<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>audit Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/audit/feed/" rel="self" type="application/rss+xml" />
	<link>https://www.justkannada.in/tag/audit/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 19 Aug 2024 09:15:35 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>audit Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/audit/</link>
	<width>32</width>
	<height>32</height>
</image> 
	<item>
		<title>ವೈದ್ಯಕೀಯ ಸಂಸ್ಥೆಗಳ &#8220;MEDICAL AUDIT&#8221; ಸದ್ಯದ ತುರ್ತು ಅವಶ್ಯಕ : ‌ ಸಂಸದ ಡಾ.ಸಿ.ಎನ್.ಮಂಜುನಾಥ್</title>
		<link>https://www.justkannada.in/audit-medical-institutions/</link>
		
		<dc:creator><![CDATA[mahesh]]></dc:creator>
		<pubDate>Mon, 19 Aug 2024 09:15:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[across the country]]></category>
		<category><![CDATA[audit]]></category>
		<category><![CDATA[Bengaluru Rural Lok Sabha constituency]]></category>
		<category><![CDATA[C.N Manjunath]]></category>
		<category><![CDATA[medical institutions]]></category>
		<category><![CDATA[MP]]></category>
		<category><![CDATA[opined.]]></category>
		<guid isPermaLink="false">https://www.justkannada.in/?p=128003</guid>

					<description><![CDATA[<p>&#160; The public who brings patients to the hospital should also respond with the doctors. But ironically, cases of patients being misbehaved with and assaulted by relatives of patients are on the rise. If the situation continues like this, one day doctors may have to work with the help of &#8220;gunmen&#8221; &#160; ಮೈಸೂರು, ಆ.19,2024: (www.justkannada.in [&#8230;]</p>
<p>The post <a href="https://www.justkannada.in/audit-medical-institutions/">ವೈದ್ಯಕೀಯ ಸಂಸ್ಥೆಗಳ &#8220;MEDICAL AUDIT&#8221; ಸದ್ಯದ ತುರ್ತು ಅವಶ್ಯಕ : ‌ ಸಂಸದ ಡಾ.ಸಿ.ಎನ್.ಮಂಜುನಾಥ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p><span style="color: #ffff00; background-color: #ff0000;">The public who brings patients to the hospital should also respond with the doctors. But ironically, cases of patients being misbehaved with and assaulted by relatives of patients are on the rise. If the situation continues like this, one day doctors may have to work with the help of &#8220;gunmen&#8221;</span></p>
<p>&nbsp;</p>
<p>ಮೈಸೂರು, ಆ.19,2024: (<a href="http://www.justkannada.in">www.justkannada.in</a> news) ದೇಶದಾದ್ಯಂತ ವೈದ್ಯಕೀಯ ಸಂಸ್ಥೆಗಳ ಆಡಿಟ್‌ ಆಗಬೇಕಾದ ತುರ್ತು ನಿರ್ಮಾಣವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ, ಡಾ. ಸಿ.ಎನ್.ಮಂಜುನಾಥ್‌ ಅಭಿಪ್ರಾಯಪಟ್ಟರು.</p>
<p>ಮೈಸೂರು ವಿಶ್ವವಿದ್ಯಾನಿಲಯದ ಜೆನೆಟಿಕ್ಸ್‌ ಮತ್ತು ಜಿನೋಮಿಕ್ಸ್‌ ಅಧ್ಯಯನ ವಿಭಾಗದ ವತಿಯಿಂದ ವಿಜ್ಞಾನ ಭವನದಲ್ಲಿ ಇಂದು ಆಯೋಜಿಸಿದ್ದ ಮೂರು ಪುಸ್ತಕಗಳ  ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.</p>
<p><img fetchpriority="high" decoding="async" class="alignleft size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯ ಮೇಲೆ ನಡೆದ ಅತ್ಯಾಚಾರ-ಕೊಲೆ ಪ್ರಕರಣದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ ಡಾ.ಮಂಜುನಾಥ್‌, ದೇಶದ ವೈದ್ಯಕೀಯ ಕ್ಷೇತ್ರದಲ್ಲಿ ಶೇ.55 ರಷ್ಟು ಮಹಿಳೆಯರೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಂಥ ಪ್ರಕರಣಗಳು ನಡೆದಾಗ ಇದು ಅವರನ್ನು ವಿಚಲಿತಗೊಳಿಸುತ್ತದೆ. ಆದ್ದರಿಂದ ಕೂಡಲೇ ಈ ಬಗ್ಗೆ ಕಠಿಣ ಕ್ರಮ ಜರುಗಿಸಬೇಕಾಗಿದೆ.</p>
<p><img decoding="async" class="alignleft size-full wp-image-93561" src="https://www.justkannada.in/wp-content/uploads/2022/07/cm-bommad.jpg" alt="" width="500" height="280" srcset="https://www.justkannada.in/wp-content/uploads/2022/07/cm-bommad.jpg 500w, https://www.justkannada.in/wp-content/uploads/2022/07/cm-bommad-300x168.jpg 300w" sizes="(max-width: 500px) 100vw, 500px" /></p>
<p>ಈ ಹಿನ್ನೆಲೆಯಲ್ಲಿ ವೈದ್ಯಕೀಯ ಸಂಸ್ಥೆಗಳ ಆಡಿಟ್‌ ನಡೆಸಬೇಕಾದ ತುರ್ತು ಎದುರಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ದಿನದ ೨೪ ಗಂಟೆಗಳು ವೈದ್ಯರು ಕರ್ತವ್ಯ ನಿರ್ವಹಿಸುತ್ತಾರೆ. ಆದ್ದರಿಂದ ಇವರಿಗೆ ಸೂಕ್ತ ಮೂಲಸವಲತ್ತು ಒದಗಿಸಬೇಕಾಗಿದೆ. ಶೌಚಾಲಯ್ಯ, ವಿಶ್ರಾಂತಿ ಕೊಠಡಿ, ಡೈನಿಂಗ್‌ ಹಾಲ್‌ ಮುಂತಾದ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕಾಗಿದೆ. ಆಗ ಮಾತ್ರ ವೈದ್ಯರು ಅದರಲ್ಲೂ ಮಹಿಳಾ ವೈದ್ಯರು ನಿರ್ಭೀತಿಯಿಂದ ಕರ್ತವ್ಯ ಮಾಡಲು ಸಾಧ್ಯವಾಗುತ್ತದೆ.  ಈ ವ್ಯವಸ್ಥೆಯನ್ನು ಹತ್ತು ವರ್ಷಗಳ ಹಿಂದೆಯೇ ನಾನು ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಜಾರಿಗೊಳಿಸಿರುವೆ.</p>
<p><strong>ಗನ್‌ ಮೆನ್‌ :</strong></p>
<p>ರೋಗಿಗಳನ್ನು ಆಸ್ಪತ್ರೆಗೆ ಕರೆತರುವ ಸಾರ್ವಜನಿಕರು ಸಹ ವೈದ್ಯರ ಜತೆ ಸ್ಪಂಧಿಸಬೇಕು. ಆದರೆ ವಿಪರ್ಯಾಸವೆಂದರೆ, ವೈದ್ಯರ ಜತೆ ರೋಗಿಗಳ ಸಂಬಂಧಿಕರು ಅನುಚಿತವಾಗಿ ವರ್ತಿಸುವ, ಹಲ್ಲೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದಲ್ಲಿ ಮುಂದೊಂದು ದಿನ ವೈದ್ಯರು “ ಗನ್‌ ಮೆನ್‌ “  ಗಳ ನೆರವಿನಿಂದ ಕರ್ತವ್ಯ ನಿರ್ವಹಿಸಬೇಕಾಗಬಹುದು ಎಂದು ಮಾರ್ಮಿಕವಾಗಿ ನುಡಿದರು.</p>
<p><img decoding="async" class="alignleft size-full wp-image-128002" src="https://www.justkannada.in/wp-content/uploads/2024/08/mysore-court1.jpg" alt="" width="500" height="335" srcset="https://www.justkannada.in/wp-content/uploads/2024/08/mysore-court1.jpg 500w, https://www.justkannada.in/wp-content/uploads/2024/08/mysore-court1-300x201.jpg 300w, https://www.justkannada.in/wp-content/uploads/2024/08/mysore-court1-150x101.jpg 150w" sizes="(max-width: 500px) 100vw, 500px" /></p>
<p><strong>ಮಾನವ ಸಂಪನ್ಮೂಲ :</strong></p>
<p>ಕೇವಲ ದೊಡ್ಡ ದೊಡ್ಡ ಕಟ್ಟಡಗಳ ಐಷಾರಾಮಿ ಆಸ್ಪತ್ರೆಗಳು, ಅತ್ಯಾಧುನಿಕ ಉಪಕರಣಗಳು ಇದ್ದರೆ ಮಾತ್ರ ಸಾಲದು. ಇದಕ್ಕೆ ಪೂರಕವಾದ ಮಾನವ ಸಂಪನ್ಮೂಲದ ಅವಶ್ಯಕತೆ ಪೂರೈಸುವ ಹೂಣೆಗಾರಿಕೆಯನ್ನು ಸರಕಾರಗಳು ನಿಭಾಯಿಸಬೇಕು. ಆಗ ಮಾತ್ರ ಉತ್ತಮ ಸೇವೆ ನೀಡಲು ಸಾಧ್ಯ.</p>
<p>ಈ ಬಗ್ಗೆ ಸರಕಾರಕ್ಕೆ ಏನಾದರು ಪ್ರಸ್ತಾವನೆ ಸಲ್ಲಿಸಿದರೆ, ಅಷ್ಟೊಂದು ಜನ ಯಾಕೆ ಎಂಬ ಪ್ರಶ್ನೆ ಎದುರಿಸಬೇಕಾಗುತ್ತದೆ. ಸಚಿವರ ಆಪ್ತ ವಲಯದಲ್ಲಿರುವ ವ್ಯಕ್ತಿಗಳು ಎಷ್ಟೊಂದು ಪ್ರಭಾವಿಗಳಾಗಿರುತ್ತಾರೆ ಎಂದರೆ, ಅಧಿಕಾರಿಗಳನ್ನು ಬದಲಾಯಿಸು ಸಾಮರ್ಥ್ಯ ಅವರಿಗಿರುತ್ತದೆ. ಈ ವ್ಯವಸ್ಥೆ ಬದಲಾಗಬೇಕು. ಕೆಲವೊಂದು ಸಲ ಸಚಿವರ ವಾಹನ ಚಾಲಕರು, ಆಪ್ತ ಸಹಾಯಕ ಸಿಬ್ಬಂದಿಗಳೇ ವ್ಯವಸ್ಥೆಯನ್ನು ನಿಯಂತ್ರಿಸುವ ಸಾಮಾರ್ಥ್ಯ ಹೊಂದಿರುತ್ತಾರೆ ಎಂದರು.</p>
<p><img loading="lazy" decoding="async" class="alignleft size-full wp-image-101379" src="https://www.justkannada.in/wp-content/uploads/2022/12/jayadeva.jpg" alt="" width="500" height="274" srcset="https://www.justkannada.in/wp-content/uploads/2022/12/jayadeva.jpg 500w, https://www.justkannada.in/wp-content/uploads/2022/12/jayadeva-300x164.jpg 300w" sizes="auto, (max-width: 500px) 100vw, 500px" /></p>
<p>ಸಮಾರಂಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್‌, ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ, ಡಾ.ಸಿ.ಎನ್.ಶರತ್‌ ಕುಮಾರ್‌, ಪ್ರೊ.ಸಿ.ನಾಗಣ್ಣ, ಲೇಖಕಿ ಹಾಗೂ ಪ್ರಾಧ್ಯಾಪಕಿ ಡಾ.ಸುತ್ತೂರು ಎಸ್.ಮಾಲಿನಿ, ಮೋಹನ್‌ ಪಿ.ನಾಗರಾಜನ್‌ ಹಾಜರಿದ್ದರು.</p>
<p>KEY WORDS: audit, medical institutions, across the country, MP ,Bengaluru Rural Lok Sabha constituency, C.N. Manjunath, opined.</p>
<p><img fetchpriority="high" decoding="async" class="alignleft size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p><strong>SUMMARY:</strong></p>
<p><img loading="lazy" decoding="async" class="alignleft size-full wp-image-128005" src="https://www.justkannada.in/wp-content/uploads/2024/08/BOOK.jpg" alt="" width="500" height="267" srcset="https://www.justkannada.in/wp-content/uploads/2024/08/BOOK.jpg 500w, https://www.justkannada.in/wp-content/uploads/2024/08/BOOK-300x160.jpg 300w, https://www.justkannada.in/wp-content/uploads/2024/08/BOOK-150x80.jpg 150w" sizes="auto, (max-width: 500px) 100vw, 500px" /></p>
<p>There is an urgent need to audit medical institutions across the country, MP from Bengaluru Rural Lok Sabha constituency. C.N. Manjunath opined.</p>
<p>Expressing deep concern over the rape and murder of a woman doctor in Kolkata, Dr Manjunath said that 55 per cent of the medical sector in the country is occupied by women. When such cases happen, it distracts them. Therefore, strict action needs to be taken immediately.</p>
<p>The public who brings patients to the hospital should also respond with the doctors. But ironically, cases of patients being misbehaved with and assaulted by relatives of patients are on the rise. If the situation continues like this, one day doctors may have to work with the help of &#8220;gunmen&#8221;</p>
<p>&nbsp;</p>
<p>&nbsp;</p>
<p>The post <a href="https://www.justkannada.in/audit-medical-institutions/">ವೈದ್ಯಕೀಯ ಸಂಸ್ಥೆಗಳ &#8220;MEDICAL AUDIT&#8221; ಸದ್ಯದ ತುರ್ತು ಅವಶ್ಯಕ : ‌ ಸಂಸದ ಡಾ.ಸಿ.ಎನ್.ಮಂಜುನಾಥ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ, ಮೈಸೂರು&#8230;</title>
		<link>https://www.justkannada.in/karnataka-state-audit-department-mysore/</link>
		
		<dc:creator><![CDATA[JK Desk]]></dc:creator>
		<pubDate>Sat, 13 Mar 2021 04:53:39 +0000</pubDate>
				<category><![CDATA[Tenders]]></category>
		<category><![CDATA[audit]]></category>
		<category><![CDATA[Department. Mysore]]></category>
		<category><![CDATA[karnataka]]></category>
		<category><![CDATA[State]]></category>
		<guid isPermaLink="false">https://www.justkannada.in/?p=59009</guid>

					<description><![CDATA[<p>The post <a href="https://www.justkannada.in/karnataka-state-audit-department-mysore/">ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ, ಮೈಸೂರು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>The post <a href="https://www.justkannada.in/karnataka-state-audit-department-mysore/">ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ, ಮೈಸೂರು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೋವಿಡ್‌ ನಿಂದ ಸಾವು ಹೆಚ್ಚಳ ಹಿನ್ನೆಲೆ: ಆಡಿಟ್‌ ಗೆ ಡಿಸಿಎಂ ಅಶ್ವಥ್ ನಾರಾಯಣ್ ಸಲಹೆ&#8230;</title>
		<link>https://www.justkannada.in/death-increase-covid-dcm-ashwath-narayan-advises-audit/</link>
		
		<dc:creator><![CDATA[JK Desk]]></dc:creator>
		<pubDate>Tue, 04 Aug 2020 12:04:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[advises]]></category>
		<category><![CDATA[Ashwath Narayan]]></category>
		<category><![CDATA[audit]]></category>
		<category><![CDATA[DCM]]></category>
		<category><![CDATA[death- increase –covid]]></category>
		<guid isPermaLink="false">https://www.justkannada.in/?p=33943</guid>

					<description><![CDATA[<p>ಬೆಂಗಳೂರು,ಆ,4,2020(www.justkannada.in):  ಕೋವಿಡ್‌ ಕಾರಣದಿಂದ ನಗರ ವ್ಯಾಪ್ತಿಯಲ್ಲಿ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅವುಗಳ ನಿಖರ ಕಾರಣ ತಿಳಿಯಲು ಪ್ರತ್ಯೇಕವಾದ ಉನ್ನತಮಟ್ಟದ ಸಮಿತಿ ರಚಿಸಲು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ಸಂಬಂಧ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್‌ ಅವರ ಜತೆ ಮಂಗಳವಾರ ಸಭೆ ನಡೆಸಿದ ನಂತರ  ಮಾಧ್ಯಮದವರ ಜತೆ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್,  ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಚಿಸುವ ಸಮಿತಿ, ಸಾವಿನ ಪ್ರಕರಣಗಳು ಹೆಚ್ಚಾಗಲು ಕಾರಣ ಏನು? ಚಿಕಿತ್ಸೆ ತಡವಾಗಿದ್ದಕ್ಕೆ ಸಾವು [&#8230;]</p>
<p>The post <a href="https://www.justkannada.in/death-increase-covid-dcm-ashwath-narayan-advises-audit/">ಕೋವಿಡ್‌ ನಿಂದ ಸಾವು ಹೆಚ್ಚಳ ಹಿನ್ನೆಲೆ: ಆಡಿಟ್‌ ಗೆ ಡಿಸಿಎಂ ಅಶ್ವಥ್ ನಾರಾಯಣ್ ಸಲಹೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಆ,4,2020(<a href="https://www.justkannada.in">www.justkannada.in</a>):  ಕೋವಿಡ್‌ ಕಾರಣದಿಂದ ನಗರ ವ್ಯಾಪ್ತಿಯಲ್ಲಿ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅವುಗಳ ನಿಖರ ಕಾರಣ ತಿಳಿಯಲು ಪ್ರತ್ಯೇಕವಾದ ಉನ್ನತಮಟ್ಟದ ಸಮಿತಿ ರಚಿಸಲು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಕೋವಿಡ್ ಸಂಬಂಧ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್‌ ಅವರ ಜತೆ ಮಂಗಳವಾರ ಸಭೆ ನಡೆಸಿದ ನಂತರ  ಮಾಧ್ಯಮದವರ ಜತೆ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್,  ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಚಿಸುವ ಸಮಿತಿ, ಸಾವಿನ ಪ್ರಕರಣಗಳು ಹೆಚ್ಚಾಗಲು ಕಾರಣ ಏನು? ಚಿಕಿತ್ಸೆ ತಡವಾಗಿದ್ದಕ್ಕೆ ಸಾವು ಸಂಭವಿಸಿತೇ? ಅಥವಾ ಚಿಕಿತ್ಸಾ ವಿಧಾನದಲ್ಲಿ ಏನಾದರೂ ಲೋಪಗಳು ಇತ್ತೇ? ಇತ್ಯಾದಿ ಅಂಶಗಳ ಬಗ್ಗೆ ಅಧ್ಯಯನ ನಡೆಸಬೇಕು. ನಂತರ ಸಮಿತಿ ಕೊಡುವ ವರದಿಯನ್ನಾಧರಿಸಿ, ಲೋಪಗಳನ್ನು ಸರಿಪಡಿಸಿಕೊಂಡು ಸಾವಿನ ಪ್ರಮಾಣ ಶೂನ್ಯಕ್ಕೆ ಇಳಿಸಲು ಪ್ರಯತ್ನಿಸಬೇಕುʼ ಎಂದು ಸೂಚಿಸಿದರು.</p>
<p>ನಿಯಮಗಳ ಪ್ರಕಾರ ಚಿಕಿತ್ಸೆ ದೊರೆಯುತ್ತಿದೆಯೇ ಎಂಬುದನ್ನೂ ನಿರಂತರವಾಗಿ ಪರಿಶೀಲನೆ ನಡೆಸಬೇಕು. ಖಾಸಗಿಯೇ ಇರಲಿ ಸರ್ಕಾರಿ ಆಸ್ಪತ್ರೆಗಳೇ ಇರಲಿ; ಎಲ್ಲ ಕಡೆ ಪರಿಶೀಲನೆ ಮಾಡುವ ಕೆಲಸ ಆಗಬೇಕು. ನಿಯಮಗಳನ್ನು ಪಾಲಿಸದವರ ವಿರುದ್ಧ ಚಾಟಿ ಬೀಸಬೇಕು ಎಂದೂ  ಡಿಸಿಎಂ ಅಶ್ವಥ್ ನಾರಾಯಣ್ ಸಲಹೆ ನೀಡಿದರು.</p>
<p><strong>ರಿಯಲ್‌ ಟೈಮ್‌ ಅಪ್‌ಡೇಟ್‌</strong></p>
<p>ಯಾವ ಆಸ್ಪತ್ರೆಯಲ್ಲಿ ಎಷ್ಟು ಬೆಡ್‌ ಖಾಲಿ ಇವೆ? ಎಷ್ಟು ರೋಗಿಗಳು ವೆಂಟಿಲೇಟರ್‌ ಮೇಲಿದ್ದಾರೆ? ಎಷ್ಟು ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ಹೋಗಿದ್ದಾರೆ? ಇತ್ಯಾದಿ ಎಲ್ಲ ಮಾಹಿತಿಯೂ ಕ್ಷಣಕ್ಷಣಕ್ಕೂ ಆನ್‌ಲೈನ್‌ನಲ್ಲಿ ಅಪ್‌ಡೇಟ್‌ ಆಗಬೇಕು. ಈ ಮಾಹಿತಿ ಸಾರ್ವಜನಿಕರಿಗೂ ಆನ್‌ಲೈನ್‌ನಲ್ಲಿ ಸಿಗುವ ಹಾಗೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.<img loading="lazy" decoding="async" class="aligncenter size-medium wp-image-33944" src="https://www.justkannada.in/wp-content/uploads/2020/08/dcm-ashwath-300x214.png" alt="death-increase-covid-dcm-ashwath-narayan-advises-audit" width="300" height="214" /></p>
<p><strong>ಕಾನೂನು ಕ್ರಮಕ್ಕೆ ಸಲಹೆ:</strong></p>
<p>ಕೆಲವು ಆಸ್ಪತ್ರೆಗಳು ಬೆಡ್‌ಗಳ ಸಂಖ್ಯೆಯನ್ನು ಸರಿಯಾಗಿ ನೀಡುತ್ತಿಲ್ಲ; ಕೊಡುವುದೊಂದು ಇರುವುದೊಂದಾಗಿದ್ದು, ಅದನ್ನು ಸರಿಪಡಿಸಬೇಕು. ವ್ಯತ್ಯಾಸಗಳು ಕಂಡುಬಂದಲ್ಲಿ, ನೇರವಾಗಿ ಕಾನೂನು ಕ್ರಮ ತೆಗೆದುಕೊಳ್ಳುವ ಕೆಲಸ ಆಗಬೇಕು ಎಂದು ಅವರು ಆಯುಕ್ತರಿಗೆ ಸೂಚಿಸಿದರು.</p>
<p>ನಗರದಲ್ಲಿ ಆಶಾ ಕಾರ್ಯಕರ್ತೆಯರ ಕೊರತೆ ಇದ್ದು, ತಕ್ಷಣ ನೇಮಕ ಮಾಡಿಕೊಳ್ಳುವ ಕೆಲಸ ಆಗಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯರನ್ನು ತಕ್ಷಣ ನೇಮಕ ಮಾಡಿಕೊಳ್ಳಬೇಕು; ಎಎನ್‌ಎಂ ಸಿಬ್ಬಂದಿಗೂ ಕೋವಿಡ್‌ ಭತ್ಯೆ ನೀಡುವುದಲ್ಲದೆ, ಅವರ ವೇತನ ಹೆಚ್ಚಳಕ್ಕೂ ಕ್ರಮ ತೆಗೆದುಕೊಳ್ಳಬೇಕು ಎನ್ನುವ ಸಲಹೆಯನ್ನು ಉಪ ಮುಖ್ಯಮಂತ್ರಿ ನೀಡಿದರು.</p>
<p>ಸಾರಿ/ಐಎಲ್‌ಐ ಪ್ರಕರಣಗಳಿದ್ದಲ್ಲಿ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆಗೊಳಪಡಿಸಬೇಕು; ಕೋವಿಡ್‌ ಪರೀಕ್ಷೆಗಳ ಪ್ರಮಾಣ ಕೂಡ ಹೆಚ್ಚಿಸಬೇಕು ಎನ್ನುವ ಸಲಹೆಯನ್ನು ಅವರು ನೀಡಿದರು.</p>
<p>Key words: death- increase –covid- DCM- Ashwath Narayan- advises- audit</p>
<p>The post <a href="https://www.justkannada.in/death-increase-covid-dcm-ashwath-narayan-advises-audit/">ಕೋವಿಡ್‌ ನಿಂದ ಸಾವು ಹೆಚ್ಚಳ ಹಿನ್ನೆಲೆ: ಆಡಿಟ್‌ ಗೆ ಡಿಸಿಎಂ ಅಶ್ವಥ್ ನಾರಾಯಣ್ ಸಲಹೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
