<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ASP Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/asp/feed/" rel="self" type="application/rss+xml" />
	<link>https://www.justkannada.in/tag/asp/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 27 Sep 2025 05:00:15 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>ASP Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/asp/</link>
	<width>32</width>
	<height>32</height>
</image> 
	<item>
		<title>ASP ಮೇಲೆ ಕೈ ಎತ್ತಿದ್ದ ಕೇಸ್: ಸಿಎಂ ಸಿದ್ದರಾಮಯ್ಯ ವಿರುದ್ದ ಕೋರ್ಟ್ ಗೆ ಖಾಸಗಿ ದೂರು</title>
		<link>https://www.justkannada.in/cm-siddaramaiah-289/</link>
		
		<dc:creator><![CDATA[prashanth]]></dc:creator>
		<pubDate>Sat, 27 Sep 2025 05:00:15 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[ASP]]></category>
		<category><![CDATA[case]]></category>
		<category><![CDATA[CM Siddaramaiah]]></category>
		<category><![CDATA[court]]></category>
		<category><![CDATA[filed]]></category>
		<category><![CDATA[Private complaint]]></category>
		<guid isPermaLink="false">https://www.justkannada.in/?p=145868</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,27,2025 (www.justkannada.in): ಕಾರ್ಯಕ್ರಮವೊಂದರಲ್ಲಿ ಎಎಸ್ ಪಿ ನಾರಾಯಣ ಭರಮನಿ ಮೇಲೆ ಸಿಎಂ ಸಿದ್ದರಾಮಯ್ಯ ಕೈಎತ್ತಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜನಪ್ರತಿನಿಧಿಗಳ ವಿಶೇಷ  ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಕೆಯಾಗಿದೆ. ಹೋರಾಟಗಾರ ಭೀಮಪ್ಪ ಗಡದ್ ಎಂಬುವವರು ಜನಪ್ರತಿನಿಧಿಗಳ ವಿಶೇಷ  ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಕೆ ಮಾಡಿದ್ದಾರೆ. ಎಎಸ್ ಪಿ ನಾರಾಯಣ ಭರಮನಿ ಮೇಲೆ ಕೈ ಎತ್ತಿದ್ದ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದ ಎಫ್ ಐಆರ್ ದಾಖಲಿಸಲು ನಿರ್ದೇಶನ ನೀಡಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ಇತ್ತೀಚೆಗೆ ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶದ ವೇಳೆ [&#8230;]</p>
<p>The post <a href="https://www.justkannada.in/cm-siddaramaiah-289/">ASP ಮೇಲೆ ಕೈ ಎತ್ತಿದ್ದ ಕೇಸ್: ಸಿಎಂ ಸಿದ್ದರಾಮಯ್ಯ ವಿರುದ್ದ ಕೋರ್ಟ್ ಗೆ ಖಾಸಗಿ ದೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,27,2025 (<a href="http://www.justkannada.in">www.justkannada.in</a>):</strong> ಕಾರ್ಯಕ್ರಮವೊಂದರಲ್ಲಿ ಎಎಸ್ ಪಿ ನಾರಾಯಣ ಭರಮನಿ ಮೇಲೆ ಸಿಎಂ ಸಿದ್ದರಾಮಯ್ಯ ಕೈಎತ್ತಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜನಪ್ರತಿನಿಧಿಗಳ ವಿಶೇಷ  ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಕೆಯಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಹೋರಾಟಗಾರ ಭೀಮಪ್ಪ ಗಡದ್ ಎಂಬುವವರು ಜನಪ್ರತಿನಿಧಿಗಳ ವಿಶೇಷ  ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಕೆ ಮಾಡಿದ್ದಾರೆ. ಎಎಸ್ ಪಿ ನಾರಾಯಣ ಭರಮನಿ ಮೇಲೆ ಕೈ ಎತ್ತಿದ್ದ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದ ಎಫ್ ಐಆರ್ ದಾಖಲಿಸಲು ನಿರ್ದೇಶನ ನೀಡಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.</p>
<p>ಇತ್ತೀಚೆಗೆ ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶದ ವೇಳೆ ಬಿಜೆಪಿಯವರು ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ಎಎಸ್ ಪಿ ನಾರಾಯಣ ಭರಮನಿ ಅವರ ವಿರುದ್ದ ಗರಂ ಆಗಿದ್ದ  ಸಿಎಂ ಸಿದ್ದರಾಮಯ್ಯ ಕೈಎತ್ತಿದ್ದರು.</p>
<p>Key words: ASP, Case, Private complaint, filed , court, against, CM Siddaramaiah</p>
<p>The post <a href="https://www.justkannada.in/cm-siddaramaiah-289/">ASP ಮೇಲೆ ಕೈ ಎತ್ತಿದ್ದ ಕೇಸ್: ಸಿಎಂ ಸಿದ್ದರಾಮಯ್ಯ ವಿರುದ್ದ ಕೋರ್ಟ್ ಗೆ ಖಾಸಗಿ ದೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮದ್ದೂರು ಗಲಭೆಗೂ ASP ತಿಮ್ಮಯ್ಯ ವರ್ಗಾವಣೆಗೂ ಸಂಬಂಧವಿಲ್ಲ- ಸಚಿವ ಚಲುವರಾಯಸ್ವಾಮಿ</title>
		<link>https://www.justkannada.in/minister-chaluvarayaswamy-19/</link>
		
		<dc:creator><![CDATA[prashanth]]></dc:creator>
		<pubDate>Fri, 12 Sep 2025 12:12:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ASP]]></category>
		<category><![CDATA[Chaluvarayaswamy.]]></category>
		<category><![CDATA[Maddur riots]]></category>
		<category><![CDATA[minister]]></category>
		<category><![CDATA[transfer]]></category>
		<guid isPermaLink="false">https://www.justkannada.in/?p=145239</guid>

					<description><![CDATA[<p>ಮಂಡ್ಯ,ಸೆಪ್ಟಂಬರ್,12,2025 (www.justkannada.in):  ಮದ್ದೂರು ಗಲಭೆ ಕಾರಣದಿಂದ ಮಂಡ್ಯ ಹೆಚ್ಚುವರಿ ಎಸ್ ಪಿ ತಿಮ್ಮಯ್ಯರನ್ನ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿತ್ತು. ಆದರೆ ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಚಲುವರಾಯಸ್ವಾಮಿ,  ಮದ್ದೂರು ಘಟನೆಗೂ, ಹೆಚ್ಚುವರಿ ಎಸ್ ಪಿ ತಿಮ್ಮಯ್ಯರನ್ನ ವರ್ಗಾವಣೆ ಸಂಬಂಧವಿಲ್ಲ.  ಮಂಡ್ಯ ASP ತಿಮ್ಮಯ್ಯ ಅವಧಿ ಮುಗಿದಿತ್ತು.  ಡಿಸೆಂಬರ್ ವರೆಗೆ ಮುಂದುವರೆಸುವಂತೆ ಹೇಳಿದ್ದೆ. ಆದರೆ ಸಾಮಾನ್ಯ ವರ್ಗಾವಣೆಯಂತೆ ವರ್ಗಾವಣೆಯಾಗಿದೆ. ಮಂಡ್ಯದಲ್ಲಿ ಎಎಸ್ಪಿ ಒಳ್ಳೇ ಕೆಲಸ ಮಾಡಿದ್ದಾರೆ  ಎಂದರು. ಸಿಪಿಐ ಶಿವಕುಮಾರ್ [&#8230;]</p>
<p>The post <a href="https://www.justkannada.in/minister-chaluvarayaswamy-19/">ಮದ್ದೂರು ಗಲಭೆಗೂ ASP ತಿಮ್ಮಯ್ಯ ವರ್ಗಾವಣೆಗೂ ಸಂಬಂಧವಿಲ್ಲ- ಸಚಿವ ಚಲುವರಾಯಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಸೆಪ್ಟಂಬರ್,12,2025 (<a href="http://www.justkannada.in">www.justkannada.in</a>):</strong>  ಮದ್ದೂರು ಗಲಭೆ ಕಾರಣದಿಂದ ಮಂಡ್ಯ ಹೆಚ್ಚುವರಿ ಎಸ್ ಪಿ ತಿಮ್ಮಯ್ಯರನ್ನ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿತ್ತು. ಆದರೆ ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಸಚಿವ ಚಲುವರಾಯಸ್ವಾಮಿ,  ಮದ್ದೂರು ಘಟನೆಗೂ, ಹೆಚ್ಚುವರಿ ಎಸ್ ಪಿ ತಿಮ್ಮಯ್ಯರನ್ನ ವರ್ಗಾವಣೆ ಸಂಬಂಧವಿಲ್ಲ.  ಮಂಡ್ಯ ASP ತಿಮ್ಮಯ್ಯ ಅವಧಿ ಮುಗಿದಿತ್ತು.  ಡಿಸೆಂಬರ್ ವರೆಗೆ ಮುಂದುವರೆಸುವಂತೆ ಹೇಳಿದ್ದೆ. ಆದರೆ ಸಾಮಾನ್ಯ ವರ್ಗಾವಣೆಯಂತೆ ವರ್ಗಾವಣೆಯಾಗಿದೆ. ಮಂಡ್ಯದಲ್ಲಿ ಎಎಸ್ಪಿ ಒಳ್ಳೇ ಕೆಲಸ ಮಾಡಿದ್ದಾರೆ  ಎಂದರು.</p>
<p>ಸಿಪಿಐ ಶಿವಕುಮಾರ್ ಸಸ್ಪೆಂಡ್  ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಚಲುವರಾಯಸ್ವಾಮಿ,  ಘಟನೆ ನಡೆದಾಗ ಸ್ಥಳದಲ್ಲಿಲ್ಲದ ಕಾರಣ ಸಿಪಿಐ ಅಮಾನತು ಮಾಡಲಾಗಿದೆ. ಜಿಲ್ಲೆಯಲ್ಲಿ ಇನ್ಮುಂದೆ ಇಂತಹ ಯಾವುದೇ ಘಟನೆ ನಡೆಯಬಾರದು  ಕೇಸ್ ವರದಿ ಬರಲಿ ಎಂದರು.</p>
<p>Key words: Maddur riots,  ASP,  transfer, Minister, Chaluvarayaswamy</p>
<p>The post <a href="https://www.justkannada.in/minister-chaluvarayaswamy-19/">ಮದ್ದೂರು ಗಲಭೆಗೂ ASP ತಿಮ್ಮಯ್ಯ ವರ್ಗಾವಣೆಗೂ ಸಂಬಂಧವಿಲ್ಲ- ಸಚಿವ ಚಲುವರಾಯಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಸಿದ್ದರಾಮಯ್ಯರಿಂದ  ಅವಮಾನ: ಸರ್ಕಾರಕ್ಕೆ ಪತ್ರ ಬರೆದು ಸ್ವಯಂ ನಿವೃತ್ತಿಗೆ ಮುಂದಾದ ಎಎಸ್ಪಿ</title>
		<link>https://www.justkannada.in/cm-siddaramaiah-211/</link>
		
		<dc:creator><![CDATA[prashanth]]></dc:creator>
		<pubDate>Thu, 03 Jul 2025 06:43:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ASP]]></category>
		<category><![CDATA[CM Siddaramaiah]]></category>
		<category><![CDATA[insulted]]></category>
		<category><![CDATA[retirement]]></category>
		<category><![CDATA[voluntary]]></category>
		<guid isPermaLink="false">https://www.justkannada.in/?p=142298</guid>

					<description><![CDATA[<p>ಬೆಂಗಳೂರು,ಜುಲೈ,3,2025 (www.justkannada.in): ಬೆಳಗಾವಿಯ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಮೇಲೆ ಕೈಎತ್ತಿದ್ದ ಹಿನ್ನೆಲೆಯಲ್ಲಿ ಮನನೊಂದು ಧಾರವಾಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದು ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದಿರುವ ಎಎಸ್ ಪಿ ನಾರಾಯಣ ಭರಮನಿ,  ಸಾವಿರಾರು ಜನರು ಸೇರಿದ್ದ ಸಭೆಯಲ್ಲಿ ಅವಮಾನ ಆಗಿದೆ.  ಸಾರ್ವಜನಿಕ ಸಭೆಯಲ್ಲಿ ನಾನು ಮಾಡದ ತಪ್ಪಿಗೆ ನಾನು ಅವಮಾನಕ್ಕೊಳಗಾದೆ. ಸಾರ್ವಜನಿಕ ಸಭೆಯಲ್ಲಿ ನನ್ನ ಆತ್ಮಸ್ಥೈರ್ಯ ಕುಗ್ಗಿಸಿದ್ದಾರೆ.  ಹೀಗಾಗಿ ಸ್ವಯಂ ನಿವೃತ್ತಿಗೆ [&#8230;]</p>
<p>The post <a href="https://www.justkannada.in/cm-siddaramaiah-211/">ಸಿಎಂ ಸಿದ್ದರಾಮಯ್ಯರಿಂದ  ಅವಮಾನ: ಸರ್ಕಾರಕ್ಕೆ ಪತ್ರ ಬರೆದು ಸ್ವಯಂ ನಿವೃತ್ತಿಗೆ ಮುಂದಾದ ಎಎಸ್ಪಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,3,2025 (<a href="http://www.justkannada.in">www.justkannada.in</a>):</strong> ಬೆಳಗಾವಿಯ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಮೇಲೆ ಕೈಎತ್ತಿದ್ದ ಹಿನ್ನೆಲೆಯಲ್ಲಿ ಮನನೊಂದು ಧಾರವಾಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದು ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದಿರುವ ಎಎಸ್ ಪಿ ನಾರಾಯಣ ಭರಮನಿ,  ಸಾವಿರಾರು ಜನರು ಸೇರಿದ್ದ ಸಭೆಯಲ್ಲಿ ಅವಮಾನ ಆಗಿದೆ.  ಸಾರ್ವಜನಿಕ ಸಭೆಯಲ್ಲಿ ನಾನು ಮಾಡದ ತಪ್ಪಿಗೆ ನಾನು ಅವಮಾನಕ್ಕೊಳಗಾದೆ. ಸಾರ್ವಜನಿಕ ಸಭೆಯಲ್ಲಿ ನನ್ನ ಆತ್ಮಸ್ಥೈರ್ಯ ಕುಗ್ಗಿಸಿದ್ದಾರೆ.  ಹೀಗಾಗಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>
<p>ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದಿದ್ದ  ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತೆಯರು ನುಗ್ಗಿದ್ದರು. ತಕ್ಷಣವೇ ಸಿಎಂ ಸಿದ್ದರಾಮಯ್ಯ  ಎಎಸ್ ಪಿ ನಾರಾಯಣ ಭರಮನಿ  ಅವರನ್ನ ಕರೆದು ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೆ ಕೈ ಮೇಲೆ ಎತ್ತಿದ್ದರು. ಇದೀಗ ನಾರಾಯಣ ಭರಮನಿ  ರಾಜೀನಾಮೆಗೆ ಮುಂದಾಗಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: CM Siddaramaiah, Insulted, ASP, voluntary, retirement</p>
<p>The post <a href="https://www.justkannada.in/cm-siddaramaiah-211/">ಸಿಎಂ ಸಿದ್ದರಾಮಯ್ಯರಿಂದ  ಅವಮಾನ: ಸರ್ಕಾರಕ್ಕೆ ಪತ್ರ ಬರೆದು ಸ್ವಯಂ ನಿವೃತ್ತಿಗೆ ಮುಂದಾದ ಎಎಸ್ಪಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಎಸ್ಪಿ ಮೇಲೆ ಕೈ ಎತ್ತಿದ್ದ ಘಟನೆಗೆ ಕಾರಣ ನಿಮ್ಮ ಅಧಿಕಾರದ ದರ್ಪವೋ, ದುರಹಂಕಾರವೋ –ಸಿಎಂ ವಿರುದ್ದಆರ್.ಅಶೋಕ್ ವಾಗ್ದಾಳಿ</title>
		<link>https://www.justkannada.in/r-ashok-74/</link>
		
		<dc:creator><![CDATA[prashanth]]></dc:creator>
		<pubDate>Thu, 03 Jul 2025 05:42:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[arrogance]]></category>
		<category><![CDATA[ASP]]></category>
		<category><![CDATA[CM Siddaramaiah]]></category>
		<category><![CDATA[R.ashok]]></category>
		<guid isPermaLink="false">https://www.justkannada.in/?p=142291</guid>

					<description><![CDATA[<p>ಬೆಂಗಳೂರು,ಜುಲೈ,3,2025 (www.justkannada.in):  ಸಮಾವೇಶದ ವೇಳೆ ಹೆಚ್ಚುವರಿ ಎಸ್ ಪಿ ನಾರಾಯಣ ಭರಮನಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದ ಘಟನೆಗೆ ಸಂಬಂಧಿಸಿದಂತೆ ಮನನೊಂದು ಎಸ್ ಪಿ ನಾರಾಯಣ ಭರಮನಿ ಅವರು ರಾಜೀನಾಮೆಗೆ ಮುಂದಾಗಿದ್ದು ಈ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್,  ಕಾಂಗ್ರೆಸ್ ಸರ್ಕಾರದಿಂದ ಪೊಲೀಸ್ ಇಲಾಖೆಯ ಮನೋಬಲಕ್ಕೆ ಧಕ್ಕೆ! ಸಿಎಂ ಸಿದ್ದರಾಮಯ್ಯನವರೇ, ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಅವರ ಮೇಲೆ ನೀವು ಬಹಿರಂಗ [&#8230;]</p>
<p>The post <a href="https://www.justkannada.in/r-ashok-74/">ಎಎಸ್ಪಿ ಮೇಲೆ ಕೈ ಎತ್ತಿದ್ದ ಘಟನೆಗೆ ಕಾರಣ ನಿಮ್ಮ ಅಧಿಕಾರದ ದರ್ಪವೋ, ದುರಹಂಕಾರವೋ –ಸಿಎಂ ವಿರುದ್ದಆರ್.ಅಶೋಕ್ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,3,2025 (<a href="http://www.justkannada.in">www.justkannada.in</a>):</strong>  ಸಮಾವೇಶದ ವೇಳೆ ಹೆಚ್ಚುವರಿ ಎಸ್ ಪಿ ನಾರಾಯಣ ಭರಮನಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದ ಘಟನೆಗೆ ಸಂಬಂಧಿಸಿದಂತೆ ಮನನೊಂದು ಎಸ್ ಪಿ ನಾರಾಯಣ ಭರಮನಿ ಅವರು ರಾಜೀನಾಮೆಗೆ ಮುಂದಾಗಿದ್ದು ಈ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್,  ಕಾಂಗ್ರೆಸ್ ಸರ್ಕಾರದಿಂದ ಪೊಲೀಸ್ ಇಲಾಖೆಯ ಮನೋಬಲಕ್ಕೆ ಧಕ್ಕೆ! ಸಿಎಂ ಸಿದ್ದರಾಮಯ್ಯನವರೇ, ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಅವರ ಮೇಲೆ ನೀವು ಬಹಿರಂಗ ವೇದಿಕೆಯ ಮೇಲೆ ಕೈ ಎತ್ತಿದ್ದ ಘಟನೆಗೆ ಕಾರಣ ನಿಮ್ಮ ಅಧಿಕಾರದ ದರ್ಪವೋ, ಮದವೋ, ದುರಹಂಕಾರವೋ, ವಿಫಲ ಸರ್ಕಾರ ಮುನ್ನಡೆಸುತ್ತಿರುವ ಹತಾಶೆಯೋ, ಅಥವಾ ಇಷ್ಟರಲ್ಲೇ ಅಧಿಕಾರ ಬಿಟ್ಟುಕೊಡಬೇಕು ಎನ್ನುವ ಕಾತಾಳವೋ, ಅದನ್ನ ನಿಮ್ಮ ಆತ್ಮಾವಲೋಕನಕ್ಕೆ ಬಿಡುತ್ತೇನೆ</p>
<p>ಆದರೆ ನಿಮ್ಮ ನಡೆಯಿಂದ ಒಬ್ಬ ಕರ್ತವ್ಯನಿಷ್ಠ ಅಧಿಕಾರಿಯ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ. ಇಡೀ ಪೊಲೀಸ್ ಇಲಾಖೆಯ ಮನೋಬಲಕ್ಕೆ ಚ್ಯುತಿ ತಂದಿದೆ. ಅಧಿಕಾರಶಾಹಿಯ ನೈತಿಕತೆಗೆ ಪೆಟ್ಟು ಕೊಟ್ಟಿದೆ, ನೌಕರಶಾಹಿಯ ಆತ್ಮಸ್ಥೈರ್ಯ ಕುಸಿದಿದೆ ಎಂದು ಕಿಡಿಕಾರಿದ್ದಾರೆ.</p>
<p>ನಿಮ್ಮ ಯಡವಟ್ಟುಗಳಿಂದ ಪ್ರತಿ ದಿನ ಒಂದಲ್ಲ ಒಂದು ಒಂದು ರೀತಿ ತಮ್ಮ ಸರ್ಕಾರಕ್ಕೆ, ವೈಯಕ್ತಿಕವಾಗಿ ತಮಗೆ ಕೆಟ್ಟ ಹೆಸರು ಬರುತ್ತಲೇ ಇದೆ. ಇನ್ನಾದರೂ ಈ ಭಂಡ ಬಾಳು ಬಿಡಿ. ಅಧಿಕಾರದ ವ್ಯಾಮೋಹ ಬಿಟ್ಟು ರಾಜನಾಮೆ ಕೊಟ್ಟು ಇರುವ ಅಲ್ಪ ಸ್ವಲ್ಪ ಗೌರವವನ್ನಾದರೂ ಉಳಿಸಿಕೊಳ್ಳಿ. ನಿವೃತ್ತಿಯ ಅಂಚಿನಲ್ಲಿ ಖಳನಾಯಕನಾಗಿ ಇತಿಹಾಸದ ಪುಟ ಸೇರುವುದಕ್ಕಿಂತ, ಗೌರವದಿಂದ ಕುರ್ಚಿ ತ್ಯಾಗ ಮಾಡುವುದು ನಿಮಗೂ ಒಳಿತು, ರಾಜ್ಯಕ್ಕೂ ಒಳಿತು ಎಂದು ಆರ್.ಅಶೋಕ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: ASP, CM Siddaramaiah, arrogance, R. Ashok</p>
<p>The post <a href="https://www.justkannada.in/r-ashok-74/">ಎಎಸ್ಪಿ ಮೇಲೆ ಕೈ ಎತ್ತಿದ್ದ ಘಟನೆಗೆ ಕಾರಣ ನಿಮ್ಮ ಅಧಿಕಾರದ ದರ್ಪವೋ, ದುರಹಂಕಾರವೋ –ಸಿಎಂ ವಿರುದ್ದಆರ್.ಅಶೋಕ್ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
