<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ambassador Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/ambassador/feed/" rel="self" type="application/rss+xml" />
	<link>https://www.justkannada.in/tag/ambassador/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 27 May 2025 11:52:21 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>ambassador Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/ambassador/</link>
	<width>32</width>
	<height>32</height>
</image> 
	<item>
		<title>ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅರಣ್ಯ ಇಲಾಖೆಯ ರಾಯಭಾರಿ</title>
		<link>https://www.justkannada.in/anil-kumble-forest-department/</link>
		
		<dc:creator><![CDATA[prashanth]]></dc:creator>
		<pubDate>Tue, 27 May 2025 11:52:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Sports]]></category>
		<category><![CDATA[ambassador]]></category>
		<category><![CDATA[Anil Kumble]]></category>
		<category><![CDATA[forest department]]></category>
		<category><![CDATA[Former cricketer]]></category>
		<category><![CDATA[Ishwar Khandre]]></category>
		<guid isPermaLink="false">https://www.justkannada.in/?p=140740</guid>

					<description><![CDATA[<p>ಬೆಂಗಳೂರು, ಮೇ, 27,2025 (www.justkannada.in):  ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ [&#8230;]</p>
<p>The post <a href="https://www.justkannada.in/anil-kumble-forest-department/">ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅರಣ್ಯ ಇಲಾಖೆಯ ರಾಯಭಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಮೇ, 27,2025 (<a href="http://www.justkannada.in">www.justkannada.in</a>):  </strong>ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು.</p>
<p><strong>ಯಾವುದೇ ಸಂಭಾವನೆ ಇಲ್ಲ:</strong></p>
<p>ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದರು.</p>
<p><strong>ಮಾದಪ್ಪನಹಳ್ಳಿ 153 ಎಕರೆಯಲ್ಲಿ ಬೃಹತ್ ಉದ್ಯಾನ ನಿರ್ಮಾಣ:ಈಶ್ವರ ಖಂಡ್ರೆ</strong></p>
<p>ಬೆಂಗಳೂರಿನಲ್ಲಿ ಶ್ವಾಸತಾಣಗಳನ್ನು ಉಳಿಸಲು, ಬೆಳೆಸಲು ಸರ್ಕಾರ ನಿರ್ಧರಿಸಿದ್ದು, ಯಲಹಂಕ ಬಳಿಯ ಮಾದಪ್ಪನಹಳ್ಳಿಯ 153 ಎಕರೆ ಪ್ರದೇಶದಲ್ಲಿ ಮತ್ತೊಂದು ಬೃಹತ್ ಉದ್ಯಾನ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದರು.<img decoding="async" class="aligncenter size-full wp-image-140742" src="https://www.justkannada.in/wp-content/uploads/2025/05/ishwar.jpg" alt="" width="500" height="298" srcset="https://www.justkannada.in/wp-content/uploads/2025/05/ishwar.jpg 500w, https://www.justkannada.in/wp-content/uploads/2025/05/ishwar-300x179.jpg 300w, https://www.justkannada.in/wp-content/uploads/2025/05/ishwar-150x89.jpg 150w" sizes="(max-width: 500px) 100vw, 500px" /></p>
<p>ಬೆಂಗಳೂರಿನಲ್ಲಿ ಲಾಲ್ ಬಾಗ್ ಹೈದರಾಲಿಯ ಕಾಲದಲ್ಲಿ ನಿರ್ಮಾಣವಾಗಿತ್ತು, ಕಬ್ಬನ್ ಪಾರ್ಕ್ ಬ್ರಿಟಿಷರ ಕಾಲದಲ್ಲಿ ರೂಪುಗೊಂಡಿತು. ಶತಮಾನವೇ ಕಳೆದರೂ ಮತ್ತೊಂದು ಬೃಹತ್ ಉದ್ಯಾನ ಬೆಂಗಳೂರಿನಲ್ಲಿ ಆಗಲಿಲ್ಲ. ಹೀಗಾಗಿ ತಾವು ಅರಣ್ಯ ಸಚಿವನಾದ ತರುವಾಯ ನೀಲಗಿರಿ ಬೆಳೆಸಲು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮಕ್ಕೆ ನೀಡಿದ್ದ 153 ಎಕರೆ ಜಮೀನನ್ನು ಜೂ.2ರಂದು ಮರಳಿ ಅರಣ್ಯ ಇಲಾಖೆಗೆ ಪಡೆದು ಅಲ್ಲಿ ಉದ್ಯಾನ ನಿರ್ಮಿಸಲಾಗುವುದು ಎಂದರು.</p>
<p><strong>8,848 ವನಮಹೋತ್ಸವ: ಈಶ್ವರ ಖಂಡ್ರೆ</strong></p>
<p>ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮವನ್ನು ಜಗತ್ತೇ ಎದುರಿಸುತ್ತಿದ್ದು, ಈ ಕಾಲಘಟ್ಟದಲ್ಲಿ ಹಸಿರು ಹೊದಿಕೆಯ ಹೆಚ್ಚಳ, ಅರಣ್ಯ ಸಂರಕ್ಷಣೆ ಮತ್ತು ನಿರ್ವಹಣೆ ಇಲಾಖೆಯ ಜವಾಬ್ದಾರಿಯಾಗಿದ್ದು, ಕಳೆದ 2 ವರ್ಷಗಳಲ್ಲಿ ಸುಮಾರು 8848 ವನಮಹೋತ್ಸವ ನಡೆಸಲಾಗಿದ್ದು, ಅರಣ್ಯ ಪ್ರದೇಶ, ರಸ್ತೆಬದಿ ಮತ್ತು ಸರ್ಕಾರಿ ಜಾಗದಲ್ಲಿ ಸುಮಾರು 8.5 ಕೋಟಿ ಸಸಿಗಳನ್ನು ನೆಟ್ಟು, ಪೋಷಿಸಲಾಗಿದೆ, 2023-24 ಮತ್ತು 2024-25ರ ಸಾಲಿನಲ್ಲಿ ಒಟ್ಟು 120975 ಹೆಕ್ಟೇರ್ ಪ್ರದೇಶದಲ್ಲಿ ನೆಡುತೋಪು, 25 ಹೊಸ ವೃಕ್ಷೋದ್ಯಾನ ಮತ್ತು 35 ದೇವರ ಕಾಡು ನಿರ್ಮಾಣ ಮಾಡಲಾಗಿದೆ ಎಂದು ವಿವರ ನೀಡಿದರು.<img decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>ಕಳೆದ 2 ವರ್ಷದಲ್ಲಿ ಕೃಷಿಕರಿಗೆ ತಮ್ಮ ಜಮೀನಿನಲ್ಲಿ ನಾಟಿ ಮಾಡಲು ಮತ್ತು ಇತರ ಜಮೀನಿನಲ್ಲಿ ನೆಡಲು ಒಟ್ಟಾರೆ 3.70 ಕೋಟಿ ಸಸಿಗಳನ್ನು ವಿತರಣೆ ಮಾಡಲಾಗಿದೆ ಎಂದೂ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.</p>
<p><strong>ಬೆಂಗಳೂರಿನಲ್ಲಿ 4000 ಕೋಟಿ ರೂ. ಮೌಲ್ಯದ 128 ಎಕರೆ ಅರಣ್ಯ ಒತ್ತುವರಿ ತೆರವು:</strong></p>
<p>ಬೆಂಗಳೂರು ಮಹಾನಗರದಲ್ಲಿ ಭೂಮಿಗೆ ಬಂಗಾರದ ಬೆಲೆ ಇದೆ. ಇಲ್ಲಿ ಹಲವು ದಶಕದಿಂದ ಅರಣ್ಯ ಭೂಮಿ ಒತ್ತುವರಿ ಆಗಿದ್ದು, ತಾವು ಸಚಿವರಾದ ತರುವಾಯ 2 ವರ್ಷದಲ್ಲಿ ಸುಮಾರು 4000 ಕೋಟಿ ರೂ. ಮಾರುಕಟ್ಟೆ ಮೌಲ್ಯದ 128 ಎಕರೆ ಅರಣ್ಯ ಒತ್ತುವರಿಯನ್ನು ತೆರವು ಮಾಡಿಸಿರುವುದಾಗಿ ತಿಳಿಸಿದರು.</p>
<p>ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್.ಎಂ.ಟಿ. ತನ್ನ ವಶದಲ್ಲಿರುವ ಸುಮಾರು 14,300 ಕೋಟಿ ರೂ. ಮೌಲ್ಯದ 444 ಎಕರೆ ಅರಣ್ಯ ಭೂಮಿಯನ್ನು ರಿಯಲ್ ಎಸ್ಟೇಟ್ ಸಂಸ್ಥೆಗಳು ಸೇರಿದಂತೆ ಹಲವು ಸಂಸ್ಥೆಗಳಿಗೆ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಈ ಅರಣ್ಯ ಜಮೀನು ಹಿಂಪಡೆದು, ಉದ್ಯಾನವಾಗಿ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಕಾನೂನು ಹೋರಾಟ ನಡೆದಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.</p>
<p>ಹಳೆ ಮೈಸೂರು ಭಾಗದಲ್ಲಿ ಬ್ರಿಟಿಷರ ಕಾಲದಲ್ಲಿ ವಿವಿಧ ವ್ಯಕ್ತಿ, ಸಂಸ್ಥೆಗಳಿಗೆ ಸುಮಾರು 5050 ಎಕರೆ ಅರಣ್ಯ ಭೂಮಿಯನ್ನು ದೀರ್ಘಕಾಲದ (999 ವರ್ಷ) ಗುತ್ತಿಗೆ ನೀಡಲಾಗಿತ್ತು. ಈ 999 ವರ್ಷದ ಗುತ್ತಿಗೆ ಅವಧಿಯನ್ನು ಸರ್ಕಾರ 99 ವರ್ಷಕ್ಕೆ ಇಳಿಕೆ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಈಗ ಇವುಗಳಲ್ಲಿ ಕೆಲವು ಗುತ್ತಿಗೆ ಅವಧಿ ಮುಗಿದಿದ್ದರೂ ಅರಣ್ಯ ಇಲಾಖೆಗೆ ಜಮೀನು ಬಿಟ್ಟುಕೊಡದೆ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಈ ಎಲ್ಲ ಭೂಮಿ ಹಿಂಪಡೆಯಲು ಮತ್ತು ಆ ಸಂಸ್ಥೆಗಳಿಂದ ಇಲಾಖೆಗೆ ಬರಬೇಕಾದ ಸಾವಿರಾರು ಕೋಟಿ ರೂ. ಬಾಕಿ ವಸೂಲಿಗೆ ಕಾನೂನು ಹೋರಾಟ ಮಾಡಲಾಗುತ್ತಿದೆ. ಹೈಕೋರ್ಟ್ ನಲ್ಲಿ ಈ ಪ್ರಕರಣಗಳ ಅರ್ಜಿಯ ವಿಚಾರಣೆ ಹಂತದಲ್ಲಿದೆ ಎಂದು ವಿವರ ನೀಡಿದರು.</p>
<p><strong>ಹೆಸರುಘಟ್ಟ ಹುಲ್ಲುಗಾವಲು- ಹಲವು ದಶಕಗಳ ಬೇಡಿಕೆ ಈಡೇರಿಕೆ: ಈಶ್ವರ ಖಂಡ್ರೆ</strong></p>
<p>ಬೆಂಗಳೂರು ನಗರದ ಹೆಸರಘಟ್ಟದಲ್ಲಿ ಅಪರೂಪದ ಹುಲ್ಲುಗಾವಲಿದೆ. ಇದು ನೂರಾರು ಪ್ರಭೇದದ ಪಕ್ಷಿಗಳ ಸಂತಾನೋತ್ಪತ್ತಿಯ ತಾಣವಾಗದ್ದು, ಇಷ್ಟು ಸುಂದರ ಪರಿಸರ ಉಳಿಸಲು ದಶಕಗಳಿಂದ ಹೋರಾಟ ನಡೆದಿತ್ತು. ತಾವು ಸಚಿವರಾದ ಬಳಿಕ, ಹಲವು ಒತ್ತಡದ ನಡುವೆಯೂ ಹೆಸರುಘಟ್ಟ ಕೆರೆ ಸುತ್ತಮುತ್ತಲ್ಲಿರುವ ಅಪರೂಪದ ಹುಲ್ಲುಗಾವಲು ರಕ್ಷಣೆಗಾಗಿ 5678 ಎಕರೆ ಪ್ರದೇಶವನ್ನು ಗ್ರೇಟರ್ ಹೆಸರುಘಟ್ಟ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿದ್ದಾಗಿ ತಿಳಿಸಿದರು.</p>
<p><strong>6251.31 ಎಕರೆ ಅರಣ್ಯ ತೆರವು </strong></p>
<p>ಕಳೆದ 2 ವರ್ಷಗಳಲ್ಲಿ 1205 ಒತ್ತುವರಿ ಪ್ರಕರಣಗಳಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ 6251.31 ಎಕರೆ ಅರಣ್ಯ ತೆರವು ಮಾಡಿಸಲಾಗಿದೆ. ಒತ್ತುವರಿ ತೆರವು ನಿರಂತರ ಪ್ರಕ್ರಿಯೆಯಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.</p>
<p><strong>ಚಿರತೆ ಸಫಾರಿಗೆ ಉತ್ತಮ ಸ್ಪಂದನೆ</strong></p>
<p>ಬೆಂಗಳೂರಿಗೆ ಸಮೀಪದಲ್ಲೇ ಇರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆ ಸಫಾರಿ ಆರಂಭಿಸಬೇಕೆಂಬ ಬೇಡಿಕೆ ಇತ್ತು, ತಾವು ಸಚಿವರಾದ ತರುವಾಯ ಇದಕ್ಕೆ ಚಾಲನೆ ನೀಡಿದ್ದು,  ಇದು ಜನಾಕರ್ಷಣೆಯ ಕೇಂದ್ರವಾಗಿದೆ. ಉದ್ಯಾನಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದರು.</p>
<p><strong>ಡೀಮ್ಡ್ ಅರಣ್ಯ ಗೊಂದಲ ನಿವಾರಣೆಗೆ ಕ್ರಮ</strong></p>
<p>ನಿರ್ದಿಷ್ಟ ಕ್ಷೇತ್ರೀಯ ಮಾನದಂಡಗಳ ರೀತ್ಯ ಜಿಲ್ಲಾಮಟ್ಟದ ಸಮಿತಿಗಳ ಶಿಫಾರಸಿನಂತೆ 3,30,186.93 ಹೆಕ್ಟೇರ್ ಪ್ರದೇಶವನ್ನು ಪರಿಭಾವಿತ ಅರಣ್ಯ ಅಥವಾ ಡೀಮ್ಡ್ ಫಾರೆಸ್ಟ್ ಎಂದು ಅಧಿಸೂಚಿಸಲಾಗಿದೆ. ಹೀಗೆ ಗುರುತಿಸಿರುವ ಭೂಮಿಯಲ್ಲಿ ಸರ್ಕಾರಿ ಕಚೇರಿ, ಆಸ್ಪತ್ರೆ, ಪಟ್ಟಾ ಜಮೀನು ಇರುವ ಕಾರಣ  ಸುಪ್ರೀಂಕೋರ್ಟ್ ಗೆ ಮನವಿ ಮಾಡಲಾಗಿದ್ದು, ಸಮಿತಿ ರಚಿಸಿ ಪರಿಷ್ಕರಣೆ ಮಾಡಿ ಸಲ್ಲಿಸಲು ಸೂಚಿಸಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.</p>
<p>ಈಗ ಕೊನೆಯ ಅವಕಾಶ ಇದ್ದು, ಪರಿಭಾವಿತ ಅರಣ್ಯ ಎಂದು ಈಗಾಗಲೇ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಪ್ರದೇಶದ ಪೈಕಿ ಕೈಬಿಡುವ ಪ್ರದೇಶಕ್ಕೆ ಪರ್ಯಾಯವಾಗಿ ಬೇರೆ ಜಮೀನು ನೀಡಿ ಪರಿಭಾವಿತ ಪ್ರದೇಶದ ವ್ಯಾಪ್ತಿಯನ್ನು 3,30,186.93 ಹೆಕ್ಟೇರ್ ಉಳಿಸಿಕೊಂಡು, ಪರಿಹಾರ ಒದಗಿಸಲು ತೀರ್ಮಾನಿಸಲಾಗಿದೆ. ಈ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.</p>
<p><strong>ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಕ್ರಮ</strong></p>
<p>ಮಾನವ ವನ್ಯಜೀವಿ ಸಂಘರ್ಷ ಇಂದು ದೊಡ್ಡ ಸವಾಲಾಗಿದೆ. ಮಾನವ -ವನ್ಯಜೀವಿ ಸಂಘರ್ಷ ನಿಯಂತ್ರಿಸಿ ಅಮೂಲ್ಯ ಜೀವಹಾನಿ  ಮತ್ತು ಬೆಳೆ ಹಾನಿ ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ದಕ್ಷಿಣ ರಾಜ್ಯಗಳ ನಡುವೆ ಸಮನ್ವಯ ಸಾಧಿಸಲು ತಮಿಳುನಾಡು, ಆಂಧ್ರಪ್ರದೇಶ, ಕೇರಳ ರಾಜ್ಯಗಳ ಅರಣ್ಯ ಸಚಿವರು ಮತ್ತು ಅಧಿಕಾರಿಗಳ ನಡುವೆ 10.03.2024 ರಂದು ಬಂಡೀಪುರದಲ್ಲಿ ಅಂತರ ರಾಜ್ಯ ಸಮಾವೇಶವನ್ನೂ ನಡೆಸಲಾಗಿದೆ. ಆನೆ- ಮಾನವ ಸಂಘರ್ಷ ನಿಯಂತ್ರಿಸಲು ವಿಶ್ವಾದ್ಯಂತದ ಉತ್ತಮ ರೂಢಿಗಳನ್ನು ಅಳವಡಿಸಿಕೊಳ್ಳಲು ಬೆಂಗಳೂರಿನಲ್ಲಿ 2024ರ ಆಗಸ್ಟ್ 12ರಂದು ಅಂತಾರಾಷ್ಟ್ರೀಯ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು ಎಂದು ಈಶ್ವರ ಖಂಡ್ರೆ ತಿಳಿಸಿದರು.</p>
<p>ನೆರೆಯ ರಾಜ್ಯದೊಂದಿಗೆ ಸೌಹಾರ್ದ ಸಂಬಂಧ ಕಾಪಾಡಲು ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳನ್ನು ವಿಧ್ಯುಕ್ತವಾಗಿ ನೀಡಲಾಗಿದೆ. ಅದಕ್ಕೆ ನೀವೆಲ್ಲಾ ಸಾಕ್ಷಿಯಾಗಿದ್ದೀರಿ ಎಂದರು.</p>
<p><strong>15 ಸಾವಿರ ಎಕರೆ ಅರಣ್ಯ ಹೆಚ್ಚಳ</strong></p>
<p>ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಆದರೆ ಅದಕ್ಕೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗುತ್ತಿಲ್ಲ. ಇದನ್ನು ಮನಗಂಡು, ನಾನು ಅರಣ್ಯ ಸಚಿವನರಾದ ಬಳಿಕ ಅರಣ್ಯ ವಿಸ್ತರಣೆಗೆ ಕ್ರಮ ವಹಿಸಿದ್ದು, 2 ವರ್ಷದಲ್ಲಿ  15000 ಎಕರೆಗೂ ಹೆಚ್ಚು ಭೂಮಿಯನ್ನು ಅರಣ್ಯ ಎಂದು ಅಧಿಸೂಚನೆ ಮಾಡಲಾಗಿದೆ.</p>
<p><strong>ಆನೆ ನಿಯಂತ್ರಣಕ್ಕೆ ರೈಲ್ವೆ ಬ್ಯಾರಿಕೇಡ್ </strong></p>
<p>ಕಾಡಿನಿಂದ ನಾಡಿಗೆ ಕಾಡಾನೆಗಳು ಬಾರದಂತೆ ತಡೆಯಲು ಆನೆ ಕಂದಕ, ಸೌರ ತಂತಿ ಬೇಲಿ ಮತ್ತು ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗುತ್ತಿದೆ. ನಾನು ಅರಣ್ಯ ಸಚಿವನಾಗುವವರೆಗೆ ಅಂದರೆ 2023ರ ಜೂನ್ ವರೆಗೆ ರಾಜ್ಯದಲ್ಲಿ  312.918 ಕಿ.ಮೀ ಮಾತ್ರ ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಆದರೆ ಕಳೆದ 2 ವರ್ಷದಲ್ಲಿ 115.085 ಕಿ.ಮೀ ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಇನ್ನೂ 193 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ ಅನುಮೋದನೆ ನೀಡಲಾಗಿದೆ ಎಂದು ವಿವರ ನೀಡಿದರು.</p>
<p>ಅರಣ್ಯದಂಚಿನಲ್ಲಿ ಅಳವಡಿಸಲಾಗಿರುವ ರೈಲ್ವೆ ಬ್ಯಾರಿಕೇಡ್ ಗೆ ಹೊಂದಿಕೊಂಡಂತೆ ಬಿದಿರು ಮತ್ತು ಕತ್ತಾಳೆ ಬೆಳೆಸಿದರೆ ಅದು ಜೈವಿಕ ಮತ್ತು ಸ್ವಾಭಾವಿಕ ಬ್ಯಾರಿಕೇಡ್ ನಂತೆ ಕಾರ್ಯ ನಿರ್ವಹಿಸುತ್ತದೆ. ಅರಣ್ಯ ಒತ್ತುವರಿಯನ್ನೂ ತಡೆಯುತ್ತದೆ. ಜೊತೆಗೆ ಆನೆಗಳಿಗೆ ಆಹಾರವೂ ಆಗುತ್ತದೆ.  ಆನೆಗಳನ್ನು ಮರಳಿ ಕಾಡಿಗೆ ಕಳುಹಿಸಲು ಮತ್ತು ಚಿರತೆಗಳನ್ನು ಸೆರೆ ಹಿಡಿಯಲು ಕಳೆದ 2 ವರ್ಷದಲ್ಲಿ ಹೊಸದಾಗಿ 2 ಆನೆ ಕಾರ್ಯಪಡೆ ಹಾಗೂ 1 ಚಿರತೆ ಕ್ಷಿಪ್ರ ಕಾರ್ಯಪಡೆ ರಚಿಸಲಾಗಿದೆ ಎಂದು ತಿಳಿಸಿದರು.</p>
<p>ಹಾಸನ, ಚಿಕ್ಕಮಗಳೂರು ಮತ್ತು ರಾಜ್ಯದ ಇತರ ಭಾಗಗಳಲ್ಲಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದ ಪುಂಡಾನೆಗಳನ್ನು ಸೆರೆ ಹಿಡಿದು ಸ್ಥಳಾಂತರಿಸಲಾಗಿದೆ ಎಂದರು.</p>
<p>ಸೆರೆ ಹಿಡಿದ ಆನೆಗಳಿಗೆ ಅಳವಡಿಸಲು ಇಷ್ಟು ದಿನ ವಿದೇಶದಿಂದ ಭಾರವಾದ ರೆಡಿಯೋ ಕಾಲರ್ ಖರೀದಿಸಲಾಗುತ್ತಿತ್ತು. ಈಗ ದೇಶೀಯವಾಗಿ ರೇಡಿಯೋ ಕಾಲರ್ ಅಭಿವೃದ್ಧಿ ಪಡಿಸಲಾಗಿದ್ದು, ಇವುಗಳ ಅಳವಡಿಕೆ ಮಾಡಲಾಗುತ್ತಿದೆ. ಆನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನಿಗೆ ಬಳ್ಳೆ ಶಿಬಿರದಲ್ಲಿ ಮತ್ತು ಯಸಳೂರು ಬಳಿ ಸ್ಮಾರಕ ನಿರ್ಮಿಸಲು ಕ್ರಮವಹಿಸಲಾಗಿದ್ದು, ಸ್ಮಾರಕ ಸಿದ್ಧವಾಗಿದೆ. ಮುಂದಿನ ತಿಂಗಳು ಇದರ ಲೋಕಾರ್ಪಣೆ ನೆರವೇರಲಿದೆ ಎಂದು ತಿಳಿಸಿದರು.</p>
<p>ಅರಣ್ಯ ಸಂರಕ್ಷಣೆ ಮತ್ತು ವನ್ಯಜೀವಿ ಸಂರಕ್ಷಣೆಗೆ ಹಾಗೂ ರಾಜ್ಯದ ಹಸಿರು ಹೊದಿಕೆ ಹೆಚ್ಚಿಸಲು ಸಿಬ್ಬಂದಿ ಸೇವೆ ಅತಿ ಮುಖ್ಯವಾಗಿದ್ದು, ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದೆ ಎಂದರು.</p>
<p><strong>ಸಿಬ್ಬಂದಿ ನೇಮಕಾತಿ</strong></p>
<p>310 ಅರಣ್ಯ ವೀಕ್ಷಕರ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ನಡೆದು 265 ಜನರಿಗೆ ನೇಮಕಾತಿ ಪತ್ರ ನೀಡಲಾಗಿದೆ.  540 ಅರಣ್ಯ ರಕ್ಷಕರ ಮತ್ತು ಇನ್ನಿತರ ಉದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ತಿಳಿಸಿದರು.</p>
<p><strong>ಅರಣ್ಯವಾಸಿಗಳ ಸ್ವಯಂ ಇಚ್ಛೆಯಂತೆ ಸ್ಥಳಾಂತರ</strong></p>
<p>ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕು ಭೀಮಗಢ ಅರಣ್ಯದೊಳಗೆ ಹಲವು ದಶಕಗಳಿಂದ ವಾಸಿಸುತ್ತಿದ್ದ 27 ಕುಟುಂಬಗಳು ಸ್ವಯಂ ಪ್ರೇರಿತವಾಗಿ ಅರಣ್ಯದಿಂದ ಹೊರಬಂದು ಮುಖ್ಯವಾಹಿನಿಗೆ ಸೇರಲು ಬಯಸಿದ ಹಿನ್ನೆಲೆಯಲ್ಲಿ. ಪ್ರತಿ ಕುಟುಂಬ ಘಟಕಕ್ಕೆ ತಲಾ 15 ಲಕ್ಷ ರೂ. ಹಣವನ್ನು ರಾಜ್ಯ ಕಾಂಪಾನಿಧಿಯಿಂದ ನೀಡಿ ಸ್ಥಳಾಂತರ ಮಾಡಲಾಗುತ್ತಿದ್ದು, ಇತ್ತೀಚೆಗೆ ಪ್ರಥಮ ಕಂತಿನ 10 ಲಕ್ಷ ರೂ. ಚೆಕ್ ಅನ್ನು ವಿತರಿಸಲಾಗಿದೆ. ಹುಲಿ ಸಂರಕ್ಷಿತ ಪ್ರದೇಶವಲ್ಲದ ಅರಣ್ಯದಲ್ಲಿ ನಡೆದ ಪ್ರಥಮ ಸ್ಥಳಾಂತರ ಇದಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.</p>
<p>ಪರಿಸರ ಪ್ರವಾಸೋದ್ಯಮಕ್ಕೆ ಒತ್ತು ನೀಡಲಾಗಿದ್ದು, ರಾಜ್ಯದ ಎಲ್ಲ ಚಾರಣ ಪಥಗಳ ಬುಕ್ಕಿಂಗ್ ಅನ್ನು ಆನ್ ಲೈನ್ ಮಾಡಲಾಗಿದೆ, ಅರಣ್ಯ ಅಪರಾಧಗಳನ್ನು ತಡೆಯಲು ಮತ್ತು ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಮಾಡಲು ಗರುಡಾಕ್ಷಿ – ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.</p>
<p>ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಜುಂ ಪರ್ವೇಜ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ,  ಮತ್ತಿತರರು ಉಪಸ್ಥಿತರಿದ್ದರು.</p>
<p>Key words: Former cricketer, Anil Kumble , ambassador , Forest Department, Ishwar Khandre</p>
<p>The post <a href="https://www.justkannada.in/anil-kumble-forest-department/">ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅರಣ್ಯ ಇಲಾಖೆಯ ರಾಯಭಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ಪಾಕ್ ಹೆಸರು ಬದಲಾವಣೆ ಮತ್ತು MSDL ರಾಯಭಾರಿ ಕುರಿತು ಸಂಸದ ಯದುವೀರ್ ಪ್ರತಿಕ್ರಿಯೆ ಏನು..?</title>
		<link>https://www.justkannada.in/mp-yaduveer-16/</link>
		
		<dc:creator><![CDATA[prashanth]]></dc:creator>
		<pubDate>Tue, 27 May 2025 10:08:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ambassador]]></category>
		<category><![CDATA[change]]></category>
		<category><![CDATA[MP]]></category>
		<category><![CDATA[MSDL]]></category>
		<category><![CDATA[Mysore Pak]]></category>
		<category><![CDATA[Name]]></category>
		<category><![CDATA[yaduveer]]></category>
		<guid isPermaLink="false">https://www.justkannada.in/?p=140732</guid>

					<description><![CDATA[<p>ಮೈಸೂರು,ಮೇ,27,2025 (www.justkannada.in):  ರಾಜ್ಯದಲ್ಲಿ ಎಂಎಸ್ ಡಿಎಲ್ ರಾಯಭಾರಿಯಾಗಿ ತಮನ್ನಾ ನೇಮಕ ವಿಚಾರ ಮತ್ತು ಮೈಸೂರು ಪಾಕ್ ಹೆಸರು ಬದಲಾವಣೆ ವಿಚಾರ ಭಾರಿ ಚರ್ಚೆಯಾಗುತ್ತಿದ್ದು ಈ ಕುರಿತು ಮೈಸೂರು-ಕೊಡಗು ಸಂಸದ ಯದುವೀರ್  ಕೃಷ್ಣದತ್ತ ಚಾಮರಾಜ ಒಡೆಯರು ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಂಸದ ಯದುವೀರ್, ಮೈಸೂರು ಪಾಕ್ ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧ ಇಲ್ಲ. ಪಾಕ ಎನ್ನುವ ಸಂಸ್ಕೃತ ಅದು. ಪಾಕ ಎಂದರೆ ಸಿಹಿ ಎಂದರ್ಥ ಬರುತ್ತದೆ. ಪಾಕ್  ಎಂಬ ಪದ ಇದೆ ಎಂದು ಅದನ್ನ ಬದಲಾಯಿಸುವುದು ಸರಿಯಲ್ಲ. [&#8230;]</p>
<p>The post <a href="https://www.justkannada.in/mp-yaduveer-16/">ಮೈಸೂರು ಪಾಕ್ ಹೆಸರು ಬದಲಾವಣೆ ಮತ್ತು MSDL ರಾಯಭಾರಿ ಕುರಿತು ಸಂಸದ ಯದುವೀರ್ ಪ್ರತಿಕ್ರಿಯೆ ಏನು..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,27,2025 (<a href="http://www.justkannada.in">www.justkannada.in</a>):</strong>  ರಾಜ್ಯದಲ್ಲಿ ಎಂಎಸ್ ಡಿಎಲ್ ರಾಯಭಾರಿಯಾಗಿ ತಮನ್ನಾ ನೇಮಕ ವಿಚಾರ ಮತ್ತು ಮೈಸೂರು ಪಾಕ್ ಹೆಸರು ಬದಲಾವಣೆ ವಿಚಾರ ಭಾರಿ ಚರ್ಚೆಯಾಗುತ್ತಿದ್ದು ಈ ಕುರಿತು ಮೈಸೂರು-ಕೊಡಗು ಸಂಸದ ಯದುವೀರ್  ಕೃಷ್ಣದತ್ತ ಚಾಮರಾಜ ಒಡೆಯರು ಪ್ರತಿಕ್ರಿಯಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಸಂಸದ ಯದುವೀರ್, ಮೈಸೂರು ಪಾಕ್ ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧ ಇಲ್ಲ. ಪಾಕ ಎನ್ನುವ ಸಂಸ್ಕೃತ ಅದು. ಪಾಕ ಎಂದರೆ ಸಿಹಿ ಎಂದರ್ಥ ಬರುತ್ತದೆ. ಪಾಕ್  ಎಂಬ ಪದ ಇದೆ ಎಂದು ಅದನ್ನ ಬದಲಾಯಿಸುವುದು ಸರಿಯಲ್ಲ. ಮೈಸೂರು ಪಾಕ್ ಗೆ ಎಷ್ಟೋ ವರ್ಷಗಳ ಇತಿಹಾಸ ಇದೆ. ಅದೇ ರೀತಿ ಮಾಡುತ್ತಾ ಹೋದರೆ ಎಷ್ಟೋ ಹೆಸರುಗಳ ಬದಲಾಯಿಸಬೇಕಾಗುತ್ತದೆ. ಅದೆಲ್ಲ ಈಗ ಅಪ್ರಸ್ತುತ ಎಂದು ಹೇಳಿದರು.</p>
<p><strong>ನಾನು ರಾಯಭಾರಿ ಆಗಲ್ಲ, ಅದರ ಬಗ್ಗೆ ನನಗೆ ಆಸಕ್ತಿನೂ ಇಲ್ಲ</strong></p>
<p>ಎಂಎಸ್ ಡಿಎಲ್ ರಾಯಭಾರಿಯಾಗಿ ತಮನ್ನಾ ನೇಮಕ ವಿಚಾರ ಮತ್ತು ತಾವೇ ಎಂಎಸ್ ಡಿಎಲ್ ರಾಯಭಾರಿಯಾಗಲು ಆಗ್ರಹ ಕೇಳಿ ಬಂದಿರುವ ಕುರಿತು ಪ್ರತಿಕ್ರಿಯಿಸಿದ ಸಂಸದ ಯದುವೀರ್, ಮೈಸೂರು ಸ್ಯಾಂಡಲ್ ಸೋಪಿನ ಜಾಹೀರಾತಿಗೆ ರಾಯಭಾರಿಯಾಗಲು ನಿರಾಕರಿಸಿದ್ದಾರೆ.</p>
<p>ನಾನು ರಾಯಭಾರಿ ಆಗಲ್ಲ, ಅದರ ಬಗ್ಗೆ ನನಗೆ ಆಸಕ್ತಿನೂ ಇಲ್ಲ. ನಾನು ಜನ ಸೇವಾ ಕ್ಷೇತ್ರದಲ್ಲಿದ್ದೇನೆ. ನಾನು ಅದಕ್ಕೆಲ್ಲ ಹೋಗಲ್ಲ. ನನ್ನ ಕೆಲಸವೇ ಬೇಕಾದಷ್ಟು ಇದೆ. ಮೈಸೂರು ಸ್ಯಾಂಡಲ್ ಸೋಪಿಗೆ ಅದರದೇ ಆದ ಐತಿಹ್ಯವಿದೆ. ಅದಕ್ಕೆ ದೇಶಾದ್ಯಂತ ತನ್ನದೇ ಆದ ಮಾರುಕಟ್ಟೆ ಇದೆ. ದೇಶದ ಮಟ್ಟದಲ್ಲಿ ಪ್ರಸಿದ್ಧಿಯಾಗಿರುವ ಕನ್ನಡದ ಕಲಾವಿದರಿಂದ ಜಾಹೀರಾತು ಕೊಡಿಸಲಿ. ಅನ್ಯ ಭಾಷಿಗ ಕಲಾವಿದರಿಗೆ ಹೆಚ್ಚು ಸಂಭಾವನೆ ಕೊಟ್ಟು ರಾಯಭಾರಿಯಾಗಿಸುವ ಅಗತ್ಯ ಇಲ್ಲ ಎಂದರು.</p>
<p>Key words: MP, Yaduveer, Mysore Pak, name, change, , MSDL, ambassador</p>
<p>The post <a href="https://www.justkannada.in/mp-yaduveer-16/">ಮೈಸೂರು ಪಾಕ್ ಹೆಸರು ಬದಲಾವಣೆ ಮತ್ತು MSDL ರಾಯಭಾರಿ ಕುರಿತು ಸಂಸದ ಯದುವೀರ್ ಪ್ರತಿಕ್ರಿಯೆ ಏನು..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>KSDL ರಾಯಭಾರಿಯಾಗಿ ಪರಭಾಷಾ ನಟಿ ತಮನ್ನಾ ಆಯ್ಕೆ:  ಕರವೇ ನಾರಾಯಣಗೌಡ ತೀವ್ರ ಆಕ್ರೋಶ</title>
		<link>https://www.justkannada.in/ksdl-arayana-gowda/</link>
		
		<dc:creator><![CDATA[prashanth]]></dc:creator>
		<pubDate>Thu, 22 May 2025 11:39:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[actress Tamannaah]]></category>
		<category><![CDATA[ambassador]]></category>
		<category><![CDATA[Karave]]></category>
		<category><![CDATA[KSDL]]></category>
		<category><![CDATA[Narayana Gowda]]></category>
		<category><![CDATA[Outraged]]></category>
		<guid isPermaLink="false">https://www.justkannada.in/?p=140559</guid>

					<description><![CDATA[<p>ಬೆಂಗಳೂರು,ಮೇ,22,2025 (www.justkannada.in): ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ನ ರಾಯಭಾರಿಯಾಗಿ ಪರಭಾಷಾ ನಟಿ ತಮನ್ನಾ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕರವೇ ನಾರಾಯಣಗೌಡ, ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ತನ್ನ ಬ್ರಾಂಡ್ ಅಂಬಾಸೆಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂಪಾಯಿ ತೆತ್ತು ನೇಮಕ ಮಾಡಿರುವುದು ಅವಿವೇಕದ, ಅಸಂಬದ್ಧ, [&#8230;]</p>
<p>The post <a href="https://www.justkannada.in/ksdl-arayana-gowda/">KSDL ರಾಯಭಾರಿಯಾಗಿ ಪರಭಾಷಾ ನಟಿ ತಮನ್ನಾ ಆಯ್ಕೆ:  ಕರವೇ ನಾರಾಯಣಗೌಡ ತೀವ್ರ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಮೇ,22,2025 (<a href="http://www.justkannada.in">www.justkannada.in</a>): ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ನ ರಾಯಭಾರಿಯಾಗಿ ಪರಭಾಷಾ ನಟಿ ತಮನ್ನಾ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಟ್ವೀಟ್ ಮಾಡಿರುವ ಕರವೇ ನಾರಾಯಣಗೌಡ, ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ತನ್ನ ಬ್ರಾಂಡ್ ಅಂಬಾಸೆಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂಪಾಯಿ ತೆತ್ತು ನೇಮಕ ಮಾಡಿರುವುದು ಅವಿವೇಕದ, ಅಸಂಬದ್ಧ, ಅನೈತಿಕ, ಬೇಜವಾಬ್ದಾರಿಯುತ ತೀರ್ಮಾನವಾಗಿದೆ.</p>
<p>ಮೈಸೂರು ಸೋಪ್ಸ್ ಸಂಸ್ಥೆ  ಕರ್ನಾಟಕ ಸರ್ಕಾರದ ಸ್ವಾಮ್ಯದ ಕಂಪನಿ. 1916ರಲ್ಲಿ ಮೈಸೂರು ಸಂಸ್ಥಾನದ ಮಹಾರಾಜ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದರು. ಈ ಕಂಪನಿಯು ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಬ್ರಾಂಡ್‌ಗಳಲ್ಲಿ ಒಂದಾಗಿದೆ ಮತ್ತು ಇದರ ಪ್ರಾಥಮಿಕ ಗ್ರಾಹಕರು ಕನ್ನಡಿಗರಾಗಿದ್ದಾರೆ ಎನ್ನುವ ಕನಿಷ್ಠ ತಿಳಿವಳಿಕೆ ಈ ನೇಮಕ ಮಾಡುವಾಗ ಇರಲಿಲ್ಲವೇ? ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರೇ ಬೇಕಿತ್ತೆ? ಎಂದು ಪ್ರಶ್ನಿಸಿದ್ದಾರೆ.<img loading="lazy" decoding="async" class="aligncenter size-full wp-image-140560" src="https://www.justkannada.in/wp-content/uploads/2025/05/thamanna.jpg" alt="" width="500" height="500" srcset="https://www.justkannada.in/wp-content/uploads/2025/05/thamanna.jpg 500w, https://www.justkannada.in/wp-content/uploads/2025/05/thamanna-300x300.jpg 300w, https://www.justkannada.in/wp-content/uploads/2025/05/thamanna-150x150.jpg 150w, https://www.justkannada.in/wp-content/uploads/2025/05/thamanna-420x420.jpg 420w, https://www.justkannada.in/wp-content/uploads/2025/05/thamanna-100x100.jpg 100w" sizes="auto, (max-width: 500px) 100vw, 500px" /></p>
<p>ಈ ನೇಮಕಕ್ಕಾಗಿ ಕರ್ನಾಟಕ ಸರ್ಕಾರವು 6.20 ಕೋಟಿ ರೂಪಾಯಿಗಳ ಭಾರೀ ಮೊತ್ತವನ್ನು ವ್ಯಯಿಸಿರುವುದು ಇನ್ನಷ್ಟು ಆಕ್ಷೇಪಾರ್ಹವಾಗಿದೆ. ಈ ನಿರ್ಧಾರದ ವಿರುದ್ಧ ನಮ್ಮ ತೀವ್ರ ವಿರೋಧವನ್ನು ಈ ಮೂಲಕ ದಾಖಲಿಸುತ್ತೇವೆ. ತಮನ್ನಾ ಭಾಟಿಯಾ ಅವರನ್ನು ನೇಮಿಸಲು ಸರ್ಕಾರವು 6.20 ಕೋಟಿ ರೂಪಾಯಿಗಳ ಭಾರೀ ಮೊತ್ತವನ್ನು ವ್ಯಯಿಸಿರುವುದು ಸಂಪೂರ್ಣವಾಗಿ ಅನಗತ್ಯ ಮತ್ತು ಜವಾಬ್ದಾರಿಯಿಲ್ಲದ ನಿರ್ಧಾರವಾಗಿದೆ. ಈ ಹಣವನ್ನು ಕರ್ನಾಟಕದ ಜನರ ಒಳಿತಿಗಾಗಿ, ಉದಾಹರಣೆಗೆ ಶಿಕ್ಷಣ, ಆರೋಗ್ಯ, ಅಥವಾ ಉದ್ಯೋಗ ಸೃಷ್ಟಿಗೆ ಬಳಸಬಹುದಾಗಿತ್ತು. ಸರ್ಕಾರವು ಜನರ ತೆರಿಗೆ ಹಣವನ್ನು ಈ ರೀತಿ ವ್ಯರ್ಥವಾಗಿ ಖರ್ಚು ಮಾಡಿರುವುದು ಖಂಡನೀಯವಾಗಿದೆ.</p>
<p>ಕರ್ನಾಟಕದಲ್ಲಿ ಅನೇಕ ಪ್ರತಿಭಾವಂತ ಮತ್ತು ಜನಪ್ರಿಯ ಕನ್ನಡ ನಟಿಯರು ಇದ್ದಾರೆ. ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದರೆ, ಕನ್ನಡಿಗರ ಮನಸ್ಸಿಗೆ ಹತ್ತಿರವಾಗುವುದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಬಹುದಾಗಿತ್ತು. ಆದರೆ ಕರ್ನಾಟಕ ಸರ್ಕಾರ ಮತ್ತು ಮೈಸೂರು ಸೋಪ್ಸ್ ಕಂಪನಿಯು ಕನ್ನಡ ನಟಿಯರನ್ನು ಕಡೆಗಣಿಸಿ ಬಾಲಿವುಡ್ ನಟಿಯನ್ನು ಆಯ್ಕೆ ಮಾಡಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಿದೆ. ಕರ್ನಾಟಕದ ಸಾಂಸ್ಕೃತಿಕ ಗುರುತನ್ನು ಪ್ರತಿನಿಧಿಸುವ ಕಂಪನಿಯು ಸ್ಥಳೀಯ ಪ್ರತಿಭೆಗಳಿಗೆ ಮೊದಲ ಆದ್ಯತೆ ನೀಡಬೇಕಿತ್ತು ಎಂದು ನಾರಾಯಣಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ</p>
<p>ಸರ್ಕಾರ ಕೂಡಲೇ ತಮನ್ನಾ ಭಾಟಿಯಾ ಅವರ ಬ್ರಾಂಡ್ ಅಂಬಾಸಿಡರ್ ನೇಮಕವನ್ನು ತಕ್ಷಣವೇ ರದ್ದುಗೊಳಿಸಬೇಕು.  ತಮನ್ನಾ ಆಯ್ಕೆ ನಿರ್ಧಾರವನ್ನು ತಕ್ಷಣವೇ ಹಿಂಪಡೆಯದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆಯು ತೀವ್ರ ಪ್ರತಿಭಟನೆಯನ್ನು ಆಯೋಜಿಸಲಿದೆ ಎಂದು ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.</p>
<p>Key words: actress Tamannaah, KSDL, ambassador, Karave, Narayana Gowda , outraged</p>
<p>The post <a href="https://www.justkannada.in/ksdl-arayana-gowda/">KSDL ರಾಯಭಾರಿಯಾಗಿ ಪರಭಾಷಾ ನಟಿ ತಮನ್ನಾ ಆಯ್ಕೆ:  ಕರವೇ ನಾರಾಯಣಗೌಡ ತೀವ್ರ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ನಟ ಕಿಶೋರ್ ನೇಮಕ</title>
		<link>https://www.justkannada.in/actor-kishore/</link>
		
		<dc:creator><![CDATA[prashanth]]></dc:creator>
		<pubDate>Thu, 09 Jan 2025 12:24:34 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[16th Bangalore International Film Festival]]></category>
		<category><![CDATA[actor]]></category>
		<category><![CDATA[ambassador]]></category>
		<category><![CDATA[Kishore]]></category>
		<guid isPermaLink="false">https://www.justkannada.in/?p=134650</guid>

					<description><![CDATA[<p>ಬೆಂಗಳೂರು, ಜನವರಿ,9, 2025 (www.justkannada.in): ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, 2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರವರೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದು, ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರ ಸಲುವಾಗಿ ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ [&#8230;]</p>
<p>The post <a href="https://www.justkannada.in/actor-kishore/">16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ನಟ ಕಿಶೋರ್ ನೇಮಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜನವರಿ,9, 2025 (www.justkannada.in):</strong> ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, 2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರವರೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದು, ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರ ಸಲುವಾಗಿ ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಕನ್ನಡದ ಖ್ಯಾತ ನಟ  ಕಿಶೋರ್ ಕುಮಾರ್. ಜಿ ಇವರನ್ನು ಚಿತ್ರೋತ್ಸವದ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಆದೇಶದಲ್ಲಿ ತಿಳಿಸಿದೆ.</p>
<p>ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಲ್ಸಿಯಂ ನ FIAPF ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುನ್ನತ ಚಿತ್ರಗಳ ಪ್ರದರ್ಶನ ಹಾಗೂ ಚಲನಚಿತ್ರಗಳಿಗೆ ಸಂಬಂಧಿಸಿದಂತೆ ಕಾರ್ಯಾಗಾರಗಳು, ವಿಚಾರ ಸಂಕಿರಣ ಇನ್ನಿತರ ಚಿತ್ರರಂಗಕ್ಕೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.</p>
<p>16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗಷ್ಟೆ ಸಭೆ ನಡೆಸಿ, ಚಿತ್ರೋತ್ಸವದ ದಿನಾಂಕ ಘೋಷಿಸಿದ್ದರು.  ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ &#8220;ಸರ್ವ ಜನಾಂಗದ ಶಾಂತಿಯ ತೋಟ&#8221; ಶೀರ್ಷಿಕೆಯಡಿ ಪ್ರಸಕ್ತ ಸಾಲಿನಲ್ಲಿ ನಡೆಯುತ್ತಿದ್ದು, ಚಿತ್ರೋತ್ಸವಕ್ಕೆ ದೇಶ-ವಿದೇಶಗಳಿಂದ ಅತ್ಯುನ್ನತ ಚಿತ್ರಗಳನ್ನು ತರುವ ಕುರಿತು ಹಾಗೂ ದೇಶ-ವಿದೇಶಗಳ ಸಿನಿಮಾ ರಂಗದ ಗಣ್ಯಾತೀಗಣ್ಯರು ಚಿತ್ರೋತ್ಸವದಲ್ಲಿ ಭಾಗವಹಿಸಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದರು.</p>
<p>Key words: 16th Bangalore International Film Festival,  Actor, Kishore, ambassador</p>
<p>The post <a href="https://www.justkannada.in/actor-kishore/">16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ನಟ ಕಿಶೋರ್ ನೇಮಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಾಂಸ್ಕೃತಿಕ ರಾಯಭಾರಿಯಾಗಿ ಬಸವಣ್ಣ.</title>
		<link>https://www.justkannada.in/basavanna-cultural-ambassador-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Mon, 08 Jan 2024 12:28:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ambassador]]></category>
		<category><![CDATA[Basavanna]]></category>
		<category><![CDATA[CM]]></category>
		<category><![CDATA[cultural]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=117719</guid>

					<description><![CDATA[<p>ಬೆಂಗಳೂರು ಜನವರಿ, 8,2024(www.justkannada.in):  ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಬೇಕು ಎನ್ನುವ ಒಕ್ಕೋರಲ ಒತ್ತಾಯವನ್ನು ಗೌರವಿಸುತ್ತೇನೆ. ವೈಯುಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ. ಆದರೆ, ಇದು ಕ್ಯಾಬಿನೆಟ್ ನಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು,  ಪ್ರಗತಿಪರ ಚಿಂತಕರು [&#8230;]</p>
<p>The post <a href="https://www.justkannada.in/basavanna-cultural-ambassador-cm-siddaramaiah/">ಸಾಂಸ್ಕೃತಿಕ ರಾಯಭಾರಿಯಾಗಿ ಬಸವಣ್ಣ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಜನವರಿ, 8,2024(<a href="http://www.justkannada.in">www.justkannada.in</a>):</strong>  ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಬೇಕು ಎನ್ನುವ ಒಕ್ಕೋರಲ ಒತ್ತಾಯವನ್ನು ಗೌರವಿಸುತ್ತೇನೆ. ವೈಯುಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ. ಆದರೆ, ಇದು ಕ್ಯಾಬಿನೆಟ್ ನಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು,  ಪ್ರಗತಿಪರ ಚಿಂತಕರು ಮತ್ತು ದಲಿತ, ರೈತ, ಕಾರ್ಮಿಕ, ಮಹಿಳಾ ಚಳವಳಿಗಳ ಮುಖಂಡರುಗಳ ನಿಯೋಗದ ಜತೆ ಚರ್ಚಿಸಿದ ಬಳಿಕ ಮಾತನಾಡಿದರು.</p>
<p>ಬಸವಾದಿ ಶರಣರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿವೆ. ವಚನ ಮತ್ತು ಸಂವಿಧಾನದ ಧ್ಯೇಯೋದ್ದೇಶಗಳು ಒಂದೇ ಆಗಿವೆ. ಆದ್ದರಿಂದ ಈ ಮಹತ್ವದ ಸಂಗತಿಯನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನಿಸಲಾಗುವುದು ಎಂದರು.<img loading="lazy" decoding="async" class="aligncenter size-full wp-image-117720" src="https://www.justkannada.in/wp-content/uploads/2024/01/basavanna.jpg" alt="" width="500" height="333" /></p>
<p>ನಿಯೋಗದಲ್ಲಿ ಶ್ರೀಶೈಲ ಜಗದ್ಗುರುಗಳು, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಡಾ.ರಾಜಶೇಖರ ಶಿವಾಚಾರ್ಯರು, ಡಾ.ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ಶ್ರೀ ವೀರಭದ್ರ ಶಿವಾ ಕಡಕಂಚಿ, ಅಕ್ಕ ಅನ್ನಪೂರ್ಣತಾಯಿ, ಜ್ಞಾನ ಪ್ರಕಾಶ ಸ್ವಾಮೀಜಿ, ಡಾ.ಗಂಗಾಬಿಕೆ ಅಕ್ಕ,‌ ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿ 48 ಮಂದಿ ಸ್ವಾಮೀಜಿಗಳು, ಶರಣರು ನಿಯೋಗದಲ್ಲಿದ್ದ  ಪ್ರಮುಖರು.</p>
<p>ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ ಮತ್ತು ಬಸವ ಸಮಿತಿ ಅಧ್ಯಕ್ಷರಾದ ಅರವಿಂದ ಜತ್ತಿ,  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ನಿಯೋಗದ ಜತೆಗಿದ್ದರು.</p>
<p>ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ವಲಯದಿಂದ ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಎಚ್.ಎಲ್. ಪುಷ್ಪ, ಮಾವಳ್ಳಿ ಶಂಕರ್, ವಸುಂಧರ ಭೂಪತಿ, ಕೆ.ಷರೀಫಾ, ಎಲ್.ಮುಕುಂದರಾಜು, ಜಾಗೃತ ಕರ್ನಾಟಕದ ಬಿ.ಸಿ.ಬಸವರಾಜು, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಹೋರಾಟಗಾರ್ತಿ ಸೌಮ್ಯ, ಅಖಿಲ, ಸೇರಿ ಹಲವು ಪ್ರಮುಖರು ನಿಯೋಗದ ಜತೆಗಿದ್ದರು.</p>
<p>Key words: Basavanna- cultural –ambassador-CM-Siddaramaiah</p>
<p>The post <a href="https://www.justkannada.in/basavanna-cultural-ambassador-cm-siddaramaiah/">ಸಾಂಸ್ಕೃತಿಕ ರಾಯಭಾರಿಯಾಗಿ ಬಸವಣ್ಣ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪುಣ್ಯಕೋಟಿ ಯೋಜನೆ ರಾಯಭಾರಿಯಾಗಿ ನಟ ಕಿಚ್ಚ ಸುದೀಪ್.</title>
		<link>https://www.justkannada.in/actor-kiccha-sudeep-punyakoti-project-ambassador/</link>
		
		<dc:creator><![CDATA[JK Desk]]></dc:creator>
		<pubDate>Fri, 02 Sep 2022 06:56:11 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Actor- Kiccha Sudeep]]></category>
		<category><![CDATA[ambassador]]></category>
		<category><![CDATA[project]]></category>
		<category><![CDATA[Punyakoti]]></category>
		<guid isPermaLink="false">https://www.justkannada.in/?p=95928</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,2,2022(www.justkannada.in): ಇಂದು ಸ್ಯಾಂಡಲ್ ವುಡ್ ನಟ, ಕರುನಾಡ ಚಕ್ರವರ್ತಿ  ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬವಾಗಿದ್ದು  ಬರ್ತ್ ಡೇ ದಿನವೇ ಸರ್ಕಾರ ಗಿಫ್ಟ್ ನೀಡಿದೆ. ಹೌದು  ಸರ್ಕಾರದ ಮಹತ್ವಾಕಾಂಕ್ಷಿ ಪುಣ್ಯಕೋಟಿ ಯೋಜನೆಯ  ರಾಯಭಾರಿಯಾಗಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ. ಈ ಕುರಿತು  ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್  ಘೋಷಣೆ ಮಾಡಿದ್ದಾರೆ. ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಸಚಿವ  ಪ್ರಭು ಚವ್ಹಾಣ್, ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಿ, ಹೈನುಗಾರಿಕೆಗೆ [&#8230;]</p>
<p>The post <a href="https://www.justkannada.in/actor-kiccha-sudeep-punyakoti-project-ambassador/">ಪುಣ್ಯಕೋಟಿ ಯೋಜನೆ ರಾಯಭಾರಿಯಾಗಿ ನಟ ಕಿಚ್ಚ ಸುದೀಪ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,2,2022(<a href="http://www.justkannada.in">www.justkannada.in</a>):</strong> ಇಂದು ಸ್ಯಾಂಡಲ್ ವುಡ್ ನಟ, ಕರುನಾಡ ಚಕ್ರವರ್ತಿ  ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬವಾಗಿದ್ದು  ಬರ್ತ್ ಡೇ ದಿನವೇ ಸರ್ಕಾರ ಗಿಫ್ಟ್ ನೀಡಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಹೌದು  ಸರ್ಕಾರದ ಮಹತ್ವಾಕಾಂಕ್ಷಿ ಪುಣ್ಯಕೋಟಿ ಯೋಜನೆಯ  ರಾಯಭಾರಿಯಾಗಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ. ಈ ಕುರಿತು  ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್  ಘೋಷಣೆ ಮಾಡಿದ್ದಾರೆ.</p>
<p>ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಸಚಿವ  ಪ್ರಭು ಚವ್ಹಾಣ್, ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಿ, ಹೈನುಗಾರಿಕೆಗೆ ಉತ್ತೇಜನ ನೀಡಿ, ಜಾನುವಾರುಗಳ ಸಂರಕ್ಷಣೆ, ಪಾಲನೆ, ಪೋಷಣೆ ಮಾಡುತ್ತಿರುವ ಸರ್ಕಾರದೊಂದಿಗೆ ಕೈಜೋಡಿಸಿ, ಸಾರ್ವಜನಿಕರಲ್ಲಿ ಸ್ಫೂರ್ತಿ ತುಂಬಲು ತಮ್ಮನ್ನು ತಮ್ಮ ಜನ್ಮದಿನದ  ಈ ಶುಭ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.</p>
<p>Key words: Actor- Kiccha Sudeep -Punyakoti -project -ambassador.</p>
<p>ENGLISH SUMMARY&#8230;</p>
<p>Actor Kiccha Sudeep &#8216;Punyakoti&#8217; program ambassador<br />
Bengaluru, September 2, 2022 (www.justkannada.in): Today is the birthday of Sandalwood&#8217;s popular actor Kiccha Sudeep. The State Government has presented him a gift on his birthday. Sudeep has been nominated as the ambassador of the State Govt.&#8217;s significant &#8216;Punyakot&#8217; program. Animal Husbandry Minister Prabhu V. Chawan announced this.<img loading="lazy" decoding="async" class="aligncenter size-full wp-image-64609" src="https://www.justkannada.in/wp-content/uploads/2021/05/sudeep-1.jpg" alt="" width="750" height="500" /><br />
The Minister Prabhu Chawan has written a letter to the actor concerning this. The State Government is making efforts for protection of the livestock by implementing several programs, and to encourage dairy farming, nurturing of livestock. We request you to join hands with our program and encourage in making our program successful. The State Government has nominated you as the ambassador of the &#8216;Punyakoti&#8217; scheme,&#8221; his letter read.<br />
Keywords: Animal Husbandry/ Prabhu Chawan/ Kiccha Sudeep/ ambassador/ Punyakoti program</p>
<p>The post <a href="https://www.justkannada.in/actor-kiccha-sudeep-punyakoti-project-ambassador/">ಪುಣ್ಯಕೋಟಿ ಯೋಜನೆ ರಾಯಭಾರಿಯಾಗಿ ನಟ ಕಿಚ್ಚ ಸುದೀಪ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜಪಾನ್‌ ನಲ್ಲಿ ಭಾರತೀಯರಿಗೆ ಹೆಚ್ಚಿನ ಉದ್ಯೋಗಾವಕಾಶ:  ಎಚ್‌.ಇ. ಸತೋಷಿ ಸುಜುಕಿ.</title>
		<link>https://www.justkannada.in/more-job-opportunities-indians-japan-ambassador-h-e-satoshi-suzuki/</link>
		
		<dc:creator><![CDATA[JK Desk]]></dc:creator>
		<pubDate>Wed, 24 Aug 2022 11:07:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ambassador]]></category>
		<category><![CDATA[H.E. Satoshi Suzuki]]></category>
		<category><![CDATA[japan]]></category>
		<category><![CDATA[More job -opportunities - Indians]]></category>
		<guid isPermaLink="false">https://www.justkannada.in/?p=95520</guid>

					<description><![CDATA[<p>ಬೆಂಗಳೂರು ಆಗಸ್ಟ್‌ 24,2022(www.justkannada.in):  ಜಪಾನ್‌ ದೇಶದಲ್ಲಿ ವೃದ್ದಾಪ್ಯರ ಸಂಖ್ಯೆ ಹೆಚ್ಚಿದೆ. ಇವರ ಆರೈಕೆ, ಹಾಸ್ಪಿಟಾಲಿಟಿ, ಕೃಷಿ ಮತ್ತು ಇತರೆ ಕ್ಷೇತ್ರಗಳಲ್ಲೂ ಉದ್ಯೋಗಾವಕಾಶಗಳು ಹೆಚ್ಚಿದ್ದು, ಭಾರತೀಯರು ಈ ಅವಕಾಶಗಳ ಸದುಪಯೋಗ ಪಡೆದುಕೊಳ್ಳಲು ನಾವೀಸ್‌ ಸಂಸ್ಥೆ ಹೊರತಂದಿರುವ ಹಿಂದಿ ಭಾಷೆಯಲ್ಲಿ ಜಪಾನೀಸ್‌ ಕಲಿಕೆಯ ವಿಶ್ವದಲ್ಲೆ ಪ್ರಪ್ರಥಮ ಪುಸ್ತಕ ಮಾಂತೇನ್‌ ನಂತಹ ಭಾರತೀಯ ಭಾಷೆಯ ಪುಸ್ತಕಗಳು ಸಹಾಯ ಮಾಡಲಿವೆ ಎಂದು ಜಪಾನ್‌ ದೇಶದ ರಾಯಭಾರಿ ಎಚ್‌.ಇ ಸತೋಷಿ ಸುಜುಕಿ ಅಭಿಪ್ರಾಯಪಟ್ಟರು. ಇಂದು ಬೆಂಗಳೂರಿನಲ್ಲಿ ʼನಾವೀಸ್‌ ಹ್ಯೂಮನ್‌ ರಿಸೋರ್ಸಸ್‌ ಪ್ರೈವೇಟ್‌ ಲಿಮಿಟೆಡ್‌ʼ ಸಂಸ್ಥೆಯು [&#8230;]</p>
<p>The post <a href="https://www.justkannada.in/more-job-opportunities-indians-japan-ambassador-h-e-satoshi-suzuki/">ಜಪಾನ್‌ ನಲ್ಲಿ ಭಾರತೀಯರಿಗೆ ಹೆಚ್ಚಿನ ಉದ್ಯೋಗಾವಕಾಶ:  ಎಚ್‌.ಇ. ಸತೋಷಿ ಸುಜುಕಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಆಗಸ್ಟ್‌ 24,2022(<a href="http://www.justkannada.in">www.justkannada.in</a>):</strong>  ಜಪಾನ್‌ ದೇಶದಲ್ಲಿ ವೃದ್ದಾಪ್ಯರ ಸಂಖ್ಯೆ ಹೆಚ್ಚಿದೆ. ಇವರ ಆರೈಕೆ, ಹಾಸ್ಪಿಟಾಲಿಟಿ, ಕೃಷಿ ಮತ್ತು ಇತರೆ ಕ್ಷೇತ್ರಗಳಲ್ಲೂ ಉದ್ಯೋಗಾವಕಾಶಗಳು ಹೆಚ್ಚಿದ್ದು, ಭಾರತೀಯರು ಈ ಅವಕಾಶಗಳ ಸದುಪಯೋಗ ಪಡೆದುಕೊಳ್ಳಲು ನಾವೀಸ್‌ ಸಂಸ್ಥೆ ಹೊರತಂದಿರುವ ಹಿಂದಿ ಭಾಷೆಯಲ್ಲಿ ಜಪಾನೀಸ್‌ ಕಲಿಕೆಯ ವಿಶ್ವದಲ್ಲೆ ಪ್ರಪ್ರಥಮ ಪುಸ್ತಕ ಮಾಂತೇನ್‌ ನಂತಹ ಭಾರತೀಯ ಭಾಷೆಯ ಪುಸ್ತಕಗಳು ಸಹಾಯ ಮಾಡಲಿವೆ ಎಂದು ಜಪಾನ್‌ ದೇಶದ ರಾಯಭಾರಿ ಎಚ್‌.ಇ ಸತೋಷಿ ಸುಜುಕಿ ಅಭಿಪ್ರಾಯಪಟ್ಟರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಇಂದು ಬೆಂಗಳೂರಿನಲ್ಲಿ ʼನಾವೀಸ್‌ ಹ್ಯೂಮನ್‌ ರಿಸೋರ್ಸಸ್‌ ಪ್ರೈವೇಟ್‌ ಲಿಮಿಟೆಡ್‌ʼ ಸಂಸ್ಥೆಯು ಹೊರತಂದಿರುವ ಹಿಂದಿ ಭಾಷೆಯ ಮೂಲಕ ಜಪಾನೀಸ್‌ ಕಲಿಕೆಯ ವಿಶ್ವದ ಪ್ರಪ್ರಥಮ ಪುಸ್ತಕ ʼಮಾಂತೇನ್‌ʼ ಎನ್ನುವ ಪುಸ್ತಕವನ್ನು ಬುಧವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು,</p>
<p>ಜಪಾನ್‌ ಹಾಗೂ ಭಾರತ ದೇಶ ಬಹಳ ಆತ್ಮೀಯ ಸಂಬಂಧವನ್ನು ಹೊಂದಿವೆ. ದಶಕಗಳ ಈ ಸಂಬಂಧವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಸಹಕಾರ ನೀಡುತ್ತಿದ್ದಾರೆ. ಜಪಾನ್‌ ದೇಶದಲ್ಲಿ ವೃದ್ದರ ಸಂಖ್ಯೆ ಹೆಚ್ಚಿದೆ. ಅವರ ಆರೈಕೆಗೆ ಅಗತ್ಯವಿರುವ ಕೌಶಲ್ಯ ಹೊಂದಿರುವ ಮಾನವ ಸಂಪನ್ಮೂಲದ ಅಗತ್ಯತೆ ಹೆಚ್ಚಾಗಿದೆ. ಅದರಲ್ಲೂ ಜಪಾನೀಸ್‌ ಭಾಷೆಯನ್ನು ಕಲಿತಿರುವಂತಹ ಆರೈಕೆ ಕ್ಷೇತ್ರದ ಜನರಿಗೆ ಉತ್ತಮ ಬೇಡಿಕೆಯೂ ಇದೆ. ಜಪಾನ್‌ ದೇಶದಲ್ಲಿ ಉದ್ಯೋಗ ಪಡೆಯಲು ಜಪಾನೀಸ್‌ ಭಾಷೆಯನ್ನು ಕಲಿತಿರುವುದು ಕಡ್ಡಾಯ. ಆ ಭಾಷೆಯನ್ನು ಸುಲಭವಾಗಿ ಕಲಿಯುವ ನಿಟ್ಟಿನಲ್ಲಿ ಪ್ರಪ್ರಥಮವಾಗಿ ಭಾರತೀಯ ಭಾಷೆ ಹಿಂದಿಯಲ್ಲಿ ಹೊರತಂದಿರುವ ಮಾಂತೇನ್‌ (ಹಿಂದಿ-ಜಪಾನೀಸ್) ಪುಸ್ತಕ ಬಹಳಷ್ಟು ಅನುಕೂಲಕಾರಿಯಾಗಲಿದೆ. ಭಾರತೀಯ ಯುವ ಜನತೆ ಈ ಉದ್ಯೋಗಾವಕಾಶಗಳ ಸದುಪಯೋಗ ಪಡೆದುಕೊಳ್ಳುವಂತೆ ಜಪಾನ್‌ ದೇಶದ ರಾಯಭಾರಿ ಎಚ್‌.ಇ ಸತೋಷಿ ಸುಜುಕಿ ಕರೆ ನೀಡಿದರು.<img loading="lazy" decoding="async" class="aligncenter size-full wp-image-95521" src="https://www.justkannada.in/wp-content/uploads/2022/08/japan.jpg" alt="" width="500" height="338" srcset="https://www.justkannada.in/wp-content/uploads/2022/08/japan.jpg 500w, https://www.justkannada.in/wp-content/uploads/2022/08/japan-300x203.jpg 300w" sizes="auto, (max-width: 500px) 100vw, 500px" /></p>
<p>ನಾವೀಸ್‌ ಸಂಸ್ಥೆಯ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಸಂಬಂದಮ್‌ ರಾಜಕುಮಾರ್‌ ಮಾತನಾಡಿ, ನಮ್ಮ ಸಂಸ್ಥೆ ಜಪಾನ್‌ ದೇಶದ ಜೊತೆ ಉತ್ತಮ ಸಂಬಂಧ ಹೊಂದಿದೆ. ಭಾರತದಲ್ಲಿ ಜಪಾನ್‌ ಭಾಷೆ ಕಲಿಸುವ ತರಬೇತಿ ಕೇಂದ್ರವಾಗಿರುವ ನವೀಸ್‌, ಕಳೆದ 20 ವರ್ಷಗಳಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಮಂದಿಗೆ ಜಪಾನ್‌ ಭಾಷೆಯ ತರಬೇತಿ ನೀಡಿದೆ. ನಾವೀಸ್‌ ಸಂಸ್ಥೆಯಲ್ಲಿ ಜಪಾನ್‌ ಭಾಷೆ ಕಲಿಸುವ 13 ಬೋಧಕರಿದ್ದು ಎಲ್ಲರೂ ಜಪಾನ್ ದೇಶಿಯರಾಗಿದ್ದಾರೆ. ಹಾಗೆಯೇ, ಜಪಾನೀಸ್ ಭಾಷೆಯಲ್ಲಿ ತರಬೇತು ಪಡೆದ ಶಿಕ್ಷಕರಾಗಿದ್ದಾರೆ.  ಜಪಾನ್‌ ಭಾಷೆಯನ್ನು ಹೆಚ್ಚು ಹೆಚ್ಚು ಜನರಿಗೆ ಕಲಿಸಬೇಕು ಎನ್ನುವ ಮಹಾತ್ವಾಕಾಂಕ್ಷೆ ಹೊಂದಿರುವ ಸಂಸ್ಥೆ ಫೆಬ್ರುವರಿ 2021 ರಲ್ಲಿ ಇಂಗ್ಲಿಷ್‌- ಜಪಾನೀಸ್ ಪುಸ್ತಕದ ಆವೃತ್ತಿಯನ್ನು ಬಿಡುಗಡೆಗೊಳಿಸಿತ್ತು. ವಿಶೇಷ ಕೌಶಲ ಬಯಸುವ ಉದ್ಯಮದಲ್ಲಿ ತೊಡಗಿರುವವರಿಗಾಗಿ ಇಂಗ್ಲಿಷ್‌ ಆವೃತ್ತಿಯನ್ನು ಮಾರುಕಟ್ಟೆಗೆ ಪರಿಚಯಿಸಿದ್ದ ಸಂಸ್ಥೆಯು ಇದೀಗ ಹಿಂದಿ ಮಾತೃಭಾಷಿಗರಿಗೆ ಸುಲಭವಾಗಲೆಂದು ಹಿಂದಿ ಆವೃತ್ತಿಯನ್ನು ಬಿಡುಗಡೆಗೊಳಿಸಿದೆ.  2019 ಮಾರ್ಚ್‌ನಿಂದ ಇದುವರೆಗೆ 69 ನರ್ಸ್‌ಗಳನ್ನು ಆರೈಕೆದಾರರಾಗಿ ಜಪಾನ್‌ಗೆ ಕಳುಹಿಸಿಕೊಟ್ಟಿದೆ ನವೀಸ್‌.  ಭಾರತದಿಂದ ಶೇ 70ರಷ್ಟು ಆರೈಕೆದಾರರನ್ನು ನಿಯೋಜಿಸಿಕೊಡುವ ಜವಾಬ್ದಾರಿಯನ್ನು ಸಂಸ್ಥೆ ಹೊತ್ತುಕೊಂಡಿದ್ದು, ಈ ವರ್ಷ 400 ಭಾರತೀಯರನ್ನು ಉದ್ಯೋಗಕ್ಕೆ ಜಪಾನ್‌ ದೇಶಕ್ಕೆ ಕಳುಹಿಸಿಕೊಡುವ ಗುರಿಯನ್ನು ಹೊಂದಿದ್ದೇವೆ.  ಮುಂದಿನ ದಿನಗಳಲ್ಲಿ ದಕ್ಷಿಣ ಭಾರತದ ಇತರೆ ಭಾಷೆಗಳಲ್ಲೂ ತರ್ಜುಮೆ ಮಾಡುವುದಾಗಿ ತಿಳಿಸಿದರು.</p>
<p>ಈ ಸಂದರ್ಭದಲ್ಲಿ ಸಂಸ್ಥೆಯ ಸಿಇಓ ತಕಾಕೊ ಓಶಿಬುಚಿ, ಆಪರೇಷನ್ಸ್‌ ಮ್ಯಾನೇಜರ್‌ ರಾಜೇಶ್ವರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>
<p>Key words: More job -opportunities &#8211; Indians – Japan-Ambassador -H.E. Satoshi Suzuki</p>
<p>The post <a href="https://www.justkannada.in/more-job-opportunities-indians-japan-ambassador-h-e-satoshi-suzuki/">ಜಪಾನ್‌ ನಲ್ಲಿ ಭಾರತೀಯರಿಗೆ ಹೆಚ್ಚಿನ ಉದ್ಯೋಗಾವಕಾಶ:  ಎಚ್‌.ಇ. ಸತೋಷಿ ಸುಜುಕಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟ ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರೆಯುವುದು ಬೇಡ- ಬಡಗಲಪುರ ನಾಗೇಂದ್ರ</title>
		<link>https://www.justkannada.in/ctor-darshan-not-continue-ambassador-department-agriculture-badagalpura-nagendra/</link>
		
		<dc:creator><![CDATA[JK Desk]]></dc:creator>
		<pubDate>Sat, 17 Jul 2021 09:39:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Actor- Darshan - not continue]]></category>
		<category><![CDATA[Agriculture]]></category>
		<category><![CDATA[ambassador]]></category>
		<category><![CDATA[Badagalpura Nagendra]]></category>
		<category><![CDATA[Department]]></category>
		<guid isPermaLink="false">https://www.justkannada.in/?p=70680</guid>

					<description><![CDATA[<p>ಮೈಸೂರು. ಜುಲೈ. 17,2021(www.justkannada.in):  ನಟ ‍ದರ್ಶನ್  ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರೆಯುವುದು ಬೇಡ ಎಂದು  ರೈತ ಮುಖಂಡ ಬಡಗಲಪುರ ನಾಗೇಂದ್ರ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಪ್ಲೇಯರ್ ಮೇಲೆ ನಟ ದರ್ಶನ್ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿದ ರೈತಮುಖಂಡ ಬಡಗಲಪುರ ನಾಗೇಂದ್ರ, ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರೆಯುವುದು ಬೇಡ.  ತಲೆ ಕಟ್ ಮಾಡ್ತಿನಿ ಅನ್ನೊದು, ಹಲ್ಲೆ ಮಾಡುವಂತಹದ್ದು ಸರಿಯಲ್ಲ,  ಈ ರೀತಿಯ ಭಾಷೆಗಳನ್ನು ಸಹ ಬಳಸುವುದು ತಪ್ಪು ಹಾಗೂ ಹೀಗೆ ಮಾತನಾಡುವುದು ರೈತ ಸಂಸ್ಕೃತಿ ಕೂಡ [&#8230;]</p>
<p>The post <a href="https://www.justkannada.in/ctor-darshan-not-continue-ambassador-department-agriculture-badagalpura-nagendra/">ನಟ ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರೆಯುವುದು ಬೇಡ- ಬಡಗಲಪುರ ನಾಗೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು. ಜುಲೈ. 17,2021(<a href="https://www.justkannada.in">www.justkannada.in</a>):</strong>  ನಟ ‍ದರ್ಶನ್  ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರೆಯುವುದು ಬೇಡ ಎಂದು  ರೈತ ಮುಖಂಡ ಬಡಗಲಪುರ ನಾಗೇಂದ್ರ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. <img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಸಪ್ಲೇಯರ್ ಮೇಲೆ ನಟ ದರ್ಶನ್ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿದ ರೈತಮುಖಂಡ ಬಡಗಲಪುರ ನಾಗೇಂದ್ರ, ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರೆಯುವುದು ಬೇಡ.  ತಲೆ ಕಟ್ ಮಾಡ್ತಿನಿ ಅನ್ನೊದು, ಹಲ್ಲೆ ಮಾಡುವಂತಹದ್ದು ಸರಿಯಲ್ಲ,  ಈ ರೀತಿಯ ಭಾಷೆಗಳನ್ನು ಸಹ ಬಳಸುವುದು ತಪ್ಪು ಹಾಗೂ ಹೀಗೆ ಮಾತನಾಡುವುದು ರೈತ ಸಂಸ್ಕೃತಿ ಕೂಡ ಅಲ್ಲ ಎಂದರು.<img loading="lazy" decoding="async" class="aligncenter size-medium wp-image-70681" src="https://www.justkannada.in/wp-content/uploads/2021/07/badagalapura-300x167.jpg" alt="" width="300" height="167" /></p>
<p>ನಟರು ಇತರರರಿಗೆ ಮಾದರಿಯಾಗಬೇಕು ಕೃಷಿ ಸಚಿವರೂ ಕೂಡಾ ನಟರಾಗಿದ್ದವರು ಹಾಗಾಗಿ  ನಟ ದರ್ಶನ್ ನಡವಳಿಕೆಯ ಬಗ್ಗೆ ತಿದ್ದುಕೊಳ್ಳುವಂತೆ ತಿಳಿಹೇಳಿ ಎಂದು ಕೃಷಿ ಸಚಿವರಿಗೆ ರೈತ ಮುಖಂಡ ಬಡಗಲಪುರ ನಾಗೇಂದ್ರ ಸಲಹೆ ನೀಡಿದರು.</p>
<p>Key words: Actor- Darshan &#8211; not continue -Ambassador &#8211; Department – Agriculture-Badagalpura Nagendra</p>
<p>The post <a href="https://www.justkannada.in/ctor-darshan-not-continue-ambassador-department-agriculture-badagalpura-nagendra/">ನಟ ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರೆಯುವುದು ಬೇಡ- ಬಡಗಲಪುರ ನಾಗೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೃಷಿ ಇಲಾಖೆಯ ರಾಯಭಾರಿಯಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ನೇಮಕ&#8230;</title>
		<link>https://www.justkannada.in/actor-challenging-star-darshan-appoints-ambassador-agriculture-department/</link>
		
		<dc:creator><![CDATA[JK Desk]]></dc:creator>
		<pubDate>Mon, 15 Feb 2021 10:47:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[actor -Challenging star]]></category>
		<category><![CDATA[Agriculture Department]]></category>
		<category><![CDATA[ambassador]]></category>
		<category><![CDATA[appoints]]></category>
		<category><![CDATA[darshan]]></category>
		<guid isPermaLink="false">https://www.justkannada.in/?p=56476</guid>

					<description><![CDATA[<p>ಬೆಂಗಳೂರು, ಫೆಬ್ರವರಿ,15,2021(www.justikannada.in):  ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ. ಕೃಷಿ ಇಲಾಖೆ ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ ತುಂಬಲು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನ ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ. ಕೃಷಿ ಇಲಾಖೆಯ ರಾಯಭಾರಿಯಾಗಿ ಕೆಲಸ ನಿರ್ವಹಿಸಲು ಯಾವುದೇ ಸಂಭಾವನೆ ಇಲ್ಲದೇ ದುಡಿಯುವುದಾಗಿ ದರ್ಶನ್ ಒಪ್ಪಿಕೊಂಡಿದ್ದರು. ಅಲ್ಲದೇ  ಈ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ರೈತರೊಂದಿಗೊಂದು ದಿನ ಕಾರ್ಯಕ್ರಮವನ್ನು ಸಹ [&#8230;]</p>
<p>The post <a href="https://www.justkannada.in/actor-challenging-star-darshan-appoints-ambassador-agriculture-department/">ಕೃಷಿ ಇಲಾಖೆಯ ರಾಯಭಾರಿಯಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ನೇಮಕ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಫೆಬ್ರವರಿ,15,2021(<a href="http://www.justikannada.in">www.justikannada.in</a>): </strong> ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಕೃಷಿ ಇಲಾಖೆ ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ ತುಂಬಲು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನ ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ.<img loading="lazy" decoding="async" class="aligncenter size-medium wp-image-51869" src="https://www.justkannada.in/wp-content/uploads/2021/01/actor-darshan-coming-FB-live-on-jan-10-282x300.jpg" alt="actor -Challenging star- Darshan -appoints- - ambassador -agriculture department" width="282" height="300" /></p>
<p>ಕೃಷಿ ಇಲಾಖೆಯ ರಾಯಭಾರಿಯಾಗಿ ಕೆಲಸ ನಿರ್ವಹಿಸಲು ಯಾವುದೇ ಸಂಭಾವನೆ ಇಲ್ಲದೇ ದುಡಿಯುವುದಾಗಿ ದರ್ಶನ್ ಒಪ್ಪಿಕೊಂಡಿದ್ದರು. ಅಲ್ಲದೇ  ಈ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ರೈತರೊಂದಿಗೊಂದು ದಿನ ಕಾರ್ಯಕ್ರಮವನ್ನು ಸಹ ಮೆಚ್ಚಿದ್ದರು. ಸ್ವತಃ ಕೃಷಿಕರೂ ಆಗಿರುವ ಬಿ.ಸಿ.ಪಾಟೀಲ್ ಅವರೊಂದಿಗೆ ನಟ ದರ್ಶನ್ ಚರ್ಚಿಸಿ ತಮ್ಮ ಮನದಿಂಗಿತವನ್ನು ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ಇದೀಗ ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ದರ್ಶನ್ ಅವರನ್ನು ನೇಮಿಸಿ ಆದೇಶಿಸಿದೆ.</p>
<p>Key words: actor -Challenging star- Darshan -appoints- &#8211; ambassador -agriculture department</p>
<p>The post <a href="https://www.justkannada.in/actor-challenging-star-darshan-appoints-ambassador-agriculture-department/">ಕೃಷಿ ಇಲಾಖೆಯ ರಾಯಭಾರಿಯಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ನೇಮಕ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ಸಚಿವ ಬಿ.ಎ.ಬಸವರಾಜ ಅವರನ್ನ ಭೇಟಿ ಮಾಡಿದ ಪೋಲೆಂಡ್ ದೇಶದ ರಾಯಭಾರಿ”</title>
		<link>https://www.justkannada.in/ambassadorpolandmeetministerb-a-basavaraja/</link>
		
		<dc:creator><![CDATA[JK Desk]]></dc:creator>
		<pubDate>Mon, 08 Feb 2021 08:36:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ambassador]]></category>
		<category><![CDATA[B.A.Basavaraja]]></category>
		<category><![CDATA[meet]]></category>
		<category><![CDATA[minister]]></category>
		<category><![CDATA[Poland]]></category>
		<guid isPermaLink="false">https://www.justkannada.in/?p=55790</guid>

					<description><![CDATA[<p>ಬೆಂಗಳೂರು,ಫೆಬ್ರವರಿ,08,2021(www.justkannada.in) : ರಿಪಬ್ಲಿಕ್ ಆಫ್ ಪೋಲೆಂಡ್ ದೇಶದ ರಾಯಭಾರಿ ಪ್ರೊ. ಆಡಮ್ ಬುರೂಖಾವಸ್ಕಿ ಅವರು ಇಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.ರಾಜ್ಯದಲ್ಲಿ ಬಯೋ ಗ್ಯಾಸ್, ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸಿದರು. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಕೂಲಂಕಷವಾಗಿ ಚರ್ಚಿಸುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಪ್ರತಿಕ್ರಿಯಿಸಿದ್ದಾರೆ. ಕೌನ್ಸಿಲ್ ಜನರಲ್ ಡಮಿನ್ ರಝಕ್, ಕಾರ್ಯದರ್ಶಿ ಕ್ಲೌಫಿಝ್ ಟೆಕ್ರೌಝಯಿ, ಬೆಂಗಳೂರಲ್ಲಿ ಇರುವ ಪೋಲ್ಯಾಂಡ್ ನ ಗೌರವ ಕೌನ್ಸಿಲ್ ರಘು [&#8230;]</p>
<p>The post <a href="https://www.justkannada.in/ambassadorpolandmeetministerb-a-basavaraja/">“ಸಚಿವ ಬಿ.ಎ.ಬಸವರಾಜ ಅವರನ್ನ ಭೇಟಿ ಮಾಡಿದ ಪೋಲೆಂಡ್ ದೇಶದ ರಾಯಭಾರಿ”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,08,2021(www.justkannada.in) :</strong> ರಿಪಬ್ಲಿಕ್ ಆಫ್ ಪೋಲೆಂಡ್ ದೇಶದ ರಾಯಭಾರಿ ಪ್ರೊ. ಆಡಮ್ ಬುರೂಖಾವಸ್ಕಿ ಅವರು ಇಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.<img loading="lazy" decoding="async" class="aligncenter wp-image-53142" src="https://www.justkannada.in/wp-content/uploads/2021/01/jk.jpg" alt="jk" width="281" height="281" />ರಾಜ್ಯದಲ್ಲಿ ಬಯೋ ಗ್ಯಾಸ್, ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸಿದರು. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಕೂಲಂಕಷವಾಗಿ ಚರ್ಚಿಸುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಪ್ರತಿಕ್ರಿಯಿಸಿದ್ದಾರೆ.<img loading="lazy" decoding="async" class="aligncenter wp-image-55798" src="https://www.justkannada.in/wp-content/uploads/2021/02/1-257x300.jpg" alt="Ambassador-Poland-meet-Minister-B.A.Basavaraja" width="387" height="454" /></p>
<p>ಕೌನ್ಸಿಲ್ ಜನರಲ್ ಡಮಿನ್ ರಝಕ್, ಕಾರ್ಯದರ್ಶಿ ಕ್ಲೌಫಿಝ್ ಟೆಕ್ರೌಝಯಿ, ಬೆಂಗಳೂರಲ್ಲಿ ಇರುವ ಪೋಲ್ಯಾಂಡ್ ನ ಗೌರವ ಕೌನ್ಸಿಲ್ ರಘು ಸಿ.ರಾಜಪ್ಪ, ಸಚಿವರ ಅಪ್ತ ಕಾರ್ಯದರ್ಶಿ ಸಿ.ನಾಗರಾಜ್ ಇದೇ ವೇಳೆ ಉಪಸ್ಥಿತರಿದ್ದರು.</p>
<p>key words : Ambassador-Poland-meet-Minister-B.A.Basavaraja</p>
<p>summary  :</p>
<p>Prof. Adam Burokowski, Ambassador of the Republic of Poland met Honourable Minister for<br />
Development Sir. B A Basavaraja on 8-2-2021 afternoon and discussed.</p>
<p>It&#8217;s a courtesy visit on the request of the Ambassador of Poland.</p>
<p>Poland counsel general Damin | Ryzk, Secretary Klaupiusz Tchorzewsui, and Urban development minister private secretary C.Nagraj were present during the visit.</p>
<p>The post <a href="https://www.justkannada.in/ambassadorpolandmeetministerb-a-basavaraja/">“ಸಚಿವ ಬಿ.ಎ.ಬಸವರಾಜ ಅವರನ್ನ ಭೇಟಿ ಮಾಡಿದ ಪೋಲೆಂಡ್ ದೇಶದ ರಾಯಭಾರಿ”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
