<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>accept Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/accept/feed/" rel="self" type="application/rss+xml" />
	<link>https://www.justkannada.in/tag/accept/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 14 Nov 2025 10:52:08 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>accept Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/accept/</link>
	<width>32</width>
	<height>32</height>
</image> 
	<item>
		<title>ಬಿಹಾರ ಚುನಾವಣಾ ಫಲಿತಾಂಶ: ಜನ ಕೊಟ್ಟ ತೀರ್ಪು ಒಪ್ಪಿಕೊಳ್ಳುತ್ತೇವೆ- ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-338/</link>
		
		<dc:creator><![CDATA[prashanth]]></dc:creator>
		<pubDate>Fri, 14 Nov 2025 10:52:08 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[accept]]></category>
		<category><![CDATA[Bihar Election]]></category>
		<category><![CDATA[CM Siddaramaiah]]></category>
		<category><![CDATA[results]]></category>
		<guid isPermaLink="false">https://www.justkannada.in/?p=147765</guid>

					<description><![CDATA[<p>ಬೆಂಗಳೂರು,ಜನವರಿ,14,2025 (www.justkannada.in):  ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಎನ್ ಡಿಎ ಮೈತ್ರಿಕೂಟ ಭರ್ಜರಿ ಜಯ ಸಾಧಿಸಿದರೇ ಕಾಂಗ್ರೆಸ್, ಆರ್ ಜೆಡಿ ನೇತೃತ್ವದ ಮಹಾಘಟಬಂದನ್ ನೆಲ ಕಚ್ಚಿದ್ದು, ಮುಖಭಂಗ ಅನುಭವಿಸಿದೆ. ಬಿಹಾರ ಚುನಾವಣೆ ಫಲಿತಾಂಶದ  ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ವೋಟ್ ಚೋರಿ ಮಾಡಿದ್ದಾರಲ್ಲ ಎಂದಿದ್ದಾರೆ. ಎನ್ ಡಿಎಗೆ ಯಾಕೆ ಇಷ್ಟು ಫಲಿತಾಂಶ ಬಂತು ನಮಗೆ ಯಾಕೆ ಹಿನ್ನಡೆ ಆಯಿತು ಎಂಬ ಬಗ್ಗೆ ಚರ್ಚಿಸುತ್ತೇವೆ. ಜನ ಕೊಟ್ಟ ತೀರ್ಪನ್ನ ಒಪ್ಪಿಕೊಳ್ಳತ್ತೇವೆ ಎಂದು  ಸಿಎಂ ಸಿದ್ದರಾಮಯ್ಯ [&#8230;]</p>
<p>The post <a href="https://www.justkannada.in/cm-siddaramaiah-338/">ಬಿಹಾರ ಚುನಾವಣಾ ಫಲಿತಾಂಶ: ಜನ ಕೊಟ್ಟ ತೀರ್ಪು ಒಪ್ಪಿಕೊಳ್ಳುತ್ತೇವೆ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,14,2025 (<a href="http://www.justkannada.in">www.justkannada.in</a>): </strong> ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಎನ್ ಡಿಎ ಮೈತ್ರಿಕೂಟ ಭರ್ಜರಿ ಜಯ ಸಾಧಿಸಿದರೇ ಕಾಂಗ್ರೆಸ್, ಆರ್ ಜೆಡಿ ನೇತೃತ್ವದ ಮಹಾಘಟಬಂದನ್ ನೆಲ ಕಚ್ಚಿದ್ದು, ಮುಖಭಂಗ ಅನುಭವಿಸಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬಿಹಾರ ಚುನಾವಣೆ ಫಲಿತಾಂಶದ  ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ವೋಟ್ ಚೋರಿ ಮಾಡಿದ್ದಾರಲ್ಲ ಎಂದಿದ್ದಾರೆ.</p>
<p>ಎನ್ ಡಿಎಗೆ ಯಾಕೆ ಇಷ್ಟು ಫಲಿತಾಂಶ ಬಂತು ನಮಗೆ ಯಾಕೆ ಹಿನ್ನಡೆ ಆಯಿತು ಎಂಬ ಬಗ್ಗೆ ಚರ್ಚಿಸುತ್ತೇವೆ. ಜನ ಕೊಟ್ಟ ತೀರ್ಪನ್ನ ಒಪ್ಪಿಕೊಳ್ಳತ್ತೇವೆ ಎಂದು  ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.</p>
<p>Key words: Bihar election, results, accept, CM Siddaramaiah</p>
<p>The post <a href="https://www.justkannada.in/cm-siddaramaiah-338/">ಬಿಹಾರ ಚುನಾವಣಾ ಫಲಿತಾಂಶ: ಜನ ಕೊಟ್ಟ ತೀರ್ಪು ಒಪ್ಪಿಕೊಳ್ಳುತ್ತೇವೆ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ಅಂಗೀಕಾರ</title>
		<link>https://www.justkannada.in/kn-rajanna/</link>
		
		<dc:creator><![CDATA[prashanth]]></dc:creator>
		<pubDate>Mon, 11 Aug 2025 10:41:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[accept]]></category>
		<category><![CDATA[KN Rajanna]]></category>
		<category><![CDATA[minister post]]></category>
		<category><![CDATA[resignation]]></category>
		<guid isPermaLink="false">https://www.justkannada.in/?p=143875</guid>

					<description><![CDATA[<p>ಬೆಂಗಳೂರು,ಆಗಸ್ಟ್,11,2025 (www.justkannada.in):  ಹೈಕಮಾಂಡ್ ಸೂಚನೆ ಮೇರೆಗೆ  ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿದ್ದು ರಾಜೀನಾಮೆಯನ್ನ ಸಿಎಂ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ ಮತಗಳ್ಳತನ ಆರೋಪದ ವಿರುದ್ದ ಕೆ.ಎನ್ ರಾಜಣ್ಣ ಮಾತನಾಡಿದ್ದರು ಎನ್ನಲಾಗಿದೆ.  ಈ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರಿಗೆ ದೂರು ನೀಡಲಾಗಿತ್ತು. ಈ ಬಗ್ಗೆ ತೀವ್ರ ಅಸಮಾಧಾನಗೊಂಡ ಹೈಕಮಾಂಡ್ ರಾಜೀನಾಮೆ ನೀಡುವಂತೆ ಸಚಿವ ಕೆ.ಎನ್ ರಾಜಣ್ಣಗೆ ಸೂಚನೆ ನೀಡಿತ್ತು ಎನ್ನಲಾಗಿದೆ.  ಇದೀಗ ಕೆ.ಎನ್ [&#8230;]</p>
<p>The post <a href="https://www.justkannada.in/kn-rajanna/">ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ಅಂಗೀಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,11,2025 (<a href="http://www.justkannada.in">www.justkannada.in</a>): </strong> ಹೈಕಮಾಂಡ್ ಸೂಚನೆ ಮೇರೆಗೆ  ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿದ್ದು ರಾಜೀನಾಮೆಯನ್ನ ಸಿಎಂ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ ಮತಗಳ್ಳತನ ಆರೋಪದ ವಿರುದ್ದ ಕೆ.ಎನ್ ರಾಜಣ್ಣ ಮಾತನಾಡಿದ್ದರು ಎನ್ನಲಾಗಿದೆ.  ಈ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರಿಗೆ ದೂರು ನೀಡಲಾಗಿತ್ತು.</p>
<p>ಈ ಬಗ್ಗೆ ತೀವ್ರ ಅಸಮಾಧಾನಗೊಂಡ ಹೈಕಮಾಂಡ್ ರಾಜೀನಾಮೆ ನೀಡುವಂತೆ ಸಚಿವ ಕೆ.ಎನ್ ರಾಜಣ್ಣಗೆ ಸೂಚನೆ ನೀಡಿತ್ತು ಎನ್ನಲಾಗಿದೆ.  ಇದೀಗ ಕೆ.ಎನ್ ರಾಜಣ್ಣ ರಾಜೀನಾಮೆಯನ್ನ  ಸಿಎಂ ಸಿದ್ದರಾಮಯ್ಯ ಅಂಗೀಕರಿಸಿದ್ದು ರಾಜ್ಯಪಾಲರಿಗೆ ಅಂಗೀಕಾರದ ಪತ್ರ ರವಾನೆ ಮಾಡಲಿದ್ದಾರೆ.</p>
<p>Key words: Accept, KN Rajanna,  resignation, minister post</p>
<p>The post <a href="https://www.justkannada.in/kn-rajanna/">ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ಅಂಗೀಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆ ಅಂಗೀಕಾರ</title>
		<link>https://www.justkannada.in/jagdeep-dhankar-2/</link>
		
		<dc:creator><![CDATA[prashanth]]></dc:creator>
		<pubDate>Tue, 22 Jul 2025 07:27:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[accept]]></category>
		<category><![CDATA[Jagdeep Dhankar]]></category>
		<category><![CDATA[resignation]]></category>
		<category><![CDATA[Vice President]]></category>
		<guid isPermaLink="false">https://www.justkannada.in/?p=143070</guid>

					<description><![CDATA[<p>ನವದೆಹಲಿ,ಜುಲೈ,22,2025 (www.justkannada.in):  ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ಅವರು ರಾಜೀನಾಮೆ ಸಲ್ಲಿಸಿದ್ದು ರಾಜೀನಾಮೆಯನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಗ್ಯ ಸಮಸ್ಯೆ ಕಾರಣ ನೀಡಿ ತಮ್ಮ ಉಪರಾಷ್ಟ್ರಪತಿ ಸ್ಥಾನಕ್ಕೆ ನಿನ್ನೆ ಜಗದೀಪ್ ಧನಕರ್ ಅವರು  ರಾಜೀನಾಮೆ  ಸಲ್ಲಿಸಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜಗದೀಪ್ ಧನಕರ್ ಅವರು ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದರು.  ಇದೀಗ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ರಾಜೀನಾಮೆ ಅಂಗೀಕರಿಸಿದ್ದಾರೆ ಎನ್ನಲಾಗಿದೆ. ಜಗದೀಪ್ ಧನಕರ್ ಅವರು ಭಾರತದ 14ನೇ [&#8230;]</p>
<p>The post <a href="https://www.justkannada.in/jagdeep-dhankar-2/">ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆ ಅಂಗೀಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜುಲೈ,22,2025 (<a href="http://www.justkannada.in">www.justkannada.in</a>):</strong>  ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ಅವರು ರಾಜೀನಾಮೆ ಸಲ್ಲಿಸಿದ್ದು ರಾಜೀನಾಮೆಯನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಆರೋಗ್ಯ ಸಮಸ್ಯೆ ಕಾರಣ ನೀಡಿ ತಮ್ಮ ಉಪರಾಷ್ಟ್ರಪತಿ ಸ್ಥಾನಕ್ಕೆ ನಿನ್ನೆ ಜಗದೀಪ್ ಧನಕರ್ ಅವರು  ರಾಜೀನಾಮೆ  ಸಲ್ಲಿಸಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜಗದೀಪ್ ಧನಕರ್ ಅವರು ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದರು.  ಇದೀಗ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ರಾಜೀನಾಮೆ ಅಂಗೀಕರಿಸಿದ್ದಾರೆ ಎನ್ನಲಾಗಿದೆ.</p>
<p>ಜಗದೀಪ್ ಧನಕರ್ ಅವರು ಭಾರತದ 14ನೇ ಉಪರಾಷ್ಟ್ರಪತಿಯಾಗಿ 2022 ರಿಂದ 2025ರ ಜುಲೈ 21ರವರೆಗೆ ಕಾರ್ಯನಿರ್ವಹಿಸಿದ್ದಾರೆ. ಆದರೆ ಅವರ ಆರೋಗ್ಯದ ಸಮಸ್ಯೆಗಳು ಇದ್ದಿದ್ದರಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Accept, resignation, Vice President, Jagdeep Dhankar</p>
<p>The post <a href="https://www.justkannada.in/jagdeep-dhankar-2/">ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆ ಅಂಗೀಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ ಪ್ರಕರಣ: ಸರ್ಕಾರದ ಸ್ಪಷ್ಟೀಕರಣ ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ- ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/muda-case-believe-governor-accept-clarification-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Wed, 07 Aug 2024 09:14:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[accept]]></category>
		<category><![CDATA[believe]]></category>
		<category><![CDATA[clarification.]]></category>
		<category><![CDATA[CM Siddaramaiah]]></category>
		<category><![CDATA[Governor]]></category>
		<category><![CDATA[Muda case]]></category>
		<guid isPermaLink="false">https://www.justkannada.in/?p=127464</guid>

					<description><![CDATA[<p>ಮೈಸೂರು, ಜನವರಿ, 7,2024 (www.justkannada.in): ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು. ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು ಸರ್ಕಾರದ ಉತ್ತರವನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ [&#8230;]</p>
<p>The post <a href="https://www.justkannada.in/muda-case-believe-governor-accept-clarification-cm-siddaramaiah/">ಮುಡಾ ಪ್ರಕರಣ: ಸರ್ಕಾರದ ಸ್ಪಷ್ಟೀಕರಣ ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಜನವರಿ, 7,2024 (www.justkannada.in):</strong> ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು ಸರ್ಕಾರದ ಉತ್ತರವನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ ಎಂದು ಅವರು ಹೇಳಿದರು.</p>
<p>2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿಯು, ಮುಡಾ ಅಕ್ರಮವಾಗಿ ನಮ್ಮ ಜಮೀನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದಳು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ.</p>
<p>ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ. ಆಪರೇಶನ್‌ ಕಮಲ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರು.</p>
<p>ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಸ್ವತಃ ಪ್ರಧಾನಿಯವರೇ ಹೇಳಿದ್ದರು. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆ ವಿರುದ್ಧವಾಗಿ ಅವರು ಮಾತನಾಡುತ್ತಿದ್ದಾರೆ. ಒಂದು ವೇಳೆ ಗ್ಯಾರಂಟಿ ಯೋಜನೆ ಆರಂಭಿಸಿದರೂ, ಅದನ್ನು ನಿಲ್ಲಿಸಿ ಬಿಡುತ್ತಾರೆ ಎಂದಿದ್ದರು. ಆದರೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಅವರು ಹತಾಶರಾಗಿದ್ದಾರೆ ಎಂದರು.</p>
<p><strong>ಬಿ.ಎಸ್.ವೈ. ಸಾರ್ವಜನಿಕ ಜೀವನದಿಂದ ನಿವೃತ್ತರಾಗಲಿ</strong></p>
<p>ಈ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಯುಡಿಯೂರಪ್ಪ ಅವರು ನ್ಯಾಯಾಲಯದ ದಯೆಯಿಂದ ಜೈಲು ಪಾಲಾಗದೆ ಬಚಾವಾಗಿದ್ದಾರೆ. 82ರ ವಯಸ್ಸಿನಲ್ಲಿ ಇಂತಹ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಹಾಕಿಸಿಕೊಂಡಿರುವ ಯಡಿಯೂರಪ್ಪ ಅವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಅವರು ನೈತಿಕತೆ ಇದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು. ಅವರ ವಿರುದ್ಧ 20ಕ್ಕೂ ಅಧಿಕ ಪ್ರಕರಣಗಳು ಇದ್ದು, ಈ ಕುರಿತು ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ ಎಂದರು.</p>
<p><strong>ಸತ್ಯಕ್ಕೇ ಅಂತಿಮ ಜಯ</strong></p>
<p>ಯಡಿಯೂರಪ್ಪ ಅಧಿಕಾರದ ಅವಧಿಯಲ್ಲಿ ಚೆಕ್‌ ಮೂಲಕ ಲಂಚದ ಹಣವನ್ನು ಪಡೆದುಕೊಂಡಿದ್ದರು. ಅಕ್ರಮವಾಗಿ ಡಿನೋಟಿಫಿಕೇಷನ್‌ ಮಾಡಿದ್ದರು. ನಾವು ಅಂತಹ ಯಾವುದೇ ಅಕ್ರಮಗಳನ್ನು ಎಸಗಿಲ್ಲ. ವಿರೋಧ ಪಕ್ಷಗಳು ಸುಳ್ಳನ್ನು ನಿರಂತರವಾಗಿ ಹೇಳುವ ಮೂಲಕ ಸತ್ಯ ಮಾಡಲು ಸಾಧ್ಯವಿಲ್ಲ. ಸತ್ಯಕ್ಕೇ ಅಂತಿಮ ಜಯ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.</p>
<p>Key words: Muda case, believe, governor, accept, clarification,  CM Siddaramaiah</p>
<p>The post <a href="https://www.justkannada.in/muda-case-believe-governor-accept-clarification-cm-siddaramaiah/">ಮುಡಾ ಪ್ರಕರಣ: ಸರ್ಕಾರದ ಸ್ಪಷ್ಟೀಕರಣ ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೆದರಿ ಓಡಿಹೋಗುವ ಪ್ರಶ್ನೆಯೇ ಇಲ್ಲ: ಹಾಸನ ಕ್ಷೇತ್ರವನ್ನ ಸವಾಲಾಗಿ ಸ್ವೀಕರಿಸುತ್ತೇನೆ- ಮಾಜಿ ಸಚಿವ ಹೆಚ್.ಡಿ ರೇವಣ್ಣ.</title>
		<link>https://www.justkannada.in/no-question-fear-accept-hassan-challenge-former-minister-hd-revanna/</link>
		
		<dc:creator><![CDATA[JK Desk]]></dc:creator>
		<pubDate>Sat, 25 Feb 2023 10:37:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[accept]]></category>
		<category><![CDATA[challenge]]></category>
		<category><![CDATA[Former Minister]]></category>
		<category><![CDATA[Hassan]]></category>
		<category><![CDATA[hd revanna]]></category>
		<category><![CDATA[no question – fear]]></category>
		<guid isPermaLink="false">https://www.justkannada.in/?p=104129</guid>

					<description><![CDATA[<p>ಹಾಸನ,ಫೆಬ್ರವರಿ,25,2023(www.justkannada.in):  ಹೆದರಿ ಓಡಿಹೋಗುವ ಪ್ರಶ್ನೆಯೇ ಇಲ್ಲ. ನಾನು ಹಾಸನ ಕ್ಷೇತ್ರವನ್ನ ಸವಾಲಾಗಿ ಸ್ವೀಕರಿಸುತ್ತೇನೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ರೇವಣ್ಣ, ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮಿ ಸರ್ಕಾರ  ಪತನದ ಬಳಿಕ ನಮ್ಮ ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ. ನಮ್ಮ ಕಾರ್ಯಕರ್ತರ ಮೇಲೆ ಸುಮೋಟೋ ಕೇಸ್ ಹಾಕುತ್ತಿದ್ದಾರೆ. ನಿನ್ನೆ ಉಗನೆ ಗ್ರಾಮಕ್ಕೆ ಹೋದಾಗ ಜನ ನಮಗೆ ರಕ್ಷಣೆ ಕೊಡಿ ಎಂದು ಅಳಲು ತೋಡಿಕೊಂಡಿದ್ದಾರೆ. ಕೇಸ್ ಹಾಕಿ ಚುನಾವಣೆ ಸಂದರ್ಭದಲ್ಲಿ ಗಲಾಟೆ [&#8230;]</p>
<p>The post <a href="https://www.justkannada.in/no-question-fear-accept-hassan-challenge-former-minister-hd-revanna/">ಹೆದರಿ ಓಡಿಹೋಗುವ ಪ್ರಶ್ನೆಯೇ ಇಲ್ಲ: ಹಾಸನ ಕ್ಷೇತ್ರವನ್ನ ಸವಾಲಾಗಿ ಸ್ವೀಕರಿಸುತ್ತೇನೆ- ಮಾಜಿ ಸಚಿವ ಹೆಚ್.ಡಿ ರೇವಣ್ಣ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ,ಫೆಬ್ರವರಿ,25,2023(<a href="http://www.justkannada.in">www.justkannada.in</a>):</strong>  ಹೆದರಿ ಓಡಿಹೋಗುವ ಪ್ರಶ್ನೆಯೇ ಇಲ್ಲ. ನಾನು ಹಾಸನ ಕ್ಷೇತ್ರವನ್ನ ಸವಾಲಾಗಿ ಸ್ವೀಕರಿಸುತ್ತೇನೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದರು.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ರೇವಣ್ಣ, ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮಿ ಸರ್ಕಾರ  ಪತನದ ಬಳಿಕ ನಮ್ಮ ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ. ನಮ್ಮ ಕಾರ್ಯಕರ್ತರ ಮೇಲೆ ಸುಮೋಟೋ ಕೇಸ್ ಹಾಕುತ್ತಿದ್ದಾರೆ. ನಿನ್ನೆ ಉಗನೆ ಗ್ರಾಮಕ್ಕೆ ಹೋದಾಗ ಜನ ನಮಗೆ ರಕ್ಷಣೆ ಕೊಡಿ ಎಂದು ಅಳಲು ತೋಡಿಕೊಂಡಿದ್ದಾರೆ. <img loading="lazy" decoding="async" class="aligncenter size-medium wp-image-104130" src="https://www.justkannada.in/wp-content/uploads/2023/02/hd-revanna-300x244.jpg" alt="" width="300" height="244" srcset="https://www.justkannada.in/wp-content/uploads/2023/02/hd-revanna-300x244.jpg 300w, https://www.justkannada.in/wp-content/uploads/2023/02/hd-revanna.jpg 500w" sizes="auto, (max-width: 300px) 100vw, 300px" /></p>
<p>ಕೇಸ್ ಹಾಕಿ ಚುನಾವಣೆ ಸಂದರ್ಭದಲ್ಲಿ ಗಲಾಟೆ ಮಾಡಿಸಿ ಜೈಲಿಗೆ ಕಳಿಸುವುದು, ಗಡಿಪಾರು ಮಾಡಬೇಕು ಎಂದು ಈ ರೀತಿ ಮಾಡುತ್ತಿದ್ದಾರೆ. ಕೆಲವರು ದುಡ್ಡಿನಿಂದ ನಾವು ಕೊಳ್ಳುತ್ತೇವೆ, ನಾವು ರೌಡಿಸಂ ಮಾಡೇ ಮಾಡುತ್ತೇವೆ ಎನ್ನುತ್ತಿದ್ದಾರೆ. ಹೀಗಾಗಿ ಹಾಸನ ಕ್ಷೇತ್ರವನ್ನು ನಾನು ಚಾಲೆಂಜ್​ ಆಗಿ ತೆಗೆದುಕೊಳ್ಳುತ್ತೇನೆ. ಏನಾಗುತ್ತೋ ನೋಡೋಣ ಹೆದರಿ ಓಡಿಹೋಗುವ ಪ್ರಶ್ನೆಯೇ ಇಲ್ಲ ಎಂದರು.</p>
<p>Key words: no question – fear-accept- Hassan- challenge-Former minister- HD Revanna.</p>
<p>The post <a href="https://www.justkannada.in/no-question-fear-accept-hassan-challenge-former-minister-hd-revanna/">ಹೆದರಿ ಓಡಿಹೋಗುವ ಪ್ರಶ್ನೆಯೇ ಇಲ್ಲ: ಹಾಸನ ಕ್ಷೇತ್ರವನ್ನ ಸವಾಲಾಗಿ ಸ್ವೀಕರಿಸುತ್ತೇನೆ- ಮಾಜಿ ಸಚಿವ ಹೆಚ್.ಡಿ ರೇವಣ್ಣ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನನ್ನ ಅವಧಿಯಲ್ಲಿ ಜಾತಿ ಜನಗಣತಿ ವರದಿ ಸಿದ್ಧವಾಗಿಯೇ ಇರಲಿಲ್ಲ: ಸ್ವೀಕರಿಸಲು ಹೇಗೆ ಸಾಧ್ಯ ? ಮಾಜಿ ಸಿಎಂ ಸಿದ್ದರಾಮಯ್ಯ.</title>
		<link>https://www.justkannada.in/my-time-caste-census-report-not-ready-accept-former-cm-siddaramaiah/</link>
		
		<dc:creator><![CDATA[JK Desk]]></dc:creator>
		<pubDate>Wed, 08 Sep 2021 12:41:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[accept]]></category>
		<category><![CDATA[caste census]]></category>
		<category><![CDATA[Former CM]]></category>
		<category><![CDATA[my time]]></category>
		<category><![CDATA[not ready]]></category>
		<category><![CDATA[Report]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=75230</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,8,2021(www.justkannada.in): ಜಾತಿ ಜನಗಣತಿ ವರದಿ ವರದಿ ಸ್ವೀಕರಿಸಲಿಲ್ಲ ಎಂಬ ಬಿಜೆಪಿ ನಾಯಕರ ಆರೋಪಕ್ಕೆ  ವಿಪಕ್ಷ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ನನ್ನ ಅವಧಿಯಲ್ಲಿ ಜಾತಿ ಜನಗಣತಿ ವರದಿ ಸಿದ್ಧವಾಗಿಯೇ ಇರಲಿಲ್ಲ ಹೀಗಿರುವಾಗ ವರದಿಯನ್ನು ಸ್ವೀಕರಿಸಲು ಹೇಗೆ ಸಾಧ್ಯ ? ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದರು. ಅವರು ವರದಿಯನ್ನ ಸ್ವೀಕರಿಸಲಿಲ್ಲ ಎಂದು ಸಿದ್ಧರಾಮಯ್ಯ ಸ್ಪಷ್ಟನೆ ನೀಡಿದರು. ಈ ಕುರಿತು ಮಾತನಾಡಿದ ಸಿದ್ಧರಾಮಯ್ಯ, ಜಾತಿ ಜನಗಣತಿ ಇನ್ನು ಹೊರಗಡೆಯೇ ಬಂದಿಲ್ಲ. ಎಲ್ಲಾದರೂ ಬಿಡುಗಡೆ ಆಗಿದೆಯಾ ? ನಿಮಗೇನಾದ್ರೂ [&#8230;]</p>
<p>The post <a href="https://www.justkannada.in/my-time-caste-census-report-not-ready-accept-former-cm-siddaramaiah/">ನನ್ನ ಅವಧಿಯಲ್ಲಿ ಜಾತಿ ಜನಗಣತಿ ವರದಿ ಸಿದ್ಧವಾಗಿಯೇ ಇರಲಿಲ್ಲ: ಸ್ವೀಕರಿಸಲು ಹೇಗೆ ಸಾಧ್ಯ ? ಮಾಜಿ ಸಿಎಂ ಸಿದ್ದರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,8,2021(<a href="https://www.justkannada.in">www.justkannada.in</a>):</strong> ಜಾತಿ ಜನಗಣತಿ ವರದಿ ವರದಿ ಸ್ವೀಕರಿಸಲಿಲ್ಲ ಎಂಬ ಬಿಜೆಪಿ ನಾಯಕರ ಆರೋಪಕ್ಕೆ  ವಿಪಕ್ಷ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ನನ್ನ ಅವಧಿಯಲ್ಲಿ ಜಾತಿ ಜನಗಣತಿ ವರದಿ ಸಿದ್ಧವಾಗಿಯೇ ಇರಲಿಲ್ಲ ಹೀಗಿರುವಾಗ ವರದಿಯನ್ನು ಸ್ವೀಕರಿಸಲು ಹೇಗೆ ಸಾಧ್ಯ ? ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದರು. ಅವರು ವರದಿಯನ್ನ ಸ್ವೀಕರಿಸಲಿಲ್ಲ ಎಂದು ಸಿದ್ಧರಾಮಯ್ಯ ಸ್ಪಷ್ಟನೆ ನೀಡಿದರು.</p>
<p>ಈ ಕುರಿತು ಮಾತನಾಡಿದ ಸಿದ್ಧರಾಮಯ್ಯ, ಜಾತಿ ಜನಗಣತಿ ಇನ್ನು ಹೊರಗಡೆಯೇ ಬಂದಿಲ್ಲ. ಎಲ್ಲಾದರೂ ಬಿಡುಗಡೆ ಆಗಿದೆಯಾ ? ನಿಮಗೇನಾದ್ರೂ ಗೊತ್ತಾ ? ಅದರ ಮಾಹಿತಿ ಸೋರಿಕೆ ಆಗಿಲ್ಲ. ಅದರಲ್ಲಿ ಏನಿದೆ ಎನ್ನುವುದೇ ಗೊತ್ತಿಲ್ಲ. ಅವರಿಗೇನಾದ್ರೂ ಗೊತ್ತಾಗಿದೆಯಾ ? ನನಗೆ ಗೊತ್ತಿರುವ ಪ್ರಕಾರ ಜಾತಿ ಜನಗಣತಿ ಮಾಹಿತಿ ಸೋರಿಕೆಯಾಗಿಲ್ಲ. ಎಲ್ಲಾ ಜಾತಿಗಳಿಗೂ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಏನು ಎನ್ನುವುದನ್ನು ಅರಿಯಲು ಸಮೀಕ್ಷೆ ನಡೆಸಲಾಗಿದೆ. ಸಾಮಾಜಿಕ ನ್ಯಾಯ ಸಿಗಬೇಕಾದರೆ ದಾಖಲಾತಿಯ ಅಗತ್ಯವಿದೆ. ದಾಖಲಾತಿ ಇಲ್ಲದೆ ಸಾಮಾಜಿಕ ನ್ಯಾಯ ಅಸಾಧ್ಯ. ಆ ಉದ್ದೇಶದಿಂದ ಸಮೀಕ್ಷೆ ಮಾಡಲಾಗಿದೆ. ಇದರಲ್ಲಿ ಯಾವುದೇ ದುರುದ್ದೇಶ ಇಲ್ಲ. ನಾವು ಯಾವ ಜಾತಿ, ವರ್ಗದ ವಿರುದ್ಧವೂ ಇಲ್ಲ ಎಂದರು.<img loading="lazy" decoding="async" class="aligncenter size-large wp-image-70924" src="https://www.justkannada.in/wp-content/uploads/2021/07/siddu-4-1024x576.jpg" alt="" width="696" height="392" /></p>
<p>ಹೈಕಮಾಂಡ್ ಒಂದು ಸಮಿತಿ ಮಾಡಿದ್ದಾರೆ. ವೀರಪ್ಪ ಮೊಯ್ಲಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿದೆ. ಅವರು ಅಧ್ಯಯನ ಮಾಡಿ ವರದಿ ಕೊಡಲಿ. ಇಡೀ ದೇಶದಲ್ಲೇ ಮೊದಲು ಜಾತಿ ಸಮೀಕ್ಷೆ ನಡೆದಿದೆ. ಕರ್ನಾಟಕದಲ್ಲಿ ಮೊದಲು ಸಮೀಕ್ಷೆ ನಡೆದಿದೆ. ಸಮ್ಮಿಶ್ರ ಸರ್ಕಾರ ಇದ್ದಾಗ ಕುಮಾರಸ್ವಾಮಿ ವರದಿ ಸ್ವೀಕಾರ ಮಾಡಲು ಒಪ್ಪಿಲ್ಲ. ಈಗಲೂ ಹಾಗೇ ಇದೆ. ವರದಿಯಲ್ಲಿ ಒಕ್ಕಲಿಗ, ಲಿಂಗಾಯತರನ್ನು ಅಲ್ಪಸಂಖ್ಯಾತರೆಂಬ ಉಲ್ಲೇಖ ಮಾಡಲಾಗಿದೆ ಅಂತಾ ನೀವೇ ಏನೇನೋ ಹೇಳಬೇಡಿ ಎಂದು ಸಿದ್ಧರಾಮಯ್ಯ ಹೇಳಿದರು.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: my time &#8211; caste census -report &#8211; not ready-accept-Former CM -Siddaramaiah.</p>
<p>The post <a href="https://www.justkannada.in/my-time-caste-census-report-not-ready-accept-former-cm-siddaramaiah/">ನನ್ನ ಅವಧಿಯಲ್ಲಿ ಜಾತಿ ಜನಗಣತಿ ವರದಿ ಸಿದ್ಧವಾಗಿಯೇ ಇರಲಿಲ್ಲ: ಸ್ವೀಕರಿಸಲು ಹೇಗೆ ಸಾಧ್ಯ ? ಮಾಜಿ ಸಿಎಂ ಸಿದ್ದರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಿಂದುಳಿದ ವರ್ಗಗಳ ಆಯೋಗದ ವರದಿ ಸ್ವೀಕಾರಕ್ಕೆ ಹಿಂದೇಟು ಏಕೆ..? ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ.</title>
		<link>https://www.justkannada.in/hesitant-accept-report-backward-classes-commission-former-cm-siddaramaiah/</link>
		
		<dc:creator><![CDATA[JK Desk]]></dc:creator>
		<pubDate>Fri, 20 Aug 2021 11:33:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[accept]]></category>
		<category><![CDATA[Backward]]></category>
		<category><![CDATA[classes]]></category>
		<category><![CDATA[Commission]]></category>
		<category><![CDATA[Former CM]]></category>
		<category><![CDATA[hesitant]]></category>
		<category><![CDATA[Report]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=73564</guid>

					<description><![CDATA[<p> ಬೆಂಗಳೂರು,ಆಗಸ್ಟ್,20,2021(www.justkannada.in):  ಯಾವುದೋ ಒಂದು ಜಾತಿ ಅಥವಾ ಜನಾಂಗದ ಪರವಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ ವರದಿ ಸಿದ್ಧಪಡಿಸಿಲ್ಲ. ಹೀಗಿರುವಾಗ ವರದಿಯನ್ನು ಸ್ವೀಕರಿಸಲು ಸರ್ಕಾರ ಹಿಂದೇಟು ಹಾಕುತ್ತಿರುವುದೇಕೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಪ್ರದೇಶ ಕಾಂಗ್ರೆಸ್ ಸಮಿತಿ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಇಂದು ಆಯೋಜಿಸಿದ್ದ ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ, ಮಾಜಿ ಮುಖ್ಯಮಂತ್ರಿ, ದಿವಂಗತ ದೇವರಾಜ ಅರಸು ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ [&#8230;]</p>
<p>The post <a href="https://www.justkannada.in/hesitant-accept-report-backward-classes-commission-former-cm-siddaramaiah/">ಹಿಂದುಳಿದ ವರ್ಗಗಳ ಆಯೋಗದ ವರದಿ ಸ್ವೀಕಾರಕ್ಕೆ ಹಿಂದೇಟು ಏಕೆ..? ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong> ಬೆಂಗಳೂರು,ಆಗಸ್ಟ್,20,2021(<a href="https://www.justkannada.in">www.justkannada.in</a>):</strong>  ಯಾವುದೋ ಒಂದು ಜಾತಿ ಅಥವಾ ಜನಾಂಗದ ಪರವಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ ವರದಿ ಸಿದ್ಧಪಡಿಸಿಲ್ಲ. ಹೀಗಿರುವಾಗ ವರದಿಯನ್ನು ಸ್ವೀಕರಿಸಲು ಸರ್ಕಾರ ಹಿಂದೇಟು ಹಾಕುತ್ತಿರುವುದೇಕೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಪ್ರದೇಶ ಕಾಂಗ್ರೆಸ್ ಸಮಿತಿ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಇಂದು ಆಯೋಜಿಸಿದ್ದ ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ, ಮಾಜಿ ಮುಖ್ಯಮಂತ್ರಿ, ದಿವಂಗತ ದೇವರಾಜ ಅರಸು ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಿದ್ದರಾಮಯ್ಯ ಅವರು ಮಾತನಾಡಿದರು.</p>
<p>ವರದಿಯನ್ನು ಸಿದ್ದರಾಮಯ್ಯ ಅವರೇ ಬರೆಯಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಹೇಳಿದ್ದಾರೆ. ಇದು ಅಪ್ಪಟ ಸುಳ್ಳು. ವರದಿ ಇನ್ನೂ ಸರ್ಕಾರದ ಕೈಗೆ ಬಂದಿಲ್ಲ. ಪುಟ್ಟರಂಗ ಶೆಟ್ಟಿಯವರು ಸಮ್ಮಿಶ್ರ ಸರ್ಕಾರದಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಸಚಿವರಾಗಿದ್ದಾಗ ವರದಿ ಅಂಗೀಕಾರ ಮಾಡಿಸಿ ಎಂದು ಸೂಚಿಸಿದ್ದೆ. ಆಗ ಕುಮಾರಸ್ವಾಮಿಯವರು ವರದಿ ಮಂಡಿಸಲು ಪುಟ್ಟರಂಗ ಶೆಟ್ಟಿಯವರಿಗೆ ಅವಕಾಶ ಕೊಡಲಿಲ್ಲ. ನಾನು ಸಮನ್ವಯ ಸಮಿತಿ ಅಧ್ಯಕ್ಷನಾಗಿದ್ದೆ. ಹೀಗಾಗಿ ಜಗಳ ಬೇಡ ಬಿಡಿ ಎಂದು ಹೇಳಿದ್ದೆ.</p>
<p>ಸಚಿವ ಈಶ್ವರಪ್ಪ ಅವರು ಹೊರಗಡೆ ಬಂದು ಸರ್ಕಾರ ವರದಿಯನ್ನು ಸ್ವೀಕಾರ ಮಾಡಬೇಕು ಎನ್ನುತ್ತಾರೆ. ಈ ವಿಚಾರದಲ್ಲಿ ಅವರು ಒಂದು ದಿನವಾದರೂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರಯೇ ? ವರದಿಯಲ್ಲಿ ಒಂದು ಜಾತಿಯ ಪರ ಏನಾದರೂ ಶಿಫಾರಸು ಮಾಡಲಾಗಿದೆಯೇ ? ಎಲ್ಲ ಜಾತಿಗಳ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಲಾಗಿದೆ. ಅದನ್ನು ಸ್ವೀಕರಿಸಲು ಸರ್ಕಾರ ಮೀನಮೇಷ ಎಣಿಸುತ್ತಿರುವುದೇಕೆ ಎಂದು ಸಿದ್ಧರಾಮಯ್ಯ ಪ್ರಶ್ನಿಸಿದರು.</p>
<p>ಸರ್ಕಾರಿ ಶಾಲಾ ಶಿಕ್ಷಕರ ನೆರವಿನಿಂದ ತಯಾರಿಸಿದ ವರದಿ ಅದು. ಖಾಸಗಿಯವರು ಮಾಡಿದ್ದಲ್ಲ. ಈ ದೇಶದ ಸಂಪತ್ತು, ಅಧಿಕಾರ ಎಲ್ಲರಿಗೂ ಸಮಾನವಾಗಿ ಹಂಚಿಕೆ ಆಗಬೇಕು. ಅದಕ್ಕೆ ಅಂಕಿ-ಅಂಶ ಅಗತ್ಯ. ಈ ಕಾರಣಕ್ಕಾಗಿಯೇ ವರದಿ ತಯಾರಿಸಲು ನಿರ್ಧರಿಸಲಾಗಿತ್ತು. ಒಲ್ಲದ ಗಂಡ ಮೊಸರಲ್ಲಿ ಕಲ್ಲು ಹುಡುಕಿದಂತೆ ವರದಿ ಬಗ್ಗೆ ಅಪಸ್ವರಗಳು ಬೇಡ ಎಂದರು.</p>
<p><strong>ಮಹಾ ಮೋಸಗಾರರು, ಸುಳ್ಳುಗಾರರು</strong></p>
<p>ಬಿಜೆಪಿಯವರು ಮಹಾ ಮೋಸಗಾರರು ಮತ್ತು ಸುಳ್ಳುಗಾರರು. ಜನರಿಗೆ ಸಳ್ಳುಗಳನ್ನು ಹೇಳಿಯೇ ದಾರಿ ತಪ್ಪಿಸುವವರು ಅವರು. ಇತಿಹಾಸ ತಿರುಚುವಲ್ಲಿ ಹಾಗೂ ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಬಿಜೆಪಿ ಕೇವಲ ಭ್ರಷ್ಟರ ಪಕ್ಷವಲ್ಲ. ಆ ಪಕ್ಷದ ನಾಯಕರು ಸಂವಿಧಾನ, ಸಾಮಾಜಿಕ ನ್ಯಾಯ, ಮೀಸಲು ಸೌಲಭ್ಯದ ವಿರೋಧಿಗಳು.</p>
<p>ಹಿಂದುಳಿದ ವರ್ಗದವರಿಗೆ ಮೀಸಲು ತಾವೇ ಕೊಟ್ಟಂತೆ ಮಾತನಾಡುತ್ತಿದ್ದಾರೆ ಬಿಜೆಪಿಯವರು. ಎಂಥಹ ನಾಟಕಕಾರರು ಅವರು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರು, ಅಲ್ಪಸಂಖ್ಯಾತರು, ಪರಿಶಿಷ್ಟರು ಹಾಗೂ ಹಿಂದುಳಿದ ವರ್ಗಗಳಿಗೆ ರಾಜೀವ್‍ ಗಾಂಧಿಯವರು ಮೀಸಲು ಸೌಲಭ್ಯ ಒದಗಿಸಿದ ಬಳಿಕ ಅಂದಿನ ರಾಜ್ಯಸಭೆ ಸದಸ್ಯ, ದಿವಂಗತ ರಾಮಾಜೋಯಿಸ್ ಅವರು  ಅದನ್ನು ವಿರೋಧಿಸಿ ನ್ಯಾಯಾಲಯಕ್ಕೆ ಹೋದರು.<img loading="lazy" decoding="async" class="aligncenter size-full wp-image-70271" src="https://www.justkannada.in/wp-content/uploads/2021/07/siddaramaiah-9.jpg" alt="" width="650" height="400" /></p>
<p>ಬಿಜೆಪಿಯವರು ಎಂದಾದರೂ ಮಿಸಲು ಸೌಲಭ್ಯದ ಪರವಾಗಿ ಮಾತನಾಡಿದ್ದಾರೆಯೇ ? ಮಂಡಲ್ ಆಯೋಗದ ಜಾರಿಗೆ ತರಲು ಹೊರಟಾಗ ಶಾಲಾ ಮಕ್ಕಳನ್ನು ಎತ್ತಿಕಟ್ಟಿ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದವರು ಬಿಜೆಪಿ ನಾಯಕರು. ಮೀಸಲು ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ. ಹಾವನೂರು, ಮಂಡಲ್, ಚಿನ್ನಪ್ಪ ರೆಡ್ಡಿ ಆಯೋಗದ ವರದಿಗಳನ್ನು ತೀವ್ರವಾಗಿ ವಿರೋಧಿಸಿದವರು ಅವರು. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವ ಮೋದಿಯವರಿಗೆ  ನಾಚಿಕೆ ಆಗುವುದಿಲ್ಲವೇ ? ಇಡೀ ಸಮಾಜದ ಹಾಗೂ ಎಲ್ಲ ಧರ್ಮದವರು, ಜಾತಿ ಜನಾಂಗದವರನ್ನು ಒಳಗೊಂಡಿರುವ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಪಕ್ಷ ಎಂದು ನುಡಿದರು.</p>
<p>ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಅನಂತಕುಮಾರ್ ಹೆಗಡೆ ಅವರು ಹೇಳಿಕೆ ನೀಡಿದಾಗ ಮೋದಿ ಮತ್ತು ಅಮಿತ್ ಶಾ ಮೌನ ವಹಿಸಿದ್ದೇಕೆ. ಹೇಳಿಕೆಗೆ ಅವರು ಕುಮ್ಮಕ್ಕು ಇದ್ದುದೇ ಇದಕ್ಕೆ ಕಾರಣ. ಮೀಸಲಾತಿಗೆ ಬಿಜೆಪಿ ವಿರುದ್ಧವಾಗಿರುವುದೇ ಇಂತಹ ವರ್ತನೆಗೆ ಕಾರಣ ಎಂದು ಟೀಕಿಸಿದರು.</p>
<p><strong>ಎಚ್ಚರದಿಂದ ಇರಬೇಕು :</strong></p>
<p>ಬಿಜೆಪಿಯವರ ಬಗ್ಗೆ ಎಚ್ಚರದಿಂದ ಇರಬೇಕು. ಅವರು ಇತಿಹಾಸ ತಿರುಚಿ ಜನರು ಅದರಲ್ಲಿಯೂ ಯುವಕರನ್ನು ದಾರಿ ತಪ್ಪಿಸುತ್ತಾರೆ.  ಕಾಂಗ್ರೆಸ್ ನಲ್ಲಿರುವ ಹಿಂದುಳಿದ ವರ್ಗಗದವರಿಗೆ ಬದ್ಧತೆ ಇರಬೇಕು. ಬದ್ಧತೆ ಇದ್ದಾಗ ಮಾತ್ರ ಸಾಮಾಜಿಕ ನ್ಯಾಯದ ಪರ ಹೋರಾಟ ಮಾಡಲು ಸಾಧ್ಯ. ಇಲ್ಲದಿದ್ದರೆ ಅಧಿಕಾರ ಸಿಗುವ ಕಡೆ ಹೋಗುತ್ತಾರೆ. ಆ ರೀತಿ ಹೋದವರನ್ನು ಬಿಜೆಪಿಗೆ ಹೋಗಿರುವುದೇಕೆ ಎಂದು ಪ್ರಶ್ನಿಸಿದರೆ ಎಲ್ಲಿದ್ದರೂ ನಿಮ್ಮವನೇ ಅಣ್ಣ ಎನ್ನುತ್ತಾರೆ.</p>
<p>ದೇವರಾಜ ಅರಸು ಅವರು ಭೂ ಸುಧಾರಣೆ, ಜೀತ ವಿಮುಕ್ತಿ, ಋಣಮುಕ್ತ ಯೋಜನೆ ಸೇರಿದಂತೆ  ಕಾಂಗ್ರೆಸ್‍ ನ ಎಲ್ಲ ಕಾರ್ಯಕ್ರಮಗಳನ್ನು ಯಥಾವತ್ತಾಗಿ ಜಾರಿಗೆ ತಂದು ಜನರಿಗೆ ತಲುಪಿಸಿದವರು. ಕನಸಿನಲ್ಲಿಯೂ ವಿಧಾನಸೌಧ ನೋಡದವರನ್ನು, ವಿಧಾನಸೌಧದ ಮೆಟ್ಟಿಲು ಹತ್ತುತ್ತೇವೆ ಎಂದು ನಿರೀಕ್ಷೆ ಮಾಡದವರನ್ನು ಕರೆ ತಂದು ಶಾಸಕ, ಮಂತ್ರಿಗಳನ್ನಾಗಿ ಮಾಡಿದರು. ಹಿಂದುಳಿದವರಿಗೆ ನಿಜವಾದ ಮೀಸಲು ಸೌಲಭ್ಯ ಕೊಟ್ಟವರು ದೇವರಾಜ ಅರಸು ರವರು. ಭಾರಿ ವಿರೋಧ ವ್ಯಕ್ತವಾದರೂ ಎದೆಗುಂದದೆ ನಿರ್ಣಯ ಮಾಡಿದರು ಎಂದು ಶ್ಲಾಘಿಸಿದರು.</p>
<p>ನಾನು ವರುಣಾ ನಾಲೆಗೆ ಆಗ್ರಹಿಸಿ ಚಳವಳಿ ಮಾಡುತ್ತಿದ್ದೆ. ಆಗ ಗುಂಡೂರಾಯರು ಮುಖ್ಯಮಂತ್ರಿಯಾಗಿದ್ದರು. ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಸ್ಥಳಕ್ಕೆ ಅರಸು ಅವರು ಬಂದಿದ್ದರು. ಆಗ ಮೊದಲ ಬಾರಿಗೆ ನಾನು ಅವರನ್ನು ನೋಡಿದ್ದು. ರಾಜ್ಯ ರಾಜಕಾರಣದಲ್ಲಿ ಅರಸು ಅವರು ಧೀಮಂತ ನಾಯಕ. ಅವರು ಮಾಡಿರುವ ಕೆಲಸಗಳೇ ನಮಗೆ ಸ್ಫೂರ್ತಿ. ರಾಜೀವ್ ಗಾಂಧಿ ಹಾಗೂ ಅರಸು ಅವರು ಮಾಡಿರುವ ಜನಪರ ಕಾರ್ಯಗಳನ್ನು ನೆನಪು ಮಾಡಿಕೊಳ್ಳುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಸಿದ್ದರಾಮಯ್ಯ ಅವರು ಹೇಳಿದರು.</p>
<p>ENGLISH SUMMARY&#8230;</p>
<p>&#8220;Why is the government not willing to accept Backward classes commission report?&#8221; &#8211; Shri Siddaramaiah, Leader of Opposition</p>
<p>Bengaluru: Backward classes commission had not conducted their socio-economic-educational survey only for one caste. Then why is the government not ready to accept the report.</p>
<p>Shri Siddaramaiah, Leader of Opposition participated in the programme organised at Race Course KPCC office to remember the contributions of Former Prime Minister Shri Rajiv Gandhi and Former Chief Minister Shri D Devaraj Urs.</p>
<p>Former CM H D Kumaraswamy has said that Siddaramaiah has got the report written. This is completely non sense. The report is yet to reach the government. I had directed the then Backward classes department minister Puttaranga Shetty of coalition govt to approve the report. I was just leader of coordination committee. The then Chief Minister HDK opposed the approval. I agreed to avoid any further fight between both our parties.</p>
<p>Minister Eswarappa comes out and asks the government to accept the report. Has eshwarappa ever met &amp; urged B S Yediyurappa at least once to accept the report?</p>
<p>The report was prepared with the help of school teachers. It was not prepared by private agencies. The resources of our nation should be distributed equally &amp; social justice should be achieved. Data is necessary to do this. Hence we had ordered for the survey to be conducted.</p>
<p>BJP is party of big cheaters &amp; liars. They will mislead people through their lies. They are the masters of manipulation. They change the history according to their political needs. They are also against the Constitution, social justice and reservation.</p>
<p>BJP leaders speak as though the reservation to Backward classes was their policy decision. It was the then BJP Rajya Sabha member Late Ramajois who went to Court opposing Late Shri Rajiv Gandhi&#8217;s reservation policy which extended reservation to Backward classes, women, minorities, SC/STs in local bodies</p>
<p>Has BJP ever spoken in support of reservation? They opposed when Mandal Commission report was to submitted. They instigated school children to commit suicide. They have no right to speak about reservation. They vehemently opposed Havanur, Mandal &amp; Chinnappa Reddy commissions. Is Narendra Modi not ashamed for their acts after claiming Sab Ka Saath, Sab Ka Vikas.? It is only the Congress party that has members for all the castes, communities &amp; religions.</p>
<p>Why were Modi &amp; Shah silent when Anant Kumar Hedge said that BJP came to power only to change the Constitution? It is because even they have supported him to say that. Also because BJP is opposed to reservation.</p>
<p>We should be cautious about BJP. They are misleading people by twisting history for their needs. Congress workers from backward classes should be committed to the cause. Only then we can fight for social justice. If not, people will go to where they get money &amp; position.</p>
<p>D Devaraj Urs implemented Land Reforms, abolition of bonded labour &amp; Runamukta programs to benefit the people of Karnataka. It D Urs who gave reservation to Backward classes in Karnataka inspite of opposition from RSS leaders.</p>
<p>I was protesting for the construction of Varuna Valley. Gundu Rao was CM then. D Urs came to the place where we were protesting. I saw him there for the first time. He is a tall leader in Karnataka politics. His works are an inspiration to me. Remembering the progressive contributions of Shri Rajiv Gandhi and Shri D Devaraj Urs is a befitting tributes to the great souls.</p>
<p>Key words: hesitant &#8211; accept &#8211; report – Backward- Classes –Commission-Former CM- Siddaramaiah</p>
<p>The post <a href="https://www.justkannada.in/hesitant-accept-report-backward-classes-commission-former-cm-siddaramaiah/">ಹಿಂದುಳಿದ ವರ್ಗಗಳ ಆಯೋಗದ ವರದಿ ಸ್ವೀಕಾರಕ್ಕೆ ಹಿಂದೇಟು ಏಕೆ..? ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>MY ’ಸೂರು’ ಆನ್ ಲೈನ್ ಅರ್ಜಿ ಸ್ವೀಕಾರಕ್ಕೆ ಚಾಲನೆ</title>
		<link>https://www.justkannada.in/acceptonlineapplicationmysure/</link>
		
		<dc:creator><![CDATA[JK Desk]]></dc:creator>
		<pubDate>Wed, 14 Oct 2020 11:26:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[accept]]></category>
		<category><![CDATA[application]]></category>
		<category><![CDATA[MY'SURE']]></category>
		<category><![CDATA[Online]]></category>
		<guid isPermaLink="false">https://www.justkannada.in/?p=41469</guid>

					<description><![CDATA[<p>ಮೈಸೂರು,ಅಕ್ಟೋಬರ್,14,2020(www.justkannada.in) : ಕೃಷ್ಣ ರಾಜ ಕ್ಷೇತ್ರದ ಜನತೆ ತಮ್ಮದೇ ಸ್ವಂತ ಸೂರಿನಲ್ಲಿ ವಾಸ ಮಾಡಬೇಕೆಂಬ ಉದ್ದೇಶಕ್ಕೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಆನ್ಲೈನ್ ಅರ್ಜಿಗಳನ್ನು ಸ್ವೀಕರಿಸುವ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ದೊರಕಿತು. ಕೆ.ಆರ್.ಕ್ಷೇತ್ರದಲ್ಲಿ ಹೌಸಿಂಗ್ ಫಾರ್ ಆಲ್ ಎಂಬ ಶೀರ್ಷಿಕೆಯಡಿ ಶಾಸಕ ಎಸ್.ಎ.ರಾಮದಾಸ್  ನೇತೃತ್ವದಲ್ಲಿ ನಡೆದ ಕಾರ್ಯಕ್ರಮಕ್ಕೆ ವಿಶೇಷ ಚೇತನ ಯುವಕ ಚಿರಂಜೀವಿ ಗುರುದೀಪ್ ಚಾಲನೆ ನೀಡಿದರು. ಬಳಿಕ ಮಾತನಾಡಿ, ಪ್ರಾಣಿಗಳನ್ನು ಹಿಂಸಿಸಬೇಡಿ ಅವುಗಳನ್ನು ಪ್ರೀತಿಯಿಂದ ಕಾಣೋಣ ಕಾರ್ಯಕ್ರಮಕ್ಕೆ ನನ್ನನ್ನ ಕರೆದದ್ದು ನನ್ನ ಸೌಭಾಗ್ಯ ಇದಕ್ಕೆ [&#8230;]</p>
<p>The post <a href="https://www.justkannada.in/acceptonlineapplicationmysure/">MY ’ಸೂರು’ ಆನ್ ಲೈನ್ ಅರ್ಜಿ ಸ್ವೀಕಾರಕ್ಕೆ ಚಾಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,14,2020(www.justkannada.in)</strong> : ಕೃಷ್ಣ ರಾಜ ಕ್ಷೇತ್ರದ ಜನತೆ ತಮ್ಮದೇ ಸ್ವಂತ ಸೂರಿನಲ್ಲಿ ವಾಸ ಮಾಡಬೇಕೆಂಬ ಉದ್ದೇಶಕ್ಕೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಆನ್ಲೈನ್ ಅರ್ಜಿಗಳನ್ನು ಸ್ವೀಕರಿಸುವ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ದೊರಕಿತು.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಕೆ.ಆರ್.ಕ್ಷೇತ್ರದಲ್ಲಿ ಹೌಸಿಂಗ್ ಫಾರ್ ಆಲ್ ಎಂಬ ಶೀರ್ಷಿಕೆಯಡಿ ಶಾಸಕ ಎಸ್.ಎ.ರಾಮದಾಸ್  ನೇತೃತ್ವದಲ್ಲಿ ನಡೆದ ಕಾರ್ಯಕ್ರಮಕ್ಕೆ ವಿಶೇಷ ಚೇತನ ಯುವಕ ಚಿರಂಜೀವಿ ಗುರುದೀಪ್ ಚಾಲನೆ ನೀಡಿದರು.</p>
<p>ಬಳಿಕ ಮಾತನಾಡಿ, ಪ್ರಾಣಿಗಳನ್ನು ಹಿಂಸಿಸಬೇಡಿ ಅವುಗಳನ್ನು ಪ್ರೀತಿಯಿಂದ ಕಾಣೋಣ ಕಾರ್ಯಕ್ರಮಕ್ಕೆ ನನ್ನನ್ನ ಕರೆದದ್ದು ನನ್ನ ಸೌಭಾಗ್ಯ ಇದಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು.<img loading="lazy" decoding="async" class="aligncenter size-medium wp-image-41484" src="https://www.justkannada.in/wp-content/uploads/2020/10/11-2-300x190.jpg" alt="accept-online-application-MY'SURE'" width="300" height="190" />ಶಾಸಕ ಎಸ್.ಎ. ರಾಮದಾಸ್ ಮಾತನಾಡಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಹೈದರಾಬಾದ್ ನಲ್ಲಿ ಯಶಸ್ವಿಯಾಗಿ ನಡೆದಿದೆ. ಅಲ್ಲದೇ ಇಲ್ಲು ಕೂಡ ಯಶಸ್ವಿಯಾಗಲಿದೆ.  ಕ್ಷೇತ್ರದ ಎಲ್ಲರಿಗೂ ಮನೆ ನೀಡಲು ಮುಂದಾಗಿದ್ದೇವೆ. ಈ ವಿಷಯವಾಗಿ ಪ್ರಧಾನಿ ನರೇಂದ್ರಮೋದಿ ಅವರಿಗೆ ದೊಡ್ಡ ಧನ್ಯವಾದಗಳು ಎಂದರು.<img loading="lazy" decoding="async" class="aligncenter size-medium wp-image-41485" src="https://www.justkannada.in/wp-content/uploads/2020/10/12-3-300x156.jpg" alt="accept-online-application-MY'SURE'" width="300" height="156" />ಬೂತ್ ಅಧ್ಯಕ್ಷರೇ ನಿಮ್ಮ ಮನೆಗೆ ಬಂದು ಅಪ್ಲಿಕೇಶನ್ ಹಾಕಿಕೊಡುವ ಕೆಲಸ ಮಾಡುತ್ತಾರೆ. ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ . ವಿಶೇಷವಾಗಿ ಕೊರೊನಾದಿಂದ ಮೃತಪಟ್ಟ ಕುಟುಂಬದ ಸದಸ್ಯರನ್ನು ಕರೆಸಿ ಅವರ ಹತ್ತಿರವೂ ಮನೆಗೆ ಅರ್ಜಿ ಸಲ್ಲಿಸಲಾಯಿತು,</p>
<p>ಪಾಲಿಕೆಯ ಆಯುಕ್ತ ಗುರುದತ್ ಹೆಗಡೆ, ಮೇಯರ್  ತಸ್ನಿಂ, ಪಾಲಿಕೆ ಸದಸ್ಯ ಬಿ.ವಿ. ಮಂಜುನಾಥ್ , ಆಶ್ರಯ ಸಮಿತಿ ಸದಸ್ಯ ಹೇಮಂತ್ ಕುಮಾರ್  ಹನ್ಸರಾಜ್ ಜೈನ್, ಗೌರಿ , ವಿದ್ಯಾ ಅರಸ್ , ಶಶಿ ಕುಮಾರ್, ಟೌನ್ ಪ್ಲಾನಿಂಗ್ ನಿರ್ದೇಶಕ ಜಯಸಿಂಹ ಇತರರು ಭಾಗವಹಿಸಿದ್ದರು.</p>
<p>key words : accept-online-application-MY&#8217;SURE&#8217;</p>
<p>The post <a href="https://www.justkannada.in/acceptonlineapplicationmysure/">MY ’ಸೂರು’ ಆನ್ ಲೈನ್ ಅರ್ಜಿ ಸ್ವೀಕಾರಕ್ಕೆ ಚಾಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿ ಸ್ವೀಕಾರಕ್ಕೆ ಆಗ್ರಹ: ಹಿಂದುಳಿದ ಜಾತಿಗಳ ಒಕ್ಕೂಟದ ಹೋರಾಟಕ್ಕೆ  ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲ&#8230;</title>
		<link>https://www.justkannada.in/accept-social-economic-educational-survey-report-former-cm-siddaramaiah/</link>
		
		<dc:creator><![CDATA[JK Desk]]></dc:creator>
		<pubDate>Sat, 03 Oct 2020 09:31:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[accept]]></category>
		<category><![CDATA[economic]]></category>
		<category><![CDATA[Educational]]></category>
		<category><![CDATA[Former CM]]></category>
		<category><![CDATA[Report]]></category>
		<category><![CDATA[Siddaramaiah]]></category>
		<category><![CDATA[social]]></category>
		<category><![CDATA[Survey]]></category>
		<guid isPermaLink="false">https://www.justkannada.in/?p=40278</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,3,2020(www.justkannada.in):  ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಕೂಡಲೇ ಸ್ವೀಕಾರ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಸಿದ್ಧರಾಮಯ್ಯ, ವರದಿ ಸ್ವೀಕಾರ ಮಾಡಲು ಸರ್ಕಾರ ಹಿಂದೇಟು ಹಾಕಿದರೆ ಒಕ್ಕೂಟ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ. ಈ ಹೋರಾಟಕ್ಕೆ ನನ್ನ ಬೆಂಬಲವೂ ಇರಲಿದೆ ಎಂದು ಘೋಷಿಸಿದರು. ನಾನು ಮುಖ್ಯಮಂತ್ರಿಯಾಗಿದ್ದಾಗ [&#8230;]</p>
<p>The post <a href="https://www.justkannada.in/accept-social-economic-educational-survey-report-former-cm-siddaramaiah/">ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿ ಸ್ವೀಕಾರಕ್ಕೆ ಆಗ್ರಹ: ಹಿಂದುಳಿದ ಜಾತಿಗಳ ಒಕ್ಕೂಟದ ಹೋರಾಟಕ್ಕೆ  ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,3,2020(<a href="https://www.justkannada.in">www.justkannada.in</a>):</strong>  ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಕೂಡಲೇ ಸ್ವೀಕಾರ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಸಿದ್ಧರಾಮಯ್ಯ, ವರದಿ ಸ್ವೀಕಾರ ಮಾಡಲು ಸರ್ಕಾರ ಹಿಂದೇಟು ಹಾಕಿದರೆ ಒಕ್ಕೂಟ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ. ಈ ಹೋರಾಟಕ್ಕೆ ನನ್ನ ಬೆಂಬಲವೂ ಇರಲಿದೆ ಎಂದು ಘೋಷಿಸಿದರು.</p>
<p>ನಾನು ಮುಖ್ಯಮಂತ್ರಿಯಾಗಿದ್ದಾಗ ವರದಿ ಸಿದ್ಧವಾಗಿರಲಿಲ್ಲ. ಹೀಗಾಗಿ ಸ್ವೀಕಾರ ಮಾಡುವ ಪ್ರಶ್ನೆಯೇ ಇರಲಿಲ್ಲ. ಈ ಕುರಿತು ಕೆಲವರು ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.</p>
<p><strong>ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರು ಹೇಳಿದ್ದಿಷ್ಟು :</strong></p>
<p>ಆರ್ಥಿಕ ಮತ್ತು ಸಾಮಾಜಿಕ ಜನ ಗಣತಿ ಕೊನೆಯ ಬಾರಿಗೆ ಆಗಿದ್ದು 1931ರಲ್ಲಿ. ಬಳಿಕ ವಿಶ್ವ ಯುದ್ಧ ಆಗಿದ್ದರಿಂದ ಜನ ಗಣತಿ ನಡೆಯಲಿಲ್ಲ. ಹೀಗಾಗಿ ಆರ್ಥಿಕ ಮತ್ತು ಸಾಮಾಜಿಕ ಆಧಾರದ ಮೇಲೆಯೂ ಗಣತಿ ನಡೆಯಲಿಲ್ಲ. ಮೀಸಲು ವಿಚಾರದಲ್ಲಿ ವಿಚಾರಣೆಗಳು ನಡೆದಾಗ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್‍ಗಳು ಜಾತಿ ಮತ್ತು ಜನಗಣತಿ ಬಗ್ಗೆ ವರದಿ ಹಾಗೂ ದಾಖಲೆಗಳನ್ನು ಕೇಳುತ್ತಿದ್ದವು. ನ್ಯಾಯಮೂರ್ತಿಗಳೂ ಈ ಬಗ್ಗೆ ಮಾಹಿತಿ ಬಯಸುತ್ತಿದ್ದರು. ಆದರೆ, ಸಮಗ್ರವಾದ ವರದಿಗಳೇ ನ್ಯಾಯಾಲಯಗಳಿಗೆ ಸಿಗುತ್ತಿರಲಿಲ್ಲ. ಇದನ್ನು ಮನಗಂಡು ನಾನು ಮುಖ್ಯಮಂತ್ರಿಯಾಗಿದ್ದಾಗ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಆಧಾರದ ಮೇಲೆ ಸಮೀಕ್ಷೆ ನಡೆಸುವ ನಿರ್ಧಾರ ಕೈಗೊಂಡಿದ್ದೆ.</p>
<p>ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ನಮ್ಮ ಸರ್ಕಾರ ಗಣತಿ ನಡೆಸುವ ಜವಾಬ್ದಾರಿ ವಹಿಸಿತು. ಆಗ  ಹಿರಿಯ ನ್ಯಾಯವಾದಿ ಕಾಂತರಾಜ್ ಅವರು ಆಯೋಗದ ಅಧ್ಯಕ್ಷರಾಗಿದ್ದು. ಆಯೋಗ ಸುಮಾರು 1.88 ಲಕ್ಷ ಸಿಬ್ಬಂದಿಯನ್ನು ಗಣತಿಗೆ ಬಳಸಿಕೊಂಡಿತ್ತು. ಸಿಬ್ಬಂದಿ ನಗರ ಹಾಗೂ ಗ್ರಾಮೀಣ ಪ್ರದೇಶದ ಮನೆ ಮನೆಗೆ ಭೇಟಿ ನೀಡಿ, 55 ಅಂಶಗಳನ್ನು ಮುಂದಿಟ್ಟುಕೊಂಡು ಮಾಹಿತಿ ಸಂಗ್ರಹಿಸಿದ್ದರು. ಇದರ ಆಧಾರದ ಮೇಲೆ ಆಯೋಗ ಸಮಗ್ರವಾದ ವರದಿಯನ್ನು ಆಯೋಗ ಸಿದ್ಧಪಡಿಸಿದೆ. ದೇಶದಲ್ಲಿ ಎಲ್ಲಿಯೂ ಈ ರೀತಿಯ ವರದಿಯನ್ನು ಸಿದ್ಧಪಡಿಸಿಲ್ಲ. ಇದಕ್ಕಾಗಿ 162.77  ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿತ್ತು.</p>
<p>ಕೇವಲ ಜಾತಿ ಗಣತಿ ಮಾಡುವುದು ನಮ್ಮ ಉದ್ದೇಶವಾಗಿರಲಿಲ್ಲ. ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರುತ್ತದೆ. ಅಂಕಿ-ಅಂಶ ಇದ್ದರೆ, ಮಾಹಿತಿ ಇದ್ದರೆ ಸಾಮಾಜಿಕ, ಆರ್ಥಿಕವಾಗಿ ಕಾರ್ಯಕ್ರಮಗಳನ್ನು ಜಾರಿಗೆ ತರಲು, ಮೀಸಲು ಸೌಲಭ್ಯ ಒದಗಿಸಲು ಅನುಕೂಲವಾಗುತ್ತದೆ. ಮೀಸಲು ಪ್ರಮಾಣ ಯಾವ ಸಮುದಾಯಕ್ಕೆ ಎಷ್ಟು ಪ್ರಮಾಣದಲ್ಲಿ ಇರಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತದೆ.</p>
<p>ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಈ ಹಿಂದೆ ಅವರ ಜನಸಂಖ್ಯೆಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿರಲಿಲ್ಲ. ಹೀಗಾಗಿ ನಮ್ಮ ಸರ್ಕಾರದ ಅವಧಿಯಲ್ಲಿ ಎಸ್‍ಸಿಇಪಿ/ಟಿಎಸ್‍ಪಿ ಯೋಜನೆಗೆ ಜಾರಿಗೆ ತರಲಾಯಿತು. ಬೆಳಗಾವಿ ಅಧಿವೇಶನದಲ್ಲಿ ಈ ಸಂಬಂಧ ಕಾಯಿದೆಯನ್ನೂ ರೂಪಿಸಲಾಯಿತು.</p>
<p>ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಜನಸಂಖ್ಯೆ ಶೇ. 17.15, ಪರಿಶಿಷ್ಟ ಪಂಗಡದ ಜನಸಂಖ್ಯೆ ಶೇ. 6.95 ಇದೆ. ಒಟ್ಟು ಶೇ. 24.1ರಷ್ಟು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿದ್ದಾರೆ. ಎಲ್ಲ ಜಾತಿಗಳ ಬಗ್ಗೆ ಮಾಹಿತಿ ಇದ್ದರೆ ಈ ರೀತಿಯ ಕಾರ್ಯಕ್ರಮ ಜಾರಿಗೆ ತರಲು ಅನುಕೂಲವಾಗುತ್ತದೆ.</p>
<p>ಬಡವರಿಗೆ,  ದಲಿತರಿಗೆ, ಶೋಷಿತರಿಗೆ, ಅವಕಾಶ ವಂಚಿತರಿಗೆ ಕೇವಲ ಮತದಾನದ ಹಕ್ಕು ನೀಡಿದರೆ ಸಾಲದು. ಅವರಿಗೆ ಸಾಮಾಜಿಕ ಮತ್ತು ಆರ್ಥಿಕವಾಗಿ ಶಕ್ತಿ ಬರಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದ್ದರು. ಅಧಿಕಾರದಲ್ಲಿ, ಸಂಪತ್ತಿನಲ್ಲಿ ಪಾಲು ಇರಬೇಕು. ಶಿಕ್ಷಣ ಎಲ್ಲರಂತೆ ಅವರಿಗೂ ಸಿಗಬೇಕು. ಇದು ಆದಾಗ ಮಾತ್ರ ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದಕ್ಕೆ ಸಾರ್ಥಕ ಆಗುತ್ತದೆ ಎಂಬುದು ಅಂಬೇಡ್ಕರ್ ಅವರ ನಿಲುವು ಆಗಿತ್ತುಲ್ಲೀಗ ರಾಜಕೀಯ ಅಧಿಕಾರ ಸಿಕ್ಕಿದೆ. ಆದರೆ ಸಾಮಾಜಿಕ, ಆರ್ಥಿಕ ಶಕ್ತಿ ಸಿಕ್ಕಿಲ್ಲ ಎಂಬ ನೋವು ಇದೆ.</p>
<p>ನ್ಯಾಯಾಲಯಗಳು ಮತ್ತು ಸರ್ಕಾರಗಳಿಗೆ ಸುಲಭವಾಗಿ ಮಾಹಿತಿ ಸಿಗುತ್ತದೆ. ಕಾರ್ಯಕ್ರಮಗಳನ್ನು ರೂಪಿಸಲು ಅನುಕೂಲ ಆಗುತ್ತದೆ. ಜೊತೆಗೆ ಅವಕಾಶ ವಂಚಿತರನ್ನು ಮೇಲೆ ಎತ್ತಲು ಸಾಧ್ಯವಾಗುತ್ತದೆ ಎಂಬ ಕಾರಣಕ್ಕೆ ಈ ಗಣತಿ ಅರಂಭಿಸಿದ್ದು. ನಾನು ಮುಖ್ಯಮಂತ್ರಿ ಆಗಿರುವ ವರೆಗೆ ಆಯೋಗ ವರದಿ ಕೋಡಲಿಲ್ಲ. ಸಿದ್ದರಾಮಯ್ಯ ಇದ್ದಾಗಲೇ ತೆಗೆದುಕೊಳ್ಳಬಹುದಿತ್ತು ಎಂದರು ಕೆಲವರು ಹೇಳುತ್ತಾರೆ.</p>
<p>ನಾನು ಆಯೋಗದಿಂದ ವರದಿಯನ್ನು ಕಿತ್ತುಕೊಳ್ಳಲು ಆಗುವುದೇ ? ನಾನಿದ್ದಾಗ ಆಯೋಗ ಕೊಡಲಿಲ್ಲ. ವರದಿ ಆಗ ಪೂರ್ಣವೂ ಆಗಿರಲಿಲ್ಲ. ಆ ವೇಳೆಗೆ ಚನಾವಣೆ ಬಂದು ಬಳಿಕ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂತು. ಆಗ ಆಯೋಗ ವರದಿ ಕೊಡಲು ಪ್ರಯತ್ನ ಮಾಡಿತಾದರೂ ಸ್ವೀಕಾರ ಮಾಡಲಿಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ನಂತರ ವರದಿ ಸ್ವೀಕಾರ ಮಾಡುವುದರಿಲಿ, ಆಯೋಗದ ಅಧ್ಯಕ್ಷರು ಮತ್ತು ಸದಸ್ಯರನ್ನೇ ವಜಾ ಮಾಡಿದರು. ಹೀಗಾಗಿ ಕಾಂತರಾಜ್ ಅವರು ಆಯೋಗದ ಕಾರ್ಯದರ್ಶಿಗೆ ವರದಿಯನ್ನು ಸಲ್ಲಿಸಿದರು.</p>
<p>ಈ ವರೆಗೆ ಪ್ರಯತ್ನ ಮಾಡಿದರೂ ಸರ್ಕಾರ ವರದಿಯನ್ನು ಸ್ವೀಕಾರ ಮಾಡುತ್ತಿಲ್ಲ. ಯಾವುದೋ ಜಾತಿಯನ್ನು ಗುರಿಯಾಗಿಟ್ಟುಕೊಂಡು ವರದಿ ಸಿದ್ಧಪಡಿಸಿಲ್ಲ. ರಾಜ್ಯದ ಜನಸಂಖ್ಯೆ ಈಗ ಈಗ 6.70 ಕೋಟಿ ಆಗಿರಬಹುದು. ಆಯೋಗ ನೇಮಕ ಮಾಡಿದ ಸಿಬ್ಬಂದಿ ಎರಡು, ಮೂರು ಬಾರಿ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಿದೆ. ಗ್ರಾಮೀಣ ಪ್ರದೇ±ದಲ್ಲಿ ಶೇ. 100ಕ್ಕೆ 100ರಷ್ಟು ಸಮೀಕ್ಷೆಯಾಗಿದೆ. ಕೇಂದ್ರ ಸರ್ಕಾರವೇ ಜಾತಿ ಗಣತಿ ಮಾಡಬೇಕಿತ್ತು.</p>
<p>ವರದಿ ಕುರಿತು ನಾನು ಮೌನ ವಹಿಸಿಲ್ಲ. ಈ ಸರ್ಕಾರ ವರದಿ ಸ್ವೀಕಾರ ಮಾಡಬಹುದು ಎಂದು ಕಾಯುತ್ತಿದ್ದೆ. ಆದರೆ, ಸರ್ಕಾರ ತಯಾರಿಲ್ಲ. ರಾಜ್ಯದಲ್ಲಿರುವ ಎಲ್ಲ ಜಾತಿಗಳ ಬಗ್ಗೆಯೂ ಸಮೀಕ್ಷೆ ನಡೆದಿದೆ. ಇಂಥ ವರದಿಯನ್ನು ಸ್ವೀಕಾರ ಮಾಡಿ, ಅದರ ಆಧಾರದ ಮೇಲೆ ಮೀಸಲು ಸೌಲಭ್ಯ ಒದಗಿಸುವ ಹಾಗೂ ಕಾರ್ಯಕ್ರಮಗಳನ್ನು ರೂಪಿಸಬಹುದು. ಎಷ್ಟೋ ಕುಟುಂಬಳಿಗೆ ಇನ್ನೂ ಸರ್ಕಾರದ ಸವಲತ್ತು ಸಿಕ್ಕಿಲ್ಲ. ಓದದವವರು, ಜಮೀನು, ಸರ್ಕಾರಿ ಉದ್ಯೋಗ ಇಲ್ಲದ ಕುಟುಂಬಳಿಗೆ ಆದ್ಯತೆ ನೀಡಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕಿದೆ. ಹೀಗಾಗಿ ವರದಿಯನ್ನು ಸ್ವೀಕಾರ ಮಾಡುವುದು ಸೂಕ್ತ ಎಂಬುದು ಎಲ್ಲರ ಅಭಿಪ್ರಾಯವಾಗಿದೆ. ವರದಿಯಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಕೆಲವರು ವರದಿ ಕುರಿತು ಊಹಾಪೋಹದ ಮಾತುಗಳನ್ನಾಡುತ್ತಾರೆ.</p>
<p><strong>ಎಸ್ ಟಿ ಮೀಸಲು ಹೆಚ್ಚಳಕ್ಕೆ ವಿರೋಧವಿಲ್ಲ&#8230;.</strong></p>
<p>ಪರಿಶಿಷ್ಟ ಪಂಗಡದ ಬಗ್ಗೆ ನ್ಯಾಯಮೂರ್ತಿ ನಾಗಮೋಹನದಾಸ್ ಅವರು ವರದಿ ನೀಡಿದ್ದಾರೆ. ಎಸ್ ಟಿ ಸಮುದಾಯವರು ಮೀಸಲು ಪ್ರಮಾಣವನ್ನು ಶೇ. 7.5ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇದಕ್ಕೆ ನಮ್ಮ ವಿರೋಧವಿಲ್ಲ. ನಾಗಮೋಹನ ದಾಸ್ ಅವರ ವರದಿಯನ್ನು ಸರ್ಕಾರ ಸ್ವೀಕಾರ ಮಾಡಿದೆ. ಆನಸಂಖ್ಯೆಗೆ ಅನುಗುಣವಾಗಿ ಮೀಸಲು ಸೌಲಭ್ಯ ಒದಗಿಸಬೇಕು ಎಂದು ಸಂವಿಧಾನವೇ ಹೇಳಿದೆ. ನಾವು ಸಾಮಾಜಿಕ ನ್ಯಾಯದ ಪರ ಎಂದು ಆಡಳಿತ ನಡೆಸುವವರು ಬಾಯಿ ಮಾತಿನಲ್ಲಿ ಹೇಳಿದರೆ ಸಾಲದು. ಮಂಡಲ್ ಆಯೋಗದ ವರದಿಯನ್ನು ವಿರೋಧ ಮಾಡಿದವರೇ ಈಗ ಅಧಿಕಾರದಲ್ಲಿ ಇದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.<img loading="lazy" decoding="async" class="aligncenter size-medium wp-image-40281" src="https://www.justkannada.in/wp-content/uploads/2020/10/dsse-300x182.jpg" alt="Accept- Social- Economic - Educational –Survey- Report- Former CM- Siddaramaiah" width="300" height="182" /></p>
<p>ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಒಕ್ಕೂಟದ ಗೌರವ ಅಧ್ಯಕ್ಷರಾದ ಡಾ. ಬಿ.ಕೆ. ರವಿ,  ಅಧ್ಯಕ್ಷರಾದ ಕೆ.ಎಂ. ರಾಮಚಂದ್ರಪ್ಪ, ಕಾರ್ಯಾಧ್ಯಕ್ಷ ಸುರೇಶ್ ಲಾತೂರ್, ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ವೆಂಕಟರಾಮಯ್ಯ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.</p>
<p>Key words: Accept- Social- Economic &#8211; Educational –Survey- Report- Former CM- Siddaramaiah</p>
<p>The post <a href="https://www.justkannada.in/accept-social-economic-educational-survey-report-former-cm-siddaramaiah/">ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿ ಸ್ವೀಕಾರಕ್ಕೆ ಆಗ್ರಹ: ಹಿಂದುಳಿದ ಜಾತಿಗಳ ಒಕ್ಕೂಟದ ಹೋರಾಟಕ್ಕೆ  ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಚಿವರಾದ ಬೆನ್ನಲ್ಲೆ ‘ಕೈ’ ನಾಯಕರೊಬ್ಬರ ವಿರುದ್ದ ವಾಗ್ದಾಳಿ: ಯಾವ ಖಾತೆ ನೀಡಿದ್ರೂ ಸ್ವೀಕರಿಸಲು ಸಿದ್ಧ ಎಂದ್ರು ಆರ್. ಶಂಕರ್&#8230;</title>
		<link>https://www.justkannada.in/ready-to-accept-any-ministerial-position-new-minister-r-shankar/</link>
		
		<dc:creator><![CDATA[JK Desk]]></dc:creator>
		<pubDate>Fri, 14 Jun 2019 09:44:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[accept]]></category>
		<category><![CDATA[any ministerial position -New minister R. Shankar]]></category>
		<category><![CDATA[ready]]></category>
		<guid isPermaLink="false">https://www.justkannada.in/?p=4197</guid>

					<description><![CDATA[<p>ಬೆಂಗಳೂರು,ಜು,14,2019(www.justkannada.in):  ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಪಕ್ಷೇತರ ಶಾಸಕ ಆರ್. ಶಂಕರ್ ಇದೀಗ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ ಕೋಳಿವಾಡ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರ ಬಿದ್ದ ಹೊಗುತ್ತೆ ಎಂಬ  ಕೆ.ಬಿ  ಕೊಳಿವಾಡ ಹೇಳಿಕೆ ವಿಚಾರ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ನೂತನ ಸಚಿವ ಆರ್.ಶಂಕರ್, ಸರ್ಕಾರ ಬಿದ್ದ ಹೊಗುತ್ತೆ ಅಂತಾ ಹೇಳೊಕೆ ಅವರಿಗೇನು ನೈತಿಕತೆ ಇದೆ. ಎರಡು ಬಾರಿ ಚುನಾವಣೆಗೆ ಸ್ಪರ್ದಿಸಿ ಸೋತಿದ್ದಾರೆ. ಕಳೆದ ಬಾರಿ ನಾನು ಗೆಲ್ಲಬಹುದು ಅಂತ ಪರಿಸ್ಥಿತಿ [&#8230;]</p>
<p>The post <a href="https://www.justkannada.in/ready-to-accept-any-ministerial-position-new-minister-r-shankar/">ಸಚಿವರಾದ ಬೆನ್ನಲ್ಲೆ ‘ಕೈ’ ನಾಯಕರೊಬ್ಬರ ವಿರುದ್ದ ವಾಗ್ದಾಳಿ: ಯಾವ ಖಾತೆ ನೀಡಿದ್ರೂ ಸ್ವೀಕರಿಸಲು ಸಿದ್ಧ ಎಂದ್ರು ಆರ್. ಶಂಕರ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಜು,14,2019(<a href="https://www.justkannada.in">www.justkannada.in</a>):  ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಪಕ್ಷೇತರ ಶಾಸಕ ಆರ್. ಶಂಕರ್ ಇದೀಗ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ ಕೋಳಿವಾಡ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.</p>
<p>ಸರ್ಕಾರ ಬಿದ್ದ ಹೊಗುತ್ತೆ ಎಂಬ  ಕೆ.ಬಿ  ಕೊಳಿವಾಡ ಹೇಳಿಕೆ ವಿಚಾರ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ನೂತನ ಸಚಿವ ಆರ್.ಶಂಕರ್, ಸರ್ಕಾರ ಬಿದ್ದ ಹೊಗುತ್ತೆ ಅಂತಾ ಹೇಳೊಕೆ ಅವರಿಗೇನು ನೈತಿಕತೆ ಇದೆ. ಎರಡು ಬಾರಿ ಚುನಾವಣೆಗೆ ಸ್ಪರ್ದಿಸಿ ಸೋತಿದ್ದಾರೆ. ಕಳೆದ ಬಾರಿ ನಾನು ಗೆಲ್ಲಬಹುದು ಅಂತ ಪರಿಸ್ಥಿತಿ ಇತ್ತು. ಆದ್ರೂ ಸಿದ್ಧರಾಮಯ್ಯನವರು ಕೊಳಿವಾಡ ಅವರಿಗೆ ಟಿಕೆಟ್ ಕೊಟ್ರು. ಇಂದು ಸಿದ್ಧರಾಮಯ್ಯ ಅವರಿಗೇನೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು.</p>
<p>ಕೆಬಿ ಕೋಳಿವಾಡರಿಗೆ ಅರಳುಮರಳು. ಅವರಿಗೆ ನನ್ನ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ. ಜೆಡಿಎಸ್ ಶಾಸಕರು ಕಾಂಗ್ರೆಸ್ ಗೆ ಬಂದಾಗ ಅನರ್ಹತೆ ಗೊಳಿಸುವುದಾಗಿ ಬ್ಲಾಕ್ ಮೇಲ್ ಮಾಡಿ ಕೋಳಿವಾಡ ಟಿಕೆಟ್ ಪಡೆದರು. ಆದರೆ ಅವರು ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಅವರ ಕೊಡುಗೆ ಏನಿದೆ ಎಂದು ಆರ್.ಶಂಕರ್ ಪ್ರಶ್ನಿಸಿದರು.</p>
<p>ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಆರ್.ಶಂಕರ್, ಸಚಿವ ಸ್ಥಾನ ಸಿಕ್ಕಿರುವುದು ನನಗೆ ಸಂತಸ ತಂದಿದೆ. ನನಗೆ ಯಾವುದೇ ಖಾತೆಯನ್ನು ನೀಡಿದ್ರು ಸ್ವಿಕರಿಸಲು ಸಿದ್ಧ. ಈಗ ಸದ್ಯಕ್ಕೆ ಖಾಲಿ ಇರುವ ಸಚಿವ ಸ್ಥಾನ ಕೊಡಬಹುದು ಎಂದು ಪರೋಕ್ಷವಾಗಿ ಪೌರಾಡಳಿತ ಸ್ಥಾನ ಸಿಗಲಿದೆ ಎಂಬ ಸುಳಿವೂ  ನೀಡಿದರು.</p>
<p>ರಮೇಶ್ ಜಾರಕಿಹೊಳಿ ನಾನು ಒಳ್ಳೆಯ ಸ್ನೆಹಿತರು. ನಾನು ರಮೇಶ್ ಜಾರಕಿಹೊಳಿಯವರ ಮನೆಗೆ ಹೊಗಿದ್ದು ಅವರ ಮನವೊಲಿಸೊಕೆ. ಆದ್ರೆ ಮಾಧ್ಯಮಗಳು ನಮ್ಮ ಭೇಟಿಯನ್ನು ತಪ್ಪಾಗಿ ಬಿತ್ತರಿಸಿವೆ ಎಂದು ಮಾಧ್ಯಮಗಳ ವಿರುದ್ದ ಅಸಮಾಧಾನ ಹೊರ ಹಾಕಿದರು.</p>
<p>Key words: Ready to accept any ministerial position -New minister R. Shankar</p>
<p>#Bangalore #minister #RShankar #outrage #kbkoliwada</p>
<p>&nbsp;</p>
<p>The post <a href="https://www.justkannada.in/ready-to-accept-any-ministerial-position-new-minister-r-shankar/">ಸಚಿವರಾದ ಬೆನ್ನಲ್ಲೆ ‘ಕೈ’ ನಾಯಕರೊಬ್ಬರ ವಿರುದ್ದ ವಾಗ್ದಾಳಿ: ಯಾವ ಖಾತೆ ನೀಡಿದ್ರೂ ಸ್ವೀಕರಿಸಲು ಸಿದ್ಧ ಎಂದ್ರು ಆರ್. ಶಂಕರ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
