<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Akkamahadevi statue Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/akkamahadevi-statue/feed/" rel="self" type="application/rss+xml" />
	<link>https://www.justkannada.in/tag/akkamahadevi-statue/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 23 Jan 2021 06:11:04 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Akkamahadevi statue Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/akkamahadevi-statue/</link>
	<width>32</width>
	<height>32</height>
</image> 
	<item>
		<title>ಮೈಸೂರಿನಲ್ಲಿ ಅಕ್ಕಮಹಾದೇವಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬಿಎಸ್ ವೈ&#8230;</title>
		<link>https://www.justkannada.in/cm-bs-yeddyurappa-akkamahadevi-statue-mysore/</link>
		
		<dc:creator><![CDATA[JK Desk]]></dc:creator>
		<pubDate>Sat, 23 Jan 2021 06:11:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Akkamahadevi statue]]></category>
		<category><![CDATA[CM BS Yeddyurappa]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=53819</guid>

					<description><![CDATA[<p>ಮೈಸೂರು,ಜನವರಿ,23,2021(www.justkannada.in): ಮೈಸೂರಿನ ಜೆಪಿ ನಗರದಲ್ಲಿ ನಿರ್ಮಾಣ ಮಾಡಲಾಗಿರುವ  ಅಕ್ಕಮಹಾದೇವಿ ಪ್ರತಿಮೆಯನ್ನ ಮುಖ್ಯಮಂತ್ರಿ  ಬಿಎಸ್ ಯಡಿಯೂರಪ್ಪ ಅನಾವರಣಗೊಳಿಸಿದರು. ಜೆಪಿ ನಗರದಲ್ಲಿ ಅಕ್ಕಮಹಾದೇವಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಬಿಎಸ್ ಯಡಿಯೂರಪ್ಪಗೆ ಪೂರ್ಣ ಕುಂಭ ಸ್ವಾಗತ ಕೋರಲಾಯಿತು. ಜೆಪಿ ನಗರದ ವರ್ತುಲ ರಸ್ತೆಯಲ್ಲಿ ಶರಣ ಸಮಿತಿಯಿಂದ  1 ಕೋಟಿ ರೂ. ವೆಚ್ಚದಲ್ಲಿ  ಅಕ್ಕಮಹಾದೇವಿ ಪ್ರತಿಮೆ ನಿರ್ಮಾಣವಾಗಿದ್ದು, ಸುತ್ತೂರು ಶ್ರೀ ದೇಶಿಕೇಂದ್ರ ಮಹಾಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ  ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಮೆ ಅನಾವರಣಗೊಳಿಸಿದರು. 11 ಅಡಿ ಎತ್ತರದ ಮೊದಲ ಅಕ್ಕಮಹಾದೇವಿ [&#8230;]</p>
<p>The post <a href="https://www.justkannada.in/cm-bs-yeddyurappa-akkamahadevi-statue-mysore/">ಮೈಸೂರಿನಲ್ಲಿ ಅಕ್ಕಮಹಾದೇವಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬಿಎಸ್ ವೈ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,23,2021(<a href="https://www.justkannada.in">www.justkannada.in</a>):</strong> ಮೈಸೂರಿನ ಜೆಪಿ ನಗರದಲ್ಲಿ ನಿರ್ಮಾಣ ಮಾಡಲಾಗಿರುವ  ಅಕ್ಕಮಹಾದೇವಿ ಪ್ರತಿಮೆಯನ್ನ ಮುಖ್ಯಮಂತ್ರಿ  ಬಿಎಸ್ ಯಡಿಯೂರಪ್ಪ ಅನಾವರಣಗೊಳಿಸಿದರು.<img fetchpriority="high" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಜೆಪಿ ನಗರದಲ್ಲಿ ಅಕ್ಕಮಹಾದೇವಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಬಿಎಸ್ ಯಡಿಯೂರಪ್ಪಗೆ ಪೂರ್ಣ ಕುಂಭ ಸ್ವಾಗತ ಕೋರಲಾಯಿತು. ಜೆಪಿ ನಗರದ ವರ್ತುಲ ರಸ್ತೆಯಲ್ಲಿ ಶರಣ ಸಮಿತಿಯಿಂದ  1 ಕೋಟಿ ರೂ. ವೆಚ್ಚದಲ್ಲಿ  ಅಕ್ಕಮಹಾದೇವಿ ಪ್ರತಿಮೆ ನಿರ್ಮಾಣವಾಗಿದ್ದು, ಸುತ್ತೂರು ಶ್ರೀ ದೇಶಿಕೇಂದ್ರ ಮಹಾಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ  ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಮೆ ಅನಾವರಣಗೊಳಿಸಿದರು. 11 ಅಡಿ ಎತ್ತರದ ಮೊದಲ ಅಕ್ಕಮಹಾದೇವಿ ಕಂಚಿನ ಪ್ರತಿಮೆ ಇದಾಗಿದೆ.<img decoding="async" class="aligncenter size-medium wp-image-53821" src="https://www.justkannada.in/wp-content/uploads/2021/01/bsy-2-300x121.jpg" alt="cm-bs-yeddyurappa-akkamahadevi-statue-mysore" width="300" height="121" /></p>
<p>ಇನ್ನು ಸಿಎಂ ಬಿಎಸ್ ಯಡಿಯೂರಪ್ಪಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್. ಶಾಸಕರುಗಳಾದ ಜಿಟಿ ದೇವೇಗೌಡ, ಎಲ್ ನಾಗೇಂದ್ರ, ತನ್ವಿರ್ ಸೇಠ್, ರಾಮದಾಸ್ ಇತರರು ಸಾಥ್ ನೀಡಿದರು.</p>
<p>Key words: CM BS yeddyurappa-  Akkamahadevi statue &#8211; Mysore</p>
<p>The post <a href="https://www.justkannada.in/cm-bs-yeddyurappa-akkamahadevi-statue-mysore/">ಮೈಸೂರಿನಲ್ಲಿ ಅಕ್ಕಮಹಾದೇವಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬಿಎಸ್ ವೈ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
