<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>activitist detained Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/activitist-detained/feed/" rel="self" type="application/rss+xml" />
	<link>https://www.justkannada.in/tag/activitist-detained/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 05 Dec 2020 06:07:19 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>activitist detained Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/activitist-detained/</link>
	<width>32</width>
	<height>32</height>
</image> 
	<item>
		<title>ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನ: ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಪೊಲೀಸರ ವಶಕ್ಕೆ&#8230;.</title>
		<link>https://www.justkannada.in/attempt-besiege-cm-residence-karave-narayana-gowda-activitist-detained-police/</link>
		
		<dc:creator><![CDATA[JK Desk]]></dc:creator>
		<pubDate>Sat, 05 Dec 2020 06:07:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[activitist detained]]></category>
		<category><![CDATA[Attempt -besiege - CM residence-Karave]]></category>
		<category><![CDATA[Narayana Gowda]]></category>
		<category><![CDATA[police]]></category>
		<guid isPermaLink="false">https://www.justkannada.in/?p=47572</guid>

					<description><![CDATA[<p>ಬೆಂಗಳೂರು,ಡಿಸೆಂಬರ್,5,2020(www.justkannada.in): ಮರಾಠ ಅಭಿವೃದ್ಧಿ  ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಈ ಮಧ್ಯೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಕರವೇ ನಾರಾಯಣಗೌಡ ಮತ್ತು ಅವರ ಬಣದ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ಕಿಚ್ಚು ಹೆಚ್ಚಾಗಿದ್ದು ಟೌನ್ ಹಾಲ್ ಮುಂದೆ ವಿವಿಧ ಸಂಘಟನೆಗಳು ಧರಣಿ ನಡೆಸುತ್ತಿದ್ದರೇ ಅತ್ತ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಸಿಎಂ ನಿವಾಸಕ್ಕೆ [&#8230;]</p>
<p>The post <a href="https://www.justkannada.in/attempt-besiege-cm-residence-karave-narayana-gowda-activitist-detained-police/">ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನ: ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಪೊಲೀಸರ ವಶಕ್ಕೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,5,2020(<a href="https://www.justkannada.in">www.justkannada.in</a>):</strong> ಮರಾಠ ಅಭಿವೃದ್ಧಿ  ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಈ ಮಧ್ಯೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಕರವೇ ನಾರಾಯಣಗೌಡ ಮತ್ತು ಅವರ ಬಣದ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.<img decoding="async" class="aligncenter size-full wp-image-46949" src="https://www.justkannada.in/wp-content/uploads/2020/11/jkn.jpg" alt="logo-justkannada-mysore" width="170" height="170" /></p>
<p>ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ಕಿಚ್ಚು ಹೆಚ್ಚಾಗಿದ್ದು ಟೌನ್ ಹಾಲ್ ಮುಂದೆ ವಿವಿಧ ಸಂಘಟನೆಗಳು ಧರಣಿ ನಡೆಸುತ್ತಿದ್ದರೇ ಅತ್ತ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು.<img fetchpriority="high" decoding="async" class="aligncenter size-full wp-image-47574" src="https://www.justkannada.in/wp-content/uploads/2020/12/karaved.jpg" alt="attempt-besiege-cm-residence-karave-narayana-gowda-activitist-detained-police" width="1290" height="740" /></p>
<p>ಈ ವೇಳೆ ಮೌರ್ಯ ಸರ್ಕಲ್ ಬಳಿ ಕರವೇ ರಾಜ್ಯಾಧ್ಯಕ್ಷ  ನಾರಾಯಣಗೌಡ ಸೇರಿದಂತೆ ಅನೇಕ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಕರೆ ನೀಡಿರುವಂತ ಕರ್ನಾಟಕ ಬಂದ್ ವೇಳೆ, ಕನ್ನಡ ಪರ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿವೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ, ಕನ್ನಡ ಪಕ್ಷದ ವಾಟಾಳ್ ನಾಗರಾಜ್, ಸಾರಾ ಗೋವಿಂದ್ ಸೇರಿದಂತೆ ಅನೇಕರು ರಾಜ್ಯ ಸರ್ಕಾರ ನಿರ್ಧಾರಕ್ಕೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.</p>
<p>Key words: Attempt -besiege &#8211; CM residence-Karave- Narayana Gowda -activitist detained &#8211; police.</p>
<p>The post <a href="https://www.justkannada.in/attempt-besiege-cm-residence-karave-narayana-gowda-activitist-detained-police/">ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನ: ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಪೊಲೀಸರ ವಶಕ್ಕೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
