<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Actress Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/actress/feed/" rel="self" type="application/rss+xml" />
	<link>https://www.justkannada.in/tag/actress/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 04 Aug 2026 06:46:18 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Actress Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/actress/</link>
	<width>32</width>
	<height>32</height>
</image> 
	<item>
		<title>ನಟಿ ತ್ರಿಶಾ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆ: ಉದಯನಿಧಿ ಸ್ಟಾಲಿನ್ ಬಂಧನ</title>
		<link>https://www.justkannada.in/udayanidhi-stalin-arrested/</link>
		
		<dc:creator><![CDATA[prashanth]]></dc:creator>
		<pubDate>Tue, 04 Aug 2026 06:46:18 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Actress]]></category>
		<category><![CDATA[arrested]]></category>
		<category><![CDATA[derogatory]]></category>
		<category><![CDATA[Trisha]]></category>
		<category><![CDATA[Udayanidhi Stalin.]]></category>
		<guid isPermaLink="false">https://www.justkannada.in/?p=158176</guid>

					<description><![CDATA[<p>ಚೆನ್ನೈ, ಆಗಸ್ಟ್,4,2026 (www.justkannada.in): ನಟಿ ತ್ರಿಶಾ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆ ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೋಲಿಸರು  ಬಂಧಿಸಿದ್ದಾರೆ. ತಂಜಾವೂರಿನಲ್ಲಿ ನಡೆದ ಕಾವೇರಿ ನೀರು  ವಿವಾದದ ಪ್ರತಿಭಟನೆಯಲ್ಲಿ ನಟಿ ತ್ರಿಷಾ  ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಮುಖ್ಯಮಂತ್ರಿ ವಿಜಯ್ ನೇತೃತ್ವದ ‘ತಮಿಳಾಗ ವೆಟ್ರಿ ಕಳಗಂ’ (TVK) ಪಕ್ಷ  ದೂರು ನೀಡಿತ್ತು. ಈ ದೂರಿನನ್ವಯ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಅವರನ್ನ  ಮನೆಯಿಂದಲೇ ಪೊಲೀಸರು [&#8230;]</p>
<p>The post <a href="https://www.justkannada.in/udayanidhi-stalin-arrested/">ನಟಿ ತ್ರಿಶಾ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆ: ಉದಯನಿಧಿ ಸ್ಟಾಲಿನ್ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚೆನ್ನೈ, ಆಗಸ್ಟ್,4,2026 (<a href="http://www.justkannada.in">www.justkannada.in</a>):</strong> ನಟಿ ತ್ರಿಶಾ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆ ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೋಲಿಸರು  ಬಂಧಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ತಂಜಾವೂರಿನಲ್ಲಿ ನಡೆದ ಕಾವೇರಿ ನೀರು  ವಿವಾದದ ಪ್ರತಿಭಟನೆಯಲ್ಲಿ ನಟಿ ತ್ರಿಷಾ  ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಮುಖ್ಯಮಂತ್ರಿ ವಿಜಯ್ ನೇತೃತ್ವದ ‘ತಮಿಳಾಗ ವೆಟ್ರಿ ಕಳಗಂ’ (TVK) ಪಕ್ಷ  ದೂರು ನೀಡಿತ್ತು. ಈ ದೂರಿನನ್ವಯ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಅವರನ್ನ  ಮನೆಯಿಂದಲೇ ಪೊಲೀಸರು ಬಂಧಿಸಿದ್ದಾರೆ.<img decoding="async" class="aligncenter size-full wp-image-128335" src="https://www.justkannada.in/wp-content/uploads/2024/08/arrest.jpg" alt="" width="500" height="333" srcset="https://www.justkannada.in/wp-content/uploads/2024/08/arrest.jpg 500w, https://www.justkannada.in/wp-content/uploads/2024/08/arrest-300x200.jpg 300w, https://www.justkannada.in/wp-content/uploads/2024/08/arrest-150x100.jpg 150w" sizes="(max-width: 500px) 100vw, 500px" /></p>
<p>ಕಾವೇರಿ ನೀರಿನ ಬಿಕ್ಕಟ್ಟಿನ ಕುರಿತು ಡಿಎಂಕೆ ಆಯೋಜಿಸಿದ್ದ ರೈತರ ಪ್ರತಿಭಟನಾ ಸಭೆಯಲ್ಲಿ ಉದಯನಿಧಿ ಸ್ಟಾಲಿನ್ ಮಾತನಾಡುತ್ತಿದ್ದರು. ಉದಯನಿಧಿ ಅವರು ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾಗ, ಸಭೆಯಲ್ಲಿದ್ದ ಕೆಲವರು ನಟಿ ತ್ರಿಷಾ ಅವರ ಹೆಸರನ್ನು  ಘೋಷಣೆ ಮಾಡಿದರು. ಈ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Udayanidhi Stalin, arrested , derogatory, actress, Trisha</p>
<p>The post <a href="https://www.justkannada.in/udayanidhi-stalin-arrested/">ನಟಿ ತ್ರಿಶಾ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆ: ಉದಯನಿಧಿ ಸ್ಟಾಲಿನ್ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟಿ &#8216;ಕೃಷಿ ತಾಪಂಡ&#8217; ಮನೆಯಲ್ಲಿ ಸ್ನೇಹಿತ ಆತ್ಮಹತ್ಯೆಗೆ ಶರಣು</title>
		<link>https://www.justkannada.in/actress-krishi-thapanda/</link>
		
		<dc:creator><![CDATA[prashanth]]></dc:creator>
		<pubDate>Thu, 25 Jun 2026 06:08:48 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Actress]]></category>
		<category><![CDATA[Commits suicide]]></category>
		<category><![CDATA[friend]]></category>
		<category><![CDATA[home]]></category>
		<category><![CDATA[Krishi Thapanda''s]]></category>
		<guid isPermaLink="false">https://www.justkannada.in/?p=156502</guid>

					<description><![CDATA[<p>ಬೆಂಗಳೂರು,ಜೂನ್,25,2026 (www.justkannada.in): ನಟಿ ಕೃಷಿ ತಾಪಂಡ ಅವರ ಮನೆಯಲ್ಲಿ ಅವರ ಸ್ನೇಹಿತ ವೈಶಾಕ್ ಎಂಬುವವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ರಾಜರಾಜೇಶ್ವರಿ ನಗರದ  ನಟಿ ಕೃಷಿ ತಾಪಂಡ ಅವರ ಅಪಾರ್ಟ್ ಮೆಂಟ್ ನಲ್ಲಿ ಅವರ ಸ್ನೇಹಿತ ವೈಶಾಕ್ ರಾತ್ರಿ 8.30ರ ವೇಳೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಟಿ ’ಕ್ರಿ ಷಿ ತಾಪಂಡ’ ಮನೆಯಲ್ಲೇ  ವೈಶಾ‍ಕ್ ಉಳಿದುಕೊಂಡಿದ್ದರು.  ವೈಶಾಕ್ ನಿನ್ನೆ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕ್ರಿಷಿ ತಾಪಂಡ ಅವರಿಗೆ ಕರೆ ಮಾಡಿ [&#8230;]</p>
<p>The post <a href="https://www.justkannada.in/actress-krishi-thapanda/">ನಟಿ &#8216;ಕೃಷಿ ತಾಪಂಡ&#8217; ಮನೆಯಲ್ಲಿ ಸ್ನೇಹಿತ ಆತ್ಮಹತ್ಯೆಗೆ ಶರಣು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,25,2026 (www.justkannada.in):</strong> ನಟಿ ಕೃಷಿ ತಾಪಂಡ ಅವರ ಮನೆಯಲ್ಲಿ ಅವರ ಸ್ನೇಹಿತ ವೈಶಾಕ್ ಎಂಬುವವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರಾಜರಾಜೇಶ್ವರಿ ನಗರದ  ನಟಿ ಕೃಷಿ ತಾಪಂಡ ಅವರ ಅಪಾರ್ಟ್ ಮೆಂಟ್ ನಲ್ಲಿ ಅವರ ಸ್ನೇಹಿತ ವೈಶಾಕ್ ರಾತ್ರಿ 8.30ರ ವೇಳೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ನಟಿ ’ಕ್ರಿ ಷಿ ತಾಪಂಡ’ ಮನೆಯಲ್ಲೇ  ವೈಶಾ‍ಕ್ ಉಳಿದುಕೊಂಡಿದ್ದರು.  ವೈಶಾಕ್ ನಿನ್ನೆ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕ್ರಿಷಿ ತಾಪಂಡ ಅವರಿಗೆ ಕರೆ ಮಾಡಿ ನಾನು ಸಾಯುತ್ತೇನೆ ಎಂದು ಹೇಳಿ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ  ಎನ್ನಲಾಗಿದೆ. <img loading="lazy" decoding="async" class="aligncenter size-full wp-image-99312" src="https://www.justkannada.in/wp-content/uploads/2022/11/succid.jpg" alt="" width="500" height="306" srcset="https://www.justkannada.in/wp-content/uploads/2022/11/succid.jpg 500w, https://www.justkannada.in/wp-content/uploads/2022/11/succid-300x184.jpg 300w" sizes="auto, (max-width: 500px) 100vw, 500px" /></p>
<p>ಕ್ರಿಷಿ ತಾಪಂಡ ತಕ್ಷಣ ಕುಟುಂಬದವರಿಗೆ ಮಾಹಿತಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿರುವ ರಾಜರಾಜೇಶ್ವರಿ ನಗರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Actress, Krishi Thapanda&#8221;s, friend, commits suicide, home</p>
<p>The post <a href="https://www.justkannada.in/actress-krishi-thapanda/">ನಟಿ &#8216;ಕೃಷಿ ತಾಪಂಡ&#8217; ಮನೆಯಲ್ಲಿ ಸ್ನೇಹಿತ ಆತ್ಮಹತ್ಯೆಗೆ ಶರಣು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೊಸ ರೂಪದ ‘ಮೈಸೂರು ಸ್ಯಾಂಡಲ್ ಸೋಪ್’ ಬಿಡುಗಡೆ: ಪ್ರಚಾರ ರಾಯಭಾರಿಯಾಗಿ ನಟಿ ತಮನ್ನಾ</title>
		<link>https://www.justkannada.in/mysore-sandal-soap-2/</link>
		
		<dc:creator><![CDATA[prashanth]]></dc:creator>
		<pubDate>Wed, 11 Feb 2026 05:44:00 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Actress]]></category>
		<category><![CDATA[KSDL]]></category>
		<category><![CDATA[Mysore Sandal Soap]]></category>
		<category><![CDATA[New look]]></category>
		<category><![CDATA[Tamannaah]]></category>
		<guid isPermaLink="false">https://www.justkannada.in/?p=151299</guid>

					<description><![CDATA[<p>ಬೆಂಗಳೂರು,ಫೆಬ್ರವರಿ,11,2026 (www.justkannada.in):  ಖ್ಯಾತ ನಟಿ ತಮನ್ನಾ ಭಾಟಿಯಾ ಅವರು ಶತಮಾನಕ್ಕೂ ಹೆಚ್ಚಿನ ಇತಿಹಾಸವಿರುವ ಕೆಎಸ್‌ಡಿಎಲ್‌ ಸಂಸ್ಥೆಯ ಪ್ರಚಾರ ರಾಯಭಾರಿಯಾಗಿ ಹೊಸ ಅಧ್ಯಾಯವನ್ನು ವಿಧ್ಯುಕ್ತವಾಗಿ ಆರಂಭಿಸಿದರು. ಇದಕ್ಕೆ ವೇದಿಕೆಯಾಗಿದ್ದು ತಾಜ್‌ ವೆಸ್ಟ್‌ ಎಂಡ್‌ ಹೋಟೆಲಿನ ಝಗಮಗಿಸುವ ಸಭಾಂಗಣ. ಹೌದು, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹಾಗೂ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರ ನೇತೃತ್ವದಲ್ಲಿ ಕೆಎಸ್‌ ಡಿಎಲ್‌, ಹೊಸ ಯುಗಕ್ಕೆ ಕಾಲಿಟ್ಟಿದೆ. ಇದಕ್ಕೆ ಸಾಕ್ಷಿಯಾಗಿ ಹಾಲುಬಣ್ಣದ ಬೆಡಗಿ ತಮನ್ನಾ ವಿಶೇವಾಗಿ ಸಿದ್ಧಪಡಿಸಿದ್ದ ವೇದಿಕೆ‌ ಮೇಲೆ ಬೆಳಕಿನ [&#8230;]</p>
<p>The post <a href="https://www.justkannada.in/mysore-sandal-soap-2/">ಹೊಸ ರೂಪದ ‘ಮೈಸೂರು ಸ್ಯಾಂಡಲ್ ಸೋಪ್’ ಬಿಡುಗಡೆ: ಪ್ರಚಾರ ರಾಯಭಾರಿಯಾಗಿ ನಟಿ ತಮನ್ನಾ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,11,2026 (<a href="http://www.justkannada.in">www.justkannada.in</a>):</strong>  ಖ್ಯಾತ ನಟಿ ತಮನ್ನಾ ಭಾಟಿಯಾ ಅವರು ಶತಮಾನಕ್ಕೂ ಹೆಚ್ಚಿನ ಇತಿಹಾಸವಿರುವ ಕೆಎಸ್‌ಡಿಎಲ್‌ ಸಂಸ್ಥೆಯ ಪ್ರಚಾರ ರಾಯಭಾರಿಯಾಗಿ ಹೊಸ ಅಧ್ಯಾಯವನ್ನು ವಿಧ್ಯುಕ್ತವಾಗಿ ಆರಂಭಿಸಿದರು. ಇದಕ್ಕೆ ವೇದಿಕೆಯಾಗಿದ್ದು ತಾಜ್‌ ವೆಸ್ಟ್‌ ಎಂಡ್‌ ಹೋಟೆಲಿನ ಝಗಮಗಿಸುವ ಸಭಾಂಗಣ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೌದು, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹಾಗೂ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರ ನೇತೃತ್ವದಲ್ಲಿ ಕೆಎಸ್‌ ಡಿಎಲ್‌, ಹೊಸ ಯುಗಕ್ಕೆ ಕಾಲಿಟ್ಟಿದೆ. ಇದಕ್ಕೆ ಸಾಕ್ಷಿಯಾಗಿ ಹಾಲುಬಣ್ಣದ ಬೆಡಗಿ ತಮನ್ನಾ ವಿಶೇವಾಗಿ ಸಿದ್ಧಪಡಿಸಿದ್ದ ವೇದಿಕೆ‌ ಮೇಲೆ ಬೆಳಕಿನ ಹೊನಲಿನಲ್ಲಿ ನಗೆ ಸೂಸುತ್ತ ಪ್ರತ್ಯಕ್ಷರಾದರು.  ಹೊಚ್ಚಹೊಸ ಪ್ಯಾಕ್‌ ನ ರೂಪ ತಾಳಿರುವ ಮೈಸೂರು ಸ್ಯಾಂಡಲ್‌ ಸೋಪ್‌ ಜತೆಗೆ ಸಂಸ್ಥೆಯ 57 ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.</p>
<p>ಹೀಗೆ ನವನವೀನ ಪ್ಯಾಕಿಂಗ್‌ ಪಡೆದುಕೊಂಡಿರುವ ಉತ್ಪನ್ನಗಳಲ್ಲಿ ಗಂಧದ ಎಣ್ಣೆ, ಮಲ್ಲಿಗೆ (ಜಾಸ್ಮೀನ್)‌ ಪರಿಮಳದ ಸೋಪು, ಸುಗಂಧದ್ರವ್ಯ, ಟೂತ್‌ ಪೇಸ್ಟ್‌, ಕೊಬ್ಬರಿ ಎಣ್ಣೆ, ಪೆಟ್ರೋಲಿಯಂ ಜೆಲ್ಲಿ, ಸಾವಯವ ಉತ್ಪನ್ನಗಳವರೆಗೆ 60 ಉತ್ಪನ್ನಗಳಿವೆ. ಇದರೊಂದಿಗೆ ಕೆಎಸ್‌ಡಿಎಲ್‌ ನ ಮುಂದಿನ ಹಾದಿ ಅಲ್ಲಿ ತೆರೆದುಕೊಂಡಿತು. ಜೊತೆಯಲ್ಲೇ ತಮನ್ನಾ ಸಂಸ್ಥೆಯ ಪರವಾಗಿ ನಡೆಸಿರುವ ಪ್ರಚಾರದ ಹತ್ತಾರು ಜಾಹೀರಾತುಗಳು ಕೂಡ ಬಿಡುಗಡೆಯಾದವು. ಇದೇ ಸಂದರ್ಭದಲ್ಲಿ ಸಂಸ್ಥೆಯ ಇತಿಹಾಸವನ್ನು ಕಟ್ಟಿಕೊಡುವ ʻಸುಗಂಧ ಸಿರಿʼ ಮತ್ತು ʻಅರೋಮ್ಯಾಟಿಕ್‌ ಜರ್ನೀಸ್ʼ ಕಾಫಿ ಟೇಬಲ್‌ ಪುಸ್ತಕಗಳ ಲೋಕಾರ್ಪಣೆಯೂ ನೆರವೇರಿತು.</p>
<p>ಸಾಂಪ್ರದಾಯಿಕವಾಗಿ ಕಂಗೊಳಿಸುತ್ತಿದ್ದ ನಟಿ ತಮನ್ನಾ ಮಾತನಾಡಿ, ʻಮೈಸೂರು ಸ್ಯಾಂಡಲ್‌ ಸೋಪು ಕೇವಲ ಒಂದು ಸಾಬೂನಲ್ಲ. ಇದರೊಂದಿಗೆ ಭಾವನೆಗಳು, ಬಾಲ್ಯ ಮತ್ತು ಸುಮಧುರ ನೆನೆಪುಗಳೆಲ್ಲ ಹೆಣೆದುಕೊಂಡಿವೆ. ಇದು ಪರಿಪೂರ್ಣತೆ ಮತ್ತು ಸತ್ಯಗಳ ಸಂಗಮ. ಮಾರುಕಟ್ಟೆಯಲ್ಲಿ ಇದಕ್ಕೆ ಸಾಟಿಯಾದ ಇನ್ನೊಂದು ಸೋಪ್‌ ಇಲ್ಲ. ಮೈಸೂರು ಸ್ಯಾಂಡಲ್‌ ಸೋಪ್‌ಗೆ ನನ್ನ ಹೃದಯದಲ್ಲಿ ವಿಶೇಷ ಸ್ಥಾನವಿದೆ. ಮುಂದಿನ ಎರಡು ವರ್ಷ ನಾನು ಈ ಗುಣಮಟ್ಟದ ಉತ್ಪನ್ನಗಳ ರಾಯಭಾರಿಯಾಗಿ ಕೆಲಸ ಮಾಡಲಿದ್ದೇನೆ,ʼ ಎಂದು ಬಣ್ಣಿಸಿದರು.</p>
<p>ಬಳಿಕ ಮಾತನಾಡಿದ ಸಚಿವ ಎಂ ಬಿ ಪಾಟೀಲ್, ʻಕೆಎಸ್‌ಡಿಎಲ್‌ ಕೇವಲ ಸ್ಯಾಂಡಲ್‌ ಸೋಪ್‌ಗೆ ಮಾತ್ರ ಸೀಮಿತವಾಗಿಲ್ಲ. ನಾವೀಗ ಜಾಸ್ಮೀನ್‌ ಪರಿಮಳದ ಐಷಾರಾಮಿ ಸೋಪನ್ನೂ ತಯಾರಿಸುತ್ತಿದ್ದೇವೆ. ಮಲ್ಲಿಗೆಯ ತೈಲ ಲೀಟರಿಗೆ 4 ಲಕ್ಷ ರೂಪಾಯಿಗೂ ಜಾಸ್ತಿ ಇದೆ. ನಮ್ಮಲ್ಲಿ ತಯಾರಾಗುವ ಈ ಸೋಪ್‌ ಗೆ 400 ರೂಪಾಯಿ ಇಟ್ಟಿದ್ದೇವೆ. ಯೂರೋಪಿನ ಮಾರುಕಟ್ಟೆಯಲ್ಲಿ ಈ ತರಹದ ಸಾಬೂನಿಗೆ ಭಾರೀ ಬೇಡಿಕೆ ಇದೆ. ಇದೇ ರೀತಿಯಲ್ಲಿ ಸುಗಂಧ ದ್ರವ್ಯಗಳ ವಲಯವನ್ನೂ ಪ್ರವೇಶಿಸಿದ್ದೇವೆ. ಇದಕ್ಕಾಗಿ ಸಂಸ್ಥೆಯ ಉನ್ನತಾಧಿಕಾರಿಗಳು ಕೊಯಮತ್ತೂರು, ಕನೌಜ್‌ ಗೆ ತೆರಳಿ, ಒಡಂಬಡಿಕೆ ಮಾಡಿಕೊಂಡು ಬಂದಿದ್ದಾರೆʼ ಎಂದರು.</p>
<p>ಜತೆಗೆ, ಕೆಎಸ್‌ ಡಿಎಲ್‌ ಉತ್ಪನ್ನಗಳ ಪೈಕಿ ಸದ್ಯಕ್ಕೆ ಶೇಕಡ 1ರಷ್ಟು ಮಾತ್ರ ರಫ್ತಾಗುತ್ತಿದೆ. ಇದನ್ನು ಹೆಚ್ಚು ಮಾಡಲು ನೀಲನಕ್ಷೆ ಸಿದ್ಧಪಡಿಸಲಾಗಿದೆ. ಹೊಸ ಉತ್ಪನ್ನಗಳಲ್ಲಿ ಮಹಾರಾಜ ಮತ್ತು ಮಹಾರಾಣಿ ಸೀರೀಸ್‌ ಇವೆ. ಪರಂಪರೆಯ ಮಹತ್ವವನ್ನು ಬಿಟ್ಟುಕೊಡದೆ ಸಮಕಾಲೀನ ಅಭಿರುಚಿಯನ್ನು ಇಲ್ಲಿ ಬೆಸೆದಿದ್ದೇವೆ ಎಂದು ಅವರು ನುಡಿದಿದ್ದಾರೆ.</p>
<p>ಸಂಸ್ಥೆಯ ಅಧ್ಯಕ್ಷ ಸಿ ಎಸ್‌ ಅಪ್ಪಾಜಿ ನಾಡಗೌಡ ಮಾತನಾಡಿ, ʻಈ ಸಾಲಿನಲ್ಲಿ ಸಂಸ್ಥೆಯ ವಹಿವಾಟು 2,000 ಕೋಟಿ ರೂ. ಮುಟ್ಟಲಿದ್ದು, ಲಾಭವು 500 ಕೋಟಿ ರೂ. ದಾಟಲಿದೆ. ಇದಕ್ಕಾಗಿ ಆಧುನಿಕ ವಹಿವಾಟು ತಂತ್ರಗಳನ್ನು ಅಳವಡಿಸಿಕೊಳ್ಳಲಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ 3 ಕೋಟಿ ಫಾಲೋಯರ್ಸ್‌ ಹೊಂದಿರುವ, ಅಖಿಲ ಭಾರತ ಮಟ್ಟದ ವರ್ಚಸ್ಸಿರುವ ತಮನ್ನಾ ಅವರನ್ನು ಬ್ರ್ಯಾಂಡ್‌ ಅಂಬಾಸಿಡರ್‌ ಆಗಿ ನೇಮಿಸಿಕೊಂಡಿರುವುದು ಇದರ ಒಂದು ಭಾಗವಾಗಿದೆʼ ಎಂದಿದ್ದಾರೆ.</p>
<p>ಕೆಎಸ್ ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಎಂ. ಪ್ರಶಾಂತ್‌ ಪ್ರಾಸ್ತಾವಿಕವಾಗಿ‌ ಮಾತನಾಡಿದರು.</p>
<p>ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಸ್ವತಂತ್ರ ನಿರ್ದೇಶಕ ಅರವಿಂದ ಗಲಗಲಿ, ತಾಂತ್ರಿಕ ಸಲಹೆಗಾರ ರಜನೀಕಾಂತ್‌, ಶಿವಕುಮಾರ್‌, ಪ್ರತಿಮಾ ವಂದಗಾರು, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ, ಸ್ವತಂತ್ರ ನಿರ್ದೇಶಕ ಶಾಮರಾಜು ಮುಂತಾದವರು ಉಪಸ್ಥಿತರಿದ್ದರು.</p>
<p>ENGLISH SUMMARY..</p>
<p>KSDLTurns a New Leaf with Tamannaah as Brand Face</p>
<p>Mysuru Sandal Soap and several other products get a contemporary makeover</p>
<p>Tamannaah unveils 57 products</p>
<p>Bengaluru: Clad in an elegant red Mysuru silk saree—an enduring symbol of Karnataka and a perennial favourite among women—celebrated actress Tamannaah Bhatia made a poised and striking appearance on stage, instantly drawing the attention of the audience with her radiant smile. The moment held special significance as it was centred around the State’s iconic brand, Mysuru Sandal Soap. With this appearance, Tamannaah formally took on her role as brand ambassador of Karnataka Soaps and Detergents Limited (KSDL), an organisation with a legacy of more than a century. The event was held at a glittering hall of a private hotel.</p>
<p>Marking a phase of renewed momentum under the leadership of Minister for Large and Medium Industries M.B. Patil and KSDL Chairman C.S. Appaji Nadagouda, KSDL has embarked on a journey of transformation and expansion. Symbolising this shift, Tamannaah appeared on a specially designed stage, illuminated by bright lights and exuding grace and confidence.</p>
<p>As part of the occasion, Tamannaah unveiled 57 products of the organisation, including Mysuru Sandal Soap, which has now been introduced in a refreshed and contemporary packaging.</p>
<p>The products that have received innovative packaging include sandalwood oil, jasmine-scented soaps, perfumes, toothpaste, coconut oil, petroleum jelly and organic products, taking the total product portfolio to nearly 60 offerings. With this launch, KSDL’s future roadmap was clearly outlined. Several advertisements featuring Tamannaah were also released on the occasion. Additionally, two coffee table books chronicling the organisation’s rich legacy—Sugandha Siri and Aromatic Journeys—were unveiled.</p>
<p>Speaking on the occasion, Tamannaah said, “Mysuru Sandal Soap is not just a soap. It is deeply associated with emotions, childhood memories and nostalgia. It represents a perfect blend of purity and authenticity. Mysuru Sandal Soap holds a special place in people’s hearts, and I consider it a privilege to be associated with this institution as its brand ambassador.”</p>
<p>Addressing the gathering, Minister M.B. Patil said, “KSDL is no longer confined to Sandal Soap alone. We are now manufacturing luxury jasmine-scented soaps as well. Jasmine oil costs over ₹4 lakh per litre, while the jasmine fragrance soap has been priced at ₹400. There is significant demand for such jasmine based products in the European market. Similarly, we have entered the perfumery segment. Senior officials of the organisation have visited Coimbatore and Kannauj and entered into necessary agreements to strengthen this initiative.”</p>
<p>He further noted that currently only about one per cent of KSDL’s products are exported, and a detailed roadmap has been prepared to substantially increase exports.</p>
<p>KSDL Chairman C.S. Appaji Nadagouda said the organisation’s turnover is expected to touch ₹2,000 crore this year, with profits crossing ₹500 crore. To achieve this growth, modern marketing strategies have been adopted. The appointment of Tamannaah—who enjoys nationwide appeal and a social media following of nearly 30 million—as brand ambassador is a key component of this strategy, he said.</p>
<p>KSDL Managing Director K.P.M. Prashanth delivered the introductory address.</p>
<p>Principal Secretary, Department of Industries, Selvakumar; Independent Director Aravind Galagali; Technical Advisor Rajanikant; Shivakumar; Pratima Vandagaru; MSIL Managing Director Manoj; Independent Director Shamaraju and others were present at the programme.</p>
<p>Key words: New look, Mysore Sandal Soap, Actress, Tamannaah,  KSDL</p>
<p>The post <a href="https://www.justkannada.in/mysore-sandal-soap-2/">ಹೊಸ ರೂಪದ ‘ಮೈಸೂರು ಸ್ಯಾಂಡಲ್ ಸೋಪ್’ ಬಿಡುಗಡೆ: ಪ್ರಚಾರ ರಾಯಭಾರಿಯಾಗಿ ನಟಿ ತಮನ್ನಾ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್ ಮೇಲೆ  ಐಟಿ ದಾಳಿ, ಪರಿಶೀಲನೆ</title>
		<link>https://www.justkannada.in/it-raids-shilpa-shetty-pub/</link>
		
		<dc:creator><![CDATA[prashanth]]></dc:creator>
		<pubDate>Wed, 17 Dec 2025 06:42:20 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Actress]]></category>
		<category><![CDATA[IT –raids]]></category>
		<category><![CDATA[owned]]></category>
		<category><![CDATA[pub]]></category>
		<category><![CDATA[Shilpa Shetty]]></category>
		<guid isPermaLink="false">https://www.justkannada.in/?p=149109</guid>

					<description><![CDATA[<p>ಬೆಂಗಳೂರು ,ಡಿಸೆಂಬರ್,17,2025 (www.justkannada.in):  ಬೆಂಗಳೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಳಿ ಇರುವ ನಟಿ ಶಿಲ್ಪಾಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಪಬ್ ಬೆಂಗಳೂರಿನ ಅತಿ ದುಬಾರಿ ಪಬ್ ಆಗಿದ್ದು, ಪಬ್ ಗೆ ಸಂಬಂಧಿಸಿದಂತೆ ದಾಖಲೆಗಳ ಕುರಿತು ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ. [&#8230;]</p>
<p>The post <a href="https://www.justkannada.in/it-raids-shilpa-shetty-pub/">ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್ ಮೇಲೆ  ಐಟಿ ದಾಳಿ, ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ,ಡಿಸೆಂಬರ್,17,2025 (<a href="http://www.justkannada.in">www.justkannada.in</a>):</strong>  ಬೆಂಗಳೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಳಿ ಇರುವ ನಟಿ ಶಿಲ್ಪಾಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.</p>
<p>ಪಬ್ ಬೆಂಗಳೂರಿನ ಅತಿ ದುಬಾರಿ ಪಬ್ ಆಗಿದ್ದು, ಪಬ್ ಗೆ ಸಂಬಂಧಿಸಿದಂತೆ ದಾಖಲೆಗಳ ಕುರಿತು ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ.</p>
<p>Key words: IT raids, actress, Shilpa Shetty, pub, owned</p>
<p>The post <a href="https://www.justkannada.in/it-raids-shilpa-shetty-pub/">ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್ ಮೇಲೆ  ಐಟಿ ದಾಳಿ, ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟಿ ಆಶಿಕಾ ರಂಗನಾಥ್ ಅವರ ಕುಟುಂಬಕ್ಕೆ ಶಾಕ್..!</title>
		<link>https://www.justkannada.in/actress-ashika-ranganath/</link>
		
		<dc:creator><![CDATA[mahesh]]></dc:creator>
		<pubDate>Tue, 02 Dec 2025 13:53:17 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[22-year-old]]></category>
		<category><![CDATA[Actress]]></category>
		<category><![CDATA[Ashika Ranganath]]></category>
		<category><![CDATA[Bangalore]]></category>
		<category><![CDATA[Commits suicide]]></category>
		<category><![CDATA[cousin]]></category>
		<category><![CDATA[police]]></category>
		<guid isPermaLink="false">https://www.justkannada.in/?p=148537</guid>

					<description><![CDATA[<p>&#160; ಬೆಂಗಳೂರು, ಡಿ.೦೨,೨೦೨೫: ನಟಿ ಆಶಿಕಾ ರಂಗನಾಥ್ ಅವರ ಕುಟುಂಬಕ್ಕೆ ಭಾರಿ ಆಘಾತ ಉಂಟಾಗಿದೆ. ಅವರ 22 ವರ್ಷದ ಸೋದರಸಂಬಂಧಿ, ಎಂಜಿನಿಯರಿಂಗ್ ಪದವೀಧರೆ ಅಚಲಾ ಹರ್ಷ ನವೆಂಬರ್ 22 ರಂದು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪಾಂಡುರಂಗ ನಗರದ ಸಂಬಂಧಿಕರ ಮನೆಯಲ್ಲಿ ಈ ಘಟನೆ ನಡೆದಿದೆ. ಇದು ಅವರ ಕುಟುಂಬ, ಸ್ನೇಹಿತರು ಮತ್ತು ಪ್ರೀತಿಪಾತ್ರರನ್ನು ತೀವ್ರ ದುಃಖದಲ್ಲಿ ಮುಳುಗಿಸಿದೆ. ಏನಾಯಿತು? ಆಕೆಯ ಕುಟುಂಬದವರ ಪ್ರಕಾರ, ಇದು ಒಂದು ಕ್ಷಣಿಕದ ನಿರ್ಧಾರವಲ್ಲ, ಆದರೆ ತಿಂಗಳುಗಳ [&#8230;]</p>
<p>The post <a href="https://www.justkannada.in/actress-ashika-ranganath/">ನಟಿ ಆಶಿಕಾ ರಂಗನಾಥ್ ಅವರ ಕುಟುಂಬಕ್ಕೆ ಶಾಕ್..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೆಂಗಳೂರು, ಡಿ.೦೨,೨೦೨೫: ನಟಿ ಆಶಿಕಾ ರಂಗನಾಥ್ ಅವರ ಕುಟುಂಬಕ್ಕೆ ಭಾರಿ ಆಘಾತ ಉಂಟಾಗಿದೆ. ಅವರ 22 ವರ್ಷದ ಸೋದರಸಂಬಂಧಿ, ಎಂಜಿನಿಯರಿಂಗ್ ಪದವೀಧರೆ ಅಚಲಾ ಹರ್ಷ ನವೆಂಬರ್ 22 ರಂದು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.</p>
<p>ಪಾಂಡುರಂಗ ನಗರದ ಸಂಬಂಧಿಕರ ಮನೆಯಲ್ಲಿ ಈ ಘಟನೆ ನಡೆದಿದೆ. ಇದು ಅವರ ಕುಟುಂಬ, ಸ್ನೇಹಿತರು ಮತ್ತು ಪ್ರೀತಿಪಾತ್ರರನ್ನು ತೀವ್ರ ದುಃಖದಲ್ಲಿ ಮುಳುಗಿಸಿದೆ.</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong>ಏನಾಯಿತು?</strong></p>
<p>ಆಕೆಯ ಕುಟುಂಬದವರ ಪ್ರಕಾರ, ಇದು ಒಂದು ಕ್ಷಣಿಕದ ನಿರ್ಧಾರವಲ್ಲ, ಆದರೆ ತಿಂಗಳುಗಳ ಕಾಲ ನಡೆದ ಕಿರುಕುಳ, ದೌರ್ಜನ್ಯ ಮತ್ತು ದ್ರೋಹದ ಪರಾಕಾಷ್ಠೆಯಾಗಿದ್ದು, ಅದು ಆಕೆಯನ್ನು ಈ ತೀವ್ರ ಹೆಜ್ಜೆ ಇಡಲು ಪ್ರೇರೇಪಿಸಿತು ಎನ್ನಲಾಗಿದೆ.</p>
<p>ಅಚಲಾಳ ತಂದೆ ಸಲ್ಲಿಸಿದ ದೂರಿನ ಪ್ರಕಾರ, ಅವಳು ದೂರದ ಸಂಬಂಧಿ ಮಾಯಂಕ್ ಗೌಡ ಜೊತೆ ಸಂಬಂಧ ಹೊಂದಿದ್ದಳು, ಅತನೊಬ್ಬ  ಮಾದಕ ವ್ಯಸನಿ ಎಂಬುದು ಬಳಿಕ ತಿಳಿಯಿತು. ಮೊದಲು ಅವನು ಪ್ರೀತಿಸುತ್ತಿರುವಂತೆ ನಟಿಸಿದನು, ಆದರೆ ಶೀಘ್ರದಲ್ಲೇ ಮದುವೆಗೆ ಮೊದಲು ದೈಹಿಕ ಸಂಬಂಧಕ್ಕಾಗಿ ಅವಳ ಮೇಲೆ ಒತ್ತಡ ಹೇರಲು ಪ್ರಾರಂಭಿಸಿದ. ಅವಳು ನಿರಾಕರಿಸಿದಾಗ,  ದೈಹಿಕವಾಗಿ, ಮಾನಸಿಕವಾಗಿ ಮತ್ತು ಭಾವನಾತ್ಮಕವಾಗಿ ನಿಂದಿಸತೊಡಗಿದ ಎಂದು ಆರೋಪಿಸಲಾಗಿದೆ.</p>
<p><img loading="lazy" decoding="async" class="alignnone size-full wp-image-99094" src="https://www.justkannada.in/wp-content/uploads/2022/11/death-1.jpg" alt="" width="500" height="250" srcset="https://www.justkannada.in/wp-content/uploads/2022/11/death-1.jpg 500w, https://www.justkannada.in/wp-content/uploads/2022/11/death-1-300x150.jpg 300w" sizes="auto, (max-width: 500px) 100vw, 500px" /></p>
<p><strong>ಆರೋಪಗಳೇನು?</strong></p>
<p>ಆರೋಪಗಳಲ್ಲಿ ನಿರಂತರ ಕಿರುಕುಳ, ಪದೇ ಪದೇ ಕರೆಗಳು, ಬೆದರಿಕೆಗಳು ಮತ್ತು ಕುಶಲತೆ ಸೇರಿವೆ. ಅವನು ಇನ್ನೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾನೆಂದು ಕಂಡುಹಿಡಿದ ನಂತರ, ಅಚಲಾ ಆತನನ್ನು ಪ್ರಶನಿಸಿದಳು, ಅದು ಮತ್ತಷ್ಟು ಕಿರುಕುಳಕ್ಕೆ ಕಾರಣವಾಯಿತು ಎಂದು ಕುಟುಂಬ ಹೇಳುತ್ತದೆ.</p>
<p>ಕುಟುಂಬದ ದೂರಿನ ನಂತರ, ಸ್ಥಳೀಯ ಪೊಲೀಸರು ಮಾಯಂಕ್ ಗೌಡ ಮತ್ತು ಅವರ ತಾಯಿಯ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣವನ್ನು ಮೊದಲು ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಯಿತು. ಆದರೆ ನಂತರ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ವ್ಯಾಪ್ತಿಗೆ ವರ್ಗಾಯಿಸಲಾಯಿತು, ಅಲ್ಲಿ ತನಿಖೆ ಮುಂದುವರೆದಿದೆ.</p>
<p>ಅಚಲಾ ಅವರ ಪೋಷಕರು ಮತ್ತು ಇತರ ಸಂಬಂಧಿಕರು ತಾವು ಒದಗಿಸಿದ ಸಾಕ್ಷ್ಯಗಳ ಆಧಾರದ ಮೇಲೆ ತ್ವರಿತ ಬಂಧನ ಮತ್ತು ಸಂಪೂರ್ಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ. ಇಲ್ಲಿಯವರೆಗೆ, ಆರೋಪಿಗಳು ತಲೆಮರೆಸಿಕೊಂಡಿದ್ದು, ಇದು ಕುಟುಂಬ ಮತ್ತು ಸಾರ್ವಜನಿಕರಿಂದ ಟೀಕೆ ಮತ್ತು ಕಳವಳಕ್ಕೆ ಕಾರಣವಾಗಿದೆ.</p>
<p>key words: Actress, Ashika Ranganath, 22-year-old, cousin, commits suicide, Bangalore, police.</p>
<p><img loading="lazy" decoding="async" class="alignnone size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="auto, (max-width: 1600px) 100vw, 1600px" /></p>
<p><strong>SUMMARY:</strong></p>
<p>Actress Ashika Ranganath&#8217;s 22-year-old cousin commits suicide.</p>
<p><img loading="lazy" decoding="async" class="alignnone size-full wp-image-148538" src="https://www.justkannada.in/wp-content/uploads/2025/12/ASHIKA.jpeg" alt="" width="500" height="337" srcset="https://www.justkannada.in/wp-content/uploads/2025/12/ASHIKA.jpeg 500w, https://www.justkannada.in/wp-content/uploads/2025/12/ASHIKA-300x202.jpeg 300w, https://www.justkannada.in/wp-content/uploads/2025/12/ASHIKA-150x101.jpeg 150w" sizes="auto, (max-width: 500px) 100vw, 500px" /></p>
<p>Actress Ashika Ranganath&#8217;s family has been dealt a huge blow. The news of her 22-year-old cousin, an engineering graduate, Achala Harsha committing suicide in Bengaluru on November 22 has come to light. The incident took place at a relative&#8217;s house in Panduranga Nagar. It has left her family, friends and loved ones in deep grief.</p>
<p>&nbsp;</p>
<p>The post <a href="https://www.justkannada.in/actress-ashika-ranganath/">ನಟಿ ಆಶಿಕಾ ರಂಗನಾಥ್ ಅವರ ಕುಟುಂಬಕ್ಕೆ ಶಾಕ್..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟಿಗೆ ಲೈಂಗಿಕ ಕಿರುಕುಳ ಆರೋಪ; ಉದ್ಯಮಿ ಹಾಗೂ ನಿರ್ಮಾಪಕನ ಬಂಧನ</title>
		<link>https://www.justkannada.in/sexual-harassment-producer-arrested/</link>
		
		<dc:creator><![CDATA[prashanth]]></dc:creator>
		<pubDate>Sat, 15 Nov 2025 07:26:55 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accused]]></category>
		<category><![CDATA[Actress]]></category>
		<category><![CDATA[arrested]]></category>
		<category><![CDATA[Businessman]]></category>
		<category><![CDATA[Producer]]></category>
		<category><![CDATA[sexual harassment]]></category>
		<guid isPermaLink="false">https://www.justkannada.in/?p=147798</guid>

					<description><![CDATA[<p>ಬೆಂಗಳೂರು,ನವೆಂಬರ್,15,2025 (www.justkannada.in): ನಟಿಗೆ ಲೈಂಗಿಕ ಕಿರುಕುಳ  ನೀಡಿದ ಆರೋಪದ ಮೇಲೆ ಉದ್ಯಮಿ ಹಾಗೂ ನಿರ್ಮಾಪಕ ಅರವಿಂದ ರೆಡ್ಡಿಯನ್ನ ಪೊಲೀಸರು ಬಂಧಿಸಿದ್ದಾರೆ. ಎವಿಆರ್ ಗ್ರೂಪ್ ಸಂಸ್ಥಾಪಕ ಆಗಿರುವ  ಅರವಿಂದ ರೆಡ್ಡಿಯನ್ನ ಕೆಂಪೇಗೌಡ್  ಏರ್ ಪೋರ್ಟ್ ನಲ್ಲಿ ಬಂಧಿಸಲಾಗಿದೆ. ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ಸಂಬಂಧ ದೂರು ದಾಖಲಾಗಿತ್ತು ಆರ್ ಆರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 5 ದಿನಗಳ ಹಿಂದೆ ಕೇಸ್ ಗೋವಿಂದರಾಜನಗರ ಠಾಣೆಗೆ ವರ್ಗಾವಣೆಯಾಗಿತ್ತು. ಎಸಿಪಿ ಚಂದನ್ ಮತ್ತು ಸುಬ್ರಹ್ಮಣಿ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು ಶ್ರೀಲಂಕಾದಿಂದ ಬೆಂಗಳೂರಿಗೆ ಬರುವಾಗ [&#8230;]</p>
<p>The post <a href="https://www.justkannada.in/sexual-harassment-producer-arrested/">ನಟಿಗೆ ಲೈಂಗಿಕ ಕಿರುಕುಳ ಆರೋಪ; ಉದ್ಯಮಿ ಹಾಗೂ ನಿರ್ಮಾಪಕನ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,15,2025 (<a href="http://www.justkannada.in">www.justkannada.in</a>):</strong> ನಟಿಗೆ ಲೈಂಗಿಕ ಕಿರುಕುಳ  ನೀಡಿದ ಆರೋಪದ ಮೇಲೆ ಉದ್ಯಮಿ ಹಾಗೂ ನಿರ್ಮಾಪಕ ಅರವಿಂದ ರೆಡ್ಡಿಯನ್ನ ಪೊಲೀಸರು ಬಂಧಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಎವಿಆರ್ ಗ್ರೂಪ್ ಸಂಸ್ಥಾಪಕ ಆಗಿರುವ  ಅರವಿಂದ ರೆಡ್ಡಿಯನ್ನ ಕೆಂಪೇಗೌಡ್  ಏರ್ ಪೋರ್ಟ್ ನಲ್ಲಿ ಬಂಧಿಸಲಾಗಿದೆ. ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ಸಂಬಂಧ ದೂರು ದಾಖಲಾಗಿತ್ತು ಆರ್ ಆರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 5 ದಿನಗಳ ಹಿಂದೆ ಕೇಸ್ ಗೋವಿಂದರಾಜನಗರ ಠಾಣೆಗೆ ವರ್ಗಾವಣೆಯಾಗಿತ್ತು.</p>
<p>ಎಸಿಪಿ ಚಂದನ್ ಮತ್ತು ಸುಬ್ರಹ್ಮಣಿ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು ಶ್ರೀಲಂಕಾದಿಂದ ಬೆಂಗಳೂರಿಗೆ ಬರುವಾಗ ಆರೋಪಿ  ಅರವಿಂದ ರೆಡ್ಡಿ ಲಾಕ್ ಆಗಿದ್ದು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.   ಆರೋಪಿ ಬಂಧನಕ್ಕೆ ಲುಕ್ ಔಟ್ ನೋಟಿಸ್ ಪೊಲೀಸರು ಜಾರಿ ಮಾಡಿದ್ದರು.  ಅರವಿಂದ ರೆಡ್ಡಿ ಮಹಾರಾಜ ಟ್ರೋಫ್ರಿಯ ಬಳ್ಳಾರಿ ಟಸ್ಕರ್ಸ್  ತಂಡದ ನಾಯಕ ಹಾಗೂ ಚಲನಚಿತ್ರ ನಿರ್ಮಾಪಕ ಆಗಿದ್ದಾರೆ.</p>
<p>Key words: Actress, accused, sexual harassment, Businessman, producer, arrested</p>
<p>The post <a href="https://www.justkannada.in/sexual-harassment-producer-arrested/">ನಟಿಗೆ ಲೈಂಗಿಕ ಕಿರುಕುಳ ಆರೋಪ; ಉದ್ಯಮಿ ಹಾಗೂ ನಿರ್ಮಾಪಕನ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ನಟ ದರ್ಶನ್ ಬೇಲ್ ರದ್ದು ಬೆನ್ನಲ್ಲೆ ನಟಿ ರಮ್ಯಾ  ಪೋಸ್ಟ್.</title>
		<link>https://www.justkannada.in/actress-ramya-actor-darshan/</link>
		
		<dc:creator><![CDATA[prashanth]]></dc:creator>
		<pubDate>Thu, 14 Aug 2025 06:36:45 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[Actress]]></category>
		<category><![CDATA[bail]]></category>
		<category><![CDATA[cancelled]]></category>
		<category><![CDATA[darshan]]></category>
		<category><![CDATA[post]]></category>
		<category><![CDATA[Ramya]]></category>
		<guid isPermaLink="false">https://www.justkannada.in/?p=144021</guid>

					<description><![CDATA[<p>ಬೆಂಗಳೂರು,ಆಗಸ್ಟ್,14,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್  ನಟ ದರ್ಶನ್ ಜಾಮೀನು ರದ್ದು ಮಾಡಿದ ಬೆನ್ನಲ್ಲೆ ನಟಿ ರಮ್ಯಾ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಕುರಿತು ಪೋಸ್ಟ್ ಮಾಡಿರುವ ನಟಿ ರಮ್ಯಾ, ಕಾನೂನಿನ ಮುಂದೆ ಎಲ್ಲರೂ ಸಮಾನರು. ಇಂದು ಬಲವಾದ ಸಂದೇಶ ರವಾನೆಯಾಗಿದೆ.  ನ್ಯಾಯವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ಕಾನೂನನ್ನ ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ ಎಂದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ [&#8230;]</p>
<p>The post <a href="https://www.justkannada.in/actress-ramya-actor-darshan/"> ನಟ ದರ್ಶನ್ ಬೇಲ್ ರದ್ದು ಬೆನ್ನಲ್ಲೆ ನಟಿ ರಮ್ಯಾ  ಪೋಸ್ಟ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,14,2025 (<a href="http://www.justkannada.in">www.justkannada.in</a>):</strong> ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್  ನಟ ದರ್ಶನ್ ಜಾಮೀನು ರದ್ದು ಮಾಡಿದ ಬೆನ್ನಲ್ಲೆ ನಟಿ ರಮ್ಯಾ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಪೋಸ್ಟ್ ಮಾಡಿರುವ ನಟಿ ರಮ್ಯಾ, ಕಾನೂನಿನ ಮುಂದೆ ಎಲ್ಲರೂ ಸಮಾನರು. ಇಂದು ಬಲವಾದ ಸಂದೇಶ ರವಾನೆಯಾಗಿದೆ.  ನ್ಯಾಯವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ಕಾನೂನನ್ನ ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ ಎಂದಿದ್ದಾರೆ.</p>
<p>ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸುತ್ತದೆ. ನಮ್ಮಲ್ಲಿ ಉಳಿದವರಿಗೆ ನಾನು ಹೇಳಲು ಬಯಸುತ್ತೇನೆ. ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಿ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ನ್ಯಾಯ ಸಿಗುತ್ತದೆ. ಮುಖ್ಯವಾಗಿ, ನಿಮ್ಮ ಪ್ರಜ್ಞೆಗೆ ನಿಷ್ಠರಾಗಿರಿ ಎಂದು ನಟಿ ರಮ್ಯಾ ತಿಳಿಸಿದ್ದಾರೆ.</p>
<p>Key words: Actress, Ramya, post, actor, Darshan, bail , cancelled</p>
<p>The post <a href="https://www.justkannada.in/actress-ramya-actor-darshan/"> ನಟ ದರ್ಶನ್ ಬೇಲ್ ರದ್ದು ಬೆನ್ನಲ್ಲೆ ನಟಿ ರಮ್ಯಾ  ಪೋಸ್ಟ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟ ದರ್ಶನ್ ಫ್ಯಾನ್ಸ್ ಬ್ಯಾಡ್ ಕಮೆಂಟ್ ವಿಚಾರ: ನಟಿ ರಮ್ಯಾ ಬೆನ್ನಿಗೆ ನಿಂತ ಶಿವಣ್ಣ</title>
		<link>https://www.justkannada.in/ramya-shivaraj-kumar/</link>
		
		<dc:creator><![CDATA[prashanth]]></dc:creator>
		<pubDate>Tue, 29 Jul 2025 08:24:08 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[Actress]]></category>
		<category><![CDATA[darshan]]></category>
		<category><![CDATA[Fans]]></category>
		<category><![CDATA[Ramya]]></category>
		<category><![CDATA[Shivaraj kumar]]></category>
		<guid isPermaLink="false">https://www.justkannada.in/?p=143338</guid>

					<description><![CDATA[<p>ಬೆಂಗಳೂರು,ಜುಲೈ,29,2025 (www.justkannada.in):  ರೇಣುಕಸ್ವಾಮಿಗೆ ನ್ಯಾಯ ಸಿಗಲಿ ಎಂದಿದ್ದಕ್ಕೆ ನಟ ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಪರ ಹಲವು ನಟರು ನಿಂತಿದ್ದಾರೆ. ಇದೀಗ ನಟ ಶಿವರಾಜ್ ಕುಮಾರ್ ಸಹ ನಟಿ ರಮ್ಯಾ ಬೆನ್ನಿಗೆ ನಿಂತಿದ್ದು ಈ ವಿಚಾರವಾಗಿ ಪೋಸ್ಟ್ ಮಾಡಿದ್ದಾರೆ. ನಟ ರಮ್ಯಾ ನಿಲುವು ಸರಿಯಾಗಿದೆ.  ರಮ್ಯಾ ಜತೆ ನಾವು ಸದಾ ನಿಲ್ಲುತ್ತೇವೆ. ನಟಿ ರಮ್ಯಾ ವಿರುದ್ದ ಬಳಸಿದ ಪದ ಖಂಡನೀಯ. ಯಾವ ಮಹಿಳೆ ವಿರುದ್ದವೂ  ಮಾತನಾಡಿವುದು ಸರಿಯಲ್ಲ.  ಈ ರೀತಿಯ [&#8230;]</p>
<p>The post <a href="https://www.justkannada.in/ramya-shivaraj-kumar/">ನಟ ದರ್ಶನ್ ಫ್ಯಾನ್ಸ್ ಬ್ಯಾಡ್ ಕಮೆಂಟ್ ವಿಚಾರ: ನಟಿ ರಮ್ಯಾ ಬೆನ್ನಿಗೆ ನಿಂತ ಶಿವಣ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,29,2025 (<a href="http://www.justkannada.in">www.justkannada.in</a>): </strong> ರೇಣುಕಸ್ವಾಮಿಗೆ ನ್ಯಾಯ ಸಿಗಲಿ ಎಂದಿದ್ದಕ್ಕೆ ನಟ ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಪರ ಹಲವು ನಟರು ನಿಂತಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇದೀಗ ನಟ ಶಿವರಾಜ್ ಕುಮಾರ್ ಸಹ ನಟಿ ರಮ್ಯಾ ಬೆನ್ನಿಗೆ ನಿಂತಿದ್ದು ಈ ವಿಚಾರವಾಗಿ ಪೋಸ್ಟ್ ಮಾಡಿದ್ದಾರೆ. ನಟ ರಮ್ಯಾ ನಿಲುವು ಸರಿಯಾಗಿದೆ.  ರಮ್ಯಾ ಜತೆ ನಾವು ಸದಾ ನಿಲ್ಲುತ್ತೇವೆ. ನಟಿ ರಮ್ಯಾ ವಿರುದ್ದ ಬಳಸಿದ ಪದ ಖಂಡನೀಯ. ಯಾವ ಮಹಿಳೆ ವಿರುದ್ದವೂ  ಮಾತನಾಡಿವುದು ಸರಿಯಲ್ಲ.  ಈ ರೀತಿಯ ಹೇಳಿಕೆ ನೀಡಬಾರದು ತಾಯಿ ಅಕ್ಕ ಮಗಳಾಗಿ  ಗೌರವಿಸಬೇಕು. ಸೋಶಿಯಲ್ ಮಿಡಿಯಾವನ್ನ ಏಳಿಗೆಗಾಗಿ ಬಳಸಿ ಎಂದು ಸಲಹೆ ನೀಡಿದ್ದಾರೆ.</p>
<p>ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಅವರು ನಿನ್ನೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Actor, Darshan, fans, actress, Ramya, Shivaraj kumar</p>
<p>The post <a href="https://www.justkannada.in/ramya-shivaraj-kumar/">ನಟ ದರ್ಶನ್ ಫ್ಯಾನ್ಸ್ ಬ್ಯಾಡ್ ಕಮೆಂಟ್ ವಿಚಾರ: ನಟಿ ರಮ್ಯಾ ಬೆನ್ನಿಗೆ ನಿಂತ ಶಿವಣ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟಿ ರಮ್ಯಾಗೆ ಧಮ್ಕಿ ವಿಚಾರ: ನಟ ದರ್ಶನ್ ಫ್ಯಾನ್ಸ್ ಗೆ ಪರೋಕ್ಷ ಟಾಂಗ್ ಕೊಟ್ಟ ಸಂಸದ ಯದುವೀರ್</title>
		<link>https://www.justkannada.in/mp-yaduveer-21/</link>
		
		<dc:creator><![CDATA[prashanth]]></dc:creator>
		<pubDate>Mon, 28 Jul 2025 06:20:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[actor]]></category>
		<category><![CDATA[Actress]]></category>
		<category><![CDATA[darshan]]></category>
		<category><![CDATA[MP Yaduveer]]></category>
		<category><![CDATA[Ramya]]></category>
		<category><![CDATA[threat]]></category>
		<guid isPermaLink="false">https://www.justkannada.in/?p=143284</guid>

					<description><![CDATA[<p>ಮೈಸೂರು,ಜುಲೈ,28,2025 (www.justkannada.in):  ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಗೆ ದರ್ಶನ್ ಅಭಿಮಾನಿಗಳ ಧಮ್ಕಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ದರ್ಶನ್ ಅಭಿಮಾನಿಗಳಿಗೆ  ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರೋಕ್ಷ ಟಾಂಗ್ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಂಸದ ಯದುವೀರ್,   ನಾನು ಕೂಡ ಅಂತಹ ಟೀಕೆಗಳನ್ನು ಅನುಭವಿಸಿದ್ದೇನೆ. ಸೋಷಿಯಲ್ ಮೀಡಿಯಾದಲ್ಲಿ ಎಲ್ಲೋ  ಕುಳಿತುಕೊಂಡು ಕಮೆಂಟ್ ಹಾಕುತ್ತಾರೆ. ಅಂತವರಿಗೆ ಏನು ಮಾಡೋಕಾಗತ್ತೆ. ನಾವು ನಮ್ಮ ಕೆಲಸ ಮಾಡಿಕೊಂಡು ಹೋಗಬೇಕು. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ವಿಚಾರಣೆ ಮಾಡುತ್ತಿದೆ. ಕೊನೆಗೆ [&#8230;]</p>
<p>The post <a href="https://www.justkannada.in/mp-yaduveer-21/">ನಟಿ ರಮ್ಯಾಗೆ ಧಮ್ಕಿ ವಿಚಾರ: ನಟ ದರ್ಶನ್ ಫ್ಯಾನ್ಸ್ ಗೆ ಪರೋಕ್ಷ ಟಾಂಗ್ ಕೊಟ್ಟ ಸಂಸದ ಯದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,28,2025 (<a href="http://www.justkannada.in">www.justkannada.in</a>):</strong>  ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಗೆ ದರ್ಶನ್ ಅಭಿಮಾನಿಗಳ ಧಮ್ಕಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ದರ್ಶನ್ ಅಭಿಮಾನಿಗಳಿಗೆ  ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರೋಕ್ಷ ಟಾಂಗ್ ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಂಸದ ಯದುವೀರ್,   ನಾನು ಕೂಡ ಅಂತಹ ಟೀಕೆಗಳನ್ನು ಅನುಭವಿಸಿದ್ದೇನೆ. ಸೋಷಿಯಲ್ ಮೀಡಿಯಾದಲ್ಲಿ ಎಲ್ಲೋ  ಕುಳಿತುಕೊಂಡು ಕಮೆಂಟ್ ಹಾಕುತ್ತಾರೆ. ಅಂತವರಿಗೆ ಏನು ಮಾಡೋಕಾಗತ್ತೆ. ನಾವು ನಮ್ಮ ಕೆಲಸ ಮಾಡಿಕೊಂಡು ಹೋಗಬೇಕು. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ವಿಚಾರಣೆ ಮಾಡುತ್ತಿದೆ. ಕೊನೆಗೆ ತೀರ್ಪುನ್ನು ಕೊಡೊ ತನಕ ನಾವು ಯಾರು ಅದಕ್ಕೆ ಪ್ರತಿಕ್ರಿಯೆ ನೀಡಬಾರದು. ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಗಳನ್ನ ನಿರ್ಲಕ್ಷ ಮಾಡಬೇಕಷ್ಟೆ ಎಂದಿದ್ದಾರೆ.</p>
<p><strong>ನಾಯಕತ್ವ ಇರೋದು ಕೆಲಸ ಮಾಡೋಕೆ ಹೋಲಿಕೆ ಮಾಡೋಕಲ್ಲ</strong></p>
<p>ನಾಲ್ವಡಿ ಕೃಷ್ಣರಾಜ ಒಡೆಯರ್ ಗೆ ಸಿಎಂ ಸಿದ್ದರಾಮಯ್ಯ ಹೋಲಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಂಸದ ಯದುವೀರ್, ನಾಯಕತ್ವ ಇರೋದು ಕೆಲಸ ಮಾಡೋಕೆ ಹೋಲಿಕೆ ಮಾಡೋಕಲ್ಲ. ನಾನು ಸಂಸದನಾಗಿ ನನ್ನ ಕೆಲಸ ಮಾಡುತ್ತಿದ್ದೇನೆ. ನನ್ನ ಹಿಂದಿನವರು ಏನು ಮಾಡಿದರು ಅದನ್ನು ನಾನು ಹೋಲಿಕೆ ಮಾಡಲ್ಲ. ನನ್ನ ಆಲೋಚನೆಗಳ ಪ್ರಕಾರ ಕೆಲಸ ಮಾಡುತ್ತಿದ್ದೇನೆ. ಸರ್ಕಾರದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಯತೀಂದ್ರ ಹೇಳಿಕೆ ಖಂಡಿಸಿ ಪ್ರತಿಭಟನೆಗಳು ಆಗ್ತೀವೆ. ಕ್ಷಮೆ ಕೇಳುವಂತೆ ಆಗ್ರಹ ವ್ಯಕ್ತವಾಗುತ್ತಿದೆ. ಕ್ಷಮೆ ಕೇಳೋದು ಬಿಡೋದು ಅವರಿಗೆ ಬಿಟ್ಟಿದ್ದು. ಜನರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅವರೇ ಉತ್ತರ ಕೊಡುತ್ತಾರೆ ಎಂದು ಹೇಳಿದರು.</p>
<p>ಮೈಸೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ ಹಿನ್ನಲೆ, ಇದೊಂದು ಒಳ್ಳೆಯ ಕಾರ್ಯಾಚರಣೆ. ಡ್ರಗ್ಸ್ ಅನ್ನು ಸಂಪೂರ್ಣ ನಿರ್ಮೂಲನೆ ಮಾಡಬೇಕು. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇವೆ. ಪೊಲೀಸರು ಕೂಡ ಇನ್ನೂ ಹೆಚ್ಚಿನದಾಗಿ ಕೆಲಸ ಮಾಡಬೇಕು. ಡ್ರಗ್ಸ್ ತಡೆಯುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಯದುವೀರ್ ತಿಳಿಸಿದರು.</p>
<p>ನರಸಿಂಹ ರಾಜ ಕ್ಷೇತ್ರದಲ್ಲಿ ಇಂತಹ ಅನೇಕ ದೂರುಗಳು ದಿನನಿತ್ಯ ಬರತ್ತದೆ. ಡ್ರಗ್ಸ್ ಮಾರಾಟ ಎಲ್ಲ ಕಡೆ ಆಗುತ್ತಿದೆ ಅನ್ನುವ ಆರೋಪ ಕೇಳಿ ಬಂದಿದೆ. ನರಸಿಂಹರಾಜ ಕ್ಷೇತ್ರದ ಜನಪ್ರತಿನಿಧಿಗಳು ಅಲ್ಲಿನ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಇದನ್ನು ಸವಾಲಾಗಿ ಸ್ವೀಕರಿಸಿ ಜನರ ನಂಬಿಕೆ ಉಳಿಸಿಕೊಳ್ಳಬೇಕು ಸಂಸದ ಯದುವೀರ್ ಒಡೆಯರ್ ಹೇಳಿದರು.</p>
<p><strong>ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಸ್ಥಳ ಪರಿಶೀಲನೆ ನಡೆಸಿದ ಸಂಸದ ಯದುವೀರ್  </strong></p>
<p>ವಸ್ತುಪ್ರದರ್ಶನದ ಆವರಣದಲ್ಲಿ ನೂತನ ಯುನಿಟಿ ಮಾಲ್ ನಿರ್ಮಾಣ ಹಿನ್ನಲೆ, ಸಂಸದ ಯದುವೀರ್ ಅವರು ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಸ್ಥಳ ಪರಿಶೀಲನೆ ನಡೆಸಿದರು. ಕೇಂದ್ರ ಸರ್ಕಾರದ ಯೋಜನಯಡಿ 193 ಕೋಟಿ ವೆಚ್ಚದಲ್ಲಿ ಯುನಿಟಿ ಮಾಲ್ ನಿರ್ಮಾಣಗೊಳ್ಳುತ್ತಿದ್ದು, ಸಂಸದ ಯದುವೀರ್ ಒಡೆಯರ್ ಗೆ ಶಾಸಕ ಶ್ರೀವತ್ಸ ಸಾಥ್ ನೀಡಿದರು.</p>
<p>ಬಳಿಕ ಮಾತನಾಡಿದ ಯದುವೀರ್, ಮೈಸೂರಿನ ವಸ್ತುಪ್ರದರ್ಶನದ ಆವರಣದಲ್ಲಿ ಮಾಲ್ ನಲ್ಲಿ 99 ಮಳಿಗೆಗಳು ಇರುತ್ತದೆ. ಮೈಸೂರಿನ ಪರಂಪರೆ ಸಾರುವ ನಿಟ್ಟಿನಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಮೈಸೂರಿನ ವಸ್ತುಗಳನ್ನು ಮಾರಾಟ ಮಾಡುವ ಮಳಿಗೆಗಳನ್ನು ನಿರ್ಮಾಣ ಮಾಡುತ್ತಿದ್ದೇವೆ. ಎಲ್ಲಾ ರೀತಿಯ ಅಂಗಡಿಗಳನ್ನು ಕೂಡ ಇಲ್ಲಿ ತೆರೆಯಲು ನಿರ್ಧಾರ ಮಾಡಲಾಗಿದೆ. ಲೋಕಲ್ ಪ್ರಾಡಕ್ಟ್ ಗಳಿಗೆ ಮೊದಲ ಆದ್ಯತೆ ನೀಡುತ್ತೇವೆ. ಇದಕ್ಕೆ ರಾಜ್ಯ ಸರ್ಕಾರ ಜಾಗ ನೀಡಿದೆ. ಕೇಂದ್ರ ಸರ್ಕಾರ ಸಂಪೂರ್ಣ ಹಣ ನೀಡುತ್ತೆ. ಆರೂವರೆ ಎಕರೆ ಜಾಗದಲ್ಲಿ ಈ ಮಾಲ್ ನಿರ್ಮಾಣ ಆಗತ್ತದೆ. ಪಾರ್ಕಿಂಗ್ ಸೇರಿ ಎಲ್ಲವೂ ಕೂಡ ಇಲ್ಲೇ ಆಗುತ್ತದೆ ಎಂದರು.</p>
<p>ಪ್ರವಾಸೋಧ್ಯಮಕ್ಕೆ ಒತ್ತು ನೀಡುವ ಸಲುವಾಗಿ ಮಾಲ್ ನಿರ್ಮಾಣ ಮಾಡುತ್ತಿದ್ದೇವೆ. ಹೆಚ್ಚಿನ ಜನ ಮುಂದಿನ ದಿನಗಳಲ್ಲಿ ಇಲ್ಲಿ ಬರುತ್ತಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೂಡ ಇಲ್ಲಿ ಆಯೋಜಿಸುವ ನಿಟ್ಟಿನಲ್ಲಿ ಯೋಜನೆ ಸಿದ್ಧಪಡಿಸುತ್ತೇವೆ. ವಾರಾಂತ್ಯದಲ್ಲಿ ಸಂತೆಗಳನ್ನು ಕೂಡ ಆಯೋಜಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇವೆ ಎಂದರು.</p>
<p>ಚುನಾವಣೆ ಸಂಧರ್ಭದಲ್ಲಿ ಸಿಎಂ ಮೈಸೂರನ್ನು ತವರು ಜಿಲ್ಲೆ ಅಂತ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ. ಅದೇ ಗಂಭೀರತೆಯನ್ನು ಚುನಾವಣೆ ಇಲ್ಲದಿದ್ದಾಗ ತೋರಿಸಬೇಕು. ಅ ಭಾಗದ ಶಾಸಕರು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಯದುವೀರ್ ಪ್ರತಿಕ್ರಿಯೆ ನೀಡಿದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Threat, actress, Ramya,  MP Yaduveer, actor, Darshan</p>
<p>The post <a href="https://www.justkannada.in/mp-yaduveer-21/">ನಟಿ ರಮ್ಯಾಗೆ ಧಮ್ಕಿ ವಿಚಾರ: ನಟ ದರ್ಶನ್ ಫ್ಯಾನ್ಸ್ ಗೆ ಪರೋಕ್ಷ ಟಾಂಗ್ ಕೊಟ್ಟ ಸಂಸದ ಯದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಂಕಜ ಹಾಡಿಗೆ ಹೆಜ್ಜೆ ಹಾಕಿದ್ದ ನಟಿ ‘ಶೆಫಾಲಿ ಜರಿವಾಲಾ’ ಹೃದಯಾಘಾತದಿಂದ ನಿಧನ</title>
		<link>https://www.justkannada.in/actress-shefali-jariwala/</link>
		
		<dc:creator><![CDATA[prashanth]]></dc:creator>
		<pubDate>Sat, 28 Jun 2025 06:22:40 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Actress]]></category>
		<category><![CDATA[dies]]></category>
		<category><![CDATA[heart attack]]></category>
		<category><![CDATA[Shefali Jariwala]]></category>
		<guid isPermaLink="false">https://www.justkannada.in/?p=142100</guid>

					<description><![CDATA[<p>ಮುಂಬೈ,ಜೂನ್,27,2025 (www.justkannada.in): ದಿ. ನಟ ಪುನೀತ್ ರಾಜ್ ಕುಮಾರ್ ನಟನೆಯ ಹುಡುಗರು ಚಿತ್ರದಲ್ಲಿ &#8216;ತೊಂದ್ರೆ ಇಲ್ಲ ಪಂಕಜ&#8217; ಸ್ಪೆಷಲ್​ ಸಾಂಗ್ ​ನಲ್ಲಿ ಹೆಜ್ಜೆ ಹಾಕಿದ್ದ ನಟಿ ಶೆಫಾಲಿ ಜರಿವಾಲಾ’ ಹೃದಯಾಘಾತದಿಂದ ನಿನ್ನೆರಾತ್ರಿ ನಿಧನರಾಗಿದ್ದಾರೆ. 42 ವರ್ಷದ ನಟಿ ಶೆಫಾಲಿ ಜರಿವಾಲಾ ಮುಂಬೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ಶೆಫಾಲಿ ಅವರಿಗೆ ಹೃದಯಾಘಾತವಾದ ನಂತರ ಅವರ ಪತಿ ಪರಾಗ್ ತ್ಯಾಗಿ  ಅವರು ಬೆಲ್ಲೆವ್ಯೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ವೈದ್ಯರು ಅವರು ಆಸ್ಪತ್ರೆಗೆ ಬರುವಷ್ಟರಲ್ಲಿ ಮೃತಪಟ್ಟಿದ್ದಾರೆಂದು ಘೋಷಿಸಿದರು [&#8230;]</p>
<p>The post <a href="https://www.justkannada.in/actress-shefali-jariwala/">ಪಂಕಜ ಹಾಡಿಗೆ ಹೆಜ್ಜೆ ಹಾಕಿದ್ದ ನಟಿ ‘ಶೆಫಾಲಿ ಜರಿವಾಲಾ’ ಹೃದಯಾಘಾತದಿಂದ ನಿಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮುಂಬೈ,ಜೂನ್,27,2025 (<a href="http://www.justkannada.in">www.justkannada.in</a>)</strong>: ದಿ. ನಟ ಪುನೀತ್ ರಾಜ್ ಕುಮಾರ್ ನಟನೆಯ ಹುಡುಗರು ಚಿತ್ರದಲ್ಲಿ &#8216;ತೊಂದ್ರೆ ಇಲ್ಲ ಪಂಕಜ&#8217; ಸ್ಪೆಷಲ್​ ಸಾಂಗ್ ​ನಲ್ಲಿ ಹೆಜ್ಜೆ ಹಾಕಿದ್ದ ನಟಿ ಶೆಫಾಲಿ ಜರಿವಾಲಾ’ ಹೃದಯಾಘಾತದಿಂದ ನಿನ್ನೆರಾತ್ರಿ ನಿಧನರಾಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>42 ವರ್ಷದ ನಟಿ ಶೆಫಾಲಿ ಜರಿವಾಲಾ ಮುಂಬೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ಶೆಫಾಲಿ ಅವರಿಗೆ ಹೃದಯಾಘಾತವಾದ ನಂತರ ಅವರ ಪತಿ ಪರಾಗ್ ತ್ಯಾಗಿ  ಅವರು ಬೆಲ್ಲೆವ್ಯೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ವೈದ್ಯರು ಅವರು ಆಸ್ಪತ್ರೆಗೆ ಬರುವಷ್ಟರಲ್ಲಿ ಮೃತಪಟ್ಟಿದ್ದಾರೆಂದು ಘೋಷಿಸಿದರು ಎಂದು ವರದಿಯಾಗಿದೆ.</p>
<p>&#8216;ಕಾಂತಾ ಲಗಾ&#8217; ಮ್ಯೂಸಿಕ್ ವಿಡಿಯೋ ಮೂಲಕ ಶೆಫಾಲಿ ಜರಿವಾಲಾ ಸಾಕಷ್ಟು ಜನಪ್ರಿಯರಾಗಿದ್ದರು, ಹಿಂದಿ ಬಿಗ್ ಬಾಸ್ 13ರಿಂದ ಹೆಸರುವಾಸಿಯಾಗಿದ್ದ ನಟಿ ಶೆಫಾಲಿ ಜರಿವಾಲಾ 2011ರಲ್ಲಿ ತೆರೆಕಂಡಿದ್ದ ಅಪ್ಪು, ಲೂಸ್​ ಮಾದ ಹಾಗೂ ಶ್ರೀನಗರ ಕಿಟ್ಟಿ ನಟಿಸಿದ್ದ ಹುಡುಗರು ಚಿತ್ರದಲ್ಲಿ &#8216;ತೊಂದ್ರೆ ಇಲ್ಲ ಪಂಕಜ&#8217; ಹಾಡಿಗೆ ಶೆಫಾಲಿ ಜರಿವಾಲಾ ಸ್ಟೆಪ್ ಹಾಕಿದ್ದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words:  Actress, Shefali Jariwala, dies, heart attack</p>
<p>The post <a href="https://www.justkannada.in/actress-shefali-jariwala/">ಪಂಕಜ ಹಾಡಿಗೆ ಹೆಜ್ಜೆ ಹಾಕಿದ್ದ ನಟಿ ‘ಶೆಫಾಲಿ ಜರಿವಾಲಾ’ ಹೃದಯಾಘಾತದಿಂದ ನಿಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
