<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Ashwin Kumar Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/ashwin-kumar/feed/" rel="self" type="application/rss+xml" />
	<link>https://www.justkannada.in/tag/ashwin-kumar/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 02 Dec 2022 10:41:02 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Ashwin Kumar Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/ashwin-kumar/</link>
	<width>32</width>
	<height>32</height>
</image> 
	<item>
		<title>ಶಾಸಕ ಅಶ್ವಿನ್ ಕುಮಾರ್ ಕಾರ್ಯವೈಕರಿಗೆ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ತೀವ್ರ ಅಸಮಾಧಾನ.</title>
		<link>https://www.justkannada.in/former-minister-hc-mahadevappa-mla-ashwin-kumar/</link>
		
		<dc:creator><![CDATA[JK Desk]]></dc:creator>
		<pubDate>Fri, 02 Dec 2022 10:41:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Ashwin Kumar]]></category>
		<category><![CDATA[Former Minister]]></category>
		<category><![CDATA[HC Mahadevappa]]></category>
		<category><![CDATA[MLA]]></category>
		<guid isPermaLink="false">https://www.justkannada.in/?p=100518</guid>

					<description><![CDATA[<p>ಮೈಸೂರು,ಡಿಸೆಂಬರ್,2,2022(www.justkannada.in): ತಿ.ನರಸೀಪುರದಲ್ಲಿ ಚಿರತೆ ದಾಳಿಗೆ ಯುವತಿ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ  ಶಾಸಕ ಅಶ್ವಿನ್ ಕುಮಾರ್ ಕಾರ್ಯವೈಕರಿಗೆ  ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ಕಿಡಿಕಾರಿದ್ದಾರೆ. ಈ ಸಂಬಂಧ ಮಾತನಾಡಿದ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ, ಶಾಸಕರಾದವರು ಆಡಳಿತದ ಮೇಲೆ ಹಿಡಿತ ಇಟ್ಟುಕೊಂಡು ಕೆಲಸ ಮಾಡಬೇಕು. ಕೆಲಸ ಆಗಬೇಕು ಎಂದು ಜನರ ಜೊತೆ ಪ್ರತಿಭಟನೆಗೆ ಕೂರುವುದಲ್ಲ. ಇಂತಹ ಶಾಸಕರಿಂದ ಯಾವ ರೀತಿ ಅಭಿವೃದ್ಧಿ ಕಾಣಲು ಸಾಧ್ಯ? ಜನರಿಗೆ ನ್ಯಾಯ ಕೊಡಿಸಬೇಕಾದ ಶಾಸಕರೇ ಪ್ರತಿಭಟನೆಗೆ ಕುಳಿತರೆ  ನ್ಯಾಯ ಕೇಳುವುದು ಯಾರಿಂದ.? ಎಂದು [&#8230;]</p>
<p>The post <a href="https://www.justkannada.in/former-minister-hc-mahadevappa-mla-ashwin-kumar/">ಶಾಸಕ ಅಶ್ವಿನ್ ಕುಮಾರ್ ಕಾರ್ಯವೈಕರಿಗೆ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ತೀವ್ರ ಅಸಮಾಧಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,2,2022(<a href="http://www.justkannada.in">www.justkannada.in</a>):</strong> ತಿ.ನರಸೀಪುರದಲ್ಲಿ ಚಿರತೆ ದಾಳಿಗೆ ಯುವತಿ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ  ಶಾಸಕ ಅಶ್ವಿನ್ ಕುಮಾರ್ ಕಾರ್ಯವೈಕರಿಗೆ  ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ಕಿಡಿಕಾರಿದ್ದಾರೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಸಂಬಂಧ ಮಾತನಾಡಿದ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ, ಶಾಸಕರಾದವರು ಆಡಳಿತದ ಮೇಲೆ ಹಿಡಿತ ಇಟ್ಟುಕೊಂಡು ಕೆಲಸ ಮಾಡಬೇಕು. ಕೆಲಸ ಆಗಬೇಕು ಎಂದು ಜನರ ಜೊತೆ ಪ್ರತಿಭಟನೆಗೆ ಕೂರುವುದಲ್ಲ. ಇಂತಹ ಶಾಸಕರಿಂದ ಯಾವ ರೀತಿ ಅಭಿವೃದ್ಧಿ ಕಾಣಲು ಸಾಧ್ಯ? ಜನರಿಗೆ ನ್ಯಾಯ ಕೊಡಿಸಬೇಕಾದ ಶಾಸಕರೇ ಪ್ರತಿಭಟನೆಗೆ ಕುಳಿತರೆ  ನ್ಯಾಯ ಕೇಳುವುದು ಯಾರಿಂದ.? ಎಂದು ವಾಗ್ದಾಳಿ ನಡೆಸಿದರು.<img decoding="async" class="aligncenter size-full wp-image-100519" src="https://www.justkannada.in/wp-content/uploads/2022/12/hc-mahadevappa.jpg" alt="" width="500" height="461" srcset="https://www.justkannada.in/wp-content/uploads/2022/12/hc-mahadevappa.jpg 500w, https://www.justkannada.in/wp-content/uploads/2022/12/hc-mahadevappa-300x277.jpg 300w" sizes="(max-width: 500px) 100vw, 500px" /></p>
<p>ನಾನಿದ್ದಾಗ ಅಧಿಕಾರಿಗಳಿಗೆ ಬೆದರಿಸಿ ಕೆಲಸ ನಿರ್ವಹಿಸುತ್ತಿದ್ದೆ. ನಾನಿಲ್ಲದೆ ಈಗ ಯಾವ ಅಧಿಕಾರಿಗಳು ಭಯಪಡುತ್ತಿಲ್ಲ ಎಂದು ಶಾಸಕ ಅಶ್ವಿನ್ ಕುಮಾರ್ ಕಾರ್ಯವೈಖರಿ ಬಗ್ಗೆ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p>
<p>Key words: Former Minister -HC Mahadevappa – MLA- Ashwin Kumar</p>
<p>The post <a href="https://www.justkannada.in/former-minister-hc-mahadevappa-mla-ashwin-kumar/">ಶಾಸಕ ಅಶ್ವಿನ್ ಕುಮಾರ್ ಕಾರ್ಯವೈಕರಿಗೆ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ತೀವ್ರ ಅಸಮಾಧಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಜೆಪಿಯಿಂದ 10 ಕೋಟಿ ಆಫರ್ ವಿಚಾರ- ಸ್ಪಷ್ಟನೆ ನೀಡಿದ ಜೆಡಿಎಸ್ ಶಾಸಕ ಅಶ್ವಿನ್ ಕುಮಾರ್..</title>
		<link>https://www.justkannada.in/10-crores-offer-bjp-jds-mla-ashwin-kumar-clarified/</link>
		
		<dc:creator><![CDATA[JK Desk]]></dc:creator>
		<pubDate>Thu, 20 Jun 2019 12:45:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Uncategorized]]></category>
		<category><![CDATA[10 crores]]></category>
		<category><![CDATA[Ashwin Kumar]]></category>
		<category><![CDATA[BJP]]></category>
		<category><![CDATA[clarified]]></category>
		<category><![CDATA[JDS MLA]]></category>
		<category><![CDATA[offer]]></category>
		<guid isPermaLink="false">https://www.justkannada.in/?p=4746</guid>

					<description><![CDATA[<p>ಮೈಸೂರು,ಜೂ,20,2019(www.justkannada.in): ಬಿಜೆಪಿಯಿಂದ 10ಕೋಟಿ ಆಫರ್ ವಿಚಾರ‌ಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜೆಡಿಎಸ್ ಶಾಸಕ ಅಶ್ವಿನ್ ಕುಮಾರ್ . ನನಗೆ ಆ ರೀತಿ ಯಾವುದೇ ಕರೆ ಬಂದಿಲ್ಲ. ಯಾವುದೇ ಕಾರಣಕ್ಕೂ ಜೆಡಿಎಸ್ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಟಿ.ನರಸೀಪುರ ಜೆಡಿಎಸ್ ಶಾಸಕ ಅಶ್ವಿನ್ ಕುಮಾರ್ , ನಾನು ಸಿಎಂ ಕುಮಾರಣ್ಣನ ನೆರಳಲ್ಲಿ ಬಂದವನು.ಯಾವುದೇ ಕಾರಣಕ್ಕೂ ಜೆಡಿಎಸ್ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ನಾನು ಕುಮಾರಣ್ಣನ ಜೊತೆಯೇ ಇರ್ತಿನಿ ಜೆಡಿಎಸ್ ಬಿಡಲ್ಲ ಎಂದರು. ಬಿಜೆಪಿಯ [&#8230;]</p>
<p>The post <a href="https://www.justkannada.in/10-crores-offer-bjp-jds-mla-ashwin-kumar-clarified/">ಬಿಜೆಪಿಯಿಂದ 10 ಕೋಟಿ ಆಫರ್ ವಿಚಾರ- ಸ್ಪಷ್ಟನೆ ನೀಡಿದ ಜೆಡಿಎಸ್ ಶಾಸಕ ಅಶ್ವಿನ್ ಕುಮಾರ್..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p style="background: white;"><span style="font-size: 11.0pt; font-family: 'Tunga','sans-serif'; color: #2e2e2e;">ಮೈಸೂರು,ಜೂ,20,2019(<a href="https://www.justkannada.in">www.justkannada.in</a>): ಬಿಜೆಪಿಯಿಂದ 10ಕೋಟಿ ಆಫರ್ ವಿಚಾರ‌ಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜೆಡಿಎಸ್ ಶಾಸಕ ಅಶ್ವಿನ್ ಕುಮಾರ್ . ನನಗೆ ಆ ರೀತಿ ಯಾವುದೇ ಕರೆ ಬಂದಿಲ್ಲ. ಯಾವುದೇ ಕಾರಣಕ್ಕೂ ಜೆಡಿಎಸ್ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. </span></p>
<p style="background: white;"><span style="font-size: 11.0pt; font-family: 'Tunga','sans-serif'; color: #2e2e2e;">ಮೈಸೂರಿನಲ್ಲಿ ಮಾತನಾಡಿದ ಟಿ.ನರಸೀಪುರ ಜೆಡಿಎಸ್ ಶಾಸಕ ಅಶ್ವಿನ್ ಕುಮಾರ್ , ನಾನು ಸಿಎಂ ಕುಮಾರಣ್ಣನ ನೆರಳಲ್ಲಿ ಬಂದವನು.ಯಾವುದೇ ಕಾರಣಕ್ಕೂ ಜೆಡಿಎಸ್ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ನಾನು ಕುಮಾರಣ್ಣನ ಜೊತೆಯೇ ಇರ್ತಿನಿ ಜೆಡಿಎಸ್ ಬಿಡಲ್ಲ ಎಂದರು. </span></p>
<p style="background: white;"><span style="font-size: 11.0pt; font-family: 'Tunga','sans-serif'; color: #2e2e2e;">ಬಿಜೆಪಿಯ ಕೆಲ ಶಾಸಕರು ನನ್ನ ಸ್ನೇಹಿತರು. ನಾವೆಲ್ಲ ಒಟ್ಟಾಗಿ ಸೇರಿ ಮಾತಾಡ್ತೀವಿ. ಆದರೆ ನನಗೆ ಯಾರು ಕೂಡ ಬಿಜೆಪಿಗೆ ಬರುವಂತೆ ಹೇಳಿಲ್ಲ. ಇದೆಲ್ಲ ಕೇವಲ ಊಹಾಪೋಹ ಎಂದು ಶಾಸಕ ಅಶ್ವಿನ್ ಸ್ಪಷ್ಟನೆ ನೀಡಿದರು. </span></p>
<p style="background: white;"><span style="font-size: 11.0pt; font-family: 'Tunga','sans-serif'; color: #2e2e2e;">Key words:</span> <span style="font-size: 11.0pt; font-family: 'Tunga','sans-serif'; color: #2e2e2e;">10 crores -offer – BJP-JDS MLA- Ashwin Kumar- clarified.</span></p>
<p>The post <a href="https://www.justkannada.in/10-crores-offer-bjp-jds-mla-ashwin-kumar-clarified/">ಬಿಜೆಪಿಯಿಂದ 10 ಕೋಟಿ ಆಫರ್ ವಿಚಾರ- ಸ್ಪಷ್ಟನೆ ನೀಡಿದ ಜೆಡಿಎಸ್ ಶಾಸಕ ಅಶ್ವಿನ್ ಕುಮಾರ್..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
