<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>arrest Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/arrest/feed/" rel="self" type="application/rss+xml" />
	<link>https://www.justkannada.in/tag/arrest/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 17 Jul 2026 05:44:58 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>arrest Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/arrest/</link>
	<width>32</width>
	<height>32</height>
</image> 
	<item>
		<title>ಯುವತಿ ಹತ್ಯೆಗೈದಿದ್ದ ಆರೋಪಿ ಅರೆಸ್ಟ್</title>
		<link>https://www.justkannada.in/young-woman-murdered-accused-arrest/</link>
		
		<dc:creator><![CDATA[prashanth]]></dc:creator>
		<pubDate>Fri, 17 Jul 2026 05:44:58 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accused]]></category>
		<category><![CDATA[arrest]]></category>
		<category><![CDATA[murdered]]></category>
		<category><![CDATA[young woman]]></category>
		<guid isPermaLink="false">https://www.justkannada.in/?p=157395</guid>

					<description><![CDATA[<p>ದಕ್ಷಿಣ ಕನ್ನಡ, ಜುಲೈ,17,2026(www.justkannada.in): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಚೇತನ್ ಗೌಡ ಬಂಧಿತ ಆರೋಪಿ. ಮಂಗಳೂರು ಬಳಿಯ ವಾಮಂಜೂರು ಪಚ್ಚನಾಡಿಯಲ್ಲಿ ಆರೋಪಿ ಚೇತನ್ ನನ್ನು ಪೊಲೀಸರು ಬಂಧಿಸಿದ್ದಾರೆ.  ನಿನ್ನೆ ಬಿಸಿ ರೋಡ್ ನಲ್ಲಿ ಯುವತಿ ಲಾವಣ್ಯಳನ್ನು ಚೇತನ್ ಕೊಲೆ ಮಾಡಿದ್ದ. ಬಸ್‌ನಲ್ಲಿ ಕುಳಿತಿದ್ದ ಲಾವಣ್ಯಳನ್ನು ಹಿಂಬಾಲಿಸಿಕೊಂಡು ಬಂದ ಯುವಕ [&#8230;]</p>
<p>The post <a href="https://www.justkannada.in/young-woman-murdered-accused-arrest/">ಯುವತಿ ಹತ್ಯೆಗೈದಿದ್ದ ಆರೋಪಿ ಅರೆಸ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಕ್ಷಿಣ ಕನ್ನಡ, ಜುಲೈ,17,2026(<a href="http://www.justkannada.in">www.justkannada.in</a>):</strong> ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಚೇತನ್ ಗೌಡ ಬಂಧಿತ ಆರೋಪಿ. ಮಂಗಳೂರು ಬಳಿಯ ವಾಮಂಜೂರು ಪಚ್ಚನಾಡಿಯಲ್ಲಿ ಆರೋಪಿ ಚೇತನ್ ನನ್ನು ಪೊಲೀಸರು ಬಂಧಿಸಿದ್ದಾರೆ.  ನಿನ್ನೆ ಬಿಸಿ ರೋಡ್ ನಲ್ಲಿ ಯುವತಿ ಲಾವಣ್ಯಳನ್ನು ಚೇತನ್ ಕೊಲೆ ಮಾಡಿದ್ದ.<img decoding="async" class="aligncenter size-full wp-image-138854" src="https://www.justkannada.in/wp-content/uploads/2025/04/murder-kill.jpg" alt="" width="500" height="321" srcset="https://www.justkannada.in/wp-content/uploads/2025/04/murder-kill.jpg 500w, https://www.justkannada.in/wp-content/uploads/2025/04/murder-kill-300x193.jpg 300w, https://www.justkannada.in/wp-content/uploads/2025/04/murder-kill-150x96.jpg 150w" sizes="(max-width: 500px) 100vw, 500px" /></p>
<p>ಬಸ್‌ನಲ್ಲಿ ಕುಳಿತಿದ್ದ ಲಾವಣ್ಯಳನ್ನು ಹಿಂಬಾಲಿಸಿಕೊಂಡು ಬಂದ ಯುವಕ ಚೇತನ್ ಬಲವಂತವಾಗಿ ಕೆಳಗಿಳಿಸಿ ಕತ್ತಿಯಿಂದ ದಾಳಿ ನಡೆಸಿದ್ದ. . ಗಂಭೀರವಾಗಿ ಗಾಯಗೊಂಡಿದ್ದ ಲಾವಣ್ಯ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು ಆರೋಪಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Young woman, murdered, accused, Arrest</p>
<p>The post <a href="https://www.justkannada.in/young-woman-murdered-accused-arrest/">ಯುವತಿ ಹತ್ಯೆಗೈದಿದ್ದ ಆರೋಪಿ ಅರೆಸ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರಿನ ISRO ಕಚೇರಿಗೆ ಬಾಂಬೆ ಬೆದರಿಕೆ ಹಾಕಿದ್ದ ಆರೋಪಿ ಅಂದರ್</title>
		<link>https://www.justkannada.in/bomb-threat-isro-office/</link>
		
		<dc:creator><![CDATA[prashanth]]></dc:creator>
		<pubDate>Fri, 03 Jul 2026 12:36:51 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accused]]></category>
		<category><![CDATA[arrest]]></category>
		<category><![CDATA[Bengaluru]]></category>
		<category><![CDATA[Bomb threat]]></category>
		<category><![CDATA[ISRO office]]></category>
		<guid isPermaLink="false">https://www.justkannada.in/?p=156876</guid>

					<description><![CDATA[<p>ಬೆಂಗಳೂರು,ಜುಲೈ,3,2026 (www.justkannada.in):  ಬೆಂಗಳೂರಿನ ಇಸ್ರೋ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿಯನ್ನ ಸಂಜಯ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಗಾಜಿಯಾಬಾದ್ ನ ನಿಶಾಂತ್ ತ್ಯಾಗಿ(36) ಬಂಧಿತ ಆರೋಪಿ. ಈತ ಬೆಂಗಳೂರಿನ ಇಸ್ರೋ ಕಚೇರಿಗೆ ಬಾಂಬೆ  ಇದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದನು. ಕೃತ್ಯ ನಡೆದ 24 ಗಂಟೆಯೊಳಗೆ ಪೊಲೀಸರು ಆರೋಪಿ ನಿಶಾಂತ್ ತ್ಯಾಗಿಯನ್ನ ಹೆಡೆಮುರಿ ಕಟ್ಟಿದ್ದಾರೆ. ಉತ್ತರ ಪ್ರದೇಶದಿಂದ ಹುಸಿ ಬೆದರಿಕೆ ಬಂದಿತ್ತು. ಆರೋಪಿ ಮಾನಸಿಕ ಅಸ್ವಸ್ಥನಾಗಿದ್ದು,  ಮೊಬೈಲ್ ಪರಿಶೀಲನೆ ವೇಳೆ ಇ-ಮೇಲ್ [&#8230;]</p>
<p>The post <a href="https://www.justkannada.in/bomb-threat-isro-office/">ಬೆಂಗಳೂರಿನ ISRO ಕಚೇರಿಗೆ ಬಾಂಬೆ ಬೆದರಿಕೆ ಹಾಕಿದ್ದ ಆರೋಪಿ ಅಂದರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,3,2026 (<a href="http://www.justkannada.in">www.justkannada.in</a>): </strong> ಬೆಂಗಳೂರಿನ ಇಸ್ರೋ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿಯನ್ನ ಸಂಜಯ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಗಾಜಿಯಾಬಾದ್ ನ ನಿಶಾಂತ್ ತ್ಯಾಗಿ(36) ಬಂಧಿತ ಆರೋಪಿ. ಈತ ಬೆಂಗಳೂರಿನ ಇಸ್ರೋ ಕಚೇರಿಗೆ ಬಾಂಬೆ  ಇದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದನು. ಕೃತ್ಯ ನಡೆದ 24 ಗಂಟೆಯೊಳಗೆ ಪೊಲೀಸರು ಆರೋಪಿ ನಿಶಾಂತ್ ತ್ಯಾಗಿಯನ್ನ ಹೆಡೆಮುರಿ ಕಟ್ಟಿದ್ದಾರೆ.<img loading="lazy" decoding="async" class="aligncenter size-full wp-image-128335" src="https://www.justkannada.in/wp-content/uploads/2024/08/arrest.jpg" alt="" width="500" height="333" srcset="https://www.justkannada.in/wp-content/uploads/2024/08/arrest.jpg 500w, https://www.justkannada.in/wp-content/uploads/2024/08/arrest-300x200.jpg 300w, https://www.justkannada.in/wp-content/uploads/2024/08/arrest-150x100.jpg 150w" sizes="auto, (max-width: 500px) 100vw, 500px" /></p>
<p>ಉತ್ತರ ಪ್ರದೇಶದಿಂದ ಹುಸಿ ಬೆದರಿಕೆ ಬಂದಿತ್ತು. ಆರೋಪಿ ಮಾನಸಿಕ ಅಸ್ವಸ್ಥನಾಗಿದ್ದು,  ಮೊಬೈಲ್ ಪರಿಶೀಲನೆ ವೇಳೆ ಇ-ಮೇಲ್  ಮಾಡಿದ್ದು  ದೃಢವಾಗಿದೆ. ಬಂಧಿತ ಆರೋಪಿಯನ್ನು  ವಶಕ್ಕೆ ಪಡೆದು ಸ್ಥಳೀಯ ಪೊಲೀಸರ ಜೊತೆ ವಿಚಾರಣೆ ನಡೆಸಲಾಗುತ್ತಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: arrest, accused, bomb threat, ISRO office, Bengaluru</p>
<p>The post <a href="https://www.justkannada.in/bomb-threat-isro-office/">ಬೆಂಗಳೂರಿನ ISRO ಕಚೇರಿಗೆ ಬಾಂಬೆ ಬೆದರಿಕೆ ಹಾಕಿದ್ದ ಆರೋಪಿ ಅಂದರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರ್ಕಾರಿ ಕೆಲಸ ಕೊಡಿಸುವುದಾಗಿ 5.35 ಕೋಟಿ ರೂ. ವಂಚನೆ: ಅಪ್ಪ ಮಗಳು ಅಂದರ್</title>
		<link>https://www.justkannada.in/father-daughter-government-job/</link>
		
		<dc:creator><![CDATA[prashanth]]></dc:creator>
		<pubDate>Mon, 08 Jun 2026 12:42:57 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Uncategorized]]></category>
		<category><![CDATA[arrest]]></category>
		<category><![CDATA[cheated]]></category>
		<category><![CDATA[Daughter]]></category>
		<category><![CDATA[father]]></category>
		<category><![CDATA[government job]]></category>
		<guid isPermaLink="false">https://www.justkannada.in/?p=155801</guid>

					<description><![CDATA[<p>ಬೆಂಗಳೂರು,ಜೂನ್,8,2026 (www.justkannada.in):  ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 45 ಜನರಿಂದ ಹಣ ಪಡೆದು  ವಂಚಿಸಿದ್ದ ಅಪ್ಪಮಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಂಶಾದ್ ಬೇಗಂ,  ಮನ್ಸೂರ್  ಬಂಧಿತ ಅಪ್ಪ ಮಗಳು.  ಕೇಂದ್ರ ರಾಜ್ಯ ಸರ್ಕಾರದಲ್ಲಿ ಸರ್ಕಾರಿ ಕೆಲಸ ಕೊಡಿಸುವುದಾಗಿ 45 ಜನರಿಂದ ಸುಮಾರು 5.35 ಕೋಟಿ ರೂ. ಹಣ ಪಡೆದು ಆರೋಪಿಗಳು ವಂಚಿಸಿದ್ದರು ಎನ್ನಲಾಗಿದೆ. ಉತ್ತರ ಕರ್ನಾಟಕ ಮೂಲದ 45 ಜನರಿಂದ ಹಣ ಪಡೆದು ವಂಚನೆ ಮಾಡಿದ್ದರು ಎನ್ನಲಾಗಿದೆ. ಇಬ್ಬರು ಆರೋಪಿಗಳು ನಂಬಿಸಿ  ನಿರುದ್ಯೋಗಿಗಳ ಸಂಪರ್ಕ ಮಾಡಿ ಅಧಿಕಾರಿಗಳು, [&#8230;]</p>
<p>The post <a href="https://www.justkannada.in/father-daughter-government-job/">ಸರ್ಕಾರಿ ಕೆಲಸ ಕೊಡಿಸುವುದಾಗಿ 5.35 ಕೋಟಿ ರೂ. ವಂಚನೆ: ಅಪ್ಪ ಮಗಳು ಅಂದರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,8,2026 (<a href="http://www.justkannada.in">www.justkannada.in</a>): </strong> ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 45 ಜನರಿಂದ ಹಣ ಪಡೆದು  ವಂಚಿಸಿದ್ದ ಅಪ್ಪಮಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಶಂಶಾದ್ ಬೇಗಂ,  ಮನ್ಸೂರ್  ಬಂಧಿತ ಅಪ್ಪ ಮಗಳು.  ಕೇಂದ್ರ ರಾಜ್ಯ ಸರ್ಕಾರದಲ್ಲಿ ಸರ್ಕಾರಿ ಕೆಲಸ ಕೊಡಿಸುವುದಾಗಿ 45 ಜನರಿಂದ ಸುಮಾರು 5.35 ಕೋಟಿ ರೂ. ಹಣ ಪಡೆದು ಆರೋಪಿಗಳು ವಂಚಿಸಿದ್ದರು ಎನ್ನಲಾಗಿದೆ. ಉತ್ತರ ಕರ್ನಾಟಕ ಮೂಲದ 45 ಜನರಿಂದ ಹಣ ಪಡೆದು ವಂಚನೆ ಮಾಡಿದ್ದರು ಎನ್ನಲಾಗಿದೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಇಬ್ಬರು ಆರೋಪಿಗಳು ನಂಬಿಸಿ  ನಿರುದ್ಯೋಗಿಗಳ ಸಂಪರ್ಕ ಮಾಡಿ ಅಧಿಕಾರಿಗಳು, ರಾಜಕಾರಣಿಗಳು  ಪರಿಚಯ ಎಂದು ನಂಬಿಸಿ ಬಳಿಕ ರೈಲ್ವೆ, ಆದಾಯ ತೆರಿಗೆ ಇಲಾಖೆ ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹಣ ಪಡೆಯುತ್ತಿದ್ದರು.  ಬಳಿಕ ನಕಲಿ ನೇಮಕಾತಿ ಪತ್ರ ನೀಡುತ್ತಿದ್ದರು. ಈ ಮಧ್ಯೆ ಬೆಂಗಳೂರು ಕೋಲ್ಕತ್ತಾ ಮುಂಬೈನಲ್ಲಿ ಟ್ರೈನಿಂಗ್ ಸೆಂಟರ್ ತೆರೆದು ಟ್ರೈನಿಂಗ್ ನೀಡಿ 4 ತಿಂಘಳ ಸಂಬಳವನ್ನೂ ನೀಡಿದ್ದರು.<img loading="lazy" decoding="async" class="aligncenter size-full wp-image-128335" src="https://www.justkannada.in/wp-content/uploads/2024/08/arrest.jpg" alt="" width="500" height="333" srcset="https://www.justkannada.in/wp-content/uploads/2024/08/arrest.jpg 500w, https://www.justkannada.in/wp-content/uploads/2024/08/arrest-300x200.jpg 300w, https://www.justkannada.in/wp-content/uploads/2024/08/arrest-150x100.jpg 150w" sizes="auto, (max-width: 500px) 100vw, 500px" /></p>
<p>ನಂತರ ಸಂಬಳ ಕೆಲಸ ಎರಡೂ ಮೋಸ ಎಂಬುದು ದೃಢವಾಗಿದ್ದು,  ವಿಷಯ ಗೊತ್ತಾಗಿ  ಮೋಸಹೋದ ನಿರುದ್ಯೋಗಿಗಳು ಸಿಸಿಬಿಗೆ ದೂರು ನೀಡಿದ್ದರು.  ಕೇಸ್ ದಾಖಲಿಸಿಕೊಂಡು ಇದೀಗ ಸಿಸಿಬಿ ಪೊಲೀಸರು ಶಂಶಾದ್ ಬೇಗಂ,  ಮನ್ಸೂರ್ ಇಬ್ಬರನ್ನು ಬಂಧಿಸಿದ್ದಾರೆ.  ಬೆಂಗಳೂರು ಸಿಸಿಬಿ ಪೊಲೀಸರಿಂದ ತನಿಖೆ ಮುಂದುವರೆದಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Father, daughter, cheated, Arrest, government job</p>
<p>The post <a href="https://www.justkannada.in/father-daughter-government-job/">ಸರ್ಕಾರಿ ಕೆಲಸ ಕೊಡಿಸುವುದಾಗಿ 5.35 ಕೋಟಿ ರೂ. ವಂಚನೆ: ಅಪ್ಪ ಮಗಳು ಅಂದರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು: ದೆಹಲಿ ಪೊಲೀಸರಿಂದ ಹುಸಿ ಬಾಂಬ್ ಸಂದೇಶ ಕಳುಹಿಸುತ್ತಿದ್ದವನ ಬಂಧನ</title>
		<link>https://www.justkannada.in/mysore-delhi-police-arrest/</link>
		
		<dc:creator><![CDATA[prashanth]]></dc:creator>
		<pubDate>Sat, 28 Mar 2026 06:04:54 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[arrest]]></category>
		<category><![CDATA[Delhi Police.]]></category>
		<category><![CDATA[Fake bomb]]></category>
		<category><![CDATA[Man]]></category>
		<category><![CDATA[Message]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=153044</guid>

					<description><![CDATA[<p>ಮೈಸೂರು,ಮಾರ್ಚ್,28,2026 (www.justkannada.in): ಹುಸಿಬಾಂಬ್ ಸಂದೇಶಗಳನ್ನ ಕಳುಹಿಸಿ ಆತಂಕ ಸೃಷ್ಟಿಸುತ್ತಿದ್ದ ವ್ಯಕ್ತಿಯನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಬಂಧಿತ ಆರೋಪಿ. ಈತ ಮೈಸೂರಿನ ಪ್ರತಿಷ್ಠಿತ ಬೃಂದಾವನ ಬಡಾವಣೆ ಎರಡನೇ ಹಂತ 6 ನೇ ಕ್ರಾಸ್ ನ ಮನೆಯೊಂದರಿಂದ ಕಾರ್ಯಾಚರಣೆ ನಡೆಸುತ್ತಿದ್ದ ಎನ್ನಲಾಗಿದೆ. ಈ ನಡುವೆ ಇತ್ತೀಚೆಗೆ ಸರ್ಕಾರಿ ಕಚೇರಿಗಳು, ಶಾಲಾ ಕಟ್ಟಡಗಳು ಹಾಗೂ ನ್ಯಾಯಾಲಯಗಳಿಗೆ ಬಾಂಬ್ ಸ್ಪೋಟವಾಗುವ ಬೆದರಿಕೆ ಸಂದೇಶ ಬಂದು ಆತಂಕ ಸೃಷ್ಟಿಯಾಗಿತ್ತು. ಒಂದೇ ತಿಂಗಳಿನಲ್ಲಿ ಹಲವು ಬಾರಿ ಮೇಲ್ ಮೂಲಕ ಸಂದೇಶ [&#8230;]</p>
<p>The post <a href="https://www.justkannada.in/mysore-delhi-police-arrest/">ಮೈಸೂರು: ದೆಹಲಿ ಪೊಲೀಸರಿಂದ ಹುಸಿ ಬಾಂಬ್ ಸಂದೇಶ ಕಳುಹಿಸುತ್ತಿದ್ದವನ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,28,2026 (<a href="http://www.justkannada.in">www.justkannada.in</a>):</strong> ಹುಸಿಬಾಂಬ್ ಸಂದೇಶಗಳನ್ನ ಕಳುಹಿಸಿ ಆತಂಕ ಸೃಷ್ಟಿಸುತ್ತಿದ್ದ ವ್ಯಕ್ತಿಯನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಶ್ರೀನಿವಾಸ್ ಬಂಧಿತ ಆರೋಪಿ. ಈತ ಮೈಸೂರಿನ ಪ್ರತಿಷ್ಠಿತ ಬೃಂದಾವನ ಬಡಾವಣೆ ಎರಡನೇ ಹಂತ 6 ನೇ ಕ್ರಾಸ್ ನ ಮನೆಯೊಂದರಿಂದ ಕಾರ್ಯಾಚರಣೆ ನಡೆಸುತ್ತಿದ್ದ ಎನ್ನಲಾಗಿದೆ. ಈ ನಡುವೆ ಇತ್ತೀಚೆಗೆ ಸರ್ಕಾರಿ ಕಚೇರಿಗಳು, ಶಾಲಾ ಕಟ್ಟಡಗಳು ಹಾಗೂ ನ್ಯಾಯಾಲಯಗಳಿಗೆ ಬಾಂಬ್ ಸ್ಪೋಟವಾಗುವ ಬೆದರಿಕೆ ಸಂದೇಶ ಬಂದು ಆತಂಕ ಸೃಷ್ಟಿಯಾಗಿತ್ತು.</p>
<p>ಒಂದೇ ತಿಂಗಳಿನಲ್ಲಿ ಹಲವು ಬಾರಿ ಮೇಲ್ ಮೂಲಕ ಸಂದೇಶ ರವಾನೆ ಆಗಿದೆ. ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಸರ್ಕಾರ  ಹುಸಿ ಬಾಂಬ್ ರೂವಾರಿಯನ್ನು ಬಂಧಿಸಲು ಮುಂದಾಗಿದ್ದು,  ಮೈಸೂರಿನಲ್ಲಿ ಕಾರ್ಯಾಚರಣೆ ನಡೆಸಿದ ದೆಹಲಿ ಪೊಲೀಸರತಂಡ ಧಿಢೀರ್ ದಾಳಿ ನಡೆಸಿ ಆರೋಪಿ ಶ್ರೀನಿವಾಸ್ ನನ್ನು ಬಂಧಿಸಿದ್ದಾರೆ.</p>
<p>ದೆಹಲಿ ಪೊಲೀಸರಿಗೆ ವಿವಿ ಪುರಂ ಠಾಣೆ ಪೊಲೀಸರು ಸಾಥ್ ನೀಡಿದ್ದು, ಆರೋಪಿ ಶ್ರೀನಿವಾಸ್ ನನ್ನು ಹೆಚ್ಚಿನ ವಿಚಾರಣೆಗೆ ದೆಹಲಿ ಪೊಲೀಸರು ಕರೆದೊಯ್ದಿದ್ದಾರೆ ಎನ್ನಲಾಗಿದೆ.  ಆರೋಪಿ ಮನೆಯಲ್ಲಿದ್ದ  ಹಲವು ಸಿಮ್ ಗಳು ಹಾಗೂ ಲ್ಯಾಪ್ ಟ್ಯಾಪ್ ಸೀಜ್ ಮಾಡಲಾಗಿದೆ.</p>
<p>Key words: Mysore, Delhi Police, arrest, man, fake bomb, message</p>
<p>The post <a href="https://www.justkannada.in/mysore-delhi-police-arrest/">ಮೈಸೂರು: ದೆಹಲಿ ಪೊಲೀಸರಿಂದ ಹುಸಿ ಬಾಂಬ್ ಸಂದೇಶ ಕಳುಹಿಸುತ್ತಿದ್ದವನ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>3 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಗಾಂಜಾ ವಶಕ್ಕೆ: ಓರ್ವನ ಬಂಧನ</title>
		<link>https://www.justkannada.in/marijuana-seized-arrest/</link>
		
		<dc:creator><![CDATA[prashanth]]></dc:creator>
		<pubDate>Tue, 24 Mar 2026 05:00:22 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[arrest]]></category>
		<category><![CDATA[Marijuana worth]]></category>
		<category><![CDATA[over]]></category>
		<category><![CDATA[Rs 3 crore]]></category>
		<category><![CDATA[seized.]]></category>
		<guid isPermaLink="false">https://www.justkannada.in/?p=152834</guid>

					<description><![CDATA[<p>ಬೆಂಗಳೂರು,ಮಾರ್ಚ್,24,2026 (www.justkannada.in):  ಲಾರಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಚಾಲಕನನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರವಿ ಬಂಧಿತ ಆರೋಪಿ.  ಈತ ಆಂಧ್ರದ ವಿಶಾಖಪಟ್ಟಣದ ಅರಕು ಭಾಗದಿಂದ ಗಾಂಜಾ ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ನಾಯಂಡಳ್ಳಿ ಸಮೀಪ ಗಾಂಜಾವನ್ನ ಸೀಜ್ ಮಾಡಿ ಆರೋಪಿ ರವಿಯನ್ನ ವಶಕ್ಕೆ ಪಡೆದಿದ್ದಾರೆ. 3 ಕೋಟಿ ರೂ.ಗೂ ಅಧಿಕ ಮೌಲ್ಯದ 332 ಕೆ.ಜಿ ಗಾಂಜಾವನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಆರೋಪಿ ರವಿ [&#8230;]</p>
<p>The post <a href="https://www.justkannada.in/marijuana-seized-arrest/">3 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಗಾಂಜಾ ವಶಕ್ಕೆ: ಓರ್ವನ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,24,2026 (<a href="http://www.justkannada.in">www.justkannada.in</a>): </strong> ಲಾರಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಚಾಲಕನನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರವಿ ಬಂಧಿತ ಆರೋಪಿ.  ಈತ ಆಂಧ್ರದ ವಿಶಾಖಪಟ್ಟಣದ ಅರಕು ಭಾಗದಿಂದ ಗಾಂಜಾ ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ನಾಯಂಡಳ್ಳಿ ಸಮೀಪ ಗಾಂಜಾವನ್ನ ಸೀಜ್ ಮಾಡಿ ಆರೋಪಿ ರವಿಯನ್ನ ವಶಕ್ಕೆ ಪಡೆದಿದ್ದಾರೆ.</p>
<p>3 ಕೋಟಿ ರೂ.ಗೂ ಅಧಿಕ ಮೌಲ್ಯದ 332 ಕೆ.ಜಿ ಗಾಂಜಾವನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಆರೋಪಿ ರವಿ ಮೈಸೂರು, ಮಳವಳ್ಳಿ ಕಡೆಗೆ ಲಾರಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಎನ್ನಲಾಗಿದ್ದು  ಲಾರಿಯನ್ನೂ ಸಹ ವಶಕ್ಕೆ ಪಡೆಯಲಾಗಿದೆ.</p>
<p>Key words: Marijuana worth, over, Rs 3 crore, seized, arrest</p>
<p>&nbsp;</p>
<p>The post <a href="https://www.justkannada.in/marijuana-seized-arrest/">3 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಗಾಂಜಾ ವಶಕ್ಕೆ: ಓರ್ವನ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಡಿಕೆ ಕಳ್ಳತನ ಮಾಡಿದ್ದ ಮೂವರು ಕಳ್ಳರು ಅಂದರ್</title>
		<link>https://www.justkannada.in/three-thieves-arrest/</link>
		
		<dc:creator><![CDATA[prashanth]]></dc:creator>
		<pubDate>Thu, 12 Mar 2026 11:07:01 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Uncategorized]]></category>
		<category><![CDATA[arrest]]></category>
		<category><![CDATA[Mysore.]]></category>
		<category><![CDATA[police]]></category>
		<category><![CDATA[three thieves]]></category>
		<guid isPermaLink="false">https://www.justkannada.in/?p=152457</guid>

					<description><![CDATA[<p>ಮೈಸೂರು,ಮಾರ್ಚ್,12,2026 (www.justkannada.in): ಸುಮಾರು 15 ಕ್ವಿಂಟಾಲ್ ನಷ್ಟು ಅಡಿಕೆಯನ್ನು ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಸರಗೂರು ತಾಲ್ಲೂಕಿನ ಕೆ.ಬೆಳತ್ತೂರು ಗ್ರಾಮದ ಬಿ.ಕೆ.ವಿವೇಕ್, ಮೈಸೂರಿನ ನಜರಬಾದ್ ನಿವಾಸಿ ಪ್ರಸನ್ನ.ಎಸ್ @ ರಾಮು,  ರಾಘವೇಂದ್ರನಗರದ ನಿವಾಸಿ ರಾಜೇಶ ಬಂಧಿತ ಆರೋಪಿಗಳು. ಪೊಲೀಸ್ ಬೆಟ್ಟದಪುರ ವ್ಯಾಪ್ತಿಯ ಬೆಟ್ಟದತುಂಗಾ ಗ್ರಾಮದ ನಿವಾಸಿ ಟಿ.ಆರ್.ಶ್ರೀನಾಥ್‌ ರಾಜೇಅರಸ್ ಅವರು ಮಾರ್ಚ್ 3 ರಂದು ಬೆಟ್ಟದಪುರ ಪೊಲೀಸ್ ಠಾಣೆ ದೂರು ದಾಖಲಿಸಿದ್ದರು. ತಮ್ಮ ಜಮೀನಿನಲ್ಲಿ ಬೆಳೆದಿದ್ದ ಅಡಿಕೆಯನ್ನು ಬೆಟ್ಟದತುಂಗ ಗ್ರಾಮದ ಗೋಡೌನ್‌ನಲ್ಲಿ ಶೇಖರಿಸಿಟ್ಟಿದ್ದು [&#8230;]</p>
<p>The post <a href="https://www.justkannada.in/three-thieves-arrest/">ಅಡಿಕೆ ಕಳ್ಳತನ ಮಾಡಿದ್ದ ಮೂವರು ಕಳ್ಳರು ಅಂದರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,12,2026 (<a href="http://www.justkannada.in">www.justkannada.in</a>):</strong> ಸುಮಾರು 15 ಕ್ವಿಂಟಾಲ್ ನಷ್ಟು ಅಡಿಕೆಯನ್ನು ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸರಗೂರು ತಾಲ್ಲೂಕಿನ ಕೆ.ಬೆಳತ್ತೂರು ಗ್ರಾಮದ ಬಿ.ಕೆ.ವಿವೇಕ್, ಮೈಸೂರಿನ ನಜರಬಾದ್ ನಿವಾಸಿ ಪ್ರಸನ್ನ.ಎಸ್ @ ರಾಮು,  ರಾಘವೇಂದ್ರನಗರದ ನಿವಾಸಿ ರಾಜೇಶ ಬಂಧಿತ ಆರೋಪಿಗಳು.</p>
<p>ಪೊಲೀಸ್ ಬೆಟ್ಟದಪುರ ವ್ಯಾಪ್ತಿಯ ಬೆಟ್ಟದತುಂಗಾ ಗ್ರಾಮದ ನಿವಾಸಿ ಟಿ.ಆರ್.ಶ್ರೀನಾಥ್‌ ರಾಜೇಅರಸ್ ಅವರು ಮಾರ್ಚ್ 3 ರಂದು ಬೆಟ್ಟದಪುರ ಪೊಲೀಸ್ ಠಾಣೆ ದೂರು ದಾಖಲಿಸಿದ್ದರು. ತಮ್ಮ ಜಮೀನಿನಲ್ಲಿ ಬೆಳೆದಿದ್ದ ಅಡಿಕೆಯನ್ನು ಬೆಟ್ಟದತುಂಗ ಗ್ರಾಮದ ಗೋಡೌನ್‌ನಲ್ಲಿ ಶೇಖರಿಸಿಟ್ಟಿದ್ದು ಸದರಿ ಗೋಡೌನ್‌ನಲ್ಲಿ ಇಟ್ಟಿದ್ದ 15 ಕ್ವಿಂಟಾಲ್ ನಷ್ಟು ಅಡಿಕೆ ಕಳ್ಳತನವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>
<p>ಬೈಲಕುಪ್ಪೆ ವೃತ್ತ ನಿರೀಕ್ಷಕ ದೀಪಕ್.ಎಂ.ಕೆ. ಪಿಎಸ್ಐ  ಅಜಯ್ ಕುಮಾರ್  ಅವರ ನೇತೃತ್ವದಲ್ಲಿ ಅಪರಾಧ ಪತ್ತೆ ದಳ ರಚಿಸಲಾಗಿತ್ತು. ತಂಡವು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನ ವಶಕ್ಕೆ ಪಡೆದುಕೊಂಡು ಕುಲಂಕುಷವಾಗಿ ವಿಚಾರಣೆ ಮಾಡಿದ್ದರು.</p>
<p>ಈ ವೇಳೆ ಮೂವರು ಆರೋಪಿಗಳು  ಬೆಟ್ಟದಪುರ ಪೊಲೀಸ್ ಠಾಣೆಯ ಒಂದು ಪ್ರಕರಣ ಬೈಲಕುಪ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿನ ಒಂದು ಪ್ರಕರಣ, ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಪ್ರಕರಣಗಳು ಹಾಗೂ ಮೈಸೂರು ನಗರ ಪೊಲೀಸ್ ಘಟಕದ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಒಂದು ಪ್ರಕರಣ ಸೇರಿದಂತೆ ಒಟ್ಟು 06 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಬೆಳಿಕಿಗೆ ಬಂದಿದೆ.</p>
<p>ಬಂಧಿತರಿಂದ 3 ಲಕ್ಷ ಬೆಲೆ ಬಾಳುವ KA-04 AA-0900 ರ ಟಾಟಾ ಏಸ್ ಗೂಡ್ಸ್ ವಾಹನ. ಈ ವಾಹನದಲ್ಲಿದ್ದ ಸುಮಾರು 3 ಲಕ್ಷ ಬೆಲೆ ಬಾಳುವ 3 ಚೀಲ ಬಟ್ಟೆಗಳು, ಒಟ್ಟು 8 ಲಕ್ಷ ಬೆಲೆ ಬಾಳುವ ಅಡಿಕೆ ಹಾಗೂ 2 ಲಕ್ಷ ರೂಪಾಯಿ ನಗದು ಹಣ, ಒಟ್ಟು 16 ಲಕ್ಷ ಬೆಲೆ ಬಾಳುವ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>
<p>Key words: Mysore,Police, three thieves, arrest</p>
<p>The post <a href="https://www.justkannada.in/three-thieves-arrest/">ಅಡಿಕೆ ಕಳ್ಳತನ ಮಾಡಿದ್ದ ಮೂವರು ಕಳ್ಳರು ಅಂದರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವ್ಯಕ್ತಿಗೆ ಸೈಜುಗಲ್ಲಿನಿಂದ ಜಜ್ಜಿ ಅಮಾನವೀಯ ಹಲ್ಲೆ: 11 ಮಂದಿ ಅಂದರ್</title>
		<link>https://www.justkannada.in/assault-11-people-arrest/</link>
		
		<dc:creator><![CDATA[prashanth]]></dc:creator>
		<pubDate>Thu, 26 Feb 2026 12:50:35 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[11 people]]></category>
		<category><![CDATA[arrest]]></category>
		<category><![CDATA[Assault]]></category>
		<category><![CDATA[Man]]></category>
		<category><![CDATA[stone]]></category>
		<guid isPermaLink="false">https://www.justkannada.in/?p=151911</guid>

					<description><![CDATA[<p>ಮಂಡ್ಯ,ಫೆಬ್ರವರಿ,26,2026 (www.justkannada.in):   ವ್ಯಕ್ತಿಯೊಬ್ಬರಿಗೆ ಕ್ಷುಲ್ಲಕ ಕಾರಣಕ್ಕೆ  ಸೈಜುಗಲ್ಲಿನಿಂದ  ಕಾಲನ್ನ ಜಜ್ಜಿ ಕ್ರೂರವಾಗಿ ಅಮಾನವೀಯವಾಗಿ ಹಲ್ಲೆ ನಡೆಸಿದ್ದ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಿರೀಶ್, ಮದ್ದಪ್ಪ, ಪ್ಲಗ್ ಮಂಜ, ಗಣೇಶ, ಶಿವಣ್ಣ, ನಿಂಗಣ್ಣ ಸೇರಿ 11 ಮಂದಿ ಬಂಧಿತರು.   ಫೆ.22 ರಂದು‌ ಪಾಂಡವಪುರದ ಕನಗನಹಳ್ಳಿಯಲ್ಲಿ ಈ ಘಟನೆ ನಡೆದಿತ್ತು.  ಬೊಮ್ಮಲಾಪುರ ನವೀನ್, ಪ್ರಕಾಶ್ ಎಂಬುವವರಿಗೆ ಹಲ್ಲೆ ನಡೆಸಿದ್ದರು .ಯುವತಿಯೊಬ್ಬಳಿಗೆ ಪ್ರೀತಿಸಿ ಮದುವೆಯಾಗಲು ಸಹಾಯ ಮಾಡಿದ್ದರು ಎಂಬ ಕಾರಣಕ್ಕೆ ಪ್ರಕಾಶ್ ಮೇಲೆ ದ್ವೇಷ ಬೆಳೆಸಿಕೊಂಡಿದ್ದರು. ಈ ಮಧ್ಯೆ ಪ್ರಕಾಶ್ ಹಾಗೂ [&#8230;]</p>
<p>The post <a href="https://www.justkannada.in/assault-11-people-arrest/">ವ್ಯಕ್ತಿಗೆ ಸೈಜುಗಲ್ಲಿನಿಂದ ಜಜ್ಜಿ ಅಮಾನವೀಯ ಹಲ್ಲೆ: 11 ಮಂದಿ ಅಂದರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಫೆಬ್ರವರಿ,26,2026 (<a href="http://www.justkannada.in">www.justkannada.in</a>):</strong>   ವ್ಯಕ್ತಿಯೊಬ್ಬರಿಗೆ ಕ್ಷುಲ್ಲಕ ಕಾರಣಕ್ಕೆ  ಸೈಜುಗಲ್ಲಿನಿಂದ  ಕಾಲನ್ನ ಜಜ್ಜಿ ಕ್ರೂರವಾಗಿ ಅಮಾನವೀಯವಾಗಿ ಹಲ್ಲೆ ನಡೆಸಿದ್ದ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಗಿರೀಶ್, ಮದ್ದಪ್ಪ, ಪ್ಲಗ್ ಮಂಜ, ಗಣೇಶ, ಶಿವಣ್ಣ, ನಿಂಗಣ್ಣ ಸೇರಿ 11 ಮಂದಿ ಬಂಧಿತರು.   ಫೆ.22 ರಂದು‌ ಪಾಂಡವಪುರದ ಕನಗನಹಳ್ಳಿಯಲ್ಲಿ ಈ ಘಟನೆ ನಡೆದಿತ್ತು.  ಬೊಮ್ಮಲಾಪುರ ನವೀನ್, ಪ್ರಕಾಶ್ ಎಂಬುವವರಿಗೆ ಹಲ್ಲೆ ನಡೆಸಿದ್ದರು .ಯುವತಿಯೊಬ್ಬಳಿಗೆ ಪ್ರೀತಿಸಿ ಮದುವೆಯಾಗಲು ಸಹಾಯ ಮಾಡಿದ್ದರು ಎಂಬ ಕಾರಣಕ್ಕೆ ಪ್ರಕಾಶ್ ಮೇಲೆ ದ್ವೇಷ ಬೆಳೆಸಿಕೊಂಡಿದ್ದರು.<img loading="lazy" decoding="async" class="aligncenter size-full wp-image-151912" src="https://www.justkannada.in/wp-content/uploads/2026/02/arrest-2.jpg" alt="" width="500" height="659" srcset="https://www.justkannada.in/wp-content/uploads/2026/02/arrest-2.jpg 500w, https://www.justkannada.in/wp-content/uploads/2026/02/arrest-2-228x300.jpg 228w, https://www.justkannada.in/wp-content/uploads/2026/02/arrest-2-319x420.jpg 319w, https://www.justkannada.in/wp-content/uploads/2026/02/arrest-2-150x198.jpg 150w, https://www.justkannada.in/wp-content/uploads/2026/02/arrest-2-300x395.jpg 300w" sizes="auto, (max-width: 500px) 100vw, 500px" /></p>
<p>ಈ ಮಧ್ಯೆ ಪ್ರಕಾಶ್ ಹಾಗೂ ಆತನ ಬಾಮೈದ ನವೀನ್ ಮೇಲೆ ಗಿರೀಶ್ ಅಂಡ್ ಗ್ಯಾಂಗ್ ಕ್ರೂರವಾಗಿ ಹಲ್ಲೆ ನಡೆಸಿದ್ದು ನವೀನ್ ಕಾಲನ್ನ ಸೈಜ್ ಗಲ್ಲಿನಿಂದ ಜಜ್ಜಿ ಹಾಕಿದ್ದರು.  ಕಾಲು ಮುರಿಯುವ  ದೃಶ್ಯವನ್ನ ಮೊಬೈಲ್ ನಲ್ಲಿ ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ಹಲ್ಲೆ ವಿಡಿಯೋ ವೈರಲ್ ಆಗಿತ್ತು. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳು ಎಸ್ಕೇಪ್ ಆಗಿದ್ದರು.</p>
<p>ಪಾಂಡವಪುರ ಠಾಣೆಯ ಇನ್ಸ್ ಪೆಕ್ಟರ್ ಶರತ್ ಕುಮಾರ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಿ ಮೊದಲ ದಿನವೇ ಇಬ್ಬರನ್ನ ಬಂಧಿಸಿದ್ದರು. ಬಳಿಕ ಸಂಬಂಧಿಕರ ಮನೆಗಳಲ್ಲಿ ಅಡಗಿದ್ದ ಉಳಿದ ಆರೋಪಿಗಳನ್ನಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಒಟ್ಟು 14 ಆರೋಪಿಗಳ ಪೈಕಿ 11 ಮಂದಿ ಬಂಧನವಾಗಿದೆ.</p>
<p>Key words: Man, stone, Assault, 11 people, Arrest</p>
<p>The post <a href="https://www.justkannada.in/assault-11-people-arrest/">ವ್ಯಕ್ತಿಗೆ ಸೈಜುಗಲ್ಲಿನಿಂದ ಜಜ್ಜಿ ಅಮಾನವೀಯ ಹಲ್ಲೆ: 11 ಮಂದಿ ಅಂದರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸ್ನೇಹಮಯಿ ಕೃಷ್ಣ ಬಂಧನ ಹಿಂದೆ ಸಿಎಂ ಮತ್ತು ದೊಡ್ಡ ಕೈವಾಡವಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ</title>
		<link>https://www.justkannada.in/union-minister-prahlad-joshi-6/</link>
		
		<dc:creator><![CDATA[prashanth]]></dc:creator>
		<pubDate>Sat, 21 Feb 2026 04:58:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[arrest]]></category>
		<category><![CDATA[Prahlad Joshi.]]></category>
		<category><![CDATA[Snehamayi Krishna]]></category>
		<category><![CDATA[Union minister]]></category>
		<guid isPermaLink="false">https://www.justkannada.in/?p=151709</guid>

					<description><![CDATA[<p>ಕಲಬುರಗಿ,ಫೆಬ್ರವರಿ,21,2026 (www.justkannada.in): ಸಿಸಿಬಿಯಿಂದ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ  ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಟೋರಿಯಸ್ ನಟೇಶ್ ದೂರಿನ ಮೇಲೆ ಸ್ನೇಹಮಯಿ ಕೃಷ್ಣರನ್ನು ಬಂಧಿಸಿದ್ದೀರಿ ನಿಮಗೆ ನಾಚಿಕೆ ಆಗಲ್ವಾ? ಎಂದು ವಾಗ್ದಾಳಿ ನಡೆಸಿದರು. ಮಾನ ಮರ್ಯಾದೆ ಇದ್ದರೆ ಸ್ನೇಹಮಯಿ ಕೃಷ್ಣ ಬಿಡುಗಡೆ ಮಾಡಲಿ ಸ್ನೇಹಮಯಿ ಕೃಷ್ಣ ಕೋರ್ಟ್ ಗೆ ದಾಖಲೆ ಸಲ್ಲಿಸಲಿ ಎಂದು ಪ್ರಹ್ಲಾದ್ ಜೋಶಿ ಆಗ್ರಹಿಸಿದರು. Key [&#8230;]</p>
<p>The post <a href="https://www.justkannada.in/union-minister-prahlad-joshi-6/">ಸ್ನೇಹಮಯಿ ಕೃಷ್ಣ ಬಂಧನ ಹಿಂದೆ ಸಿಎಂ ಮತ್ತು ದೊಡ್ಡ ಕೈವಾಡವಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರಗಿ,ಫೆಬ್ರವರಿ,21,2026 (<a href="http://www.justkannada.in">www.justkannada.in</a>):</strong> ಸಿಸಿಬಿಯಿಂದ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ  ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಟೋರಿಯಸ್ ನಟೇಶ್ ದೂರಿನ ಮೇಲೆ ಸ್ನೇಹಮಯಿ ಕೃಷ್ಣರನ್ನು ಬಂಧಿಸಿದ್ದೀರಿ ನಿಮಗೆ ನಾಚಿಕೆ ಆಗಲ್ವಾ? ಎಂದು ವಾಗ್ದಾಳಿ ನಡೆಸಿದರು.</p>
<p>ಮಾನ ಮರ್ಯಾದೆ ಇದ್ದರೆ ಸ್ನೇಹಮಯಿ ಕೃಷ್ಣ ಬಿಡುಗಡೆ ಮಾಡಲಿ ಸ್ನೇಹಮಯಿ ಕೃಷ್ಣ ಕೋರ್ಟ್ ಗೆ ದಾಖಲೆ ಸಲ್ಲಿಸಲಿ ಎಂದು ಪ್ರಹ್ಲಾದ್ ಜೋಶಿ ಆಗ್ರಹಿಸಿದರು.</p>
<p>Key words:  Snehamayi Krishna, arrest, Union Minister,  Prahlad Joshi</p>
<p>The post <a href="https://www.justkannada.in/union-minister-prahlad-joshi-6/">ಸ್ನೇಹಮಯಿ ಕೃಷ್ಣ ಬಂಧನ ಹಿಂದೆ ಸಿಎಂ ಮತ್ತು ದೊಡ್ಡ ಕೈವಾಡವಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸ್ನೇಹಮಯಿ ಕೃಷ್ಣ ಬಂಧನ: ಸರ್ಕಾರದ ವಿರುದ್ದ ಆರ್.ಅಶೋಕ್ ಕಿಡಿ</title>
		<link>https://www.justkannada.in/snehamayi-krishna-r-ashok/</link>
		
		<dc:creator><![CDATA[prashanth]]></dc:creator>
		<pubDate>Fri, 20 Feb 2026 12:30:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[arrest]]></category>
		<category><![CDATA[government]]></category>
		<category><![CDATA[R.ashok]]></category>
		<category><![CDATA[Snehamayi Krishna]]></category>
		<guid isPermaLink="false">https://www.justkannada.in/?p=151702</guid>

					<description><![CDATA[<p>ಬೆಂಗಳೂರು,ಫೆಬ್ರವರಿ,20,2026 (www.justkannada.in):  ಮುಡಾ ಪ್ರಕರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿರುವ ಆರ್.ಅಶೋಕ್, ನ್ಯಾಯಕ್ಕಾಗಿ ಹೋರಾಡುವವರನ್ನು ಬಂಧಿಸಲಾಗುತ್ತಿದೆ. ನ್ಯಾಯಕ್ಕಾಗಿ ಹೋರಾಡುವವರ ಧ್ವನಿ ಕುಗ್ಗಿಸುವ ಕೆಲಸ  ಮಾಡಲಾಗುತ್ತಿದೆ. ಅದರ ಭಾಗವಾಗಿ ಈಗ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ನ್ಯಾಯದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ. ಇದು ದುರಾಡಳಿತದ ಪರಮಾವಧಿ ಎಂದು ವಾಗ್ದಾಳಿ ನಡೆಸಿದರು. [&#8230;]</p>
<p>The post <a href="https://www.justkannada.in/snehamayi-krishna-r-ashok/">ಸ್ನೇಹಮಯಿ ಕೃಷ್ಣ ಬಂಧನ: ಸರ್ಕಾರದ ವಿರುದ್ದ ಆರ್.ಅಶೋಕ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,20,2026 (<a href="http://www.justkannada.in">www.justkannada.in</a>):</strong>  ಮುಡಾ ಪ್ರಕರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಆರ್.ಅಶೋಕ್, ನ್ಯಾಯಕ್ಕಾಗಿ ಹೋರಾಡುವವರನ್ನು ಬಂಧಿಸಲಾಗುತ್ತಿದೆ. ನ್ಯಾಯಕ್ಕಾಗಿ ಹೋರಾಡುವವರ ಧ್ವನಿ ಕುಗ್ಗಿಸುವ ಕೆಲಸ  ಮಾಡಲಾಗುತ್ತಿದೆ. ಅದರ ಭಾಗವಾಗಿ ಈಗ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ನ್ಯಾಯದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ. ಇದು ದುರಾಡಳಿತದ ಪರಮಾವಧಿ ಎಂದು ವಾಗ್ದಾಳಿ ನಡೆಸಿದರು.</p>
<p>ಸ್ನೇಹಮಯಿ ಕೃಷ್ಣ ಅವರು ಮುಡಾ ಹಗರಣವನ್ನು ಬಯಲಿಗೆಳೆದು ಹೋರಾಟ ನಡೆಸುತ್ತಿದ್ದಾರೆ. ಗಾಂಧಿ ಆದರ್ಶವಿಟ್ಟುಕೊಂಡು ಹೋರಾಡುತ್ತಿರುವ ಸ್ನೇಹಮಯಿ ಕೃಷ್ಣ ಅವರನ್ನು ಕೋರ್ಟ್ ಆವರಣದಲ್ಲಿ ಬಂಧಿಸಿದ್ದು ಅಕ್ಷಮ್ಯ ಅಪರಾಧ. ಎಂದು ಕಿಡಿಕಾರಿದ್ದಾರೆ.</p>
<p>Key words: Snehamayi Krishna, arrest, R. Ashok, against, government</p>
<p>The post <a href="https://www.justkannada.in/snehamayi-krishna-r-ashok/">ಸ್ನೇಹಮಯಿ ಕೃಷ್ಣ ಬಂಧನ: ಸರ್ಕಾರದ ವಿರುದ್ದ ಆರ್.ಅಶೋಕ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ- ಆರ್.ಅಶೋಕ್</title>
		<link>https://www.justkannada.in/r-ashok-103/</link>
		
		<dc:creator><![CDATA[prashanth]]></dc:creator>
		<pubDate>Fri, 13 Feb 2026 08:44:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[arrest]]></category>
		<category><![CDATA[Bhairathi Basavaraju]]></category>
		<category><![CDATA[MLA]]></category>
		<category><![CDATA[politically motivated]]></category>
		<category><![CDATA[R.ashok]]></category>
		<guid isPermaLink="false">https://www.justkannada.in/?p=151413</guid>

					<description><![CDATA[<p>ಚಿತ್ರದುರ್ಗ,ಫೆಬ್ರವರಿ,13,2026 (www.justkannada.in): ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಶಾಸಕ ಭೈರತಿ ಬಸವರಾಜ್ ಬಂಧನ ರಾಜಕೀಯ ಪ್ರೇರಿತ ಷಡ್ಯಂತ್ರ. ಯಾರು ದ್ವೇಷ ರಾಜಕಾರಣ ಮಾಡ್ತಾರೆ ಅವರು ಅನುಭವಿಸುತ್ತಾರೆ ಶಾಸಕ ಭೈರತಿ ಬಸವರಾಜು ಕಾನೂನಿಗೆ ಶರಣಾಗಿದ್ದಾರೆ. ನಾಳೆ ಭೈರತಿ ಬಸವರಾಜು ಮನೆಗೆ ಭೇಟಿ ನೀಡುವೆ ಎಂದರು. ಕಾಂಗ್ರೆಸ್ ಶಾಸಕರ ವಿದೇಶಿ ಪ್ರವಾಸ ವಿಚಾರ ಕುರಿತು ಪ್ರತಿಕ್ರಿಯಿಸಿದ [&#8230;]</p>
<p>The post <a href="https://www.justkannada.in/r-ashok-103/">ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ- ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿತ್ರದುರ್ಗ,ಫೆಬ್ರವರಿ,13,2026 (<a href="http://www.justkannada.in">www.justkannada.in</a>):</strong> ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಶಾಸಕ ಭೈರತಿ ಬಸವರಾಜ್ ಬಂಧನ ರಾಜಕೀಯ ಪ್ರೇರಿತ ಷಡ್ಯಂತ್ರ. ಯಾರು ದ್ವೇಷ ರಾಜಕಾರಣ ಮಾಡ್ತಾರೆ ಅವರು ಅನುಭವಿಸುತ್ತಾರೆ ಶಾಸಕ ಭೈರತಿ ಬಸವರಾಜು ಕಾನೂನಿಗೆ ಶರಣಾಗಿದ್ದಾರೆ. ನಾಳೆ ಭೈರತಿ ಬಸವರಾಜು ಮನೆಗೆ ಭೇಟಿ ನೀಡುವೆ ಎಂದರು.</p>
<p>ಕಾಂಗ್ರೆಸ್ ಶಾಸಕರ ವಿದೇಶಿ ಪ್ರವಾಸ ವಿಚಾರ ಕುರಿತು ಪ್ರತಿಕ್ರಿಯಿಸಿದ ಆರ್.ಅಶೋಕ್,  ಸಿದ್ದರಾಮಯ್ಯ ಕಡೆಯವರೇ ಶಾಸಕರನ್ನ ಪ್ರವಾಸಕ್ಕೆ ಕಳುಹಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.</p>
<p>ರಾಜ್ಯ ಸರ್ಕಾರಕ್ಕೆ ಸಾವಿರ ದಿನ ಹಿನ್ನೆಲೆ ಕಾರ್ಯಕ್ರಮ ಕುರಿತು ಪ್ರತಿಕ್ರಿಯಿಸಿದ ಆರ್.ಅಶೋಕ್, ಯಾವ ಪುರುಷಾರ್ಥಕ್ಕೆ ಸರ್ಕಾರ ಕಾರ್ಯಕ್ರಮ ಮಾಡುತ್ತಿದೆ ಸಾವಿರ ದಿನಗಳು ಕರಾಳ ದಿನಗಳು ಯಾವ ಸಾಧನೆಗೆ ಕಾರ್ಯಕ್ರಮ ಮಾಡುತ್ತಿದ್ದಾರೆ.  ರೇಷನ್ ಕಾರ್ಡ್ ರದ್ದು ಬಗರ್ ಹುಕುಂ ಸಾಗುವಳಿ ಭೂಮಿ ಕೊಡಿತ್ತಿಲ್ಲ ಗುತ್ತಿಗೆದಾರರಿಂದ 80 % ಕಮಿಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.</p>
<p>Key words: MLA, Bhairathi Basavaraju, arrest , politically motivated, R. Ashok</p>
<p>The post <a href="https://www.justkannada.in/r-ashok-103/">ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ- ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
