<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Alliance university Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/alliance-university/feed/" rel="self" type="application/rss+xml" />
	<link>https://www.justkannada.in/tag/alliance-university/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 17 Oct 2019 09:42:42 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Alliance university Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/alliance-university/</link>
	<width>32</width>
	<height>32</height>
</image> 
	<item>
		<title>ಅಲಯನ್ಸ್ ವಿವಿ  ವಿಶ್ರಾಂತ ವಿಸಿ ಅಯ್ಯಪ್ಪ ದೊರೆ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಆರು ಮಂದಿ ಆರೋಪಿಗಳು ಅರೆಸ್ಟ್&#8230;</title>
		<link>https://www.justkannada.in/alliance-university-retired-vc-ayyappa-murder-case-arrest/</link>
		
		<dc:creator><![CDATA[JK Desk]]></dc:creator>
		<pubDate>Thu, 17 Oct 2019 07:58:38 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Alliance university]]></category>
		<category><![CDATA[arrest]]></category>
		<category><![CDATA[Ayyappa]]></category>
		<category><![CDATA[murder case]]></category>
		<category><![CDATA[retired VC]]></category>
		<guid isPermaLink="false">https://www.justkannada.in/?p=14602</guid>

					<description><![CDATA[<p>ಬೆಂಗಳೂರು,ಅ,17,2019(www.justkannada.in) ನಗರದ ಅಲಯನ್ಸ್ ವಿವಿ ವಿಶ್ರಾಂತ ಕುಲಪತಿ ಅಯ್ಯಪ್ಪ ದೊರೆ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು 6 ಮಂದಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ರಾತ್ರಿ ವಾಕಿಂಗ್ ಹೋಗಿದ್ದ ವೇಳೆ ಅಯ್ಯಪ್ಪ ದೊರೆಯನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಸುಧೀರ್ ಅಂಗೂರ್ ಮತ್ತು ಸೂರಜ್ ಸೇರಿ 6 ಮಂದಿ ಆರೋಪಿಗಳನ್ನ ಬಂಧಿಸಲಾಗಿದೆ. ಇನ್ನು ಅಯ್ಯಪ್ಪ ದೊರೆ ಮತ್ತು ಮಧುಕರ್ ಎಂಬುವವರನ್ನ  ಹತ್ಯೆ ಮಾಡಲು ಸುಧೀರ್ ಅಂಗೂರ್ ಎಂಬುವವರು  ಸೂರಜ್ ಗೆ 1 ಕೋಟಿಗೆ [&#8230;]</p>
<p>The post <a href="https://www.justkannada.in/alliance-university-retired-vc-ayyappa-murder-case-arrest/">ಅಲಯನ್ಸ್ ವಿವಿ  ವಿಶ್ರಾಂತ ವಿಸಿ ಅಯ್ಯಪ್ಪ ದೊರೆ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಆರು ಮಂದಿ ಆರೋಪಿಗಳು ಅರೆಸ್ಟ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಅ,17,2019(<a href="https://www.justkannada.in">www.justkannada.in</a>) ನಗರದ ಅಲಯನ್ಸ್ ವಿವಿ ವಿಶ್ರಾಂತ ಕುಲಪತಿ ಅಯ್ಯಪ್ಪ ದೊರೆ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು 6 ಮಂದಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.</p>
<p>ಮಂಗಳವಾರ ರಾತ್ರಿ ವಾಕಿಂಗ್ ಹೋಗಿದ್ದ ವೇಳೆ ಅಯ್ಯಪ್ಪ ದೊರೆಯನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಸುಧೀರ್ ಅಂಗೂರ್ ಮತ್ತು ಸೂರಜ್ ಸೇರಿ 6 ಮಂದಿ ಆರೋಪಿಗಳನ್ನ ಬಂಧಿಸಲಾಗಿದೆ. ಇನ್ನು ಅಯ್ಯಪ್ಪ ದೊರೆ ಮತ್ತು ಮಧುಕರ್ ಎಂಬುವವರನ್ನ  ಹತ್ಯೆ ಮಾಡಲು ಸುಧೀರ್ ಅಂಗೂರ್ ಎಂಬುವವರು  ಸೂರಜ್ ಗೆ 1 ಕೋಟಿಗೆ ಸುಪಾರಿ ನೀಡಿದ್ದನು ಎನ್ನಲಾಗಿದೆ.</p>
<p>ಈ ಬಗ್ಗೆ ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಪ್ರಕರಣ ಸಂಬಂಧ 8 ತಂಡ ರಚಿಸಲಾಗಿತ್ತು. ಇದೀಗ ಸುಧೀರ್ ಅಂಗೂರ್  ಸೇರಿ 6 ಮಂದಿ ಆರೋಪಿಗಳನ್ನ ಬಂಧಿಸಲಾಗಿದೆ. ಸುಧೀರ್ ಅಂಗೂರ್  ಅಲಯನ್ಸ್ ವಿವಿ ಕುಲಪತಿಯಾಗಿದ್ದು, ಅಲಯನ್ಸ್ ವಿವಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಇತ್ತು. ಈ ಕಾರಣಕ್ಕೆ ಹತ್ಯೆಯಾಗಿದೆ ಎಂದು ಆರೋಪಿ ಸೂರಜ್ ತಪ್ಪೊಪ್ಪಿಕೊಂಡಿದ್ದಾನೆ. ತನಿಖೆ ಮುಂದುವರೆಯಲಿದೆ  ಎಂದು ಮಾಹಿತಿ ನೀಡಿದರು.</p>
<p>ತನಿಖಾ ತಂಡಕ್ಕೆ ನಗರ ಪೊಲೀಸ್ ಆಯುಕ್ತ  ಭಾಸ್ಕರ್ ರಾವ್ 1 ಲಕ್ಷ ಬಹುಮಾನ ಘೋಷಿಸಿದ್ದಾರೆ ಎನ್ನಲಾಗಿದೆ.</p>
<p>Key word: Alliance university- retired VC –Ayyappa-murder case-arrest</p>
<p>&nbsp;</p>
<p>The post <a href="https://www.justkannada.in/alliance-university-retired-vc-ayyappa-murder-case-arrest/">ಅಲಯನ್ಸ್ ವಿವಿ  ವಿಶ್ರಾಂತ ವಿಸಿ ಅಯ್ಯಪ್ಪ ದೊರೆ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಆರು ಮಂದಿ ಆರೋಪಿಗಳು ಅರೆಸ್ಟ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
