<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>and Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/and/feed/" rel="self" type="application/rss+xml" />
	<link>https://www.justkannada.in/tag/and/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 23 Dec 2024 07:41:25 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>and Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/and/</link>
	<width>32</width>
	<height>32</height>
</image> 
	<item>
		<title>ಕತ್ತಲು- ಬೆಳಕಿನ &#8216;ಭೇಟಿ&#8217;</title>
		<link>https://www.justkannada.in/darkness-and-light-meeting/</link>
		
		<dc:creator><![CDATA[prashanth]]></dc:creator>
		<pubDate>Mon, 23 Dec 2024 07:41:25 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[and]]></category>
		<category><![CDATA[Darkness]]></category>
		<category><![CDATA[Light]]></category>
		<category><![CDATA[meeting]]></category>
		<guid isPermaLink="false">https://www.justkannada.in/?p=133770</guid>

					<description><![CDATA[<p>ಮೈಸೂರು,ಡಿಸೆಂಬರ್,23,2024 (www,justkannada.in): &#8216;ಭೇಟಿ&#8217; ಎನ್ನುವುದು ಕೇವಲ ಎರಡಕ್ಷರ ಎಂದುಕೊಳ್ಳಬಹುದು. ಆದರೆ ಅದಕ್ಕೆ ಹಿಂದೆ-ಮುಂದೆ ವ್ಯಕ್ತಿ, ವಯಸ್ಸು,ಪರಿಸ್ಥಿತಿ, ಸಂದರ್ಭ, ಪರಿಸರ, ವಾತಾವರಣ, ಸಮಯ,ಕಾಲ,ಗಳಿಗೆ, ಹೊತ್ತು,ಜಾಗ ಮುಂತಾದವುಗಳು ಸೇರಿದರೆ ಬೇರೆ-ಬೇರೆ ಆಯಾಮ ಪಡೆದುಕೊಳ್ಳುತ್ತದೆ. ಇದೊಂತರ ಗೋಳದಂತೆ,ಸುತ್ತುಹಾಕಿ ಮತ್ತೆ ಯಥಾಸ್ಥಾನಕ್ಕೆ ಮರಳುವುದು. ಅಷ್ಟೊತ್ತಿಗೆ ಬದಲಾವಣೆ ಕಾಮನಬಿಲ್ಲಿನ ಬಣ್ಣ ಪಡೆದುಕೊಂಡಿರುತ್ತದೆ. ಇಂತಹ ಹಿನ್ನೆಲೆಯನ್ನು ಇಟ್ಟುಕೊಂಡು ಸಾಂಸ್ಕೃತಿಕ ನಗರಿ ಮೈಸೂರಿನ ನಾಲ್ಕು ಮಂದಿ &#8216;ಭೇಟಿ&#8217; ಎಂಬ ಕಿರುಚಿತ್ರವನ್ನು ನಿರ್ಮಿಸಿದ್ದಾರೆ. ಒಂದೆರಡು ಪೇಜಿನಲ್ಲಿ ಕಥೆಯನ್ನು ಹಿಡಿದಿಟ್ಟು, ಜೀವನ ಪೂರ್ತಾ ಅದರ ಗುಂಗಿನಲ್ಲೇ ಇರುವಂತೆ ಮಾಡಿದ ಸಣ್ಣ [&#8230;]</p>
<p>The post <a href="https://www.justkannada.in/darkness-and-light-meeting/">ಕತ್ತಲು- ಬೆಳಕಿನ &#8216;ಭೇಟಿ&#8217;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,23,2024 (www,justkannada.in):</strong> &#8216;ಭೇಟಿ&#8217; ಎನ್ನುವುದು ಕೇವಲ ಎರಡಕ್ಷರ ಎಂದುಕೊಳ್ಳಬಹುದು. ಆದರೆ ಅದಕ್ಕೆ ಹಿಂದೆ-ಮುಂದೆ ವ್ಯಕ್ತಿ, ವಯಸ್ಸು,ಪರಿಸ್ಥಿತಿ, ಸಂದರ್ಭ, ಪರಿಸರ, ವಾತಾವರಣ, ಸಮಯ,ಕಾಲ,ಗಳಿಗೆ, ಹೊತ್ತು,ಜಾಗ ಮುಂತಾದವುಗಳು ಸೇರಿದರೆ ಬೇರೆ-ಬೇರೆ ಆಯಾಮ ಪಡೆದುಕೊಳ್ಳುತ್ತದೆ. ಇದೊಂತರ ಗೋಳದಂತೆ,ಸುತ್ತುಹಾಕಿ ಮತ್ತೆ ಯಥಾಸ್ಥಾನಕ್ಕೆ ಮರಳುವುದು. ಅಷ್ಟೊತ್ತಿಗೆ ಬದಲಾವಣೆ ಕಾಮನಬಿಲ್ಲಿನ ಬಣ್ಣ ಪಡೆದುಕೊಂಡಿರುತ್ತದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂತಹ ಹಿನ್ನೆಲೆಯನ್ನು ಇಟ್ಟುಕೊಂಡು ಸಾಂಸ್ಕೃತಿಕ ನಗರಿ ಮೈಸೂರಿನ ನಾಲ್ಕು ಮಂದಿ &#8216;ಭೇಟಿ&#8217; ಎಂಬ ಕಿರುಚಿತ್ರವನ್ನು ನಿರ್ಮಿಸಿದ್ದಾರೆ. ಒಂದೆರಡು ಪೇಜಿನಲ್ಲಿ ಕಥೆಯನ್ನು ಹಿಡಿದಿಟ್ಟು, ಜೀವನ ಪೂರ್ತಾ ಅದರ ಗುಂಗಿನಲ್ಲೇ ಇರುವಂತೆ ಮಾಡಿದ ಸಣ್ಣ ಕಥೆಗಳ ಸರದಾರ ಎನ್ನಬಹುದಾದ ಓ ಹೆನ್ರಿ ಯ &#8216;ಆಫ್ಟರ್ 20 ಇಯರ್ಸ್&#8217; ಎನ್ನುವ ಸಣ್ಣಕಥೆ ಆಧರಿಸಿ ಎಂಟು ನಿಮಿಷದ ಅವಧಿಯ ಈ ಕಿರುಚಿತ್ರ ತಯಾರು ಮಾಡಿದ್ದಾರೆ.</p>
<p>ರಾತ್ರಿಯ ಗಾಢ ಕತ್ತಲಲ್ಲಿ ರೈಲಿನ ಹೆಡ್ ಲೈಟ್, ಸಿಗರೇಟ್ ಹಚ್ಚಲು ಬಳಸುವ ಲೈಟರ್, ಬೈಕಿನ ಲೈಟ್ ಗಳ ಬೆಳಕಿನಲ್ಲೇ ಮುಖ ಭಾವನೆಯನ್ನು ಸ್ಪುಟವಾಗಿ ಕಾಣುವಂತೆ ಮಾಡಿರುವ ತಂತ್ರಗಾರಿಕೆ  ಮನುಷ್ಯನ &#8216;ತಮಸ್ಸು&#8217;ಗೆ ಬೆಳಕು ಹಿಡಿದಂತೆ ಇದೆ.</p>
<p>ಒಟ್ಟಿನಲ್ಲಿ ಸೋಶಿಯಲ್ ಮಿಡಿಯಾದ ಕಲರ್ ಫುಲ್ ಫ್ಲಾಟ್ಪಾರ್ಂಗಳಲ್ಲಿ ಅಸಭ್ಯ,ಬುದ್ಧಿಹೀನ ಸಂಗತಿಗಳೇ ತುಂಬಿಕೊಂಡಿರುವ ಈ ಕಾಲಘಟ್ಟದಲ್ಲಿ ಬ್ಲ್ಯಾಕ್ ಆ್ಯಂಡ್ ವೈಟ್ ನಲ್ಲಿ ಬದುಕಿನ ಗಾಢ ಸತ್ಯವನ್ನು ಹೇಳಿರುವ ಭೇಟಿ ಯಂತಹ ಕಿರುಚಿತ್ರಗಳು &#8216;ಆ್ಯಂಟಿ ವೈರಸ್&#8217; ರೀತಿ ಕೆಲಸ ಮಾಡುವುದರಲ್ಲಿ ಸಂದೇಹವೇ ಇಲ್ಲ. ಆದರೆ ಇಂತಹ ಸೋಶಿಯಲ್ ಸಾಫ್ಟ್‌ ವೇರ್ ಪ್ರೋಗ್ರಾಂ ಬರೆಯುವ ಕಲಾವಿದ ಎಂಜಿನಿಯರ್ ಗಳಿಗೆ ಪ್ರೋತ್ಸಾಹ ನೀಡಬೇಕಾಗಿರುವುದು ಸ್ವಸ್ಥ ಸಮಾಜದ ಆಶಯವನ್ನು ಹೊತ್ತಿರುವ ನಾಗರಿಕರು.</p>
<p>ಅಂದಹಾಗೆ ಈ ಕಿರುಚಿತ್ರ ಈಗಾಗಲೇ 5 ಸಾವಿರ ವಿವ್ಯೂಸ್ ಮುಟ್ಟಿದೆ. ಐದರ ಮುಂದೆ ಇರುವ ಮೂರು ಸೊನ್ನೆಗಳು ಆರಾಗಲಿ, ಆರು  ಒಂಭತ್ತಾಗಲಿ. ಮುಂದೆ ಇಂತಹ ಗಟ್ಟಿ ಕಥೆಗಳು ತೆರೆಯ ಮೇಲೆ ನೂರಾರು ಬರಲಿ. ಸದಾಭಿರುಚಿಯ ಸಾಹಸವನ್ನು ಮಾಡಿರುವ ರಾಜೇಶ್ ಬಸವಣ್ಣ, ವಿಶ್ವಾಸ್ ಕೃಷ್ಣ, ರವಿಪ್ರಸಾದ್, ಅರುಣ್ ಅವರಿಗೆ ಒಂದು ಸಲಾಂ.</p>
<p>Key words: Darkness, and, light, &#8216;meeting&#8217;</p>
<p>The post <a href="https://www.justkannada.in/darkness-and-light-meeting/">ಕತ್ತಲು- ಬೆಳಕಿನ &#8216;ಭೇಟಿ&#8217;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ಬಜೆಟ್ ನಲ್ಲಿ ಕೃಷಿ ಮತ್ತು ಪೂರಕ ಚಟುವಟಿಕೆಗೆ ಸಿಎಂ ಬಿ.ಎಸ್.ವೈ ಆದ್ಯತೆ”</title>
		<link>https://www.justkannada.in/budgetagricultureandsupplementactivitycm-b-s-ypreference/</link>
		
		<dc:creator><![CDATA[JK Desk]]></dc:creator>
		<pubDate>Mon, 08 Mar 2021 10:44:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Activity]]></category>
		<category><![CDATA[Agriculture]]></category>
		<category><![CDATA[and]]></category>
		<category><![CDATA[budget]]></category>
		<category><![CDATA[CM B.S.Y.]]></category>
		<category><![CDATA[preference]]></category>
		<category><![CDATA[Supplement]]></category>
		<guid isPermaLink="false">https://www.justkannada.in/?p=58538</guid>

					<description><![CDATA[<p>ಬೆಂಗಳೂರು, ಮಾರ್ಚ್,08,2021(www.justkannada.in) : ಗುಣಮಟ್ಟದ ಬಿತ್ತನೆ ಬೀಜ ಲಭ್ಯತೆ, ಬೆಳೆ ನಿರ್ವಹಣೆ, ಕೊಯ್ಲೋತ್ತರ ನಿರ್ವಹಣೆ, ಸಂಗ್ರಹಣೆ, ಸಂಸ್ಕರಣೆ ಮಾರಾಟ ಹೀಗೆ ಪ್ರತಿ ಹಂತದಲ್ಲೂ ರೈತರಿಗೆ ಅಗತ್ಯ ಮೂಲಸೌಲಭ್ಯ ಒದಗಿಸಿ ಬೆಂಬಲ ನೀಡಲು ಸರ್ಕಾರ ಬದ್ಧವಾಗಿದೆ ಎಂದು  ಸಿಎಂ ಬಿ.ಎಸ್.ಯಡಿಯೂರಪ್ಪ ಬಜೆಟ್ ನಲ್ಲಿ ತಿಳಿಸಿದ್ದಾರೆ.2021-22ನೇ ಸಾಲಿನ ಆಯವ್ಯಯ ಮಂಡಿಸಿದ್ದು, ಅದರಲ್ಲಿ  ಕೃಷಿ ಕ್ಷೇತ್ರಕ್ಕೆ ಪ್ರಾಧಾನ್ಯತೆ ಕೊಟ್ಟಿದ್ದಾರೆ. ಕೃಷಿ ಹಾಗೂ ಪೂರಕ ಚಟುವಟಿಕೆಗೆ ಒಟ್ಟಾರೆ ಬಜೆಟ್ ನಲ್ಲಿ  31,028 ಕೋಟಿ. ರೂ. ಮೀಸಲು ಇಡಲಾಗಿದೆ. ಕೃಷಿಕರ ಆದಾಯವನ್ನು 2023ರ ವೇಳೆಗೆ [&#8230;]</p>
<p>The post <a href="https://www.justkannada.in/budgetagricultureandsupplementactivitycm-b-s-ypreference/">“ಬಜೆಟ್ ನಲ್ಲಿ ಕೃಷಿ ಮತ್ತು ಪೂರಕ ಚಟುವಟಿಕೆಗೆ ಸಿಎಂ ಬಿ.ಎಸ್.ವೈ ಆದ್ಯತೆ”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಮಾರ್ಚ್,08,2021(www.justkannada.in) :</strong> ಗುಣಮಟ್ಟದ ಬಿತ್ತನೆ ಬೀಜ ಲಭ್ಯತೆ, ಬೆಳೆ ನಿರ್ವಹಣೆ, ಕೊಯ್ಲೋತ್ತರ ನಿರ್ವಹಣೆ, ಸಂಗ್ರಹಣೆ, ಸಂಸ್ಕರಣೆ ಮಾರಾಟ ಹೀಗೆ ಪ್ರತಿ ಹಂತದಲ್ಲೂ ರೈತರಿಗೆ ಅಗತ್ಯ ಮೂಲಸೌಲಭ್ಯ ಒದಗಿಸಿ ಬೆಂಬಲ ನೀಡಲು ಸರ್ಕಾರ ಬದ್ಧವಾಗಿದೆ ಎಂದು  ಸಿಎಂ ಬಿ.ಎಸ್.ಯಡಿಯೂರಪ್ಪ ಬಜೆಟ್ ನಲ್ಲಿ ತಿಳಿಸಿದ್ದಾರೆ.<img decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="jk" width="291" height="291" />2021-22ನೇ ಸಾಲಿನ ಆಯವ್ಯಯ ಮಂಡಿಸಿದ್ದು, ಅದರಲ್ಲಿ  ಕೃಷಿ ಕ್ಷೇತ್ರಕ್ಕೆ ಪ್ರಾಧಾನ್ಯತೆ ಕೊಟ್ಟಿದ್ದಾರೆ. ಕೃಷಿ ಹಾಗೂ ಪೂರಕ ಚಟುವಟಿಕೆಗೆ ಒಟ್ಟಾರೆ ಬಜೆಟ್ ನಲ್ಲಿ  31,028 ಕೋಟಿ. ರೂ. ಮೀಸಲು ಇಡಲಾಗಿದೆ. ಕೃಷಿಕರ ಆದಾಯವನ್ನು 2023ರ ವೇಳೆಗೆ ದ್ವಿಗುಣಗೊಳಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೇಂದ್ರದೊಂದಿಗೆ ಕೈಜೋಡಿಸಿ ಹಲವು ಕ್ರಮಗಳನ್ನು ಕೈಗೊಂಡಿದೆ.</p>
<p>&#8220;ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಒಟ್ಟಾರೆ 7730 ಕೋಟಿ ರೂ. ಗಳ ಆರ್ಥಿಕ ನೆರವನ್ನು ವರ್ಗಾಯಿಸಲಾಗಿದೆ. ಈ ಯೋಜನೆಯಡಿ ದೇಶದಲ್ಲಿಯೇ ಅತ್ಯಂತ ಹೆಚ್ಚು ಆಧಾರ್ ದೃಢೀಕೃತ ಮಾಹಿತಿ (ಶೇ.97) ಹಾಗೂ ಆಧಾರ್ ಆಧಾರಿತ ನೇರ ನಗದು ವರ್ಗಾವಣೆಗಾಗಿ (ಶೇ.90) ರಾಜ್ಯವು ಕೇಂದ್ರ ಸರ್ಕಾರದ ಪ್ರಶಸ್ತಿಗೆ ಭಾಜನವಾಗಿದೆ.&#8221;</p>
<p><strong>ಕೇಂದ್ರದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಕ್ರಮ</strong></p>
<p>&#8220;ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ, ಪ್ರಧಾನಮಂತ್ರಿ ಸಿಂಚಾಯಿ ಯೋಜನೆ ಮುಂತಾದ ಕೇಂದ್ರದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಕ್ರಮವಹಿಸಿದೆ. ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ  ಫಸಲ್ ಭೀಮಾ ಯೋಜನೆಗೆ 900 ಕೋಟಿ ರೂ. ಗಳನ್ನು ಹಾಗೂ ಪ್ರಧಾನಮಂತ್ರಿ ಸಿಂಚಾಯಿ ಯೋಜನೆಗೆ 831 ಕೋಟಿ ರೂ. ಗಳನ್ನು ಒದಗಿಸಲಾಗಿದೆ.&#8221;</p>
<p><strong>ಮಾರುಕಟ್ಟೆ ಶುಲ್ಕವನ್ನು ಶೇ.1.5 ರಿಂದ ಶೇ.0.60ಗೆ ಇಳಿಕೆ</strong></p>
<p>&#8220;ರಾಜ್ಯ ಸರ್ಕಾರವು ಕೃಷಿ ಉತ್ಪನ್ನಗಳಿಗೆ ಮುಕ್ತ ಮಾರುಕಟ್ಟೆ ಸೌಲಭ್ಯ ಒದಗಿಸಲು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ರೈತರ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಮಾರುಕಟ್ಟೆ ಶುಲ್ಕವನ್ನು ಶೇ.1.5 ರಿಂದ ಶೇ.0.60ಗೆ ಇಳಿಸಲಾಗಿದೆ. ಇದಲ್ಲದೇ, ಕೃಷಿ ಉತ್ಪನ್ನ ಸಂಗ್ರಹಣೆ ಹಾಗೂ ಸಂಸ್ಕರಣೆಗೆ ಕೂಡ ಆದ್ಯತೆ ನೀಡಿದೆ.&#8221;</p>
<p>&#8220;ಜನರಿಗೆ ಆರೋಗ್ಯಕರ ಹಾಗೂ ರಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳನ್ನು ದೊರಕಿಸಲು ಹಾಗೂ ಸಾವಯುವ ಕೃಷಿಯನ್ನು ಉತ್ತೇಜಿಸಲು 500 ಕೋಟಿ ರೂ.ಗಳ ಯೋಜನೆಯನ್ನು ರೂಪಿಸಲಾಗುವುದು.&#8221; ಕೃಷಿ ನವೋದ್ಯಮಗಳ ಮತ್ತು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಸ್ಥಾಪನೆಗೆ ಅವಕಾಶ ಕಲ್ಪಿಸಲು ಹಾಗೂ ಸ್ಥಳೀಯ ಉತ್ಪನ್ನಗಳ ಸಂಸ್ಕರಣೆಗೆ ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳ ಗ್ರಾಮದಲ್ಲಿ ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿ ಆಹಾರ ಪಾರ್ಕ್ ಅನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.</p>
<p><strong>ಕೃಷಿ ಯಾಂತ್ರೀಕರಣ ಯೋಜನೆಯಡಿ ಸಣ್ಣ ಟ್ರ್ಯಾಕ್ಟರ್ ಗಳಿಗೆ ಸಹಾಯಧನ</strong></p>
<p>ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ ನೀಡುತ್ತಿರುವ ಮೀಸಲಾತಿಯನ್ನು ಶೇ.40 ರಿಂದ ಶೇ.50ಕ್ಕೆ ಹೆಚ್ಚಿಸಲಾಗುವುದು. &#8220;ರೈತರು ಮಿತವ್ಯಯದಲ್ಲಿ ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ನೆರವಾಗುವಂತೆ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲಾಗುವುದು. ಈ ಉದ್ದೇಶಕ್ಕಾಗಿ ಯಂತ್ರೋಪಕರಣಗಳನ್ನು ಒದಗಿಸಲಾಗುವುದು. ವಿವಿಧ ಕೃಷಿ ಬೆಳೆಗಳನ್ನು ಒಕ್ಕಲು ಮಾಡಲು ಕಂಬೈನ್ಡ್ ಹಾರ್ವೆಸ್ಟರ್ ಗಳನ್ನೂ ಸಹ ಪೂರೈಸಲಾಗುವುದು. ಕೃಷಿ ಯಾಂತ್ರೀಕರಣ ಯೋಜನೆಯಡಿ ಸಣ್ಣ ಟ್ರ್ಯಾಕ್ಟರ್ ಗಳಿಗೆ ಸಹಾಯಧನ ನೀಡುತ್ತಿದ್ದು, ಇದನ್ನು 25-45 PTO HP ಟ್ರ್ಯಾಕ್ಟರ್ ಗಳಿಗೂ ವಿಸ್ತರಿಸುವುದಾಗಿ ಪ್ರಸ್ತಾಪಿಸಲಾಗಿದೆ.</p>
<p>&#8220;ದ್ವಿದಳ ಧಾನ್ಯಗಳ ಉತ್ಪಾದನೆಯನ್ನು ಹೆಚ್ಚಿಸಲು ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರದ ವಿತರಣೆ ಮಾಡಿ ಸಾವಯುವ ಇಂಗಾಲ ಹೆಚ್ಚಿರುವ ಅಭಿಯಾನ ಕಾರ್ಯಕ್ರಮವನ್ನು 75 ಕೋಟಿ ರೂ. ವೆಚ್ಚದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಉದ್ದೇಶಕ್ಕೆ 2021-22ನೇ ಸಾಲಿನಲ್ಲಿ 10 ಕೋಟಿ ರೂ, ಅನುದಾನವನ್ನು ಒದಗಿಸಲಾಗುವುದು.&#8221;</p>
<p><strong>ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿಗೆ 50 ಕೋಟಿ ರೂ. ಹಂಚಿಕೆ</strong></p>
<p>&#8220;ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿಯಲ್ಲಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಹಾಗೂ ಇತರ ಕಾರ್ಯಕ್ರಮಗಳಡಿಯಲ್ಲಿ ಶೇ.35ರಷ್ಟು ಸಹಾಯಧನವನ್ನು ವಿವಿಧ ಚಟುವಟಿಕೆಗಳಾದ ಶೀತಲಗೃಹ ನಿರ್ಮಾಣ, ಕೊಯ್ಲೋತ್ತರ ನಿರ್ವಹಣೆ ಮತ್ತು ಸಂಸ್ಕರಣಾ ಘಟಕಗಳ ಸ್ಥಾಪನೆಗೆ ನೀಡಲಾಗುತ್ತಿದೆ. ಈ ಸಹಾಯಧನವನ್ನು ಶೇ.50ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರವು ಶೇ.15ರಷ್ಟು ಹೆಚ್ಚುವರಿ ಸಹಾಯಧನ ನೀಡಲಿದೆ. ಈ ಯೋಜನೆಗೆ 50 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗುವುದು.&#8221;</p>
<p><strong>ಕೊಪ್ಪಳ ಜಿಲ್ಲೆಯಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಅಭಿವೃದ್ಧಿ</strong></p>
<p>&#8220;ಅತ್ಯುತ್ತಮ ತರಬೇತಿ, ನೂತನ ಆವಿಷ್ಕಾರಗಳು ಹಾಗೂ ತಂತ್ರಜ್ಞಾನಗಳನ್ನು ಪರಿಚಯಿಸುವ ಮೂಲಕ ತೋಟಗಾರಿಕಾ ಬೆಳೆಗಾರರ ಆರ್ಥಿಕ ಅಭಿವೃದ್ಧಿಗೆ ನೆರವು ನೀಡಲು ಕೊಪ್ಪಳ ಜಿಲ್ಲೆಯ ಸಿರಿವಾರ ಗ್ರಾಮದಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಅನ್ನು ಅಭಿವೃದ್ಧಿಪಡಿಸಲಾಗುವುದು.&#8221;</p>
<p>&#8220;ವಿನೂತನ ತಂತ್ರಜ್ಞಾನ, ಹೊಸ ಬೆಳೆ ತಳಿಗಳು, ಉತ್ತಮ ನಿರ್ವಹಣಾ ಪದ್ಧತಿಗಳನ್ನು ರೈತರಿಗೆ ಪರಿಚಯಿಸಲು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (IIHR) ಮತ್ತು ರಾಜ್ಯದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾನಿಲಯ ಸಹಯೋಗದೊಂದಿಗೆ ಪ್ರಾತ್ಯಕ್ಷಿಕ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸುವುದು.&#8221;</p>
<p><strong>ಸಣ್ಣ ಹಿಡುವಳಿದಾರರು ಜಮೀನಿನಲ್ಲಿ ತೋಟಗಾರಿಕೆ ಉಪಕಸುಬುಗಳು</strong></p>
<p>ಸಣ್ಣ ಮತ್ತು ಅತೀ ಸಣ್ಣ ಹಿಡುವಳಿದಾರರು ಜಮೀನಿನಲ್ಲಿ ತೋಟಗಾರಿಕೆ ಉಪಕಸುಬುಗಳನ್ನು ಕೈಗೊಳ್ಳುವ ಮೂಲಕ ಸುಸ್ಥಿರವಾಗಿ ಮತ್ತಿತರ ವರ್ಷವಿಡೀ ವರಮಾನ ಪಡೆಯಲು &#8216; ಸಮಗ್ರ ಕೃಷಿ ಪದ್ಧತಿ &#8216; ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಆದ್ಯತೆ ನೀಡುವುದಾಗಿ ಸಿಎಂ ಬಜೆಟ್ ನಲ್ಲಿ ತಿಳಿಸಿದ್ದಾರೆ.</p>
<p><strong>ಪ್ರಾತ್ಯಕ್ಷಿಕಾ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲಾಗುವುದು </strong></p>
<p>ರೈತರಿಗೆ ಉತ್ತಮ ಗುಣಮಟ್ಟದ ಹೈಬ್ರಿಡ್ ಬೀಜ ಮತ್ತು ಬೀಜ &#8211; ಒದಗಿಸಲು ,ಹೈಬ್ರಿಡ್ ಬೀಜ ರೈತರಿಗೆ ನೀಡಲು ಹೈಬ್ರೀಡ್ ಬೀಜ ನೀತಿ. ಕೊಪ್ಪಳ ಜಿಲ್ಲೆಯ ಸಿರಿವಾರ ಗ್ರಾಮದಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಅನ್ನು ಅಭಿವೃದ್ಧಿಪಡಿಸಲಾಗುವುದು ವಿನೂತನ ತಂತ್ರಜ್ಞಾನ, ಹೊಸ ಬೆಳೆ ತಳಿಗಳು , ಉತ್ತಮ ನಿರ್ವಹಣಾ ಪದ್ಧತಿಗಳನ್ನು ರೈತರಿಗೆ ಪರಿಚಯಿಸಲು ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ( ITHR ) ಮತ್ತು ರಾಜ್ಯದ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಗಳ ಸಹಯೋಗದೊಂದಿಗೆ ಪ್ರಾತ್ಯಕ್ಷಿಕಾ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲಾಗುವುದು  ಎಂದಿದ್ದಾರೆ.</p>
<p>ರೈತ ಉತ್ಪಾದಕರ ಸಂಸ್ಥೆಗಳು ಮಾರಾಟ ತೋಟಗಾರಿಕೆ ಉತ್ಪನ್ನಗಳಿಗೆ ಏಕರೂಪದ ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸಿ &#8216; ಬ್ರಾಂಡ್ ವ್ಯಾಲ್ಯೂ &#8216; ಹೆಚ್ಚಿಸಲಾಗುವುದು . ಉತ್ಪಾದಕರ ಸಂಸ್ಥೆಗಳ ತೋಟಗಾರಿಕೆ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ , ಸಂಪರ್ಕ ಮತ್ತು ಪ್ರಚಾರಕ್ಕಾಗಿ ಏಕೀಕೃತ ಮಾರುಕಟ್ಟೆ ವೇದಿಕೆ ಕಲ್ಪಿಸಿ ತಂತ್ರಜ್ಞಾನ ಅಳವಡಿಕೆಯನ್ನು ಉತ್ತೇಜಿಸಲಾಗುವುದು.</p>
<p><strong>ಏಕೀಕೃತ ಮಾರುಕಟ್ಟೆ ವೇದಿಕೆ ಕಲ್ಪಿಸಿ ತಂತ್ರಜ್ಞಾನ ಅಳವಡಿಕೆ</strong></p>
<p>&#8220;ರೈತ ಉತ್ಪಾದಕರ ಸಂಸ್ಥೆಗಳು ಮಾರಾಟ ಮಾಡುವ ತೋಟಗಾರಿಕಾ ಉತ್ಪನ್ನಗಳಿಗೆ ಏಕರೂಪದ ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸಿ &#8216;ಬ್ರಾಂಡ್ ವ್ಯಾಲ್ಯೂ&#8217; ಹೆಚ್ಚಿಸಲಾಗುವುದು. ರೈತ ಉತ್ಪಾದಕರ ಸಂಸ್ಥೆಗಳ ತೋಟಗಾರಿಕೆ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ, ಸಂಪರ್ಕ ಮತ್ತು ಪ್ರಚಾರಕ್ಕಾಗಿ ಏಕೀಕೃತ ಮಾರುಕಟ್ಟೆ ವೇದಿಕೆ ಕಲ್ಪಿಸಿ ತಂತ್ರಜ್ಞಾನ ಅಳವಡಿಕೆಯನ್ನು ಉತ್ತೇಜಿಸಲಾಗುವುದು.&#8221;</p>
<p><strong> &#8216;ಸಮಗ್ರ ಕೃಷಿ ಪದ್ಧತಿ&#8217; ಕಾರ್ಯಕ್ರಮ ಅನುಷ್ಠಾನ</strong></p>
<p>&#8220;ಸಣ್ಣ ಮತ್ತು ಅತೀ ಸಣ್ಣ ಹಿಡುವಳಿದಾರರು ಕಡಿಮೆ ಜಮೀನಿನಲ್ಲಿ ಕೃಷಿ, ತೋಟಗಾರಿಕೆ ಮತ್ತಿತರ ಉಪ ಕಸುಬುಗಳನ್ನು ಕೈಗೊಳ್ಳುವ ಮೂಲಕ ಸುಸ್ಥಿರವಾಗಿ ವರ್ಷವಿಡೀ ವರಮಾನ ಪಡೆಯಲು &#8216;ಸಮಗ್ರ ಕೃಷಿ ಪದ್ಧತಿ&#8217; ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು.&#8221; ರೈತರಿಗೆ ಉತ್ತಮ ಗುಣಮಟ್ಟದ ಹೈಬ್ರಿಡ್ ಬೀಜ ಮತ್ತು ಬೀಜ ತಂತ್ರಜ್ಞಾನವನ್ನು ಸುಲಭವಾಗಿ ಒದಗಿಸಲು ಅವುಗಳ ಉತ್ಪಾದಕತೆ, ಲಾಭದಾಯಕತೆ ಮತ್ತು ಜನಪ್ರಿಯತೆಯನ್ನು ಹೆಚ್ಚಿಸಲು ಹೊಸ ಹೈಬ್ರಿಡ್ ಬೀಜ ನೀತಿಯನ್ನು ರೂಪಿಸಲಾಗುವುದು.</p>
<p><strong>ಹಳದಿ ಎಲೆ ರೋಗದ ಕುರಿತು ಸಂಶೋಧನೆಗೆ 25 ಕೋಟಿ ರೂ.</strong></p>
<p>&#8220;ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು ಜಿಲ್ಲೆಯ ಅಡಿಕೆ ಬೆಳೆಗಾರರನ್ನು ತೀವ್ರವಾಗಿ ಬಾಧಿಸುತ್ತಿರುವ ಹಳದಿ ಎಲೆ ರೋಗದ ಕುರಿತು ಸಂಶೋಧನೆ ತೀವ್ರಗೊಳಿಸಲು ಹಾಗೂ ಪರ್ಯಾಯ ಬೆಳೆಯನ್ನು ಪ್ರೋತ್ಸಾಹಿಸಲು 25 ಕೋಟಿ ರೂ.ಗಳಲ್ಲಿ ಕಾರ್ಯಕ್ರಮವನ್ನು ಯೋಜಿಸಲಾಗುವುದು.&#8221; &#8220;ರಾಜ್ಯಾದಾದ್ಯಂತ ಸುವಾಸನೆಯುಕ್ತ ಮತ್ತು ವೈದ್ಯಕೀಯ ಗಿಡಗಳು, ಹಣ್ಣು ಹಂಪಲು, ತರಕಾರಿಗಳು ಮತ್ತು ಸಾಂಬಾರ ಪದಾರ್ಥಗಳಿಗಾಗಿ ಹೊಸ ಕೃಷಿ ರಫ್ತು ವಲಯ ಸ್ಥಾಪಿಸಲಾಗುವುದು. ಈ ಉತ್ಪನ್ನಗಳ ರಫ್ತಿಗೆ ಅನುವಾಗುವಂತೆ ರಾಜ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು.&#8221;</p>
<p><strong>&#8216; ಸಮಗ್ರ ಸಂಕುಲ ಸಮೃದ್ಧಿ &#8216; ಯೋಜನೆ ಜಾರಿ</strong></p>
<p>ಸಣ್ಣ ಮತ್ತು ಅತೀ ಸಣ್ಣ ಹಿಡುವಳಿದಾರರು ಜಮೀನಿನಲ್ಲಿ ತೋಟಗಾರಿಕೆ ಉಪಕಸುಬುಗಳನ್ನುಹೊರರಾಜ್ಯದ ದೇಶಿ ತಳಿಗಳಾದ ಗಿರ್ , ಸಾಹಿವಾಲ್, ಒಂಗೋಲ್, ಥಾರ್‌ಪಾರ್ಕರ್ ಮತ್ತು ದೇವಣಿ ತಳಿಗಳನ್ನು ಅಭಿವೃದ್ಧಿಪಡಿಸಿ ರಾಜ್ಯದ ರೈತರಿಗೆ ಪರಿಚಯಿಸಲು &#8216; ಸಮಗ್ರ ಸಂಕುಲ ಸಮೃದ್ಧಿ &#8216; ಯೋಜನೆಯನ್ನು ಜಾರಿಗೊಳಿಸಲಾಗುವುದು, ಕೊಪ್ಪಳದಲ್ಲಿ ನಾರಿ ಸುವರ್ಣ ಕುರಿ ತಳಿಯ ಸಂವರ್ಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು.</p>
<p><strong>ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ವಿತರಣೆ </strong></p>
<p>21ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ರ್ಯ ಸಂಪದ ಯೋಜನೆ &#8216; ಯಡಿ ರಾಜ್ಯದ 137, ಸಾವಯವ ಮತ್ತು ಸಿರಿಧಾನ್ಯಗಳನ್ನು ವೈಜ್ಞಾನಿಕವಾಗಿ ಮಾರಾಟ ಮಾಡಲು ಹಾಗೂ ರೈತರಿಗೆ ಗರಿಷ್ಠ ಬೆಲೆ ದೊರಕಿಸಲು ರಾಷ್ಟ್ರೀಯ ಇ &#8211; ಮಾರುಕಟ್ಟೆ ಪ್ರೈವೇಟ್ ಲಿಮಿಟೆಡ್ ಮೂಲಕ ಅವಕಾಶ ಕಲ್ಪಿಸಲಾಗುವುದು . ದ್ವಿದಳ ಧಾನ್ಯಗಳ ಉತ್ಪಾದನೆಯನ್ನು ಹೆಚ್ಚಿಸಲು ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ವಿತರಣೆ ಮಾಡಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನ ಕಾರ್ಯಕ್ರಮವನ್ನು 75 ಕೋಟಿ ರೂ . ವೆಚ್ಚದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅನುಷ್ಠಾನಗೊಳಿಸಲಾಗುವುದು . ಈ ಉದ್ದೇಶಕ್ಕೆ 2021-22ನೇ ಸಾಲಿನಲ್ಲಿ 10 ಕೋಟಿ ರೂ . ಅನುದಾನವನ್ನು ಒದಗಿಸಲಾಗುವುದು .</p>
<p><strong>ರೈತರಿಗೆ ಗರಿಷ್ಠ ಬೆಲೆಗೆ ರಾಷ್ಟ್ರೀಯ ಇ &#8211; ಮಾರುಕಟ್ಟೆ ಪ್ರೈವೇಟ್ ಲಿಮಿಟೆಡ್ ಮೂಲಕ ಅವಕಾಶ</strong></p>
<p>ಆತ್ಮ ನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ ಪ್ರಧಾನ ಮಂತ್ರಿಗಳ ಕಿರು ಸಂಸ್ಕರಣೆ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಹಾಗೂ ಇತರ ಕಾರ್ಯಕ್ರಮಗಳಡಿಯಲ್ಲಿ ಶೇ . 35 ರಷ್ಟು ಸಹಾಯಧನವನ್ನು ವಿವಿಧ ಚಟುವಟಿಕೆಗಳಾದ ಶೀತಲಗೃಹ ನಿರ್ಮಾಣ , ಕೊಯ್ಲೊತ್ತರ ನಿರ್ವಹಣೆ ಮತ್ತು ಸಂಸ್ಕರಣಾ ಘಟಕಗಳ ಸ್ಥಾಪನೆಗೆ ನೀಡಲಾಗುತ್ತಿದೆ . ಸಾವಯವ ಮತ್ತು ಸಿರಿಧಾನ್ಯಗಳನ್ನು ವೈಜ್ಞಾನಿಕವಾಗಿ ಮಾರಾಟ ಮಾಡಲು ಹಾಗೂ ರೈತರಿಗೆ ಗರಿಷ್ಠ ಬೆಲೆ ದೊರಕಿಸಲು ರಾಷ್ಟ್ರೀಯ ಇ &#8211; ಮಾರುಕಟ್ಟೆ ಪ್ರೈವೇಟ್ ಲಿಮಿಟೆಡ್ ಮೂಲಕ ಅವಕಾಶ ಕಲ್ಪಿಸಲಾಗುವುದು  ಎಂದು ಹೇಳಿದ್ದಾರೆ.</p>
<p>52 ದ್ವಿದಳ ಧಾನ್ಯಗಳ ಉತ್ಪಾದನೆಯನ್ನು ಹೆಚ್ಚಿಸಲು ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ವಿತರಣೆ ಮಾಡಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನ ಕಾರ್ಯಕ್ರಮವನ್ನು 75 ಕೋಟಿ ರೂ . ವೆಚ್ಚದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅನುಷ್ಠಾನಗೊಳಿಸಲಾಗುವುದು . ಈ ಉದ್ದೇಶಕ್ಕೆ 2021-22ನೇ ಸಾಲಿನಲ್ಲಿ 10 ಕೋಟಿ ರೂ . <strong>ಅನುದಾನವನ್ನು ಒದಗಿಸಲಾಗುವುದು.</strong></p>
<p><strong>ಶೀತಲಗೃಹ ನಿರ್ಮಾಣ , ಕೊಯ್ಲೊತ್ತರ ನಿರ್ವಹಣೆ ಮತ್ತು ಸಂಸ್ಕರಣಾ ಘಟಕಗಳ ಸ್ಥಾಪನೆ</strong></p>
<p><img decoding="async" class="aligncenter  wp-image-58562" src="https://www.justkannada.in/wp-content/uploads/2021/03/16-2-300x195.jpg" alt="budget-Agriculture-And-Supplement-activity-CM-B.S.Y-Preference " width="411" height="267" />ಆತ್ಮ ನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ ಪ್ರಧಾನ ಮಂತ್ರಿಗಳ ಕಿರು ಸಂಸ್ಕರಣೆ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆ ಹಾಗೂ ಇತರ ಕಾರ್ಯಕ್ರಮಗಳಡಿಯಲ್ಲಿ ಶೇ.35 ರಷ್ಟು ಸಹಾಯಧನವನ್ನು ವಿವಿಧ ಚಟುವಟಿಕೆಗಳಾದ ಶೀತಲಗೃಹ ನಿರ್ಮಾಣ , ಕೊಯ್ಲೊತ್ತರ ನಿರ್ವಹಣೆ ಮತ್ತು ಸಂಸ್ಕರಣಾ ಘಟಕಗಳ ಸ್ಥಾಪನೆಗೆ ನೀಡಲಾಗುತ್ತಿದೆ.</p>
<p>ಆಯವ್ಯಯ 2021-22 ಬೆಳೆಗಾರರ ಆರ್ಥಿಕ ಅಭಿವೃದ್ಧಿಗೆ ನೆರವು ನೀಡಲು 57 , ಸಣ್ಣ ಮತ್ತು ಅತೀ ಸಣ್ಣ ಹಿಡುವಳಿದಾರರು ಜಮೀನಿನಲ್ಲಿ ತೋಟಗಾರಿಕೆ ಉಪಕಸುಬುಗಳನ್ನು ಕೈಗೊಳ್ಳುವ ಮೂಲಕ ಸುಸ್ಥಿರವಾಗಿ ಮತ್ತಿತರ ವರ್ಷವಿಡೀ ವರಮಾನ ಪಡೆಯಲು &#8216; ಸಮಗ್ರ ಕೃಷಿ ಪದ್ಧತಿ &#8216; ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು.</p>
<p><strong> ಕರ್ನಾಟಕ ದ್ರಾಕ್ಷಾರಸ ಮಂಡಳಿಯನ್ನು ಕರ್ನಾಟಕ ದ್ರಾಕ್ಷಿ  ಹಾಗೂ ದ್ರಾಕ್ಷಾರಸ ಮಂಡಳಿಯನ್ನಾಗಿ ಪುನರ್ ರಚನೆ</strong></p>
<p>ರೈತ ಉತ್ಪಾದಕರ ಸಂಸ್ಥೆಗಳು ಮಾರಾಟ ತೋಟಗಾರಿಕೆ ಉತ್ಪನ್ನಗಳಿಗೆ ಏಕರೂಪದ ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸಿ &#8216; ಬ್ರಾಂಡ್ ವ್ಯಾಲ್ಯೂ &#8216; ಹೆಚ್ಚಿಸಲಾಗುವುದು. ದ್ರಾಕ್ಷಿ ಬೆಳೆಯ ಮೌಲ್ಯವರ್ಧನೆ, ಬ್ರಾಂಡಿಂಗ್ ಹಾಗೂ ಮಾರ್ಕೆಟಿಂಗ್ ಕ್ಷೇತ್ರಗಳ ಉನ್ನತೀಕರಣವನ್ನು ಒಳಗೊಂಡಂತೆ ದ್ರಾಕ್ಷಿ ಕೃಷಿಯನ್ನು ಪ್ರೋತ್ಸಾಹಿಸಲು ಕರ್ನಾಟಕ ದ್ರಾಕ್ಷಾರಸ ಮಂಡಳಿಯನ್ನು ಕರ್ನಾಟಕ ದ್ರಾಕ್ಷಿ  ಹಾಗೂ ದ್ರಾಕ್ಷಾರಸ ಮಂಡಳಿಯನ್ನಾಗಿ ಪುನರ್ ರಚಿಸುವುದಾಗಿಯೂ ಪ್ರಸ್ತಾಪಮಾಡಿದ್ದಾರೆ.</p>
<p>key words : budget-Agriculture-And-Supplement-activity-CM-B.S.Y-Preference</p>
<p>The post <a href="https://www.justkannada.in/budgetagricultureandsupplementactivitycm-b-s-ypreference/">“ಬಜೆಟ್ ನಲ್ಲಿ ಕೃಷಿ ಮತ್ತು ಪೂರಕ ಚಟುವಟಿಕೆಗೆ ಸಿಎಂ ಬಿ.ಎಸ್.ವೈ ಆದ್ಯತೆ”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿದ್ಯಾರ್ಥಿಯಿಂದ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ</title>
		<link>https://www.justkannada.in/student-rape-and-murder-student/</link>
		
		<dc:creator><![CDATA[JK Desk]]></dc:creator>
		<pubDate>Wed, 16 Dec 2020 11:37:41 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[and]]></category>
		<category><![CDATA[murder]]></category>
		<category><![CDATA[rape]]></category>
		<category><![CDATA[Student]]></category>
		<guid isPermaLink="false">https://www.justkannada.in/?p=49011</guid>

					<description><![CDATA[<p>ಬೆಂಗಳೂರು,ಡಿಸೆಂಬರ್,16,2020(www.justkannada.in) : ಹೊರರಾಜ್ಯದಿಂದ ಕಾಲೇಜು ಆಡ್ಮಿಷನ್ ಗೆ ಆಗಮಿಸಿದ ವಿದ್ಯಾರ್ಥಿಯ ಮೇಲೆ ವಿದ್ಯಾರ್ಥಿಯೊಬ್ಬ ಅತ್ಯಾಚಾರ ಮಾಡಿ, ಕೊಲೆ ಮಾಡಿದ್ದಾನೆ. &#160; ಬ್ಯಾಡರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಬ್ಯಾಡರಹಳ್ಳಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. key words : Student-rape-and-murder-student</p>
<p>The post <a href="https://www.justkannada.in/student-rape-and-murder-student/">ವಿದ್ಯಾರ್ಥಿಯಿಂದ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,16,2020(www.justkannada.in) :</strong> ಹೊರರಾಜ್ಯದಿಂದ ಕಾಲೇಜು ಆಡ್ಮಿಷನ್ ಗೆ ಆಗಮಿಸಿದ ವಿದ್ಯಾರ್ಥಿಯ ಮೇಲೆ ವಿದ್ಯಾರ್ಥಿಯೊಬ್ಬ ಅತ್ಯಾಚಾರ ಮಾಡಿ, ಕೊಲೆ ಮಾಡಿದ್ದಾನೆ.</p>
<p>&nbsp;</p>
<p><img loading="lazy" decoding="async" class="aligncenter  wp-image-49012" src="https://www.justkannada.in/wp-content/uploads/2020/12/478.jpg" alt="Student-rape-and-murder-student" width="461" height="194" /></p>
<p>ಬ್ಯಾಡರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಬ್ಯಾಡರಹಳ್ಳಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>key words : Student-rape-and-murder-student</p>
<p>The post <a href="https://www.justkannada.in/student-rape-and-murder-student/">ವಿದ್ಯಾರ್ಥಿಯಿಂದ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡೆಫ್ ಆರ್ ನಾಟ್ ಡಮ್ : ಇದು ಉಳಿದವರು ಕಂಡಂತೆ.</title>
		<link>https://www.justkannada.in/mysoreaiish-studentsre-uiondirectorallindiainstitueof-speechandhearing/</link>
		
		<dc:creator><![CDATA[JK Desk]]></dc:creator>
		<pubDate>Thu, 27 Feb 2020 10:07:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Uncategorized]]></category>
		<category><![CDATA[AIISH]]></category>
		<category><![CDATA[all]]></category>
		<category><![CDATA[and]]></category>
		<category><![CDATA[director']]></category>
		<category><![CDATA[hearing]]></category>
		<category><![CDATA[India]]></category>
		<category><![CDATA[institue]]></category>
		<category><![CDATA[Mysore.]]></category>
		<category><![CDATA[of-speech]]></category>
		<category><![CDATA[re.uion]]></category>
		<category><![CDATA[students]]></category>
		<guid isPermaLink="false">https://www.justkannada.in/?p=24417</guid>

					<description><![CDATA[<p>ಮೈಸೂರು, ಫೆ.27, 2020 : (www.justkannada.in news ) : ಎರಡುವರೆ ದಶಕಗಳ ಹಿಂದೆ ತಾವು ಓದಿದ, ಥೆರಪಿ ಪಡೆದ ಸಂಸ್ಥೆಗೆ ಪೋಷಕರ ಜತೆ ಇಂದು ಆಗಮಿಸಿದ್ದ ವಿದ್ಯಾರ್ಥಿಗಳು ಪುಳಕಿತಗೊಂಡಿದ್ದರೆ, ಶಿಕ್ಷಕ ವೃಂದದವರ ಕಣ್ಣಾಲಿಗಳು ಧನ್ಯತಾಭಾವದಿಂದ ತುಂಬಿದ್ದವು. ಈ ದೃಶ್ಯ ಕಂಡು ಬಂದದ್ದು ಮೈಸೂರಿನ ಮಾನಸ ಗಂಗೋತ್ರಿ ಆವರಣದಲ್ಲಿರುವ &#8216; ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (AIISH) ಯಲ್ಲಿ. ವಾಕ್ ಮತ್ತು ಶ್ರವಣ ದೋಷದಿಂದ ಬಳಲುತ್ತಿರುವ ಅದೆಷ್ಟು ಮಕ್ಕಳ ಬಾಳಲ್ಲಿ ಆಶಾಕಿರಣ ಮೂಡಿಸಿದೆ ಈ [&#8230;]</p>
<p>The post <a href="https://www.justkannada.in/mysoreaiish-studentsre-uiondirectorallindiainstitueof-speechandhearing/">ಡೆಫ್ ಆರ್ ನಾಟ್ ಡಮ್ : ಇದು ಉಳಿದವರು ಕಂಡಂತೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು, ಫೆ.27, 2020 : (www.justkannada.in news ) : ಎರಡುವರೆ ದಶಕಗಳ ಹಿಂದೆ ತಾವು ಓದಿದ, ಥೆರಪಿ ಪಡೆದ ಸಂಸ್ಥೆಗೆ ಪೋಷಕರ ಜತೆ ಇಂದು ಆಗಮಿಸಿದ್ದ ವಿದ್ಯಾರ್ಥಿಗಳು ಪುಳಕಿತಗೊಂಡಿದ್ದರೆ, ಶಿಕ್ಷಕ ವೃಂದದವರ ಕಣ್ಣಾಲಿಗಳು ಧನ್ಯತಾಭಾವದಿಂದ ತುಂಬಿದ್ದವು.</p>
<p>ಈ ದೃಶ್ಯ ಕಂಡು ಬಂದದ್ದು ಮೈಸೂರಿನ ಮಾನಸ ಗಂಗೋತ್ರಿ ಆವರಣದಲ್ಲಿರುವ &#8216; ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (AIISH) ಯಲ್ಲಿ. ವಾಕ್ ಮತ್ತು ಶ್ರವಣ ದೋಷದಿಂದ ಬಳಲುತ್ತಿರುವ ಅದೆಷ್ಟು ಮಕ್ಕಳ ಬಾಳಲ್ಲಿ ಆಶಾಕಿರಣ ಮೂಡಿಸಿದೆ ಈ ಸಂಸ್ಥೆ. ಸಂಸ್ಥೆಯಲ್ಲಿ ವ್ಯಾಸಂಗದ ಮಾಡುವುದರ ಜತೆಗೆ ಚಿಕಿತ್ಸೆ ಪಡೆದು ಇದೀಗ ಸಮಾಜದಲ್ಲಿ ಇತರರಂತೆ ಜೀವನ ನಡೆಸುತ್ತಿರುವ ಹಲವರನ್ನು ಕಾಣಬಹುದು. ಈ ಪೈಕಿ ಕಳೆದ 25 ವರ್ಷಗಳ ಹಿಂದೆ ಆಯಿಷ್ ನಲ್ಲಿ ವ್ಯಾಸಂಗ ಮಾಡಿದ, ಥೆರಪಿ ಪಡೆದ ಕೇರಳ ಮೂಲದ ಹತ್ತಾರು ಮಕ್ಕಳು ಕುಟುಂಬ ಸಮೇತ ಮೈಸೂರಿನ ಆಯಿಷ್ ಗೆ ಆಗಮಿಸಿದ್ದರು. ಅಂದು ಶಿಕ್ಷಣ ಪಡೆದ ಈ ಮಕ್ಕಳು ಇದೀಗ ಬೆಳೆದು ದೊಡ್ಡವರಾಗಿ, ಸಮಾಜದಲ್ಲಿ ಉನ್ನತ ಸ್ಥಾನಮಾನಗಳಿಸಿರುವುದು ವಿಶೇಷ.</p>
<p><img loading="lazy" decoding="async" class="aligncenter size-medium wp-image-24422" src="https://www.justkannada.in/wp-content/uploads/2020/02/DSC_7511-300x200.jpg" alt="mysore-AIISH-students-re.uion-director-all-india-institue-of-speech-and-hearing" width="300" height="200" /></p>
<p>&#8216;ಆಯಿಷ್ &#8216; ನಲ್ಲಿ ಬಾಲ್ಯದ ಶಿಕ್ಷಣ ಹಾಗೂ ಥೆರಪಿ ಚಿಕಿತ್ಸೆ ಪಡೆದವರು ಹಾಗೂ ಕುಟುಂಬ ವರ್ಗದವರು ಇಂದು ಬೆಳಗ್ಗೆ ಸಂಸ್ಥೆ ನಿರ್ದೇಶಕಿ ಡಾ. ಪುಷ್ಪಾವತಿ ಹಾಗೂ ಇತರೆ ಬೋಧಕ ಸಿಬ್ಬಂದಿ ವರ್ಗದವರನ್ನು ಭೇಟಿಯಾಗಲು ಕೇರಳದಿಂದ ಬಸ್ ಮಾಡಿಕೊಂಡು ಬಂದಿದ್ದವರು.</p>
<p>ಸರಿಸುಮಾರು 25 ವರ್ಷಗಳ ಹಿಂದೆ ತಾವು ಶಿಕ್ಷಣ/ ಥೆರಪಿ ನೀಡಿದ್ದ ಮಕ್ಕಳು ಈಗ ಬೆಳೆದು ದೊಡ್ಡವರಾಗಿರವುದನ್ನು ಕಂಡ ಆಯಿಷ್ ಭೋಧಕ ಸಿಬ್ಬಂದಿ ಕೆಲ ಕ್ಷಣ ಉದ್ವೇಗಕ್ಕೊಳಗಾದರು. ಹಲವು ವರ್ಷಗಳ ಬಳಿಕ ತಮ್ಮ ಮಕ್ಕಳೇ ಮನೆಗೆ ಬಂದಿದ್ದಾರೆನೋ ಎಂಬಂತೆ ಅವರ ಯೋಗಕ್ಷೇಮ ವಿಚಾರಿಸಿದರು. ಆ ಮಕ್ಕಳು (ಈಗ ಯುವಕರು ) ಸಹ ತಮ್ಮ ಪೋಷಕರನ್ನು ಕಂಡಷ್ಟೆ ವಾತ್ಸಲ್ಯದಿಂದ ಶಿಕ್ಷಕರ ಜತೆ ಮಾತುಕತೆ ನಡೆಸಿದರು. ಮಕ್ಕಳ ಪೋಷಕರು ಸಹ ಆಯಿಷ್ ಸಿಬ್ಬಂದಿ ವರ್ಗದವರ ಸಹಕಾರ ಪ್ರೋತ್ಸಾಹಕ್ಕೆ ಧನ್ಯವಾದ ಅರ್ಪಿಸಿದರು. ಬಹುತೇಕ ವಿದ್ಯಾರ್ಥಿಗಳು ಹಾಗೂ ಪೋಷಕರು ಮಲೆಯಾಳಂನಲ್ಲೇ ಕೃತಜ್ಞತೆ ಸಲ್ಲಿಸಿದರು. ಆದರೂ ಅಲ್ಲಿ ಭಾಷೆ ಸಂವಹನಕ್ಕೆ ತೊಡಕಾಗಲೇ ಇಲ್ಲ. ಕಾರಣ ಅಂತಃಕರಣಕ್ಕೆ ಭಾಷೆಯ ಹಂಗೇ ಇರದಿದ್ದದ್ದು.</p>
<p><img loading="lazy" decoding="async" class="aligncenter size-medium wp-image-24424" src="https://www.justkannada.in/wp-content/uploads/2020/02/aissh-298x300.jpg" alt="mysore-AIISH-students-re.uion-director-all-india-institue-of-speech-and-hearing" width="298" height="300" /></p>
<p>ಇಂದು ಆಗಮಿಸಿದ್ದ ಯುವಕರ ಪೈಕಿ ಡಾಕ್ಟರ್, ಸಿವಿಲ್ ಇಂಜಿನಿಯರ್, ಆರ್ಕಿಟೆಕ್ಟ್, ಉದ್ಯಮಿಗಳಾಗಿರುವ ವಿಷಯ ತಿಳಿದು ಸಂಸ್ಥೆ ನಿರ್ದೇಶಕಿ ಡಾ. ಪುಷ್ಪಾವತಿ ಸಂಸತಗೊಂಡರು. ಆನಂದಭಾಷ್ಪದಿಂದ ಅವರ ಕಣ್ಣಾಲಿಗಳು ತುಂಬಿದವು.</p>
<p>ಡೆಫ್ ಆರ್ ನಾಟ್ ಡಮ್ :<br />
ಬಳಿಕ ಜಸ್ಟ್ ಕನ್ನಡ ಡಾಟ್ ಇನ್ ಜತೆ ಮಾತನಾಡಿದ ಸಂಸ್ಥೆ ನಿರ್ದೇಶಕಿ ಡಾ.ಪುಷ್ಪಾವತಿ ಹೇಳಿದಿಷ್ಟು&#8230;<br />
ಅದು 1987-88 ರ ಸಮಯ. ನಾನಾಗ ಬಿಎಸ್ಸಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದೆ. ನಮಗಾಗ ಇಂದಿರಾ ಕುಮಾರಿ ಅವರೇ ಪ್ರಾಧ್ಯಾಕರು. ಅವರು ಮಾರ್ಗದರ್ಶನದಲ್ಲಿ ಮಕ್ಕಳಿಗೆ ಶಿಕ್ಷಣ ಜತೆಗೆ ಥೆರಪಿ ಕಲಿಸುತ್ತಿದ್ದೆವು. ಇಂದು ಆ ಮಕ್ಕಳು ಬೆಳೆದು ದೊಡ್ಡವರಾಗಿ ನಮ್ಮೆದುರು ನಿಂತಿರುವುದನ್ನು ನೋಡಿದಾಗ ಈ ವೃತ್ತಿಯ ಬಗ್ಗೆ ನಿಜಕ್ಕೂ ಹೆಮ್ಮೆ ಎನಿಸುತ್ತದೆ.</p>
<p>ವಾಕ್ -ಶ್ರವಣ ದೋಷವಿರುವ ಮಕ್ಕಳನ್ನು ಕೇವಲ ಸಮಸ್ಯೆಯಿಂದ ಗುಣಮುಖರನ್ನಾಗಿ ಮಾಡುವುದು ಮಾತ್ರವಲ್ಲ, ಅವರು ಭವಿಷ್ಯದಲ್ಲಿ ಸಮಾಜದ ಇತರರಂತೆ ಎತ್ತರದ ಸ್ಥಾನಮಾನಗಳಿಸುವ ವಾತಾವರಣ ನಿರ್ಮಾಣ ಮಾಡುವುದು ಮುಖ್ಯ. ಈ ನಿಟ್ಟಿನಲ್ಲಿ ಇಂದು ಆಗಮಿಸಿದ್ದ ವಿದ್ಯಾರ್ಥಿಗಳನ್ನು ಕಂಡಾಗ ಸಾರ್ಥಕ ಭಾವ ಮೂಡುತ್ತದೆ. ಸಾಮಾನ್ಯವಾಗಿ ಬಳಸುವ &#8216; ಡಫ್ ಅಂಡ್ ಡಮ್ &#8216; ಪದವನ್ನು ಈ ಮಕ್ಕಳು &#8216; ಡಫ್ ಆರ್ ನಾಟ್ ಡಮ್ &#8216; ಎಂದು ಸಾಧನೆ ಮೂಲಕ ಸಾಬೀತು ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟರು.<img loading="lazy" decoding="async" class="aligncenter size-medium wp-image-24423" src="https://www.justkannada.in/wp-content/uploads/2020/02/DSC_7519-300x200.jpg" alt="mysore-AIISH-students-re.uion-director-all-india-institue-of-speech-and-hearing" width="300" height="200" /></p>
<p>ಈ ವೇಳೇ ಡಾ. ಅಜೀಶ್ ಕೆ ಅಬ್ರಾಹಂ, ಡಾ.ಎನ್. ಶ್ರೀದೇವಿ, ಡಾ. ಸ್ವಪ್ನ,ಡಾ. ಸಂಗೀತಾ ಮಹೇಶ್, ಸಂಸ್ಥೆಯ ನಿವೃತ್ತ ವಾಕ್ ಭಾಷಾ ತಜ್ಞರಾದ ಇಂದಿರಾನಾಯರ್ , ಪಿಆರ್ ಓ ಕೀರ್ತಿ ಉಪಸ್ಥಿತರಿದ್ದರು.</p>
<p>key words : mysore-AIISH-students-re.uion-director-all-india-institue-of-speech-and-hearing</p>
<p>The post <a href="https://www.justkannada.in/mysoreaiish-studentsre-uiondirectorallindiainstitueof-speechandhearing/">ಡೆಫ್ ಆರ್ ನಾಟ್ ಡಮ್ : ಇದು ಉಳಿದವರು ಕಂಡಂತೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಮೈಸೂರು&#8230;</title>
		<link>https://www.justkannada.in/rural-drinking-water-and-sanitation-division-mysore/</link>
		
		<dc:creator><![CDATA[JK Desk]]></dc:creator>
		<pubDate>Wed, 28 Aug 2019 10:30:07 +0000</pubDate>
				<category><![CDATA[Tenders]]></category>
		<category><![CDATA[and]]></category>
		<category><![CDATA[Division]]></category>
		<category><![CDATA[Mysore.]]></category>
		<category><![CDATA[Rural Drinking Water]]></category>
		<category><![CDATA[Sanitation]]></category>
		<guid isPermaLink="false">https://www.justkannada.in/?p=10842</guid>

					<description><![CDATA[<p>The post <a href="https://www.justkannada.in/rural-drinking-water-and-sanitation-division-mysore/">ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಮೈಸೂರು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>The post <a href="https://www.justkannada.in/rural-drinking-water-and-sanitation-division-mysore/">ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಮೈಸೂರು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಕ್ಕಳಾಗುವ ವರ ನೀಡುವೆ ಎಂದು ಹೇಳಿ ವಂಚಿಸುತ್ತಿದ್ದ ನಕಲಿ ಗುಡ್ಡಪ್ಪನನ್ನ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು&#8230;</title>
		<link>https://www.justkannada.in/locals-who-caught-the-fake-guddappa-and-villagers-entrusted-to-the-police/</link>
		
		<dc:creator><![CDATA[JK Desk]]></dc:creator>
		<pubDate>Mon, 20 May 2019 05:26:49 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[and]]></category>
		<category><![CDATA[entrusted]]></category>
		<category><![CDATA[locals who caught the fake Guddappa]]></category>
		<category><![CDATA[police]]></category>
		<guid isPermaLink="false">https://www.justkannada.in/?p=1840</guid>

					<description><![CDATA[<p>ಮೈಸೂರು,ಮೇ,20,2019(www.justkannada.in): ಮೈಮೇಲೆ ದೇವರು ಬರುತ್ತದೆ. ಮಕ್ಕಳಿಲ್ಲದ ಮಹಿಳೆಯರಿಗೆ ಮಕ್ಕಳಾಗುವಂತಹ ವರ ನೀಡುವೆ ಎಂದು ಹೇಳಿ ವಂಚಿಸುತ್ತಿದ್ದ ಶನಿಮಹಾತ್ಮ ಗುಡ್ಡಪ್ಪನನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ನೆಲ್ಲಿನಾಥಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 22 ವರ್ಷದ ವೆಂಕಟೇಶ ನಾಯಕ ಎಂಬಾತನೇ ಮಹಿಳೆಯರಿಗೆ ವಂಚಿಸಿ ಇದೀಗ  ಪೊಲೀಸರು ಅತಿಥಿಯಾಗಿರುವ ನಕಲಿ ಗುಡ್ಡಪ್ಪ. ಈತ ಪಿಯುಸಿ ಫೇಲಾಗಿದ್ದು,  ತನ್ನ ಮೈಮೇಲೆ ದೇವರು ಬರುತ್ತದೆ ಎಂದು ಹೇಳಿ ಅಮಾಯಕ ಜನರನ್ನು ವಂಚಿಸುತ್ತಿದ್ದ. [&#8230;]</p>
<p>The post <a href="https://www.justkannada.in/locals-who-caught-the-fake-guddappa-and-villagers-entrusted-to-the-police/">ಮಕ್ಕಳಾಗುವ ವರ ನೀಡುವೆ ಎಂದು ಹೇಳಿ ವಂಚಿಸುತ್ತಿದ್ದ ನಕಲಿ ಗುಡ್ಡಪ್ಪನನ್ನ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಮೇ,20,2019(<a href="https://www.justkannada.in">www.justkannada.in</a>): ಮೈಮೇಲೆ ದೇವರು ಬರುತ್ತದೆ. ಮಕ್ಕಳಿಲ್ಲದ ಮಹಿಳೆಯರಿಗೆ ಮಕ್ಕಳಾಗುವಂತಹ ವರ ನೀಡುವೆ ಎಂದು ಹೇಳಿ ವಂಚಿಸುತ್ತಿದ್ದ ಶನಿಮಹಾತ್ಮ ಗುಡ್ಡಪ್ಪನನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.</p>
<p>ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ನೆಲ್ಲಿನಾಥಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 22 ವರ್ಷದ ವೆಂಕಟೇಶ ನಾಯಕ ಎಂಬಾತನೇ ಮಹಿಳೆಯರಿಗೆ ವಂಚಿಸಿ ಇದೀಗ  ಪೊಲೀಸರು ಅತಿಥಿಯಾಗಿರುವ ನಕಲಿ ಗುಡ್ಡಪ್ಪ. ಈತ ಪಿಯುಸಿ ಫೇಲಾಗಿದ್ದು,  ತನ್ನ ಮೈಮೇಲೆ ದೇವರು ಬರುತ್ತದೆ ಎಂದು ಹೇಳಿ ಅಮಾಯಕ ಜನರನ್ನು ವಂಚಿಸುತ್ತಿದ್ದ.</p>
<p>ಮಕ್ಕಳಿಲ್ಲದ ಮಹಿಳೆಯರಿಗೆ ಮಕ್ಕಳಾಗುವಂತಹ ವರವನು ನೀಡುವೆ. ತನ್ನ ಜೊತೆ ಒಂದು ದಿನ ಧರ್ಮಸ್ಥಳಕ್ಕೆ ಬಂದು ಉಳಿದರೆ ಮಕ್ಕಳಾಗುತ್ತವೆ ಎಂದು ನಂಬಿಸಿ ಮೋಸ ಮಾಡಲು ಗುಡ್ಡಪ್ಪ ಮುಂದಾಗಿದ್ದ. ಇದೀಗ ಮಹಿಳೆಯ ಮನೆಯಲ್ಲಿದ್ದ ವೆಂಕಟೇಶನನ್ನು ಗ್ರಾಮಸ್ಥರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.  ಸ್ಥಳಕ್ಕೆ ಜಯಪುರ ಪೊಲೀಸರು ಬಂದು ನಕಲಿ ಗುಡ್ಡಪ್ಪನನ್ನು ವಶಕ್ಕೆ ಪಡೆದಿದ್ದಾರೆ.</p>
<p>Key words: locals who caught the fake Guddappa  and entrusted to the police</p>
<p>#crimenews #mysore #Cheating</p>
<p>The post <a href="https://www.justkannada.in/locals-who-caught-the-fake-guddappa-and-villagers-entrusted-to-the-police/">ಮಕ್ಕಳಾಗುವ ವರ ನೀಡುವೆ ಎಂದು ಹೇಳಿ ವಂಚಿಸುತ್ತಿದ್ದ ನಕಲಿ ಗುಡ್ಡಪ್ಪನನ್ನ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
