<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Additional Government Advocate Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/additional-government-advocate/feed/" rel="self" type="application/rss+xml" />
	<link>https://www.justkannada.in/tag/additional-government-advocate/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 17 Mar 2026 11:52:41 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Additional Government Advocate Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/additional-government-advocate/</link>
	<width>32</width>
	<height>32</height>
</image> 
	<item>
		<title>ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ..</title>
		<link>https://www.justkannada.in/additional-government-advocate/</link>
		
		<dc:creator><![CDATA[prashanth]]></dc:creator>
		<pubDate>Tue, 17 Mar 2026 11:52:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Additional Government Advocate]]></category>
		<category><![CDATA[applications]]></category>
		<category><![CDATA[invited]]></category>
		<category><![CDATA[maddur]]></category>
		<category><![CDATA[post]]></category>
		<guid isPermaLink="false">https://www.justkannada.in/?p=152646</guid>

					<description><![CDATA[<p>ಮಂಡ್ಯ,ಮಾರ್ಚ್,17,2026 (www.justkannada.in):  ಮಂಡ್ಯ ಜಿಲೆಯ ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ)ರನ್ವಯ ಆಸಕ್ತಿಯುಳ್ಳ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಮಂಡ್ಯ ಜಿಲ್ಲಾಧಿಕಾರಿಗಳು, ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಸಂಬಂಧಿಸಿದಂತೆ [&#8230;]</p>
<p>The post <a href="https://www.justkannada.in/additional-government-advocate/">ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಮಾರ್ಚ್,17,2026 (<a href="http://www.justkannada.in">www.justkannada.in</a>):</strong>  ಮಂಡ್ಯ ಜಿಲೆಯ ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ)ರನ್ವಯ ಆಸಕ್ತಿಯುಳ್ಳ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಪ್ರಕಟಣೆ ಹೊರಡಿಸಿರುವ ಮಂಡ್ಯ ಜಿಲ್ಲಾಧಿಕಾರಿಗಳು, ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಸಂಬಂಧಿಸಿದಂತೆ ಸರ್ಕಾರದ ಅಧಿಸೂಚನೆ ಸಂ: ಲಾ-ಎಲ್ ಎ ಡಿ/504/2023, ದಿನಾಂಕ: 31/07/2024ರ ರೀತ್ಯಾ ಮದ್ದೂರು ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯ ನೇಮಕಾತಿ ಅವಧಿಯು ದಿನಾಂಕ: 30/07/2025ಕ್ಕೆ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಹೊಸದಾಗಿ 03 ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಮದ್ದೂರು ತಾಲ್ಲೂಕಿನ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿಗೊಳಿಸಲು ಉಲೆಖದನ್ವಯ ಉದ್ದೇಶಿಸಲಾಗಿದೆ.</p>
<p>ಆಸಕ್ತ ಅಭ್ಯರ್ಥಿಗಳು  ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಮಾರ್ಚ್ 06  ರಿಂದ ಮಾರ್ಚ್ 20 ರ ಸಂಜೆ 05.00 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದು.</p>
<p>ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 5ರನ್ವಯ ಕನಿಷ್ಠ 07 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿರಬೇಕು.</p>
<p>ಹಾಗೂ ಸರ್ಕಾರಿ ಅಥವಾ ಅರೆ ಸರ್ಕಾರಿ/ ನಿಗಮ ಮಂಡಳಿಗಳಲ್ಲಿ ಯಾವುದೇ ಹುದ್ದೆಯನ್ನು ಪಡೆದಿರಬಾರದು.ಸ್ಥಳೀಯ ಸಂಸ್ಥೆಗಳ ಅಧಿಕಾರ ವ್ಯಾಪ್ತಿಯಲ್ಲಿ ಕಾನೂನು ಸಲಹೆಗಾರರಾಗಿ ನೇಮಕವಾಗಿರಬಾರದು.</p>
<p>ಆಸಕ್ತ ಅಭ್ಯರ್ಥಿಗಳು ಜನ್ಮ ದಿನಾಂಕ, ವಿದ್ಯಾರ್ಹತೆ, ವಿಳಾಸ, ದೂರವಾಣಿ ಸಂಖ್ಯೆ ಹಾಗೂ ವಕೀಲಿ ವೃತ್ತಿ ಸಂಬಂಧಿಸಿದಂತೆ ದೃಢೀಕರಿಸಿದ ಪ್ರತಿಗಳೊಂದಿಗೆ ಹಾಗೂ ಅರ್ಜಿ ಸಲ್ಲಿಸುವ ಅರ್ಹತೆಗಳ ಕ್ರಮ ಸಂಖ್ಯೆ 2 ಮತ್ತು 3ಕ್ಕೆ ಸಂಬಂಧಿಸಿದಂತೆ ನೋಟರಿಯವರಿಂದ ಅಫಿಡವಿಟ್ ಒಳಗೊಂಡ ಬಯೋಡೇಟಾಗಳನ್ನು ಜಿಲ್ಲಾಧಿಕಾರಿಗಳ ಕಚೇರಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>
<p>Key words: Applications, invited, Additional Government Advocate, post, Maddur</p>
<p>The post <a href="https://www.justkannada.in/additional-government-advocate/">ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಪರ ಸರ್ಕಾರಿ ವಕೀಲ ಹುದ್ದೆಗೆ ಅರ್ಜಿ ಆಹ್ವಾನ</title>
		<link>https://www.justkannada.in/application-additional-government-advocate-mandya/</link>
		
		<dc:creator><![CDATA[prashanth]]></dc:creator>
		<pubDate>Wed, 07 Aug 2024 10:15:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Additional Government Advocate]]></category>
		<category><![CDATA[application]]></category>
		<category><![CDATA[mandya]]></category>
		<guid isPermaLink="false">https://www.justkannada.in/?p=127469</guid>

					<description><![CDATA[<p>ಮಂಡ್ಯ,ಆಗಸ್ಟ್,7,2024( www.justkannada.in):  ಜಿಲ್ಲೆಯ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ)ರನ್ವಯ ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಹುದ್ದೆಗೆ ನಿಯಮ 26(2)ರನ್ವಯ ಮೂರು ವರ್ಷಗಳ ಅವಧಿಗೆ ಹೊಸದಾಗಿ ನೇಮಕಾತಿ ಮಾಡಲು ಉದ್ದೇಶಿಸಲಾಗಿರುತ್ತದೆ.  ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಆಗಸ್ಟ್ 22 ರ ಸಂಜೆ 5 [&#8230;]</p>
<p>The post <a href="https://www.justkannada.in/application-additional-government-advocate-mandya/">ಅಪರ ಸರ್ಕಾರಿ ವಕೀಲ ಹುದ್ದೆಗೆ ಅರ್ಜಿ ಆಹ್ವಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಆಗಸ್ಟ್,7,2024( <a href="http://www.justkannada.in">www.justkannada.in</a>):</strong>  ಜಿಲ್ಲೆಯ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ)ರನ್ವಯ ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಸದರಿ ಹುದ್ದೆಗೆ ನಿಯಮ 26(2)ರನ್ವಯ ಮೂರು ವರ್ಷಗಳ ಅವಧಿಗೆ ಹೊಸದಾಗಿ ನೇಮಕಾತಿ ಮಾಡಲು ಉದ್ದೇಶಿಸಲಾಗಿರುತ್ತದೆ.  ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಆಗಸ್ಟ್ 22 ರ ಸಂಜೆ 5 ಗಂಟೆಯೊಳಗೆ ಜಿಲ್ಲಾಧಿಕಾರಿಗಳ ಕಛೇರಿಗೆ ಅರ್ಜಿ ಸಲ್ಲಿಸುವುದು .</p>
<p>ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 5ರನ್ವಯ ಕನಿಷ್ಠ 07 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿರಬೇಕು, ಸರ್ಕಾರಿ ಅಥವಾ ಅರೆ ಸರ್ಕಾರಿ/ ನಿಗಮ ಮಂಡಳಿಗಳಲ್ಲಿ ಯಾವುದೇ ಹುದ್ದೆಯನ್ನು ಪಡೆದಿರಬಾರದು. ಸ್ಥಳೀಯ ಸಂಸ್ಥೆಗಳ ಅಧಿಕಾರ ವ್ಯಾಪ್ತಿಯಲ್ಲಿ ಕಾನೂನು ಸಲಹೆಗಾರರಾಗಿ ನೇಮಕವಾಗಿರಬಾರದು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>
<p>Key words: Application, Additional Government Advocate, mandya</p>
<p>The post <a href="https://www.justkannada.in/application-additional-government-advocate-mandya/">ಅಪರ ಸರ್ಕಾರಿ ವಕೀಲ ಹುದ್ದೆಗೆ ಅರ್ಜಿ ಆಹ್ವಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
