<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Allocation Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/allocation/feed/" rel="self" type="application/rss+xml" />
	<link>https://www.justkannada.in/tag/allocation/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 12 Aug 2026 12:25:56 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Allocation Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/allocation/</link>
	<width>32</width>
	<height>32</height>
</image> 
	<item>
		<title>ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಯಾವ ಖಾತೆ ಇಲ್ಲಿದೆ ಮಾಹಿತಿ</title>
		<link>https://www.justkannada.in/allocation-portfolios-ministers-signed-governor/</link>
		
		<dc:creator><![CDATA[prashanth]]></dc:creator>
		<pubDate>Wed, 12 Aug 2026 12:25:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Allocation]]></category>
		<category><![CDATA[Governor]]></category>
		<category><![CDATA[ministers]]></category>
		<category><![CDATA[portfolios]]></category>
		<category><![CDATA[signed]]></category>
		<guid isPermaLink="false">https://www.justkannada.in/?p=158985</guid>

					<description><![CDATA[<p>ಬೆಂಗಳೂರು, ಆಗಸ್ಟ್, 12,2026 (www.justkannada.in):  ತೀವ್ರ ಕುತೂಹಲ ಮೂಡಿಸಿದ್ದ ನೂತನ ಸಚಿವರಿಗೆ ಖಾತೆ ಹಂಚಿಕೆ  ಕಗ್ಗಂಟು ಕೊನೆಗೂ ಬಗೆಹರಿದಿದ್ದು ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ ಎನ್ನಲಾಗಿದೆ. ಆಗಸ್ಟ್ 3ರಂದು ಸಂಪುಟ ಪುನಾರಚನೆ ವೇಳೆ ಪ್ರಮಾಣವಚನ  ಸ್ವೀಕರಿಸಿದ  19 ನೂತನ ಸಚಿವರಿಗೆ ಖಾತೆ  ಹಂಚಿಕೆ ಮಾಡಲಾಗಿದ್ದು ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಅಂಕಿತ ಬಿದ್ದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಲಸಂಪನ್ಮೂಲ ಖಾತೆ ನಿರ್ವಹಿಸುತ್ತಿದ್ದ ಸಚಿವ ರಾಮಲಿಂಗರೆಡ್ಡಿ  ಮತ್ತು ಆಹಾರ ಇಲಾಖೆ ಸಚಿವರಾಗಿದ್ದ [&#8230;]</p>
<p>The post <a href="https://www.justkannada.in/allocation-portfolios-ministers-signed-governor/">ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಯಾವ ಖಾತೆ ಇಲ್ಲಿದೆ ಮಾಹಿತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಆಗಸ್ಟ್, 12,2026 (www.justkannada.in): </strong> ತೀವ್ರ ಕುತೂಹಲ ಮೂಡಿಸಿದ್ದ ನೂತನ ಸಚಿವರಿಗೆ ಖಾತೆ ಹಂಚಿಕೆ  ಕಗ್ಗಂಟು ಕೊನೆಗೂ ಬಗೆಹರಿದಿದ್ದು ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ ಎನ್ನಲಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಆಗಸ್ಟ್ 3ರಂದು ಸಂಪುಟ ಪುನಾರಚನೆ ವೇಳೆ ಪ್ರಮಾಣವಚನ  ಸ್ವೀಕರಿಸಿದ  19 ನೂತನ ಸಚಿವರಿಗೆ ಖಾತೆ  ಹಂಚಿಕೆ ಮಾಡಲಾಗಿದ್ದು ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಅಂಕಿತ ಬಿದ್ದಿದೆ ಎಂಬ ಮಾಹಿತಿ ಲಭ್ಯವಾಗಿದೆ.<img decoding="async" class="aligncenter size-full wp-image-158790" src="https://www.justkannada.in/wp-content/uploads/2026/08/ministers-1.jpg" alt="" width="500" height="219" srcset="https://www.justkannada.in/wp-content/uploads/2026/08/ministers-1.jpg 500w, https://www.justkannada.in/wp-content/uploads/2026/08/ministers-1-300x131.jpg 300w, https://www.justkannada.in/wp-content/uploads/2026/08/ministers-1-150x66.jpg 150w" sizes="(max-width: 500px) 100vw, 500px" /></p>
<p>ಜಲಸಂಪನ್ಮೂಲ ಖಾತೆ ನಿರ್ವಹಿಸುತ್ತಿದ್ದ ಸಚಿವ ರಾಮಲಿಂಗರೆಡ್ಡಿ  ಮತ್ತು ಆಹಾರ ಇಲಾಖೆ ಸಚಿವರಾಗಿದ್ದ ಕೆ.ಎಚ್ ಮುನಿಯಪ್ಪ ಅವರ ಖಾತೆ ಬದಲಾವಣೆ ಮಾಡಲಾಗಿದೆ. ರಾಮಲಿಂಗರೆಡ್ಡಿ ಅವರಿಗೆ  ಅರಣ್ಯ ಇಲಾಖೆ ಮತ್ತು ಕೆಎಚ್ ಮುನಿಯಪ್ಪ ಅವರಿಗೆ ಸಮಾಜ ಕಲ್ಯಾಣ ಇಲಾಖೆ ನೀಡಲಾಗಿದೆ.</p>
<p>ಯಾರಿಗೆ ಯಾವ ಯಾವ ಖಾತೆ ಇಲ್ಲಿದೆ ?</p>
<p>ಲಕ್ಷ್ಮಣ ಸವದಿ- ಸಹಕಾರ ಇಲಾಖೆ</p>
<p>ರಾಮಲಿಂಗರೆಡ್ಡಿ-ಅರಣ್ಯ ಇಲಾಖೆ</p>
<p>ಕೆ.ಹೆಚ್.ಮುನಿಯಪ್ಪ-ಸಮಾಜ ಕಲ್ಯಾಣ ಇಲಾಖೆ</p>
<p>ಸಂತೋಷ್ ಲಾಡ್- ಕಾರ್ಮಿಕ ಇಲಾಖೆ</p>
<p>ಯು.ಟಿ.ಖಾದರ್-ಆರೋಗ್ಯ ಮತ್ತು ಕಲ್ಯಾಣ ಇಲಾಖೆ</p>
<p>ಶಿವರಾಜ್ ತಂಗಡಗಿ- ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ</p>
<p>ಬಸವರಾಜ ರಾಯರೆಡ್ಡಿ-ಉನ್ನತ ಶಿಕ್ಷಣ</p>
<p>ಎಚ್‌.ಸಿ.ಬಾಲಕೃಷ್ಣ-ಪೌರಾಡಳಿತ</p>
<p>ಕೆ.ಎಸ್‌.ಬಸವಂತಪ್ಪ-ಮುಜರಾಯಿ, ಮೀನುಗಾರಿಕೆ</p>
<p>ಎನ್‌.ಚಲುವರಾಯಸ್ವಾಮಿ- ಜಲಸಂಪನ್ಮೂಲ ಇಲಾಖೆ</p>
<p>ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ</p>
<p>ಎಸ್‌.ಎಸ್‌.ಮಲ್ಲಿಕಾರ್ಜುನ್‌- ಗಣಿ ಮತ್ತು ಭೂವಿಜ್ಞಾನ ಇಲಾಖೆ</p>
<p>ಬಿ.ನಾಗೇಂದ್ರ-ಯೋಜನೆ &amp; ಸಾಂಖ್ಯಿಕ ಇಲಾಖೆ</p>
<p>ಪಿ.ಎಂ.ನರೇಂದ್ರಸ್ವಾಮಿ-ಕೃಷಿ ಇಲಾಖೆ</p>
<p>ಸಿ.ಪುಟ್ಟರಂಗಶೆಟ್ಟಿ-ಪಶು ಸಂಗೋಪನಾ ಇಲಾಖೆ, ರೇಷ್ಮೆ</p>
<p>ಟಿ.ರಘುಮೂರ್ತಿ-ಪರಿಶಿಷ್ಟ ಪಂಗಡ ಕಲ್ಯಾಣ ಖಾತೆ</p>
<p>ರಿಜ್ವಾನ್‌ ಅರ್ಷದ್‌-ಆಹಾರ &amp; ನಾಗರಿಕ ಪೂರೈಕೆ ಇಲಾಖೆ</p>
<p>ರುದ್ರಪ್ಪ ಲಮಾಣಿ- ಸಕ್ಕರೆ ಮತ್ತು ಜವಳಿ</p>
<p>ಶಿವಲಿಂಗೇಗೌಡ-ಅಬಕಾರಿ ಖಾತೆ</p>
<p>ವಿಜಯಾನಂದ ಕಾಶಪ್ಪನವರ್‌-ಸಣ್ಣ ಕೈಗಾರಿಕೆ</p>
<p>ಜಮೀರ್‌ ಅಹ್ಮದ್‌ ಖಾನ್-ವಸತಿ</p>
<p>ಅಜಯ್ ಸಿಂಗ್-ಸಣ್ಣ ನೀರಾವರಿ, ಐಟಿ ಬಿಟಿ<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Allocation, portfolios, ministers, Signed, Governor</p>
<p>The post <a href="https://www.justkannada.in/allocation-portfolios-ministers-signed-governor/">ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಯಾವ ಖಾತೆ ಇಲ್ಲಿದೆ ಮಾಹಿತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅನುದಾನ ಹಂಚಿಕೆ ತಾರತಮ್ಯ: ರಾಜೀನಾಮೆ ಬಳಿಕ ಸಿದ್ದರಾಮಯ್ಯ ಅದೇಶಕ್ಕೆ ಸಹಿ ಹಾಕಬಾರದಿತ್ತು- ಛಲವಾದಿ ನಾರಾಯಣಸ್ವಾಮಿ</title>
		<link>https://www.justkannada.in/chalavadi-narayanaswamy-29/</link>
		
		<dc:creator><![CDATA[prashanth]]></dc:creator>
		<pubDate>Thu, 11 Jun 2026 09:39:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Allocation]]></category>
		<category><![CDATA[chalavadi Narayanaswamy]]></category>
		<category><![CDATA[Grants]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=155920</guid>

					<description><![CDATA[<p>ಬೆಂಗಳೂರು,ಜೂನ್,11,2026 (www.justkannada.in): ಹಿಂದುಳಿದ ವರ್ಗ ಇಲಾಖೆಯಲ್ಲಿ ಅನುದಾನ ಹಂಚಿಕೆ ತಾರತಮ್ಯ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಕೆಲವು ಸ್ವಾಮೀಜಿಗಳು ಜನರು ಈಗ ಇದನ್ನು ಪ್ರಶ್ನೆ ಮಾಡುತ್ತಿದ್ದಾರೆ.  ರಾಜೀನಾಮೆ ಬಳಿಕ  ಸಿದ್ದರಾಮಯ್ಯ ಅದೇಶಕ್ಕೆ ಸಹಿ ಹಾಕಬಾರದಿತ್ತು ಈ ಕ್ರಮ ಅಸಂವಿಧಾನಿಕ. ಈಗಿನ ಸಿಎಂ ಡಿಕೆ  ಶಿವಕುಮಾರ್ ಗೆ ಹೇಳಿ ಆದೇಶ ಮಾಡಿಸಬಹುದಿತ್ತು. ಆಗ ಸಿದ್ದರಾಮಯ್ಯ ಉಸ್ತುವಾರಿ ಮುಖ್ಯಮಂತ್ರಿ ಅಷ್ಟೆ [&#8230;]</p>
<p>The post <a href="https://www.justkannada.in/chalavadi-narayanaswamy-29/">ಅನುದಾನ ಹಂಚಿಕೆ ತಾರತಮ್ಯ: ರಾಜೀನಾಮೆ ಬಳಿಕ ಸಿದ್ದರಾಮಯ್ಯ ಅದೇಶಕ್ಕೆ ಸಹಿ ಹಾಕಬಾರದಿತ್ತು- ಛಲವಾದಿ ನಾರಾಯಣಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,11,2026 (<a href="http://www.justkannada.in">www.justkannada.in</a>):</strong> ಹಿಂದುಳಿದ ವರ್ಗ ಇಲಾಖೆಯಲ್ಲಿ ಅನುದಾನ ಹಂಚಿಕೆ ತಾರತಮ್ಯ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಕೆಲವು ಸ್ವಾಮೀಜಿಗಳು ಜನರು ಈಗ ಇದನ್ನು ಪ್ರಶ್ನೆ ಮಾಡುತ್ತಿದ್ದಾರೆ.  ರಾಜೀನಾಮೆ ಬಳಿಕ  ಸಿದ್ದರಾಮಯ್ಯ ಅದೇಶಕ್ಕೆ ಸಹಿ ಹಾಕಬಾರದಿತ್ತು ಈ ಕ್ರಮ ಅಸಂವಿಧಾನಿಕ. ಈಗಿನ ಸಿಎಂ ಡಿಕೆ  ಶಿವಕುಮಾರ್ ಗೆ ಹೇಳಿ ಆದೇಶ ಮಾಡಿಸಬಹುದಿತ್ತು. ಆಗ ಸಿದ್ದರಾಮಯ್ಯ ಉಸ್ತುವಾರಿ ಮುಖ್ಯಮಂತ್ರಿ ಅಷ್ಟೆ ಆಗಿದ್ದರು ತಕ್ಷಣ ಈ ಅನುದಾನವನ್ನು ಡಿಕೆ ಶಿವಕುಮಾರ್ ತಡೆ ಹಿಡಿಯಬೇಕು ಎಂದು ಆಗ್ರಹಿಸಿದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳೆಗಿಳಿಯವಾಗ ಹಿಂದುಳಿದ ವರ್ಗಗಳ ವರದಿ ಸ್ವೀಕಾರ ಮಾಡಿದರು.  ಅನುಭವವಿದ್ದ ಸಿಎಂ ಈ ರೀತಿ ಸಣ್ಣತನದಿಂದ ಏಕೆ ನಡೆದುಕೊಂಡರು.  ರಾಕೇಶ್ ಹೆಸರಿನಲ್ಲಿರುವ ಸಂಸ್ಥೆಗೆ ಯಾಕೆ ಅನುದಾನ ಕೊಡಬೇಕಿತ್ತು ಇದೆಲ್ಲವನ್ನೂ ಡಿಕೆ ಶಿವಕುಮಾರ್ ಸರಿಮಾಡಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: allocation, grants,  Siddaramaiah, Chalavadi Narayanaswamy</p>
<p>The post <a href="https://www.justkannada.in/chalavadi-narayanaswamy-29/">ಅನುದಾನ ಹಂಚಿಕೆ ತಾರತಮ್ಯ: ರಾಜೀನಾಮೆ ಬಳಿಕ ಸಿದ್ದರಾಮಯ್ಯ ಅದೇಶಕ್ಕೆ ಸಹಿ ಹಾಕಬಾರದಿತ್ತು- ಛಲವಾದಿ ನಾರಾಯಣಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಂಜೆಯೊಳಗೆ ಖಾತೆ ಹಂಚಿಕೆ ಮಾಡ್ತೇವೆ ಎಂದಿದ್ದಾರೆ – ಸಚಿವ ಪ್ರಿಯಾಂಕ್ ಖರ್ಗೆ</title>
		<link>https://www.justkannada.in/minister-priyank-kharge-52/</link>
		
		<dc:creator><![CDATA[prashanth]]></dc:creator>
		<pubDate>Thu, 04 Jun 2026 05:03:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Allocation]]></category>
		<category><![CDATA[Department]]></category>
		<category><![CDATA[evening]]></category>
		<category><![CDATA[minister]]></category>
		<category><![CDATA[Priyank Kharge]]></category>
		<guid isPermaLink="false">https://www.justkannada.in/?p=155625</guid>

					<description><![CDATA[<p>ಬೆಂಗಳೂರು,ಜೂನ್,4,2026 (www.justkannada.in):  ನೂತನ ಸಚಿವರಿಗೆ ಸಂಜೆಯೊಳಗೆ ಖಾತೆ ಹಂಚಿಕೆ ಮಾಡುತ್ತೇವೆ ಎಂದು ಸಿಎಂ ತಿಳಿಸಿದ್ದಾರೆಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಸಚಿವರಿಗೆ ಅಧಿಕೃತವಾಗಿ ಯಾವುದೇ ಖಾತೆ ಹಂಚಿಕೆಯಾಗಿಲ್ಲ. ಸಿಎಂ ಸಂಜೊಯೊಳಗೆ ಖಾತೆ ಹಂಚಿಕೆ ಮಾಡುತ್ತೇವೆ ಎಂದಿದ್ದಾರೆ ಜವಾಬ್ದಾರಿ ಕೊಟ್ಟರೆ ಯಾರೇ ಆದರೂ ಸಹ ನಿಭಾಯಿಸಬೇಕು.  ಪಕ್ಷ ಅಥವಾ ಸರ್ಕಾರ ಏನೇ ಜವಾಬ್ದಾರಿ ಇದ್ದರೂ ನಿಭಾಯಿಸಬೇಕು ಜನರ ಸೇವೆ ಮಾಡಬೇಕಾದರೆ ಯಾವ ಸ್ಥಾನವೂ ಚಿಕ್ಕದು ಅಲ್ಲ ಎಂದರು. ಪ್ರಿಯಾಂಕ್ [&#8230;]</p>
<p>The post <a href="https://www.justkannada.in/minister-priyank-kharge-52/">ಸಂಜೆಯೊಳಗೆ ಖಾತೆ ಹಂಚಿಕೆ ಮಾಡ್ತೇವೆ ಎಂದಿದ್ದಾರೆ – ಸಚಿವ ಪ್ರಿಯಾಂಕ್ ಖರ್ಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,4,2026 (<a href="http://www.justkannada.in">www.justkannada.in</a>):</strong>  ನೂತನ ಸಚಿವರಿಗೆ ಸಂಜೆಯೊಳಗೆ ಖಾತೆ ಹಂಚಿಕೆ ಮಾಡುತ್ತೇವೆ ಎಂದು ಸಿಎಂ ತಿಳಿಸಿದ್ದಾರೆಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಸಚಿವರಿಗೆ ಅಧಿಕೃತವಾಗಿ ಯಾವುದೇ ಖಾತೆ ಹಂಚಿಕೆಯಾಗಿಲ್ಲ. ಸಿಎಂ ಸಂಜೊಯೊಳಗೆ ಖಾತೆ ಹಂಚಿಕೆ ಮಾಡುತ್ತೇವೆ ಎಂದಿದ್ದಾರೆ ಜವಾಬ್ದಾರಿ ಕೊಟ್ಟರೆ ಯಾರೇ ಆದರೂ ಸಹ ನಿಭಾಯಿಸಬೇಕು.  ಪಕ್ಷ ಅಥವಾ ಸರ್ಕಾರ ಏನೇ ಜವಾಬ್ದಾರಿ ಇದ್ದರೂ ನಿಭಾಯಿಸಬೇಕು ಜನರ ಸೇವೆ ಮಾಡಬೇಕಾದರೆ ಯಾವ ಸ್ಥಾನವೂ ಚಿಕ್ಕದು ಅಲ್ಲ ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಪ್ರಿಯಾಂಕ್ ಖರ್ಗೆ ಗೃಹ ಖಾತೆ ನೀಡುತ್ತಾರೆ ಎಂಬ ವಿಚಾರ,  ಕಾನೂನು ಮತ್ತು ಸಂವಿಧಾನ ಬಿಟ್ಟು ಏನು ಮಾಡೋಕೆ ಆಗಲ್ಲ  ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.<img loading="lazy" decoding="async" class="aligncenter size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="auto, (max-width: 1600px) 100vw, 1600px" /></p>
<p>Key words: Minister, Priyank Kharge, department, allocation, evening</p>
<p>The post <a href="https://www.justkannada.in/minister-priyank-kharge-52/">ಸಂಜೆಯೊಳಗೆ ಖಾತೆ ಹಂಚಿಕೆ ಮಾಡ್ತೇವೆ ಎಂದಿದ್ದಾರೆ – ಸಚಿವ ಪ್ರಿಯಾಂಕ್ ಖರ್ಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>IPS ಕ್ಯಾಡರ್ ಹಂಚಿಕೆ: ಕರ್ನಾಟಕಕ್ಕೆ 6 ಅಧಿಕಾರಿಗಳ ಆಯ್ಕೆ</title>
		<link>https://www.justkannada.in/ips-cadre-allocation-karnataka/</link>
		
		<dc:creator><![CDATA[prashanth]]></dc:creator>
		<pubDate>Mon, 01 Jun 2026 11:06:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[6 officers]]></category>
		<category><![CDATA[Allocation]]></category>
		<category><![CDATA[cadre]]></category>
		<category><![CDATA[IPS]]></category>
		<category><![CDATA[karnataka]]></category>
		<category><![CDATA[selected]]></category>
		<guid isPermaLink="false">https://www.justkannada.in/?p=155505</guid>

					<description><![CDATA[<p>ನವದೆಹಲಿ, ಜೂನ್ 1,2026 (www.justkannada.in): 2024ರ ಸಿವಿಲ್ ಸರ್ವಿಸ್ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಭಾರತೀಯ ಪೊಲೀಸ್ ಸೇವೆ (IPS)ಗೆ ಆಯ್ಕೆಯಾದ ಅಭ್ಯರ್ಥಿಗಳ ಕ್ಯಾಡರ್ ಹಂಚಿಕೆ ಪಟ್ಟಿಯನ್ನು ಕೇಂದ್ರ ಗೃಹ ಸಚಿವಾಲಯ (MHA) ಪ್ರಕಟಿಸಿದೆ. ಈ ಪಟ್ಟಿಯ ಪ್ರಕಾರ ಕರ್ನಾಟಕ ಕ್ಯಾಡರ್‌ಗೆ ಒಟ್ಟು 6 ಅಭ್ಯರ್ಥಿಗಳು ಹಂಚಿಕೆಯಾಗಿದ್ದಾರೆ. ಕರ್ನಾಟಕ ಕ್ಯಾಡರ್‌ಗೆ ಹಂಚಿಕೆಯಾಗಿರುವ ಅಭ್ಯರ್ಥಿಗಳ ವಿವರ ಹೀಗಿದೆ: ಆಕಾಶ್ (ದೆಹಲಿ) – ರ್ಯಾಂಕ್ 117 ಅಭಿಲಾಶ್ ಸುಂದರಂ (ದೆಹಲಿ) – ರ್ಯಾಂಕ್ 129 ಅಭಿನವ್ ಶರ್ಮಾ (ಉತ್ತರ ಪ್ರದೇಶ) [&#8230;]</p>
<p>The post <a href="https://www.justkannada.in/ips-cadre-allocation-karnataka/">IPS ಕ್ಯಾಡರ್ ಹಂಚಿಕೆ: ಕರ್ನಾಟಕಕ್ಕೆ 6 ಅಧಿಕಾರಿಗಳ ಆಯ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ, ಜೂನ್ 1,2026 (<a href="http://www.justkannada.in">www.justkannada.in</a>):</strong> 2024ರ ಸಿವಿಲ್ ಸರ್ವಿಸ್ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಭಾರತೀಯ ಪೊಲೀಸ್ ಸೇವೆ (IPS)ಗೆ ಆಯ್ಕೆಯಾದ ಅಭ್ಯರ್ಥಿಗಳ ಕ್ಯಾಡರ್ ಹಂಚಿಕೆ ಪಟ್ಟಿಯನ್ನು ಕೇಂದ್ರ ಗೃಹ ಸಚಿವಾಲಯ (MHA) ಪ್ರಕಟಿಸಿದೆ. ಈ ಪಟ್ಟಿಯ ಪ್ರಕಾರ ಕರ್ನಾಟಕ ಕ್ಯಾಡರ್‌ಗೆ ಒಟ್ಟು 6 ಅಭ್ಯರ್ಥಿಗಳು ಹಂಚಿಕೆಯಾಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕರ್ನಾಟಕ ಕ್ಯಾಡರ್‌ಗೆ ಹಂಚಿಕೆಯಾಗಿರುವ ಅಭ್ಯರ್ಥಿಗಳ ವಿವರ ಹೀಗಿದೆ:</p>
<p>ಆಕಾಶ್ (ದೆಹಲಿ) – ರ್ಯಾಂಕ್ 117</p>
<p>ಅಭಿಲಾಶ್ ಸುಂದರಂ (ದೆಹಲಿ) – ರ್ಯಾಂಕ್ 129</p>
<p>ಅಭಿನವ್ ಶರ್ಮಾ (ಉತ್ತರ ಪ್ರದೇಶ) – ರ್ಯಾಂಕ್ 130</p>
<p>ರಾಹುಲ್ ಸಿ ಯಾರಂಟೇಲಿ (ಕರ್ನಾಟಕ) – ರ್ಯಾಂಕ್ 462</p>
<p>ಮಹೇಶ್ ಆರ್ ಮಡಿವಾಳರ್ (ಕರ್ನಾಟಕ) – ರ್ಯಾಂಕ್ 482</p>
<p>ಸಂಪ್ರೀತ್ ಸಂತೋಷ್ (ಕರ್ನಾಟಕ) – ರ್ಯಾಂಕ್ 652</p>
<p>ಈ ಪೈಕಿ ದೆಹಲಿ ಹಾಗೂ ಉತ್ತರ ಪ್ರದೇಶ ಮೂಲದ ಮೂವರು ಅಭ್ಯರ್ಥಿಗಳು ಹೊರರಾಜ್ಯ ಕೋಟಾದಡಿ ಕರ್ನಾಟಕ ಕ್ಯಾಡರ್ ಪಡೆದಿದ್ದರೆ, ಕರ್ನಾಟಕ ಮೂಲದ ರಾಹುಲ್ ಸಿ ಯಾರಂಟೇಲಿ, ಮಹೇಶ್ ಆರ್ ಮಡಿವಾಳರ್ ಹಾಗೂ ಸಂಪ್ರೀತ್ ಸಂತೋಷ್ ತಮ್ಮ ರಾಜ್ಯದ ಕ್ಯಾಡರ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.</p>
<p>ಇದೇ ವೇಳೆ ಕರ್ನಾಟಕ ಮೂಲದ ಇನ್ನಿಬ್ಬರು ಅಭ್ಯರ್ಥಿಗಳಿಗೆ ಬೇರೆ ರಾಜ್ಯಗಳ ಕ್ಯಾಡರ್ ಹಂಚಿಕೆಯಾಗಿದೆ. ಪಾಂಡುರಂಗ ಎಸ್. ಕಾಂಬಳಿ ಅವರಿಗೆ ಅಸ್ಸಾಂ-ಮೇಘಾಲಯ ಹಾಗೂ ಶ್ರೇಯಸ್ ರಾವ್ ಜಿ ಅವರಿಗೆ ಆಂಧ್ರ ಪ್ರದೇಶ ಕ್ಯಾಡರ್ ನೀಡಲಾಗಿದೆ.</p>
<p>ಕೇಂದ್ರ ಸರ್ಕಾರವು ಭಾರತೀಯ ಪೊಲೀಸ್ ಸೇವೆ (ಕ್ಯಾಡರ್) ನಿಯಮಗಳು, 1954ರ ಅನ್ವಯ ಈ ಕ್ಯಾಡರ್ ಹಂಚಿಕೆ ಅಧಿಸೂಚನೆಯನ್ನು ಹೊರಡಿಸಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: IPS ,cadre, allocation, 6 officers, selected,  Karnataka</p>
<p>The post <a href="https://www.justkannada.in/ips-cadre-allocation-karnataka/">IPS ಕ್ಯಾಡರ್ ಹಂಚಿಕೆ: ಕರ್ನಾಟಕಕ್ಕೆ 6 ಅಧಿಕಾರಿಗಳ ಆಯ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>64 ಕಾಲೇಜುಗಳಲ್ಲಿ ಸಿಇಟಿ ಸೀಟು ಹಂಚಿಕೆ ಮಂಥನ: ಮೊದಲ ದಿನ 10 ಸಾವಿರ ಮಂದಿ ಭಾಗಿ</title>
		<link>https://www.justkannada.in/cet-seat-allocation-2/</link>
		
		<dc:creator><![CDATA[prashanth]]></dc:creator>
		<pubDate>Tue, 26 May 2026 05:02:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[64 colleges]]></category>
		<category><![CDATA[Allocation]]></category>
		<category><![CDATA[brainstorming]]></category>
		<category><![CDATA[CET seat]]></category>
		<guid isPermaLink="false">https://www.justkannada.in/?p=155236</guid>

					<description><![CDATA[<p>ಬೆಂಗಳೂರು,ಮೇ,26,2026 (www.justkannada.in):  ಕೌನ್ಸೆಲಿಂಗ್ ಪ್ರಕ್ರಿಯೆ ಕುರಿತು ಮಾಹಿತಿ ನೀಡುವ ಸಲುವಾಗಿ ರಾಜ್ಯದ 64 ಕಾಲೇಜುಗಳಲ್ಲಿ ಆರಂಭವಾದ ಸಿಇಟಿ ಸೀಟು ಹಂಚಿಕೆ ಮಂಥನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದರು. ಮೊದಲ ದಿನವೇ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ತಮ್ಮ ಪೋಷಕರ ಜತೆ ಹೋಗಿ ಮಂಥನದಲ್ಲಿ ಭಾಗವಹಿಸಿ ತಮ್ಮ‌ ಅನುಮಾನಗಳನ್ನು ದೂರ ಮಾಡಿಕೊಂಡರು ಎಂದು ಹೆಚ್.ಪ್ರಸನ್ನ ಅವರು ಪತ್ರಿಕಾ ಹೇಳಿಕೆಯಲ್ಲಿ ವಿವರಿಸಿದ್ದಾರೆ. ರಾಜ್ಯದ ಸರ್ಕಾರಿ ಎಂಜಿನಿಯರಿಂಗ್, ವೈದ್ಯಕೀಯ ಮತ್ತು ದಂತ [&#8230;]</p>
<p>The post <a href="https://www.justkannada.in/cet-seat-allocation-2/">64 ಕಾಲೇಜುಗಳಲ್ಲಿ ಸಿಇಟಿ ಸೀಟು ಹಂಚಿಕೆ ಮಂಥನ: ಮೊದಲ ದಿನ 10 ಸಾವಿರ ಮಂದಿ ಭಾಗಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,26,2026 (<a href="http://www.justkannada.in">www.justkannada.in</a>):</strong>  ಕೌನ್ಸೆಲಿಂಗ್ ಪ್ರಕ್ರಿಯೆ ಕುರಿತು ಮಾಹಿತಿ ನೀಡುವ ಸಲುವಾಗಿ ರಾಜ್ಯದ 64 ಕಾಲೇಜುಗಳಲ್ಲಿ ಆರಂಭವಾದ ಸಿಇಟಿ ಸೀಟು ಹಂಚಿಕೆ ಮಂಥನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೊದಲ ದಿನವೇ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ತಮ್ಮ ಪೋಷಕರ ಜತೆ ಹೋಗಿ ಮಂಥನದಲ್ಲಿ ಭಾಗವಹಿಸಿ ತಮ್ಮ‌ ಅನುಮಾನಗಳನ್ನು ದೂರ ಮಾಡಿಕೊಂಡರು ಎಂದು ಹೆಚ್.ಪ್ರಸನ್ನ ಅವರು ಪತ್ರಿಕಾ ಹೇಳಿಕೆಯಲ್ಲಿ ವಿವರಿಸಿದ್ದಾರೆ.</p>
<p>ರಾಜ್ಯದ ಸರ್ಕಾರಿ ಎಂಜಿನಿಯರಿಂಗ್, ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ಮಂಥನ ಕಾರ್ಯಾಗಾರ ನಡೆಯಿತು. ಬೆಳಿಗ್ಗೆ 10ರಿಂದ 12 ಗಂಟೆವರೆಗೆ ಒಂದು ಹಾಗೂ ಮಧ್ಯಾಹ್ನ 2ರಿಂದ ಸಂಜೆ 4 ಗಂಟೆಯವರೆಗೆ ಮತ್ತೊಂದು ಸೆಷನ್ಸ್ ನಡೆಯಿತು.</p>
<p>ಕೆಇಎ ವತಿಯಿಂದ ತರಬೇತಿ ಪಡೆದ ನುರಿತ ಸಂಪನ್ಮೂಲ ವ್ಯಕ್ತಿಗಳು ಹಾಗು ಕೆಇಎಯಿಂದ ನಿಯೋಜನೆಗೊಂಡಿದ್ದ ಸಿಬ್ಬಂದಿ ಖುದ್ದು ಹಾಜರಿದ್ದು, ಆಕಾಂಕ್ಷಿತ ಅಭ್ಯರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ಅಭ್ಯರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.</p>
<p>ಕೆಇಎ ವೆಬ್ ಸೈಟ್ ನಲ್ಲಿ ಸ್ಲಾಟ್ ಬುಕ್ ಮಾಡಿಕೊಂಡು, ನಂತರ ತಮಗೆ ಸನಿಹ‌ ಇರುವ ಕಾಲೇಜುಗಳಿಗೆ ಹೋಗಲು ಸೂಚಿಸಲಾಗಿತ್ತು. ಸುಮಾರು 13 ಸಾವಿರ ಮಂದಿ ಮೊದಲ ದಿನದ ಮಂಥನದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿದ್ದರು ಎಂದು ಪ್ರಸನ್ನ ವಿವರಿಸಿದ್ದಾರೆ.</p>
<p>ಮೇ 28ರಂದು‌ ಹೊರತುಪಡಿಸಿ, ಮೇ‌ 30ರವರೆಗೆ ಎಲ್ಲ ದಿನ ಎರಡು ಸೆಷನ್ಸ್ ಮಂಥನ ಕಾರ್ಯಾಗಾರ ನಡೆಯಲಿದೆ. ಅಭ್ಯರ್ಥಿಗಳು ತಮ್ಮ‌ ಪೋಷಕರ ಜತೆ ಹೋಗಿ ಕೌನ್ಸೆಲಿಂಗ್ ಪ್ರಕ್ರಿಯೆ ಕುರಿತು ಮಾಹಿತಿ ಪಡೆಯಬಹುದು ಎಂದು ಹೆಚ್.ಪ್ರಸನ್ನ ‌ಅವರು ತಿಳಿಸಿದ್ದಾರೆ.</p>
<p><strong>ಕೆಇಎ ಉಪಕ್ರಮಕ್ಕೆ ಮೆಚ್ಚುಗೆ</strong></p>
<p>ಕೌನ್ಸೆಲಿಂಗ್ ಪ್ರಕ್ರಿಯೆ, ಆಪ್ಷನ್ಸ್ ದಾಖಲು, ಛಾಯ್ಸ್ ಆಯ್ಕೆ..‌. ಹೀಗೆ ನಾನಾ ರೀತಿಯ ಪ್ರಕ್ರಿಯೆಗಳ ಬಗ್ಗೆ ಇದ್ದ ಅನುಮಾನಗಳಿಗೆ ಮಂಥನ ಕಾರ್ಯಕ್ರಮದಲ್ಲಿ ಪರಿಹಾರ ಸಿಕ್ಕಿತು. ಇದೊಂದು ಒಳ್ಳೆಯ ಕೆಲಸ ಎಂದು ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ನಡೆದ ಮಂಥನ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ರಾಜೇಶ ಎಂಬುವರು ಮೆಚ್ಚುಗೆ ವ್ಯಕ್ತಪಡಿಸಿದರು.</p>
<p>ಇದೇ ರೀತಿಯ‌ ಅಭಿಪ್ರಾಯವನ್ನು ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಮಂಜುನಾಥ ಎನ್ನುವ ಪೋಷಕರು ಕೂಡ ವ್ಯಕ್ತಪಡಿಸಿದರು.</p>
<p>ಕಳೆದ ಬಾರಿ ಒಂದು ದಿನ‌ ಇತ್ತು. ಹೀಗಾಗಿ ಸಾಕಷ್ಟು ಜನ-ಗೊಂದಲ ಆಗಿತ್ತು. ಆದರೆ ಈ ವರ್ಷ ಐದು ದಿನ ಕಾರ್ಯಾಗಾರ ಆಯೋಜಿಸಿರುವ ಹಾಗೂ ಸ್ಲಾಟ್ ಬುಕ್ ಮಾಡಿಕೊಂಡೇ‌ ಬನ್ನಿ ಎನ್ನುವ ಸೂಚನೆ ಇರುವ ಕಾರಣ ಎಲ್ಲವೂ ವ್ಯವಸ್ಥಿತವಾಗಿ ನಡೆಯತ್ತಿದೆ ಎಂದು ಹೆಚ್.ಪ್ರಸನ್ನ ಅವರು ಅಭಿಪ್ರಾಯಪಟ್ಟರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: CET seat, allocation, brainstorming, 64 colleges</p>
<p>The post <a href="https://www.justkannada.in/cet-seat-allocation-2/">64 ಕಾಲೇಜುಗಳಲ್ಲಿ ಸಿಇಟಿ ಸೀಟು ಹಂಚಿಕೆ ಮಂಥನ: ಮೊದಲ ದಿನ 10 ಸಾವಿರ ಮಂದಿ ಭಾಗಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಜೆಟ್ ನಲ್ಲಿ ಇಲಾಖಾವಾರು ಮೀಸಲಿಟ್ಟ ಅನುದಾನ ಎಷ್ಟು? ಇಲ್ಲಿದೆ ಮಾಹಿತಿ</title>
		<link>https://www.justkannada.in/grant-department-budget/</link>
		
		<dc:creator><![CDATA[prashanth]]></dc:creator>
		<pubDate>Fri, 06 Mar 2026 07:05:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Allocation]]></category>
		<category><![CDATA[budget]]></category>
		<category><![CDATA[Department]]></category>
		<category><![CDATA[grant]]></category>
		<guid isPermaLink="false">https://www.justkannada.in/?p=152192</guid>

					<description><![CDATA[<p>ಬೆಂಗಳೂರು,ಮಾರ್ಚ್,6,2026 (www.justkannada.in):  ಇಂದು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ವಿವಿಧ ಇಲಾಖೆಗಳಿಗೆ ಅನುದಾನ ಘೋಷಣೆ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಈ ಕೆಳಗಿನಂತೆ ವಿವಿಧ ಇಲಾಖೆಗಳಿಗೆ ಅನುದಾನ ಮೀಸಲಿಟ್ಟಿದ್ದಾರೆ. ಶಿಕ್ಷಣ ಇಲಾಖೆಗೆ 47,224 ಕೋಟಿ ರೂ. ಅನುದಾನ ಹಂಚಿಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,817 ಕೋಟಿ ರೂ. ಕೃಷಿ ಇಲಾಖೆಗೆ 8,373 ಕೋಟಿ ರೂ. ಅನುದಾನ ಹಂಚಿಕೆ ಕಂದಾಯ ಇಲಾಖೆಗೆ 19,843 ಕೋಟಿ ರೂ. [&#8230;]</p>
<p>The post <a href="https://www.justkannada.in/grant-department-budget/">ಬಜೆಟ್ ನಲ್ಲಿ ಇಲಾಖಾವಾರು ಮೀಸಲಿಟ್ಟ ಅನುದಾನ ಎಷ್ಟು? ಇಲ್ಲಿದೆ ಮಾಹಿತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,6,2026 (<a href="http://www.justkannada.in">www.justkannada.in</a>):</strong>  ಇಂದು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ವಿವಿಧ ಇಲಾಖೆಗಳಿಗೆ ಅನುದಾನ ಘೋಷಣೆ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಈ ಕೆಳಗಿನಂತೆ ವಿವಿಧ ಇಲಾಖೆಗಳಿಗೆ ಅನುದಾನ ಮೀಸಲಿಟ್ಟಿದ್ದಾರೆ.</p>
<p>ಶಿಕ್ಷಣ ಇಲಾಖೆಗೆ 47,224 ಕೋಟಿ ರೂ. ಅನುದಾನ ಹಂಚಿಕೆ</p>
<p>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,817 ಕೋಟಿ ರೂ.</p>
<p>ಕೃಷಿ ಇಲಾಖೆಗೆ 8,373 ಕೋಟಿ ರೂ. ಅನುದಾನ ಹಂಚಿಕೆ</p>
<p>ಕಂದಾಯ ಇಲಾಖೆಗೆ 19,843 ಕೋಟಿ ರೂ. ಅನುದಾನ ಹಂಚಿಕೆ</p>
<p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,929 ಕೋಟಿ ರೂ.</p>
<p>ಇಂಧನ ಇಲಾಖೆಗೆ 29,947 ಕೋಟಿ ರೂ. ಅನುದಾನ ಹಂಚಿಕೆ</p>
<p>ಗ್ರಾಮೀಣಾಭಿವೃದ್ಧಿ ಇಲಾಖೆಗೆ 26,559 ಕೋಟಿ ರೂ. ಅನುದಾನ</p>
<p>ಸಮಾಜ ಕಲ್ಯಾಣ ಇಲಾಖೆಗೆ 18,612 ಕೋಟಿ ರೂ. ಅನುದಾನ</p>
<p>ಲೋಕೋಪಯೋಗಿ ಇಲಾಖೆಗೆ 11,424 ಕೋಟಿ ರೂ. ಹಂಚಿಕೆ</p>
<p>ಆಹಾರ ಇಲಾಖೆಗೆ 7,942 ಕೋಟಿ ರೂ. ಅನುದಾನ ಹಂಚಿಕೆ</p>
<p>ಜಲಸಂಪನ್ಮೂಲ ಇಲಾಖೆಗೆ 22,436 ಕೋಟಿ ರೂ. ಅನುದಾನ</p>
<p>ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 22,203 ಕೋಟಿ ರೂ.</p>
<p>ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 23,100 ಕೋಟಿ ರೂ.</p>
<p>ಪಶುಸಂಗೋಪನೆ, ಮೀನುಗಾರಿಕೆ ಇಲಾಖೆಗೆ 4,084 ಕೋಟಿ ರೂ.</p>
<p>ಇತರೆ ಇಲಾಖೆಗಳಿಗೆ ಒಟ್ಟು 1,72,757 ಕೋಟಿ ರೂ. ಅನುದಾನ ಬಜೆಟ್ ನಲ್ಲಿ ಮೀಸಲಿಡಲಾಗಿದೆ.</p>
<p>Key words: grant, department, allocation, budget</p>
<p>The post <a href="https://www.justkannada.in/grant-department-budget/">ಬಜೆಟ್ ನಲ್ಲಿ ಇಲಾಖಾವಾರು ಮೀಸಲಿಟ್ಟ ಅನುದಾನ ಎಷ್ಟು? ಇಲ್ಲಿದೆ ಮಾಹಿತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ ಹಗರಣ: ವಕೀಲರಿಗೆ ಸೈಟ್ ಹಂಚಿಕೆ: ಲೋಕಾಯುಕ್ತಕ್ಕೆ ದೂರು</title>
		<link>https://www.justkannada.in/muda-scam-6/</link>
		
		<dc:creator><![CDATA[prashanth]]></dc:creator>
		<pubDate>Thu, 19 Jun 2025 06:22:58 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Allocation]]></category>
		<category><![CDATA[complaint]]></category>
		<category><![CDATA[Lokayukta]]></category>
		<category><![CDATA[MUDA]]></category>
		<category><![CDATA[scam]]></category>
		<category><![CDATA[site.]]></category>
		<guid isPermaLink="false">https://www.justkannada.in/?p=141687</guid>

					<description><![CDATA[<p>ಮೈಸೂರು,ಜೂನ್,19,2025 (www.justkannada.in): ಮೈಸೂರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ‌ ಮತ್ತೊಂದು ಹಗರಣ ಬಯಲಾಗಿದೆ. ಪ್ರಾಧಿಕಾರದ ಪರವಾಗಿ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎದುರುದಾರರ ಪರವಾಗಿ ಪ್ರಾಧಿಕಾರದ ಆಯುಕ್ತರಾಗಿದ್ದ ಡಿ.ಬಿ.ನಟೇಶ್ ಮತ್ತು ಪ್ರಾಧಿಕಾರದ ವಕೀಲರಾಗಿದ್ದ ವೇದಮೂರ್ತಿ ಎಂಬುವವರು ಪ್ರಮಾಣ ಪತ್ರ ಸಲ್ಲಿಕೆ ಮಾಡಿದ್ದರು.  ಎದುರುದಾರರು ಪ್ರಾಧಿಕಾರದ ವಕೀಲರಾಗಿದ್ದ ವೇದಮೂರ್ತಿರವರಿಗೆ ಸೆಟ್ಮ್ ಮೆಂಟ್ ಡೀಡ್ ಮೂಲಕ ಸೈಟ್ ನೀಡಿದ್ದು 4363 ಚದುರಡಿಗಿಂತ ಹೆಚ್ಚಿನ ಅಳತೆಯ ನಿವೇಶನವನ್ನು ನೀಡಲಾಗಿದೆ, ಪ್ರಾಧಿಕಾರಕ್ಕೆ ನಷ್ಟ ಉಂಟು ಮಾಡಿ, ಎದುರುದಾರರಿಗೆ ಅನುಕೂಲ ಮಾಡಿಕೊಟ್ಟಿದ್ದರಿಂದ [&#8230;]</p>
<p>The post <a href="https://www.justkannada.in/muda-scam-6/">ಮುಡಾ ಹಗರಣ: ವಕೀಲರಿಗೆ ಸೈಟ್ ಹಂಚಿಕೆ: ಲೋಕಾಯುಕ್ತಕ್ಕೆ ದೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,19,2025 (<a href="http://www.justkannada.in">www.justkannada.in</a>):</strong> ಮೈಸೂರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ‌ ಮತ್ತೊಂದು ಹಗರಣ ಬಯಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪ್ರಾಧಿಕಾರದ ಪರವಾಗಿ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎದುರುದಾರರ ಪರವಾಗಿ ಪ್ರಾಧಿಕಾರದ ಆಯುಕ್ತರಾಗಿದ್ದ ಡಿ.ಬಿ.ನಟೇಶ್ ಮತ್ತು ಪ್ರಾಧಿಕಾರದ ವಕೀಲರಾಗಿದ್ದ ವೇದಮೂರ್ತಿ ಎಂಬುವವರು ಪ್ರಮಾಣ ಪತ್ರ ಸಲ್ಲಿಕೆ ಮಾಡಿದ್ದರು.  ಎದುರುದಾರರು ಪ್ರಾಧಿಕಾರದ ವಕೀಲರಾಗಿದ್ದ ವೇದಮೂರ್ತಿರವರಿಗೆ ಸೆಟ್ಮ್ ಮೆಂಟ್ ಡೀಡ್ ಮೂಲಕ ಸೈಟ್ ನೀಡಿದ್ದು 4363 ಚದುರಡಿಗಿಂತ ಹೆಚ್ಚಿನ ಅಳತೆಯ ನಿವೇಶನವನ್ನು ನೀಡಲಾಗಿದೆ, ಪ್ರಾಧಿಕಾರಕ್ಕೆ ನಷ್ಟ ಉಂಟು ಮಾಡಿ, ಎದುರುದಾರರಿಗೆ ಅನುಕೂಲ ಮಾಡಿಕೊಟ್ಟಿದ್ದರಿಂದ ಲಾಭ ಮಾಡಿಕೊಡಲಾಗಿದೆ ಎಂದು ವಕೀಲ ವೇದಮೂರ್ತಿಗೆ ನೀಡಿರುವ ನಿವೇಶನದ  ದಾಖಲೆ ಹಿಡಿದು ಎಂ.ಎ.ಮೋಹನ್ ಅವರು ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಿದ್ದಾರೆ.</p>
<p>ಉಪ್ಪು ತಿಂದ ಮನೆಗೆ ದ್ರೋಹ ಬಗೆದ ನಟೇಶ್ ನನ್ನ ಸರ್ಕಾರ ಇನ್ನೂ ಅಮಾನತು ಮಾಡಿಲ್ಲ. 40 ದಿನಗಳ ಹಿಂದೆಯೇ ದೂರು ದಾಖಲಿಸಿದ್ದರೂ ಆರೋಪಿಗಳ ವಿರುದ್ದ ಮೊಕದ್ದಮೆ ದಾಖಲು ಮಾಡಲು ಹಿಂದೇಟು ಹಾಕಲಾಗುತ್ತಿದೆ ಎಂದು ಎಂ.ಎ.ಮೋಹನ್ ಆರೋಪಿಸಿದ್ದಾರೆ.</p>
<p>ಇನ್ನು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಡಾ‌ ಹೋರಾಟಗಾರ ಸ್ನೇಹಮಯಿ ಕೃಷ್ಟ, ಕಾರ್ತಿಕ್ ಲೇ ಔಟ್ ಬಿಲ್ಡರ್ ಮಂಜುನಾಥ್ ಗೆ ಅನುಕೂಲ ಮಾಡಿಕೊಡಲು ಪ್ರಾಧಿಕಾರಕ್ಕೆ ನಷ್ಟ ಉಂಟು ಮಾಡಲಾಗಿದೆ. ಕೋರ್ಟ್ ನಲ್ಲಿ ಸಹಾಯ ಮಾಡಿದ್ದಕ್ಕೆ ಕಾರ್ತಿಕ್ ಲೇ ಔಟ್ ನಲ್ಲಿ ಫ್ರೀ ಸೈಟ್ ನೀಡಿದ್ದಾರೆ. ಕಾರ್ತಿಕ್ ಲೇ ಔಟ್ ನಲ್ಲಿ ಬರೋಬ್ಬರಿ 4363 ಚದರಡಿ ಸೈಟ್ ನೀಡಲಾಗಿದೆ. ನ್ಯಾಯಾಲಯದಲ್ಲಿ ಮಂಜುನಾಥ್ ಪರ ಅನುಕೂಲ ಮಾಡಿರುವುದಕ್ಕೆ ಗಿಫ್ಟ್ ನೀಡಲಾಗಿದೆ. ಈ ಹಿಂದೆ ಮಂಜುನಾಥ್ ಕಾರಿನಲ್ಲಿ ಕುಳಿತು ಹಣ ಎಣಿಸುವ ವಿಡಿಯೋ ಸಿಕ್ಕಿತ್ತು.  ಮಂಜುನಾಥ್ ಮನೆ ಮೇಲೆ‌ ಇಡಿ ದಾಳಿ ನಡೆಸಿತ್ತು. ಆದರೆ ದೂರು ದಾಖಸಿದರೂ ಕ್ರಮ‌ ಏಕಿಲ್ಲ ಅಂತ  ಎಂದು ಕಿಡಿಕಾರಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Muda, scam, Site,  allocation , Complaint , Lokayukta</p>
<p>&nbsp;</p>
<p>The post <a href="https://www.justkannada.in/muda-scam-6/">ಮುಡಾ ಹಗರಣ: ವಕೀಲರಿಗೆ ಸೈಟ್ ಹಂಚಿಕೆ: ಲೋಕಾಯುಕ್ತಕ್ಕೆ ದೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ, ಸವಾಲು ಇಲ್ಲ- ಡಿ.ಕೆ ಶಿವಕುಮಾರ್.</title>
		<link>https://www.justkannada.in/no-confusion-no-challenge-ticket-allocation-dk-shivakumar/</link>
		
		<dc:creator><![CDATA[JK Desk]]></dc:creator>
		<pubDate>Thu, 02 Feb 2023 07:46:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Allocation]]></category>
		<category><![CDATA[DK Shivakumar]]></category>
		<category><![CDATA[no confusion- no challenge]]></category>
		<category><![CDATA[ticket]]></category>
		<guid isPermaLink="false">https://www.justkannada.in/?p=103171</guid>

					<description><![CDATA[<p>ಬೆಂಗಳೂರು,ಫೆಬ್ರವರಿ,2,2023(www.justkannada.in): ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಸವಾಲು ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ಈ ಕುರಿತು ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ಟಿಕೆಟ್ ಹಂಚಿಕೆ ಬಗ್ಗೆ ಚುನಾವಣೆ ಸಮಿತಿ ಸಭೆ ನಡೆಯುತ್ತಿದೆ. ಎಐಸಿಸಿ ಕಾರ್ಯದರ್ಶಿ, ಕೆಪಿಸಿಸಿ ಕಾರ್ಯಾಧ್ಯಕ್ಷರು ವರದಿ ಕೊಟ್ಟಿದ್ದಾರೆ. ದೆಹಲಿ ನಾಯಕರು ನಾವು ಕೂಡ ಪ್ರತ್ಯೇಕ ಸರ್ವೆ ಮಾಡಿಸಿದ್ದೇವೆ. ಬಹುತೇಕ ಎಲ್ಲಾ ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅರ್ಜಿ ಹಾಕಿದ ಎಲ್ಲರಿಗೂ ಟಿಕೆಟ್ ನೀಡಲು ಸಾಧ್ಯವಿಲ್ಲ ಕಾಂಗ್ರೆಸ್ ಅಧಿಕಾರಕ್ಕೆತರಲು [&#8230;]</p>
<p>The post <a href="https://www.justkannada.in/no-confusion-no-challenge-ticket-allocation-dk-shivakumar/">ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ, ಸವಾಲು ಇಲ್ಲ- ಡಿ.ಕೆ ಶಿವಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,2,2023(<a href="http://www.justkannada.in">www.justkannada.in</a>):</strong> ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಸವಾಲು ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಈ ಕುರಿತು ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ಟಿಕೆಟ್ ಹಂಚಿಕೆ ಬಗ್ಗೆ ಚುನಾವಣೆ ಸಮಿತಿ ಸಭೆ ನಡೆಯುತ್ತಿದೆ. ಎಐಸಿಸಿ ಕಾರ್ಯದರ್ಶಿ, ಕೆಪಿಸಿಸಿ ಕಾರ್ಯಾಧ್ಯಕ್ಷರು ವರದಿ ಕೊಟ್ಟಿದ್ದಾರೆ. ದೆಹಲಿ ನಾಯಕರು ನಾವು ಕೂಡ ಪ್ರತ್ಯೇಕ ಸರ್ವೆ ಮಾಡಿಸಿದ್ದೇವೆ. ಬಹುತೇಕ ಎಲ್ಲಾ ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅರ್ಜಿ ಹಾಕಿದ ಎಲ್ಲರಿಗೂ ಟಿಕೆಟ್ ನೀಡಲು ಸಾಧ್ಯವಿಲ್ಲ ಕಾಂಗ್ರೆಸ್ ಅಧಿಕಾರಕ್ಕೆತರಲು ಎಲ್ಲರೂ ಕೆಲಸ ಮಾಡಬೇಕು.  ಅಧಿಕಾರ ಬಂದ ಮೇಲೆ ಸ್ಥಾನಮಾನ ನೀಡುವುದು ಇದ್ದೇ ಇದೆ ಎಂದರು.<img loading="lazy" decoding="async" class="aligncenter size-medium wp-image-101304" src="https://www.justkannada.in/wp-content/uploads/2022/12/dks-300x169.jpg" alt="" width="300" height="169" srcset="https://www.justkannada.in/wp-content/uploads/2022/12/dks-300x169.jpg 300w, https://www.justkannada.in/wp-content/uploads/2022/12/dks.jpg 500w" sizes="auto, (max-width: 300px) 100vw, 300px" /></p>
<p>ರಾಜ್ಯ ವಿಧಾನಸಭಾ ಚುನಾವಣೆಗೆ ಮೊದಲ ಹಂತದಲ್ಲಿ 130 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಚರ್ಚಿಸಲು ಖಾಸಗಿ ಹೋಟೆಲ್ ನಲ್ಲಿ  ಕಾಂಗ್ರೆಸ್ ನಾಯಕರ ಸಭೆ ನಡೆಯುತ್ತಿದೆ.</p>
<p>Key words: no confusion- no challenge –ticket-allocation &#8211; DK Shivakumar.</p>
<p>The post <a href="https://www.justkannada.in/no-confusion-no-challenge-ticket-allocation-dk-shivakumar/">ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ, ಸವಾಲು ಇಲ್ಲ- ಡಿ.ಕೆ ಶಿವಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವೈದ್ಯ ಸೀಟು ಹಂಚಿಕೆ ವಿಳಂಬ: ಸುಪ್ರೀಂ ಕೋರ್ಟ್ʼಗೆ ಮೊರೆ ಹೋಗುವಂತೆ ಸರ್ಕಾರಕ್ಕೆ ಹೆಚ್.ಡಿಕೆ ಒತ್ತಾಯ</title>
		<link>https://www.justkannada.in/medical-seat-allocation-delay-former-cm-hd-kumaraswamy-government/</link>
		
		<dc:creator><![CDATA[JK Desk]]></dc:creator>
		<pubDate>Mon, 20 Dec 2021 10:02:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Allocation]]></category>
		<category><![CDATA[delay]]></category>
		<category><![CDATA[Former CM]]></category>
		<category><![CDATA[government]]></category>
		<category><![CDATA[HD Kumaraswamy]]></category>
		<category><![CDATA[Medical]]></category>
		<category><![CDATA[seat]]></category>
		<guid isPermaLink="false">https://www.justkannada.in/?p=82720</guid>

					<description><![CDATA[<p>ಬೆಂಗಳೂರು,ಡಿಸೆಂಬರ್,20,2021(www.justkannada.in):  ವೈದ್ಯ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆ ಪ್ರಕ್ರಿಯೆ ನೆನೆಗುದಿಗೆ ಬಿದ್ದಿರುವ ಬಗ್ಗೆ ಕೇಂದ್ರ ಸರಕಾರದ ಮೇಲೆ ತೀವ್ರ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ರಾಜ್ಯ ಸರಕಾರ ಕೂಡಲೇ ಸುಪ್ರೀಂ ಕೋರ್ಟ್‌ʼಗೆ ಅರ್ಜಿ ಸಲ್ಲಿಸಬೇಕು ಎಂದು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್‌ ಮಾಡಿರುವ  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ವೈದ್ಯ ಸೀಟುಗಳ ಹಂಚಿಕೆ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಸರಕಾರಗಳೇ ಮ್ಯಾನೇಜ್‌ ಮೆಂಟುಗಳಿಗೆ ಅನುಕೂಲ ಮಾಡಿಕೊಡುತ್ತಿವೆ ಎಂದಿ ದೂರಿದ್ದಾರೆ. ವೈದ್ಯ ಶಿಕ್ಷಣವನ್ನು [&#8230;]</p>
<p>The post <a href="https://www.justkannada.in/medical-seat-allocation-delay-former-cm-hd-kumaraswamy-government/">ವೈದ್ಯ ಸೀಟು ಹಂಚಿಕೆ ವಿಳಂಬ: ಸುಪ್ರೀಂ ಕೋರ್ಟ್ʼಗೆ ಮೊರೆ ಹೋಗುವಂತೆ ಸರ್ಕಾರಕ್ಕೆ ಹೆಚ್.ಡಿಕೆ ಒತ್ತಾಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,20,2021(<a href="https://www.justkannada.in">www.justkannada.in</a>):</strong>  ವೈದ್ಯ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆ ಪ್ರಕ್ರಿಯೆ ನೆನೆಗುದಿಗೆ ಬಿದ್ದಿರುವ ಬಗ್ಗೆ ಕೇಂದ್ರ ಸರಕಾರದ ಮೇಲೆ ತೀವ್ರ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ರಾಜ್ಯ ಸರಕಾರ ಕೂಡಲೇ ಸುಪ್ರೀಂ ಕೋರ್ಟ್‌ʼಗೆ ಅರ್ಜಿ ಸಲ್ಲಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್‌ ಮಾಡಿರುವ  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ವೈದ್ಯ ಸೀಟುಗಳ ಹಂಚಿಕೆ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಸರಕಾರಗಳೇ ಮ್ಯಾನೇಜ್‌ ಮೆಂಟುಗಳಿಗೆ ಅನುಕೂಲ ಮಾಡಿಕೊಡುತ್ತಿವೆ ಎಂದಿ ದೂರಿದ್ದಾರೆ.</p>
<p>ವೈದ್ಯ ಶಿಕ್ಷಣವನ್ನು ಹಳ್ಳಿ ವಿದ್ಯಾರ್ಥಿಗಳಿಗೆ ʼನೀಟಾಗಿʼ ತಪ್ಪಿಸುವ ಹುನ್ನಾರ ನಡೆಯುತ್ತಿದೆಯಾ? ಎನ್ನುವ ಅನುಮಾನ ಕಾಡುತ್ತಿದೆ. ಕೇಂದ್ರ ಸರಕಾರಕ್ಕೆ ʼನೀಟ್‌ʼ ವ್ಯವಸ್ಥೆಯನ್ನು ಹಾಳು ಮಾಡುವ ಬಗ್ಗೆ ಇದ್ದ ಉತ್ಸಾಹ ಸರಿ ಮಾಡಲು ಇಲ್ಲ ಎನ್ನುವುದು ವಿದ್ಯಾರ್ಥಿಗಳಿಗೆ ಮನವರಿಕೆಯಾಗಿದೆ.</p>
<p>“ಸಮಾನ ಶಿಕ್ಷಣ, ಸಮಾನ ಅವಕಾಶ”ಗಳ ಸಂವಿಧಾನದ ಆಶಯವನ್ನು ಕೇಂದ್ರ ಸರಕಾರ ಗಾಳಿಗೆ ಬಿಟ್ಟಿದೆ. ನಾಲ್ಕು ತಿಂಗಳಿನಿಂದ ವೈದ್ಯ ಸೀಟುಗಳು ಹಂಚಿಕೆಯಾಗಿಲ್ಲ. ಪರಿಣಾಮ ಎಂಜಿನಿಯರಿಂಗ್‌ ಕೌನ್ಸೆಲಿಂಗ್‌ ಕೂಡ ತಡವಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಸಮರ್ಪಕ ನಿರ್ವಹಣೆ, ಅದಕ್ಷತೆಗೆ ಹಿಡಿದ ಕನ್ನಡಿ ಇದು ಎಂದು ಹೆಚ್.ಡಿಕೆ ಕಿಡಿಕಾರಿದ್ಧಾರೆ.<img loading="lazy" decoding="async" class="aligncenter size-full wp-image-70503" src="https://www.justkannada.in/wp-content/uploads/2021/07/hdk-5.jpg" alt="" width="647" height="363" /></p>
<p>ಉನ್ನತ ಶಿಕ್ಷಣ ಉಳ್ಳವರಿಗೆ ಮಾತ್ರವೇ? ಇದೇ ಸತ್ಯ ಎನ್ನುವಂತೆ ಕೇಂದ್ರ ಸರಕಾರ ನಡೆದುಕೊಳ್ಳುತ್ತಿದೆ. ಗುಣಮಟ್ಟದ ಕೋಚಿಂಗ್‌ ಪಡೆಯಲು ಶಕ್ತಿ ಇಲ್ಲದ, ಆರ್ಥಿಕವಾಗಿ ದುರ್ಬಲರಾದ ಗ್ರಾಮೀಣ ವಿದ್ಯಾರ್ಥಿಗಳಿಗೆ ವೈದ್ಯ ಶಿಕ್ಷಣವನ್ನು ಶಾಶ್ವತವಾಗಿ ತಪ್ಪಿಸುವ ದುರಾಲೋಚನೆ ಈ ವಿಳಂಬ ದ್ರೋಹದ ಹಿಂದೆ ಇದೆಯಾ?</p>
<p>ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಸರಕಾರಗಳು ಅಸಹಾಯತೆಯ ʼನಾಟಕʼ ಆಡುತ್ತಾ ವಿದ್ಯಾರ್ಥಿ-ಪೋಷಕರನ್ನು ಯಾಮಾರಿಸುತ್ತಿವೆ. ನೀಟ್‌ ವಿಳಂಬದಿಂದ ವೈದ್ಯ, ಎಂಜಿನಿಯರಿಂಗ್‌ ಸೀಟುಗಳ ʼಕಾಳಸಂತೆ ಬಿಕರಿʼಗೆ ಸರಕಾರಗಳೇ ಅವಕಾಶ ಮಾಡಿಕೊಟ್ಟಂತೆ ಆಗಿದೆ. ಇದ್ಯಾವ ಸೀಮೆ ಶಿಕ್ಷಣ ನೀತಿ? ಎಂದು ಹೆಚ್.ಡಿಕೆ ಟೀಕಿಸಿದ್ದಾರೆ.</p>
<p>ರಾಜ್ಯ ಸರಕಾರ ಕೂಡಲೇ ಸುಪ್ರೀಂ ಕೋರ್ಟ್‌ʼಗೆ ಮನವಿ ಸಲ್ಲಿಸಿ ತ್ವರಿತ ತೀರ್ಪು ನೀಡುವಂತೆ ಮನವಿ ಮಾಡುವುದು ಸೇರಿ, ಕೇಂದ್ರದ ಮೇಲೆ ಒತ್ತಡ ಹೇರಬೇಕು. ಭಾರತವನ್ನು ʼವಿಶ್ವಗುರುʼ ಮಾಡುವ ಉಮೇದಿನಲ್ಲಿರುವ ಕೇಂದ್ರವು, ಗ್ರಾಮೀಣ ವಿದ್ಯಾರ್ಥಿಗಳಿ ಹಿತ ಕಾಯಬೇಕು.</p>
<p>ನೀಟ್‌ ಅವ್ಯವಸ್ಥೆ ಬಗ್ಗೆ ರಾಜ್ಯ ಸರಕಾರವು ನೆರೆ ರಾಜ್ಯಗಳಂತೆ ದನಿಯೆತ್ತಬೇಕು. ಹಾಗೆ ಮಾಡದಿದ್ದರೆ, ಖಾಸಗಿ ವೈದ್ಯ ಕಾಲೇಜುಗಳ ಜತೆ ರಾಜ್ಯ ಸರಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಜನರು ಭಾವಿಸಬೇಕಾಗುತ್ತದೆ ಎಂದು ಚಾಟಿ ಬೀಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: medical- seat- allocation –delay-former CM-HD Kumaraswamy- government</p>
<p>The post <a href="https://www.justkannada.in/medical-seat-allocation-delay-former-cm-hd-kumaraswamy-government/">ವೈದ್ಯ ಸೀಟು ಹಂಚಿಕೆ ವಿಳಂಬ: ಸುಪ್ರೀಂ ಕೋರ್ಟ್ʼಗೆ ಮೊರೆ ಹೋಗುವಂತೆ ಸರ್ಕಾರಕ್ಕೆ ಹೆಚ್.ಡಿಕೆ ಒತ್ತಾಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ ವತಿಯಿಂದ ಸಿಎ ನಿವೇಶನಗಳ  ಹಂಚಿಕೆ ಹಿನ್ನೆಲೆ: ಅರ್ಜಿಗಳನ್ನು ಪಡೆಯಲು ನಿಗಧಿಗೊಳಿಸಿದ್ದ ಅಂತಿಮ ದಿನಾಂಕ ವಿಸ್ತರಣೆ.</title>
		<link>https://www.justkannada.in/allocation-muda-ca-locations-deadline-extension-apply-hv-rajeev/</link>
		
		<dc:creator><![CDATA[JK Desk]]></dc:creator>
		<pubDate>Thu, 21 Oct 2021 11:10:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Allocation]]></category>
		<category><![CDATA[apply]]></category>
		<category><![CDATA[CA Locations]]></category>
		<category><![CDATA[deadline]]></category>
		<category><![CDATA[Extension]]></category>
		<category><![CDATA[HV Rajeev]]></category>
		<category><![CDATA[MUDA]]></category>
		<guid isPermaLink="false">https://www.justkannada.in/?p=78495</guid>

					<description><![CDATA[<p>ಮೈಸೂರು,ಅಕ್ಟೋಬರ್,ಅಕ್ಟೋಬರ್,21,2021(www.justkannada.in):  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ಸಿಎ ನಿವೇಶನಗಳ  ಹಂಚಿಕೆ ಹಿನ್ನೆಲೆ, ಅರ್ಜಿಗಳನ್ನು ಪಡೆಯಲು ನಿಗಧಿಗೊಳಿಸಿದ್ದ ಅಂತಿಮ ದಿನಾಂಕವನ್ನ ನವೆಂಬರ್ 6ರವರೆಗೂ ವಿಸ್ತರಣೆ ಮಾಡಲಾಗಿದೆ. ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್ ವಿ ರಾಜೀವ್, ಸಿ ಎ ನಿವೇಶನಗಳನ್ನು ಹಂಚಿಕೆ ಮಾಡುವ ಸಲುವಾಗಿ ಅರ್ಜಿಗಳನ್ನು ಪಡೆಯಲು ನಿಗಧಿಗೊಳಿದ್ದ ದಿನ ಇಂದಿಗೆ ಅಂತ್ಯವಾಗಬೇಕಿತ್ತು. ಆದರೆ ಕಳೆದೊಂದು ತಿಂಗಳ ಅವಧಿಯಲ್ಲಿ ಸಾಲು ಸಾಲು ಹಬ್ಬಗಳ ಜೊತೆಗೆ ಹೆಚ್ಚು ಸರ್ಕಾರಿ ರಜೆಗಳು ಬಂದವು‌. ಹೀಗಾಗಿ [&#8230;]</p>
<p>The post <a href="https://www.justkannada.in/allocation-muda-ca-locations-deadline-extension-apply-hv-rajeev/">ಮುಡಾ ವತಿಯಿಂದ ಸಿಎ ನಿವೇಶನಗಳ  ಹಂಚಿಕೆ ಹಿನ್ನೆಲೆ: ಅರ್ಜಿಗಳನ್ನು ಪಡೆಯಲು ನಿಗಧಿಗೊಳಿಸಿದ್ದ ಅಂತಿಮ ದಿನಾಂಕ ವಿಸ್ತರಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,ಅಕ್ಟೋಬರ್,21,2021(<a href="https://www.justkannada.in">www.justkannada.in</a>): </strong> ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ಸಿಎ ನಿವೇಶನಗಳ  ಹಂಚಿಕೆ ಹಿನ್ನೆಲೆ, ಅರ್ಜಿಗಳನ್ನು ಪಡೆಯಲು ನಿಗಧಿಗೊಳಿಸಿದ್ದ ಅಂತಿಮ ದಿನಾಂಕವನ್ನ ನವೆಂಬರ್ 6ರವರೆಗೂ ವಿಸ್ತರಣೆ ಮಾಡಲಾಗಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್ ವಿ ರಾಜೀವ್, ಸಿ ಎ ನಿವೇಶನಗಳನ್ನು ಹಂಚಿಕೆ ಮಾಡುವ ಸಲುವಾಗಿ ಅರ್ಜಿಗಳನ್ನು ಪಡೆಯಲು ನಿಗಧಿಗೊಳಿದ್ದ ದಿನ ಇಂದಿಗೆ ಅಂತ್ಯವಾಗಬೇಕಿತ್ತು. ಆದರೆ ಕಳೆದೊಂದು ತಿಂಗಳ ಅವಧಿಯಲ್ಲಿ ಸಾಲು ಸಾಲು ಹಬ್ಬಗಳ ಜೊತೆಗೆ ಹೆಚ್ಚು ಸರ್ಕಾರಿ ರಜೆಗಳು ಬಂದವು‌. ಹೀಗಾಗಿ ವಿವಿಧ ಸಂಘ ಸಂಸ್ಥೆಗಳು ಸಿಎ ನಿವೇಶನಕ್ಕಾಗಿ ಅರ್ಜಿಗಳನ್ನು ಪಡೆಯಲು ನವೆಂಬರ್ 6 ವರೆಗೂ ಅವಕಾಶ ಕಲ್ಪಿಸಲಾಗಿದೆ. ಅದೇ ರೀತಿ ಪಡೆದಿರುವ ಅರ್ಜಿಗಳನ್ನು ಮುಡಾಗೆ ಸಲ್ಲಿಸಲು ಅಕ್ಟೋಬರ್ 30ರವೆಗೆ ಸಮಯ ನಿಗಧಿ ಪಡಿಸಲಾಗಿತ್ತು.<img loading="lazy" decoding="async" class="aligncenter size-full wp-image-77293" src="https://www.justkannada.in/wp-content/uploads/2021/10/hv-rajiv.jpg" alt="" width="696" height="634" /></p>
<p>ಇದೀಗ ನವೆಂಬರ್ 30 ರವರೆಗೂ ಭರ್ತಿ ಮಾಡಿದ ಅರ್ಜಿಗಳನ್ನು ಪ್ರಾರಂಭಿಕ ಠೇವಣಿ ಮತ್ತು ನೋಂದಣಿ ಶುಲ್ಕದೊಂದಿಗೆ ಸ್ವೀಕರಿಸಲಾಗುತ್ತದೆ. ಈ ಬಾರಿ ಒಂದೇ ಅರ್ಜಿಯಲ್ಲಿ ಮೂರು ಸಿಎ ನಿವೇಶನಗಳಿಗೆ ಆದ್ಯತೆ ಮೇರೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮುಡಾ ಅಧ್ಯಕ್ಷ ಹೆಚ್ ವಿ ರಾಜೀವ್ ತಿಳಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Allocation -Muda -CA Locations-Deadline -extension &#8211; apply –HV Rajeev</p>
<p>The post <a href="https://www.justkannada.in/allocation-muda-ca-locations-deadline-extension-apply-hv-rajeev/">ಮುಡಾ ವತಿಯಿಂದ ಸಿಎ ನಿವೇಶನಗಳ  ಹಂಚಿಕೆ ಹಿನ್ನೆಲೆ: ಅರ್ಜಿಗಳನ್ನು ಪಡೆಯಲು ನಿಗಧಿಗೊಳಿಸಿದ್ದ ಅಂತಿಮ ದಿನಾಂಕ ವಿಸ್ತರಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
