<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Annual Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/annual/feed/" rel="self" type="application/rss+xml" />
	<link>https://www.justkannada.in/tag/annual/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 20 Sep 2022 10:54:13 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Annual Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/annual/</link>
	<width>32</width>
	<height>32</height>
</image> 
	<item>
		<title>ಮೈಸೂರು ವಿವಿ:  ನಾಳೆ ಮೈಕ್ರೋಬಯಾಲಜಿಸ್ಟ್ಸ್ ಆಫ್ ಇಂಡಿಯಾದ 62ನೇ ವಾರ್ಷಿಕ ಅಂತಾರಾಷ್ಟ್ರೀಯ ಸಮ್ಮೇಳನ.</title>
		<link>https://www.justkannada.in/mysore-university-tomorrow-microbiologists-of-india-62nd-annual-international-conference/</link>
		
		<dc:creator><![CDATA[JK Desk]]></dc:creator>
		<pubDate>Tue, 20 Sep 2022 09:28:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[62nd]]></category>
		<category><![CDATA[Annual]]></category>
		<category><![CDATA[Conference]]></category>
		<category><![CDATA[international]]></category>
		<category><![CDATA[Mysore University- Tomorrow - Microbiologists of India]]></category>
		<guid isPermaLink="false">https://www.justkannada.in/?p=96863</guid>

					<description><![CDATA[<p>ಮೈಸೂರು,ಸೆಪ್ಟಂಬರ್,20,2022(www.justkannada.in):  ಮಾನಸಗಂಗೋತ್ರಿ ವಿಜ್ಞಾನ ಭವನದಲ್ಲಿ ಸೆಪ್ಟಂಬರ್ 21ರಂದು ಅಸೋಸಿಯೇಷನ್ ​​ಆಫ್ ಮೈಕ್ರೋಬಯಾಲಜಿಸ್ಟ್ಸ್ ಆಫ್ ಇಂಡಿಯಾದ 62ನೇ ವಾರ್ಷಿಕ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಮೈಸೂರು ವಿಶ್ವವಿದ್ಯಾನಿಲಯ, ಸಿಎಸ್ ಐ ಆರ್-ಸಿಎಫ್ ಟಿಆರ್ ಐ-ಡಿಆರ್ ಡಿಒ-ಡಿಎಫ್ ಆರ್ ಎಲ್, ಕೆಎಸ್ ಟಿಎ ಮತ್ತು ಜೆಎಸ್ ಎಸ್  ಅಹೇರ್ ಸಹಯೋಗದಲ್ಲಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ &#8220;ಸೂಕ್ಷ್ಮಜೀವಿಗಳು ಮತ್ತು ಸಮಾಜ: ಪ್ರಸ್ತುತ ಪ್ರವೃತ್ತಿಗಳು ಮತ್ತು ಭವಿಷ್ಯದ ನಿರೀಕ್ಷೆಗಳು (MSCTFP-2022)&#8221; ಎಂಬ ವಿಷಯದ ಬಗ್ಗೆ ಉಪನ್ಯಾಸವೂ ಇರಲಿದೆ. ಪದ್ಮಶ್ರೀ, ಬೆಂಗಳೂರು  ಜಯದೇವ ಹೃದಯ ರಕ್ತನಾಳದ [&#8230;]</p>
<p>The post <a href="https://www.justkannada.in/mysore-university-tomorrow-microbiologists-of-india-62nd-annual-international-conference/">ಮೈಸೂರು ವಿವಿ:  ನಾಳೆ ಮೈಕ್ರೋಬಯಾಲಜಿಸ್ಟ್ಸ್ ಆಫ್ ಇಂಡಿಯಾದ 62ನೇ ವಾರ್ಷಿಕ ಅಂತಾರಾಷ್ಟ್ರೀಯ ಸಮ್ಮೇಳನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,20,2022(<a href="http://www.justkannada.in">www.justkannada.in</a>):</strong>  ಮಾನಸಗಂಗೋತ್ರಿ ವಿಜ್ಞಾನ ಭವನದಲ್ಲಿ ಸೆಪ್ಟಂಬರ್ 21ರಂದು ಅಸೋಸಿಯೇಷನ್ ​​ಆಫ್ ಮೈಕ್ರೋಬಯಾಲಜಿಸ್ಟ್ಸ್ ಆಫ್ ಇಂಡಿಯಾದ 62ನೇ ವಾರ್ಷಿಕ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಮೈಸೂರು ವಿಶ್ವವಿದ್ಯಾನಿಲಯ, ಸಿಎಸ್ ಐ ಆರ್-ಸಿಎಫ್ ಟಿಆರ್ ಐ-ಡಿಆರ್ ಡಿಒ-ಡಿಎಫ್ ಆರ್ ಎಲ್, ಕೆಎಸ್ ಟಿಎ ಮತ್ತು ಜೆಎಸ್ ಎಸ್  ಅಹೇರ್ ಸಹಯೋಗದಲ್ಲಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ &#8220;ಸೂಕ್ಷ್ಮಜೀವಿಗಳು ಮತ್ತು ಸಮಾಜ: ಪ್ರಸ್ತುತ ಪ್ರವೃತ್ತಿಗಳು ಮತ್ತು ಭವಿಷ್ಯದ ನಿರೀಕ್ಷೆಗಳು (MSCTFP-2022)&#8221; ಎಂಬ ವಿಷಯದ ಬಗ್ಗೆ ಉಪನ್ಯಾಸವೂ ಇರಲಿದೆ.</p>
<p>ಪದ್ಮಶ್ರೀ, ಬೆಂಗಳೂರು  ಜಯದೇವ ಹೃದಯ ರಕ್ತನಾಳದ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರಾದ ಡಾ.ಸಿ.ಎನ್.ಮಂಜುನಾಥ್, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ ಕುಮಾರ್ , ಪದ್ಮಶ್ರೀ ಪ್ರೊ.ಎಸ್.ಅಯ್ಯಪ್ಪನ್, ವಿಶ್ರಾಂತ ಕುಲಪತಿ ಪ್ರೊ. ಕೆ.ಎಸ್.ರಂಗಪ್ಪ, ಡಿಆರ್ ಡಿಒ-ಡಿಎಫ್ ಆರ್ ಎಲ್ ನಿರ್ದೇಶಕ ಡಾ. ಅನಿಲ್ ದತ್ ಸೆಮ್ವಾಲ್, ನವದೆಹಲಿ ಅಕಾಡೆಮಿ ಆಫ್‌ ಮೈಕ್ರೋ‌‌‌ ಬಯೋಲಾಜಿಕಲ್ ಸೈನ್ಸಸ್ ಅಧ್ಯಕ್ಷ ಪ್ರೊ.ಆರ್.ಸಿ.ಕುಹಾದ್, ಎಎಂಐ ಅಧ್ಯಕ್ಷ ಪ್ರೊ. ಪ್ರವೀಣ್ ರಿಷಿ ಅಧ್ಯಕ್ಷ , ಪ್ರಧಾನ ಕಾರ್ಯದರ್ಶಿ ಪ್ರೊ. ನಮಿತಾ ಸಿಂಗ್, ಪ್ರೊ.ಎಸ್. ಸತೀಶ್ &amp; ಪ್ರೊ.ಎಸ್.ಚಂದ್ರ ನಾಯಕ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.</p>
<p>Key words: Mysore University- Tomorrow &#8211; Microbiologists of India-62nd –Annual- International- Conference</p>
<p>ENGLISH SUMMARY&#8230;</p>
<p>UoM: Microbiologists of India 62nd Annual International Conference tomorrow<br />
Mysuru, September 20, 2022 (www.justkannada.in): The 62nd Annual International Conference of the Association of Microbiologists of India will be held at the Vignana Bhavana in Manasa Gangotri campus on September 21.<br />
A lecture on the topic, &#8220;Microorganisms and Society: Present Trends and Future Expectations (MSCTFP-2022),&#8221; will be conducted by the University of Mysore, CSIR-CFTRI-DRDO-DFRL, KSTA, in association with the JSS AHER.<img decoding="async" class="aligncenter size-full wp-image-92988" src="https://www.justkannada.in/wp-content/uploads/2022/07/dsadsd.jpg" alt="" width="300" height="135" /><br />
Padmashree awardee Dr. C.N. Manjunath, Director, Jayadeva Institute of Cardiology and Research, Bengaluru, Prof. G. Hemanth Kumar, Vice-Chancellor, University of Mysore, Padmashree Prof. S. Ayyappan, former VC Prof. K.S. Rangappa, DRDO-DFRL Director Dr. Anil Datt Samuel, Prof. R.C. Kuhad, President, New Delhi Academy of Microbiological Sciences, Prof. Praveen Rishi, President, IMA, Prof. Namita Singh, General Secretary, Prof. S.Satish and Prof. S. Chandra Nayak and others will participate.<br />
Keywords: University of Mysore/Microbiology/ International conference</p>
<p>The post <a href="https://www.justkannada.in/mysore-university-tomorrow-microbiologists-of-india-62nd-annual-international-conference/">ಮೈಸೂರು ವಿವಿ:  ನಾಳೆ ಮೈಕ್ರೋಬಯಾಲಜಿಸ್ಟ್ಸ್ ಆಫ್ ಇಂಡಿಯಾದ 62ನೇ ವಾರ್ಷಿಕ ಅಂತಾರಾಷ್ಟ್ರೀಯ ಸಮ್ಮೇಳನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ಗುಹಾಂತರ ಅಮರನಾಥ ದೇಗುಲಕ್ಕೆ ವಾರ್ಷಿಕ ಯಾತ್ರೆಗೆ ಏಪ್ರಿಲ್ 1 ರಿಂದ ನೋಂದಣಿ”</title>
		<link>https://www.justkannada.in/amarnath-chapel-annual-journey-april-%e0%b3%a7-registration/</link>
		
		<dc:creator><![CDATA[JK Desk]]></dc:creator>
		<pubDate>Mon, 29 Mar 2021 08:01:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Amarnath]]></category>
		<category><![CDATA[Annual]]></category>
		<category><![CDATA[April ೧]]></category>
		<category><![CDATA[chapel]]></category>
		<category><![CDATA[journey]]></category>
		<category><![CDATA[registration]]></category>
		<guid isPermaLink="false">https://www.justkannada.in/?p=60713</guid>

					<description><![CDATA[<p>ಬೆಂಗಳೂರು,ಮಾರ್ಚ್,29,2021(www.justkannada.in) : ದಕ್ಷಿಣ ಕಾಶ್ಮೀರದ ಪ್ರಸಿದ್ಧ ಗುಹಾಂತರ ಅಮರನಾಥ ದೇಗುಲಕ್ಕೆ ವಾರ್ಷಿಕ ಯಾತ್ರೆ ಕೈಗೊಳ್ಳಲು ಬರುವ ಏಪ್ರಿಲ್ 1 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅಮರನಾಥ ದೇವಾಲಯ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಿತೀಶ್ವರ್ ಕುಮಾರ್ ಹೇಳಿದ್ದಾರೆ. ೩೮೮೦ ಮೀಟರ್ ಎತ್ತರದಲ್ಲಿರುವ ಈ ದೇಗುಲಕ್ಕೆ ಜೂನ್ ೨೮ ರಿಂದ ಪಹಲ್‌ಗಾಂವ್ ಮತ್ತು ಬಲ್‌ತಾಲ್ ಈ ಎರಡೂ ಮಾರ್ಗಗಳ ಮೂಲಕ ಒಟ್ಟು ೫೬ ದಿನಗಳ ಕಾಲ ಅಮರನಾಥಯಾತ್ರೆ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ದೇಶಾದ್ಯಂತ ಇರುವ ಪಂಜಾಬ್ ನ್ಯಾಷನಲ್ ಬ್ಯಾಂಕ್, [&#8230;]</p>
<p>The post <a href="https://www.justkannada.in/amarnath-chapel-annual-journey-april-%e0%b3%a7-registration/">“ಗುಹಾಂತರ ಅಮರನಾಥ ದೇಗುಲಕ್ಕೆ ವಾರ್ಷಿಕ ಯಾತ್ರೆಗೆ ಏಪ್ರಿಲ್ 1 ರಿಂದ ನೋಂದಣಿ”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,29,2021(www.justkannada.in) :</strong> ದಕ್ಷಿಣ ಕಾಶ್ಮೀರದ ಪ್ರಸಿದ್ಧ ಗುಹಾಂತರ ಅಮರನಾಥ ದೇಗುಲಕ್ಕೆ ವಾರ್ಷಿಕ ಯಾತ್ರೆ ಕೈಗೊಳ್ಳಲು ಬರುವ ಏಪ್ರಿಲ್ 1 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅಮರನಾಥ ದೇವಾಲಯ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಿತೀಶ್ವರ್ ಕುಮಾರ್ ಹೇಳಿದ್ದಾರೆ.</p>
<p><img decoding="async" class="aligncenter wp-image-53142" src="https://www.justkannada.in/wp-content/uploads/2021/01/jk.jpg" alt="Government,Social,Economic,Educational,survey,Report,Should,receive,Former CM,Siddaramaiah " width="302" height="302" />೩೮೮೦ ಮೀಟರ್ ಎತ್ತರದಲ್ಲಿರುವ ಈ ದೇಗುಲಕ್ಕೆ ಜೂನ್ ೨೮ ರಿಂದ ಪಹಲ್‌ಗಾಂವ್ ಮತ್ತು ಬಲ್‌ತಾಲ್ ಈ ಎರಡೂ ಮಾರ್ಗಗಳ ಮೂಲಕ ಒಟ್ಟು ೫೬ ದಿನಗಳ ಕಾಲ ಅಮರನಾಥಯಾತ್ರೆ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.</p>
<p><img loading="lazy" decoding="async" class="aligncenter wp-image-60717" src="https://www.justkannada.in/wp-content/uploads/2021/03/08-7-300x203.jpg" alt="Amarnath-chapel-Annual-journey-April ೧-Registration " width="333" height="225" /></p>
<p>ದೇಶಾದ್ಯಂತ ಇರುವ ಪಂಜಾಬ್ ನ್ಯಾಷನಲ್ ಬ್ಯಾಂಕ್, ಜಮ್ಮು-ಕಾಶ್ಮೀರ ಬ್ಯಾಂಕ್ ಮತ್ತು ಯೆಸ್ ಬ್ಯಾಂಕ್‌ನ ನಿಗದಿತ ೪೪೬ ಶಾಖೆಗಳಲ್ಲಿ ಯಾತ್ರಾರ್ಥಿಗಳು ನೋಂದಣಿ ಮಾಡಿಸಬಹುದಾಗಿದೆ ಎಂದು ತಿಳಿಸಿದ್ದಾರೆ.</p>
<p>key words : Amarnath-chapel-Annual-journey-April ೧-Registration</p>
<p>The post <a href="https://www.justkannada.in/amarnath-chapel-annual-journey-april-%e0%b3%a7-registration/">“ಗುಹಾಂತರ ಅಮರನಾಥ ದೇಗುಲಕ್ಕೆ ವಾರ್ಷಿಕ ಯಾತ್ರೆಗೆ ಏಪ್ರಿಲ್ 1 ರಿಂದ ನೋಂದಣಿ”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ಅಜೀಂ ಪ್ರೇಮ್ ಜಿಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ, ನಟ ಕಿಚ್ಚ ಸುದೀಪ್ ಸೇರಿ ಇಬ್ಬರಿಗೆ ವಿಶೇಷ ಪ್ರಶಸ್ತಿ”</title>
		<link>https://www.justkannada.in/ajee-prem-g-press-club-annual-award-actor-kiccha-sudeep-for-two-special-award/</link>
		
		<dc:creator><![CDATA[JK Desk]]></dc:creator>
		<pubDate>Mon, 18 Jan 2021 10:37:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[actor]]></category>
		<category><![CDATA[Ajee Prem G]]></category>
		<category><![CDATA[Annual]]></category>
		<category><![CDATA[Award]]></category>
		<category><![CDATA[Club]]></category>
		<category><![CDATA[For two]]></category>
		<category><![CDATA[kiccha Sudeep]]></category>
		<category><![CDATA[press]]></category>
		<category><![CDATA[Special Award]]></category>
		<guid isPermaLink="false">https://www.justkannada.in/?p=53222</guid>

					<description><![CDATA[<p>ಬೆಂಗಳೂರು,ಜನವರಿ,18,2021(www.justkannada.in) :  ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಮತ್ತು ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿ ಹಾಗೂ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಗೊಳಿಸಲಾಗಿದೆ.2020ನೇ ಸಾಲಿನ ಪ್ರೆಸ್ ಕ್ಲಬ್ ನ ವರ್ಷದ ವ್ಯಕ್ತಿ ಪ್ರಶಸ್ತಿಗೆ ವಿಪ್ರೊ ಸಂಸ್ಥೆಯ ಅಧ್ಯಕ್ಷ ಅಜೀಂ ಪ್ರೇಮ್ ಜಿ ಅವರನ್ನು ಪ್ರೆಸ್ ಕ್ಲಬ್ ಸದಸ್ಯರು ಮತದಾನದ ಮೂಲಕ ಆಯ್ಕೆ ಮಾಡಿದ್ದಾರೆ. ಕೊರೊನಾ ತಜ್ಞರ ಸಮಿತಿ ಸದಸ್ಯರು ಹಾಗೂ ನಾರಾಯಣ ಹೃದಯಾಲಯದ ಡಾ.ದೇವಿಪ್ರಸಾದ್ ಶೆಟ್ಟಿ ಮತ್ತು ಚಿತ್ರನಟ ಸುದೀಪ್ ಅವರನ್ನು [&#8230;]</p>
<p>The post <a href="https://www.justkannada.in/ajee-prem-g-press-club-annual-award-actor-kiccha-sudeep-for-two-special-award/">“ಅಜೀಂ ಪ್ರೇಮ್ ಜಿಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ, ನಟ ಕಿಚ್ಚ ಸುದೀಪ್ ಸೇರಿ ಇಬ್ಬರಿಗೆ ವಿಶೇಷ ಪ್ರಶಸ್ತಿ”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,18,2021(www.justkannada.in)</strong> :  ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಮತ್ತು ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿ ಹಾಗೂ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಗೊಳಿಸಲಾಗಿದೆ.<img loading="lazy" decoding="async" class="aligncenter wp-image-53142" src="https://www.justkannada.in/wp-content/uploads/2021/01/jk.jpg" alt="jk" width="296" height="296" />2020ನೇ ಸಾಲಿನ ಪ್ರೆಸ್ ಕ್ಲಬ್ ನ ವರ್ಷದ ವ್ಯಕ್ತಿ ಪ್ರಶಸ್ತಿಗೆ ವಿಪ್ರೊ ಸಂಸ್ಥೆಯ ಅಧ್ಯಕ್ಷ ಅಜೀಂ ಪ್ರೇಮ್ ಜಿ ಅವರನ್ನು ಪ್ರೆಸ್ ಕ್ಲಬ್ ಸದಸ್ಯರು ಮತದಾನದ ಮೂಲಕ ಆಯ್ಕೆ ಮಾಡಿದ್ದಾರೆ.</p>
<p>ಕೊರೊನಾ ತಜ್ಞರ ಸಮಿತಿ ಸದಸ್ಯರು ಹಾಗೂ ನಾರಾಯಣ ಹೃದಯಾಲಯದ ಡಾ.ದೇವಿಪ್ರಸಾದ್ ಶೆಟ್ಟಿ ಮತ್ತು ಚಿತ್ರನಟ ಸುದೀಪ್ ಅವರನ್ನು ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿಗೆ ಕಾರ್ಯಕಾರಿ ಸಮಿತಿಯಲ್ಲಿ ಆಯ್ಕೆ ಮಾಡಲಾಗಿದೆ.</p>
<p><strong>ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ</strong><img loading="lazy" decoding="async" class="aligncenter size-medium wp-image-53224" src="https://www.justkannada.in/wp-content/uploads/2021/01/08-10-223x300.jpg" alt="" width="223" height="300" /></p>
<p>ಎಸ್.ದೇವನಾಥ್, ಎಸ್.ಕೆ.ಶೇಷಚಂದ್ರಿಕ, ಪಿ.ರಾಮಕೃಷ್ಣ ಉಪಾಧ್ಯ, ಜಿ.ಎಸ್.ನಾರಾಯಣರಾವ್(ಜೆಸುನಾ), ಎಚ್.ಬಿ.ದಿನೇಶ್, ಡಾ.ಸಿ.ಎಸ್.ದ್ವಾರಕಾನಾಥ್, ಮುಂಜಾನೆ ಸತ್ಯ, ಗೇಬ್ರಿಯಲ್ ವಾಝ್, ಸಾಗ್ಲೆರೆ ರಾಮಸ್ವಾಮಿ, ಶ್ರೀಮತತಿ ಶಾಂತಲಾ ಧರ್ಮರಾಜ್, ಉದಯ ಮರಕಿಣಿ, ಎಸ್.ಕೆ.ಶ್ಯಾಂಸುಂದರ್, ಎಂ.ಸಿ.ಪಾಟೀಲ್,ಆರ್.ಶ್ರೀಧರ್(ಉದಯ ಟಿವಿ), ಇಂದ್ರಜಿತ್ ಲಂಕೇಶ್, ವೈ.ಜಿ.ಜಗದೀಶ್,ಕೆ.ಎಂ.ಮನು ಅಯ್ಯಪ್ಪ, ಎಸ್.ಲಕ್ಷ್ಮಿನಾರಾಯಣ, ಪರಮೇಶ್ವರ್ ಗುಂಡ್ಕಲ್, ರಾಘವೇಂದ್ರ ಹುಣಸೂರು, ಕೆ.ಆದಿನಾಯಣಮೂರ್ತಿ, ವಿಶ್ವನಾಥ್ ಸುವರ್ಣ, ಸುಧಾಕರ ಕೆ.ದರ್ಬೆ, ಡಾ.ಎಂ.ಎಸ್.ಮಣಿ, ಆರ್.ಎಚ್.ನಟರಾಜ್ ಸೇರಿದಂತೆ 25 ಜನ ಹಿರಿಯ ಪತ್ರಕರ್ತರು ಆಯ್ಕೆಯಾಗಿದ್ದಾರೆ.<img loading="lazy" decoding="async" class="aligncenter wp-image-53223" src="https://www.justkannada.in/wp-content/uploads/2021/01/07-12-300x164.jpg" alt="Ajee Prem G-Press-Club-Annual-Award-Actor-kiccha Sudeep-For two-Special Award " width="463" height="252" /></p>
<p>ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಿದ್ದಾರೆ. ಈ ಸಮಾರಂಭ ಮೂರನೇ ವಾರದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ  ಕೆ.ಸದಾಶಿವ ಶೆಣೈ ಹೇಳಿದ್ದಾರೆ.</p>
<p>key words : <span class="JLqJ4b ChMk0b" data-language-for-alternatives="en" data-language-to-translate-into="kn" data-phrase-index="0">Ajee Prem G-</span><span class="JLqJ4b ChMk0b" data-language-for-alternatives="en" data-language-to-translate-into="kn" data-phrase-index="2">Press-Club-Annual-Award-</span><span class="JLqJ4b ChMk0b" data-language-for-alternatives="en" data-language-to-translate-into="kn" data-phrase-index="4">Actor-kiccha Sudeep-For two</span><span class="JLqJ4b ChMk0b" data-language-for-alternatives="en" data-language-to-translate-into="kn" data-phrase-index="8">&#8211;</span><span class="JLqJ4b ChMk0b" data-language-for-alternatives="en" data-language-to-translate-into="kn" data-phrase-index="10">Special Award </span></p>
<p>The post <a href="https://www.justkannada.in/ajee-prem-g-press-club-annual-award-actor-kiccha-sudeep-for-two-special-award/">“ಅಜೀಂ ಪ್ರೇಮ್ ಜಿಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ, ನಟ ಕಿಚ್ಚ ಸುದೀಪ್ ಸೇರಿ ಇಬ್ಬರಿಗೆ ವಿಶೇಷ ಪ್ರಶಸ್ತಿ”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
