<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>All those responsible for formation of government should be given a ministerial degree says mp Srinivasa Prasad Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/all-those-responsible-for-formation-of-government-should-be-given-a-ministerial-degree-says-mp-srinivasa-prasad/feed/" rel="self" type="application/rss+xml" />
	<link>https://www.justkannada.in/tag/all-those-responsible-for-formation-of-government-should-be-given-a-ministerial-degree-says-mp-srinivasa-prasad/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 26 Jan 2020 06:46:03 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>All those responsible for formation of government should be given a ministerial degree says mp Srinivasa Prasad Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/all-those-responsible-for-formation-of-government-should-be-given-a-ministerial-degree-says-mp-srinivasa-prasad/</link>
	<width>32</width>
	<height>32</height>
</image> 
	<item>
		<title>ಸರಕಾರ ರಚನೆಗೆ ಕಾರಣರಾದ ಎಲ್ಲರಿಗೂ ಮಂತ್ರಿ ಪದವಿ ನೀಡ್ಬೇಕು: ಸಂಸದ ಶ್ರೀನಿವಾಸ ಪ್ರಸಾದ್</title>
		<link>https://www.justkannada.in/all-those-responsible-for-formation-of-government-should-be-given-a-ministerial-degree-says-mp-srinivasa-prasad/</link>
		
		<dc:creator><![CDATA[JK Desk]]></dc:creator>
		<pubDate>Sun, 26 Jan 2020 06:46:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[All those responsible for formation of government should be given a ministerial degree says mp Srinivasa Prasad]]></category>
		<guid isPermaLink="false">https://www.justkannada.in/?p=22013</guid>

					<description><![CDATA[<p>ಮೈಸೂರು, ಜನವರಿ 26, 2019 (www.justkannada.in): ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಪಟ್ಟಂತೆ 17 ಮಂದಿ ಪರ ಶ್ರೀ‌ನಿವಾಸ್ ಪ್ರಸಾದ್ ಬ್ಯಾಟಿಂಗ್ ಮಾಡಿದ್ದಾರೆ. ನಾನು ಹಿಂದೆ ಹೇಳಿದ್ದ ಮಾತಿಗೆ ಬದ್ಧ. ಇನ್ನೇರಡು ಮೂರು ದಿನದಲ್ಲಿ ಸಚಿವ ಸಂಪುಟ ರಚನೆ ಆಗುತ್ತೆ. ಈಗಾಗಲೇ ನಾನು ಮಾತನಾಡಿದ್ದೇನೆ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಬೇಗ ಸಚಿವ ಸಂಪುಟ ರಚನೆ ಮಾಡಿ ಅಂತ‌ ಹೇಳಿದ್ದೇನೆ. ನಾನು ಹಿಂದೆ ಹೇಳಿದ್ದ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ ಎಂದು ಪ್ರಸಾದ್ ಹೇಳಿದ್ದಾರೆ. ಸರ್ಕಾರ ರಚನೆ ಆಗಲು ಕಾರಣರಾದ [&#8230;]</p>
<p>The post <a href="https://www.justkannada.in/all-those-responsible-for-formation-of-government-should-be-given-a-ministerial-degree-says-mp-srinivasa-prasad/">ಸರಕಾರ ರಚನೆಗೆ ಕಾರಣರಾದ ಎಲ್ಲರಿಗೂ ಮಂತ್ರಿ ಪದವಿ ನೀಡ್ಬೇಕು: ಸಂಸದ ಶ್ರೀನಿವಾಸ ಪ್ರಸಾದ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಜನವರಿ 26, 2019 (www.justkannada.in)</strong>: ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಪಟ್ಟಂತೆ 17 ಮಂದಿ ಪರ ಶ್ರೀ‌ನಿವಾಸ್ ಪ್ರಸಾದ್ ಬ್ಯಾಟಿಂಗ್ ಮಾಡಿದ್ದಾರೆ.</p>
<p>ನಾನು ಹಿಂದೆ ಹೇಳಿದ್ದ ಮಾತಿಗೆ ಬದ್ಧ. ಇನ್ನೇರಡು ಮೂರು ದಿನದಲ್ಲಿ ಸಚಿವ ಸಂಪುಟ ರಚನೆ ಆಗುತ್ತೆ.<br />
ಈಗಾಗಲೇ ನಾನು ಮಾತನಾಡಿದ್ದೇನೆ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಬೇಗ ಸಚಿವ ಸಂಪುಟ ರಚನೆ ಮಾಡಿ ಅಂತ‌ ಹೇಳಿದ್ದೇನೆ. ನಾನು ಹಿಂದೆ ಹೇಳಿದ್ದ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ ಎಂದು ಪ್ರಸಾದ್ ಹೇಳಿದ್ದಾರೆ.</p>
<p>ಸರ್ಕಾರ ರಚನೆ ಆಗಲು ಕಾರಣರಾದ 17 ಜನರಿಗೆ ಸ್ಥಾನ ನೀಡಬೇಕು‌. ಈ ಬಗ್ಗೆ ನಾನು ಮತ್ತೆ ಮತ್ತೆ ಮಾತನಾಡುವುದಿಲ್ಲ. ಇವತ್ತು ಸಿಎಂ ಯಡಿಯೂರಪ್ಪ ಮೈಸೂರಿಗೆ ಬಂದಿದ್ದಾರೆ. ನಾನು ಸಿಎಂ ಯಡಿಯೂರಪ್ಪರನ್ನ ಇವತ್ತು ಭೇಟಿ ಮಾಡಲ್ಲ ಎಂದು ಮೈಸೂರಿನಲ್ಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.</p>
<p>The post <a href="https://www.justkannada.in/all-those-responsible-for-formation-of-government-should-be-given-a-ministerial-degree-says-mp-srinivasa-prasad/">ಸರಕಾರ ರಚನೆಗೆ ಕಾರಣರಾದ ಎಲ್ಲರಿಗೂ ಮಂತ್ರಿ ಪದವಿ ನೀಡ್ಬೇಕು: ಸಂಸದ ಶ್ರೀನಿವಾಸ ಪ್ರಸಾದ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
