<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>8 death Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/8-death/feed/" rel="self" type="application/rss+xml" />
	<link>https://www.justkannada.in/tag/8-death/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 23 Oct 2024 11:46:40 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>8 death Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/8-death/</link>
	<width>32</width>
	<height>32</height>
</image> 
	<item>
		<title>ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಕೇಸ್: ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆ</title>
		<link>https://www.justkannada.in/building-collapse-case-bangalore-8-death/</link>
		
		<dc:creator><![CDATA[prashanth]]></dc:creator>
		<pubDate>Wed, 23 Oct 2024 11:46:40 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[8 death]]></category>
		<category><![CDATA[Bangalore]]></category>
		<category><![CDATA[building]]></category>
		<category><![CDATA[collapse case]]></category>
		<guid isPermaLink="false">https://www.justkannada.in/?p=131121</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,23,2024 (www.justkannada.in): ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಎನ್​ಡಿಆರ್​ಎಫ್​, ಎಸ್​ ಡಿಆರ್​ಎಫ್​ ಮತ್ತು ಅಗ್ನಿಶಾಮಕ ಸಿಬ್ಬಂದಿ‌ಯಿಂದ ಕಾರ್ಯಾಚರಣೆ ನಡೆಸಿದ್ದು,  ರಕ್ಷಣಾ ಕಾರ್ಯಾಚರಣೆ ವೇಳೆ 8 ಮೃತದೇಹಗಳು ಪತ್ತೆಯಾಗಿವೆ. ಬಿಹಾರ ಮೂಲದವಾರದ ಕಾರ್ಮಿಕ ಮೊಹಮ್ಮದ್ ಸಾಹಿಲ್​​, ತಿರುಪಾಲಿ, ಅರ್ಮಾನ್​​, ಶಂಕರ್​​, ಸತ್ಯರಾಜ್​, ಸೋಲೋ ಪಾಸ್ವಾನ್ ಮೃತರು. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಇಂದಿನ ಕಾರ್ಯಾಚರಣೆಯಲ್ಲಿ ಮತ್ತೆ 7 ಮೃತದೇಹಗಳನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದು, [&#8230;]</p>
<p>The post <a href="https://www.justkannada.in/building-collapse-case-bangalore-8-death/">ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಕೇಸ್: ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,23,2024 (<a href="http://www.justkannada.in">www.justkannada.in</a>): </strong>ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಎನ್​ಡಿಆರ್​ಎಫ್​, ಎಸ್​ ಡಿಆರ್​ಎಫ್​ ಮತ್ತು ಅಗ್ನಿಶಾಮಕ ಸಿಬ್ಬಂದಿ‌ಯಿಂದ ಕಾರ್ಯಾಚರಣೆ ನಡೆಸಿದ್ದು,  ರಕ್ಷಣಾ ಕಾರ್ಯಾಚರಣೆ ವೇಳೆ 8 ಮೃತದೇಹಗಳು ಪತ್ತೆಯಾಗಿವೆ. ಬಿಹಾರ ಮೂಲದವಾರದ ಕಾರ್ಮಿಕ ಮೊಹಮ್ಮದ್ ಸಾಹಿಲ್​​, ತಿರುಪಾಲಿ, ಅರ್ಮಾನ್​​, ಶಂಕರ್​​, ಸತ್ಯರಾಜ್​, ಸೋಲೋ ಪಾಸ್ವಾನ್ ಮೃತರು. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.</p>
<p>ಇಂದಿನ ಕಾರ್ಯಾಚರಣೆಯಲ್ಲಿ ಮತ್ತೆ 7 ಮೃತದೇಹಗಳನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದು, ಆ ಮೂಲಕ ಸಾವಿನ ಸಂಖ್ಯೆ 8ಕ್ಕೇರಿದೆ. ಮೃತ ತ್ರಿಪಾಲ್‌ ನ ಮೃತದೇಹವನ್ನು ಅವಶೇಷಗಳಿಂದ ಸಿಬ್ಬಂದಿಗಳು ಹೊರತೆಗೆದಿದ್ದಾರೆ.</p>
<p>ನಿನ್ನೆ  ಮಧ್ಯಾಹ್ನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸಂಭವಿಸಿತ್ತು.  ಆರು ಅಂತಸ್ತಿನ ಕಟ್ಟಡ ನಿರ್ಮಾಣ ಕಾರ್ಯ ಕಳೆದ ಎಂಟು ತಿಂಗಳಿಂದ ನಡೆಯುತ್ತಿದೆ. ಆದರೆ ಕಟ್ಟಡ ಏಕಾಏಕಿ ಕುಸಿದುಬಿದ್ದಿದೆ.  ಈ ಕುರಿತು ಪ್ರಕರಣ ದಾಖಲಾಗಿದೆ. ಈ ಘಟನೆ ಸಂಭವಿಸುತ್ತಿದ್ದಂತೆಯೇ ಕಟ್ಟಡ ಮಾಲೀಕ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದರು. ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರ ಪೈಕಿ ಕಟ್ಟಡದ ಮಾಲೀಕ ಮತ್ತು ಕಟ್ಟಡ ನಿರ್ಮಾಣದ ಉಸ್ತುವಾರಿ ಕಂಟ್ರಾಕ್ಟರ್ ಸೇರಿದ್ದಾರೆ ಎನ್ನಲಾಗಿದೆ.</p>
<p>Key words: Building, collapse case, Bangalore, 8 death</p>
<p>The post <a href="https://www.justkannada.in/building-collapse-case-bangalore-8-death/">ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಕೇಸ್: ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
