<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>all-party meeting. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/all-party-meeting/feed/" rel="self" type="application/rss+xml" />
	<link>https://www.justkannada.in/tag/all-party-meeting/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 30 Jul 2026 11:47:14 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>all-party meeting. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/all-party-meeting/</link>
	<width>32</width>
	<height>32</height>
</image> 
	<item>
		<title>ಕಾವೇರಿ ನೀರು ವಿವಾದ ವಿಚಾರ: ಭಾನುವಾರ ಸರ್ವಪಕ್ಷ ಸಭೆ: ಸಿಎಂ ಡಿ.ಕೆ ಶಿವಕುಮಾರ್</title>
		<link>https://www.justkannada.in/cauvery-dispute-d-k-shivakumar/</link>
		
		<dc:creator><![CDATA[prashanth]]></dc:creator>
		<pubDate>Thu, 30 Jul 2026 11:47:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[all-party meeting.]]></category>
		<category><![CDATA[Cauvery dispute]]></category>
		<category><![CDATA[CM]]></category>
		<category><![CDATA[D K Shivakumar]]></category>
		<category><![CDATA[Sunday]]></category>
		<guid isPermaLink="false">https://www.justkannada.in/?p=157993</guid>

					<description><![CDATA[<p>ನವದೆಹಲಿ, ಜುಲೈ,30,2026 (www.justkannada.in):  ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿದೆ” ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್ ಅವರು, ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ಮೇಲ್ಮನವಿ ಸಲ್ಲಿಸಿದ್ದು, ಮುಂದೆ ಈ ವಿಚಾರವನ್ನು ಹೇಗೆ [&#8230;]</p>
<p>The post <a href="https://www.justkannada.in/cauvery-dispute-d-k-shivakumar/">ಕಾವೇರಿ ನೀರು ವಿವಾದ ವಿಚಾರ: ಭಾನುವಾರ ಸರ್ವಪಕ್ಷ ಸಭೆ: ಸಿಎಂ ಡಿ.ಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ, ಜುಲೈ,30,2026 (<a href="http://www.justkannada.in">www.justkannada.in</a>): </strong> ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿದೆ” ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್ ಅವರು, ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ಮೇಲ್ಮನವಿ ಸಲ್ಲಿಸಿದ್ದು, ಮುಂದೆ ಈ ವಿಚಾರವನ್ನು ಹೇಗೆ ತೆಗೆದುಕೊಂಡು ಹೋಗಬೇಕು ಎಂದು ಸರ್ವಪಕ್ಷ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ಈ ವಿಚಾರವಾಗಿ ಸಂಸದರು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸೋಮಣ್ಣ, ಜಗದೀಶ್ ಶೆಟ್ಟರ್, ಬೊಮ್ಮಾಯಿ ಅವರ ಜೊತೆ ಚರ್ಚೆ ಮಾಡಿದ್ದು, ಅವರು ರಾಜ್ಯದ ಹಿತಕ್ಕಾಗಿ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು.<img decoding="async" class="aligncenter size-full wp-image-157758" src="https://www.justkannada.in/wp-content/uploads/2026/07/dks1-3.jpg" alt="" width="500" height="515" srcset="https://www.justkannada.in/wp-content/uploads/2026/07/dks1-3.jpg 500w, https://www.justkannada.in/wp-content/uploads/2026/07/dks1-3-291x300.jpg 291w, https://www.justkannada.in/wp-content/uploads/2026/07/dks1-3-408x420.jpg 408w, https://www.justkannada.in/wp-content/uploads/2026/07/dks1-3-150x155.jpg 150w, https://www.justkannada.in/wp-content/uploads/2026/07/dks1-3-300x309.jpg 300w" sizes="(max-width: 500px) 100vw, 500px" /></p>
<p>ಕರ್ನಾಟಕ ಕಾಂಗ್ರೆಸ್ ನಾಯಕರ ಬದಲು ದೆಹಲಿ ಸರ್ಕಾರವನ್ನು ಭೇಟಿ ಮಾಡಿ ಎಂದು ತಮಿಳುನಾಡು ಸಿಎಂ ವಿಜಯ್ ಅವರಿಗೆ ಡಿಎಂಕೆ ನಾಯಕ ಅನ್ಬುಮಣಿ ಸಲಹೆ ನೀಡಿರುವ ಬಗ್ಗೆ ಕೇಳಿದಾಗ, “ಆ ವಿಚಾರವಾಗಿ ಪ್ರತಿಕ್ರಿಯೆ ನೀಡುವುದಿಲ್ಲ. ನಮಗೆ ಪರಸ್ಪರ ಕಿತ್ತಾಟ ಮಾಡಲು ಇಷ್ಟವಿಲ್ಲ. ನೆಲದ ಕಾನೂನು ಇದೆ. ನಾವು ಪರಸ್ಪರ ಗೌರವಿಸಬೇಕು. ಇಡೀ ದೇಶ ಒಂದಾಗಿ ಕೆಲಸ ಮಾಡಬೇಕು ಎಂದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ನಾಯಕರ ಟೀಕೆ ಬಗ್ಗೆ ಕೇಳಿದಾಗ, “ಯಡಿಯೂರಪ್ಪನವರು ಕೂಡ ಸಚಿವ ಸಂಪುಟ ರಚನೆ ಮಾಡದೇ ಅಧಿಕಾರ ಮಾಡಿರಲಿಲ್ಲವೇ? ಆಗ ಅಪ್ಪ-ಮಗ ಅಧಿಕಾರವನ್ನು ಅನುಭವಿಸಲಿಲ್ಲವೇ?” ಎಂದು ಮರುಪ್ರಶ್ನಿಸಿದರು.</p>
<p>ENGLISH SUMMARY..</p>
<p>All-Party Meeting on Cauvery Issue on Sunday: CM D.K. Shivakumar</p>
<p>Did Yediyurappa Not Exercise Power Alone Without a Cabinet?</p>
<p>New Delhi, July 30:</p>
<p>Chief Minister D.K. Shivakumar said that an all-party meeting regarding the Cauvery water issue has been convened this coming Sunday (August 2) at the home office &#8216;Krishna&#8217;.</p>
<p>Responding to queries from media in Karnataka Bhavan here today, he said that, Former Chief Ministers of the state, MPs, and MLAs from the Cauvery basin region have been invited.</p>
<p>He stated, &#8220;Today, an appeal has been filed before the Cauvery Water Management Authority (CWMA), and we will discuss how to take this matter forward in the all-party meeting. We have discussed this issue with MPs and Union Ministers Pralhad Joshi, V. Somanna, Jagadish Shettar, and Basavaraj Bommai, and they are making utmost efforts for the welfare of the state.&#8221;</p>
<p>When asked about Tamil Nadu CM Vijay being advised to approach the Union government instead of Karnataka, he replied, &#8220;I will not comment on that matter. We have no interest in fighting with each other. There is a law of the land. We must respect one another. The entire country must work together.<br />
When asked about BJP leaders&#8217; criticism regarding the cabinet expansion, he counter-questioned, Didn&#8217;t Yediyurappa also run the administration without forming a cabinet? Didn&#8217;t the father-son duo enjoy power back then?&#8221;</p>
<p>Key words: Cauvery dispute, All-party meeting, Sunday, CM, D.K. Shivakumar</p>
<p>The post <a href="https://www.justkannada.in/cauvery-dispute-d-k-shivakumar/">ಕಾವೇರಿ ನೀರು ವಿವಾದ ವಿಚಾರ: ಭಾನುವಾರ ಸರ್ವಪಕ್ಷ ಸಭೆ: ಸಿಎಂ ಡಿ.ಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೃಷ್ಣ ಮೇಲ್ದಂಡೆ ಯೋಜನೆ: ಸರ್ವಪಕ್ಷ ಸಭೆ ಕರೆದಿದ್ದೇವೆ- ಡಿಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/dcm-dk-shivakumar-134/</link>
		
		<dc:creator><![CDATA[prashanth]]></dc:creator>
		<pubDate>Sat, 14 Mar 2026 13:00:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[all-party meeting.]]></category>
		<category><![CDATA[DCM]]></category>
		<category><![CDATA[DK Shivakumar]]></category>
		<category><![CDATA[Krishna Upper River Project]]></category>
		<guid isPermaLink="false">https://www.justkannada.in/?p=152560</guid>

					<description><![CDATA[<p>ಬಾಗಲಕೋಟೆ,ಮಾರ್ಚ್,14,2026 (www.justkannada.in) : ಕೃಷ್ಣ ಮೇಲ್ದಂಡೆ ಯೋಜನೆ ಸಂಬಂಧ ನವದೆಹಲಿಯಲ್ಲಿ ಸರ್ವಪಕ್ಷ ಸಭೆ ಕರೆದಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ವ್ಯಾಪ್ತಿಯಲ್ಲಿ ಭೂಸ್ವಾಧೀನಗೊಳ್ಳಲಾದ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆ ಪ್ರಕ್ರಿಯೆಗೆ ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಯೋಜನೆಯಡಿ ಆಲಮಟ್ಟಿ ಜಲಾಶಯದ ಎತ್ತರವನ್ನು 519.60 ಮೀಟರ್ ನಿಂದ 524.256 ಮೀಟರ್ ಗೆ ಹೆಚ್ಚಿಸಲಾಗುತ್ತದೆ. ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಮಂಗಳವಾರ ಕರ್ನಾಟಕ ಭವನದಲ್ಲಿ ಸಂಸದರ [&#8230;]</p>
<p>The post <a href="https://www.justkannada.in/dcm-dk-shivakumar-134/">ಕೃಷ್ಣ ಮೇಲ್ದಂಡೆ ಯೋಜನೆ: ಸರ್ವಪಕ್ಷ ಸಭೆ ಕರೆದಿದ್ದೇವೆ- ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಮಾರ್ಚ್,14,2026 (www.justkannada.in) :</strong> ಕೃಷ್ಣ ಮೇಲ್ದಂಡೆ ಯೋಜನೆ ಸಂಬಂಧ ನವದೆಹಲಿಯಲ್ಲಿ ಸರ್ವಪಕ್ಷ ಸಭೆ ಕರೆದಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ವ್ಯಾಪ್ತಿಯಲ್ಲಿ ಭೂಸ್ವಾಧೀನಗೊಳ್ಳಲಾದ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆ ಪ್ರಕ್ರಿಯೆಗೆ ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.</p>
<p>ಈ ಯೋಜನೆಯಡಿ ಆಲಮಟ್ಟಿ ಜಲಾಶಯದ ಎತ್ತರವನ್ನು 519.60 ಮೀಟರ್ ನಿಂದ 524.256 ಮೀಟರ್ ಗೆ ಹೆಚ್ಚಿಸಲಾಗುತ್ತದೆ. ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಮಂಗಳವಾರ ಕರ್ನಾಟಕ ಭವನದಲ್ಲಿ ಸಂಸದರ ಜೊತೆ ಸರ್ವಪಕ್ಷ ಸಭೆ ಕರೆದಿದ್ದೇವೆ.  ಅಲಮಟ್ಟಿ ಜಲಾಶಯದ ಎತ್ತರಕ್ಕೆ ಕೇಂದ್ರ ಸರ್ಕಾರ ವಿರೋಧಿಸುತ್ತಿದೆ. ಕೇಂದ್ರದ ಮೇಲೆ ಒತ್ತಡ ಹೇರುವಂತೆ ಸಂಸದರಿಗೆ ಸಭೆಯಲ್ಲಿ ಮನವಿ  ಮಾಡಲಾಗುತ್ತದೆ ಎಂದರು.</p>
<p>Key words: Krishna Upper River Project, all-party meeting,  DCM, DK Shivakumar</p>
<p>The post <a href="https://www.justkannada.in/dcm-dk-shivakumar-134/">ಕೃಷ್ಣ ಮೇಲ್ದಂಡೆ ಯೋಜನೆ: ಸರ್ವಪಕ್ಷ ಸಭೆ ಕರೆದಿದ್ದೇವೆ- ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರ್ವ ಪಕ್ಷ ಸಭೆ ಕರೆಯದ ಮೋದಿ ತಾವು ಸುಪ್ರೀಂ ಅನ್ಕೊಂಡಿದ್ದಾರಾ..? ಸಚಿವ ಸಂತೋಷ್ ಲಾಡ್ ಕಿಡಿ</title>
		<link>https://www.justkannada.in/minister-santosh-lad-8/</link>
		
		<dc:creator><![CDATA[prashanth]]></dc:creator>
		<pubDate>Thu, 15 May 2025 06:20:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[all-party meeting.]]></category>
		<category><![CDATA[ceasefire]]></category>
		<category><![CDATA[minister]]></category>
		<category><![CDATA[Modi]]></category>
		<category><![CDATA[Santosh Lad]]></category>
		<guid isPermaLink="false">https://www.justkannada.in/?p=140255</guid>

					<description><![CDATA[<p>ಬೆಂಗಳೂರು,ಮೇ,15,2025 (www.justkannada.in): ಭಾರತ- ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷಗಳ ಸಭೆ ಕರೆದಿಲ್ಲ. ಮೋದಿ ಏನು ತಾವು ಸುಪ್ರೀಂ ಅನ್ಕೊಂಡಿದ್ದಾರಾ..? ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿ ಕಾರಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ಮೋದಿ ಬಿಹಾರಕ್ಕೆ ಹೋಗಿ ಭಾಷಣ ಮಾಡಿದ್ರು. ಪಾಕ್ ಬೇಡಿಕೆಯಿಂದ ಕದನ ವಿರಾಮ ಅಂತಾರೆ. ಅತ್ತ ಅಮೇರಿಕ ಅಧ್ಯಕ್ಷ ಟ್ರಂಪ್ ನನ್ನಿಂದಲೇ ಕದನ ವಿರಾಮ ಘೋಷಣೆಯಾಗಿದ್ದು ಅಂತಾರೆ. ಯುದ್ದ ನಡೆದರೂ [&#8230;]</p>
<p>The post <a href="https://www.justkannada.in/minister-santosh-lad-8/">ಸರ್ವ ಪಕ್ಷ ಸಭೆ ಕರೆಯದ ಮೋದಿ ತಾವು ಸುಪ್ರೀಂ ಅನ್ಕೊಂಡಿದ್ದಾರಾ..? ಸಚಿವ ಸಂತೋಷ್ ಲಾಡ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,15,2025 (<a href="http://www.justkannada.in">www.justkannada.in</a>):</strong> ಭಾರತ- ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷಗಳ ಸಭೆ ಕರೆದಿಲ್ಲ. ಮೋದಿ ಏನು ತಾವು ಸುಪ್ರೀಂ ಅನ್ಕೊಂಡಿದ್ದಾರಾ..? ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿ ಕಾರಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ಮೋದಿ ಬಿಹಾರಕ್ಕೆ ಹೋಗಿ ಭಾಷಣ ಮಾಡಿದ್ರು. ಪಾಕ್ ಬೇಡಿಕೆಯಿಂದ ಕದನ ವಿರಾಮ ಅಂತಾರೆ. ಅತ್ತ ಅಮೇರಿಕ ಅಧ್ಯಕ್ಷ ಟ್ರಂಪ್ ನನ್ನಿಂದಲೇ ಕದನ ವಿರಾಮ ಘೋಷಣೆಯಾಗಿದ್ದು ಅಂತಾರೆ. ಯುದ್ದ ನಡೆದರೂ ಯಾರು ಮಧ್ಯ ಪ್ರವೇಶಿಸಲ್ಲ ಎಂದರು.</p>
<p>ಮೋದಿ ಅವರು ಸೈನ್ಯಕ್ಕೆ ಫ್ರೀ ಹ್ಯಾಂಡ್ ಅಂದರು. ಈಗ ಕದನ ವಿರಾಮ ಘೋಷಿಸಿದ್ದಾರೆ. ಇದಕ್ಕೆ ಕಾರಣ  ಏನು..? ಮೋದಿ ಯಾಕೆ ಉತ್ತರ ಕೊಟ್ಟಿಲ್ಲ. ಪಾಕ್ ಶರಣಾಗಿದೆ ಅಂತಾರೆ.  ಜನರ ಅಭಿಪ್ರಾಯ ಕೇಳಬೇಕಲ್ವಾ?  ಮೋದಿ ಸರ್ವಾಧಿಕಾರಿ ಅನ್ನಿಸಲ್ವಾ..?  ಟ್ರಂಪ ಯಾತ್ರೆ ಮಾಡಿ ಎಂದು ಸಂತೋಷ್ ಲಾಡ್ ಲೇವಡಿ ಮಾಡಿದರು.</p>
<p>Key words:  Ceasefire, Modi, all-party meeting, Minister, Santosh Lad</p>
<p>&nbsp;</p>
<p>The post <a href="https://www.justkannada.in/minister-santosh-lad-8/">ಸರ್ವ ಪಕ್ಷ ಸಭೆ ಕರೆಯದ ಮೋದಿ ತಾವು ಸುಪ್ರೀಂ ಅನ್ಕೊಂಡಿದ್ದಾರಾ..? ಸಚಿವ ಸಂತೋಷ್ ಲಾಡ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕದನ ವಿರಾಮ: ಸರ್ವಪಕ್ಷ ಸಭೆ ಕರೆಯಲು ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ</title>
		<link>https://www.justkannada.in/mallikarjun-kharge-7/</link>
		
		<dc:creator><![CDATA[prashanth]]></dc:creator>
		<pubDate>Tue, 13 May 2025 06:08:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[all-party meeting.]]></category>
		<category><![CDATA[ceasefire]]></category>
		<category><![CDATA[Mallikarjun Kharge]]></category>
		<category><![CDATA[PM Modi]]></category>
		<guid isPermaLink="false">https://www.justkannada.in/?p=140172</guid>

					<description><![CDATA[<p>ಬೆಂಗಳೂರು,ಮೇ,13,2025 (www.justkannada.in): ಭಾರತ- ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿದ್ದು ಅಮೇರಿಕಾ ಮಧ್ಯಸ್ಥಿಕೆಯಿಂದ ಎಂಬ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹೇಳಿಕೆ ಕುರಿತು  ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ರಾಜ್ಯಸಭೆ ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ಸರ್ವ ಪಕ್ಷ ಸಭೆ ಕರೆಯಬೇಕು.  ನನ್ನಿಂದ ಕದನ ವಿರಾಮ ಎಂದು ಡೋನಾಲ್ಡ್ ಟ್ರಂಪ್ ಹೇಳಿದ್ದು  ಕೇಂದ್ರ ಈ ಬಗ್ಗೆ ಮಾಹಿತಿ ನೀಡಲಿ. ಸಂಸತ್ [&#8230;]</p>
<p>The post <a href="https://www.justkannada.in/mallikarjun-kharge-7/">ಕದನ ವಿರಾಮ: ಸರ್ವಪಕ್ಷ ಸಭೆ ಕರೆಯಲು ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,13,2025 (<a href="http://www.justkannada.in">www.justkannada.in</a>):</strong> ಭಾರತ- ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿದ್ದು ಅಮೇರಿಕಾ ಮಧ್ಯಸ್ಥಿಕೆಯಿಂದ ಎಂಬ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹೇಳಿಕೆ ಕುರಿತು  ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ರಾಜ್ಯಸಭೆ ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ಸರ್ವ ಪಕ್ಷ ಸಭೆ ಕರೆಯಬೇಕು.  ನನ್ನಿಂದ ಕದನ ವಿರಾಮ ಎಂದು ಡೋನಾಲ್ಡ್ ಟ್ರಂಪ್ ಹೇಳಿದ್ದು  ಕೇಂದ್ರ ಈ ಬಗ್ಗೆ ಮಾಹಿತಿ ನೀಡಲಿ. ಸಂಸತ್ ಅಧಿವೇಶನ ಕರೆದು ಚರ್ಚಿಸಬೇಕು ಎಂಬುದು ನಮ್ಮ ಆಗ್ರಹ ಎಂದರು.</p>
<p>ಕದನ ವಿರಾಮ ಅತ್ಯಂತ ಸೂಕ್ಷ್ಮ ವಿಚಾರ ಮೋದಿ ಸರ್ವಪಕ್ಷ ಸಭೆ ಕರೆಯುತ್ತಾರೆ,  ಅಲ್ಲಿ ಮಾತನಾಡುತ್ತೇನೆ ಟ್ರಂಪ್ ಕ್ರೆಡಿಟ್ ತೆಗೆದುಕೊಳ್ಳುವುದಕ್ಕೆ ಆ ರೀತಿ ಹೇಳಿದ್ದಾರೆ. ಆದ್ರೆ ಮೋದಿ ಇಲ್ಲ ಅಂತಿದ್ದಾರೆ. ಅವರಿಬ್ಬರ ನಡುವೆ ಏನು ಮಾತುಕತೆ ಆಗಿದೆ ಗೊತ್ತಿಲ್ಲ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದ್ರೆ ನಾನು ಹೇಳುತ್ತೇನೆ. ಇಂದು ನಮ್ಮ ಪಕ್ಷದ ಸಭೆ ಇದೆ ನಾನು ಹೋಗುತ್ತಿದ್ದೇನೆ ಎಂದು ಖರ್ಗೆ ತಿಳಿಸಿದರು.</p>
<p>Key words: Ceasefire, Mallikarjun Kharge, PM Modi, all-party meeting</p>
<p>The post <a href="https://www.justkannada.in/mallikarjun-kharge-7/">ಕದನ ವಿರಾಮ: ಸರ್ವಪಕ್ಷ ಸಭೆ ಕರೆಯಲು ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಪರೇಷನ್ ಸಿಂಧೂರ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ</title>
		<link>https://www.justkannada.in/all-party-meeting/</link>
		
		<dc:creator><![CDATA[prashanth]]></dc:creator>
		<pubDate>Wed, 07 May 2025 09:06:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[all-party meeting.]]></category>
		<category><![CDATA[central government.]]></category>
		<category><![CDATA[Operation Sindoora]]></category>
		<guid isPermaLink="false">https://www.justkannada.in/?p=139937</guid>

					<description><![CDATA[<p>ನವದೆಹಲಿ,ಮೇ,7,2025 (www.justkannada.in): ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ 4 ಮತ್ತು ಪಿಒಕೆಯ 5 ಉಗ್ರರ ನೆಲೆಗಳನ್ನ ಕ್ಷಿಪಣಿ ದಾಳಿ ನಡೆಸಿ ಧ್ವಂಸಗೊಳಿಸಿದ್ದು ಈ ಬೆನ್ನಲ್ಲೆ ಕೇಂದ್ರ ಸರ್ಕಾರ ನಾಳೆ ಸರ್ವಪಕ್ಷ ಸಭೆ ಕರೆದಿದೆ. ನಾಳೆ 11 ಗಂಟೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದ್ದು,  ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಕಿರಣ್ ರಿಜಿಜು ಸೇರಿ ಹಲವರು ಭಾಗಿಯಾಗಲಿದ್ದಾರೆ. ನಾಳೆ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ [&#8230;]</p>
<p>The post <a href="https://www.justkannada.in/all-party-meeting/">ಅಪರೇಷನ್ ಸಿಂಧೂರ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಮೇ,7,2025 (<a href="http://www.justkannada.in">www.justkannada.in</a>):</strong> ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ 4 ಮತ್ತು ಪಿಒಕೆಯ 5 ಉಗ್ರರ ನೆಲೆಗಳನ್ನ ಕ್ಷಿಪಣಿ ದಾಳಿ ನಡೆಸಿ ಧ್ವಂಸಗೊಳಿಸಿದ್ದು ಈ ಬೆನ್ನಲ್ಲೆ ಕೇಂದ್ರ ಸರ್ಕಾರ ನಾಳೆ ಸರ್ವಪಕ್ಷ ಸಭೆ ಕರೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಾಳೆ 11 ಗಂಟೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದ್ದು,  ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಕಿರಣ್ ರಿಜಿಜು ಸೇರಿ ಹಲವರು ಭಾಗಿಯಾಗಲಿದ್ದಾರೆ.</p>
<p>ನಾಳೆ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಆಪರೇಷನ್ ಸಿಂಧೂರ ಬಗ್ಗೆ ಎಲ್ಲಾ ಪಕ್ಷಗಳಿಗೂ ಕೇಂದ್ರ ಸಚಿವರು ಮಾಹಿತಿ ನೀಡಲಿದ್ದಾರೆ.</p>
<p>Key words: Operation Sindoora, Central government,all-party meeting</p>
<p>The post <a href="https://www.justkannada.in/all-party-meeting/">ಅಪರೇಷನ್ ಸಿಂಧೂರ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರ್ವ ಪಕ್ಷ ಸಭೆಗಿಂತಲೂ ಪ್ರಧಾನಿ ಮೋದಿಗೆ ಬಿಹಾರ ಚುನಾವಣಾ ಪ್ರಚಾರವೇ ಮುಖ್ಯವಾಯ್ತ..? : ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-117/</link>
		
		<dc:creator><![CDATA[mahesh]]></dc:creator>
		<pubDate>Sat, 26 Apr 2025 07:01:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[all-party meeting.]]></category>
		<category><![CDATA[Bihar election campaign]]></category>
		<category><![CDATA[CM Siddaramaiah]]></category>
		<category><![CDATA[PM Modi]]></category>
		<guid isPermaLink="false">https://www.justkannada.in/?p=139478</guid>

					<description><![CDATA[<p>ಮೈಸೂರು, ಏ.೨೬,೨೦೨೫: ಕಾಶ್ಮೀರದಲ್ಲಿನ ಉಗ್ರರ ದಾಳಿಗೆ ೨೬ ಮಂದಿ ಪ್ರವಾಸಿಗರು ಮೃತಪಟ್ಟ ಘೋರ ಘಟನೆ ನಡೆದಿದ್ದರು, ಪ್ರಧಾನಿ ನರೇಂದ್ರ ಮೋದಿ ಬಿಹಾರ ಚುನಾವಣೆ ಪ್ರಚಾರಕ್ಕೆ ತೆರಳಿದ್ದನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದರು. ಮೈಸೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಹೇಳಿದಿಷ್ಟು… ಉಗ್ರರ ದಾಳಿ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸರ್ವ ಪಕ್ಷ ಸಭೆಗೆ ಪ್ರಧಾನಿ ಹೋಗದ ವಿಚಾರ ಪ್ರಸ್ತಾಪಿಸಿ ಅಸಮಧಾನ ವ್ಯಕ್ತಪಡಿಸಿದರು. ಇಂತಹ ಗಂಭೀರ ಸಭೆಗಿಂತ ಮಹತ್ವದ ಸಭೆ ಯಾವುದು ಇದೆ ಹೇಳಿ.? ಚುನಾವಣಾ ಪ್ರಚಾರದ ಭಾಷಣ ಮುಖ್ಯನಾ, [&#8230;]</p>
<p>The post <a href="https://www.justkannada.in/cm-siddaramaiah-117/">ಸರ್ವ ಪಕ್ಷ ಸಭೆಗಿಂತಲೂ ಪ್ರಧಾನಿ ಮೋದಿಗೆ ಬಿಹಾರ ಚುನಾವಣಾ ಪ್ರಚಾರವೇ ಮುಖ್ಯವಾಯ್ತ..? : ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರು, ಏ.೨೬,೨೦೨೫: ಕಾಶ್ಮೀರದಲ್ಲಿನ ಉಗ್ರರ ದಾಳಿಗೆ ೨೬ ಮಂದಿ ಪ್ರವಾಸಿಗರು ಮೃತಪಟ್ಟ ಘೋರ ಘಟನೆ ನಡೆದಿದ್ದರು, ಪ್ರಧಾನಿ ನರೇಂದ್ರ ಮೋದಿ ಬಿಹಾರ ಚುನಾವಣೆ ಪ್ರಚಾರಕ್ಕೆ ತೆರಳಿದ್ದನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದರು.</p>
<p>ಮೈಸೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಹೇಳಿದಿಷ್ಟು…</p>
<p>ಉಗ್ರರ ದಾಳಿ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸರ್ವ ಪಕ್ಷ ಸಭೆಗೆ ಪ್ರಧಾನಿ ಹೋಗದ ವಿಚಾರ ಪ್ರಸ್ತಾಪಿಸಿ ಅಸಮಧಾನ ವ್ಯಕ್ತಪಡಿಸಿದರು. ಇಂತಹ ಗಂಭೀರ ಸಭೆಗಿಂತ ಮಹತ್ವದ ಸಭೆ ಯಾವುದು ಇದೆ ಹೇಳಿ.? ಚುನಾವಣಾ ಪ್ರಚಾರದ ಭಾಷಣ ಮುಖ್ಯನಾ, ಸಭೆ ಮುಖ್ಯಾನಾ. ಇವರಿಗೆ ಪರಿಸ್ಥಿತಿಯ ಗಂಭೀರತೆ ಗೊತ್ತಿದ್ಯಾ? ಎಂದು ಪ್ರಶ್ನಿಸುವ ಮೂಲಕ ಪ್ರಧಾನಿ ಬಿಹಾರ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸಿದ್ದನ್ನು ಕಟುವಾಗಿ ಖಂಡಿಸಿದರು.</p>
<p><strong>ಪಾಕ್‌ ಪ್ರಜೆ:</strong></p>
<p>ರಾಜ್ಯದಲ್ಲಿನ ಪಾಕ್ ಪ್ರಜೆಗಳನ್ನು ಹೊರ ಹಾಕಿ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ವಿಚಾರ ಪ್ರಸ್ತಾಪಿಸಿ, ರಾಜ್ಯದಲ್ಲಿ ಎಷ್ಟು ಜನ ಇದ್ದಾರೆ ಮಾಹಿತಿ ತೆಗೆದುಕೊಳ್ಳುತ್ತಿದ್ದೇವೆ. ಈ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕೊಡುತ್ತೇವೆ. ಇದರಲ್ಲಿ ಕೇಂದ್ರ ಸರ್ಕಾರಕ್ಕೆ ನಮ್ಮ ಸಹಕಾರ ಇದೇ. ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ</p>
<p><strong>ನನ್ನ ಆರೋಗ್ಯ 90% ಸುಧಾರಿಸಿದೆ :</strong></p>
<p><img loading="lazy" decoding="async" class="alignnone size-full wp-image-139479" src="https://www.justkannada.in/wp-content/uploads/2025/04/siddu-smile.jpg" alt="" width="500" height="536" srcset="https://www.justkannada.in/wp-content/uploads/2025/04/siddu-smile.jpg 500w, https://www.justkannada.in/wp-content/uploads/2025/04/siddu-smile-280x300.jpg 280w, https://www.justkannada.in/wp-content/uploads/2025/04/siddu-smile-392x420.jpg 392w, https://www.justkannada.in/wp-content/uploads/2025/04/siddu-smile-150x161.jpg 150w, https://www.justkannada.in/wp-content/uploads/2025/04/siddu-smile-300x322.jpg 300w" sizes="auto, (max-width: 500px) 100vw, 500px" /></p>
<p>ಈಗ ನಾನು ಆರೋಗ್ಯವಾಗಿದ್ದೇನೆ. ಕಾಲು ನೋವು ಮೊದಲಿನಷ್ಟು ಇಲ್ಲ. ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ.</p>
<p>ಚಾಮರಾಜನಗರಕ್ಕೆ ಹೋದ್ರೆ ಅಧಿಕಾರ ಹೋಗತ್ತೆ ಎಂಬ ಮೌಡ್ಯ ವಿಚಾರ, ಮೊದಲ ಬಾರಿ ಹೋದಾಗಲೇ ಆ ಮೌಡ್ಯ ತೊಡೆದು ಹೋಯ್ತು. ಈಗಾಗಲೇ 20 ಬಾರಿ ಹೋಗಿದ್ದೇನೆ. ಅಲ್ಲಿಗೆ ಹೋದಮೇಲೆ ನನ್ನ ಸ್ಥಾನ ಗಟ್ಟಿ ಆಯ್ತು. ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ.</p>
<p>key words: Bihar election campaign, PM Modi, all-party meeting, CM Siddaramaiah,</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong>SUMMARY: </strong></p>
<p><img loading="lazy" decoding="async" class="alignnone size-full wp-image-122994" src="https://www.justkannada.in/wp-content/uploads/2024/05/pm-modi-siddaramaiah.jpg" alt="" width="500" height="333" srcset="https://www.justkannada.in/wp-content/uploads/2024/05/pm-modi-siddaramaiah.jpg 500w, https://www.justkannada.in/wp-content/uploads/2024/05/pm-modi-siddaramaiah-300x200.jpg 300w, https://www.justkannada.in/wp-content/uploads/2024/05/pm-modi-siddaramaiah-150x100.jpg 150w" sizes="auto, (max-width: 500px) 100vw, 500px" /></p>
<p>Is Bihar election campaign more important for PM Modi than all-party meeting? : Siddaramaiah. Chief Minister Siddaramaiah condemned Prime Minister Narendra Modi&#8217;s visit to Bihar election campaign,</p>
<p>&nbsp;</p>
<p>The post <a href="https://www.justkannada.in/cm-siddaramaiah-117/">ಸರ್ವ ಪಕ್ಷ ಸಭೆಗಿಂತಲೂ ಪ್ರಧಾನಿ ಮೋದಿಗೆ ಬಿಹಾರ ಚುನಾವಣಾ ಪ್ರಚಾರವೇ ಮುಖ್ಯವಾಯ್ತ..? : ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಹಲ್ಗಾಮ್ ಉಗ್ರರ ದಾಳಿ: ಕೂಡಲೇ ಸರ್ವಪಕ್ಷ ಸಭೆ ಕರೆಯಲು ಮಲ್ಲಿಕಾರ್ಜುನ ಖರ್ಗೆ ಆಗ್ರಹ</title>
		<link>https://www.justkannada.in/mallikarjuna-kharge-2/</link>
		
		<dc:creator><![CDATA[prashanth]]></dc:creator>
		<pubDate>Wed, 23 Apr 2025 09:31:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[all-party meeting.]]></category>
		<category><![CDATA[attack. Mallikarjuna Kharge]]></category>
		<category><![CDATA[Pahalgam]]></category>
		<category><![CDATA[terrorist]]></category>
		<guid isPermaLink="false">https://www.justkannada.in/?p=139342</guid>

					<description><![CDATA[<p>ಬೆಂಗಳೂರು,ಏಪ್ರಿಲ್,23,2025 (www.justkannada.in): ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಕೂಡಲೇ ಸರ್ವಪಕ್ಷ ಸಭೆ ಕರೆಯುವಂತೆ ಪ್ರಧಾನಿ ಮೋದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ಘಟನೆ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಇದು ಎಲ್ಲರೂ ಒಂದಾಗಿರುವ ಸಮಯ. ಈಗ ಭಿನ್ನಾಭಿಪ್ರಾಯ ಮೂಡಿಸುವ ಸಮಯವಲ್ಲ. ಕೂಡಲೇ ಸರ್ವ ಪಕ್ಷ ಸಭೆ ಕರೆಯಿರಿ  ಎಂದು ಆಗ್ರಹಿಸಿದ್ದಾರೆ. ಬೇಸಿಗೆ ಕಾಲ ಪ್ರಾರಂಭ ಆರಂಭ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಪ್ರವಾಸಿಗರಿಂದಲೇ ಅಲ್ಲಿಯ ಜನ ಜೀವನ ನಡೆಯಬೇಕು. [&#8230;]</p>
<p>The post <a href="https://www.justkannada.in/mallikarjuna-kharge-2/">ಪಹಲ್ಗಾಮ್ ಉಗ್ರರ ದಾಳಿ: ಕೂಡಲೇ ಸರ್ವಪಕ್ಷ ಸಭೆ ಕರೆಯಲು ಮಲ್ಲಿಕಾರ್ಜುನ ಖರ್ಗೆ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,23,2025 (<a href="http://www.justkannada.in">www.justkannada.in</a>)</strong>: ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಕೂಡಲೇ ಸರ್ವಪಕ್ಷ ಸಭೆ ಕರೆಯುವಂತೆ ಪ್ರಧಾನಿ ಮೋದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಘಟನೆ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಇದು ಎಲ್ಲರೂ ಒಂದಾಗಿರುವ ಸಮಯ. ಈಗ ಭಿನ್ನಾಭಿಪ್ರಾಯ ಮೂಡಿಸುವ ಸಮಯವಲ್ಲ. ಕೂಡಲೇ ಸರ್ವ ಪಕ್ಷ ಸಭೆ ಕರೆಯಿರಿ  ಎಂದು ಆಗ್ರಹಿಸಿದ್ದಾರೆ.</p>
<p>ಬೇಸಿಗೆ ಕಾಲ ಪ್ರಾರಂಭ ಆರಂಭ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಪ್ರವಾಸಿಗರಿಂದಲೇ ಅಲ್ಲಿಯ ಜನ ಜೀವನ ನಡೆಯಬೇಕು. ಓಮರ್ ಅಬ್ದುಲ್ಲಾ ಕೂಡ ಇದನ್ನು ಹೇಳಿದ್ದಾರೆ.‌ ಇಂತಹ ಘಟನೆಗಳಿಂದ ಆಗುವ ಪರಿಣಾಮಗಳ ಬಗ್ಗೆ ಕೂಡ ಓಮರ್ ಅಬ್ದುಲ್ಲಾ ಮಾತಾಡಿದ್ದಾರೆ. ರಾಜ್ಯದ ಪ್ರಭುತ್ವದ ಮೇಲಿನ ನೇರ ದಾಳಿ ಇದು ಎಂದು  ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದರು.</p>
<p>ಎಲ್ಲರೂ ಕೂಡ ಒಂದಾಗಿ ಪರಿಸ್ಥಿತಿಯನ್ನು ಎದುರಿಸಬೇಕಾದ ಸಮಯ ಇದಾಗಿದೆ‌. ಕಾಶ್ಮೀರ ಪಹಲ್ಗಾಮ್ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್ ಹಾಗೂ ಬೆಂಗಳೂರಿನ ಭರತ್ ಭೂಷಣ್ ಸಾವನ್ನಪ್ಪಿದ್ದಾರೆ. ಅವರ ಪತ್ನಿಯರ ಜೊತೆಗೆ ಮಾತಾಡಿ ಸಾಂತ್ವನ ಹೇಳಿದ್ದೇನೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. .</p>
<p>ಭದ್ರತಾ ವೈಪಲ್ಯ ಕುರಿತು ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ,  , ಈ ಬಗ್ಗೆ ನಾನು ಮಾತನಾಡುವುದಿಲ್ಲ. ನಾವು ಶಾಕ್ ಸಂದರ್ಭದಲ್ಲಿದ್ದೇವೆ. ನಾಳೆ ಇದರ ಬಗ್ಗೆ ಚರ್ಚಿಸುತ್ತೇವೆ ಎಂದು ತಿಳಿಸಿದರು.</p>
<p>Key words: Pahalgam, terrorist, attack. Mallikarjuna Kharge,  all -party meeting</p>
<p>The post <a href="https://www.justkannada.in/mallikarjuna-kharge-2/">ಪಹಲ್ಗಾಮ್ ಉಗ್ರರ ದಾಳಿ: ಕೂಡಲೇ ಸರ್ವಪಕ್ಷ ಸಭೆ ಕರೆಯಲು ಮಲ್ಲಿಕಾರ್ಜುನ ಖರ್ಗೆ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಾಂಗ್ಲಾದಲ್ಲಿ ಮುಂದುವರೆದ ಹಿಂಸಾಚಾರ: ಸರ್ವಪಕ್ಷ ಸಭೆ ಕರೆದ ಪ್ರಧಾನಿ ಮೋದಿ</title>
		<link>https://www.justkannada.in/violence-bangladesh-pm-modi-all-party-meeting/</link>
		
		<dc:creator><![CDATA[prashanth]]></dc:creator>
		<pubDate>Tue, 06 Aug 2024 05:33:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[all-party meeting.]]></category>
		<category><![CDATA[bangladesh]]></category>
		<category><![CDATA[PM Modi]]></category>
		<category><![CDATA[violence]]></category>
		<guid isPermaLink="false">https://www.justkannada.in/?p=127393</guid>

					<description><![CDATA[<p>ನವದೆಹಲಿ,ಆಗಸ್ಟ್,6,2024 (www.justkannada.in):  ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ರಾಜೀನಾಮೆ ನೀಡಿದ ನಂತರವೂ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರೆದಿದ್ದು ಈ ನಡುವೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆ ಕರೆದಿದ್ದು ಚರ್ಚೆ ನಡೆಸಲಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂಸಾಚಾರ, ಅರಾಜಕತೆ ಸೃಷ್ಟಿಯಾಗಿದ್ದು, ಭಾರತ ಬಾಂಗ್ಲಾ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಈ ಎಲ್ಲಾ ಬೆಳವಣಿಗೆಳ ಹಿನ್ನೆಲೆ ಪ್ರಧಾನಿ ಮೋದಿ ಸರ್ವಪಕ್ಷಗಳ ಸಭೆ ಕರೆದಿದ್ದು ಚರ್ಚೆ ನಡೆಸುತ್ತಿದ್ದಾರೆ. ಸಂಸತ್ ಭವನದಲ್ಲಿ ಸರ್ವಪಕ್ಷ ಸಭೆ ನಡೆಯುತ್ತಿದ್ದು ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, [&#8230;]</p>
<p>The post <a href="https://www.justkannada.in/violence-bangladesh-pm-modi-all-party-meeting/">ಬಾಂಗ್ಲಾದಲ್ಲಿ ಮುಂದುವರೆದ ಹಿಂಸಾಚಾರ: ಸರ್ವಪಕ್ಷ ಸಭೆ ಕರೆದ ಪ್ರಧಾನಿ ಮೋದಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಆಗಸ್ಟ್,6,2024 (<a href="http://www.justkannada.in">www.justkannada.in</a>): </strong> ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ರಾಜೀನಾಮೆ ನೀಡಿದ ನಂತರವೂ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರೆದಿದ್ದು ಈ ನಡುವೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆ ಕರೆದಿದ್ದು ಚರ್ಚೆ ನಡೆಸಲಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬಾಂಗ್ಲಾದೇಶದಲ್ಲಿ ಹಿಂಸಾಚಾರ, ಅರಾಜಕತೆ ಸೃಷ್ಟಿಯಾಗಿದ್ದು, ಭಾರತ ಬಾಂಗ್ಲಾ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಈ ಎಲ್ಲಾ ಬೆಳವಣಿಗೆಳ ಹಿನ್ನೆಲೆ ಪ್ರಧಾನಿ ಮೋದಿ ಸರ್ವಪಕ್ಷಗಳ ಸಭೆ ಕರೆದಿದ್ದು ಚರ್ಚೆ ನಡೆಸುತ್ತಿದ್ದಾರೆ. ಸಂಸತ್ ಭವನದಲ್ಲಿ ಸರ್ವಪಕ್ಷ ಸಭೆ ನಡೆಯುತ್ತಿದ್ದು ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈಶಂಕರ್,  ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಸೇರಿ ಹಲವರು ಭಾಗಿಯಾಗಿದ್ದಾರೆ. ಸಂಸತ್ ನಲ್ಲಿ ಬಾಂಗ್ಲಾ ರಾಜಕೀಯ ಬೆಳವಣಿಗೆಗಳ ಮಹತ್ವದ ಚರ್ಚೆ ನಡೆಸುತ್ತಿದ್ದಾರೆ.</p>
<p>ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ರಾಜೀನಾಮೆ ನೀಡಿದ್ದು, ಢಾಕಾದಲ್ಲಿರುವ ತಮ್ಮ ನಿವಾಸವನ್ನು ತೊರೆದಿದ್ದಾರೆ. ಅವರು ನಿನ್ನೆ ಭಾರತಕ್ಕೆ ಆಗಮಿಸಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.ಗಡಿ ಭಾಗದಲ್ಲಿ ಭಾರತೀಯ ಸೇನೆ ಕಟ್ಟೆಚ್ಚರ ವಹಿಸಿದೆ.</p>
<p>Key words: violence, Bangladesh, PM Modi, all-party meeting</p>
<p>The post <a href="https://www.justkannada.in/violence-bangladesh-pm-modi-all-party-meeting/">ಬಾಂಗ್ಲಾದಲ್ಲಿ ಮುಂದುವರೆದ ಹಿಂಸಾಚಾರ: ಸರ್ವಪಕ್ಷ ಸಭೆ ಕರೆದ ಪ್ರಧಾನಿ ಮೋದಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಳಿನ ಸರ್ವಪಕ್ಷ ಸಭೆಗೆ ಮಾಜಿ ಸಿಎಂಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಹ್ವಾನ.</title>
		<link>https://www.justkannada.in/cm-siddaramaiah-invites-former-cms-tomorrow-all-party-meeting/</link>
		
		<dc:creator><![CDATA[JK Desk]]></dc:creator>
		<pubDate>Tue, 22 Aug 2023 08:36:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[all-party meeting.]]></category>
		<category><![CDATA[CM Siddaramaiah- invites]]></category>
		<category><![CDATA[Former CMs]]></category>
		<category><![CDATA[Tomorrow]]></category>
		<guid isPermaLink="false">https://www.justkannada.in/?p=111324</guid>

					<description><![CDATA[<p>ಬೆಂಗಳೂರು, ಆಗಸ್ಟ್ 22,2023(www.justkannada.in):  ರಾಜ್ಯದಲ್ಲಿ ಮಳೆ ಕೊರತೆಯಾಗಿ ಬರದ ಛಾಯೆ ಎದುರಾಗಿದ್ದರೂ ಕಾಂಗ್ರೆಸ್ ಸರ್ಕಾರ  ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದು ಸರ್ಕಾರದ ಈ ನಡೆಯನ್ನ ಬಿಜೆಪಿ ಮತ್ತು ಜೆಡಿಎಸ್  ಖಂಡಿಸಿವೆ.  ಈ ನಡುವೆ ಎಚ್ಚೆತ್ತ ಸರ್ಕಾರ, ನಾಳೆ ಸರ್ವಪಕ್ಷಗಳ ಸಭೆ ಕರೆದಿದ್ದು, ಸಭೆಗೆ ಮಾಜಿ ಸಿಎಂಗಳಿಗೆ ಸಿಎಂ ಸಿದ್ಧರಾಮಯ್ಯ ಆಹ್ವಾನ ನೀಡಿದ್ದಾರೆ. ವಿಧಾನಸೌಧದಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಲಿದ್ದು, ಸರ್ವಪಕ್ಷ ಸಭೆಗೆ ಮಾಜಿ ಸಿಎಂಗಳಾದ ಬಿಎಸ್​​ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿವಿ ಸದಾನಂದ [&#8230;]</p>
<p>The post <a href="https://www.justkannada.in/cm-siddaramaiah-invites-former-cms-tomorrow-all-party-meeting/">ನಾಳಿನ ಸರ್ವಪಕ್ಷ ಸಭೆಗೆ ಮಾಜಿ ಸಿಎಂಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಹ್ವಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಆಗಸ್ಟ್ 22,2023(<a href="http://www.justkannada.in">www.justkannada.in</a>): </strong> ರಾಜ್ಯದಲ್ಲಿ ಮಳೆ ಕೊರತೆಯಾಗಿ ಬರದ ಛಾಯೆ ಎದುರಾಗಿದ್ದರೂ ಕಾಂಗ್ರೆಸ್ ಸರ್ಕಾರ  ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದು ಸರ್ಕಾರದ ಈ ನಡೆಯನ್ನ ಬಿಜೆಪಿ ಮತ್ತು ಜೆಡಿಎಸ್  ಖಂಡಿಸಿವೆ.  ಈ ನಡುವೆ ಎಚ್ಚೆತ್ತ ಸರ್ಕಾರ, ನಾಳೆ ಸರ್ವಪಕ್ಷಗಳ ಸಭೆ ಕರೆದಿದ್ದು, ಸಭೆಗೆ ಮಾಜಿ ಸಿಎಂಗಳಿಗೆ ಸಿಎಂ ಸಿದ್ಧರಾಮಯ್ಯ ಆಹ್ವಾನ ನೀಡಿದ್ದಾರೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ವಿಧಾನಸೌಧದಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಲಿದ್ದು, ಸರ್ವಪಕ್ಷ ಸಭೆಗೆ ಮಾಜಿ ಸಿಎಂಗಳಾದ ಬಿಎಸ್​​ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿವಿ ಸದಾನಂದ ಗೌಡ, ಹೆಚ್ ಡಿ ಕುಮಾರಸ್ವಾಮಿಗೂ ಆಹ್ವಾನ ನೀಡಲಾಗಿದೆ.<img loading="lazy" decoding="async" class="aligncenter size-medium wp-image-108344" src="https://www.justkannada.in/wp-content/uploads/2023/06/siddaramaiah124-300x185.jpg" alt="" width="300" height="185" srcset="https://www.justkannada.in/wp-content/uploads/2023/06/siddaramaiah124-300x185.jpg 300w, https://www.justkannada.in/wp-content/uploads/2023/06/siddaramaiah124.jpg 500w" sizes="auto, (max-width: 300px) 100vw, 300px" /></p>
<p>ಪತ್ರದ ಮೂಲಕ ಬಿ.ಎಸ್​.ಯಡಿಯೂರಪ್ಪ, ಬೊಮ್ಮಾಯಿಗೆ ಆಹ್ವಾನಿಸಿದ್ದು ದೂರವಾಣಿ ಕರೆ ಮೂಲಕ ಡಿ.ವಿ.ಸದಾನಂದಗೌಡರಿಗೆ ಆಹ್ವಾನ ನೀಡಲಾಗಿದೆ. ಸರ್ಕಾರದ ಮಟ್ಟದಲ್ಲಿ ಯಾವುದೇ ಸ್ಥಾನ ಇಲ್ಲದಿದ್ದರೂ ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.</p>
<p>Key words: CM Siddaramaiah- invites -former CMs- -tomorrow- all-party meeting.</p>
<p>The post <a href="https://www.justkannada.in/cm-siddaramaiah-invites-former-cms-tomorrow-all-party-meeting/">ನಾಳಿನ ಸರ್ವಪಕ್ಷ ಸಭೆಗೆ ಮಾಜಿ ಸಿಎಂಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಹ್ವಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
