಾಲೂಕಿನ ಹೆಗ್ಗುರೂ ಗ್ರಾ.ಪಂ ವ್ಯಾಪ್ತಿಯ ಬಸವನಹಳ್ಳಿಯಲ್ಲಿ ಅವಿರೋಧ ಆಯ್ಕೆಮಾಡಲಾಗಿದೆ. ಜಿಲ್ಲೆಯ ಮಾದರಿ ಗ್ರಾಮ ಎನಿಸಿಕೊಂಡ ಬಸವನಹಳ್ಳಿ. ಕೊರೊನದಿಂದ ಅರ್ಥಿಕ ಸಂಕಷ್ಟಕ್ಕೆ ತುತ್ತಾಗುವ ಹಿನ್ನೆಲೆ. ಗ್ರಾಮಸ್ಥರಿಂದ ಒಕ್ಕೊರಲಿನಿಂದ ಅವಿರೋಧ ಆಯ್ಕೆ ಮಾಡಿದ್ದಾರೆ. ಗ್ರಾಮಸ್ಥರ ಸಮ್ಮುಖದಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಗ್ರಾಮದ 6 ಮಂದಿ ಸದಸ್ಯರು. ಚುನಾವಣೆಗಿಂತ ಜನರ ಆರೋಗ್ಯ ಮುಖ್ಯ ಎಂದಿದ್ದಾರೆ.  ಬಸವನಹಳ್ಳಿಯಲ್ಲಿ 2 ವಾರ್ಡ್ [&#8230;]</p>
<p>The post <a href="https://www.justkannada.in/harmonycompatibilitythoughthealthgrampolls6-peopleunanimouschoice/">ಸಾಮರಸ್ಯ, ಹೊಂದಾಣಿಕೆ, ಆರೋಗ್ಯದ ಹಿತ : ಗ್ರಾಪಂ ಚುನಾವಣೆ 6 ಮಂದಿ ಅವಿರೋಧ ಆಯ್ಕೆ&#8230;!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,25,2020(www.justkannada.in) :</strong> ಗ್ರಾಮದಲ್ಲಿ ಸಾಮರಸ್ಯ, ಹೊಂದಾಣಿಕೆ ಹಾಗೂ ಜನರ ಆರೋಗ್ಯದ ದೃಷ್ಟಿಯಿಂದ ಗ್ರಾಪಂ ಚುನಾವಣೆಯಲ್ಲಿ 6 ಮಂದಿ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.<img loading="lazy" decoding="async" class="aligncenter  wp-image-46356" src="https://www.justkannada.in/wp-content/uploads/2020/11/jk.jpg" alt="Teachers,solve,problems,Government,bound,Minister,R.Ashok" width="259" height="259" />ಟಿ.ನರಸೀಪುರ ತಾಲೂಕಿನ ಹೆಗ್ಗುರೂ ಗ್ರಾ.ಪಂ ವ್ಯಾಪ್ತಿಯ ಬಸವನಹಳ್ಳಿಯಲ್ಲಿ ಅವಿರೋಧ ಆಯ್ಕೆಮಾಡಲಾಗಿದೆ.</p>
<p>ಜಿಲ್ಲೆಯ ಮಾದರಿ ಗ್ರಾಮ ಎನಿಸಿಕೊಂಡ ಬಸವನಹಳ್ಳಿ. ಕೊರೊನದಿಂದ ಅರ್ಥಿಕ ಸಂಕಷ್ಟಕ್ಕೆ ತುತ್ತಾಗುವ ಹಿನ್ನೆಲೆ. ಗ್ರಾಮಸ್ಥರಿಂದ ಒಕ್ಕೊರಲಿನಿಂದ ಅವಿರೋಧ ಆಯ್ಕೆ ಮಾಡಿದ್ದಾರೆ.</p>
<p><img loading="lazy" decoding="async" class="aligncenter size-full wp-image-50218" src="https://www.justkannada.in/wp-content/uploads/2020/12/06-16.jpg" alt="Harmony-compatibility-Thought-Health-Gram-polls-6 people-unanimous-choice!" width="1576" height="860" /></p>
<p>ಗ್ರಾಮಸ್ಥರ ಸಮ್ಮುಖದಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಗ್ರಾಮದ 6 ಮಂದಿ ಸದಸ್ಯರು. ಚುನಾವಣೆಗಿಂತ ಜನರ ಆರೋಗ್ಯ ಮುಖ್ಯ ಎಂದಿದ್ದಾರೆ.  ಬಸವನಹಳ್ಳಿಯಲ್ಲಿ 2 ವಾರ್ಡ್ ಗೆ ನಡೆಯಬೇಕಿದ್ದ ಚುನಾವಣೆಯಲ್ಲಿ ಪ್ರತಿ ವಾರ್ಡ್ ಗೂ 3 ಮಂದಿ ಆಯ್ಕೆಗೆ ನಡೆಯಬೇಕಿತ್ತು. ಅದರಂತೆ, 6 ಮಂದಿ ಪೈಕಿ 3 ಮಹಿಳೆಯರು ಅವಿರೋಧ ಆಯ್ಕೆಯಾಗಿದ್ದಾರೆ.</p>
<p>key words : Harmony-compatibility-Thought-Health-Gram-polls-6 people-unanimous-choice!</p>
<p>The post <a href="https://www.justkannada.in/harmonycompatibilitythoughthealthgrampolls6-peopleunanimouschoice/">ಸಾಮರಸ್ಯ, ಹೊಂದಾಣಿಕೆ, ಆರೋಗ್ಯದ ಹಿತ : ಗ್ರಾಪಂ ಚುನಾವಣೆ 6 ಮಂದಿ ಅವಿರೋಧ ಆಯ್ಕೆ&#8230;!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಭೀಕರ ಅಪಘಾತ: ಓರ್ವ ಮಹಿಳಾ ಪಿಎಸ್ ಐ ಸೇರಿ 6 ಮಂದಿಗೆ ಗಾಯ&#8230;</title>
		<link>https://www.justkannada.in/davanagere-terrible-accident-women-psi-6-people-injured/</link>
		
		<dc:creator><![CDATA[JK Desk]]></dc:creator>
		<pubDate>Wed, 25 Nov 2020 12:07:38 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[6 people]]></category>
		<category><![CDATA[davanagere- terrible -accident.-]]></category>
		<category><![CDATA[injured]]></category>
		<category><![CDATA[women PSI]]></category>
		<guid isPermaLink="false">https://www.justkannada.in/?p=46547</guid>

					<description><![CDATA[<p>ದಾವಣಗೆರೆ,ನವೆಂಬರ್,25,2020(www.justkannada.in): ಪೊಲೀಸರು ತೆರಳುತ್ತಿದ್ದ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ  ಓರ್ವ ಮಹಿಳಾ ಪಿಎಸ್ ಐ ಸೇರಿ 6 ಮಂದಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಮಹಿಳಾ ಪಿ ಎಸ್ ಐ ಸೇರಿದಂತೆ 6 ಮಂದಿಗೆ  ಗಾಯಗಳಾಗಿದೆ. ಬೆಂಗಳೂರಿನ ಮಾಗಡಿ ಪೊಲೀಸ್ ಠಾಣೆಯ ಪಿ ಎಸ್ ಐ ಸುಧಾ, 3 ಜನ ಕಾನ್ಸ್ ಟೇಬಲ್ [&#8230;]</p>
<p>The post <a href="https://www.justkannada.in/davanagere-terrible-accident-women-psi-6-people-injured/">ಭೀಕರ ಅಪಘಾತ: ಓರ್ವ ಮಹಿಳಾ ಪಿಎಸ್ ಐ ಸೇರಿ 6 ಮಂದಿಗೆ ಗಾಯ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ,ನವೆಂಬರ್,25,2020(<a href="https://www.justkannada.in">www.justkannada.in</a>):</strong> ಪೊಲೀಸರು ತೆರಳುತ್ತಿದ್ದ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ  ಓರ್ವ ಮಹಿಳಾ ಪಿಎಸ್ ಐ ಸೇರಿ 6 ಮಂದಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-46549" src="https://www.justkannada.in/wp-content/uploads/2020/11/dssr.jpg" alt="davanagere-terrible-accident-women-psi-6-people-injured" width="3818" height="2558" /></p>
<p>ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಮಹಿಳಾ ಪಿ ಎಸ್ ಐ ಸೇರಿದಂತೆ 6 ಮಂದಿಗೆ  ಗಾಯಗಳಾಗಿದೆ. ಬೆಂಗಳೂರಿನ ಮಾಗಡಿ ಪೊಲೀಸ್ ಠಾಣೆಯ ಪಿ ಎಸ್ ಐ ಸುಧಾ, 3 ಜನ ಕಾನ್ಸ್ ಟೇಬಲ್ ಮತ್ತು ಓರ್ವ ಆರೋಪಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.<img loading="lazy" decoding="async" class="aligncenter size-full wp-image-46548" src="https://www.justkannada.in/wp-content/uploads/2020/11/Xsfd.jpg" alt="" width="1032" height="581" /></p>
<p>ಇನ್ನು ವಾಹನ ಚಾಲಕನ ಸ್ಥಿತಿ ಗಂಭೀರವಾಗಿದ್ದು ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೇಸ್ ನ ವಿಚಾರವಾಗಿ ಬೆಂಗಳೂರಿನಿಂದ ಬೆಳಗಾವಿಗೆ ಖಾಸಗಿ ವಾಹನದಲ್ಲಿ ಪೊಲೀಸ್ ಸಿಬ್ಬಂದಿ ತೆರಳುತ್ತಿದ್ದರು. ಈ ಕುರಿತು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: davanagere- terrible -accident.- -women PSI-6 people- injured</p>
<p>The post <a href="https://www.justkannada.in/davanagere-terrible-accident-women-psi-6-people-injured/">ಭೀಕರ ಅಪಘಾತ: ಓರ್ವ ಮಹಿಳಾ ಪಿಎಸ್ ಐ ಸೇರಿ 6 ಮಂದಿಗೆ ಗಾಯ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 6 ಮಂದಿ ಸಾವು&#8230;</title>
		<link>https://www.justkannada.in/tumkur-6-people-death-private-bus-overturns/</link>
		
		<dc:creator><![CDATA[JK Desk]]></dc:creator>
		<pubDate>Wed, 30 Oct 2019 04:54:31 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[6 people]]></category>
		<category><![CDATA[death]]></category>
		<category><![CDATA[overturns]]></category>
		<category><![CDATA[private bus]]></category>
		<category><![CDATA[Tumkur]]></category>
		<guid isPermaLink="false">https://www.justkannada.in/?p=15509</guid>

					<description><![CDATA[<p>ತುಮಕೂರು,ಅ,30,2019(www.justkannada.in):  ಖಾಸಗಿ ಬಸ್ ಪಲ್ಟಿಯಾಗಿ  ಆರು ಮಂದಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಜಟ್ಟಿ ಅಗ್ರಹಾರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೆಳಗ್ಗೆ 9 ಗಂಟೆ ಸಮಯದಲ್ಲಿ  ಚಾಲಕನ ನಿಯಂತ್ರಣ ತಪ್ಪಿ ವಿಜಯಲಕ್ಷ್ಮಿ ಖಾಸಗಿ ಬಸ್ ಪಲ್ಟಿಯಾಗಿದೆ.  ಈ  ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ನಲ್ಲಿ ಐವತ್ತಕ್ಕೂ ಅಧಿಕ ಪ್ರಯಾಣಿಕರು ಇದ್ದರು ಎಂದು [&#8230;]</p>
<p>The post <a href="https://www.justkannada.in/tumkur-6-people-death-private-bus-overturns/">ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 6 ಮಂದಿ ಸಾವು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ತುಮಕೂರು,ಅ,30,2019(<a href="https://www.justkannada.in">www.justkannada.in</a>):  ಖಾಸಗಿ ಬಸ್ ಪಲ್ಟಿಯಾಗಿ  ಆರು ಮಂದಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.</p>
<p>ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಜಟ್ಟಿ ಅಗ್ರಹಾರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೆಳಗ್ಗೆ 9 ಗಂಟೆ ಸಮಯದಲ್ಲಿ  ಚಾಲಕನ ನಿಯಂತ್ರಣ ತಪ್ಪಿ ವಿಜಯಲಕ್ಷ್ಮಿ ಖಾಸಗಿ ಬಸ್ ಪಲ್ಟಿಯಾಗಿದೆ.  ಈ  ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.</p>
<p>ಬಸ್ ನಲ್ಲಿ ಐವತ್ತಕ್ಕೂ ಅಧಿಕ ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕೊರಟಗೆರೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>
<p>Key words: Tumkur- 6 people-death- private bus- overturns</p>
<p>The post <a href="https://www.justkannada.in/tumkur-6-people-death-private-bus-overturns/">ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 6 ಮಂದಿ ಸಾವು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿದ್ದರಬೆಟ್ಟದಲ್ಲಿ ವಾಮಚಾರ ನಡೆಸುತ್ತಿದ್ದ 6 ಜನರ ಬಂಧನ: ಇಬ್ಬರು ಪರಾರಿ</title>
		<link>https://www.justkannada.in/6-peoplearrested-sorcery-siddarabetta/</link>
		
		<dc:creator><![CDATA[JK Desk]]></dc:creator>
		<pubDate>Wed, 26 Jun 2019 04:50:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[6 people]]></category>
		<category><![CDATA[arrested]]></category>
		<category><![CDATA[siddarabetta]]></category>
		<category><![CDATA[sorcery]]></category>
		<guid isPermaLink="false">https://www.justkannada.in/?p=5245</guid>

					<description><![CDATA[<p>ಬೆಂಗಳೂರು:ಜೂ-26:(www.justkannada.in) ಸಿದ್ದರಬೆಟ್ಟದಲ್ಲಿ ವಾಮಚಾರ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದ 6 ಜನರನ್ನು ನಾಗಮಂಗಲ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಿಧಿ ಆಸೆಗಾಗಿ ಸೋಮವಾರ ಮಧ್ಯರಾತ್ರಿ ನೆಲಮಂಗಲ ತಾಲೂಕಿನ ರಾಯರಪಾಳ್ಯದ ಸಿದ್ದರಬೆಟ್ಟದಲ್ಲಿ ವಾಮಚಾರ ಮಾಡುತ್ತಿದ್ದರು. ಮಾಹಿತಿ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಸಲ್ಮಾನ್ ಪಾಷಾ, ಫರೀದ್ ಖಾನ್, ಸಮೀ ಉಲ್ಲಾ, ಮಹಮ್ಮದ್ ಆಸೀಫ್, ಗುಲ್ಜರ್ ಖಾನ್ ಹಾಗೂ ಗುರುರಾಜ್ ಬಂಧಿತ ಆರೋಪಿಗಳು. ಅಯೂಬ್ ಮತ್ತು ಯಾಸೀನ್ ಎಂಬುವವರು ತಲೆಮರೆಸಿಕೊಂಡಿದ್ದಾರೆ. ಬಂಧಿತ ಆರೋಪಿಗಳ ಕಾರು, ದ್ವಿಚಕ್ರ ವಾಹನಗಳನ್ನು [&#8230;]</p>
<p>The post <a href="https://www.justkannada.in/6-peoplearrested-sorcery-siddarabetta/">ಸಿದ್ದರಬೆಟ್ಟದಲ್ಲಿ ವಾಮಚಾರ ನಡೆಸುತ್ತಿದ್ದ 6 ಜನರ ಬಂಧನ: ಇಬ್ಬರು ಪರಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು:ಜೂ-26:(www.justkannada.in) ಸಿದ್ದರಬೆಟ್ಟದಲ್ಲಿ ವಾಮಚಾರ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದ 6 ಜನರನ್ನು ನಾಗಮಂಗಲ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.</p>
<p>ನಿಧಿ ಆಸೆಗಾಗಿ ಸೋಮವಾರ ಮಧ್ಯರಾತ್ರಿ ನೆಲಮಂಗಲ ತಾಲೂಕಿನ ರಾಯರಪಾಳ್ಯದ ಸಿದ್ದರಬೆಟ್ಟದಲ್ಲಿ ವಾಮಚಾರ ಮಾಡುತ್ತಿದ್ದರು. ಮಾಹಿತಿ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.</p>
<p>ಸಲ್ಮಾನ್ ಪಾಷಾ, ಫರೀದ್ ಖಾನ್, ಸಮೀ ಉಲ್ಲಾ, ಮಹಮ್ಮದ್ ಆಸೀಫ್, ಗುಲ್ಜರ್ ಖಾನ್ ಹಾಗೂ ಗುರುರಾಜ್ ಬಂಧಿತ ಆರೋಪಿಗಳು. ಅಯೂಬ್ ಮತ್ತು ಯಾಸೀನ್ ಎಂಬುವವರು ತಲೆಮರೆಸಿಕೊಂಡಿದ್ದಾರೆ.</p>
<p>ಬಂಧಿತ ಆರೋಪಿಗಳ ಕಾರು, ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ದಾಬಸ್​​ ಪೇಟೆ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<h1>ಸಿದ್ದರಬೆಟ್ಟದಲ್ಲಿ ವಾಮಚಾರ ನಡೆಸುತ್ತಿದ್ದ 6 ಜನರ ಬಂಧನ: ಇಬ್ಬರು ಪರಾರಿ</h1>
<h1>6 people,Arrested, sorcery, siddarabetta</h1>
<p>The post <a href="https://www.justkannada.in/6-peoplearrested-sorcery-siddarabetta/">ಸಿದ್ದರಬೆಟ್ಟದಲ್ಲಿ ವಾಮಚಾರ ನಡೆಸುತ್ತಿದ್ದ 6 ಜನರ ಬಂಧನ: ಇಬ್ಬರು ಪರಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಲಾರಿಗೆ ಮಿನಿ ಬಸ್ ಡಿಕ್ಕಿ: 6 ಮಂದಿಗೆ ಗಾಯ&#8230;</title>
		<link>https://www.justkannada.in/the-mini-bus-collided-with-the-truck-6-people-were-injured/</link>
		
		<dc:creator><![CDATA[JK Desk]]></dc:creator>
		<pubDate>Wed, 29 May 2019 04:35:32 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[6 people]]></category>
		<category><![CDATA[injured]]></category>
		<category><![CDATA[The mini bus collided]]></category>
		<category><![CDATA[truck]]></category>
		<guid isPermaLink="false">https://www.justkannada.in/?p=2714</guid>

					<description><![CDATA[<p>ಮಂಡ್ಯ,ಮೇ,29,2019(www.justkannada.in) ಲಾರಿಗೆ ಮಿನಿ ಬಸ್ ಡಿಕ್ಕಿಯಾಗಿ 6 ಮಂದಿಗೆ ಗಾಯವಾಗಿರುವ ಘಟನೆ ಮಂಡ್ಯ ತಾಲ್ಲೂಕಿನಲ್ಲಿ ನಡೆದಿದೆ. ಮಂಡ್ಯ ತಾಲ್ಲೂಕು ಹನಕೆರೆ ಗೇಟ್ ಬಳಿ ಈ ಘಟನೆ ನಡೆದಿದೆ. ಲಾರಿಗೆ ಮಿನಿ ಬಸ್  ಡಿಕ್ಕಿಯಾಗಿ ಘಟನೆಯಲ್ಲಿ 6 ಮಂದಿ ಗಾಯವಾಗಿದ್ದು ಗಾಯಾಳುಗಳನ್ನ  ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Key words: The mini bus collided with the truck. 6 people were injured. [&#8230;]</p>
<p>The post <a href="https://www.justkannada.in/the-mini-bus-collided-with-the-truck-6-people-were-injured/">ಲಾರಿಗೆ ಮಿನಿ ಬಸ್ ಡಿಕ್ಕಿ: 6 ಮಂದಿಗೆ ಗಾಯ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮಂಡ್ಯ,ಮೇ,29,2019(<a href="https://www.justkannada.in">www.justkannada.in</a>) ಲಾರಿಗೆ ಮಿನಿ ಬಸ್ ಡಿಕ್ಕಿಯಾಗಿ 6 ಮಂದಿಗೆ ಗಾಯವಾಗಿರುವ ಘಟನೆ ಮಂಡ್ಯ ತಾಲ್ಲೂಕಿನಲ್ಲಿ ನಡೆದಿದೆ.</p>
<p>ಮಂಡ್ಯ ತಾಲ್ಲೂಕು ಹನಕೆರೆ ಗೇಟ್ ಬಳಿ ಈ ಘಟನೆ ನಡೆದಿದೆ. ಲಾರಿಗೆ ಮಿನಿ ಬಸ್  ಡಿಕ್ಕಿಯಾಗಿ ಘಟನೆಯಲ್ಲಿ 6 ಮಂದಿ ಗಾಯವಾಗಿದ್ದು ಗಾಯಾಳುಗಳನ್ನ  ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: The mini bus collided with the truck. 6 people were injured.</p>
<p>#accident #bus #truck mandya</p>
<p>The post <a href="https://www.justkannada.in/the-mini-bus-collided-with-the-truck-6-people-were-injured/">ಲಾರಿಗೆ ಮಿನಿ ಬಸ್ ಡಿಕ್ಕಿ: 6 ಮಂದಿಗೆ ಗಾಯ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
