<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ADC Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/adc/feed/" rel="self" type="application/rss+xml" />
	<link>https://www.justkannada.in/tag/adc/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 14 Jul 2026 12:19:17 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>ADC Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/adc/</link>
	<width>32</width>
	<height>32</height>
</image> 
	<item>
		<title>ಯುವಜನತೆಗಾಗಿ ಹೊಸ ಅವಕಾಶ : ಮೈ ಭಾರತ್ ಪೋರ್ಟಲ್‌ ನಲ್ಲಿ ನೋಂದಣಿ ಆರಂಭ &#8211; ADC ಆರ್. ಐಶ್ವರ್ಯ</title>
		<link>https://www.justkannada.in/my-bharat-portal-mysore/</link>
		
		<dc:creator><![CDATA[prashanth]]></dc:creator>
		<pubDate>Tue, 14 Jul 2026 12:19:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[ADC]]></category>
		<category><![CDATA[begins]]></category>
		<category><![CDATA[My Bharat portal]]></category>
		<category><![CDATA[Mysore.]]></category>
		<category><![CDATA[R. Aishwarya]]></category>
		<category><![CDATA[registration]]></category>
		<guid isPermaLink="false">https://www.justkannada.in/?p=157296</guid>

					<description><![CDATA[<p>ಮೈಸೂರು, ಜುಲೈ, 14,2026 (www.justkannada.in): ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ದೇಶದ ಯುವಜನತೆಗಾಗಿ ವಿನೂತನ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಮೈ ಭಾರತ್  ಪೋರ್ಟಲ್ ಅನ್ನು ಅನಾವರಣಗೊಳಿಸಿದೆ. ಈ ಪೋರ್ಟಲ್ ಮೂಲಕ 15 ರಿಂದ 29 ವರ್ಷದೊಳಗಿನ ಯುವಕರಿಗೆ ಉದ್ಯೋಗಾವಕಾಶಗಳು, ಕೌಶಲ್ಯ ಅಭಿವೃದ್ಧಿ ಹಾಗೂ ಇಂಟರ್ನ್‌ಶಿಪ್‌ ಗಳನ್ನು ಉಚಿತವಾಗಿ ಪಡೆಯುವ ಅವಕಾಶವನ್ನು ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಮೈ ಭಾರತ್ ತುರ್ತು ನೋಂದಣಿ [&#8230;]</p>
<p>The post <a href="https://www.justkannada.in/my-bharat-portal-mysore/">ಯುವಜನತೆಗಾಗಿ ಹೊಸ ಅವಕಾಶ : ಮೈ ಭಾರತ್ ಪೋರ್ಟಲ್‌ ನಲ್ಲಿ ನೋಂದಣಿ ಆರಂಭ &#8211; ADC ಆರ್. ಐಶ್ವರ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಜುಲೈ, 14,2026 (<a href="http://www.justkannada.in">www.justkannada.in</a>):</strong> ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ದೇಶದ ಯುವಜನತೆಗಾಗಿ ವಿನೂತನ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಮೈ ಭಾರತ್  ಪೋರ್ಟಲ್ ಅನ್ನು ಅನಾವರಣಗೊಳಿಸಿದೆ. ಈ ಪೋರ್ಟಲ್ ಮೂಲಕ 15 ರಿಂದ 29 ವರ್ಷದೊಳಗಿನ ಯುವಕರಿಗೆ ಉದ್ಯೋಗಾವಕಾಶಗಳು, ಕೌಶಲ್ಯ ಅಭಿವೃದ್ಧಿ ಹಾಗೂ ಇಂಟರ್ನ್‌ಶಿಪ್‌ ಗಳನ್ನು ಉಚಿತವಾಗಿ ಪಡೆಯುವ ಅವಕಾಶವನ್ನು ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಅವರು ಹೇಳಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಮೈ ಭಾರತ್ ತುರ್ತು ನೋಂದಣಿ ಅಭಿಯಾನದ ಅಧ್ಯಕ್ಷತೆ ವಹಿಸಿ  ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಅವರು ಮಾತನಾಡಿದದರು.</p>
<p>ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಇಂಟರ್ನ್‌ಶಿಪ್ ಮಾಡಲು ಅವಕಾಶವಿದ್ದು, ಇದು ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನ ಅವಧಿಯಲ್ಲಿಯೇ ಕೈಗಾರಿಕೆ ಅಥವಾ ಸರ್ಕಾರಿ ಕೆಲಸದ ಅನುಭವವನ್ನು ಪಡೆಯಲು ಸಹಕಾರಿಯಾಗಲಿದೆ. ವಿದ್ಯಾರ್ಥಿಗಳಿಗೆ ತರಬೇತಿ ಮತ್ತು ವೃತ್ತಿಪರ ಕೌಶಲ್ಯಗಳನ್ನು ಕಲಿಸಲು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.</p>
<p>ದೇಶದ ಯುವಕರಿಗಾಗಿ ರಾಷ್ಟ್ರೀಯ ಮಟ್ಟದ ಶಿಬಿರಗಳನ್ನು ಉಚಿತವಾಗಿ ನಡೆಸಲಾಗುವುದು. ಸರ್ಕಾರವು ದೇಶದಾದ್ಯಂತ 5 ಕೋಟಿ ಯುವಕರನ್ನು ಈ ಪೋರ್ಟಲ್‌ ನಲ್ಲಿ ನೋಂದಾಯಿಸುವ ಗುರಿಯನ್ನು ಹೊಂದಿದೆ. ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೆ 1 ಲಕ್ಷ ಯುವಕರ ನೋಂದಣಿಯ ಗುರಿಯನ್ನು ನಿಗದಿಪಡಿಸಲಾಗಿದೆ ಎಂದರು.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಶಿಕ್ಷಣ ಇಲಾಖೆ, ಎನ್.ಎಸ್.ಎಸ್  ಮತ್ತು ವಿವಿಧ ಕಾಲೇಜುಗಳು ತಮ್ಮ ವಿದ್ಯಾರ್ಥಿಗಳನ್ನು ಈ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಲು ಉತ್ತೇಜಿಸಬೇಕು. ಪ್ರತಿ ಇಲಾಖೆಯು ಒಬ್ಬ ನೋಡಲ್ ಅಧಿಕಾರಿಯನ್ನು ಮತ್ತು ವಿದ್ಯಾರ್ಥಿಗಳ ಪ್ರತಿನಿಧಿಯನ್ನು ನೋಡಲ್ ಅಂಬಾಸಿಡರ್ ಆಗಿ ನೇಮಕ ಮಾಡುವ ಮೂಲಕ ಈ ನೋಂದಣಿ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲು ಸೂಚಿಸಲಾಗಿದೆ ಎಂದರು.</p>
<p>ವಿಕಸಿತ್ ಭಾರತ್ ಪಾದಯಾತ್ರೆ ಮೂಲಕ ಯುವಕರಲ್ಲಿ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಸ್ವಾತಂತ್ರ್ಯ ಹೋರಾಟಗಾರರ ಜೀವನ ಮತ್ತು ವಿವಿಧ ಮಹತ್ವದ ದಿನಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.  ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಯುವಕರು, ಕಾಲೇಜು ವಿದ್ಯಾರ್ಥಿಗಳು ಹಾಗೂ ವಿವಿಧ ಯುವ ಸಂಘಟನೆಗಳ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.</p>
<p>ದೇಶದಾದ್ಯಂತ ವಿವಿಧ ರಾಜ್ಯಗಳಿಂದ ಆಯ್ಕೆಯಾದ 250 ವಿದ್ಯಾರ್ಥಿಗಳಿಗೆ ಈ ಶಿಬಿರವನ್ನು ಆಯೋಜಿಸಲಾಗುತ್ತದೆ. ಇದು ಸಾಂಸ್ಕೃತಿಕ ವಿನಿಮಯ ಮತ್ತು ರಾಷ್ಟ್ರೀಯ ಏಕೀಕರಣವನ್ನು ಉತ್ತೇಜಿಸುವ ಕಾರ್ಯಕ್ರಮವಾಗಿದೆ. ಈ ಬಾರಿ ಮೈಸೂರಿನಲ್ಲಿಯೂ ಒಂದು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹಾಗೂ ಗ್ರಾಮೀಣ ಭಾಗದ ಯುವಜನರಿಗೆ ಸ್ವಯಂ ಉದ್ಯೋಗವನ್ನು ಉತ್ತೇಜಿಸಲು ವಿವಿಧ ಕೌಶಲ್ಯ ತರಬೇತಿಯನ್ನು ನೀಡಲಾಗುತ್ತದೆ ಎಂದು ಹೇಳಿದರು.<img decoding="async" class="aligncenter size-full wp-image-157297" src="https://www.justkannada.in/wp-content/uploads/2026/07/adc.jpg" alt="" width="500" height="281" srcset="https://www.justkannada.in/wp-content/uploads/2026/07/adc.jpg 500w, https://www.justkannada.in/wp-content/uploads/2026/07/adc-300x169.jpg 300w, https://www.justkannada.in/wp-content/uploads/2026/07/adc-150x84.jpg 150w" sizes="(max-width: 500px) 100vw, 500px" /></p>
<p>ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಯುವಜನರಿಗೆ ಹೇಗೆ ಪ್ರಯೋಜನಕಾರಿಯಾಗಬಹುದು ಎಂಬ ಬಗ್ಗೆ ಅರಿವು ಮೂಡಿಸಲು, ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಈ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ. ಸ್ಥಳೀಯವಾಗಿ ನೋಂದಾಯಿತ ಯುವಜನ ಕ್ಲಬ್‌ ಗಳ ಪ್ರತಿಭಾನ್ವಿತ ಕ್ರೀಡಾಪಟುಗಳಿಗಾಗಿ ಅವರ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಕಲ್ಪಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಸರ್ಕಾರಿ ಯೋಜನೆಗಳು ಮತ್ತು ಲಭ್ಯವಿರುವ ಸೌಲಭ್ಯಗಳ ನೇರ ಪ್ರಯೋಜನ ತಲುಪಿಸುವುದು ಈ ಕಾರ್ಯಕ್ರಮದ ಮುಖ್ಯ ಗುರಿಯಾಗಿದೆ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಕಾರ್ಯಕ್ರಮದಲ್ಲಿ ಮೈ ಭಾರತ್ ನ ಜಿಲ್ಲಾ ಯುವ ಅಧಿಕಾರಿ ಅಖಿಲ್. ಪಿ ಇನ್ಕಮ್ ಅಂಡ್ ಕಾಮರ್ಸ್ ನ ಡೆಪ್ಯೂಟಿ ಡೈರೆಕ್ಟರ್ ಆದ ಸೈಹಾದ್ ನಜೀರ್ ಅಹ್ಮದ್, ಲೀಡ್ ಬ್ಯಾಂಕ್ ನ  ಮುಖ್ಯ ವ್ಯವಸ್ಥಾಪಕ ಕೃಷ್ಣಮೂರ್ತಿ, DPEO, DDPE ಅಧಿಕಾರಿಯಾದ ಎಂ. ಎಸ್ ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.</p>
<p>Key words: Registration, begins , My Bharat portal, Mysore, ADC, R. Aishwarya</p>
<p>The post <a href="https://www.justkannada.in/my-bharat-portal-mysore/">ಯುವಜನತೆಗಾಗಿ ಹೊಸ ಅವಕಾಶ : ಮೈ ಭಾರತ್ ಪೋರ್ಟಲ್‌ ನಲ್ಲಿ ನೋಂದಣಿ ಆರಂಭ &#8211; ADC ಆರ್. ಐಶ್ವರ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನೀಟ್ ಮರು ಪರೀಕ್ಷೆ ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ -ADC ಐಶ್ವರ್ಯ ಆರ್ ಸೂಚನೆ</title>
		<link>https://www.justkannada.in/adc-aishwarya-r/</link>
		
		<dc:creator><![CDATA[prashanth]]></dc:creator>
		<pubDate>Fri, 19 Jun 2026 11:14:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[ADC]]></category>
		<category><![CDATA[Aishwarya R]]></category>
		<category><![CDATA[Mysore.]]></category>
		<category><![CDATA[neet]]></category>
		<category><![CDATA[Preparations]]></category>
		<category><![CDATA[re-examination]]></category>
		<guid isPermaLink="false">https://www.justkannada.in/?p=156258</guid>

					<description><![CDATA[<p>ಮೈಸೂರು, ಜೂನ್,19,2026 (www.justkannada.in):  ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್  ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೀಟ್  ಪರೀಕ್ಷೆ ಕುರಿತು ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್,  ನೀಟ್ ಪರೀಕ್ಷೆಯು ಜೂನ್ 21 ರಂದು ಮೈಸೂರು ನಗರದಲ್ಲಿ  ಒಟ್ಟು 21 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. 7886 ವಿದ್ಯಾರ್ಥಿಗಳು ಪರೀಕ್ಷೆ [&#8230;]</p>
<p>The post <a href="https://www.justkannada.in/adc-aishwarya-r/">ನೀಟ್ ಮರು ಪರೀಕ್ಷೆ ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ -ADC ಐಶ್ವರ್ಯ ಆರ್ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಜೂನ್,19,2026 (<a href="http://www.justkannada.in">www.justkannada.in</a>):</strong>  ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್  ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೀಟ್  ಪರೀಕ್ಷೆ ಕುರಿತು ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್,  ನೀಟ್ ಪರೀಕ್ಷೆಯು ಜೂನ್ 21 ರಂದು ಮೈಸೂರು ನಗರದಲ್ಲಿ  ಒಟ್ಟು 21 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. 7886 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.</p>
<p>ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಎಂ.ಜಿ.ಕೊಪ್ಪಲು ಸರ್ಕಾರಿ ಪದವಿ ಪೂರ್ವ ಕಾಲೇಜು, ಮೈಸೂರು ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಇಂಜಿನಿಯರಿಂಗ್, ಮಹಾರಾಣಿ ಮಹಿಳಾ ವಾಣಿಜ್ಯ ಕಾಲೇಜು, ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು,‌ ಮಹಾರಾಣಿ ಮಹಿಳಾ ಕಲಾ ಕಾಲೇಜು, ವಿಜಯನಗರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಒಂಟಿಕೊಪ್ಪಲು ಸರ್ಕಾರಿ ಪದವಿ ಪೂರ್ವ ಕಾಲೇಜು, ಮಹಾರಾಣಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜು, ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು, ಕುವೆಂಪು ನಗರ ಸರ್ಕಾರಿ ಪದವಿಪೂರ್ವ ಕಾಲೇಜು, ಜಾಕಿ ಕ್ವಾಟ್ರಸ್ ಬಳಿ ಇರುವ ಸರ್ಕಾರಿ ಆದರ್ಶ ವಿದ್ಯಾಲಯ,  ನಜರ್ಬಾದ್ ಹತ್ತಿರ ಇರುವ ಬೈಫರ್ಕೆಟೆಡ್ ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು, ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ ಹಾಗೂ ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಪರೀಕ್ಷೆ ನಡೆಯಲಿದೆ, ಸರ್ಕಾರಿ ಪದವಿಪೂರ್ವ ಕಾಲೇಜು ಅನಿಕೇತನ ರಸ್ತೆ ಕುವೆಂಪು ನಗರ ಮೈಸೂರು, ದೇವರಾಜ ಮಹಿಳಾ ಸರ್ಕಾರಿ ಪದವಿಪೂರ್ವ ಕಾಲೇಜು ದೇವರಾಜ ಮೊಹಲ್ಲಾ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ದಾರ್ಥ ಲೇಔಟ್ ಮೈಸೂರ್, ಡೆಮೋಸ್ಟ್ರೇಷನ್ ಸ್ಕೂಲ್ ಮೈಸೂರು ಇಲ್ಲಿ ಪರೀಕ್ಷೆ ನಡೆಯಲಿದೆ ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ನೀಟ್ ಪರೀಕ್ಷೆಯ ಕೋಆರ್ಡಿನೇಟರ್ ಮಿಥಿಲೇಶ್ ಕುಮಾರ್ ಅವರು ಮಾತನಾಡಿ, ಪರೀಕ್ಷೆಯು ಜೂನ್ 21.ರಂದು ಮಧ್ಯಾಹ್ನ 2 ರಿಂದ 5 ಗಂಟೆಯವರೆಗೆ ನಡೆಯಲಿದೆ. ಪರೀಕ್ಷಾ ಕೇಂದ್ರದಲ್ಲಿ  ಬೆಳಿಗ್ಗೆ 11 ಗಂಟೆಯಿಂದ ಪರೀಕ್ಷಾರ್ಥಿಗಳ ಫ್ರಿಸ್ಕಿಂಗ್ ಹಾಗೂ ಬಯೋಮೆಟ್ರಿಕ್ ಪರಿಶೀಲನೆ ಪ್ರಕ್ರಿಯೆ ಪ್ರಾರಂಭವಾಗಲಿದೆ.  ಮಧ್ಯಾಹ್ನ 1.30 ರೊಳಗೆ ಮಾತ್ರ ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶವಿರುತ್ತದೆ‌, ನಂತರ ಪ್ರವೇಶವಿರುವುದಿಲ್ಲ. ಪರೀಕ್ಷಾರ್ಥಿಗಳು  ಪ್ರವೇಶ ಪತ್ರದಲ್ಲಿ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.<img loading="lazy" decoding="async" class="aligncenter size-full wp-image-104312" src="https://www.justkannada.in/wp-content/uploads/2023/03/cet.jpg" alt="" width="500" height="278" srcset="https://www.justkannada.in/wp-content/uploads/2023/03/cet.jpg 500w, https://www.justkannada.in/wp-content/uploads/2023/03/cet-300x167.jpg 300w" sizes="auto, (max-width: 500px) 100vw, 500px" /></p>
<p>ಪ್ರತಿ ಪರೀಕ್ಷಾ ಕೇಂದ್ರಗಳಿಗೆ 1 ಪೊಲೀಸ್ ವೃತ್ತ ನಿರೀಕ್ಷಕರು, 3 ಪುರುಷ &amp; 2 ಮಹಿಳಾ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಒದಗಿಸಲಾಗುವುದು ಎಂದರು.</p>
<p>ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಶುಚಿತ್ವ ಕಾಪಾಡುವ ಸಂಬಂಧ ಅಗತ್ಯ  ಕ್ರಮವಹಿಸುವಂತೆ ಮೈಸೂರು ಮಹಾನಗರಪಾಲಿಕೆ ಅಧಿಕಾರಿಗಳಿಗೆ,  ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯುವಾಗ ಆರೋಗ್ಯದ ಸಮಸ್ಯೆ ಉಂಟಾದಲ್ಲಿ ಅಭ್ಯರ್ಥಿಗಳಿಗೆ ಚಿಕಿತ್ಸೆಯನ್ನು ನೀಡಲು ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.<img loading="lazy" decoding="async" class="aligncenter size-full wp-image-118026" src="https://www.justkannada.in/wp-content/uploads/2024/01/exam.jpg" alt="" width="500" height="280" srcset="https://www.justkannada.in/wp-content/uploads/2024/01/exam.jpg 500w, https://www.justkannada.in/wp-content/uploads/2024/01/exam-300x168.jpg 300w" sizes="auto, (max-width: 500px) 100vw, 500px" /></p>
<p>ಕೆ.ಎಸ್.ಆರ್.ಟಿಸಿ ವತಿಯಿಂದ ಪರೀಕ್ಷಾ ದಿನದಂದು ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲು ಪರೀಕ್ಷಾ ಕೇಂದ್ರದ ಮಾರ್ಗದಲ್ಲಿ ನಿಗಧಿತ ಸಮಯಕ್ಕೆ ತಲುಪುವಂತೆ ಹೆಚ್ಚಿನ ಬಸ್  ವ್ಯವಸ್ಥೆ ಮಾಡುವಂತೆ ತಿಳಿಸಿದರು.</p>
<p>ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ನಡೆಯುವ ದಿನಗಳಂದು ನಿರಂತರ ವಿದ್ಯುತ್ ವ್ಯವಸ್ಥೆಯನ್ನು ಕಲ್ಪಿಸಲು  ಚೆಸ್ಕಾಂಗೆ ಅಗತ್ಯ ಕ್ರಮವಹಿಸುವುದು. ಪರೀಕ್ಷಾ ದಿನಗಳಂದು ವಿಕಲಚೇತನ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲು ಪರೀಕ್ಷಾ ಕೇಂದ್ರಗಳಿಗೆ ವೀಲ್ ಚೇರ್ ಮತ್ತು ಮೂಲಭೂತ ಅಗತ್ಯ ಕ್ರಮಗಳನ್ನು ಒದಗಿಸುವಂತೆ ತಿಳಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಸಭೆಯಲ್ಲಿ ನೀಟ್ ಪರೀಕ್ಷೆಯ ಕೋ ಆರ್ಡಿನೇಟರ್  ಡಾ. ಎನ್.ಆರ್ ಶ್ರೀನಾಥ್,  ಜಿಲ್ಲಾಧಿಕಾರಿಗಳ ಕಚೇರಿಯ ಶಿಷ್ಟಾಚಾರ ತಹಶೀಲ್ದಾರ್ ಶಿವಪ್ರಸಾದ್, ಅಗ್ನಿಶಾಮಕ ಅಧಿಕಾರಿ ಗುರುರಾಜ್  ಸೇರಿದಂತೆ ಇನ್ಬಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: preparations, NEET, re-examination, Mysore, ADC, Aishwarya R</p>
<p>&nbsp;</p>
<p>The post <a href="https://www.justkannada.in/adc-aishwarya-r/">ನೀಟ್ ಮರು ಪರೀಕ್ಷೆ ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ -ADC ಐಶ್ವರ್ಯ ಆರ್ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜೂ.21 ರಂದು ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಅಪರ ಜಿಲ್ಲಾಧಿಕಾರಿ</title>
		<link>https://www.justkannada.in/international-yoga-day/</link>
		
		<dc:creator><![CDATA[prashanth]]></dc:creator>
		<pubDate>Mon, 08 Jun 2026 09:10:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[ADC]]></category>
		<category><![CDATA[International Yoga Day.]]></category>
		<category><![CDATA[June 21]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=155778</guid>

					<description><![CDATA[<p>ಮೈಸೂರು, ಜೂನ್,8,2026 (www.justkannada.in): ಜಿಲ್ಲಾಡಳಿತದ ವತಿಯಿಂದ ಜೂನ್ 21 ರಂದು  ಮೈಸೂರು ಅರಮನೆ ಆವರಣದಲ್ಲಿ 12 ನೇ ಅಂತರಾಷ್ಟ್ರೀಯ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್ ಅವರು ತಿಳಿಸಿದರು‌. ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ  ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್, ಜನರು ಯೋಗವನ್ನು ಯೋಗದಿನಕ್ಕೆ ಮಾತ್ರ ಮೀಸಲಿಡದೆ  ಯೋಗಾಭ್ಯಾಸವನ್ನು  ಪ್ರತಿದಿನ ಅಳವಡಿಸಿಕೊಳ್ಳಬೇಕು. ಯೋಗದ ವಿವಿಧ ಆಸನಗಳಿಂದ ದೇಹದ ಎಲ್ಲಾ ಸ್ನಾಯು ಹಾಗೂ ನರಗಳಿಗೆ ವ್ಯಾಯಾಮ ನೀಡಿ ಆರೋಗ್ಯಯುತ [&#8230;]</p>
<p>The post <a href="https://www.justkannada.in/international-yoga-day/">ಜೂ.21 ರಂದು ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಅಪರ ಜಿಲ್ಲಾಧಿಕಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಜೂನ್,8,2026 (<a href="http://www.justkannada.in">www.justkannada.in</a>):</strong> ಜಿಲ್ಲಾಡಳಿತದ ವತಿಯಿಂದ ಜೂನ್ 21 ರಂದು  ಮೈಸೂರು ಅರಮನೆ ಆವರಣದಲ್ಲಿ 12 ನೇ ಅಂತರಾಷ್ಟ್ರೀಯ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್ ಅವರು ತಿಳಿಸಿದರು‌.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ  ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್, ಜನರು ಯೋಗವನ್ನು ಯೋಗದಿನಕ್ಕೆ ಮಾತ್ರ ಮೀಸಲಿಡದೆ  ಯೋಗಾಭ್ಯಾಸವನ್ನು  ಪ್ರತಿದಿನ ಅಳವಡಿಸಿಕೊಳ್ಳಬೇಕು. ಯೋಗದ ವಿವಿಧ ಆಸನಗಳಿಂದ ದೇಹದ ಎಲ್ಲಾ ಸ್ನಾಯು ಹಾಗೂ ನರಗಳಿಗೆ ವ್ಯಾಯಾಮ ನೀಡಿ ಆರೋಗ್ಯಯುತ ಜೀವನಕ್ಕೆ ಸಹಾಯಕವಾಗುತ್ತದೆ ಎಂದರು.</p>
<p>ಜೂನ್ 21 ರಂದು ಬೆಳಿಗ್ಗೆ 6 ರಿಂದ 8ರವರೆಗೆ ವಿವಿಧ ಆಸನಗಳನ್ನು ಪ್ರದರ್ಶಿಸಲಾಗುವುದು. ಜಿಲ್ಲೆಯ ವಿವಿಧ ಯೋಗ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಕಾರ್ಯಕ್ರದಲ್ಲಿ ಯಾವುದಾದರೂ ಹೊಸತನವನ್ನು ತರಬಯಿಸಿದರೆ, ಈ ಕುರಿತು ಮುಕ್ತವಾಗಿ ಚರ್ಚಿಸುವಂತೆ ತಿಳಿಸಿದರು.<img loading="lazy" decoding="async" class="aligncenter size-full wp-image-108702" src="https://www.justkannada.in/wp-content/uploads/2023/06/Mysore-Yoga.jpg" alt="" width="1599" height="1066" srcset="https://www.justkannada.in/wp-content/uploads/2023/06/Mysore-Yoga.jpg 1599w, https://www.justkannada.in/wp-content/uploads/2023/06/Mysore-Yoga-600x400.jpg 600w, https://www.justkannada.in/wp-content/uploads/2023/06/Mysore-Yoga-300x200.jpg 300w, https://www.justkannada.in/wp-content/uploads/2023/06/Mysore-Yoga-1024x683.jpg 1024w, https://www.justkannada.in/wp-content/uploads/2023/06/Mysore-Yoga-768x512.jpg 768w, https://www.justkannada.in/wp-content/uploads/2023/06/Mysore-Yoga-1536x1024.jpg 1536w, https://www.justkannada.in/wp-content/uploads/2023/06/Mysore-Yoga-696x464.jpg 696w" sizes="auto, (max-width: 1599px) 100vw, 1599px" /></p>
<p>ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅರಮನೆ ಆವರಣದ ಸ್ವಚ್ಛತೆ, ಕುಡಿಯುವ ನೀರು, ಅರಮನೆ ಮಂಡಳಿ ವತಿಯಿಂದ ವೇದಿಕೆ, ಧ್ವನಿವರ್ಧಕ, ಪೊಲೀಸ್ ಇಲಾಖೆಯಿಂದ ಬಂದೋಬಸ್ತ್  ವ್ಯವಸ್ಥೆ ಮಾಡಬೇಕು ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಜಿಲ್ಲಾ ಆಯುಷ್ ಅಧಿಕಾರಿ ಡಾ. ರೇಣುಕಾ ದೇವಿ ಅವರು ಮಾತನಾಡಿ ಈಗಾಗಲೇ ಯೋಗದಿನವನ್ನು ಪ್ರತಿದಿನ ಅಭ್ಯಾಸ ಮಾಡಲು ದಿನನಿತ್ಯ ಯೋಗ ಯೋಜನೆಯಡಿ ಜೂನ್ 22 ರಿಂದ ಒಂದು ವರ್ಷ 365 ದಿನ  ಜನರಿಗೆ ಆನ್ ಲೈನ್ ಮೂಲಕ ಲಿಂಕ್ ಒದಗಿಸಲಾಗುವುದು ಎಂದರು.</p>
<p>ಯೋಗ ಫೆಡರೇಷನ್ ಮುಖ್ಯಸ್ಥ ಶ್ರೀಹರಿ ಅವರು ಮಾತನಾಡಿ, ಮೈಸೂರನ್ನು ಯೋಗ ಹಬ್ ಮಾಡಲು ಜೂನ್  21 ರಂದು 120 ಸ್ಥಳಗಳಲ್ಲಿ ಯೋಗ ಪ್ರದರ್ಶನ ನೀಡಲು ಯೋಜಿಸಲಾಗಿದೆ. 1200 ತರಬೇತುದಾರರೊಂದಿಗೆ  1,20, 000 ಜ‌ನರು ಭಾಗವಹಿಸುವಂತೆ ಮಾಡಲು ಉದ್ದೇಶಿಸಲಾಗಿದೆ ಎಂದರು. ಇದೇ ಸಂರ್ಭದಲ್ಲಿ ಯೋಗದಿನದ ಪೋಸ್ಟರ್ ಬಿಡುಗಡೆ ಮಾಡಲಾಯಿತು.<img loading="lazy" decoding="async" class="aligncenter size-full wp-image-91796" src="https://www.justkannada.in/wp-content/uploads/2022/06/yoga.jpg" alt="" width="454" height="260" srcset="https://www.justkannada.in/wp-content/uploads/2022/06/yoga.jpg 454w, https://www.justkannada.in/wp-content/uploads/2022/06/yoga-300x172.jpg 300w" sizes="auto, (max-width: 454px) 100vw, 454px" /></p>
<p>ಸಭೆಯಲ್ಲಿ  ಸಹಾಯಕ ಪೊಲೀಸ್ ಆಯುಕ್ತ ರಾಘವೇಂದ್ರ, ಪ್ರವಾಸೋದ್ಯಮ‌ ಇಲಾಖೆ ಸಹಾಯಕ ನಿರ್ದೇಶಕ ಪ್ರಭು, ವಿವಿಧ ಯೋಗ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: International Yoga Day, June 21, Mysore, ADC</p>
<p>The post <a href="https://www.justkannada.in/international-yoga-day/">ಜೂ.21 ರಂದು ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಅಪರ ಜಿಲ್ಲಾಧಿಕಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜೂ.12 ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ: ಅಪಾರ ಜಿಲ್ಲಾಧಿಕಾರಿ ಆರ್. ಐಶ್ವರ್ಯ</title>
		<link>https://www.justkannada.in/adc-r-aishwarya/</link>
		
		<dc:creator><![CDATA[prashanth]]></dc:creator>
		<pubDate>Wed, 27 May 2026 12:25:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ADC]]></category>
		<category><![CDATA[June 12.]]></category>
		<category><![CDATA[Mysore.]]></category>
		<category><![CDATA[R. Aishwarya]]></category>
		<category><![CDATA[World Anti-Child Labor Day]]></category>
		<guid isPermaLink="false">https://www.justkannada.in/?p=155318</guid>

					<description><![CDATA[<p>ಮೈಸೂರು, ಮೇ.27,2026 (www.justkannada.in): ಜಿಲ್ಲಾಡಳಿತದ ವತಿಯಿಂದ ಜೂನ್ 12 ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು   ಎಂದು ಅಪಾರ ಜಿಲ್ಲಾಧಿಕಾರಿ ಐಶ್ವರ್ಯ ಆರ್ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಾಗೃತಿ ಜಾಥಾ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಜೂನ್ 12 ರಂದು ಬೆಳಿಗ್ಗೆ ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ಪೀಪಲ್ಸ್  ಪಾರ್ಕ್ [&#8230;]</p>
<p>The post <a href="https://www.justkannada.in/adc-r-aishwarya/">ಜೂ.12 ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ: ಅಪಾರ ಜಿಲ್ಲಾಧಿಕಾರಿ ಆರ್. ಐಶ್ವರ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಮೇ.27,2026 (<a href="http://www.justkannada.in">www.justkannada.in</a>):</strong> ಜಿಲ್ಲಾಡಳಿತದ ವತಿಯಿಂದ ಜೂನ್ 12 ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು   ಎಂದು ಅಪಾರ ಜಿಲ್ಲಾಧಿಕಾರಿ ಐಶ್ವರ್ಯ ಆರ್ ಅವರು ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>
<p><strong>ಜಾಗೃತಿ ಜಾಥಾ</strong></p>
<p>ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಜೂನ್ 12 ರಂದು ಬೆಳಿಗ್ಗೆ ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ಪೀಪಲ್ಸ್  ಪಾರ್ಕ್ ವರೆಗೆ  ಶಾಲಾ-ಕಾಲೇಜು ವಿದ್ಯಾರ್ಥಿಗಳ ಬೃಹತ್ ಜಾಗೃತಿ ಜಾಥಾ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಡೊಳ್ಳು ಕುಣಿತ ಹಾಗೂ ವೀರಗಾಸೆ ಕಲಾ ತಂಡಗಳು ಜಾಥಾದಲ್ಲಿ ಭಾಗವಹಿಸಿ ಜಾಥಾಗೆ ವಿಶೇಷ ಮೆರುಗು ನೀಡಲಿವೆ ಎಂದು ಹೇಳಿದರು.</p>
<p>ವೇದಿಕೆ ಕಾರ್ಯಕ್ರಮ: ಜೂನ್ 12 ರಂದು ಬೆಳಿಗ್ಗೆ 11:00 ಗಂಟೆಗೆ ಪೀಪಲ್ಸ್ ಪಾರ್ಕ್‌ ನಲ್ಲಿ ಪ್ರಧಾನ ವೇದಿಕೆ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿರುವ ಸ್ವಯಂ ಸೇವಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ಹೇಳಿದರು.</p>
<p><strong>ಸಾಮೂಹಿಕ ಪ್ರಮಾಣ ವಚನ ಸ್ವೀಕಾರ</strong></p>
<p>ಜೂನ್ 12 ರಂದು ಬೆಳಿಗ್ಗೆ 11:00 ಗಂಟೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಕಚೇರಿಗಳಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ &#8216;ಪ್ರಮಾಣ ವಚನ&#8217; ಸ್ವೀಕಾರಿಸಲಾಗುವುದು. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ತಿಳಿಸಿದರು.</p>
<p><strong>ವ್ಯಾಪಕ ಜಾಗೃತಿ ಮೂಡಿಸಿ</strong></p>
<p>ಜಾಥಾ ಸಂದರ್ಭದಲ್ಲಿ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳಿಗೆ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಹಾಗೂ ನಿಯಂತ್ರಣ) ಕಾಯ್ದೆ 1986 ರ ಕುರಿತು ಮಾಹಿತಿಯಿರುವ ಕರಪತ್ರಗಳನ್ನು ಹಂಚುವುದರ ಮೂಲಕ ವ್ಯಾಪಕ ಜಾಗೃತಿ ಮೂಡಿಸಿ ಎಂದರು.</p>
<p>ಮೈಸೂರು ನಗರ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ &#8216;ಡಂಗೂರ&#8217; ಸಾರಿಸುವ ಮೂಲಕ ಮತ್ತು ಸ್ಥಳೀಯ ಕಸ ವಿಲೇವಾರಿ ವಾಹನಗಳ ಧ್ವನಿವರ್ಧಕಗಳ ಮೂಲಕ ಉಚಿತವಾಗಿ ಬಾಲಕಾರ್ಮಿಕ ವಿರೋಧಿ ಘೋಷಣೆಗಳನ್ನು ವ್ಯಾಪಕವಾಗಿ ಪ್ರಚಾರ ಮಾಡಲು ಇಲಾಖೆಗಳಿಗೆ ನಿರ್ದೇಶನ ನೀಡಿದರು.</p>
<p>ಸ್ಪರ್ಧೆಗಳು: ಬಾಲಕಾರ್ಮಿಕ ಪದ್ಧತಿ ವಿರೋಧಿ ಕುರಿತು ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜು ಮಟ್ಟದಲ್ಲಿ ಪ್ರಬಂಧ, ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.</p>
<p>ಬಾಲಕಾರ್ಮಿಕ &amp; ಕಿಶೋರ ಕಾರ್ಮಿಕ ಕಾಯ್ದೆ 1986 ಕಲಂ 17ರಡಿ ನೇಮಕಗೊಂಡ ಅಧಿಕಾರಿಗಳ ತಂಡದ ಸಹಭಾಗಿತ್ವದಲ್ಲಿ ತಾಲ್ಲೂಕುವಾರು &#8216;ಬಾಲ, ಕಿಶೋರ ಕಾರ್ಮಿಕ ರಕ್ಷಣಾ ಅಭಿಯಾನವನ್ನು  ಹಮ್ಮಿಕೊಂಡು    ಬಾಲ/ಕಿಶೋರ ಕಾರ್ಮಿಕ ರಕ್ಷಿಸಬೇಕು ಎಂದು ತಿಳಿಸಿದರು.</p>
<p>ಸಭೆಯಲ್ಲಿ ಮೈಸೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತೆ ಲಲಿತಾ ಬಾಯಿ, ಮೈಸೂರು ವಿಭಾಗದ ಕಾರ್ಮಿಕ ಅಧಿಕಾರಿ ಚೇತನ್ ಕುಮಾರ್, ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್ ಎಚ್.ಪಿ ಹಾಗೂ ಕಾರ್ಮಿಕ ಇಲಾಖೆಯ ಎಲ್ಲಾ ಹಿರಿಯ ಕಾರ್ಮಿಕ ನಿರೀಕ್ಷಕರು ಉಪಸ್ಥಿತರಿದ್ದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: World Anti-Child Labor Day, June 12, Mysore, ADC, R. Aishwarya</p>
<p>The post <a href="https://www.justkannada.in/adc-r-aishwarya/">ಜೂ.12 ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ: ಅಪಾರ ಜಿಲ್ಲಾಧಿಕಾರಿ ಆರ್. ಐಶ್ವರ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಂಗಡಿ ಮಳಿಗೆಗಳ‌ ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಅಭಿಯಾನ: ಅಪರ ಜಿಲ್ಲಾಧಿಕಾರಿ</title>
		<link>https://www.justkannada.in/kannada-shops-mysore-adc/</link>
		
		<dc:creator><![CDATA[prashanth]]></dc:creator>
		<pubDate>Mon, 18 May 2026 12:58:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[ADC]]></category>
		<category><![CDATA[Campaign.]]></category>
		<category><![CDATA[kannada]]></category>
		<category><![CDATA[Mysore.]]></category>
		<category><![CDATA[Shops]]></category>
		<category><![CDATA[use]]></category>
		<guid isPermaLink="false">https://www.justkannada.in/?p=154962</guid>

					<description><![CDATA[<p>ಮೈಸೂರು, ಮೇ,18,2026 (www.justkannada.in): ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮೈಸೂರು ನಗರದ ಆಯ್ದ ರಸ್ತೆಗಳಲ್ಲಿ ಇರುವ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಬಳಕೆ ಮಾಡುವ ಬಗ್ಗೆ ಅಭಿಯಾನ ನಡೆಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಸರ್ಕಾರದ ಭಾಷಾ ನೀತಿ ಅನುಷ್ಠಾನದಲ್ಲಿ ಜನರು ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ಮೈಸೂರು ಜಿಲ್ಲೆಯಲ್ಲಿ ಕನ್ನಡ ಜಾಗೃತಿ ಸಮಿತಿಗೆ ಆಯ್ಕೆ ಮಾಡಿರುವ [&#8230;]</p>
<p>The post <a href="https://www.justkannada.in/kannada-shops-mysore-adc/">ಅಂಗಡಿ ಮಳಿಗೆಗಳ‌ ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಅಭಿಯಾನ: ಅಪರ ಜಿಲ್ಲಾಧಿಕಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಮೇ,18,2026 (<a href="http://www.justkannada.in">www.justkannada.in</a>):</strong> ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮೈಸೂರು ನಗರದ ಆಯ್ದ ರಸ್ತೆಗಳಲ್ಲಿ ಇರುವ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಬಳಕೆ ಮಾಡುವ ಬಗ್ಗೆ ಅಭಿಯಾನ ನಡೆಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಅವರು ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಸರ್ಕಾರದ ಭಾಷಾ ನೀತಿ ಅನುಷ್ಠಾನದಲ್ಲಿ ಜನರು ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ಮೈಸೂರು ಜಿಲ್ಲೆಯಲ್ಲಿ ಕನ್ನಡ ಜಾಗೃತಿ ಸಮಿತಿಗೆ ಆಯ್ಕೆ ಮಾಡಿರುವ ಸದಸ್ಯರೊಂದಿಗೆ ಸಭೆ ನಡೆಸಿ ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಮಾತನಾಡಿದರು.  ಕನ್ನಡ ನಮ್ಮ ಮಾತೃ ಭಾಷೆ, ಕನ್ನಡ ಭಾಷೆಯನ್ನು ಗೌರವಿಸಿ ಹೆಚ್ಚು ಬಳಕೆ ಮಾಡುವುದನ್ನು ನಾಡಿನ ಜನತೆಯಾದ ನಾವು ಬೆಳಸಿಕೊಳ್ಳಬೇಕು ಎಂದರು.</p>
<p>ಕನ್ನಡ ಭಾಷೆಯ ಬಳಕೆಯನ್ನು‌ ಜನರಲ್ಲಿ ಹೆಚ್ಚು‌ ಮಾಡಲು ಕನ್ನಡಕ್ಕಾಗಿ ಓಟ ಸೇರಿದಂತೆ ‌ವಿವಿಧ ಕಾರ್ಯಕ್ರಮಗಳನ್ನು‌ ಕನ್ನಡ ‌ಜಾಗೃತಿ‌ ಸಮಿತಿ‌ ಸದಸ್ಯರೊಂದಿಗೆ ಸಂಘಟಿಸಿ ಆಯೋಜಿಸಿ ಎಂದರು.</p>
<p>ಕನ್ನಡ ಭಾಷೆಗೆ ಸಂಬಂಧಿಸಿದಂತೆ ಇಂದು ನಡೆದ ಸಭೆಯಲ್ಲಿ ಬಹಳಷ್ಟು ಇಲಾಖೆಯವರು ಗೈರು ಹಾಜರಾಗಿದ್ದು, ಮುಂದಿನ ಸಭೆಗೆ ಗೈರುಹಾಜರಾದಲ್ಲಿ ನೋಟೀಸ್ ಜಾರಿ ಮಾಡುವುದಾಗಿ ಎಚ್ಚರಿಕೆ ನೀಡಿದರು.</p>
<p>ಸಂಚಾರಿ ನಿಯಮಗಳ ಫಲಕಗಳಲ್ಲಿ ಒಂದು ಬದಿಯಲ್ಲಾದ್ದರೂ ಕನ್ನಡ ಭಾಷೆಯನ್ನು ಬಳಕೆ ಮಾಡಬೇಕು. ಕನ್ನಡಪರ ಹೋರಾಟ ನಡೆದಾಗ ಪೊಲೀಸ್ ಇಲಾಖೆಯಿಂದ ದೂರು ದಾಖಲಿಸುವ ಸಂದರ್ಭ ಎದುರಾದಲ್ಲಿ ಕನ್ನಡ ಪರ ಹೋರಾಟದ ಸಂದರ್ಭ ಎಂದು ಉದ್ದೇಶವನ್ನು ದೂರಿನಲ್ಲಿ ನಮೂದಿಸಬೇಕು. ಮೈಸೂರು ನಗರ ಪ್ರವಾಸಿ ತಾಣವಾಗಿದ್ದು, ಪೆಟ್ರೋಲ್ ಬಂಕ್ ಹಾಗೂ ಇತರೆ ಸ್ಥಳಗಳಲ್ಲಿ ಐ ಲವ್ ಮೈಸೂರು ಎಂಬ ಇಂಗ್ಲಿಷ್ ಪದದ  ಬದಲು ನನ್ನ  ಮೈಸೂರು ಎಂಬ ಕನ್ನಡ ಪದ ಉಪಯೋಗಿಸುವುದು ಉತ್ತಮ. ಕೆಲವು ಖಾಸಗಿ ಶಾಲೆಗಳಲ್ಲಿ ಕನ್ನಡ ಶಿಕ್ಷಕರ‌ ನೇಮಕವೇ ಮಾಡಿಕೊಂಡಿಲ್ಲ ಹಾಗೂ ಕನ್ನಡ ಭಾಷೆಯಲ್ಲಿ ಮಾತನಾಡಿದರೆ ದಂಡ ವಿಧಿಸುವ ಕ್ರಮವಿದೆ. ಇವುಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಭೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯ ಟಿ.ಗುರುರಾಜ್ ಅವರು ತಿಳಿಸಿದರು.</p>
<p>ಪೊಲೀಸ್ ಇಲಾಖೆಯಲ್ಲಿ ಕನ್ನಡಪರ‌ ಹೋರಾಟಗಾರರು ಹೋರಾಟಕ್ಕೆ ಅನುಮತಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳು ಅವರನ್ನು ಗೌರವಯುತವಾಗಿ ಕಾಣಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೂಚನಾ ಫಲಕಗಳು ಹಾಗೂ ಜಾಹೀರಾತು ಫಲಕಗಳಲ್ಲಿ ಹೆಚ್ಚಿನ ಕನ್ನಡ ಬಳಕೆಗೆ ಆದ್ಯತೆ ನೀಡಬೇಕು. ಡಿಟಿಪಿ ಆಪರೇಟರ್ ಗಳಿಗೆ ಕನ್ನಡ ಭಾಷಾ ಜ್ಞಾನದ ತರಬೇತಿ ನೀಡಬೇಕು ಎಂದು ಕನ್ನಡ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಕಡಕೊಳ ಕುಮಾರಸ್ವಾಮಿ ಅವರು ತಿಳಿಸಿದರು.</p>
<p>ಅಂಗಡಿ ಮುಂಗುಟ್ಟು, ಶಿಕ್ಷಣ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡದಲ್ಲಿರಬೇಕು. ಆದರೆ ಇನ್ನೂ ಬಹಳಷ್ಟು ಕಡೆ ಈ ನಿಯಮ ಪಾಲಿಸುತ್ತಿಲ್ಲ. ಇದರ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಕನ್ನಡ ಪರ ಹೋರಾಟಗಾರರು ಹೋರಾಟ ನಡೆಸುವುದಾಗಿ ಕನ್ನಡ ಜಿಲ್ಲಾ ಜಾಗೃತಿ ಸಮಿತಿ  ಸದಸ್ಯ ಜಿ. ಮೋಹನ್ ಅವರು ಎಚ್ಚರಿಸಿದರು.</p>
<p>ಬ್ಯಾಂಕ್ ಗಳಲ್ಲಿ ಚಲನ್ ಗಳು ಸೇರಿದಂತೆ ಇತರೆ ನಮೂನೆಗಳಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾಗುವ ರೀತಿ ಕನ್ನಡ ಭಾಷೆಯ ಬಳಕೆಯಾಗಬೇಕು.  ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ಕನ್ನಡದ ಬಳಕೆಗೆ ಆದ್ಯತೆ ನೀಡಬೇಕು ಎಂದು ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ಕನ್ನಡ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಕೆ.ಆರ್. ಗೋಪಾಲಕೃಷ್ಣ ಅವರು ತಿಳಿಸಿದರು.</p>
<p>ಕನ್ನಡ ಜಿಲ್ಲಾ ಜಾಗೃತಿ‌ ಸಮಿತಿ‌ ಸದಸ್ಯರು‌ ಚರ್ಚಿಸಿರುವ ವಿಷಯಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಆಯಾ ಇಲಾಖೆಗೆ ಪತ್ರ ಬರೆಯುವಂತೆ ಅಪರ ಜಿಲ್ಲಾಧಿಕಾರಿಗಳು ಕನ್ನಡ ಮತ್ತು‌ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ: ಸುದರ್ಶನ್ ಅವರಿಗೆ ಸೂಚನೆ ನೀಡಿದರು.</p>
<p>ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಉಪ ಆಯುಕ್ತ ದಾಸೇಗೌಡ, ಕನ್ನಡ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರುಗಳಾದ ಡಾ.ವಿನೋದಮ್ಮ, ರವಿಪ್ರಸಾದ್ ಹೆಚ್.ಆರ್,ಕುಮಾರ್, ಡಾ.ದಿನಮಣಿ ಬಿ.ಎಸ್,ನಾ.ದಿವಾಕರ, ಪರಮೇಶ್, ಮೋಹನ್ ಕುಮಾರ್ ಗೌಡ, ಡಾ. ಎಂ.ಪಿ. ಮಂಜಪ್ಪ ಶೆಟ್ಟಿ ಮಸಗಲಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Campaign, use, Kannada, shops, Mysore, ADC</p>
<p>The post <a href="https://www.justkannada.in/kannada-shops-mysore-adc/">ಅಂಗಡಿ ಮಳಿಗೆಗಳ‌ ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಅಭಿಯಾನ: ಅಪರ ಜಿಲ್ಲಾಧಿಕಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ‌, ಒತ್ತುವರಿ ತೆರವಿಗೆ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ</title>
		<link>https://www.justkannada.in/mysore-adc/</link>
		
		<dc:creator><![CDATA[prashanth]]></dc:creator>
		<pubDate>Thu, 23 Apr 2026 13:01:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[ADC]]></category>
		<category><![CDATA[all lakes]]></category>
		<category><![CDATA[clear encroachments]]></category>
		<category><![CDATA[instructs]]></category>
		<category><![CDATA[Mysore.]]></category>
		<category><![CDATA[Survey]]></category>
		<guid isPermaLink="false">https://www.justkannada.in/?p=154075</guid>

					<description><![CDATA[<p>ಮೈಸೂರು,ಏಪ್ರಿಲ್,23,2026 (www.justkannada.in): ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ‌, ಒತ್ತುವರಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ ನೀಡಿದರು. ಅಪರ ಜಿಲ್ಲಾಧಿಕಾರಿ ಡಾ. ಪಿ .ಶಿವರಾಜು ಅವರ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲಾ ಮಟ್ಟದ ಕೆರೆ ಸಂರಕ್ಷಣಾ ಪಡೆಯ ಸಭೆ ನಡೆಯಿತು.  ಜಿಲ್ಲೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳೊಂದಿಗೆ ಕೆರೆ ಸಂರಕ್ಷಣೆಯ ಬಗ್ಗೆ ಚರ್ಚೆ ನಡೆಸಿ ಅಗತ್ಯ ಮಾರ್ಗದರ್ಶನ ನೀಡಿದರು. ಮೈಸೂರು ಜಿಲ್ಲೆಯಲ್ಲಿರುವ ಎಲ್ಲಾ ಕೆರೆಗಳನ್ನು ಸರ್ವೆ ಮಾಡಿಸಿ ಒತ್ತುವರಿಯಿಂದ ತೆರವುಗೊಳಿಸುವ ಬಗ್ಗೆ  ಅವುಗಳ ಸರ್ವೆ ಅಳತೆ [&#8230;]</p>
<p>The post <a href="https://www.justkannada.in/mysore-adc/">ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ‌, ಒತ್ತುವರಿ ತೆರವಿಗೆ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,23,2026 (<a href="http://www.justkannada.in">www.justkannada.in</a>):</strong> ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ‌, ಒತ್ತುವರಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ ನೀಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅಪರ ಜಿಲ್ಲಾಧಿಕಾರಿ ಡಾ. ಪಿ .ಶಿವರಾಜು ಅವರ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲಾ ಮಟ್ಟದ ಕೆರೆ ಸಂರಕ್ಷಣಾ ಪಡೆಯ ಸಭೆ ನಡೆಯಿತು.  ಜಿಲ್ಲೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳೊಂದಿಗೆ ಕೆರೆ ಸಂರಕ್ಷಣೆಯ ಬಗ್ಗೆ ಚರ್ಚೆ ನಡೆಸಿ ಅಗತ್ಯ ಮಾರ್ಗದರ್ಶನ ನೀಡಿದರು.</p>
<p>ಮೈಸೂರು ಜಿಲ್ಲೆಯಲ್ಲಿರುವ ಎಲ್ಲಾ ಕೆರೆಗಳನ್ನು ಸರ್ವೆ ಮಾಡಿಸಿ ಒತ್ತುವರಿಯಿಂದ ತೆರವುಗೊಳಿಸುವ ಬಗ್ಗೆ  ಅವುಗಳ ಸರ್ವೆ ಅಳತೆ ಕಾರ್ಯವನ್ನು ಒಂದು ವಾರದೊಳಗೆ ಮುಗಿಸುವಂತೆ ನಿರ್ದೇಶನ ನೀಡಿದರು. ಅಲ್ಲದೆ ಎಲ್ಲಾ ಕೆರೆಗಳನ್ನು ಉತ್ತಮ ಸ್ಥಿತಿಯಲ್ಲಿ ಕಾಪಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖೆಗಳಿಗೆ ಸೂಚನೆ ನೀಡಿದರು.</p>
<p>ಎಲ್ಲಾ ಕೆರೆಗಳಿಗೆ ಭೇಟಿ ನೀಡಿ ಕೆರೆ ನೀರಿನ ಶುದ್ಧತೆಯ ಬಗ್ಗೆ  ಮತ್ತು ಅಲ್ಲಿನ ನೈರ್ಮಲ್ಯ ಕಾಪಾಡಿಕೊಳ್ಳುವ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಪರಿಸರ ಸಂರಕ್ಷಣೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.</p>
<p>ಮೈಸೂರು ನಗರದ ಎಲ್ಲಾ ಕೆರೆಗಳು ಶುದ್ಧೀಕರಣಗೊಳ್ಳಲು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಅಲ್ಲದೆ ಕಾರ್ಖಾನೆಗಳಿಂದ ಹಾಗೂ ಇನ್ನಿತರ ಮೂಲಗಳಿಂದ  ಅಶುದ್ಧ ನೀರು ಸೇರುತ್ತಿದ್ದಲ್ಲಿ ಅದನ್ನು ತಪ್ಪಿಸಲು  ಕೂಡಲೇ ಕ್ರಮ ವಹಿಸಬೇಕು ಎಂದರು.</p>
<p>ಸಭೆಯಲ್ಲಿ  ಡಿ.ಡಿ.ಎಲ್ .ಆರ್., ತಹಶೀಲ್ದಾರ್ ಗಳು , ಪರಿಸರ ಇಲಾಖೆಯ ಅಧಿಕಾರಿಗಳು, ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು &amp;ಅಧಿಕಾರೇತರ ಸದಸ್ಯರು ಹಾಜರಿದ್ದರು .</p>
<p>Key words: Mysore, ADC, instructs, survey, all lakes, clear encroachments</p>
<p>The post <a href="https://www.justkannada.in/mysore-adc/">ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ‌, ಒತ್ತುವರಿ ತೆರವಿಗೆ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸ್ವಾತಂತ್ರ್ಯ ದಿನಾಚರಣೆ: ಅದ್ದೂರಿ, ಅರ್ಥಪೂರ್ಣ ಆಚರಣೆಗೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ- ಡಾ. ಪಿ.ಶಿವರಾಜು</title>
		<link>https://www.justkannada.in/adc-dr-p-shivaraju-2/</link>
		
		<dc:creator><![CDATA[prashanth]]></dc:creator>
		<pubDate>Tue, 05 Aug 2025 07:54:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[ADC]]></category>
		<category><![CDATA[Dr. P. Shivaraju]]></category>
		<category><![CDATA[Independence Day]]></category>
		<category><![CDATA[meeting]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=143624</guid>

					<description><![CDATA[<p>ಮೈಸೂರು, ಆಗಸ್ಟ್ ,5,2025 (www.justkannada.in): ಮೈಸೂರು ಜಿಲ್ಲಾಡಳಿತ ವತಿಯಿಂದ ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಬಂಧಪಟ್ಟ ಇಲಾಖೆಗಳು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಬಗ್ಗೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಯಾವುದೇ ಲೋಪದೋಷಗಳಿಲ್ಲದೆ ನಡೆಸುವಲ್ಲಿ [&#8230;]</p>
<p>The post <a href="https://www.justkannada.in/adc-dr-p-shivaraju-2/">ಸ್ವಾತಂತ್ರ್ಯ ದಿನಾಚರಣೆ: ಅದ್ದೂರಿ, ಅರ್ಥಪೂರ್ಣ ಆಚರಣೆಗೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ- ಡಾ. ಪಿ.ಶಿವರಾಜು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಆಗಸ್ಟ್ ,5,2025 (<a href="http://www.justkannada.in">www.justkannada.in</a>):</strong> ಮೈಸೂರು ಜಿಲ್ಲಾಡಳಿತ ವತಿಯಿಂದ ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಬಂಧಪಟ್ಟ ಇಲಾಖೆಗಳು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು ಅವರು ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಬಗ್ಗೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>
<p>ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಯಾವುದೇ ಲೋಪದೋಷಗಳಿಲ್ಲದೆ ನಡೆಸುವಲ್ಲಿ ಎಲ್ಲ ಇಲಾಖೆಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.</p>
<p>ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಸ್ವಾಗತ, ವೇದಿಕೆ ವ್ಯವಸ್ಥೆ, ಪಥಸಂಚಲನ, ಬಹು ಮಾನ ಆಯ್ಕೆ, ಉಪಹಾರ, ಕುಡಿಯುವ ನೀರಿನ ವ್ಯವಸ್ಥೆಯನ್ನು ಸರಿಯಾಗಿ ನಿರ್ವಹಿಸುವಂತೆ ಆಯಾಯ ಸಮಿತಿಗಳಿಗೆ ಅವರು ಸೂಚಿಸಿದರು.</p>
<p>ಅಂದು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕರ್ನಾಟಕ ಅಸ್ಮಿತೆಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಂಜೆ ಕಲಾಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಂಸ್ಕೃತಿಕ  ಸೌರಭ ಕಾರ್ಯಕ್ರಮ  ಹಮ್ಮಿಕೊಂಡಿದ್ದು ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಾಗಬೇಕು ಎಂದು ಅವರು ತಿಳಿಸಿದರು.</p>
<p>ಸ್ವಾತಂತ್ರ ದಿನಾಚರಣೆಗೂ ಹಾಗೂ ಹಿಂದಿನ ಒಂದು ದಿನಕ್ಕೆ ಕ್ರೀಡಾಂಗಣದಲ್ಲಿ ಪೂರ್ವಾಭ್ಯಾಸ ಮಾಡುವ ಮಕ್ಕಳಿಗೆ, ಸಿಬ್ಬಂದಿಗಳಿಗೆ ಅಗತ್ಯ ಕುಡಿಯುವ ನೀರು, ಆಹಾರ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.</p>
<p>ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಇಲಾಖೆಯ ಸಹಕಾರ ತುಂಬ ಅಗತ್ಯವಿದೆ. ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಎಲ್ಲ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಹಾಜರಿರಬೇಕು. ಎಂದು ಅವರು ಸೂಚಿಸಿದರು.</p>
<p>ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳ ಮುದ್ರಣ, ಕಾರ್ಯಕ್ರಮದ ವೇದಿಕೆ ನಿರ್ಮಾಣ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮ, ಪಥಸಂಚಲನ, ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ಅಗ್ನಿಶಾಮಕ, ಆಂಬುಲೆನ್ಸ್ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ಸೂಚಿಸಿದರು.</p>
<p>ಬನ್ನಿಮಂಟಪದ ಮೈದಾನದಲ್ಲಿ ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ, ಪಥ ಸಂಚಲನ ಗೌರವರಕ್ಷೆ ಸ್ವೀಕರಿಸಲಿದ್ದಾರೆ. ಬಳಿಕ ಸ್ವಾತಂತ್ರ್ಯ ಸಂದೇಶ ನೀಡಲಿದ್ದಾರೆ. ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಸಭೆಯಲ್ಲಿ ತಿಳಿಸಿದರು.</p>
<p>ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ ಸುದರ್ಶನ್, ಪೊಲೀಸ್ ಇಲಾಖೆಯ ಡಿವೈಎಸ್ಪಿ ವೀರಣ್ಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ. ಹರೀಶ್ , ವಿವಿಧ ಸಂಘ ಸಂಸ್ಥೆಯವರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: Independence Day, Meeting, Mysore,  ADC, Dr. P Shivaraju</p>
<p>&nbsp;</p>
<p>The post <a href="https://www.justkannada.in/adc-dr-p-shivaraju-2/">ಸ್ವಾತಂತ್ರ್ಯ ದಿನಾಚರಣೆ: ಅದ್ದೂರಿ, ಅರ್ಥಪೂರ್ಣ ಆಚರಣೆಗೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ- ಡಾ. ಪಿ.ಶಿವರಾಜು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ್ರವಾಸಿಗರನ್ನು ಅತಿಥಿಗಳೆಂದು ಗೌರವಿಸಿ ಉತ್ತಮ ಸೇವೆ ನೀಡಿ :  ಡಾ.ಪಿ.ಶಿವರಾಜು ನಿರ್ದೇಶನ</title>
		<link>https://www.justkannada.in/adc-dr-p-shivaraju/</link>
		
		<dc:creator><![CDATA[prashanth]]></dc:creator>
		<pubDate>Tue, 15 Jul 2025 11:44:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[ADC]]></category>
		<category><![CDATA[Dr. P. Shivaraju]]></category>
		<category><![CDATA[mysore dasara]]></category>
		<category><![CDATA[Respect]]></category>
		<category><![CDATA[tourists.]]></category>
		<guid isPermaLink="false">https://www.justkannada.in/?p=142798</guid>

					<description><![CDATA[<p>ಮೈಸೂರು,ಜುಲೈ,15,2025 (www.justkannada.in):  ಮೈಸೂರು ದಸರಾ ಹಿನ್ನೆಲೆಯಲ್ಲಿ ಬರುವ ಪ್ರವಾಸಿಗರನ್ನು ಅತಿಥಿಗಳೆಂದು ಗೌರವಿಸಿ ಉತ್ತಮ ಸೇವೆ ನೀಡಿ  ಎಂದು ಹೋಟೆಲ್ ಮಾಲೀಕರಿಗೆ ಮೈಸೂರು ಅಪರ ಜಿಲ್ಲಾಧಿಕಾರಿ ಹಾಗೂ ದಸರಾ ಸ್ಥಳಾವಕಾಶ ಉಪಸಮಿತಿಯ ಉಪವಿಶೇಷಾಧಿಕಾರಿ ಡಾ.ಪಿ.ಶಿವರಾಜು ಸೂಚಿಸಿದರು. ದಸರಾ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಅತಿಥಿಗಳ ಹಾಗೂ ಗಣ್ಯಮಾನ್ಯರ ಉತ್ತಮ ವಾಸ್ತವ್ಯಕ್ಕಾಗಿ ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಮೈಸೂರಿನ ಎಲ್ಲಾ ಪ್ರಮುಖ ಹೋಟೆಲ್ ಮಾಲೀಕರ/ ವ್ಯವಸ್ಥಾಪಕರ ಸಭೆಯನ್ನು ಉದ್ಧೇಶಿಸಿ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸಭೆ ನಡೆಸಿ ಸಂಬಂಧಿಸಿದವರಿಗೆ ಅಗತ್ಯ ಮಾರ್ಗದರ್ಶನ ನೀಡಿದರು. ಈ ಬಾರಿ [&#8230;]</p>
<p>The post <a href="https://www.justkannada.in/adc-dr-p-shivaraju/">ಪ್ರವಾಸಿಗರನ್ನು ಅತಿಥಿಗಳೆಂದು ಗೌರವಿಸಿ ಉತ್ತಮ ಸೇವೆ ನೀಡಿ :  ಡಾ.ಪಿ.ಶಿವರಾಜು ನಿರ್ದೇಶನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,15,2025 (<a href="http://www.justkannada.in">www.justkannada.in</a>): </strong> ಮೈಸೂರು ದಸರಾ ಹಿನ್ನೆಲೆಯಲ್ಲಿ ಬರುವ ಪ್ರವಾಸಿಗರನ್ನು ಅತಿಥಿಗಳೆಂದು ಗೌರವಿಸಿ ಉತ್ತಮ ಸೇವೆ ನೀಡಿ  ಎಂದು ಹೋಟೆಲ್ ಮಾಲೀಕರಿಗೆ ಮೈಸೂರು ಅಪರ ಜಿಲ್ಲಾಧಿಕಾರಿ ಹಾಗೂ ದಸರಾ ಸ್ಥಳಾವಕಾಶ ಉಪಸಮಿತಿಯ ಉಪವಿಶೇಷಾಧಿಕಾರಿ ಡಾ.ಪಿ.ಶಿವರಾಜು ಸೂಚಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ದಸರಾ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಅತಿಥಿಗಳ ಹಾಗೂ ಗಣ್ಯಮಾನ್ಯರ ಉತ್ತಮ ವಾಸ್ತವ್ಯಕ್ಕಾಗಿ ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಮೈಸೂರಿನ ಎಲ್ಲಾ ಪ್ರಮುಖ ಹೋಟೆಲ್ ಮಾಲೀಕರ/ ವ್ಯವಸ್ಥಾಪಕರ ಸಭೆಯನ್ನು ಉದ್ಧೇಶಿಸಿ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸಭೆ ನಡೆಸಿ ಸಂಬಂಧಿಸಿದವರಿಗೆ ಅಗತ್ಯ ಮಾರ್ಗದರ್ಶನ ನೀಡಿದರು.</p>
<p>ಈ ಬಾರಿ ದಸರಾದಲ್ಲಿ ಕಳೆದ ಬಾರಿಗಿಂತ ಉತ್ತಮ ಸೇವೆ ನೀಡಿ ಪ್ರವಾಸಿಗರನ್ನು ನಮ್ಮ ಅತಿಥಿಗಳೆಂದು ತಿಳಿದು ಗೌರವಿಸಿ ಮೈಸೂರಿನ ಹಿರಿಮೆಯನ್ನು ಹೆಚ್ಚಿಸಬೇಕೆಂದು ಹೋಟೆಲ್ ಮಾಲೀಕರು ಹಾಗೂ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿದರು.</p>
<p>ಸಭೆಯಲ್ಲಿ ಹಾಜರಿದ್ದ ಸಂಬಂಧಿಸಿದ ಎಲ್ಲರೂ ಮೈಸೂರಿನ ಪರಂಪರೆಯನ್ನು ಹೆಚ್ಚಿಸುವ ರೀತಿಯಲ್ಲಿ ಉತ್ತಮ ಸೇವೆ ನೀಡುವುದಾಗಿ ತಿಳಿಸಿದರು.</p>
<p>ಸಭೆಯಲ್ಲಿ ಉಪವಿಭಾಗಾಧಿಕಾರಿ ಆಶಪ್ಪ, ತಹಶೀಲ್ದಾರ್ ಮಹೇಶ್ ಹಾಗೂ ಮೈಸೂರಿನ ಪ್ರಮುಖ ಹೋಟೆಲ್‌ ಗಳ ಮಾಲೀಕರು ಹಾಗೂ ವ್ಯವಸ್ಥಾಪಕರು ಹಾಜರಿದ್ದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Mysore dasara, Respect, tourists, ADC, Dr. P. Shivaraju</p>
<p>The post <a href="https://www.justkannada.in/adc-dr-p-shivaraju/">ಪ್ರವಾಸಿಗರನ್ನು ಅತಿಥಿಗಳೆಂದು ಗೌರವಿಸಿ ಉತ್ತಮ ಸೇವೆ ನೀಡಿ :  ಡಾ.ಪಿ.ಶಿವರಾಜು ನಿರ್ದೇಶನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಯೋಗ ದಿನಾಚರಣೆ: ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ</title>
		<link>https://www.justkannada.in/yoga-day-mysore/</link>
		
		<dc:creator><![CDATA[prashanth]]></dc:creator>
		<pubDate>Tue, 10 Jun 2025 07:09:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[ADC]]></category>
		<category><![CDATA[instructions]]></category>
		<category><![CDATA[Mysore.]]></category>
		<category><![CDATA[necessary]]></category>
		<category><![CDATA[Preparations]]></category>
		<category><![CDATA[Yoga Day]]></category>
		<guid isPermaLink="false">https://www.justkannada.in/?p=141314</guid>

					<description><![CDATA[<p>ಮೈಸೂರು ಜೂನ್,10,2025 (www.justkannada.in): ನಗರದ ಅಂಬಾವಿಲಾಸ ಅರಮನೆ ಮೈದಾನದಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗುವುದು. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳಬೇಕು’ ಎಂದು ಅಪರ ಜಿಲ್ಲಾಧಿಕಾರಿ ಡಾ ಪಿ.ಶಿವರಾಜು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಡಾ.ಪಿ. ಶಿವರಾಜು ಅವರು ಮಾತನಾಡಿದರು. ಮೈಸೂರು ಯೋಗಕ್ಕೆ ಪ್ರಸಿದ್ಧವಾಗಿದ್ದು ಈ ಕಾರ್ಯಕ್ರಮಕ್ಕೆ ಹೆಚ್ಚು ಸಾರ್ವಜನಿಕರು ಭಾಗವಹಿಸುವುದು ಮುಖ್ಯವಾಗಿದೆ‌. ಅಂದು ಬೆಳಿಗ್ಗೆ 6 ಕ್ಕೆ [&#8230;]</p>
<p>The post <a href="https://www.justkannada.in/yoga-day-mysore/">ಯೋಗ ದಿನಾಚರಣೆ: ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು ಜೂನ್,10,2025 (<a href="http://www.justkannada.in">www.justkannada.in</a>):</strong> ನಗರದ ಅಂಬಾವಿಲಾಸ ಅರಮನೆ ಮೈದಾನದಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗುವುದು. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳಬೇಕು’ ಎಂದು ಅಪರ ಜಿಲ್ಲಾಧಿಕಾರಿ ಡಾ ಪಿ.ಶಿವರಾಜು ಸೂಚಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಡಾ.ಪಿ. ಶಿವರಾಜು ಅವರು ಮಾತನಾಡಿದರು.</p>
<p>ಮೈಸೂರು ಯೋಗಕ್ಕೆ ಪ್ರಸಿದ್ಧವಾಗಿದ್ದು ಈ ಕಾರ್ಯಕ್ರಮಕ್ಕೆ ಹೆಚ್ಚು ಸಾರ್ವಜನಿಕರು ಭಾಗವಹಿಸುವುದು ಮುಖ್ಯವಾಗಿದೆ‌. ಅಂದು ಬೆಳಿಗ್ಗೆ 6 ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, 15 ಸಾವಿರ ಯೋಗಪಟುಗಳು ಭಾಗವಹಿಸುವರು. ಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ನಡೆಸಲಾಗುವುದು. ಇದಕ್ಕೆ ಬೇಕಾದ ಸಿದ್ಧತೆಯನ್ನು ಅಧಿಕಾರಿಗಳು ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.</p>
<p>ಯೋಗದಲ್ಲಿ  ಭಾಗವಹಿಸುವವರು ಟೀ ಶರ್ಟ್ ಮತ್ತು ಟ್ರ್ಯಾಕ್ ಪ್ಯಾಂಟ್ ಧರಿಸಿರಬೇಕು. ಯೋಗ ಮ್ಯಾಟ್ ಅವರೇ ತರಬೇಕು. ಜೂನ್ 15 ರಂದು ಪೂರ್ವಾಭ್ಯಾಸ ನಡೆಯಲಿದ್ದು, ಆಸಕ್ತರು ಭಾಗವಹಿಸಬಹುದು ಎಂದು ಹೇಳಿದರು.</p>
<p>ಜೆ.ಎಸ್.ಎಸ್ ಸಂಸ್ಧೆ, ಸಿಸ್ಮಾಮ್ ಸ್ಕೂಲ್ ಮ್ಯಾನೆಂಜಮೆಂಟ್, ಯೋಗ ಫೆಡರೇಷನ್, ಯೋಗ ಒಕ್ಕೂಟ, ಯೋಗ ತರಬೇತಿ ಸಂಸ್ಥೆ, ಎನ್.ಸಿ.ಸಿ,  ಎನ್.ಎಸ್.ಎಸ್ ಹಾಗೂ ಶಾಲಾ ಕಾಲೇಜುಗಳಿಂದ ಯೋಗದಿಂದ ಜನರು ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ತಿಳಿಸಿದರು.</p>
<p>ಯೋಗ ನಡೆಯುವ ಸ್ಥಳದಲ್ಲಿ ಆಂಬುಲೆನ್ಸ್‌, ಫೈಯರ್‌, ಕುಡಿಯುವ ನೀರು ಹಾಗೂ ಇನ್ನಿತರ ಮೂಲಸೌಕರ್ಯಗಳನ್ನು ಒದಗಿಸಬೇಕು. ಮಹಾನಗರ ಪಾಲಿಕೆಯಿಂದ ಸ್ವಚ್ಚತೆ ಹಾಗೂ ನೀರಿನ ವ್ಯವಸ್ಥೆ, ಕೆ.ಎಸ್‌.ಆರ್.ಟಿ.ಸಿ ವತಿಯಿಂದ ಯೋಗಾಸಕ್ತರಿಗೆ ಬಸ್ಸಿನ ವ್ಯವಸ್ಥೆ ಹಾಗೂ ಅರಮನೆ ಮಂಡಳಿಯಿಂದ ಅರಮನೆ ಆವರಣದಲ್ಲಿ ಸ್ಥಳಾವಕಾಶ ವ್ಯವಸ್ಥೆ ಹಾಗೂ ವ್ಯವಸ್ಥಿತವಾಗಿ ಕಾರ್ಯಕ್ರಮ ನಡೆಯಲು ಹೆಚ್ಚಿನ ಸ್ವಯಂ ಸೇವಕರನ್ನು ನೇಮಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳವಂತೆ ತಿಳಿಸಿದರು. ಯೋಗದಲ್ಲಿ ಭಾಗವಹಿಸಿದವರಿಗೆ ಸರ್ಟಿಫಿಕೇಟ್ ನೀಡಬೇಕು. ಕಾರ್ಯಕ್ರಮಕ್ಕೆ ಅಗತ್ಯವಾದ ಪ್ರಚಾರ ನೀಡುವಂತೆ ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.</p>
<p>ಈ ಸಂದರ್ಭದಲ್ಲಿ ಯೋಗ ದಿನದ ಪ್ರಚಾರ ಸಾಮಗ್ರಿಯನ್ನು ಅಪರ  ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು.</p>
<p>ಸಭೆಯಲ್ಲಿ ಅರಮನೆ ಮಂಡಳಿಯ ಉಪ ನಿರ್ದೇಶಕ ಸುಬ್ರಹ್ಮಣ್ಯ, ಡಿಡಿಪಿಐ ಜವರೇಗೌಡ, ಆಯುಷ್ ಅಧಿಕಾರಿ ರೇಣುಕಾ ದೇವಿ, ಯೋಗ ಒಕ್ಕೂಟದ ಪದಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Yoga Day, Mysore, ADC, instructions, necessary, preparations</p>
<p>The post <a href="https://www.justkannada.in/yoga-day-mysore/">ಯೋಗ ದಿನಾಚರಣೆ: ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದ್ವಿತೀಯ ಪಿಯುಸಿ ಪರೀಕ್ಷೆ ವ್ಯವಸ್ಥಿತವಾಗಿ ಹಾಗೂ ಸುಸೂತ್ರವಾಗಿ ನಡೆಸಿ- ಡಾ ಪಿ.ಶಿವರಾಜು ಸೂಚನೆ</title>
		<link>https://www.justkannada.in/mysore-dr-p-shivaraju/</link>
		
		<dc:creator><![CDATA[prashanth]]></dc:creator>
		<pubDate>Fri, 21 Feb 2025 11:51:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[ADC]]></category>
		<category><![CDATA[Dr. P. Shivaraju]]></category>
		<category><![CDATA[examination]]></category>
		<category><![CDATA[Mysore.]]></category>
		<category><![CDATA[Second PUC]]></category>
		<guid isPermaLink="false">https://www.justkannada.in/?p=136734</guid>

					<description><![CDATA[<p>ಮೈಸೂರು,ಫೆಬ್ರವರಿ,21,2025 (www.justkannada.in): ಜಿಲ್ಲೆಯಲ್ಲಿ  ಮಾರ್ಚ್ 01  ರಿಂದ ಮಾರ್ಚ್ 10 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸುಸೂತ್ರವಾಗಿ ಹಾಗೂ ವ್ಯವಸ್ಥಿತವಾಗಿ ಜರುಗಿಸುವಂತೆ ನೋಡಿಕೊಳ್ಳಲು ಅಪರ ಜಿಲ್ಲಾಧಿಕಾರಿ ಡಾ ಪಿ.ಶಿವರಾಜು ಅವರು ಸೂಚಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೈಸೂರು ಜಿಲ್ಲೆಯಲ್ಲಿ 50 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ವಾರ್ಷಿಕ ಪರೀಕ್ಷೆಗಳು ನಡೆಯಲ್ಲಿದ್ದು, ಮೈಸೂರು ನಗರದಲ್ಲಿ 27 ಪರೀಕ್ಷಾ ಕೇಂದ್ರಗಳು ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 23 [&#8230;]</p>
<p>The post <a href="https://www.justkannada.in/mysore-dr-p-shivaraju/">ದ್ವಿತೀಯ ಪಿಯುಸಿ ಪರೀಕ್ಷೆ ವ್ಯವಸ್ಥಿತವಾಗಿ ಹಾಗೂ ಸುಸೂತ್ರವಾಗಿ ನಡೆಸಿ- ಡಾ ಪಿ.ಶಿವರಾಜು ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,21,2025 (<a href="http://www.justkannada.in">www.justkannada.in</a>):</strong> ಜಿಲ್ಲೆಯಲ್ಲಿ  ಮಾರ್ಚ್ 01  ರಿಂದ ಮಾರ್ಚ್ 10 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸುಸೂತ್ರವಾಗಿ ಹಾಗೂ ವ್ಯವಸ್ಥಿತವಾಗಿ ಜರುಗಿಸುವಂತೆ ನೋಡಿಕೊಳ್ಳಲು ಅಪರ ಜಿಲ್ಲಾಧಿಕಾರಿ ಡಾ ಪಿ.ಶಿವರಾಜು ಅವರು ಸೂಚಿಸಿದರು.<img loading="lazy" decoding="async" class="aligncenter size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="auto, (max-width: 500px) 100vw, 500px" /></p>
<p>ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>
<p>ಮೈಸೂರು ಜಿಲ್ಲೆಯಲ್ಲಿ 50 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ವಾರ್ಷಿಕ ಪರೀಕ್ಷೆಗಳು ನಡೆಯಲ್ಲಿದ್ದು, ಮೈಸೂರು ನಗರದಲ್ಲಿ 27 ಪರೀಕ್ಷಾ ಕೇಂದ್ರಗಳು ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲ್ಲಿವೆ ಎಂದು ಅವರು ತಿಳಿಸಿದರು.</p>
<p>ಪರೀಕ್ಷೆ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಲು ಮಾರ್ಗಾಧಿಕಾರಿಗಳು ನೇಮಕ ಮಾಡಲಾಗಿದ್ದು, ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡಲು ಚೆಸ್ಕಾಂ ರವರಿಗೆ ಕ್ರಮ ವಹಿಸಲು ತಿಳಿಸಲಾಗಿದೆ.</p>
<p>ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಪರೀಕ್ಷೆ ಕೇಂದ್ರಗಳ ಸುತ್ತ ಸ್ವಚ್ಚತೆಯನ್ನು ಕಾಪಾಡಲು ಸಂಬಂಧಪಟ್ಟ ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನವನ್ನು ನೀಡಿದರು.</p>
<p>ಮೈಸೂರಿನಲ್ಲಿ 27 ಪರೀಕ್ಷಾ ಕೇಂದ್ರಗಳು, ನಂಜನಗೂಡಿನಲ್ಲಿ 5 , ಟಿ ನರಸೀಪುರದಲ್ಲಿ 4 , ಹುಣಸೂರಿನಲ್ಲಿ 4, ಕೆ ಆರ್ ನಗರದಲ್ಲಿ 2, ಸಾಲಿಗ್ರಾಮದಲ್ಲಿ 3 , ಎಚ್ .ಡಿ ಕೋಟೆಯಲ್ಲಿ 2 ಹಾಗೂ ಪಿರಿಯಾಪಟ್ಟಣದಲ್ಲಿ 4 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದರು.</p>
<p>ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: second PUC, examination,  Mysore,  ADC,  Dr. P. Shivaraju</p>
<p>The post <a href="https://www.justkannada.in/mysore-dr-p-shivaraju/">ದ್ವಿತೀಯ ಪಿಯುಸಿ ಪರೀಕ್ಷೆ ವ್ಯವಸ್ಥಿತವಾಗಿ ಹಾಗೂ ಸುಸೂತ್ರವಾಗಿ ನಡೆಸಿ- ಡಾ ಪಿ.ಶಿವರಾಜು ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
