<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Army –helicopter- disaster Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/army-helicopter-disaster/feed/" rel="self" type="application/rss+xml" />
	<link>https://www.justkannada.in/tag/army-helicopter-disaster/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 13 Dec 2021 05:46:11 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Army –helicopter- disaster Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/army-helicopter-disaster/</link>
	<width>32</width>
	<height>32</height>
</image> 
	<item>
		<title>ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣ: ಘಟನೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಮಾಜಿ ಸಚಿವ ಯುಟಿ ಖಾದರ್.</title>
		<link>https://www.justkannada.in/army-helicopter-disaster-former-minister-ut-khadar-doubts-e-incident/</link>
		
		<dc:creator><![CDATA[JK Desk]]></dc:creator>
		<pubDate>Mon, 13 Dec 2021 05:46:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Army –helicopter- disaster]]></category>
		<category><![CDATA[doubts]]></category>
		<category><![CDATA[Former Minister]]></category>
		<category><![CDATA[incident]]></category>
		<category><![CDATA[UT Khadar]]></category>
		<guid isPermaLink="false">https://www.justkannada.in/?p=82198</guid>

					<description><![CDATA[<p>ಮಂಗಳೂರು,ಡಿಸೆಂಬರ್,13,2021(www.justkannada.in):  ಸಿಡಿಎಸ್ ಬಿಪಿನ್ ರಾವತ್ ಇದ್ಧ ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಬಗ್ಗೆ ಮಾಜಿ ಸಚಿವ ಯುಟಿ ಖಾದರ್ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಮಾತನಾಡಿದ ಯು.ಟಿ ಖಾದರ್, ಬಿಪಿನ್ ರಾವತ್ ರಾವತ್ ಹೆಲಿಕಾಪ್ಟರ್ ದುರಂತ ವಿಚಾರದಲ್ಲಿ ಗೊಂದಲವಿದೆ.  ಸುಸಜ್ಜಿತವಾದ ರಕ್ಷಣ ಪಡೆಯ ಸೇನಾ ಹೆಲಿಕಾಪ್ಟರ್ ಅಷ್ಟು ಸುಲಭವಾಗಿ ಹೇಗೆ ಪತನವಾಯಿತು.  ಬೇರೆ ದೇಶಗಳಲ್ಲಾದರೇ ರಕ್ಷಣ ಸಚಿವರು ರಾಜೀನಾಮೆ ನೀಡುತ್ತಿದ್ದರು.  ಇದು ಜನಸಾಮಾನ್ಯರ ಪ್ರಶ್ನೆ ಸರ್ಕಾರ ಉತ್ತರ ನೀಡಬೇಕು ಎಂದು ಆಗ್ರಹಿಸಿದರು. ಕಳೆದ [&#8230;]</p>
<p>The post <a href="https://www.justkannada.in/army-helicopter-disaster-former-minister-ut-khadar-doubts-e-incident/">ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣ: ಘಟನೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಮಾಜಿ ಸಚಿವ ಯುಟಿ ಖಾದರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಗಳೂರು,ಡಿಸೆಂಬರ್,13,2021(<a href="https://www.justkannada.in">www.justkannada.in</a>):</strong>  ಸಿಡಿಎಸ್ ಬಿಪಿನ್ ರಾವತ್ ಇದ್ಧ ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಬಗ್ಗೆ ಮಾಜಿ ಸಚಿವ ಯುಟಿ ಖಾದರ್ ಅನುಮಾನ ವ್ಯಕ್ತಪಡಿಸಿದ್ದಾರೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಮಂಗಳೂರಿನಲ್ಲಿ ಮಾತನಾಡಿದ ಯು.ಟಿ ಖಾದರ್, ಬಿಪಿನ್ ರಾವತ್ ರಾವತ್ ಹೆಲಿಕಾಪ್ಟರ್ ದುರಂತ ವಿಚಾರದಲ್ಲಿ ಗೊಂದಲವಿದೆ.  ಸುಸಜ್ಜಿತವಾದ ರಕ್ಷಣ ಪಡೆಯ ಸೇನಾ ಹೆಲಿಕಾಪ್ಟರ್ ಅಷ್ಟು ಸುಲಭವಾಗಿ ಹೇಗೆ ಪತನವಾಯಿತು.  ಬೇರೆ ದೇಶಗಳಲ್ಲಾದರೇ ರಕ್ಷಣ ಸಚಿವರು ರಾಜೀನಾಮೆ ನೀಡುತ್ತಿದ್ದರು.  ಇದು ಜನಸಾಮಾನ್ಯರ ಪ್ರಶ್ನೆ ಸರ್ಕಾರ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.<img decoding="async" class="aligncenter size-full wp-image-37000" src="https://www.justkannada.in/wp-content/uploads/2020/09/ut-khadar.jpg" alt="Congress -not - injustice –poor-UT Khadar- outrage - food minister –Umesh katti" width="800" height="448" /></p>
<p>ಕಳೆದ ನಾಲ್ಕೈದು ದಿನಗಳ ಹಿಂದೆ ತಮಿಳುನಾಡಿನ ಊಟಿ ಬಳಿ ಕೂನೂರು ಬಳಿ ಸೇನಾ ಹೆಲಿಕಾಪ್ಟರ್ ಪತನವಾಗಿ ಸಿಡಿಎಸ್ ಬಿಪಿನ್ ರಾವತ್ ಪತ್ನಿ ಮಧುಲಿಕಾ ರಾವತ್ ಸೇರಿ 14 ಮಂದಿ ಮೃತಪಟ್ಟಿದ್ದರು.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Army –helicopter- disaster- Former minister -UT Khadar &#8211; doubts -e incident.</p>
<p>The post <a href="https://www.justkannada.in/army-helicopter-disaster-former-minister-ut-khadar-doubts-e-incident/">ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣ: ಘಟನೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಮಾಜಿ ಸಚಿವ ಯುಟಿ ಖಾದರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್  ಬೆಂಗಳೂರಿಗೆ ಶಿಫ್ಟ್</title>
		<link>https://www.justkannada.in/%e0%b2%b8%e0%b3%87%e0%b2%a8%e0%b2%be-%e0%b2%b9%e0%b3%86%e0%b2%b2%e0%b2%bf%e0%b2%95%e0%b2%be%e0%b2%aa%e0%b3%8d%e0%b2%9f%e0%b2%b0%e0%b3%8d-%e0%b2%a6%e0%b3%81%e0%b2%b0%e0%b2%82%e0%b2%a4%e0%b2%a6%e0%b2%b2/</link>
		
		<dc:creator><![CDATA[JK Desk]]></dc:creator>
		<pubDate>Thu, 09 Dec 2021 12:40:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Army –helicopter- disaster]]></category>
		<category><![CDATA[Bangalore]]></category>
		<category><![CDATA[Group Captain]]></category>
		<category><![CDATA[shifts]]></category>
		<category><![CDATA[Varun Singh]]></category>
		<guid isPermaLink="false">https://www.justkannada.in/?p=81984</guid>

					<description><![CDATA[<p>ಬೆಂಗಳೂರು,ಡಿಸೆಂಬರ್,9,2021(www.justkannada.in): ತಮಿಳುನಾಡಿನ ಊಟಿಯ ಕೂನೂರ್ ನಲ್ಲಿ ನಿನ್ನೆ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಹೌದು  ಇಂದು ವಿಶೇಷ ಏರ್ ಆಂಬುಲೆನ್ಸ್ ಮೂಲಕ ವರುಣ್ ಸಿಂಗ್ ಅವರನ್ನ ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ಎಚ್ ಎಎಲ್ ಏರ್ ಪೋರ್ಟ್ ರಸ್ತೆಯಲ್ಲಿರುವ ಕಮಾಂಡೊ ಆಸ್ಪತ್ರೆ ಆಸ್ಪತ್ರೆಗೆ ವರುಣ್ ಸಿಂಗ್ ಅವರನ್ನ ದಾಖಲು ಮಾಡಲಾಗುತ್ತಿದೆ. ಇಂದು ಸಂಜೆ 4ಗಂಟೆ ಸಂದರ್ಭದಲ್ಲಿ [&#8230;]</p>
<p>The post <a href="https://www.justkannada.in/%e0%b2%b8%e0%b3%87%e0%b2%a8%e0%b2%be-%e0%b2%b9%e0%b3%86%e0%b2%b2%e0%b2%bf%e0%b2%95%e0%b2%be%e0%b2%aa%e0%b3%8d%e0%b2%9f%e0%b2%b0%e0%b3%8d-%e0%b2%a6%e0%b3%81%e0%b2%b0%e0%b2%82%e0%b2%a4%e0%b2%a6%e0%b2%b2/">ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್  ಬೆಂಗಳೂರಿಗೆ ಶಿಫ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,9,2021(<a href="https://www.justkannada.in">www.justkannada.in</a>):</strong> ತಮಿಳುನಾಡಿನ ಊಟಿಯ ಕೂನೂರ್ ನಲ್ಲಿ ನಿನ್ನೆ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಹೌದು  ಇಂದು ವಿಶೇಷ ಏರ್ ಆಂಬುಲೆನ್ಸ್ ಮೂಲಕ ವರುಣ್ ಸಿಂಗ್ ಅವರನ್ನ ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ಎಚ್ ಎಎಲ್ ಏರ್ ಪೋರ್ಟ್ ರಸ್ತೆಯಲ್ಲಿರುವ ಕಮಾಂಡೊ ಆಸ್ಪತ್ರೆ ಆಸ್ಪತ್ರೆಗೆ ವರುಣ್ ಸಿಂಗ್ ಅವರನ್ನ ದಾಖಲು ಮಾಡಲಾಗುತ್ತಿದೆ. ಇಂದು ಸಂಜೆ 4ಗಂಟೆ ಸಂದರ್ಭದಲ್ಲಿ ಏರ್ ಆಂಬುಲೆನ್ಸ್ ಮೂಲಕ ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಕರೆ ತರಲಾಗಿದ್ದು ಝಿರೋ ಟ್ರಾಫಿಕ್ ವ್ಯವಸ್ಥೆ ಯಲ್ಲಿ ಕಮಾಂಡೋ ಆಸ್ಪತ್ರೆಗೆ ಕರೆತರಲಾಗಿದೆ.<img loading="lazy" decoding="async" class="aligncenter size-full wp-image-81961" src="https://www.justkannada.in/wp-content/uploads/2021/12/varun-singh.jpg" alt="" width="696" height="391" /></p>
<p>ಹೆಲಿಕಾಪ್ಟರ್ ಪತನದ ಸಂದರ್ಭದಲ್ಲಿ ಬೆಂಕಿ ತಗುಲಿ ವರುಣ್ ಸಿಂಗ್ ಅವರಿಗೆ ಸುಟ್ಟ ಗಾಯಗಳಾಗಿದ್ದು, ಹೇಗಾದರೂ ಮಾಡಿ ಬದುಕಿಸಿಕೊಳ್ಳಲು  ಪ್ರಯತ್ನಿಸಲಾಗುತ್ತಿದೆ.</p>
<p>Key words: Army –helicopter- disaster-  Group Captain -Varun Singh, &#8211; shifts &#8211; Bangalore</p>
<p>The post <a href="https://www.justkannada.in/%e0%b2%b8%e0%b3%87%e0%b2%a8%e0%b2%be-%e0%b2%b9%e0%b3%86%e0%b2%b2%e0%b2%bf%e0%b2%95%e0%b2%be%e0%b2%aa%e0%b3%8d%e0%b2%9f%e0%b2%b0%e0%b3%8d-%e0%b2%a6%e0%b3%81%e0%b2%b0%e0%b2%82%e0%b2%a4%e0%b2%a6%e0%b2%b2/">ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್  ಬೆಂಗಳೂರಿಗೆ ಶಿಫ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
