<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>anti Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/anti/feed/" rel="self" type="application/rss+xml" />
	<link>https://www.justkannada.in/tag/anti/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 02 Jan 2024 11:32:32 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>anti Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/anti/</link>
	<width>32</width>
	<height>32</height>
</image> 
	<item>
		<title>ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ ಕೂಡ ರಾಮ ವಿರೋಧಿ –ಮಾಜಿ ಸಚಿವ ಸುನೀಲ್​ ಕುಮಾರ್​ ವಾಗ್ದಾಳಿ.</title>
		<link>https://www.justkannada.in/not-only-ravana-siddaramaiah-also-anti-rama-mla-sunil-kumar/</link>
		
		<dc:creator><![CDATA[prashanth]]></dc:creator>
		<pubDate>Tue, 02 Jan 2024 11:32:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[also]]></category>
		<category><![CDATA[anti]]></category>
		<category><![CDATA[MLA-Sunil Kumar]]></category>
		<category><![CDATA[Not only –Ravana- Siddaramaiah]]></category>
		<category><![CDATA[Rama]]></category>
		<guid isPermaLink="false">https://www.justkannada.in/?p=117465</guid>

					<description><![CDATA[<p>ಬೆಂಗಳೂರು, ಜನವರಿ,2,2024(www.justkannada.in):  ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ ಕೂಡ ರಾಮನ ವಿರೋಧಿ ಎನ್ನುವುದನ್ನು ತೋರಿಸಿದ್ದಾರೆ ಎಂದು  ಶಾಸಕ ಹಾಗೂ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಕಿಡಿಕಾರಿದ್ದಾರೆ. ಕರಸೇವಕರ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮಗಳ ಜೊತೆ  ಮಾತನಾಡಿದ ಸುನೀಲ್ ಕುಮಾರ್, ರಾಮ ಮಂದಿರ ಉದ್ಘಾಟನೆಯಿಂದ ಇಡೀ ದೇಶವೇ ಖುಷಿ ಪಡುತ್ತಿದೆ. ಆದರೆ, ಸಿದ್ದರಾಮಯ್ಯ ಅವರು ಶ್ರೀಕಾಂತ ಪೂಜಾರಿ ಎಂಬುವವರನ್ನು ಬಂಧಿಸುವ ಮೂಲಕ ಅಪಶಕುನ ಮಾಡುತ್ತಿದ್ದಾರೆ.  ನಾನು ಪಟ್ಟಿ ಕೊಡುತ್ತೇನೆ, ನಿಮಗೆ ತಾಕತ್ ಇದ್ದರೆ ಕರಸೇವಕರನ್ನ ಬಂಧಿಸಿ. ನಾನೂ [&#8230;]</p>
<p>The post <a href="https://www.justkannada.in/not-only-ravana-siddaramaiah-also-anti-rama-mla-sunil-kumar/">ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ ಕೂಡ ರಾಮ ವಿರೋಧಿ –ಮಾಜಿ ಸಚಿವ ಸುನೀಲ್​ ಕುಮಾರ್​ ವಾಗ್ದಾಳಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜನವರಿ,2,2024(<a href="http://www.justkannada.in">www.justkannada.in</a>):</strong>  ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ ಕೂಡ ರಾಮನ ವಿರೋಧಿ ಎನ್ನುವುದನ್ನು ತೋರಿಸಿದ್ದಾರೆ ಎಂದು  ಶಾಸಕ ಹಾಗೂ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಕಿಡಿಕಾರಿದ್ದಾರೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಕರಸೇವಕರ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮಗಳ ಜೊತೆ  ಮಾತನಾಡಿದ ಸುನೀಲ್ ಕುಮಾರ್, ರಾಮ ಮಂದಿರ ಉದ್ಘಾಟನೆಯಿಂದ ಇಡೀ ದೇಶವೇ ಖುಷಿ ಪಡುತ್ತಿದೆ. ಆದರೆ, ಸಿದ್ದರಾಮಯ್ಯ ಅವರು ಶ್ರೀಕಾಂತ ಪೂಜಾರಿ ಎಂಬುವವರನ್ನು ಬಂಧಿಸುವ ಮೂಲಕ ಅಪಶಕುನ ಮಾಡುತ್ತಿದ್ದಾರೆ.  ನಾನು ಪಟ್ಟಿ ಕೊಡುತ್ತೇನೆ, ನಿಮಗೆ ತಾಕತ್ ಇದ್ದರೆ ಕರಸೇವಕರನ್ನ ಬಂಧಿಸಿ. ನಾನೂ ಕರ ಸೇವೆಯಲ್ಲಿ ಭಾಗಿಯಾಗಿದ್ದೆ, ಬಂಧನ ಮಾಡಿದಾಕ್ಷಣ ಹಿಂದುತ್ವಕ್ಕೆ ಧಕ್ಕೆ ಮಾಡಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.<img decoding="async" class="aligncenter size-full wp-image-98530" src="https://www.justkannada.in/wp-content/uploads/2022/10/sunil-kumar.jpg" alt="" width="500" height="342" srcset="https://www.justkannada.in/wp-content/uploads/2022/10/sunil-kumar.jpg 500w, https://www.justkannada.in/wp-content/uploads/2022/10/sunil-kumar-300x205.jpg 300w, https://www.justkannada.in/wp-content/uploads/2022/10/sunil-kumar-218x150.jpg 218w" sizes="(max-width: 500px) 100vw, 500px" /></p>
<p>ಸರ್ಕಾರ ಹಿಂದುತ್ವದ ಪರ, ಹಿಂದೂಗಳ ಭಾವನೆ ಇದ್ದರೆ ನೂರು ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲಿ. ಇನ್ನು ಮನೆ ಮನೆಗಳಲ್ಲಿ ದೀಪ ಬೆಳಗಿಸಿ ಎಂದು ಪ್ರಧಾನಿ ಕರೆ ಕೊಟ್ಟಿದ್ದಾರೆ. ಅದರಂತೆ ಸಿಎಂ ಹಾಗೂ ಸಚಿವರು ಕೂಡ ತಮ್ಮ ಮನೆಯಲ್ಲಿ ನಂದಾ ದೀಪ ಬೆಳಗಿಸಲಿ, ಸಿಎಂ ಕೂಡ ತಮ್ಮ ಕುಟುಂಬ ಸದಸ್ಯರ ಜೊತೆ ಸೇರಿ ದೀಪ ಹಚ್ಚಲಿ ಎಂದು  ಸುನೀಲ್ ಕುಮಾರ್ ಸಲಹೆ ನೀಡಿದರು.</p>
<p>Key words: Not only –Ravana- Siddaramaiah –also- anti-Rama – MLA-Sunil Kumar</p>
<p>The post <a href="https://www.justkannada.in/not-only-ravana-siddaramaiah-also-anti-rama-mla-sunil-kumar/">ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ ಕೂಡ ರಾಮ ವಿರೋಧಿ –ಮಾಜಿ ಸಚಿವ ಸುನೀಲ್​ ಕುಮಾರ್​ ವಾಗ್ದಾಳಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ್ರೈಡ್ ಸಂಸ್ಥೆಯಿಂದ ಕನ್ನಡ ಕಡೆಗಣನೆ: ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿ- ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ.</title>
		<link>https://www.justkannada.in/bjp-essentially-anti-kannada-former-cm-hd-kumaraswamy-outrage/</link>
		
		<dc:creator><![CDATA[JK Desk]]></dc:creator>
		<pubDate>Sun, 20 Jun 2021 10:50:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[anti]]></category>
		<category><![CDATA[BJP]]></category>
		<category><![CDATA[essentially]]></category>
		<category><![CDATA[Former CM]]></category>
		<category><![CDATA[HD Kumaraswamy]]></category>
		<category><![CDATA[kannada]]></category>
		<category><![CDATA[outrage]]></category>
		<guid isPermaLink="false">https://www.justkannada.in/?p=68331</guid>

					<description><![CDATA[<p>ಬೆಂಗಳೂರು,ಜೂನ್,20, 2021(www.justkannada.in): ಭಾಷೆಗಳ ಕಲಿಕಾ ತರಬೇತಿಯಲ್ಲಿ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ ಕನ್ನಡವನ್ನು ಕಡೆಗಣಿಸಿದೆ. ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿಯಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, [&#8230;]</p>
<p>The post <a href="https://www.justkannada.in/bjp-essentially-anti-kannada-former-cm-hd-kumaraswamy-outrage/">ಪ್ರೈಡ್ ಸಂಸ್ಥೆಯಿಂದ ಕನ್ನಡ ಕಡೆಗಣನೆ: ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿ- ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,20, 2021(<a href="https://www.justkannada.in">www.justkannada.in</a>):</strong> ಭಾಷೆಗಳ ಕಲಿಕಾ ತರಬೇತಿಯಲ್ಲಿ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ ಕನ್ನಡವನ್ನು ಕಡೆಗಣಿಸಿದೆ. ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿಯಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.<img decoding="async" class="aligncenter size-medium wp-image-68333" src="https://www.justkannada.in/wp-content/uploads/2021/06/hd-kumaraswamy-175x300.jpg" alt="" width="175" height="300" /></p>
<p>ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು.</p>
<p>ಇದೇ 22ರಿಂದ ಭಾಷೆಗಳ ಕಲಿಕಾ ತರಬೇತಿ ಆನ್‌ಲೈನಲ್ಲಿ ಆರಂಭವಾಗುತ್ತಿದೆ. ಇದರಲ್ಲಿ ವಿವಿಧ ರಾಜ್ಯಗಳ ಸಂಸದರು, ಶಾಸಕರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಫ್ರೆಂಚ್, ಜರ್ಮನ್, ಜಪಾನೀಸ್, ಪೊರ್ಚುಗೀಸ್, ರಷ್ಯನ್‌, ಸ್ಪ್ಯಾನಿಷ್ಅನ್ನು ಕಲಿಸಲಾಗುತ್ತಿದೆ. ಇದರಲ್ಲಿ ಕನ್ನಡವನ್ನು ಸೇರಿಸಬೇಕು. ಇಲ್ಲವೇ ನಾವೆಲ್ಲರೂ ಇದನ್ನು ಧಿಕ್ಕರಿಸಬೇಕು ಎಂದು ಹೆಚ್.ಡಿಕೆ ಸಲಹೆ ನೀಡಿದ್ದಾರೆ.</p>
<p>ಕೇಂದ್ರ ಪ್ರತಿ ಬಾರಿ ಕನ್ನಡ ನಿರ್ಲಕ್ಷಿಸುತ್ತಿದೆ. ಇದರ ವಿರುದ್ಧ ನಾವೇ ಕೆಲವರು ಮಾತನಾಡುವಂತಾಗಿದೆ. ಕನ್ನಡ ಭಾಷೆ ವಿಚಾರದಲ್ಲಿನ ಕೇಂದ್ರದ ಇಂಥ ನಡವಳಿಕೆಗಳ ವಿರುದ್ಧ ಎಲ್ಲರೂ ಹೋರಾಡಬೇಕು. ಅವರು ನಿರ್ಲಕ್ಷಿಸುವುದು ನಾವು ಎಚ್ಚರಿಸುವುದು, ಅತ್ತು ಕರೆದು ಔತಣ ಪಡೆಯುವುದು ನಿಲ್ಲಬೇಕು. ‘ಕನ್ನಡ ಮರೆತರೆ ಕಷ್ಟ‘ ಎಂಬ ಸಂದೇಶ ರವಾನಿಸಬೇಕು ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.<img loading="lazy" decoding="async" class="aligncenter size-medium wp-image-68332" src="https://www.justkannada.in/wp-content/uploads/2021/06/hdk-4-300x225.jpg" alt="" width="300" height="225" /></p>
<p>ಕೇಂದ್ರ ಸರ್ಕಾರ ಕನ್ನಡದ ವಿಚಾರದಲ್ಲಿ ನಿರ್ಲಕ್ಷ್ಯ ಭಾವ ತಳೆದಿದ್ದರೂ ಬಿಜೆಪಿಯ ಯಾವೊಬ್ಬ ಸಂಸದರೂ ಇದರ ಬಗ್ಗೆ ಮಾತನಾಡಿರುವುದನ್ನು ನಾನಂತೂ ನೋಡಿಲ್ಲ. ಇಷ್ಟರಲ್ಲೇ ಜನರಿಗೆ ಅರ್ಥವಾಗಬೇಕು &#8220;ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿ&#8221; ಎಂದು. ತಾವು ಕನ್ನಡ ವಿರೋಧಿಗಳಲ್ಲ ಎಂದಾದರೆ ಈಗ ಆಗಿರುವ ಪ್ರಮಾದವನ್ನು ತಾಕತ್ತಿದ್ದರೆ ಬಿಜೆಪಿ ಸರಿಪಡಿಸಲಿ.</p>
<p>Key words: BJP -essentially -anti-Kannada-former CM-HD Kumaraswamy -Outrage.</p>
<p>The post <a href="https://www.justkannada.in/bjp-essentially-anti-kannada-former-cm-hd-kumaraswamy-outrage/">ಪ್ರೈಡ್ ಸಂಸ್ಥೆಯಿಂದ ಕನ್ನಡ ಕಡೆಗಣನೆ: ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿ- ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕನ್ನಡ ವಿರೋಧಿ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು : ಸೈಯದ್ ಇಸಾಕ್</title>
		<link>https://www.justkannada.in/anti-kannada-bastards-right-must-punished-syed-isaac/</link>
		
		<dc:creator><![CDATA[JK Desk]]></dc:creator>
		<pubDate>Sat, 10 Apr 2021 08:21:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[anti]]></category>
		<category><![CDATA[bastards]]></category>
		<category><![CDATA[kannada]]></category>
		<category><![CDATA[must]]></category>
		<category><![CDATA[punished]]></category>
		<category><![CDATA[right.]]></category>
		<category><![CDATA[Syed Isaac]]></category>
		<guid isPermaLink="false">https://www.justkannada.in/?p=62014</guid>

					<description><![CDATA[<p>ಮೈಸೂರು,ಏಪ್ರಿಲ್,10,2021(www.justkannada.in) :  ಇದೇ ಜಾಗದಲ್ಲಿ ನಾನು ಮತ್ತೆ ಕನ್ನಡದ ಗ್ರಂಥಾಲಯ ಕಟ್ಟೆ ಕಟ್ಟುತ್ತೇನೆ. ಕನ್ನಡ ವಿರೋಧಿ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಕನ್ನಡ ಗ್ರಂಥಾಲಯ ನಿರ್ಮಿಸಿದ್ದ ಸೈಯದ್ ಇಸಾಕ್ ಆಕ್ರೋಶವ್ಯಕ್ತಪಡಿಸಿದ್ದಾರೆ. ಕನ್ನಡ ವಿರೋಧಿಗಳ ಕೆಲಸ ಇದು. 2011ರಲ್ಲಿ ನಾನು ಈ ಗ್ರಂಥಾಲಯ ಸ್ಥಾಪಿಸಿದ್ದೆ. ದಿನಕ್ಕ 150 ಕ್ಕೂ ಹೆಚ್ಚು ಜನ ಓದುಗರು ಬರುತ್ತಿದ್ದರು. ಕನ್ನಡ ಗ್ರಂಥಾಲಯ ನಡೆಸಬಾರದು ಅಂತ ಕೆಲವು ಕರೆಗಳು ಬರುತ್ತಿದ್ದವು. ನಾನು ಯಾವುದಕ್ಕೂ ಹೆದರಿರಲಿಲ್ಲ ಎಂದಿದ್ದಾರೆ. ಕುರಾನ್, ಬೈಬಲ್, ಭಗವದ್ಗೀತೆ ಎಲ್ಲವೂ ಕನ್ನಡದಲ್ಲೆ [&#8230;]</p>
<p>The post <a href="https://www.justkannada.in/anti-kannada-bastards-right-must-punished-syed-isaac/">ಕನ್ನಡ ವಿರೋಧಿ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು : ಸೈಯದ್ ಇಸಾಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,10,2021(www.justkannada.in) :</strong>  ಇದೇ ಜಾಗದಲ್ಲಿ ನಾನು ಮತ್ತೆ ಕನ್ನಡದ ಗ್ರಂಥಾಲಯ ಕಟ್ಟೆ ಕಟ್ಟುತ್ತೇನೆ. ಕನ್ನಡ ವಿರೋಧಿ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಕನ್ನಡ ಗ್ರಂಥಾಲಯ ನಿರ್ಮಿಸಿದ್ದ ಸೈಯದ್ ಇಸಾಕ್ ಆಕ್ರೋಶವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter  wp-image-62015" src="https://www.justkannada.in/wp-content/uploads/2021/04/09-2-171x300.jpg" alt="Anti-Kannada-bastards-right-Must-punished-Syed Isaac" width="272" height="477" /></p>
<p>ಕನ್ನಡ ವಿರೋಧಿಗಳ ಕೆಲಸ ಇದು. 2011ರಲ್ಲಿ ನಾನು ಈ ಗ್ರಂಥಾಲಯ ಸ್ಥಾಪಿಸಿದ್ದೆ. ದಿನಕ್ಕ 150 ಕ್ಕೂ ಹೆಚ್ಚು ಜನ ಓದುಗರು ಬರುತ್ತಿದ್ದರು. ಕನ್ನಡ ಗ್ರಂಥಾಲಯ ನಡೆಸಬಾರದು ಅಂತ ಕೆಲವು ಕರೆಗಳು ಬರುತ್ತಿದ್ದವು. ನಾನು ಯಾವುದಕ್ಕೂ ಹೆದರಿರಲಿಲ್ಲ ಎಂದಿದ್ದಾರೆ.<img loading="lazy" decoding="async" class="aligncenter size-medium wp-image-62016" src="https://www.justkannada.in/wp-content/uploads/2021/04/10-1-300x227.jpg" alt="Anti-Kannada-bastards-right-Must-punished-Syed Isaac" width="300" height="227" /></p>
<p>ಕುರಾನ್, ಬೈಬಲ್, ಭಗವದ್ಗೀತೆ ಎಲ್ಲವೂ ಕನ್ನಡದಲ್ಲೆ ಇದ್ದವು. ಈಗ ಎಲ್ಲಾ ಭಸ್ಮವಾಗಿವೆ. ಕನ್ನಡ ವಿರೋಧಿ ಯಾರೆ ಇದ್ದರು, ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ.</p>
<p>key words : Anti-Kannada-bastards-right-Must-punished-Syed Isaac</p>
<p>The post <a href="https://www.justkannada.in/anti-kannada-bastards-right-must-punished-syed-isaac/">ಕನ್ನಡ ವಿರೋಧಿ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು : ಸೈಯದ್ ಇಸಾಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದಲಿತ, ಹಿಂದುಳಿದ ವರ್ಗಗಳ ವಿರೋಧಿ ಬಜೆಟ್ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಆಕ್ರೋಶ</title>
		<link>https://www.justkannada.in/dalitbackward-classesantibudgetstatebackwardcategoriesconsciousnessplatformpresidentk-s-shivaramu/</link>
		
		<dc:creator><![CDATA[JK Desk]]></dc:creator>
		<pubDate>Wed, 10 Mar 2021 09:01:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[anti]]></category>
		<category><![CDATA[Backward]]></category>
		<category><![CDATA[backward classes]]></category>
		<category><![CDATA[budget]]></category>
		<category><![CDATA[Categories]]></category>
		<category><![CDATA[Consciousness]]></category>
		<category><![CDATA[Dalit]]></category>
		<category><![CDATA[K.S.Shivaramu]]></category>
		<category><![CDATA[platform]]></category>
		<category><![CDATA[president]]></category>
		<category><![CDATA[State]]></category>
		<guid isPermaLink="false">https://www.justkannada.in/?p=58739</guid>

					<description><![CDATA[<p>ಮೈಸೂರು,ಮಾರ್ಚ್,10,2021(www.justkannada.in) : ಸಿಎಂ ಯಡಿಯೂರಪ್ಪ ಮಂಡಿಸಿರುವ ಬಜೆಟ್ ದಲಿತ, ಹಿಂದುಳಿದ ವರ್ಗಗಳ ವಿರೋಧಿ ಬಜೆಟ್ ಆಗಿದ್ದು. ಮೇಲ್ವರ್ಗಗಳ ಓಲೈಕೆ ಬಜೆಟ್ ಆಗಿದೆ ಎಂದು  ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಲಿತ, ಹಿಂದುಳಿದವರ್ಗಗಳನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನೆಡೆಸಿ ಮಾತನಾಡಿದ ಅವರು,  ರಾಜ್ಯದಲ್ಲಿ ಶೇ.60% ಇರುವ ದಲಿತ, ಹಿಂದುಳಿದವರ್ಗಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಮೇಲ್ವರ್ಗದ ಓಲೈಕೆಗಾಗಿ ವೀರಶೈವ ಅಭಿವೃದ್ಧಿ ನಿಗಮಕ್ಕೆ 500 ಕೋಟಿ, ಒಕ್ಕಲಿಗ ಸಮುದಾಯಕ್ಕೆ 500 [&#8230;]</p>
<p>The post <a href="https://www.justkannada.in/dalitbackward-classesantibudgetstatebackwardcategoriesconsciousnessplatformpresidentk-s-shivaramu/">ದಲಿತ, ಹಿಂದುಳಿದ ವರ್ಗಗಳ ವಿರೋಧಿ ಬಜೆಟ್ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,10,2021(www.justkannada.in) :</strong> ಸಿಎಂ ಯಡಿಯೂರಪ್ಪ ಮಂಡಿಸಿರುವ ಬಜೆಟ್ ದಲಿತ, ಹಿಂದುಳಿದ ವರ್ಗಗಳ ವಿರೋಧಿ ಬಜೆಟ್ ಆಗಿದ್ದು. ಮೇಲ್ವರ್ಗಗಳ ಓಲೈಕೆ ಬಜೆಟ್ ಆಗಿದೆ ಎಂದು  ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>
<p><img loading="lazy" decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="jk" width="315" height="315" /><strong>ದಲಿತ, ಹಿಂದುಳಿದವರ್ಗಗಳನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ</strong></p>
<p>ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನೆಡೆಸಿ ಮಾತನಾಡಿದ ಅವರು,  ರಾಜ್ಯದಲ್ಲಿ ಶೇ.60% ಇರುವ ದಲಿತ, ಹಿಂದುಳಿದವರ್ಗಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ.</p>
<p>ಮೇಲ್ವರ್ಗದ ಓಲೈಕೆಗಾಗಿ ವೀರಶೈವ ಅಭಿವೃದ್ಧಿ ನಿಗಮಕ್ಕೆ 500 ಕೋಟಿ, ಒಕ್ಕಲಿಗ ಸಮುದಾಯಕ್ಕೆ 500 ಕೋಟಿ, ಮತ್ತು ಅಲ್ಪಸಂಖ್ಯಾತರಿಗೆ 1500 ಕೋಟಿ ರೂ. ಬ್ರಾಹ್ಮಣ ಅಭಿವೃದ್ಧಿ ನಿಗಮಗಳಿಗೆ ಪ್ರತ್ಯೇಕವಾಗಿ 50 ಕೋಟಿ ರೂ. ನೀಡಲಾಗಿದೆ. ಆದರೆ. ದಲಿತ ಮತ್ತು ಹಿಂದುಳಿದ ವರ್ಗಗಳ ಒಟ್ಟು 15 ನಿಗಮಗಳಿಗೆ ಕೇವಲ 500 ಕೋಟಿ ರೂ. ಮೀಸಲಿಟ್ಟಿರುವುದು ಖಂಡನೀಯ ಎಂದು ಕಿಡಿಕಾರಿದ್ದಾರೆ.</p>
<p><strong>ಸಾಮಾಜಿಕ ನ್ಯಾಯ ವಿರೋಧಿ ಬಜೆಟ್</strong></p>
<p><img loading="lazy" decoding="async" class="aligncenter  wp-image-58740" src="https://www.justkannada.in/wp-content/uploads/2021/03/16-3-300x162.jpg" alt="" width="396" height="214" /></p>
<p><strong>ದಲಿತ ಹಿದುಳಿದ ವರ್ಗಗಳಿಗೆ ಖಾಲಿ ಚೊಂಬು </strong></p>
<p>ಮುಖ್ಯಮಂತ್ರಿ ಯಡಿಯೂರಪ್ಪ ದಲಿತ ಹಿದುಳಿದ ವರ್ಗಗಳಿಗೆ ಖಾಲಿ ಚೊಂಬು ನೀಡಿದ್ದಾರೆ. ಇದು ಸಾಮಾಜಿಕ ನ್ಯಾಯ ವಿರೋಧಿ ಬಜೆಟ್. ಬಸವಣ್ಣ ಅವರ ಅನುಯಾಯಿ ಎಂದು ಹೇಳಿಕೊಳ್ಳಲು ಬಿಎಸ್ ವೈ ಗೆ ನಾಚಿಕೆ ಆಗಲ್ವಾ?, ಬಸವಣ್ಣನವರ ಹೆಸರು ಹೇಳಲು ಬಿಜೆಪಿಯ ಯಾವ ನಾಯಕರಿಗೂ ಯೋಗ್ಯತೆ ಇಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡಲೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.</p>
<p>key words : Dalit-backward classes-Anti-Budget-State-Backward-Categories-Consciousness-Platform-President-K.S.Shivaramu</p>
<p>The post <a href="https://www.justkannada.in/dalitbackward-classesantibudgetstatebackwardcategoriesconsciousnessplatformpresidentk-s-shivaramu/">ದಲಿತ, ಹಿಂದುಳಿದ ವರ್ಗಗಳ ವಿರೋಧಿ ಬಜೆಟ್ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಳಗಾವಿಯ ಕನ್ನಡ ವಿರೋಧಿ ಪುಂಡರ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಲಿ- ಮಾಜಿ ಸಿಎಂ ಹೆಚ್.ಡಿಕೆ ಆಗ್ರಹ&#8230;.</title>
		<link>https://www.justkannada.in/let-government-mmediate-action-against-anti-kannada-belgaum-former-cm-hd-kumaraswamy/</link>
		
		<dc:creator><![CDATA[JK Desk]]></dc:creator>
		<pubDate>Tue, 05 Jan 2021 09:18:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[anti]]></category>
		<category><![CDATA[Belgaum]]></category>
		<category><![CDATA[Former CM]]></category>
		<category><![CDATA[HD Kumaraswamy]]></category>
		<category><![CDATA[kannada]]></category>
		<category><![CDATA[Let - government -mmediate action -against]]></category>
		<guid isPermaLink="false">https://www.justkannada.in/?p=51636</guid>

					<description><![CDATA[<p>ಬೆಂಗಳೂರು,ಜನವರಿ,5,2021(www.justkannada.in): ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವು ಮಾಡದಿದ್ದರೆ ಗಲ್ಲಿಗಳಲ್ಲಿ ಭಗವಾಧ್ವಜ ಹಾರಿಸುವುದಾಗಿ ಎಂಇಎಸ್ ಎಚ್ಚರಿಕೆ ನೀಡಿರುವ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವು ಮಾಡದಿದ್ದರೆ ಗಲ್ಲಿಗಳಲ್ಲಿ ಭಗವಾಧ್ವಜ ಹಾರಿಸುವುದಾಗಿ ಎಂಇಎಸ್ ಬೆದರಿಸಿದೆ. ಕನ್ನಡ ಧ್ವಜವನ್ನು ತೆಗೆಯಬೇಕೆಂಬುದೇ ಅಪರಾಧ. ಇನ್ನು ಬೆದರಿಕೆ ಹಾಕುವುದು ಅಕ್ಷಮ್ಯ. ಅಷ್ಟಕ್ಕೂ ಕನ್ನಡ ಧ್ವಜವೆಂಬುದೇನಾದರೂ ಭಗವಾಧ್ವಜಕ್ಕೆ ವಿರುದ್ಧಾರ್ಥಕವೇ? ಕನ್ನಡಿಗನಿಗೆ ಕನ್ನಡ ಧ್ವಜ [&#8230;]</p>
<p>The post <a href="https://www.justkannada.in/let-government-mmediate-action-against-anti-kannada-belgaum-former-cm-hd-kumaraswamy/">ಬೆಳಗಾವಿಯ ಕನ್ನಡ ವಿರೋಧಿ ಪುಂಡರ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಲಿ- ಮಾಜಿ ಸಿಎಂ ಹೆಚ್.ಡಿಕೆ ಆಗ್ರಹ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,5,2021(<a href="https://www.justkannada.in">www.justkannada.in</a>):</strong> ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವು ಮಾಡದಿದ್ದರೆ ಗಲ್ಲಿಗಳಲ್ಲಿ ಭಗವಾಧ್ವಜ ಹಾರಿಸುವುದಾಗಿ ಎಂಇಎಸ್ ಎಚ್ಚರಿಕೆ ನೀಡಿರುವ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.<img loading="lazy" decoding="async" class="aligncenter size-full wp-image-46356" src="https://www.justkannada.in/wp-content/uploads/2020/11/jk.jpg" alt="jk-logo-justkannada-mysore" width="640" height="640" /></p>
<p>ಈ ಕುರಿತು ಟ್ವೀಟ್ ಮಾಡಿರುವ ಅವರು, ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವು ಮಾಡದಿದ್ದರೆ ಗಲ್ಲಿಗಳಲ್ಲಿ ಭಗವಾಧ್ವಜ ಹಾರಿಸುವುದಾಗಿ ಎಂಇಎಸ್ ಬೆದರಿಸಿದೆ. ಕನ್ನಡ ಧ್ವಜವನ್ನು ತೆಗೆಯಬೇಕೆಂಬುದೇ ಅಪರಾಧ. ಇನ್ನು ಬೆದರಿಕೆ ಹಾಕುವುದು ಅಕ್ಷಮ್ಯ. ಅಷ್ಟಕ್ಕೂ ಕನ್ನಡ ಧ್ವಜವೆಂಬುದೇನಾದರೂ ಭಗವಾಧ್ವಜಕ್ಕೆ ವಿರುದ್ಧಾರ್ಥಕವೇ? ಕನ್ನಡಿಗನಿಗೆ ಕನ್ನಡ ಧ್ವಜ ಭಗವಾಧ್ವಜಕ್ಕೂ ಮಿಗಿಲು ಎಂದು ಎಂಇಎಸ್  ವಿರುದ್ಧ ಗುಡಗಿದ್ದಾರೆ.<img loading="lazy" decoding="async" class="aligncenter size-full wp-image-43079" src="https://www.justkannada.in/wp-content/uploads/2020/10/hdk-7.jpg" alt="Let - government -mmediate action -against -anti-Kannada – Belgaum-Former CM-HD kumaraswamy" width="594" height="340" /></p>
<p><strong>ಕನ್ನಡ ವಿರೋಧಿ ಪುಂಡರ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು&#8230;</strong></p>
<p>ಹಾಗೆಯೇ ಬೆಳಗಾವಿಯ ಕನ್ನಡ ವಿರೋಧಿ ಪುಂಡರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಹೆಚ್.ಡಿ ಕುಮಾರಸ್ವಾಮಿ, ಬೆಳಗಾವಿಯಲ್ಲಿ ಕನ್ನಡ ಧ್ವಜದ ವಿಚಾರದಲ್ಲಿ ನಡೆಯುತ್ತಿರುವ ಕಿತಾಪತಿಗಳನ್ನು ಸರ್ಕಾರ ನೋಡಿಯೂ ಸುಮ್ಮನಿದೆಯೇ? ಅಥವಾ &#8216;ಕನ್ನಡಿಗರಿಗೆ ಸರ್ಕಾರ ಹೆದರಬಾರದು&#8217; ಎಂದು ಬಿಜೆಪಿ ಶಾಸಕರೊಬ್ಬರು ಹಿಂದೆ ಹೇಳಿದ್ದ ಮಾತನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆಯೇ? ಬೆಳಗಾವಿಯ ಕನ್ನಡ ವಿರೋಧಿ ಪುಂಡರ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p>
<p>Key words: Let &#8211; government -mmediate action -against -anti-Kannada – Belgaum-Former CM-HD kumaraswamy</p>
<p>The post <a href="https://www.justkannada.in/let-government-mmediate-action-against-anti-kannada-belgaum-former-cm-hd-kumaraswamy/">ಬೆಳಗಾವಿಯ ಕನ್ನಡ ವಿರೋಧಿ ಪುಂಡರ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಲಿ- ಮಾಜಿ ಸಿಎಂ ಹೆಚ್.ಡಿಕೆ ಆಗ್ರಹ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆ ಮಾಡುತ್ತಿದೆ : ರೈತಮುಖಂಡ ಬಡಗಲಪುರ ನಾಗೇಂದ್ರ</title>
		<link>https://www.justkannada.in/centralgovernmentdemocracydoingantiactivitybadagalpur-nagendra/</link>
		
		<dc:creator><![CDATA[JK Desk]]></dc:creator>
		<pubDate>Sun, 13 Dec 2020 07:15:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Activity]]></category>
		<category><![CDATA[anti]]></category>
		<category><![CDATA[Badagalpur Nagendra]]></category>
		<category><![CDATA[central]]></category>
		<category><![CDATA[democracy]]></category>
		<category><![CDATA[doing]]></category>
		<category><![CDATA[government]]></category>
		<guid isPermaLink="false">https://www.justkannada.in/?p=48545</guid>

					<description><![CDATA[<p>ಮೈಸೂರು,ಡಿಸೆಂಬರ್,13,2020(www.justkannada.in) : ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆ ಮಾಡುತ್ತಿದೆ. ಸ್ವಾತಂತ್ರ್ಯದ ನಂತರ ಈ ರೀತಿಯ ಹೊಲಸು  ನಾವು ನೋಡಿರಲಿಲ್ಲ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶವ್ಯಕ್ತಪಡಿಸಿದ್ದಾರೆ. ಕೊರೆವ ಚಳಿಯಲ್ಲಿ ರೈತರು ಪ್ರತಿಭಟನೆ ಮಾಡ್ತಿದ್ದಾರೆ. ಆದರು ರೈತರ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿ ವಹಿಸಿಲ್ಲ. ರೈತರ ಬಗ್ಗೆ ಸ್ವಲ್ಪವಾದರು ಕಾಳಜಿ ಇದ್ದರೆ ಖಾಸಗೀಕರಣ ಮಾಡಬೇಡಿ ಎಂದಿದ್ದಾರೆ. ಕನಿಷ್ಠ ರೈತರ ಜೊತೆ ಮಾತುಕತೆಗೆ ಮುಂದಾಗಿಲ್ಲ. ಮೋದಿ ಸಾರ್ವಜನಿಕ ಧನಿ ದಮನವನ್ನ ಮಾಡುತ್ತ ಕಾರ್ಪೆಟ್ ಸೆಕ್ಟರ್ [&#8230;]</p>
<p>The post <a href="https://www.justkannada.in/centralgovernmentdemocracydoingantiactivitybadagalpur-nagendra/">ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆ ಮಾಡುತ್ತಿದೆ : ರೈತಮುಖಂಡ ಬಡಗಲಪುರ ನಾಗೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,13,2020(www.justkannada.in)</strong> : ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆ ಮಾಡುತ್ತಿದೆ. ಸ್ವಾತಂತ್ರ್ಯದ ನಂತರ ಈ ರೀತಿಯ ಹೊಲಸು  ನಾವು ನೋಡಿರಲಿಲ್ಲ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-46949" src="https://www.justkannada.in/wp-content/uploads/2020/11/jkn.jpg" alt="logo-justkannada-mysore" width="170" height="170" /></p>
<p>ಕೊರೆವ ಚಳಿಯಲ್ಲಿ ರೈತರು ಪ್ರತಿಭಟನೆ ಮಾಡ್ತಿದ್ದಾರೆ. ಆದರು ರೈತರ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿ ವಹಿಸಿಲ್ಲ. ರೈತರ ಬಗ್ಗೆ ಸ್ವಲ್ಪವಾದರು ಕಾಳಜಿ ಇದ್ದರೆ ಖಾಸಗೀಕರಣ ಮಾಡಬೇಡಿ ಎಂದಿದ್ದಾರೆ.</p>
<p>ಕನಿಷ್ಠ ರೈತರ ಜೊತೆ ಮಾತುಕತೆಗೆ ಮುಂದಾಗಿಲ್ಲ. ಮೋದಿ ಸಾರ್ವಜನಿಕ ಧನಿ ದಮನವನ್ನ ಮಾಡುತ್ತ ಕಾರ್ಪೆಟ್ ಸೆಕ್ಟರ್ ಹದ ಮಾಡುತ್ತಿದೆ. ನಿಮ್ಮ ಈ‌ ಧೋರಣೆಯನ್ನ ರೈತ ಸಮುದಾಯ ತೀವ್ರವಾಗಿ ಖಂಡಿಸುತ್ತೇವೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.</p>
<p>ನೀವೂ ಮಾಡಿದ 7ವರ್ಷದ ಕೆಲಸವನ್ನ ಪ್ರತಿಯೊಂದು ಮನೆಗೆ ತಲುಪಿಸುತ್ತೇವೆ. ಇದರಲ್ಲಿ ಸಾರ್ವಜನಿಕ ಜೀವನ ಖಾಸಗೀಕರಣ ಮಾಡಿರುವುದನ್ನ ತಿಳಿಸುತ್ತೇವೆ. ಡಿ.16ರಿಂದ 30ರ ವರೆಗೆ ದೆಹಲಿ ಚಲೋ ಚಳುವಳಿ ಆರಂಭಿಸುತ್ತೇವೆ. ಬೆಂಗಳೂರಿನಲ್ಲಿ ಇದಕ್ಕಾಗಿ ಎಲ್ಲರನ್ನು ಒಗ್ಗೂಡಿಸುತ್ತೇವೆ. ರೈತ, ದಲಿತ, ಐಕ್ಯ ಹೋರಾಟ ಸಮಿತಿಯಿಂದ ಈ‌ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.</p>
<p><img loading="lazy" decoding="async" class="aligncenter size-full wp-image-35071" src="https://www.justkannada.in/wp-content/uploads/2020/08/badagalapura.png" alt=" Central,government,democracy,Doing,Anti,Activity,Badagalpur Nagendra" width="602" height="334" /></p>
<p>key words : Central-government-democracy-Doing-Anti-Activity-Badagalpur Nagendra</p>
<p>The post <a href="https://www.justkannada.in/centralgovernmentdemocracydoingantiactivitybadagalpur-nagendra/">ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆ ಮಾಡುತ್ತಿದೆ : ರೈತಮುಖಂಡ ಬಡಗಲಪುರ ನಾಗೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿದ್ಯುತ್ ದರ ಹೆಚ್ಚಳ ಜನವಿರೋಧಿ ನಿರ್ಧಾರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿ</title>
		<link>https://www.justkannada.in/electricitypricehikeantipeopledecisionkpccpresidentd-k-shivakumar/</link>
		
		<dc:creator><![CDATA[JK Desk]]></dc:creator>
		<pubDate>Mon, 09 Nov 2020 10:48:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[anti]]></category>
		<category><![CDATA[D K Shivakumar]]></category>
		<category><![CDATA[Decision]]></category>
		<category><![CDATA[Electricity]]></category>
		<category><![CDATA[hike.]]></category>
		<category><![CDATA[KPCC .]]></category>
		<category><![CDATA[people]]></category>
		<category><![CDATA[president]]></category>
		<category><![CDATA[price]]></category>
		<guid isPermaLink="false">https://www.justkannada.in/?p=44450</guid>

					<description><![CDATA[<p>ಬೆಂಗಳೂರು,ನವೆಂಬರ್,09,2020(www.justkannada.in) : ಸರ್ಕಾರ ವಿದ್ಯುತ್ ದರವನ್ನು ಪ್ರತಿ ಯುನಿಟ್ ಗೆ 40 ಪೈಸೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಕೈಗಾರಿಕೆಗಳ, ರೈತರ, ವರ್ತಕರ, ಉದ್ಯಮಗಳ ವಿರೋಧಿ ನಿರ್ಧಾರವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಈ ಬಾರಿ ಉತ್ತಮ ಮಳೆಯಾಗಿದೆ. ಹೀಗಾಗಿಯೂ, ವಿದ್ಯುತ್ ದರ ಹೆಚ್ಚಳ ಮಾಡಿರುವುದು ಸರಿಯಲ್ಲ. ಈ ದರ ಹೆಚ್ಚಳನ್ನು ಕೂಡಲೇ ಹಿಂಪಡೆಯಬೇಕು. ಒಂದೂವರೆ ವರ್ಷಗಳ ಕಾಲ ದರ ಏರಿಕೆ ಮಾಡಬಾರದು ಎಂದಿದ್ದಾರೆ. ಸರ್ಕಾರದಿಂದ ಯಾರಿಗೂ ಸೂಕ್ತ ನೆರವು ದೊರೆಯಲಿಲ್ಲ ಇಡೀ ದೇಶ ಕೊರೊನಾದಿಂದ ನರಳುತ್ತಿದೆ. [&#8230;]</p>
<p>The post <a href="https://www.justkannada.in/electricitypricehikeantipeopledecisionkpccpresidentd-k-shivakumar/">ವಿದ್ಯುತ್ ದರ ಹೆಚ್ಚಳ ಜನವಿರೋಧಿ ನಿರ್ಧಾರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,09,2020(www.justkannada.in)</strong> : ಸರ್ಕಾರ ವಿದ್ಯುತ್ ದರವನ್ನು ಪ್ರತಿ ಯುನಿಟ್ ಗೆ 40 ಪೈಸೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಕೈಗಾರಿಕೆಗಳ, ರೈತರ, ವರ್ತಕರ, ಉದ್ಯಮಗಳ ವಿರೋಧಿ ನಿರ್ಧಾರವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.<img loading="lazy" decoding="async" class="aligncenter size-full wp-image-7" src="https://www.justkannada.in/wp-content/uploads/2019/05/jk-logo.jpg" alt="kannada-journalist-media-fourth-estate-under-loss" width="125" height="125" /></p>
<p>ಈ ಬಾರಿ ಉತ್ತಮ ಮಳೆಯಾಗಿದೆ. ಹೀಗಾಗಿಯೂ, ವಿದ್ಯುತ್ ದರ ಹೆಚ್ಚಳ ಮಾಡಿರುವುದು ಸರಿಯಲ್ಲ. ಈ ದರ ಹೆಚ್ಚಳನ್ನು ಕೂಡಲೇ ಹಿಂಪಡೆಯಬೇಕು. ಒಂದೂವರೆ ವರ್ಷಗಳ ಕಾಲ ದರ ಏರಿಕೆ ಮಾಡಬಾರದು ಎಂದಿದ್ದಾರೆ.</p>
<p><strong>ಸರ್ಕಾರದಿಂದ ಯಾರಿಗೂ ಸೂಕ್ತ ನೆರವು ದೊರೆಯಲಿಲ್ಲ</strong></p>
<p>ಇಡೀ ದೇಶ ಕೊರೊನಾದಿಂದ ನರಳುತ್ತಿದೆ. ಮಾನವೀಯ ಕಾರಣಕ್ಕೆ ಸರ್ಕಾರಕ್ಕೆ ಎಲ್ಲಾ ರೀತಿಯ ಸಹಕಾರ ನೀಡಿದ್ದೇವೆ. ದೇಶದ ಎಲ್ಲಾ ವರ್ಗದ ಜನರೂ ಲಾಕ್ ಡೌನ್ ಗೆ ಸಹಕಾರ ನೀಡಿದರು. ಆದರೆ, ರೈತರು, ಕಾರ್ಮಿಕರು, ವ್ಯಾಪಾರಿಗಳು, ಉದ್ಯೋಗಿಗಳು, ಉದ್ಯೋಗದಾತರು ಯಾರೂ ನೆಮ್ಮದಿಯಿಂದ ಇಲ್ಲ. ಸರ್ಕಾರದಿಂದ ಯಾರಿಗೂ ಸೂಕ್ತ ನೆರವು ದೊರೆಯಲಿಲ್ಲ ಎಂದು ಟ್ವಿಟರ್ ನಲ್ಲಿ ಆಕ್ರೋಶವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-medium wp-image-44451" src="https://www.justkannada.in/wp-content/uploads/2020/11/ಡಿಕೆಶಿ-300x263.jpg" alt=" Electricity,price,hike,anti,people,decision,KPCC,President,D.K.Shivakumar" width="300" height="263" /></p>
<p>key words : Electricity-price-hike-anti-people-decision-KPCC- President-D.K.Shivakumar</p>
<p>The post <a href="https://www.justkannada.in/electricitypricehikeantipeopledecisionkpccpresidentd-k-shivakumar/">ವಿದ್ಯುತ್ ದರ ಹೆಚ್ಚಳ ಜನವಿರೋಧಿ ನಿರ್ಧಾರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರೈತ ವಿರೋಧಿ ಮಸೂದೆ ಹಿಂಪಡೆಯುವಂತೆ ಆಗ್ರಹ: ರಸ್ತೆ ತಡೆದು ರೈತರಿಂದ ಪ್ರತಿಭಟನೆ</title>
		<link>https://www.justkannada.in/highwayblockadefarmersprotestantifarmerbills/</link>
		
		<dc:creator><![CDATA[JK Desk]]></dc:creator>
		<pubDate>Thu, 05 Nov 2020 08:41:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[anti]]></category>
		<category><![CDATA[bills]]></category>
		<category><![CDATA[blockade]]></category>
		<category><![CDATA[farmer]]></category>
		<category><![CDATA[Farmers]]></category>
		<category><![CDATA[Highway]]></category>
		<category><![CDATA[protest]]></category>
		<guid isPermaLink="false">https://www.justkannada.in/?p=43966</guid>

					<description><![CDATA[<p>ಮೈಸೂರು,ನವೆಂಬರ್,05,2020(www.justkannada.in) : ರೈತ ವಿರೋಧಿ ಮಸೂದೆಗಳನ್ನ ಹಿಂಪಡೆಯುವಂತೆ ಆಗ್ರಹಿಸಿ ನೂರಾರು ರೈತರಿಂದ ಮೈಸೂರು ಊಟಿ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ.ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕರೆ ಮೇರೆಗೆ ಮೈಸೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ರಸ್ತೆ ತಡೆ ಚಳುವಳಿ ನಡೆಸಲಾಯಿತು. ರಾಜ್ಯ ರೈತ ಸಂಘದ ರಾಜ್ಯಧ್ಯಕ್ಷ  ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಹೆದ್ದಾರಿ ಸಂಚಾರ ತಡೆ  ನಡೆಸಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ದ ರೈತ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಲಾಯಿತು. ಎಪಿಎಂಸಿ [&#8230;]</p>
<p>The post <a href="https://www.justkannada.in/highwayblockadefarmersprotestantifarmerbills/">ರೈತ ವಿರೋಧಿ ಮಸೂದೆ ಹಿಂಪಡೆಯುವಂತೆ ಆಗ್ರಹ: ರಸ್ತೆ ತಡೆದು ರೈತರಿಂದ ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,05,2020(www.justkannada.in)</strong> : ರೈತ ವಿರೋಧಿ ಮಸೂದೆಗಳನ್ನ ಹಿಂಪಡೆಯುವಂತೆ ಆಗ್ರಹಿಸಿ ನೂರಾರು ರೈತರಿಂದ ಮೈಸೂರು ಊಟಿ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" />ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕರೆ ಮೇರೆಗೆ ಮೈಸೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ರಸ್ತೆ ತಡೆ ಚಳುವಳಿ ನಡೆಸಲಾಯಿತು.</p>
<p>ರಾಜ್ಯ ರೈತ ಸಂಘದ ರಾಜ್ಯಧ್ಯಕ್ಷ  ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಹೆದ್ದಾರಿ ಸಂಚಾರ ತಡೆ  ನಡೆಸಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ದ ರೈತ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಲಾಯಿತು.<img loading="lazy" decoding="async" class="aligncenter size-medium wp-image-43970" src="https://www.justkannada.in/wp-content/uploads/2020/11/ಬಡಗಲಪುರ01-300x164.jpg" alt="Highway-blockade-farmers-protest-anti-farmer-bills" width="300" height="164" /></p>
<p>ಎಪಿಎಂಸಿ ಬಳಿಯ  ಸರ್ಕಲ್ ನ‌ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಯ್ದೆಗಳ ಗೆಜೆಟ್ ಸುಡುವ ಮೂಲಕ ರೈತಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ತಕ್ಷಣ ಕಾಯ್ದೆಗಳನ್ನ ಹಿಂಪಡೆಯುವಂತೆ ಒತ್ತಾಯಿಸಿದರು.<img loading="lazy" decoding="async" class="aligncenter size-medium wp-image-43971" src="https://www.justkannada.in/wp-content/uploads/2020/11/ಬಡಗಲಪುರ-300x160.jpg" alt="Highway-blockade-farmers-protest-anti-farmer-bills" width="300" height="160" /></p>
<p>key words : Highway-blockade-farmers-protest-anti-farmer-bills</p>
<p>The post <a href="https://www.justkannada.in/highwayblockadefarmersprotestantifarmerbills/">ರೈತ ವಿರೋಧಿ ಮಸೂದೆ ಹಿಂಪಡೆಯುವಂತೆ ಆಗ್ರಹ: ರಸ್ತೆ ತಡೆದು ರೈತರಿಂದ ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯ ಮತ್ತು ಕೇಂದ್ರದಲ್ಲಿ ನಾವೇ ಅಧಿಕಾರಕ್ಕೆ ಬಂದು ರೈತ ವಿರೋಧಿ ಮಸೂದೆ ರದ್ದುಪಡಿಸುತ್ತೇವೆ- ಮಾಜಿ ಸಿಎಂ ಸಿದ್ಧರಾಮಯ್ಯ&#8230;</title>
		<link>https://www.justkannada.in/we-come-power-repeal-anti-farmer-bill-former-cm-siddaramaiah/</link>
		
		<dc:creator><![CDATA[JK Desk]]></dc:creator>
		<pubDate>Sat, 10 Oct 2020 12:05:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[anti]]></category>
		<category><![CDATA[farmer bill]]></category>
		<category><![CDATA[Former CM]]></category>
		<category><![CDATA[Siddaramaiah]]></category>
		<category><![CDATA[We - come - power -repeal]]></category>
		<guid isPermaLink="false">https://www.justkannada.in/?p=41051</guid>

					<description><![CDATA[<p>ಮಂಡ್ಯ,ಅಕ್ಟೋಬರ್,10,2020(www.justkannada.in):  ರಾಜ್ಯ ಮತ್ತು ಕೇಂದ್ರದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ. ಈಗಿನ ಬಿಜೆಪಿ ಸರ್ಕಾರ ಜಾರಿಗೆ ತರುವ ರೈತ ವಿರೋಧಿ ಮಸೂದೆಗಳನ್ನು ರದ್ದುಪಡಿಸುತ್ತೇವೆ ಎಂದು ಮಾಜಿ ಸಿಎಂ  ಸಿದ್ಧರಾಮಯ್ಯ ತಿಳಿಸಿದ್ದಾರೆ. ಮಂಡ್ಯದಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ರೈತ ವಿರೋಧಿ ಕೃಷಿಮಸೂದೆಗಳ ಬಗ್ಗೆ ವಿಧಾನಸಭೆಯಲ್ಲಿ ನಾನು ಗಂಟೆಗಟ್ಟಲೇ ಮಾತನಾಡಿದೆ. ಆದರೆ ಅದು ಹೊಳೆಯಲ್ಲಿ ಹುಣಸೆಹಣ್ಣು ತೇಯ್ದೆ ಹಂಗೆ ಆಯ್ತು. ರೈತರು ಹೋರಾಟ ಮಾಡದಿದ್ರೆ ಅದು ಕಾನೂನಾಗಿ ಬಂದು ಬಿಡುತ್ತದೆ. ನಾವು ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆ. [&#8230;]</p>
<p>The post <a href="https://www.justkannada.in/we-come-power-repeal-anti-farmer-bill-former-cm-siddaramaiah/">ರಾಜ್ಯ ಮತ್ತು ಕೇಂದ್ರದಲ್ಲಿ ನಾವೇ ಅಧಿಕಾರಕ್ಕೆ ಬಂದು ರೈತ ವಿರೋಧಿ ಮಸೂದೆ ರದ್ದುಪಡಿಸುತ್ತೇವೆ- ಮಾಜಿ ಸಿಎಂ ಸಿದ್ಧರಾಮಯ್ಯ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಅಕ್ಟೋಬರ್,10,2020(<a href="https://www.justkannada.in">www.justkannada.in</a>):</strong>  ರಾಜ್ಯ ಮತ್ತು ಕೇಂದ್ರದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ. ಈಗಿನ ಬಿಜೆಪಿ ಸರ್ಕಾರ ಜಾರಿಗೆ ತರುವ ರೈತ ವಿರೋಧಿ ಮಸೂದೆಗಳನ್ನು ರದ್ದುಪಡಿಸುತ್ತೇವೆ ಎಂದು ಮಾಜಿ ಸಿಎಂ  ಸಿದ್ಧರಾಮಯ್ಯ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಮಂಡ್ಯದಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ರೈತ ವಿರೋಧಿ ಕೃಷಿಮಸೂದೆಗಳ ಬಗ್ಗೆ ವಿಧಾನಸಭೆಯಲ್ಲಿ ನಾನು ಗಂಟೆಗಟ್ಟಲೇ ಮಾತನಾಡಿದೆ. ಆದರೆ ಅದು ಹೊಳೆಯಲ್ಲಿ ಹುಣಸೆಹಣ್ಣು ತೇಯ್ದೆ ಹಂಗೆ ಆಯ್ತು. ರೈತರು ಹೋರಾಟ ಮಾಡದಿದ್ರೆ ಅದು ಕಾನೂನಾಗಿ ಬಂದು ಬಿಡುತ್ತದೆ. ನಾವು ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆ. ಆ ವೇಳೆ ರೈತವಿರೋಧಿ ಮಸೂದೆಗಳನ್ನ ರದ್ಧುಪಡಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>
<p>ಇನ್ನು ಸಿಎಂ ಬಿಎಸ್ ವೈ ವಿರುದ್ದ ಕಿಡಿಕಾರಿದ ಸಿದ್ದರಾಮಯ್ಯ, ಬಿಎಸ್ ಯಡಿಯೂರಪ್ಪ ಚೆಕ್ ಮೂಲಕ ಲಂಚ ತೆಗೆದುಕೊಂಡರೇ ಅವರ ಮಗ ಆರ್ ಟಿಜಿಎಸ್ ಮೂಲಕ ಲಂಚ ತೆಗೆದುಕೊಳ್ಳುತ್ತಾನೆ. ಭ್ರಷ್ಟಾಚಾರ ಎಷ್ಟರ ಮಟ್ಟಿಗೆ ಹೋಗಿದೆ ಎಂದು ಕಿಡಿ ಕಾರಿದರು.<img loading="lazy" decoding="async" class="aligncenter size-medium wp-image-41052" src="https://www.justkannada.in/wp-content/uploads/2020/10/siddara-1-300x187.jpg" alt="we-come-power-repeal-anti-farmer-bill-former-cm-siddaramaiah" width="300" height="187" /></p>
<p>ನಾನು ಅವಿಶ್ವಾಸ ಮಂಡನೆಗೆ ಜೆಡಿಎಸ್ ಬಳಿ ಸಹಾಯ ಕೇಳಿದೆ. ಆದರೆ ಅವರು ಸಭೆ ಮಾಡುತ್ತೇವೆ ಎಂದರು. ಸಭೆ ಬಳಿಕ ಅವರು ಬೆಂಬಲ ನೀಡಲ್ಲ ಎಂದರು. ಇದು ಅವರು ರೈತರ ಪರ ಇಲ್ಲ ಎಂದಾಗುತ್ತದೆ. ರೈತರ ಮಕ್ಕಳು ಎಂದು ಹೇಳುತ್ತಾರೆ. ಹಾಗಾದರೇ ನಾವು ರೈತರ ಮಕ್ಕಳಲ್ಲವೇ&#8230;? ಎಂದು ಸಿದ್ಧರಾಮಯ್ಯ ಹರಿಹಾಯ್ದರು.</p>
<p>Key words: We &#8211; come &#8211; power -repeal &#8211; anti-farmer bill- Former CM- Siddaramaiah.</p>
<p>The post <a href="https://www.justkannada.in/we-come-power-repeal-anti-farmer-bill-former-cm-siddaramaiah/">ರಾಜ್ಯ ಮತ್ತು ಕೇಂದ್ರದಲ್ಲಿ ನಾವೇ ಅಧಿಕಾರಕ್ಕೆ ಬಂದು ರೈತ ವಿರೋಧಿ ಮಸೂದೆ ರದ್ದುಪಡಿಸುತ್ತೇವೆ- ಮಾಜಿ ಸಿಎಂ ಸಿದ್ಧರಾಮಯ್ಯ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೃಷಿ ವಿರೋಧಿ ಮಸೂದೆಗಳ ಜಾರಿಗೆ ಖಂಡನೆ: ಐಕ್ಯ ಹೋರಾಟ ಸಮಿತಿಯಿಂದ ಉಪವಾಸ ಸತ್ಯಾಗ್ರಹ..</title>
		<link>https://www.justkannada.in/unitednationsfightingcommitteeopposesantiagriculturalbills/</link>
		
		<dc:creator><![CDATA[JK Desk]]></dc:creator>
		<pubDate>Fri, 02 Oct 2020 09:24:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[agricultural]]></category>
		<category><![CDATA[anti]]></category>
		<category><![CDATA[bills]]></category>
		<category><![CDATA[Committee]]></category>
		<category><![CDATA[fighting]]></category>
		<category><![CDATA[Nations]]></category>
		<category><![CDATA[opposes]]></category>
		<category><![CDATA[united]]></category>
		<guid isPermaLink="false">https://www.justkannada.in/?p=40148</guid>

					<description><![CDATA[<p>ಮೈಸೂರು,ಸೆಪ್ಟೆಂಬರ್,02,2020(www.justkannada.in) : ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೃಷಿ ವಿರೋಧಿ ಮಸೂದೆಗಳನ್ನು ವಿರೋಧಿಸಿ ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ವತಿಯಿಂದ ಉಪವಾಸ ಸತ್ಯಾಗ್ರಹ ನಡೆಸಲಾಯಿತು. ನಗರದ ಗಾಂಧಿವೃತ್ತದಲ್ಲಿ ಶುಕ್ರವಾರ ಜಮಾವಣೆಗೊಂಡ ಪ್ರತಿಭಟನಕಾರರು ಸರಕಾರದ ವಿರುದ್ಧ ಕೃಷಿ ವಿರೋಧಿ ಮಸೂದೆಗಳ ಜಾರಿ ಖಂಡಿಸಿ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಮಾತನಾಡಿ, ಕೇಂದ್ರ ಮತ್ತ ರಾಜ್ಯ ಬಿಜೆಪಿ ಸರ್ಕಾರಗಳು ರೈತ, ಕಾರ್ಮಿಕ, ಜನವಿರೋಧಿ [&#8230;]</p>
<p>The post <a href="https://www.justkannada.in/unitednationsfightingcommitteeopposesantiagriculturalbills/">ಕೃಷಿ ವಿರೋಧಿ ಮಸೂದೆಗಳ ಜಾರಿಗೆ ಖಂಡನೆ: ಐಕ್ಯ ಹೋರಾಟ ಸಮಿತಿಯಿಂದ ಉಪವಾಸ ಸತ್ಯಾಗ್ರಹ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟೆಂಬರ್,02,2020(www.justkannada.in)</strong> : ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೃಷಿ ವಿರೋಧಿ ಮಸೂದೆಗಳನ್ನು ವಿರೋಧಿಸಿ ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ವತಿಯಿಂದ ಉಪವಾಸ ಸತ್ಯಾಗ್ರಹ ನಡೆಸಲಾಯಿತು.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ನಗರದ ಗಾಂಧಿವೃತ್ತದಲ್ಲಿ ಶುಕ್ರವಾರ ಜಮಾವಣೆಗೊಂಡ ಪ್ರತಿಭಟನಕಾರರು ಸರಕಾರದ ವಿರುದ್ಧ ಕೃಷಿ ವಿರೋಧಿ ಮಸೂದೆಗಳ ಜಾರಿ ಖಂಡಿಸಿ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.</p>
<p>ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಮಾತನಾಡಿ, ಕೇಂದ್ರ ಮತ್ತ ರಾಜ್ಯ ಬಿಜೆಪಿ ಸರ್ಕಾರಗಳು ರೈತ, ಕಾರ್ಮಿಕ, ಜನವಿರೋಧಿ ಮಸೂದೆಗಳನ್ನು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ತಂದು ಜನರ ಬದುಕನ್ನು ಕಿತ್ತುಕೊಳ್ಳುತ್ತಿವೆ ಎಂದು ಆಕ್ರೋಶವ್ಯಕ್ತಪಡಿಸಿದರು.</p>
<p>&nbsp;</p>
<p><img loading="lazy" decoding="async" class="aligncenter size-medium wp-image-40153" src="https://www.justkannada.in/wp-content/uploads/2020/10/57878789-300x209.jpg" alt="United-Nations-fighting-committee-opposes-anti-agricultural-bills" width="300" height="209" /></p>
<p>ಸರ್ಕಾರಗಳು ಕಾರ್ಪೋರೇಟರ್ ಕಂಪನಿಗಳ ಪರವಾದ ನೀತಿಗಳನ್ನು ರೂಪಿಸುತ್ತಿವೆ. ಈ ಮಸೂದೆಗಳ ವಿರುದ್ಧ ದೇಶಾದ್ಯಂತ ರೈತರು, ದಲಿತರು, ಕಾರ್ಮಿಕರು, ಜನಸಮೂಹ ಬೀದಿಗೆ ಇಳಿದಿದ್ದು, ಮುಂದುವರಿದ ಭಾಗವಾಗಿ ಗಾಂಧೀಜಿಯವರ ಜನ್ಮದಿನದಂದು ರಾಷ್ಟ್ರವ್ಯಾಪಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದು ಹೇಳಿದರು.</p>
<p>ಸತ್ಯಾಗ್ರಹದಲ್ಲಿ ಹೊಸೂರು ಕುಮಾರ್, ಹೊಸಕೋಟೆ ಬಸವರಾಜು, ದಸಂಸದ ಆಲಗೂಡು ಶಿವಕುಮಾರ್, ಮಲ್ಲಹಳ್ಳಿ ನಾರಾಯಣ್, ಕಲ್ಲಹಳ್ಳಿ ಕುಮಾರ್, ಮಂಜು, ಚಂದ್ರೇಗೌಡ ಚಂದ್ರಶೇಖರ್ ಮೇಟಿ, ಎನ್ ಪುನೀತ್ ಅನೇಕರು ಭಾಗವಹಿಸಿದ್ದರು.</p>
<p>key words : United-Nations-fighting-committee-opposes-anti-agricultural-bills</p>
<p>The post <a href="https://www.justkannada.in/unitednationsfightingcommitteeopposesantiagriculturalbills/">ಕೃಷಿ ವಿರೋಧಿ ಮಸೂದೆಗಳ ಜಾರಿಗೆ ಖಂಡನೆ: ಐಕ್ಯ ಹೋರಾಟ ಸಮಿತಿಯಿಂದ ಉಪವಾಸ ಸತ್ಯಾಗ್ರಹ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
